Headlines

ಮೇಲಾಧಿಕಾರಿಗಳ ಕಿರುಕುಳ, ಕೆಲಸದ ಒತ್ತಡಕ್ಕೆ ಬಲಿಯಾದ್ರಾ ಮಹಿಳಾ ಅಧಿಕಾರಿ?: ಜಿಲ್ಲಾದ್ಯಂತ ಕಂದಾಯ ಸಿಬ್ಬಂದಿ ಧರಣಿ – Kannada News | Karnataka VAOs Tragic Demise: Association Demands Action Against Senior Officers Over Election Duty Pressure

ತುಮಕೂರು,ಜು.4: ಜಿಲ್ಲೆಯ ಗ್ರಾಮ ಆಡಳಿತ ಅಧಿಕಾರಿ ಕುಮಾರಿ ಭುವನಾ ಅವರು ಎಸ್ಐಆರ್ ಕರ್ತವ್ಯಕ್ಕೆ ತೆರಳುವಾಗ ನಡೆದ ಅಪಘಾತದಲ್ಲಿ ನಿಧನರಾಗಿದ್ದಾರೆ. ಅಧಿಕಾರಿಗಳ ವಿಪರೀತ ಕೆಲಸದ ಒತ್ತಡ ಮತ್ತು ಕಿರುಕುಳವೇ ಅವರ ಸಾವಿಗೆ ಕಾರಣ ಎಂದು ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಸಂಘ ಆರೋಪಿಸಿದೆ. ಸಂಘದ ರಾಜ್ಯಾಧ್ಯಕ್ಷ ಯೋಗೇಶ್ ನಾಯಕ್ ಮಾತನಾಡಿ, ಬೆಳಗಿನ ಜಾವ 6:30ರ ಸುಮಾರಿಗೆ ಮೇಲಾಧಿಕಾರಿಗಳ ಒತ್ತಡದಿಂದ ಕೆಲಸಕ್ಕೆ ತೆರಳುತ್ತಿದ್ದ ಭುವನಾ ಅವರು ಅಪಘಾತಕ್ಕೀಡಾಗಿದ್ದು, ಆಸ್ಪತ್ರೆಯಲ್ಲಿ ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ. ತಹಸೀಲ್ದಾರ್, ಉಪವಿಭಾಗಾಧಿಕಾರಿ, ಅಪರ ಜಿಲ್ಲಾಧಿಕಾರಿ…

Read More

ಬೈಕ್​ಗಳಲ್ಲಿ ಡೀಸೆಲ್ ಇಂಜಿನ್ ಏಕೆ ಇರುವುದಿಲ್ಲ? ಪೆಟ್ರೋಲ್ ಮಾತ್ರ ಬಳಸುವುದರ ರಹಸ್ಯವೇನು? – Kannada News | Why companies not producing Diesel Bike real reason behind Petrol Bikes

ನವದೆಹಲಿ, ಮೇ 16: ನೀವು ಯಾವತ್ತಾದರೂ ಬೈಕ್, ಸ್ಕೂಟಿಗಳಲ್ಲಿ ಏಕೆ ಡೀಸೆಲ್ ಇಂಜಿನ್ ಇರುವುದಿಲ್ಲ? ಏಕೆ ಪೆಟ್ರೋಲ್ ಇಂಜಿನ್ ಮಾತ್ರ ಇರುತ್ತದೆ ಎಂಬುದನ್ನು ಯೋಚಿಸಿದ್ದೀರಾ? ಬೈಕ್‌ಗಳಲ್ಲಿ ಡೀಸೆಲ್ ಬದಲಿಗೆ ಪೆಟ್ರೋಲ್ ಎಂಜಿನ್‌ಗಳನ್ನು ಬಳಸಿದರೆ ಏನಾಗುತ್ತದೆ? ಎಂಬುದರ ವಿವರ ಇಲ್ಲಿದೆ. ಸಾಮಾನ್ಯವಾಗಿ, ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್‌ಗಳು ಒಂದೇ ರೀತಿ ಕಾರ್ಯನಿರ್ವಹಿಸುವುದಿಲ್ಲ, ಅವು ವಿಭಿನ್ನ ರೀತಿಯಲ್ಲಿ ಕಾರ್ಯನಿರ್ವಹಿಸುತ್ತವೆ. ಪೆಟ್ರೋಲ್ (Petrol) ಎಂಜಿನ್‌ನಲ್ಲಿ ಇಂಧನವನ್ನು ಹೊತ್ತಿಸಲು ಸ್ಪಾರ್ಕ್ ಪ್ಲಗ್ ಅನ್ನು ಬಳಸಲಾಗುತ್ತದೆ. ಆದರೆ ಡೀಸೆಲ್ ಎಂಜಿನ್‌ನಲ್ಲಿ ಇದು ಕೆಲಸ ಮಾಡುವುದಿಲ್ಲ….

Read More

ಅದು ಮುಗಿದ ಅಧ್ಯಾಯ… ಎಲ್ಲಾ ಅಂತೆ-ಕಂತೆಗಳಿಗೆ ಬ್ರೇಕ್ ಹಾಕಿದ ವಿರಾಟ್ ಕೊಹ್ಲಿ – Kannada News | I am done with it: Virat Kohli rules out Test return

ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್​ಗೆ ಮರಳಲಿದ್ದಾರಾ? ಕಿಂಗ್ ಕೊಹ್ಲಿ ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿ ಇಂದಿಗೆ (ಜೂನ್ 23, 2026) ಸರಿಯಾಗಿ 1 ವರ್ಷ 1 ತಿಂಗಳು ಕಳೆದಿದೆ. ಇದಾಗ್ಯೂ ಅವರ ಕಂಬ್ಯಾಕ್ ಅನ್ನು ಅಭಿಮಾನಿಗಳು ಎದುರು ನೋಡುತ್ತಿದ್ದಾರೆ. ಅದರಲ್ಲೂ ಕಳೆದ ಕೆಲ ತಿಂಗಳಿಂದ ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್​ನಿಂದ ನಿವೃತ್ತಿ ಹಿಂಪಡೆಯಲಿದ್ದಾರೆ ಎಂಬ ಸುದ್ದಿಗಳು ಹರಿದಾಡಿದ್ದವು. ಆದರೀಗ ಈ ಎಲ್ಲಾ ಸುದ್ದಿಗಳಿಗೆ ಅಧಿಕೃತವಾಗಿ ತೆರೆ ಎಳೆದಿದ್ದಾರೆ. ನವದೆಹಲಿಯಲ್ಲಿ ನಡೆದ ಬ್ರ್ಯಾಂಡ್ ಲಾಂಚ್ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ವಿರಾಟ್ ಕೊಹ್ಲಿ, ನಾನು…

Read More

RCB ಪರ ಇನಿಂಗ್ಸ್ ಆರಂಭಿಸುವವರು ಯಾರು? – Kannada News | Virat Kohli’s Opening Partner: Iyer or Salt for IPL 2026: Qualifier 1

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ ಹೈವೋಲ್ಟೇಜ್ ಕದನಕ್ಕೆ ವೇದಿಕೆ ಸಿದ್ಧವಾಗಿದೆ. ಧರ್ಮಶಾಲಾದ ಹೆಚ್​​ಪಿಸಿಎ ಮೈದಾನದಲ್ಲಿ ಇಂದು (ಮೇ 26) ನಡೆಯಲಿರುವ ಐಪಿಎಲ್​ನ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯದಲ್ಲಿ ಆರ್​ಸಿಬಿ ಪರ ಇನಿಂಗ್ಸ್ ಆರಂಭಿಸುವವರು ಯಾರು ಎಂಬುದೇ ಪ್ರಶ್ನೆ. ಏಕೆಂದರೆ ಗಾಯದ ಕಾರಣ ಕಳೆದ ಕೆಲ ಪಂದ್ಯಗಳಿಂದ ಹೊರಗುಳಿದಿದ್ದ ಫಿಲ್ ಸಾಲ್ಟ್ ಇದೀಗ ಆರ್​ಸಿಬಿ ತಂಡವನ್ನು ಕೂಡಿಕೊಂಡಿದ್ದಾರೆ. ಇದಾಗ್ಯೂ ಅವರು ಓಪನರ್ ಆಗಿ ಕಣಕ್ಕಿಳಿಯುವ…

Read More

ಮಂಗಳೂರು: ಮೂವರು ಡ್ರಗ್ಸ್ ಪೆಡ್ಲರ್​​ಗಳ ಖೆಡ್ಡಾಕ್ಕೆ ಕೆಡವಿದ ಪೊಲೀಸರು, 11.90 ಲಕ್ಷ ರೂ. ಮೌಲ್ಯದ MDMA ವಶ – Kannada News | MDMA Seized in Mangaluru: Police Arrest Three Drug Peddlers, Rs 11.90 Lakh Worth Narcotics Recovered

ಬಂಧಿತ ಡ್ರಗ್ ಪೆಡ್ಲರ್​ಗಳುImage Credit source: tv9 ಮಂಗಳೂರು, ಫೆಬ್ರವರಿ 14: ಮಂಗಳೂರು (Mangalore)  ನಗರದಲ್ಲಿ ಮಾದಕ ವಸ್ತುಗಳ ಜಾಲದ (Drugs Mafia) ವಿರುದ್ಧ ಕಠಿಣ ಕ್ರಮ ಮುಂದುವರೆದಿದ್ದು, ಮಂಗಳೂರು ಸಿಸಿಬಿ ಪೊಲೀಸರು ಮತ್ತೊಮ್ಮೆ ದೊಡ್ಡ ಕಾರ್ಯಾಚರಣೆ ನಡೆಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ಮಂಗಳೂರು ತಾಲೂಕಿನ ತಲಪಾಡಿ ಭಾಗದಲ್ಲಿ ದಾಳಿ ನಡೆಸಿ MDMA ಮಾದಕ ವಸ್ತು ಮಾರಾಟಕ್ಕೆ ಯತ್ನಿಸುತ್ತಿದ್ದ ಮೂವರು ಪೆಡ್ಲರ್‌ಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಉಳ್ಳಾಲದ ಮುಸ್ತಫಾ ಸೀದಿಯಬ್ಬ (34), ಮೈಯದ್ದಿ (28) ಮತ್ತು ಮೊಹಮ್ಮದ್ ಶಿಫಾನ್ (28)…

Read More

ಟಿಬೆಟನ್ ನಿರಾಶ್ರಿತರ ‘ಹಸಿರು’ ಸಾಧನೆಗೆ ಮೋದಿ ಮೆಚ್ಚುಗೆ! ಎಕೊ‌ ನಳಂದ‌ ಅರಣ್ಯ ಸಂಸ್ಥಾಪಕರ ಹರ್ಷ – Kannada News | PM Modi Praises ‘Eco Nalanda’ Tibetan Private Forest in Mann Ki Baat: A 30 Year Journey of Greenery

ಕೊಡಗು, ಏಪ್ರಿಲ್ 28: ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಕೊಡಗಿನ ಗಡಿಯಂಚಿನ ಬೈಲುಕುಪ್ಪೆಯ ಟಿಬೆಟನ್ ಖಾಸಗಿ ಅರಣ್ಯವನ್ನು ಶ್ಲಾಘಿಸಿರುವುದು ವ್ಯಾಪಕ ಮೆಚ್ಚುಗೆಗೆ ಪಾತ್ರವಾಗಿದೆ. ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಬೈಲುಕುಪ್ಪೆ ಟಿಬೆಟನ್ ಕ್ಯಾಂಪ್‌ನಲ್ಲಿರುವ ‘ಎಕೋ ನಳಂದ’ ಅರಣ್ಯದ ಸಂಸ್ಥಾಪಕ ಕರ್ಮ ಸಮ್ತೆನ್ಲಿಂಗ್ಪ ರಿನ್ಪೊಚೆ ಈ ಬಗ್ಗೆ ಹರ್ಷ ವ್ಯಕ್ತಪಡಿಸಿದ್ದಾರೆ. ಕಳೆದ 30 ವರ್ಷಗಳಿಂದ ಶ್ರಮವಹಿಸಿ 100 ಎಕರೆ ಬರಡು ಭೂಮಿಯನ್ನು ದಟ್ಟ ಅರಣ್ಯವನ್ನಾಗಿ ಪರಿವರ್ತಿಸಿರುವ ಇವರು, ವಿಶ್ವದ ವಿವಿಧ ಭಾಗಗಳ…

Read More

ದಾಖಲೆಯ ಗಳಿಕೆ ಮಾಡಿದ ‘ಕೆಡಿ’ ಮೂವಿ; 50 ಕೋಟಿ ರೂ. ಕ್ಲಬ್ ಸನಿಹದಲ್ಲಿ ಧ್ರುವ ಸಿನಿಮಾ – Kannada News | KD Movie Box Office Collection Day 4: Nearing 50 Crore Club After Massive Collections

ಪ್ರೇಮ್ ನಿರ್ದೇಶನದ ಹಾಗೂ ಧ್ರುವ ಸರ್ಜಾ ನಟನೆಯ ‘ಕೆಡಿ’ ಸಿನಿಮಾ ಏಪ್ರಿಲ್ 30ರಂದು ರಿಲೀಸ್ ಆಯಿತು. ಈ ಸಿನಿಮಾ ಈಗ ದಾಖಲೆಯ ಕಲೆಕ್ಷನ್ ಮಾಡಿ ಬಾಕ್ಸ್ ಆಫೀಸ್​​​ನಲ್ಲಿ ಮುನ್ನುಗ್ಗುತ್ತಿದೆ. ಈ ಚಿತ್ರದ ಒಟ್ಟಾರೆ ಕಲೆಕ್ಷನ್ ಕೇಳಿದ ಅನೇಕರು ಅಚ್ಚರಿ ಹೊರಹಾಕುತ್ತಿದ್ದಾರೆ. ಸಾಲು ಸಾಲು ಹಿನ್ನಡೆ ಅನುಭವಿಸುತ್ತಿದ್ದ ಕೆವಿಎನ್​​ಗೆ ಮೊದಲ ಬಾರಿಗೆ ಖುಷಿ ಸುದ್ದಿ ಸಿಕ್ಕಿದೆ. ಈ ಬೆಳವಣಿಗೆಯಿಂದ ನಿರ್ಮಾಪಕರು ನಿಟ್ಟುಸಿರು ಬಿಡುವಂತೆ ಆಗಿದೆ. ‘ಕೆಡಿ’ ಸಿನಿಮಾ ಸಾಕಷ್ಟು ಹೈಪ್ ಸೃಷ್ಟಿ ಮಾಡಿತ್ತು. ದೊಡ್ಡ ಬಜೆಟ್​​ನಲ್ಲಿ ಈ ಚಿತ್ರ…

Read More

IND vs AFG: ಅಫ್ಘನ್ ವಿರುದ್ಧ 12ನೇ ಟೆಸ್ಟ್ ಶತಕ ಬಾರಿಸಿದ ಕನ್ನಡಿಗ ಕೆಎಲ್ ರಾಹುಲ್‌ – Kannada News

ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಏಕೈಕ ಟೆಸ್ಟ್ ಪಂದ್ಯ ಜೂನ್ 6 ರ ಶನಿವಾರದಿಂದ ನ್ಯೂ ಚಂಡೀಗಢದ ಮಹಾರಾಜ ಯಾದವೇಂದ್ರ ಸಿಂಗ್ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ಪ್ರಾರಂಭವಾಗಿದೆ. ಎಂಟು ವರ್ಷಗಳ ನಂತರ ಎರಡೂ ದೇಶಗಳ ನಡುವೆ ಈ ಟೆಸ್ಟ್ ಪಂದ್ಯ ನಡೆಯುತ್ತಿದ್ದು, ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ಬ್ಯಾಟಿಂಗ್‌ ಆಯ್ದುಕೊಂಡಿತು. ಅದರಂತೆ ತಂಡದ ಪರ ಆರಂಭಿಕನಾಗಿ ಕಣಕ್ಕಿಳಿದಿದ್ದ ಕನ್ನಡಿಗ ಕೆಎಲ್ ರಾಹುಲ್ ಟೆಸ್ಟ್ ಪಂದ್ಯದ ಮೊದಲ ದಿನವೇ ಭರ್ಜರಿ ಶತಕ ಬಾರಿಸಿದ್ದಾರೆ. ತಮ್ಮ ಟೆಸ್ಟ್ ವೃತ್ತಿಜೀವನದ…

Read More

ಪಶ್ಚಿಮ ಬಂಗಾಳದಿಂದ ಕೇರಳ ವರೆಗೆ… ಶಾಸಕರಾಗಿ ಆಯ್ಕೆಯಾದ ಮುಸ್ಲಿಮರೆಷ್ಟು ಗೊತ್ತೇ? ಅಚ್ಚರಿಯ ಅಂಕಿಅಂಖ್ಯೆ ಇಲ್ಲಿದೆ ನೋಡಿ – Kannada News | Assembly Election 2026: Statistics of Muslim MLAs Won in West Bengal, Assam, Kerala, and Tamil Nadu

ನವದೆಹಲಿ, ಮೇ 5: ದೇಶದ ರಾಜಕೀಯ ದಿಕ್ಸೂಚಿ ಎಂದೇ ಪರಿಣಮಿಸಿದ್ದ ಪಂಚರಾಜ್ಯಗಳ ವಿಧಾನಸಭಾ ಚುನಾವಣಾ ಫಲಿತಾಂಶ (Assembly Election Result 2026) ಹೊರಬಿದ್ದಿದೆ. ಈ ಬಾರಿಯ ಫಲಿತಾಂಶದಲ್ಲಿ ಮುಸ್ಲಿಂ ಸಮುದಾಯದ ಶಾಸಕರ ಸಂಖ್ಯಾಬಲಕ್ಕೆ ಸಂಬಂಧಿಸಿದಂತೆ ಕುತೂಹಲಕಾರಿ ಅಂಕಿಅಂಖ್ಯೆಗಳು ಲಭ್ಯವಾಗಿವೆ. ಅಸ್ಸಾಂ ಮತ್ತು ಪಶ್ಚಿಮ ಬಂಗಾಳದಲ್ಲಿ ಮುಸ್ಲಿಂ ಶಾಸಕರ ಪ್ರಭಾವ ತಗ್ಗಿದರೆ, ಕೇರಳದಲ್ಲಿ ಅವರ ಸಂಖ್ಯೆಯಲ್ಲಿ ಏರಿಕೆ ಕಂಡುಬಂದಿದೆ. ಬಂಗಾಳ ಮತ್ತು ಅಸ್ಸಾಂನಲ್ಲಿ ಮುಸ್ಲಿಂ ಶಾಸಕರ ಸಂಖ್ಯೆ ಇಳಿಕೆ ಜಮ್ಮು ಮತ್ತು ಕಾಶ್ಮೀರದ ನಂತರ ಮುಸ್ಲಿಂ ಜನಸಂಖ್ಯೆ ಹೆಚ್ಚಿರುವ…

Read More

IPL 2026: ಸತತ ಸೋಲುಗಳಿಂದ ಕಂಗೆಟ್ಟ KKRಗೆ ಸಿಕ್ತು ಗುಡ್ ನ್ಯೂಸ್

ಇಂಡಿಯನ್ ಪ್ರೀಮಿಯರ್ ಲೀಗ್ (IPL) 2026ರ ಆವೃತ್ತಿಯಲ್ಲಿ ಸತತ ಸೋಲುಗಳಿಂದ ಕಂಗೆಟ್ಟಿರುವ ಕೋಲ್ಕತ್ತಾ ನೈಟ್ ರೈಡರ್ಸ್ (KKR) ತಂಡಕ್ಕೆ  ಕೊನೆಗೂ ಸಿಹಿ ಸಿಕ್ಕಿದೆ. ಶ್ರೀಲಂಕಾದ ಸ್ಟಾರ್ ವೇಗಿ ಮಥೀಶ ಪತಿರಾಣ ಅವರಿಗೆ ಶ್ರೀಲಂಕಾ ಕ್ರಿಕೆಟ್ ಮಂಡಳಿಯು ಅಂತಿಮವಾಗಿ 'ನಿರಕ್ಷೇಪಣಾ ಪತ್ರ' (NOC) ನೀಡಿದ್ದು, ಅವರು ಶೀಘ್ರದಲ್ಲೇ ಕೆಕೆಆರ್ ತಂಡವನ್ನು ಸೇರಿಕೊಳ್ಳಲಿದ್ದಾರೆ. ಟಿ20 ವಿಶ್ವಕಪ್ ವೇಳೆ ಹ್ಯಾಮ್‌ಸ್ಟ್ರಿಂಗ್ ಗಾಯಕ್ಕೆ ತುತ್ತಾಗಿದ್ದ ಮಥೀಶ ಪತಿರಾಣ, ಐಪಿಎಲ್‌ನ ಆರಂಭಿಕ ಪಂದ್ಯಗಳಿಂದ ವಂಚಿತರಾಗಿದ್ದರು. ಶ್ರೀಲಂಕಾದಲ್ಲಿ ಪುನಶ್ಚೇತನ ಶಿಬಿರದಲ್ಲಿದ್ದ ಅವರು ಈಗ ಸಂಪೂರ್ಣ ಫಿಟ್…

Read More