Headlines

ಡೆಬಿಟ್​​ ಕಾರ್ಡ್​​ ವಂಚನೆ: ಉಡುಪಿಯ ವ್ಯಕ್ತಿಗೆ 2.12 ಲಕ್ಷ ರೂಪಾಯಿ ದೋಖಾ; ದೂರು ದಾಖಲು – Kannada News | Udupi Man Duped of 2.12 Lakh in Debit Card Fraud After Hospital Payment

ಉಡುಪಿ, ಜೂನ್​​ 17: ರಾಜ್ಯದಲ್ಲಿ ಇತ್ತೀಚೆಗೆ ಸೈಬರ್​​ ವಂಚನೆ ಪ್ರಕರಗಳ ಮೇಲಿಂದ ಮೇಲೆ ವರದಿಯಾಗುತ್ತಿದ್ದು, ಪೊಲೀಸರು ಚಾಪೆ ಕೆಳಗೆ ತೂರಿದರೆ ವಂಚಕರು ರಂಗೋಲಿ ಕೆಳಗೆ ನುಗ್ಗುವ ಕೆಲಸ ಮಾಡುತ್ತಿದ್ದಾರೆ. ಸೈಬರ್​​ ಫ್ರಾಡ್​​ಗಳೀಗ ನಾನಾ ರೂಪಗಳನ್ನು ಪಡೆದುಕೊಂಡಿದ್ದು, ಜನಸಾಮಾನ್ಯರನ್ನು ಸುಲಭವಾಗಿ ಯಾಮಾರಿಸುವ ಕೆಲಸಗಳು ನಡೆಯುತ್ತಿವೆ. ಇದಕ್ಕೆ ತಾಜಾ ಉದಾಹರಣೆ ಎಂಬಂತೆ ಉಡುಪಿಯಲ್ಲೊಂದು ಪ್ರಕರಣ ನಡೆದಿದೆ. ಡೆಬಿಟ್ ಕಾರ್ಡ್ ಮೂಲಕ ವಂಚನೆ ನಡೆಸಿರುವ ಖದೀಮರು ವ್ಯಕ್ತಿಯೋರ್ವರ ಖಾತೆಯಿಂದ ಬರೋಬ್ಬರಿ 2 ಲಕ್ಷ ರೂಪಾಯಿ ಹಣ ದೋಚಿದ್ದಾರೆ. ದೂರುದಾರರು ಜೂನ್ 3ರಂದು…

Read More

ಪ್ರೇಮಿಗಳೇ ಹಿಂದೂ ಸಂಘಟನೆಗೆ ಭಯಪಡಬೇಡಿ: ನಿಮ್ಮ ರಕ್ಷಣೆಗೆ ‘ಪ್ರೀತಿಯ ಸೈನಿಕರಾಗಿ’ ನಿಲ್ಲುತ್ತೇವೆ ಎಂದ ಯುವ ಕಾಂಗ್ರೆಸ್ – Kannada News | Yuva Congress to Protect Lovers from Moral Policing on Valentine’s Day in Karnataka

ಬೆಂಗಳೂರು ಫೆ.13: ಫೆಬ್ರವರಿ 14ರ ಪ್ರೇಮಿಗಳ ದಿನದಂದು (Valentine’s Day) ಸಂಸ್ಕೃತಿ ರಕ್ಷಣೆಯ ಹೆಸರಿನಲ್ಲಿ ನಡೆಯುವ ನೈತಿಕ ಪೊಲೀಸ್‌ಗಿರಿಯನ್ನು ತಡೆಯಲು ಕರ್ನಾಟಕ ರಾಜ್ಯ ಯುವ ಕಾಂಗ್ರೆಸ್‌ ಸನ್ನದ್ಧವಾಗಿದೆ. ವಿಶ್ವ ಹಿಂದೂ ಪರಿಷತ್‌, ಭಜರಂಗ ದಳದಂತಹ ಸಂಘಟನೆಗಳ ಪುಂಡಾಟಿಕೆಗೆ ಹೆದರಬೇಕಿಲ್ಲ, ಪ್ರೇಮಿಗಳ ರಕ್ಷಣೆಗೆ ನಾವು ‘ಪ್ರೀತಿಯ ಸೈನಿಕರಾಗಿ’ ನಿಲ್ಲಲಿದ್ದೇವೆ ಎಂದು ಯುವ ಕಾಂಗ್ರೆಸ್‌ ರಾಜ್ಯ ಅಧ್ಯಕ್ಷ ಎಚ್.ಎಸ್‌. ಮಂಜುನಾಥ್‌ ಗೌಡ ಘೋಷಿಸಿದ್ದಾರೆ. ಪ್ರತಿ ವರ್ಷ ಪ್ರೇಮಿಗಳ ದಿನದಂದು ಹಿಂದೂ ಪರ ಸಂಘಟನೆಗಳು ಪಾರ್ಕ್‌ಗಳು, ಮಾಲ್‌ಗಳು ಮತ್ತು ಸಾರ್ವಜನಿಕ ಸ್ಥಳಗಳಲ್ಲಿ…

Read More

‘ಪ್ರತಿ ದಿನ ನಿನ್ನ ಮಿಸ್ ಮಾಡಿಕೊಳ್ತೀನಿ’; ದರ್ಶನ್ ಬರ್ತ್​​ಡೇಗೆ ರಕ್ಷಿತಾ ಭಾವುಕ ಪೋಸ್ಟ್

ನಟ ದರ್ಶನ್ (Darshan) ಅವರು ಇದೇ ಮೊದಲ ಬಾರಿಗೆ ಜೈಲಿನಲ್ಲಿ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಕಳೆದ ವರ್ಷ ಅವರು ರೇಣುಕಾಸ್ವಾಮಿ ಕೊಲೆ ಕೇಸ್​​ನ ಆರೋಪಿ ಆಗಿದ್ದರೂ, ಜೈಲಿನಿಂದ ಹೊರಗೇ ಇದ್ದರು. ಕುಟುಂಬದ ಜೊತೆ ಅವರು ಈ ದಿನವನ್ನು ಸಂಭ್ರಮಿಸಿದ್ದರು. ಆದರೆ, ಈ ಬಾರಿ ಅವರು ಜೈಲಿನಲ್ಲಿರುವುದರಿಂದ ಅವರ ಕುಟುಂಬ ಹಾಗೂ ಅಭಿಮಾನಿ ವರ್ಗಕ್ಕೆ ಈ ಬಗ್ಗೆ ಬೇಸರ ಇದೆ. ಅವರಿಲ್ಲದೆ ಆಚರಿಸುತ್ತಿರುವ ಮೊದಲ ಬರ್ತ್​​​ಡೇ ಇದಾಗಿದೆ. ಈ ಸಂದರ್ಭದಲ್ಲಿ ನಟಿ ರಕ್ಷಿತಾ ಅವರು ಭಾವುಕರಾಗಿ ಪೋಸ್ಟ್ ಒಂದನ್ನು ಹಾಕಿದ್ದಾರೆ….

Read More

ಎಕ್ಸಿಟ್ ಪೋಲ್‌ ಬಿಜೆಪಿ ಕಚೇರಿಯಿಂದ ಬಂದಿವೆ, ಬಂಗಾಳದಲ್ಲಿ ಮತ್ತೆ ನಾವೇ ಸರ್ಕಾರ ರಚಿಸುತ್ತೇವೆ; ಮಮತಾ ಬ್ಯಾನರ್ಜಿ ವಿಶ್ವಾಸ – Kannada News | Exit polls rigged Mamata Banerjee claims TMC will win over 226 seats in West Bengal Assembly elections

ಕೊಲ್ಕತ್ತಾ, ಏಪ್ರಿಲ್ 30: ಪಶ್ಚಿಮ ಬಂಗಾಳದ (West Bengal) ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇಂದು ವಿಡಿಯೋ ಸಂದೇಶ ಬಿಡುಗಡೆ ಮಾಡಿದ್ದು, ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷವು ನಿರ್ಣಾಯಕ ಗೆಲುವಿನ ಹಾದಿಯಲ್ಲಿದೆ ಎಂದು ಹೇಳಿದ್ದಾರೆ. ಚುನಾವಣೆಯ ಫಲಿತಾಂಶವು ಈಗಾಗಲೇ ತಮ್ಮ ಪಕ್ಷದ ಪರವಾಗಿ ಸ್ಪಷ್ಟವಾಗಿದೆ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಇತ್ತೀಚೆಗೆ ಮುಕ್ತಾಯಗೊಂಡ ವಿಧಾನಸಭಾ ಚುನಾವಣೆಗೆ ತಮ್ಮ ವಿಶ್ವಾಸವನ್ನು ಬಲಪಡಿಸುತ್ತಾ, “ನಾವು 226ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತೇವೆ” ಎಂದು ಅವರು ಹೇಳಿದ್ದಾರೆ. “ಎಕ್ಸಿಟ್ ಪೋಲ್‌ಗಳು ಬಿಜೆಪಿ ಕಚೇರಿಯಿಂದ ಬಂದಿವೆ….

Read More

‘ಟಾಕ್ಸಿಕ್’ ವಿರುದ್ಧ ದೂರುಗಳು: ಬೆಂಬಲಕ್ಕೆ ನಿಂತ ಚೇಂಬರ್ ಅಧ್ಯಕ್ಷೆ ಜಯಮಾಲ – Kannada News | Film Chamber new president Jayamala supports Toxic movie

ಯಶ್ (Yash) ನಟನೆಯ ‘ಟಾಕ್ಸಿಕ್’ ಸಿನಿಮಾ ಭಾರತದ ಅತ್ಯಂತ ನಿರೀಕ್ಷಿತ ಸಿನಿಮಾ ಎನಿಸಿಕೊಂಡಿದೆ. ಭಾರಿ ದೊಡ್ಡ ಪ್ರಾಜೆಕ್ಟ್ ಇದಾಗಿದ್ದು, ಸಹಜವಾಗಿಯೇ ಸಿನಿಮಾದ ವಿರುದ್ಧ ಕೆಲವರು ದೂರುಗಳು, ಟೀಕೆಗಳನ್ನು ವ್ಯಕ್ತಪಡಿಸುತ್ತಿದ್ದಾರೆ. ಸಿನಿಮಾದ ಟೀಸರ್ ಬಿಡುಗಡೆ ಆದ ಬಳಿಕವಂತೂ ಟೀಕೆ ಮಾಡುವವರು, ದೂರು ನೀಡುವವರ ಸಂಖ್ಯೆ ಹೆಚ್ಚಾಗಿದೆ. ಈ ಹಿಂದೆ ಚಿತ್ರೀಕರಣದ ಸಮಯದಲ್ಲಿಯೂ ಸಹ ‘ಟಾಕ್ಸಿಕ್’ ಸಿನಿಮಾ ಬಗ್ಗೆ ದೂರುಗಳು ದಾಖಲಾಗಿದ್ದನ್ನು ಇಲ್ಲಿ ಸ್ಮರಿಸಬಹುದು. ಆದರೆ ಇದೀಗ ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಅವರು ‘ಟಾಕ್ಸಿಕ್’ ಸಿನಿಮಾದ ಬೆಂಬಲಕ್ಕೆ…

Read More

ರಾಜ್ಯ ರಾಜಕಾರಣದ ಮೇಲೆ ಕಣ್ಣು: ಹೇಗಿದೆ ಗೊತ್ತಾ ನಿಖಿಲ್​​, ಪ್ರತಾಪ್​​, ಸುಮಲತಾ ಪ್ಲ್ಯಾನ್​​? – Kannada News | Karnataka Elections 2028: Early Political Plans of Nikhil, Pratap, and Sumalatha

ಪ್ರತಾಪ್​​ ಸಿಂಹ, ಸುಮಲತಾ ಮತ್ತು ನಿಖಿಲ್​. ಬೆಂಗಳೂರು, ಜನವರಿ 09: 2028ರ ಕರ್ನಾಟಕ ವಿಧಾನಸಭಾ ಚುನಾವಣೆಗೆ ಹಲವು ನಾಯಕರು ಈಗಿನಿಂದಲೇ ತಯಾರಿ ಆರಂಭಿಸಿದ್ದಾರೆ . ಯಾವ ಕ್ಷೇತ್ರದಲ್ಲಿ ತಾವು ಚುನಾವಣೆಗೆ ಸ್ಪರ್ಧಿಸಿದ್ರೆ ಒಳಿತು, ರಣತಂತ್ರ ಹೇಗಿರಬೇಕು ಎಂಬ ಬಗ್ಗೆ ಲೆಕ್ಕಾಚಾರ ನಡೆಸುತ್ತಿದ್ದಾರೆ. ಈ ಸಾಲಿನಲ್ಲಿ ಈಗಾಗಲೇ ಬಿಜೆಪಿಯ ಪ್ರತಾಪ್​​ ಸಿಂಹ ಮತ್ತು ಸುಮಲತಾ ಹೆಸರು ಕೇಳಿಬಂದಿತ್ತು. ಇದಕ್ಕೀಗ ಕೇಂದ್ರ ಸಚಿವ ಹೆಚ್​​.ಡಿ. ಕುಮಾರಸ್ವಾಮಿ ಪುತ್ರ ನಿಖಿಲ್​​ ಹೆಸರೂ ಸೇರ್ಪಡೆಯಾಗಿದೆ. ಹ್ಯಾಟ್ರಿಕ್​​ ಸೋಲಿನ ಬಳಿಕ ಪುಟಿದೇಳಲು ಜೆಡಿಎಸ್​​ ಯುವ…

Read More

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಒಣ ಹವೆಯ ವಾತಾವರಣ – Kannada News | Bengaluru temperature: Dry weather all over south and north areas, coastal area of Karnataka

ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಒಣ ಹವೆಯ ವಾತಾವರಣ ಬೆಂಗಳೂರು, ಫೆಬ್ರವರಿ 17: ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಒಣ ಹವೆ (Weather Forecast) ಇಂದೂ ಮುಂದುವರೆಯಲಿದ್ದು, ದಕ್ಷಿಣ ಒಳನಾಡಿನಲ್ಲಿಯೂ ಶುಷ್ಕ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಹತ್ತಾರು ದಿನಗಳಿಂದ ರಾಜ್ಯದಲ್ಲಿ ಒಣ ಹವೆ ಆವರಿಸಿದೆ. ಬೆಂಗಳೂರಿನಲ್ಲಿ ಚಳಿಯ ಹವಾಮಾನ ತಕ್ಕಮಟ್ಟಿಗೆ ಇಂದು ಸುಧಾರಿಸಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಕೆಲ ದಿನಗಳಿಂದ ಒಣ ಹವೆಯ ವಾತಾವರಣವಿದೆ. ಇನ್ನೂ ಕೆಲ ದಿನಗಳ ಕಾಲ ಇದೇ…

Read More

50 ಎಕರೆ ಸವಾಲು ಹಾಕಿದ ಬಿಜೆಪಿ ಮಾಜಿ ಶಾಸಕರಿಗೆ ವಿಡಿಯೋ ಬಿಡ್ಲಾ ಎಂದ ಸಚಿವ ತಂಗಡಗಿ – Kannada News | Minister shivaraj tangadagi Hits back with video at BJP Ex MLA Basavaraj dhadesugur

ಕೊಪ್ಪಳ, (ಫೆಬ್ರವರಿ 18): ಬಿಜೆಪಿ ಮಾಜಿ ಶಾಸಕ ಬಸವರಾಜ್ ಬಸವರಾಜ ದಡೇಸುಗೂರು ಹಾಗೂ ಸಚಿವ ಶಿವರಾಜ್ ತಂಗಡಗಿ ನಡುವೆ ವಾಕ್ಸಮರ ಜೋರಾಗಿದೆ. ನಾನು ರಕ್ತದಲ್ಲಿ ಬರೆದುಕೊಡ್ತೀನಿ ಈ ಬಾರಿ ತಂಗಡಗಿ ಸೋಲುತ್ತಾನೆ. ಇದಕ್ಕೆ 50 ಎಕರೆ ಜಮೀನು ಕೊಡುತ್ತೇನೆ. ಅಕಸ್ಮಾತ್ ನಾನು ಗೆದ್ರೆ ತಂಗಡಗಿ 50 ಎಕರೆ ಜಮೀನು ಕೊಡಬೇಕು ಎಂದು ಬಸವರಾಜ ದಡೇಸುಗೂರು ಸವಾಲು ಹಾಕಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ಶಿವರಾಜ್ ತಂಗಡಗಿ, ನಿನ್ನ ಹತ್ರ ಏನೂ ಇಲ್ಲ ಅಂತಿದ್ದಿ. ಐವತ್ತು ಎಕರೆ ಜಮೀನು ಹೇಗೆ…

Read More

‘ರಫೇಲ್ ಯುದ್ಧ ವಿಮಾನಗಳ ಬಗ್ಗೆ ಪಾಕಿಸ್ತಾನದ ಸುಳ್ಳು ಬಯಲು’; ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ವಾಗ್ದಾಳಿ – Kannada News | BJP hits back at Rahul Gandhi after Pakistan claim of downing Rafales discredited

ನವದೆಹಲಿ, ಜೂನ್ 24: ಭಾರತೀಯ ವಾಯುಪಡೆಯ (IAF) ಬಳಿ ಇರುವ ಎಲ್ಲಾ 36 ರಫೇಲ್ ಯುದ್ಧ ವಿಮಾನಗಳು ಸುರಕ್ಷಿತವಾಗಿದ್ದು, ಸಕ್ರಿಯ ಸೇವೆಯಲ್ಲಿವೆ ಎಂಬುದನ್ನು ಅಧಿಕೃತ ದಾಖಲೆಯೊಂದು ಖಚಿತಪಡಿಸಿದೆ. ಇದರ ಬೆನ್ನಲ್ಲೇ, ರಫೇಲ್ ವಿಮಾನಗಳ ಕುರಿತು ಪಾಕಿಸ್ತಾನ ಹರಡಿದ್ದ ಸುಳ್ಳು ಸುದ್ದಿ ಬಯಲಾಗಿದ್ದು, ಈ ಹಿಂದೆ ಪಾಕ್ ಪ್ರಚಾರಕ್ಕೆ ಬೆಂಬಲ ನೀಡುವಂತೆ ಮಾತನಾಡಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ ನಡೆಸಿದೆ. ದೇಶದ ಭದ್ರತೆ ಮತ್ತು ರಕ್ಷಣಾ ಕಾರ್ಯಾಚರಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್…

Read More

BBL 2026: ರಣರೋಚಕ ಪಂದ್ಯದಲ್ಲಿ ರೋಚಕ ಜಯ..! – Kannada News | BBL 2026: Brisbane Heat have won another thriller at The Gabba

ದಿ ಗಬ್ಬಾ ಮೈದಾನದಲ್ಲಿ ನಡೆದ ಬಿಗ್ ಬ್ಯಾಷ್ ಲೀಗ್​ನ 20ನೇ ಪಂದ್ಯದಲ್ಲಿ ಬ್ರಿಸ್ಬೇನ್ ಹೀಟ್ ತಂಡವು ರೋಚಕ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ ಮೆಲ್ಬೋರ್ನ್ ಸ್ಟಾರ್ಸ್ ತಂಡವು 20 ಓವರ್​ಗಳಲ್ಲಿ 6 ವಿಕೆಟ್ ಕಳೆದುಕೊಂಡು 195 ರನ್ ಕಲೆಹಾಕಿತು. 196 ರನ್​ಗಳ ಗುರಿ ಬೆನ್ನತ್ತಿದ ಬ್ರಿಸ್ಬೇನ್ ಹೀಟ್ ತಂಡವು ನಿರೀಕ್ಷಿತ ಆರಂಭ ಪಡೆದಿರಲಿಲ್ಲ. ಆದರೆ ಮಧ್ಯಮ ಕ್ರಮಾಂಕದಲ್ಲಿ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ ಮ್ಯಾಕ್ಸ್ ಬ್ರ್ಯಾಂಟ್ ಪಂದ್ಯದ ಗತಿಯನ್ನೇ ಬದಲಿಸಿದರು.  ಕೊನೆಯ…

Read More