Headlines

ರಶ್ಮಿಕಾ ಮಂದಣ್ಣಗೂ ಸಂಜಯ್​​ ದತ್​​ಗೂ ಇದೆ ಸಾಮ್ಯತೆ ಏನದು? – Kannada News | Sanjay Dutt and Rashmika Mandanna has one similarity among them

ರಶ್ಮಿಕಾ ಮಂದಣ್ಣ (Rashmika Mandanna) ಪ್ಯಾನ್ ಇಂಡಿಯಾ ಸ್ಟಾರ್ ನಟಿ, ಒಂದರ ಹಿಂದೊಂದು ಹಿಟ್ ಸಿನಿಮಾಗಳನ್ನು ನೀಡುತ್ತಾ ಸಾಗುತ್ತಿದ್ದಾರೆ. ಇದೀಗ ವಿಜಯ್ ದೇವರಕೊಂಡ ಜೊತೆಗೆ ನಿಶ್ಚಿತಾರ್ಥ ಮಾಡಿಕೊಂಡಿರುವ ರಶ್ಮಿಕಾ, ಶೀಘ್ರವೇ ವಿಜಯ್ ದೇವರಕೊಂಡ ಜೊತೆ ಅದ್ಧೂರಿ ವಿವಾಹ ಸಹ ಆಗಲಿದ್ದಾರೆ. ಇನ್ನೊಂದೆಡೆ ಸಂಜಯ್ ದತ್, ಪ್ಯಾನ್ ಇಂಡಿಯಾ ಸ್ಟಾರ್ ವಿಲನ್ ಎನಿಸಿಕೊಂಡಿದ್ದಾರೆ. ಬಾಲಿವುಡ್​ನ ಸ್ಟಾರ್​​ಗಳಲ್ಲಿ ಒಬ್ಬರಾದ ಸಂಜಯ್ ದತ್ ಬಾಲಿವುಡ್​​ನಲ್ಲಿ ಮಾತ್ರವಲ್ಲ ದಕ್ಷಿಣ ಭಾರತದಲ್ಲೂ ಬೇಡಿಕೆಯ ಸ್ಟೈಲಿಷ್ ವಿಲನ್. ಸಂಜಯ್ ಮತ್ತು ರಶ್ಮಿಕಾ ಮಂದಣ್ಣ ಒಟ್ಟಿಗೆ ನಟಿಸಿದ್ದಿಲ್ಲ….

Read More

ಮಹಾರಾಷ್ಟ್ರದ ಅಮರಾವತಿಯಲ್ಲಿ ಕಣಿವೆಗೆ ಉರುಳಿದ ಪಿಕ್​​ಅಪ್ ವ್ಯಾನ್, ಐವರು ಸಾವು, 7 ಮಂದಿಗೆ ಗಂಭೀರ ಗಾಯ – Kannada News | Five Dead, Several Hurt After Van Falls Into Gorge in Amravati

ಅಮರಾವತಿ, ಫೆಬ್ರವರಿ 23: ಮಹಾರಾಷ್ಟ್ರದ ಅಮರಾವತಿ ಜಿಲ್ಲೆಯ ರಾಣಿಗಾಂವ್ ಘಾಟ್ ರಸ್ತೆಯಲ್ಲಿ ಸೋಮವಾರ ಪಿಕಪ್ ವ್ಯಾನ್ ಆಳವಾದ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಐವರು ಸಾವನ್ನಪ್ಪಿದ್ದು, ಏಳು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಧರಣಿ ತಾಲೂಕಿನ ರಾಣಿಗಾಂವ್ ಘಾಟ್ ವಿಭಾಗದಲ್ಲಿ ಈ ಅಪಘಾತ(Accident) ಸಂಭವಿಸಿದ್ದು, ಶಿವಝಿರಿಯಿಂದ ಸುಮಾರು ಎರಡು ಕಿಲೋಮೀಟರ್ ಮುಂದಿದೆ. ಅಧಿಕಾರಿಗಳ ಪ್ರಕಾರ, ಪಿಕಪ್ ವ್ಯಾನ್ ನಿಯಂತ್ರಣ ತಪ್ಪಿ ಕಿರಿದಾದ ಬೆಟ್ಟದ ರಸ್ತೆಯಿಂದ ಆಳವಾದ ಕಂದಕಕ್ಕೆ ಬಿದ್ದಿದೆ. ಈ ಭೀಕರ ಅಪಘಾತದಲ್ಲಿ ಐದು ಜನರು ಸ್ಥಳದಲ್ಲೇ ಸಾವನ್ನಪ್ಪಿದರೆ,…

Read More

Optical Illusion: ಕಳ್ಳಿ ಸಸ್ಯಗಳ ನಡುವೆ ಅಡಗಿರುವ ಜಿಂಕೆಯನ್ನು ಕಂಡು ಹಿಡಿಯಬಲ್ಲಿರಾ

ಇತ್ತೀಚಿನ ದಿನಗಳಲ್ಲಿ ಆಪ್ಟಿಕಲ್‌ ಇಲ್ಯೂಷನ್ (Optical Illusion) ಸೇರಿದಂತೆ ಕಠಿಣ ಸವಾಲಿನ ಒಗಟಿನ ಚಿತ್ರಗಳು ಸಾಕಷ್ಟು ಜನಪ್ರಿಯವಾಗಿವೆ. ಮೆದುಳಿಗೆ ಕೆಲಸ ನೀಡುವ ಇಂತಹ ಒಗಟಿನ ಚಿತ್ರವನ್ನು ಬಿಡಿಸುವುದರಲ್ಲಿರುವ ಖುಷಿಯೇ ಬೇರೆ. ಇದು ನಿಮ್ಮ ಮೆದುಳಿಗೆ ವ್ಯಾಯಾಮವನ್ನು ನೀಡುತ್ತವೆ. ಇದೀಗ ನಿಮ್ಮ ಕಣ್ಣಿನ ತೀಕ್ಷ್ಣತೆಯನ್ನು ಪರೀಕ್ಷಿಸಲು ಇದೊಂದು ಒಳ್ಳೆಯ ಸಮಯ. ಕಳ್ಳಿ ಸಸ್ಯಗಳ ನಡುವೆ ಜಿಂಕೆಯೊಂದು ಅಡಗಿ ಕುಳಿತಿದ್ದು, ಈ ಪ್ರಾಣಿಯನ್ನು ಹದಿನೈದು ಸೆಕೆಂಡುಗಳ ಒಳಗೆ ಗುರುತಿಸಬೇಕು. ಜಿಂಕೆಯನ್ನು ಪತ್ತೆ ಹಚ್ಚಿ ಈ ಒಗಟು ಬಿಡಿಸಿದರೆ ನೀವು ಜಾಣರು…

Read More

ಅಸ್ಸಾಂ ಸಿಎಂ ಪುತ್ರನಿಗಿದೆ ಬೆಂಗಳೂರು ನಂಟು: ಪ್ರತಿಷ್ಠಿತ ಕಾನೂನು ಕಾಲೇಜಿನಲ್ಲಿ ನಂದಿಲ್ ಶರ್ಮಾ ವ್ಯಾಸಂಗ – Kannada News | Assam CM Himanta Biswa Sarma’s Son Builds Academic Path in Bengaluru

ಬೆಂಗಳೂರು/ಗುವಾಹಟಿ, ಮೇ 05: ರಾಜಕೀಯ ರಂಗದಲ್ಲಿ ಅಸ್ಸಾಂನ ಶಕ್ತಿಯಾಗಿ ಬೆಳೆದಿರುವ ಹಿಮಂತ ಬಿಸ್ವಾ ಶರ್ಮಾ(Himanta Biswa Sarma) ಅವರ ಪುತ್ರ ನಂದಿಲ್ ಬಿಸ್ವಾ ಶರ್ಮಾ, ಬೆಂಗಳೂರಿನಲ್ಲಿ ತಮ್ಮ ವೃತ್ತಿಜೀವನದ ಅಡಿಪಾಯ ಹಾಕುತ್ತಿದ್ದಾರೆ. ಬೆಂಗಳೂರಿನ ಪ್ರತಿಷ್ಠಿತ ಕಾನೂನು ಸಂಸ್ಥೆಯಲ್ಲಿ ವ್ಯಾಸಂಗ ಮಾಡುತ್ತಿರುವ ಇವರು, ಕೇವಲ ಓದಿನಲ್ಲಿ ಮಾತ್ರವಲ್ಲದೆ ಕ್ರೀಡೆಯಲ್ಲೂ ಅಸಾಮಾನ್ಯ ಸಾಧನೆ ಮಾಡುವ ಮೂಲಕ ಗಮನ ಸೆಳೆದಿದ್ದಾರೆ. ನಂದಿಲ್ ಅವರು ಬೆಂಗಳೂರಿನಲ್ಲಿರುವ ವಿಶ್ವಪ್ರಸಿದ್ಧ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿ (NLSIU) ನಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ.  2021ರ…

Read More

Chanakya Niti: ಶ್…‌ ನಿಮ್ಮ ಈ ವೈಯಕ್ತಿಕ ವಿಚಾರಗಳನ್ನು ಯಾರ ಬಳಿಯೂ ಶೇರ್‌ ಮಾಡಿಕೊಳ್ಳಬೇಡಿ – Kannada News | Chanakya Niti: Acharya Chanakya says these secrets should not be shared with others

ನೆಮ್ಮದಿ, ಸುರಕ್ಷಿತ ಮತ್ತು ಯಶಸ್ವಿ ಜೀವನವನ್ನು ನಡೆಸಲು ಆಚಾರ್ಯ ಚಾಣಕ್ಯರು (Acharya Chanakya) ತಮ್ಮ ನೀತಿಶಾಸ್ತ್ರದಲ್ಲಿ ಅನೇಕ ಪ್ರಮುಖ ಸಲಹೆ ಸೂಚನೆಗಳನ್ನು ನೀಡಿದ್ದಾರೆ. ಕೆಲವರಿಗೆ ಎಲ್ಲಾ ವಿಷಯಗಳನ್ನು ಎಲ್ಲರೊಂದಿಗೆ ಹಂಚಿಕೊಳ್ಳುವ ಅಭ್ಯಾಸ ಇದೆ. ಚಾಣಕ್ಯರ ಪ್ರಕಾರ ಕೆಲವೊಮ್ಮೆ ನಾವು ಇತರರ ಬಳಿ ಹೇಳುವ ವಿಷಯಗಳು ಭವಿಷ್ಯದಲ್ಲಿ ನಮಗೆ ತೊಂದರೆ ಮತ್ತು ನಷ್ಟವನ್ನು ಉಂಟುಮಾಡಬಹುದು, ಕೆಲವೊಮ್ಮೆ ನಾವು ಮೋಸ ಹೋಗುವ ಸಾಧ್ಯತೆಯೂ ಇರುತ್ತದೆ. ಆದ್ದರಿಂದ ಕೆಲವೊಂದು ಸೀಕ್ರೆಟ್‌ಗಳನ್ನು ನಿಮಗೆ ಎಷ್ಟೇ ಆಪ್ತರಾಗಿರುವ ವ್ಯಕ್ತಿಗಳ ಬಳಿಯೂ ಸಹ ಹಂಚಿಕೊಳ್ಳಬಾರದು. ಅಂತಹ…

Read More

ಪಿತೃಗಳ ಹೆಸರಿನಲ್ಲಿ ಗಿಡಗಳನ್ನು ನೆಡುವುದರ ಹಿಂದಿನ ಮಹತ್ವ – Kannada News | Ancestral Blessings: Understanding the Merit of Planting Saplings

ಪಿತೃ ಕಾರ್ಯಗಳು ಹಿಂದೂ ಸಂಪ್ರದಾಯದಲ್ಲಿ ಮಹತ್ವಪೂರ್ಣವಾಗಿವೆ. ಅಮಾವಾಸ್ಯೆ, ಮಹಾಲಯ ಅಮಾವಾಸ್ಯೆಗಳಂತಹ ದಿನಗಳಲ್ಲಿ ಪಿತೃಗಳಿಗೆ ಗೌರವ ಸಲ್ಲಿಸುವ ವಿವಿಧ ವಿಧಾನಗಳಿವೆ. ಇವುಗಳಲ್ಲಿ ಒಂದು ವಿಶೇಷ ವಿಧಾನವೆಂದರೆ ಪಿತೃಗಳ ಹೆಸರಿನಲ್ಲಿ ಗಿಡಗಳನ್ನು ನೆಡುವುದು ಅಥವಾ ವೃಕ್ಷಗಳನ್ನು ದಾನ ಮಾಡುವುದು. ಪದ್ಮ ಪುರಾಣದಲ್ಲಿ ವೇದ ವ್ಯಾಸರು ತಿಳಿಸಿರುವಂತೆ, ಪಿತೃಗಳ ಹೆಸರಿನಲ್ಲಿ ನೆಟ್ಟ ಗಿಡಗಳಿಗೆ ನೀರು ಬಿದ್ದಾಗ, ಅದರ ಎಲೆಗಳಿಂದ ಕೆಳಗೆ ಬೀಳುವ ಪ್ರತಿಯೊಂದು ಹನಿ ಆ ಪಿತೃಗಳಿಗೆ ಒಂದು ತರ್ಪಣವಾಗಿ ಸೇರುತ್ತದೆ. ಇದು ಆ ಆತ್ಮಗಳು ಎಲ್ಲಿದ್ದರೂ ಅವರಿಗೆ ಶುಭವನ್ನು ತಲುಪಿಸುತ್ತದೆ….

Read More

ಶೌಚಾಲಯದಲ್ಲೇ ಮಗುವಿಗೆ ಜನ್ಮ ನೀಡಿ, ಕತ್ತು ಸೀಳಿ ಫ್ಲಶ್ ಮಾಡಲು ಯತ್ನಿಸಿದ 19 ವರ್ಷದ ಯುವತಿಯ ಬಂಧನ – Kannada News | Bengaluru: Foxconn Worker Held After Newborn Found in Toilet; Shocking Details Emerge

ಬೆಂಗಳೂರು, ಏ.24 : ಸಿಲಿಕಾನ್ ಸಿಟಿಯ ಹೊಸೂರು ರಸ್ತೆಯಲ್ಲಿರುವ ಪ್ರಸಿದ್ಧ ಆಪಲ್ ಫೋನ್ ಉತ್ಪಾದನಾ ಘಟಕದ (ಫಾಕ್ಸ್‌ಕಾನ್) ಆವರಣದಲ್ಲಿ ಭ್ರೂಣವೊಂದು ಪತ್ತೆಯಾದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಘಟಕದಲ್ಲಿ ಕೆಲಸ ಮಾಡುತ್ತಿದ್ದ 19 ವರ್ಷದ ಯುವತಿಯನ್ನು ಪೊಲೀಸರು ಬಂಧಿಸಿದ್ದಾರೆ. ಕಾರ್ಖಾನೆಯ ಶೌಚಾಲಯದ ಬ್ಲಾಕ್‌ನಲ್ಲಿ ಶುಚಿಗೊಳಿಸುವ ಸಿಬ್ಬಂದಿಗೆ ಭ್ರೂಣವೊಂದು ಪತ್ತೆಯಾಗಿತ್ತು. ಕೂಡಲೇ ಅವರು ಆಡಳಿತ ಮಂಡಳಿಗೆ ಮಾಹಿತಿ ನೀಡಿದ್ದು, ನಂತರ ಪೊಲೀಸರಿಗೆ ದೂರು ನೀಡಲಾಯಿತು. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿಯೊಬ್ಬಳನ್ನು ಬಂಧನ ಮಾಡಲಾಗಿದೆ. ಘಟನೆ…

Read More

ಆರ್‌ಎಸ್‌ಎಸ್ ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ – Kannada News | Congress leader Manickam Tagore compares RSS to Al Qaeda

ನವದೆಹಲಿ, ಡಿಸೆಂಬರ್ 28: ಬಿಜೆಪಿ ಮತ್ತು ಆರ್​​ಎಸ್​ಎಸ್​ ಅನ್ನು ಹೊಗಳುವ ಮೂಲಕ ಹಿರಿಯ ಕಾಂಗ್ರೆಸ್ ನಾಯಕ ದಿಗ್ವಿಜಯ ಸಿಂಗ್ (Digvijay Singh) ವಿವಾದ ಸೃಷ್ಟಿಸಿದ್ದರು. ದಿಗ್ವಿಜಯ ಸಿಂಗ್ ಎಕ್ಸ್ (ಹಿಂದಿನ ಟ್ವಿಟರ್)ನಲ್ಲಿ ಹಳೆಯ, ದಿನಾಂಕವಿಲ್ಲದ ಫೋಟೋವನ್ನು ಹಂಚಿಕೊಂಡಿದ್ದರು. ಇದರಲ್ಲಿ ಪ್ರಧಾನಿ ನರೇಂದ್ರ ಮೋದಿ ಬಿಜೆಪಿಯ ಹಿರಿಯ ಎಲ್‌ಕೆ ಅಡ್ವಾಣಿ ಅವರೊಂದಿಗೆ ಇದ್ದಾರೆ. ಈ ಪೋಸ್ಟ್​​ನಲ್ಲಿ ದಿಗ್ವಿಜಯ್ ಸಿಂಗ್ ಆರ್‌ಎಸ್‌ಎಸ್‌ನ ಸಾಂಸ್ಥಿಕ ಬಲವನ್ನು ಶ್ಲಾಘಿಸಿದ್ದರು. ಇದು ಸಾಮಾನ್ಯ ಕಾರ್ಯಕರ್ತರನ್ನು ರಾಜಕೀಯ ನಾಯಕರನ್ನಾಗಿ ಪರಿವರ್ತಿಸಲು ಸಹಾಯ ಮಾಡಿದೆ ಎಂದು ಹೇಳಿದ್ದರು….

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಫೆಬ್ರವರಿ 9ರ ದಿನಭವಿಷ್ಯ 

ಉದ್ಯೋಗ ಬದಲಾವಣೆಗೆ ಪ್ರಯತ್ನ ಮಾಡುತ್ತಿರುವವರು ಅಥವಾ ಉದ್ಯೋಗ ಜೀವನ ಆರಂಭ ಮಾಡಬೇಕಿರುವವರು ಈಶ್ವರನಿಗೆ ಹಾಲಿನ ಅಭಿಷೇಕವನ್ನು ಮಾಡಿಸಬಹುದು, ಸಾಧ್ಯವಿದ್ದಲ್ಲಿ ನೀವೇ ಮನೆಯಲ್ಲಿ ಇಟ್ಟುಕೊಂಡಿರುವ ಶಿವಲಿಂಗಕ್ಕೆ ಅಭಿಷೇಕ ಮಾಡುವುದರಿಂದ ಅನುಕೂಲ ಒದಗಿ ಬರಲಿದೆ. ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4): ಬಹಳ ಸಮಯದಿಂದ ನೀವು ಅಂದುಕೊಳ್ಳುತ್ತಿದ್ದ ಹಲವು ವಿಷಯಗಳನ್ನು ತಾರ್ಕಿಕ ಅಂತ್ಯ ತಲುಪಿಸುವುದಕ್ಕೆ ನಿರ್ಧಾರ ಮಾಡುತ್ತೀರಿ. ಅದಕ್ಕಾಗಿ ಸಮಯ- ಹಣವನ್ನು ಸಹ ಮೀಸಲಿಡುವುದಕ್ಕೆ ತೀರ್ಮಾನವನ್ನು ಮಾಡಲಿದ್ದೀರಿ. ಈ ಕಾರಣದಿಂದಾಗಿ…

Read More

ಫುಟ್​​ಪಾತ್​​ ಒತ್ತುವರಿ ತೆರವು ಕಾರ್ಯಾಚರಣೆ: ಜಂಟಿ ಹೋರಾಟ ಸಮಿತಿಯಿಂದ ಸರ್ಕಾರಕ್ಕೆ ಸಪ್ತ ಪ್ರಶ್ನೆ – Kannada News | Footpath Eviction Drive: Street Vendors Pose 7 Questions to Government, Call for Bengaluru Wide Strike on July 8

ಫುಟ್​​ಪಾತ್​​ ಅತಿಕ್ರಮಣ ತೆರವು ಕಾರ್ಯಾಚರಣೆImage Credit source: Tv9 Kannada ಬೆಂಗಳೂರು, ಜುಲೈ 06: ನಗರದಲ್ಲಿ ನಡೆಯುತ್ತಿರುವ ಫುಟ್​​ಪಾತ್​​ ಒತ್ತುವರಿ ತೆರವು ಕಾರ್ಯಾಚರಣೆ ವಿರುದ್ಧ ಸಿಡಿದೆದ್ದಿರುವ ಬೀದಿ ಬದಿ ವ್ಯಾಪಾರಿಗಳ ಜಂಟಿ ಹೋರಾಟ ಸಮಿತಿ ರಾಜ್ಯ ಸರ್ಕಾರಕ್ಕೆ ಮತ್ತು ಬೆಂಗಳೂರು ನಗರಾಭಿವೃದ್ಧಿ ಸಚಿವರಿಗೆ ಸಾಲು ಸಾಲು ಪ್ರಶ್ನೆಗಳನ್ನು ಕೇಳಿದೆ. ಪಾದಚಾರಿ ಮಾರ್ಗದ ಬಗ್ಗೆ ಹೇಗೆ ಕೋರ್ಟ್ ಆದೇಶ ಮಾಡಿದಿಯೋ, ಅದೇ ರೀತಿ ಬೀದಿ ಬದಿ ವ್ಯಾಪಾರಿಗಳ ಬಗ್ಗೆಯೂ ನ್ಯಾಯಾಲಯದ ಆರ್ಡರ್​​ ಆಗಿದೆ. ನಾವು ಈ ಬಗ್ಗೆ ಹೋರಾಟ…

Read More