RCB vs SRH: ಈ ಅತ್ಯದ್ಭುತ ಕ್ಯಾಚ್ ಹಿಡಿದ ಸಾಲ್ಟ್​ಗೊಂದು ಸಲಾಂ ಹೊಡೆಯಲೇಬೇಕು

ಐಪಿಎಲ್ 2026 ಟೂರ್ನಮೆಂಟ್‌ನ ಮೊದಲ ಪಂದ್ಯದಲ್ಲಿ, ಸನ್‌ರೈಸರ್ಸ್ ಹೈದರಾಬಾದ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಆರ್​ಸಿಬಿ ಆಟಗಾರ ಫಿಲ್ ಸಾಲ್ಟ್ ತಮ್ಮ ಅಮೋಘ ಫಿಲ್ಡಿಂಗ್ ಪ್ರದರ್ಶನದ ಮೂಲಕ ಮೊದಲ ಪಂದ್ಯವನ್ನೇ ರೋಮಾಂಚನಗೊಳಿಸಿದರು. ಒಂದಲ್ಲ, ಎರಡಲ್ಲ.. ಈ ಪಂದ್ಯದಲ್ಲಿ ಸಾಲ್ಟ್ ಹಿಡಿದಿದ್ದು ಬರೋಬ್ಬರಿ 3 ಕ್ಯಾಚ್​ಗಳು. ಈ ಮೂರು ಕ್ಯಾಚ್​ಗಳು ಅಷ್ಟು ಸುಲಭದ ತುತ್ತಾಗಿರಲಿಲ್ಲ. ಹಾಗಿದ್ದರೂ ಫಿಲ್ ಸಾಲ್ಟ್ ಈ ಮೂರು ಕ್ಯಾಚ್ಗಳನ್ನು ಹಿಡಿದು ಎಸ್​ಆರ್​ಎಚ್ ರನ್​ ವೇಗಕ್ಕೆ ಕಡಿವಾಣ ಹಾಕಿದರು. ಅದರಲ್ಲೂ…

Read More

ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ? – Kannada News | North Karnataka’s Savadatti Yellamma Temple: Waste Disaster Despite Millions

ಸವದತ್ತಿ, ಫೆ.20: ಉತ್ತರ ಕರ್ನಾಟಕದ ಶಕ್ತಿ ದೇವತೆ ಸವದತ್ತಿ ರೇಣುಕಾ ಯಲ್ಲಮ್ಮನ ಗುಡ್ಡದಲ್ಲಿ ಇತ್ತೀಚೆಗೆ ಸುರಿದ ಮಳೆ ಹಾಗೂ ಭಕ್ತರ ಅತಿಯಾದ ಜನದಟ್ಟಣೆಯಿಂದಾಗಿ ಪರಿಸರ ಮಲಿನಗೊಂಡಿದ್ದು, ಭಕ್ತರು ಹಾಗೂ ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ. ದೇವಿಯ ಸನ್ನಿಧಾನ ಇಂದು ಕಸ, ಪ್ಲಾಸ್ಟಿಕ್ ಮತ್ತು ಹಳೆಯ ಬಟ್ಟೆಗಳ ರಾಶಿಯಿಂದ ತುಂಬಿ ಹೋಗಿದೆ. ಕಾಯಿಲೆಗಳು ವಾಸಿಯಾಗಲಿ ಅಥವಾ ಹರಕೆ ತೀರಲಿ ಎಂದು ಭಕ್ತರು ತಮ್ಮ ಹಳೆಯ ಬಟ್ಟೆಗಳನ್ನು ಗುಡ್ಡದ ಮೇಲೆ ಬಿಟ್ಟು ಹೋಗುವ ಪದ್ಧತಿ ಇದೆ. ಈ ಬಟ್ಟೆಗಳು ಇಂದು ಬೆಟ್ಟದಾದ್ಯಂತ…

Read More

‘ರಾಜಾಸಾಬ್’ ಚಿತ್ರದಿಂದ ನಿರ್ಮಾಪಕರಿಗೆ ಆದ ನಷ್ಟ ಎಷ್ಟು? – Kannada News | Prabhas’s Raja Saab Flop: Big Budget Fails, Story Reigns Supreme at Box Office

ದೊಡ್ಡ ಸೂಪರ್‌ಸ್ಟಾರ್ ನಿರ್ಮಾಣಕ್ಕೆ ಸಾಕಷ್ಟು ಹಣ ಖರ್ಚು ಮಾಡಿ ಮಾಡಿದ ಚಿತ್ರ ಬಾಕ್ಸ್ ಆಫೀಸ್‌ನಲ್ಲಿ ಬ್ಲಾಕ್‌ಬಸ್ಟರ್ ಆಗುವುದಿಲ್ಲ. ಕಥೆಯೇ ಚಿತ್ರದ ಮೂಲ ಮತ್ತು ಕಥೆಯ ಬಲದ ಮೇಲೆ ಮಾತ್ರ ಚಿತ್ರ ಸೂಪರ್‌ಹಿಟ್ ಆಗಬಹುದು. ಮಕರ ಸಂಕ್ರಾಂತಿಯ ಸಂದರ್ಭದಲ್ಲಿ ಬಿಡುಗಡೆಯಾದ ದೊಡ್ಡ ಬಜೆಟ್ ಚಿತ್ರ ಈಗ ಸಂಕಷ್ಟದಲ್ಲಿದೆ. ಅದುವೇ ಪ್ರಭಾಸ್ ಅವರ ‘ದಿ ರಾಜಾ ಸಾಬ್’. ಈ ಚಿತ್ರ ಅತಿದೊಡ್ಡ ಫ್ಲಾಪ್ ಚಿತ್ರವಾಗಿದೆ. ಪ್ರಭಾಸ್ ಅವರ ಸ್ಟಾರ್‌ಡಮ್ ಕಾರಣಕ್ಕೆ ಸಿನಿಮಾ ಒಳ್ಳೆಯ ಓಪನಿಂಗ್ ಪಡೆಯಿತು. ಆದರೆ ಈ ಆವೇಗವನ್ನು…

Read More

KSRTC ಬಸ್​​ನಲ್ಲಿದ್ದ ಅರ್ಧ ಕೋಟಿ ಹಣ ಕಳವು: ಸಿನೆಮಾ ಸ್ಟೈಲ್​ನಲ್ಲಿ ಆರೋಪಿ ಅರೆಸ್ಟ್​​ – Kannada News | Chikkaballapur KSRTC Bus Theft, MP Gang Member Arrested, 55 Lakh Recovered

ಚಿಕ್ಕಬಳ್ಳಾಪುರ, ಡಿಸೆಂಬರ್​​ 25: ಊಟಕ್ಕೆ ನಿಲ್ಲಿಸಿದ್ದ ವೇಳೆ ಬೆಂಗಳೂರು-ಹೈದರಾಬಾದ್​​ KSRTC ಎಸಿ ಸ್ಲೀಪರ್​​ ಬಸ್​ನಲ್ಲಿದ್ದ 55 ಲಕ್ಷ ರೂ. ಹಣ ಕಳವು ಪ್ರಕರಣ ಸಂಬಂಧ ಹುಡಿಬಂಡೆ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಉಳಿದ ಮೂವರು ಆರೋಪಿಗಳು ಎಸ್ಕೇಪ್​​ ಆಗಿದ್ದು, ಕಳುವಾಗಿದ್ದ ಹಣವನ್ನ ಬಂಧಿತನಿಂದ ಜಪ್ತಿ ಮಾಡಲಾಗಿದೆ. ಎಲ್ಲ ಆರೋಪಿಗಳು ಮಧ್ಯಪ್ರದೇಶ ಮೂಲದವರು ಎಂಬುದು ತನಿಳೆ ವೇಳೆ ಬಯಲಾಗಿದೆ. ಪ್ರಕರಣ ಸಂಬಂಧ ಮಧ್ಯ ಪ್ರದೇಶದಲ್ಲಿ ಆರೋಪಿ ಅಸ್ಲಂ ಖಾನ್ ಎಂಬಾತನನ್ನು ಬಂಧಿಸಲಾಗಿದ್ದು, ಕದ್ದ ಹಣವನ್ನೂ ರಿಕವರಿ ಮಾಡಲಾಗಿದೆ. ಈತನಿಗೆ…

Read More

ಉದ್ಧವ್ ಠಾಕ್ರೆಗೆ ಶಾಕ್: ಶಿಂಧೆ ಬಣ ಸೇರಿದ ಧಾರಾಶಿವ್ ಸಂಸದ ಓಂರಾಜೇ ನಿಂಬಾಳ್ಕರ್! – Kannada News | Dharashiv mp omprakash nimbalkar joins eknath shinde led shiv sena operation tiger success

ಓಂಪ್ರಕಾಶ್ ರಾಜೇ ನಿಂಬಾಳ್ಕರ್Image Credit source: tv9 kannada ಮುಂಬೈ, ಜೂನ್​ 21: ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (Shiv Sena) ಪಕ್ಷಕ್ಕೆ ಮತ್ತೆ ಕೈಕೊಡಲು ಸಂಸದರು ಸಜ್ಜಾಗಿದ್ದಾರೆ. ಉದ್ಧವ್ ಬಣದ 9 ಸಂಸದರ ಪೈಕಿ 6 ಸಂಸದರು ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಜೊತೆ ಸಂಪರ್ಕದಲ್ಲಿದ್ದಾರೆ. ಅವರಲ್ಲಿ ಧಾರಾಶಿವ್ ಕ್ಷೇತ್ರದ ಸಂಸದ ಓಂಪ್ರಕಾಶ್ ರಾಜೇ ನಿಂಬಾಳ್ಕರ್ (Omprakash Raje Nimbalkar) ಕೂಡ ಒಬ್ಬರು. ಇದೀಗ ಇವರು ಸಿಎಂ ಏಕನಾಥ್ ಶಿಂಧೆ ನಾಯಕತ್ವದಲ್ಲಿ ಮುನ್ನಡೆಯಲಿದ್ದೇವೆ ಎಂದು ತಮ್ಮ…

Read More

ಮಳೆಯಲ್ಲಿ ನೆನೆಯಲು ಇಷ್ಟವಿದ್ದರೆ ಈ ವಿಷಯಗಳನ್ನು ತಿಳಿದುಕೊಂಡು ಆರೋಗ್ಯ ಕಾಪಾಡಿಕೊಳ್ಳಿ – Kannada News | Does Getting Wet in the Rain Cause Fever? Experts Explain the Facts

ಮಳೆಯಲ್ಲಿ ನೆನೆಯುವುದರಿಂದ ಸಿಗುವ ಪ್ರಯೋಜನಗಳುImage Credit source: Getty Images ಮಳೆಗಾಲ ಕೆಲವರಿಗೆ ಇಷ್ಟವಾಗದಿರಬಹುದು. ಆದರೆ ಈ ಋತು ಆರಂಭವಾಗುತ್ತಿದ್ದಂತೆ ತಂಪಾದ ಗಾಳಿ ಮತ್ತು ಜಿನುಗುವ ಮಳೆ (Rain) ಮನಸ್ಸಿಗೆ ಹೊಸ ಉಲ್ಲಾಸ ನೀಡುವುದರಿಂದ ಮಳೆಯಲ್ಲಿ ನೆನೆಯಲು ಅನೇಕರಿಗೆ ಇಷ್ಟವಾಗುತ್ತದೆ. ಈ ಅನುಭವ ಎಲ್ಲಾ ಸಮಯದಲ್ಲಿಯೂ ಸಿಗದಿರುವುದರಿಂದ ಇದನ್ನು ಸಿಕ್ಕಾಗ ಆನಂದಿಸುವವರ ಸಂಖ್ಯೆ ತುಸು ಹೆಚ್ಚಾಗಿರುತ್ತದೆ. ಆದರೆ ಕೆಲವರಿಗೆ ಮಳೆಯಲ್ಲಿ ನೆನೆದರೆ ಆರೋಗ್ಯ ಹಾಳಾಗುತ್ತದೆ ಎಂಬ ಭಯವಿರುತ್ತದೆ. ಆರೋಗ್ಯ ತಜ್ಞರು ಆರೋಗ್ಯವಂತ ವ್ಯಕ್ತಿ ಅಲ್ಪ ಸಮಯ ಮಳೆಯಲ್ಲಿ…

Read More

ನವಿಲು ಗರಿ ಉಡುಪು ಧರಿಸಿದ ಕಿಶನ್ ಹಾಗೂ ನಿವೇದಿತಾ ಗೌಡಗೆ ಸಂಕಷ್ಟ;ದೂರು ದಾಖಲು – Kannada News | Kishan Bilagali and Niveditha in Peacock Feather Row: Wildlife Act Violation Complaint Filed

ವರ್ತೂರು ಸಂತೋಷ್ ಅವರು ಬಿಗ್ ಬಾಸ್​ಗೆ ಎಂಟ್ರಿ ಕೊಟ್ಟಾಗ ಅವರು ಧರಿಸಿದ್ದ ಹುಲಿ ಉಗುರು ಸಾಕಷ್ಟು ಚರ್ಚೆಯನ್ನು ಹುಟ್ಟುಹಾಕಿತ್ತು. ಈ ವಿಷಯದಲ್ಲಿ ಪ್ರಕರಣ ಕೂಡ ದಾಖಲಾಗಿತ್ತು. ಈಗ ಕನ್ನಡ ಕಿರುತೆರೆಯ ಜನಪ್ರಿಯ ನಟ ಕಿಶನ್ ಬಿಳಗಲಿ ಹಾಗೂ ನಟಿ ನಿವೇದಿತಾ ಗೌಡ ನವಿಲುಗರಿ ಬಳಸಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಸಂಬಂಧ ಅರಣ್ಯ ಇಲಾಖೆಗೆ ದೂರು ದಾಖಲಾಗಿದೆ. ಇತ್ತೀಚೆಗಷ್ಟೇ ನವಿಲು ಗರಿಗಳನ್ನು ಬಳಸಿ ಸಿದ್ಧಪಡಿಸಲಾಗಿದ್ದ ಉಡುಪುಗಳನ್ನು ಧರಿಸಿ ಸಾಮಾಜಿಕ ಜಾಲತಾಣಗಳಲ್ಲಿ ರೀಲ್ಸ್ ಹಂಚಿಕೊಂಡಿದ್ದ ಈ ಜೋಡಿಯ ವಿರುದ್ಧ ಕಾನೂನು…

Read More

IPL 2026: ಯಶಸ್ವಿ ಜೈಸ್ವಾಲ್ ರಾಜಸ್ಥಾನ್ ರಾಯಲ್ಸ್ ತಂಡ ತೊರೆಯಲಿ

ರಾಜಸ್ಥಾನ್ ರಾಯಲ್ಸ್ (RR) ತಂಡವು ಎಲಿಮಿನೇಟರ್ ಪಂದ್ಯದಲ್ಲಿ ಸನ್​ರೈಸರ್ಸ್​ ಹೈದರಾಬಾದ್ ತಂಡವನ್ನು ಮಣಿಸುವ ಮೂಲಕ ಐಪಿಎಲ್ 2026 (IPL 2026) ರ ಎರಡನೇ ಕ್ವಾಲಿಫೈಯರ್‌ಗೆ ಅರ್ಹತೆ ಪಡೆದುಕೊಂಡಿದೆ. ರಾಜಸ್ಥಾನ್ ತಂಡದ ಈ ಗೆಲುವಿನಲ್ಲಿ ಯುವ ಆರಂಭಿಕ ಆಟಗಾರ ವೈಭವ್ ಸೂರ್ಯವಂಶಿ ಅವರ ಸಿಡಿಲಬ್ಬರದ 97 ರನ್​ಗಳ ಇನ್ನಿಂಗ್ಸ್ ಪ್ರಮುಖ ಪಾತ್ರವಹಿಸಿತು. ಇದೀಗ ರಾಜಸ್ಥಾನ್ ತಂಡ ಫೈನಲ್​ಗೇರಬೇಕೆಂದರೆ ಇದೀಗ ಕ್ವಾಲಿಫೈಯರ್ 2 ರಲ್ಲಿ ಗುಜರಾತ್ ಟೈಟಾನ್ಸ್ ತಂಡವನ್ನು ಮಣಿಸಬೇಕಿದೆ. ಈ ಪಂದ್ಯದಲ್ಲೂ ವೈಭವ್ ಅಬ್ಬರಿಸಿದರೆ ತಂಡಕ್ಕೆ ಗೆಲುವು ಖಚಿತ….

Read More

ಜೈಲಿಗೆ ಸ್ವತಃ ಡಿಜಿಪಿ ಭೇಟಿ ನೀಡಿದಾಗ ನಟ ದರ್ಶನ್ ಸಮಸ್ಯೆ ಹೇಳಿಕೊಂಡ್ರಾ? – Kannada News | This is what Darshan said when DGP Alok Kumar visits Parappana Agrahara Jail

ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ಆಗಿರುವ ದರ್ಶನ್ ಅವರು ಪರಪ್ಪನ ಅಗ್ರಹಾರ (Parappana Agrahara) ಜೈಲಿನಲ್ಲಿ ಇದ್ದಾರೆ. ಅಲ್ಲಿ ತಮಗೆ ಕೆಲವು ಸೌಕರ್ಯಗಳು ಸಿಗುತ್ತಿಲ್ಲ ಎಂದು ಅವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಆದರೆ ಡಿಜಿಪಿ ಅಲೋಕ್ ಕುಮಾರ್ (Alok Kumar) ಅವರು ಸ್ವತಃ ದರ್ಶನ್ ಅವರ ಸೆಲ್​ಗೆ ಭೇಟಿ ನೀಡಿದಾಗ ಅವರು ತೊಂದರೆಗಳ ಬಗ್ಗೆ ಹೆಚ್ಚೇನೂ ಹೇಳಿಕೊಂಡಿರಲಿಲ್ಲ. ಆ ಬಗ್ಗೆ ಟಿವಿ9ಗೆ ಅಲೋಕ್ ಕುಮಾರ್ ಮಾಹಿತಿ ನೀಡಿದ್ದಾರೆ. ‘ಮೇ 15ರಂದು ಪರಪ್ಪನ ಅಗ್ರಹಾರದಲ್ಲಿ ಕೈದಿಗಳ ಸಮಸ್ಯೆ…

Read More

ಬೇಡ್ತಿ-ಅಘನಾಶಿನಿ ನದಿ ತಿರುವು ಯೋಜನೆ; ರಾಜಕಾರಣಿಗಳ ಆಸೆಗೆ ಪಶ್ಚಿಮ ಘಟ್ಟ ಬಲಿ? – Kannada News | Western Ghats at Risk: Karnataka’s River Diversion Plan and Bommai’s Political Push

ಶಿರಸಿಯ ಜಾತ್ರೆ ಮತ್ತು ನಿಂತುಹೋದ ಸಂಭ್ರಮ: ಎರಡು ವರ್ಷಕ್ಕೊಮ್ಮೆ ನಡೆಯುವ ಶಿರಸಿಯ ಮಾರಿಕಾಂಬಾ ಜಾತ್ರೆ ಇನ್ನೊಂದು ತಿಂಗಳೊಳಗೆ ಆರಂಭವಾಗಲಿದೆ. ಆದರೆ ಶಿರಸಿಯಲ್ಲಿ ಜಾತ್ರೆಯ ಸಂಭ್ರಮ ಮತ್ತು ಜೋಶ್​ ಕಾಣುತ್ತಿಲ್ಲ. ಯಾಕೋ ಅವೆಲ್ಲ ಜನಮನದಿಂದ ದೂರವಾಗಿರುವಂತೆ ಕಾಣುತ್ತಿದೆ. ಎಲೆ ಚುಕ್ಕೆ ರೋಗದಿಂದ ಅಡಕೆ ಬೆಳೆ ಕೈಗೆ ಸಿಗದೆ ರೈತರು ತೀವ್ರ ಸಂಕಷ್ಟದಲ್ಲಿದ್ದಾರೆ. ಈ ಸಂಕಷ್ಟಕ್ಕೆ ಪರಿಹಾರ ನೀಡಬೇಕಾದ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಇದಕ್ಕೆ ಬದಲಾಗಿ ಬೇಡ್ತಿ–ಶರಾವತಿ ನದಿ ತಿರುವು ಯೋಜನೆಯ ವಿಸ್ತೃತ ಯೋಜನಾ ವರದಿ (ಡಿಪಿಆರ್) ತಯಾರಿಕೆಗೆ…

Read More