Headlines

RCB ಗೆಲುವಿನ ಬೆನ್ನಲ್ಲೇ ಐಪಿಎಲ್​​ನಿಂದ 2 ತಂಡಗಳು ಔಟ್! – Kannada News | RCB’s win has eliminated MI and LSG from the playoff race

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​​ನ 54ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ರೋಚಕ ಜಯ ಸಾಧಿಸಿದೆ. ರಾಯ್​ಪುರ್​ನಲ್ಲಿ ನಡೆದ ಮುಂಬೈ ಇಂಡಿಯನ್ಸ್ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್​ಸಿಬಿ ತಂಡದ ನಾಯಕ ರಜತ್ ಪಾಟಿದಾರ್ ಬೌಲಿಂಗ್ ಆಯ್ದುಕೊಂಡಿದ್ದರು. (PC: IPL) ಅದರಂತೆ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ತಂಡವು 20 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು 167 ರನ್ ಕಲೆಹಾಕಿದ್ದರು. ಈ ಗುರಿಯನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 20ನೇ…

Read More

ತಮ್ಮೂರು ತುಮಕೂರಿನ ಬಗ್ಗೆ ಧ್ರುವ ಸರ್ಜಾ ಮಾತು: ವಿಡಿಯೋ ನೋಡಿ

ಧ್ರುವ ಸರ್ಜಾ (Dhruva Sarja) ನಟಿಸಿರುವ ‘ಕೆಡಿ’ ಸಿನಿಮಾ ಕಳೆದ ವಾರ ಬಿಡುಗಡೆ ಆಗಿದ್ದು, ಉತ್ತಮ ಪ್ರದರ್ಶನ ಕಾಣುತ್ತಿದೆ. ಇಂದು (ಮೇ 09) ಧ್ರುವ ಸರ್ಜಾ ಅವರು ತುಮಕೂರಿನಲ್ಲಿ ‘ಕೆಡಿ’ ಸಿನಿಮಾ ಪ್ರದರ್ಶನವಾಗುತ್ತಿದ್ದ ಸಿಂಗಲ್ ಸ್ಕ್ರೀನ್ ಚಿತ್ರಮಂದಿರಕ್ಕೆ ಭೇಟಿ ನೀಡಿ ಅಭಿಮಾನಿಗಳೊಟ್ಟಿಗೆ ಕೂತು ಸಿನಿಮಾ ನೋಡಿದರು. ಬಳಿಕ ಮಾಧ್ಯಮಗಳೊಟ್ಟಿಗೆ ಮಾತನಾಡಿದ ನಟ ಧ್ರುವ ಸರ್ಜಾ, ‘ತುಮಕೂರು ನಮ್ಮ ಮೂಲ ಊರು, ಇಲ್ಲಿ ಸಾಕಷ್ಟು ನೆನಪುಗಳಿವೆ’ ಎಂದರು. ಜೊತೆಗೆ ತಮ್ಮ ನಟನೆಯ ‘ಕೆಡಿ’ ಸಿನಿಮಾ ಉತ್ತಮ ಪ್ರದರ್ಶನ ಕಾಣುತ್ತಿರುವುದಕ್ಕೆ…

Read More

‘ಜೈ ಹನುಮಾನ್’ ಸಿನಿಮಾ ಶೂಟ್ ಆರಂಭಕ್ಕೂ ಮೊದಲೇ ಮಹತ್ವದ ಬದಲಾವಣೆ

ರಿಷಬ್ ಶೆಟ್ಟಿ ಅವರು ‘ಕಾಂತಾರ’ ಸಿನಿಮಾ ಬಳಿಕ, ‘ಕಾಂತಾರ: ಚಾಪ್ಟರ್ 1’ ಮಾಡಿದರು. ಈ ಎರಡೂ ಸಿನಿಮಾಗಳು ಅವರನ್ನು ಪ್ಯಾನ್ ಇಂಡಿಯಾ ಮಟ್ಟಕ್ಕೆ ಕರೆದುಕೊಂಡು ಹೋಗಿದೆ. ಈ ಸಿನಿಮಾಗಳಲ್ಲಿ ನಟಿಸೋದು ಮಾತ್ರವಲ್ಲ, ನಿರ್ದೇಶನ ಕೂಡ ಅವರದ್ದೇ. ಸದ್ಯ ರಿಷಬ್ ಅವರು ನಿರ್ದೇಶನದಿಂದ ಬ್ರೇಕ್ ಪಡೆದಿದ್ದು, ‘ಜೈ ಹನುಮಾನ್’ (Jai Hanuman) ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಈ ಚಿತ್ರ ಸೆಟ್ಟೇರಿ ಹಲವು ದಿನ ಕಳೆದ ಬಳಿಕ ಸಿನಿಮಾದಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದೆ. ‘ಜೈ ಹನುಮಾನ್’ ಚಿತ್ರಕ್ಕೆ ಫೆಬ್ರವರಿಯಲ್ಲಿ ಮುಹೂರ್ತ ನೆರವೇರಿದೆ….

Read More

ಬಿಜೆಪಿ ಶಾಸಕರೇ ಅವರ ವಿರುದ್ಧ ಇದ್ದಾರೆ ಎಂದ ಸುರ್ಜೇವಾಲಾ – Kannada News | BJP MLAs Are Against Him: Surjewala saprks R. Ashok and B.Y. Vijayendra

ಬೆಂಗಳೂರು, ಜೂನ್​ 18: ಕರ್ನಾಟಕ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದೆ. ಪಕ್ಷದ ಐದೂ ಅಭ್ಯರ್ಥಿಗಳು ಮೊದಲ ಸುತ್ತಿನಲ್ಲೇ ಭಾರಿ ಬಹುಮತದಿಂದ ಜಯಗಳಿಸಿದ್ದಾರೆ. ಕಾಂಗ್ರೆಸ್ ನಾಯಕ ರಣದೀಪ್ ಸುರ್ಜೇವಾಲಾ ಮಾತನಾಡಿ, 135 ಮತಗಳನ್ನು ನಿರೀಕ್ಷಿಸಲಾಗಿದ್ದರೂ, ಪಕ್ಷಕ್ಕೆ 151 ಮತಗಳು ದೊರೆತಿವೆ ಎಂದು ತಿಳಿಸಿದರು. ಈ ಗೆಲುವಿಗೆ ಕರ್ನಾಟಕದ ಶಾಸಕರ ಪಕ್ಷ ನಿಷ್ಠೆ ಹಾಗೂ ಕಾಂಗ್ರೆಸ್‌ನ ಐದು ಗ್ಯಾರಂಟಿ ಯೋಜನೆಗಳ ಸಕಾರಾತ್ಮಕ ಪರಿಣಾಮವೇ ಕಾರಣ ಎಂದಿದ್ದಾರೆ. ಬಿಜೆಪಿ 64 ಮತಗಳಲ್ಲಿ 7 ಮತಗಳ ಕೊರತೆ ಕಂಡಿದ್ದರೆ,…

Read More

ಅಶ್ಲೀಲ ಕಮೆಂಟ್ ಮಾಡಿದವರಿಗೆ 7 ವರ್ಷ ಜೈಲು ಶಿಕ್ಷೆ ಸಾಧ್ಯತೆ: ಶಾಕಿಂಗ್ ವಿಷಯ ಹೇಳಿದ ರಮ್ಯಾ

ಸೋಶಿಯಲ್ ಮೀಡಿಯಾದಲ್ಲಿ ಅಶ್ಲೀಲ ಕಮೆಂಟ್ ಮಾಡಿ, ಅಸಭ್ಯ ಸಂದೇಶ ಕಳಿಸುವವರಿಗೆ ತಕ್ಕ ಪಾಠ ಕಲಿಸಲು ನಟಿ ರಮ್ಯಾ ದಿವ್ಯ ಸ್ಪಂದನಾ (Ramya Divya Spandana) ಅವರು ಕಾನೂನಿನ ಹಾದಿ ಹಿಡಿದಿದ್ದಾರೆ. ಈ ಪ್ರಕರಣದ ವಿಚಾರಣೆ ಆರಂಭ ಆಗಿದ್ದು, ರಮ್ಯಾ ಅವರು ನ್ಯಾಯಾಲಯಕ್ಕೆ ಹಾಜರಾಗಿ ಹೇಳಿಕೆ ದಾಖಲಿಸಿದ್ದಾರೆ. ಬಳಿಕ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದರು. ‘ಈ ಪ್ರಕರಣದಲ್ಲಿ ಜಡ್ಜ್ ಏನು ತೀರ್ಪು ತೆಗೆದುಕೊಳ್ಳುತ್ತಾರೆ ಎಂಬುದರ ಮೇಲೆ ಒಂದು ಮಾದರಿ ನಿರ್ಮಾಣ ಆಗುತ್ತದೆ. ಆಗ ಜನರಿಗೆ ಒಂದು ಭಯ ಬರುತ್ತದೆ. ಅಂಥ…

Read More

TV9 Kannada News Live: ಹೆಚ್.ಡಿ ದೇವೇಗೌಡರ ಪತ್ನಿ ಚೆನ್ನಮ್ಮರ ಅಂತ್ಯಕ್ರಿಯೆ ಇಂದು: ಈ ಹೊತ್ತಿನ ಪ್ರಮುಖ ಸುದ್ದಿಗಳು ಇಲ್ಲಿವೆ – Kannada News | TV9 Kannada Live Breaking News 20 July 2026 Chennamma Funeral and Cremation, CM DK Shivakumar, Karnataka Cabinet Expansion, Weather, Rain, SIR Latest Updates in Kannada

ಹೆಚ್.ಡಿ ದೇವೇಗೌಡರ ಪತ್ನಿ ಚೆನ್ನಮ್ಮರ ಅಂತ್ಯಕ್ರಿಯೆ ಇಂದು Breaking News Today Live Updates in Kannada: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಪತ್ನಿ ಚೆನ್ನಮ್ಮ ಅವರ ಅಂತಿಮ ಸಂಸ್ಕಾರವು ಇಂದು ಮಧ್ಯಾಹ್ನ 3 ಗಂಟೆಗೆ ಮಾವಿನಕೆರೆ ಬೆಟ್ಟದ ತಪ್ಪಲಿನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಲಿದ್ದು, ಕೇಂದ್ರ ಸಚಿವರು ಸೇರಿದಂತೆ ಹಲವು ಪ್ರಮುಖ ಬಿಜೆಪಿ-ಜೆಡಿಎಸ್ ರಾಜಕೀಯ ಗಣ್ಯರು ಭಾಗಿಯಾಗಲಿದ್ದಾರೆ. ಮತ್ತೊಂದೆಡೆ, ಬೆಂಗಳೂರಿನಲ್ಲಿ ವಾಯುಮಾಲಿನ್ಯದ ಪ್ರಮಾಣ 70 AQI ದಾಟಿದ್ದು, ನಗರದ ಸುತ್ತಮುತ್ತ ಬೆಳೆಯುವ ಬದನೆ, ತೊಂಡೆಕಾಯಿ ಹಾಗೂ ಹಸಿರೆಲೆ…

Read More

ಸೆಲ್ಫಿಗೆ ಕಾಜೋಲ್ ಮೇಲೆ ಮುಗಿಬಿದ್ದ ಫ್ಯಾನ್ಸ್; ಭಯಪಡುತ್ತಾ ಸಾಗಿದ ನಟಿ

ಯಾವುದೇ ಸೆಲೆಬ್ರಿಟಿ ಹೊರಗೆ ಕಾಣಿಸಿಕೊಂಡರೆ ಸಾಕು, ಅವರನ್ನು ಫ್ಯಾನ್ಸ್ ಮುತ್ತಿಕೊಳ್ಳುತ್ತಾರೆ. ಹೀಗಾಗದಂತೆ ತಡೆಯಲು ಭದ್ರತಾ ಸಿಬ್ಬಂದಿ ಎಷ್ಟೇ ಪ್ರಯತ್ನಿಸಿದರೂ ಅದು ಸಾಧ್ಯವಾಗೋದಿಲ್ಲ. ಈಗ ಕಾಜೋಲ್ ಅವರಿಗೆ ಹಾಗೆಯೇ ಆಗಿದೆ. ಅವರು ಬಾಲಿವುಡ್ ನಟಿ. ಅಜಯ್ ದೇವಗನ್ ಪತ್ನಿ. ಅವರು ಬರುತ್ತಾರೆ ಎಂದರೆ ಸಾಕಷ್ಟು ಭದ್ರತೆ ನೀಡಲಾಗುತ್ತದೆ. ಆದಾಗ್ಯೂ ಅಭಿಮಾನಿಗಳು ಮುತ್ತಿಕೊಂಡರು. ಕೊನೆಗೆ ಅವರು ಕಷ್ಟಪಟ್ಟು ಕಾರನ್ನು ಏರಿದ್ದಾರೆ. ಆ ಸಂದರ್ಭದ ವಿಡಿಯೋ ಮೇಲಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

IPL 2026: ಕೇವಲ 55 ಎಸೆತಗಳಲ್ಲಿ ಸ್ಫೋಟಕ ಶತಕ ಚಚ್ಚಿದ ಅಂಗ್‌ಕ್ರಿಶ್ ರಘುವಂಶಿ

ಮೂರು ಬಾರಿಯ ಚಾಂಪಿಯನ್ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ 2026 ರ ಐಪಿಎಲ್​ನಲ್ಲಿ ಮಾರ್ಚ್​ 29 ರಿಂದ ತನ್ನ ಅಭಿಯಾನವನ್ನು ಶುರುಮಾಡಿದೆ. ಕೆಕೆಆರ್ ತಂಡ ತನ್ನ ಮೊದಲ ಪಂದ್ಯದಲ್ಲಿ ಐದು ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡವನ್ನು ಎದುರಿಸಲಿದೆ. ಹೀಗಾಗಿ ಈ ಪಂದ್ಯಕ್ಕೆ ಬಲಿಷ್ಠ ಪ್ಲೇಯಿಂಗ್ 11 ಕಟ್ಟುವ ಸಲುವಾಗಿ ಕೆಕೆಆರ್ ಫ್ರಾಂಚೈಸಿ ತಮ್ಮ ತಂಡದೊಳಗೆ ಎರಡೆರಡು ತಂಡಗಳನ್ನು ನಿರ್ಮಿಸಿ ಅಭ್ಯಾಸ ಪಂದ್ಯವನ್ನು ಆಡಿತು. ಅದರಲ್ಲಿ ತಂಡದಲ್ಲಿರುವ 21 ವರ್ಷದ ಯುವ ಬ್ಯಾಟ್ಸ್‌ಮನ್ ಅಂಗ್‌ಕ್ರಿಶ್ ರಘುವಂಶಿ ಕೇವಲ…

Read More

Horoscope Today 12​​​​​​th​​ March​: ಇಂದು ಈ ರಾಶಿಯವರ ಕೆಲಸ ಕಾರ್ಯದಲ್ಲಿ ಶುಭ!

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮಾರ್ಚ್​ 12​​​​​​​, ಮಂಗಳವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ವಿಶ್ವಾವಸುನಾಮ ಸಂವತ್ಸರ, ಉತ್ತರಾಯಣ, ಫಾಲ್ಗುಣ ಮಾಸದಲ್ಲಿ, ಮೂಲಾ ನಕ್ಷತ್ರ, ಸಿದ್ಧಿ ಯೋಗ ಇರತಕ್ಕಂತಹ ಈ ದಿನದ ಗ್ರಹಗಳ ಸ್ಥಾನ ಮತ್ತು ಅವುಗಳ ಪ್ರಭಾವದ ಬಗ್ಗೆ ವಿವರಿಸಲಾಗಿದೆ. ರವಿ ಕುಂಭ ರಾಶಿಯಲ್ಲಿ ಮತ್ತು ಚಂದ್ರ ಧನು ರಾಶಿಯಲ್ಲಿ ಸಂಚಾರ ಮಾಡಲಿದ್ದಾನೆ. ಡಾ. ಬಸವರಾಜ ಗುರೂಜಿ ಅವರು ಪ್ರತಿ ರಾಶಿಯವರಿಗೂ…

Read More

ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ? ವಿಡಿಯೋ ನೋಡಿ

ಕೊಪ್ಪಳ (ಮಾರ್ಚ್ 12): ಮಂತ್ರಾಲಯದಿಂದ (Mantralaya) ಮಂಗಳೂರಿಗೆ (Mangaluru) ತೆರಳುತ್ತಿದ್ದ ಸ್ಲೀಪರ್ ಕೋಚ್ ಬಸ್‌ನಲ್ಲಿ (Sleeper Coach Bus) 90 ಲಕ್ಷ ಮೌಲ್ಯದ ಚಿನ್ನ, ವಜ್ರಾಭರಣವಿದ್ದ (gold And diamond) ಬ್ಯಾಗ್ ದರೋಡೆಯಾಗಿದೆ. ಕೊಪ್ಪಳ (Koppal) ಹೊರಹೊಲಯದಲ್ಲಿ ಊಟಕ್ಕೆಂದು ಬಸ್ ನಿಲ್ಲಿಸಿದಾಗ ಮಂಗಳೂರಿನ ಮೊಹಮ್ಮದ್, ಇರ್ಷಾದ್​ ಎಂಬುವರಿಗೆ ಸೇರಿದ ಚಿನ್ನ, ವಜ್ರಾಭರಣವಿದ್ದ ಚೀಲವನ್ನು ಕದ್ದು ಪರಾರಿಯಾಗಿದ್ದಾರೆ. ಬಸ್‌ನಲ್ಲಿ ಮಲಗಿದ್ದ ಪ್ರಯಾಣಿಕನೋರ್ವ ಚಿನ್ನ ಬ್ಯಾಗ್​ ಹಿಡಿದು ಪರಾರಿಯಾಗುತ್ತಿರುವ ಸಂಪೂರ್ಣ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಪ್ಲ್ಯಾನ್ ಮಾಡಿ ಹೇಗೆ…

Read More