Headlines

ರಾಜ್ಯ ಸರ್ಕಾರ ಮಹತ್ವಾಕಾಂಕ್ಷೆ ಯೋಜನೆ ‘ಕೂಸಿನ ಮನೆ’ ಸಂಕಷ್ಟದಲ್ಲಿ: ಸಿಬ್ಬಂದಿಗೆ ಸಿಗುತ್ತಿಲ್ಲ ಸಂಬಳ – Kannada News | Kusina Mane Scheme in Koppal Faces Fund Crunch, Staff Unpaid: Impact on NREGA Mothers

ಕೊಪ್ಪಳ, ಫೆ.3: ಕೂಲಿ ಕಾರ್ಮಿಕರ ಮಕ್ಕಳ ಆರೈಕೆಗಾಗಿ ರಾಜ್ಯ ಸರ್ಕಾರ ಜಾರಿಗೆ ತಂದಿದ್ದ ಮಹತ್ವಾಕಾಂಕ್ಷೆ ಯೋಜನೆ ‘ಕೂಸಿನ ಮನೆ’ ಇದೀಗ ಆರ್ಥಿಕ ಸಂಕಷ್ಟಕ್ಕೆ (Kusina Mane Crisis) ಸಿಲುಕಿದೆ. ಕಳೆದ ಒಂದು ತಿಂಗಳಿನಿಂದ ಕೆಲಸ ಮಾಡಿದ ಸಿಬ್ಬಂದಿಗೆ ವೇತನ ಪಾವತಿಯಾಗದ ಹಿನ್ನೆಲೆಯಲ್ಲಿ, ಕೊಪ್ಪಳ ಜಿಲ್ಲೆಯ ಹಲವೆಡೆ ಈ ಕೇಂದ್ರಗಳಿಗೆ ಬೀಗ ಬಿದ್ದಿದೆ.ನರೇಗಾ ಕೆಲಸಕ್ಕೆ ಹೋಗುವ ಮಹಿಳೆಯರು ತಮ್ಮ ಮಕ್ಕಳನ್ನು ಸುರಕ್ಷಿತವಾಗಿ ಬಿಟ್ಟು ಹೋಗಲಿ ಎಂಬ ಉದ್ದೇಶದಿಂದ ನರೇಗಾ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಹಯೋಗದಲ್ಲಿ…

Read More

T20 World Cup 2026: ಟೀಂ ಇಂಡಿಯಾದ ಐವರಿಗೆ ಇದು ಚೊಚ್ಚಲ ಟಿ20 ವಿಶ್ವಕಪ್ – Kannada News | T20 World Cup 2026:Team India’s Five Young Debutants Ready to Shine

ಅಭಿಷೇಕ್ ಶರ್ಮಾ ಮೊದಲ ಬಾರಿಗೆ ಟಿ20 ವಿಶ್ವಕಪ್‌ನಲ್ಲಿ ಆಡಲಿದ್ದಾರೆ. 2024 ರಲ್ಲಿ ಟೀಂ ಇಂಡಿಯಾ ಪರ ಪಾದಾರ್ಪಣೆ ಮಾಡಿರುವ ಅಭಿಷೇಕ್ ಶರ್ಮಾ, ರೋಹಿತ್ ಶರ್ಮಾ ನಿವೃತ್ತಿಯ ನಂತರ ತಂಡದಲ್ಲಿ ಆರಂಭಿಕನಾಗಿ ಆಡುತ್ತಿದ್ದಾರೆ. ಅಂದಿನಿಂದ ಟಿ20 ತಂಡದ ಭಾಗವಾಗಿರುವ ಅಭಿಷೇಕ್ 38 ಟಿ20 ಪಂದ್ಯಗಳಲ್ಲಿ 194.74 ಸ್ಟ್ರೈಕ್ ರೇಟ್‌ನಲ್ಲಿ 1297 ರನ್ ಗಳಿಸಿದ್ದಾರೆ. Source link

Read More

ಬ್ಯಾಂಕ್ ಲಾಕರ್ ಕೀ ಕಳೆದುಹೋದರೆ ಮುಂದೇನು? ಲಾಕರ್ ಒಡೆಯಲಾಗುತ್ತಾ? ಇಲ್ಲಿದೆ ಪ್ರಕ್ರಿಯೆ – Kannada News | What happens whey bank locker key lost, whats the procedure to break open it

ಬೆಲೆಬಾಳುವ ಆಭರಣಗಳು, ಪ್ರಮುಖ ದಾಖಲೆಗಳನ್ನು ಮನೆಯಲ್ಲಿ ಇಟ್ಟರೆ ಕಳ್ಳತನದ ಅಪಾಯ ಇರುತ್ತದಾದ್ದರಿಂದ ಬಹಳ ಜನರು ಬ್ಯಾಂಕ್ ಲಾಕರ್​ಗಳಲ್ಲಿ (Bank Locker) ಇವುಗಳನ್ನು ಇರಿಸುವುದುಂಟು. ಗ್ರಾಹಕರು ತಮ್ಮ ಲಾಕರ್ ಕೀಲಿಯನ್ನು ಕಳೆದುಕೊಂಡರೆ ಏನಾಗುತ್ತದೆ? ಬ್ಯಾಂಕ್ ಬಳಿ ಡೂಪ್ಲಿಕೇಟ್ ಕೀಲಿ ಇರುತ್ತದಾ? ಲಾಕರ್ ತೆರೆಯುವ ಪ್ರಕ್ರಿಯೆ ಹೇಗಿರುತ್ತೆ, ಇತ್ಯಾದಿ ಮಾಹಿತಿ ಇಲ್ಲಿದೆ. ಬ್ಯಾಂಕ್ ಲಾಕರ್​ಗಳಿಗೆ ಎರಡು ಕೀಲಿಗಳಿರುತ್ತವೆ. ಒಂದು ಕೀಲಿ ಗ್ರಾಹಕರಿಗೆ ಕೊಡಲಾಗುತ್ತದೆ. ಮತ್ತೊಂದು ಕೀಲಿ ಬ್ಯಾಂಕ್​ನಲ್ಲಿ ಇರುತ್ತದೆ. ಈ ಎರಡು ಕೀಲಿಗಳೂ ಬೇರೆ ಬೇರೆಯವೇ. ಲಾಕರ್ ಓಪನ್ ಮಾಡಲು…

Read More

ಇದು ಬ್ರಾಂಡ್ ಬೆಂಗಳೂರಲ್ಲ, ಬ್ಯಾಡ್ ಬೆಂಗಳೂರು: ಕಸದಿಂದ ತುಂಬಿ ತುಳುಕಿದ ಬಸ್​​ ನಿಲ್ದಾಣ – Kannada News | Brand Bengaluru vs. Bad Bengaluru: CV Raman Nagar Bus Stop Drowning in Waste and Neglect*

ಕಸದಿಂದ ಕಾಣುತ್ತಿಲ್ಲ ಬಸ್​​ ನಿಲ್ದಾಣ Image Credit source: Tv9 kannada ಬೆಂಗಳೂರು, ಫೆ.3: ಬೆಂಗಳೂರು, ಭಾರತದ ‘ಸಿಲಿಕಾನ್ ವ್ಯಾಲಿ’ ಮತ್ತು ವಿಶ್ವದ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ತಂತ್ರಜ್ಞಾನ ಕೇಂದ್ರವಾಗಿದೆ. 14,000ಕ್ಕೂ ಹೆಚ್ಚು ಸ್ಟಾರ್ಟ್‌ಅಪ್‌ಗಳು ಮತ್ತು 44ಕ್ಕೂ ಹೆಚ್ಚು ಯುನಿಕಾರ್ನ್ ಕಂಪನಿಗಳೊಂದಿಗೆ, ಇದು ಐಟಿ, ಎಐ (AI), ಡೀಪ್‌ಟೆಕ್ ಮತ್ತು ನಾವೀನ್ಯತೆಯ ಪ್ರಮುಖ ಜಾಗತಿಕ ಕೇಂದ್ರವಾಗಿ ಹೊರಹೊಮ್ಮಿದೆ. ಆದರೆ ಇತ್ತೀಚಿನ ದಿನಗಳಲ್ಲಿ ಈ ಎಲ್ಲ ಕೀರ್ತಿಗೂ ವಿರುದ್ಧವಾಗಿದೆ. ಒಂದು ಕಡೆ ರಾಜ್ಯ ಸರ್ಕಾರದ ಬೆಂಗಳೂರನ್ನು ಬ್ರಾಂಡ್​​ ಸಿಟಿ…

Read More

BSNL Recruitment 2026: BSNLನಲ್ಲಿ 120 ಸೀನಿಯರ್ ಎಕ್ಸಿಕ್ಯುಟಿವ್ ಟ್ರೈನಿ ಹುದ್ದೆಗೆ ನೇಮಕಾತಿ; ಸಂಬಳ ಮತ್ತು ಸೌಲಭ್ಯಗಳ ವಿವರ ಇಲ್ಲಿದೆ – Kannada News | BSNL SET Recruitment 2026: 120 Senior Executive Trainee Posts – Apply Now!

ಸರ್ಕಾರಿ ಸ್ವಾಮ್ಯದ ಟೆಲಿಕಾಂ ಸಂಸ್ಥೆಯಾದ ಭಾರತ ಸಂಚಾರ ನಿಗಮ ನಿಯಮಿತ (BSNL) 2026ನೇ ಸಾಲಿನ ಪ್ರಮುಖ ನೇಮಕಾತಿ ಅಭಿಯಾನವನ್ನು ಘೋಷಿಸಿದೆ. ಒಟ್ಟು 120 ಸೀನಿಯರ್ ಎಕ್ಸಿಕ್ಯುಟಿವ್ ಟ್ರೈನಿ (SET) ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಎಂಜಿನಿಯರಿಂಗ್ ಮತ್ತು ಹಣಕಾಸು ಕ್ಷೇತ್ರದಲ್ಲಿ ಅರ್ಹತೆ ಹೊಂದಿರುವ ಯುವಕರಿಗೆ ಸರ್ಕಾರಿ ವಲಯದಲ್ಲಿ ಉತ್ತಮ ವೃತ್ತಿಜೀವನ ನಿರ್ಮಿಸಲು ಇದು ಅತ್ಯುತ್ತಮ ಅವಕಾಶವಾಗಿದೆ. ಅಧಿಕೃತ ಅಧಿಸೂಚನೆಯ ಪ್ರಕಾರ, ಅರ್ಜಿ ಪ್ರಕ್ರಿಯೆ ಫೆಬ್ರವರಿ 5, 2026 ರಿಂದ ಪ್ರಾರಂಭವಾಗಿದ್ದು, ಮಾರ್ಚ್ 7 ರವರೆಗೆ…

Read More

ಟಿ20 ವಿಶ್ವಕಪ್​ಗೂ ಮುನ್ನ ಸಂಜು ಸ್ಯಾಮ್ಸನ್​ಗೆ ಕೊನೆಯ ಅವಕಾಶ – Kannada News | Sanju Samson’s T20 World Cup Hope: South Africa Practice Match Crucial for Playing XI Spot

ವಾಸ್ತವವಾಗಿ ನಾಳೆ ಅಂದರೆ ಫೆಬ್ರವರಿ 4 ರ ಬುಧವಾರದಂದು ನವಿ ಮುಂಬೈನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಟೀಂ ಇಂಡಿಯಾ ಅಭ್ಯಾಸ ಪಂದ್ಯವನ್ನು ಆಡಲಿದೆ. ಇದು ಅಭ್ಯಾಸ ಪಂದ್ಯವಾಗಿದ್ದರೂ, ಈ ಪಂದ್ಯದ ಎಲ್ಲಾ ಟಿಕೆಟ್‌ಗಳು ಈಗಾಗಲೇ ಮಾರಾಟವಾಗಿವೆ. ವರದಿಗಳ ಪ್ರಕಾರ, 35,000 ಟಿಕೆಟ್‌ಗಳು ಮಾರಾಟವಾಗಿವೆ, ಅಂದರೆ ಹೌಸ್ ಫುಲ್ ಆಗುವ ಸಾಧ್ಯತೆಯಿದೆ. ಈ ಪಂದ್ಯದಲ್ಲಿ ಸಂಜು ಸ್ಯಾಮ್ಸನ್‌ಗೆ ಆಡುವ ಅವಕಾಶ ನೀಡಬಹುದು. ದಕ್ಷಿಣ ಆಫ್ರಿಕಾ ವಿರುದ್ಧ ಅವರು ಸ್ಫೋಟಕ ಇನ್ನಿಂಗ್ಸ್ ಆಡಿದರೆ, ಅವರಿಗೆ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ…

Read More

ಈ ಕೆಲವು ಬಟ್ಟೆಗಳನ್ನು ವಾಷಿಂಗ್‌ ಮಷಿನ್‌ನಲ್ಲಿ ತೊಳೆಯಬಾರದು, ಕೈಯಲ್ಲಿ ಒಗೆದರೆ ಉತ್ತಮ – Kannada News | These are some clothes that should never be washed in the washing machine

ಇಂದಿನ ಈ ಬ್ಯುಸಿ ಜೀವನಶೈಲಿಯ ಕಾರಣ ಹೆಚ್ಚಿನವರಿಗೆ ಮನೆಕೆಲಸಗಳನ್ನು ಮಾಡುವುದೇ ದೊಡ್ಡ ಸವಾಲಾಗಿದೆ. ಅದರಲ್ಲೂ ಈ ಬಟ್ಟೆ ಒಗೆಯುವುದೆಂದರೆ ಹಲವರಿಗೆ ತಲೆಬಿಸಿ. ಇದಕ್ಕಾಗಿ ಹೆಚ್ಚಿನವರು ಎಲ್ಲಾ ಬಟ್ಟೆಗಳನ್ನು ಸಹ ಒಮ್ಮೆಲೇ ವಾಷಿಂಗ್‌ ಮಷಿನ್‌ನಲ್ಲಿ (washing machine) ತೊಳೆದುಬಿಡುತ್ತಾರೆ. ಇದರಿಂದ ಕೆಲಸ ಸುಲಭವಾಗುತ್ತದೆ, ಸಮಯ ಉಳಿತಾಯವಾಗುತ್ತದೆ ನಿಜ. ಆದ್ರೆ ಎಲ್ಲಾ ರೀತಿಯ ಬಟ್ಟೆಗಳನ್ನು ವಾಷಿಂಗ್‌ ಮಷಿನ್‌ನಲ್ಲಿ ತೊಳೆಯುವುದು ಸೂಕ್ತವಲ್ಲ. ಹೌದು ಕೆಲವೊಂದು ಬಟ್ಟೆಗಳನ್ನು ಮಷಿನ್‌ನಲ್ಲಿ ವಾಶ್‌ ಮಾಡಿದಾಗ ಅವುಗಳ ಗುಣಮಟ್ಟ ಹಾಳಾಗುವ ಸಾಧ್ಯತೆ ಇರುತ್ತದೆ. ಅಂತಹ ಬಟ್ಟೆಗಳನ್ನು ಕೈಯಲ್ಲಿ…

Read More

ವಿವಾಹವಾಗಿ ಇಬ್ಬರು ಮಕ್ಕಳಿದ್ದರೂ ಕಮಲಾಕರ ಗುರೂಜಿ ಜೊತೆಗೆ ಸಂಬಂಧ: ಪುತ್ರಿಯಿಂದಲೇ ಮ್ಯಾಟರ್​​ ರಿವೀಲ್​ – Kannada News | Relationship Between Kamalakar Bhat Guruji and Suchitra Exposed by Daughter’s Message to Her Father

ಸುಚಿತ್ರಾ ಜೊತೆಗೆ ಕಮಲಾಕರ್​​ ಭಟ್​​ ಗುರೂಜಿImage Credit source: Tv9 Kannada ಕಾರವಾರ, ಫೆಬ್ರವರಿ 03: ಸುಚಿತ್ರಾ ಎಂಬ ವಿವಾಹಿತ ಮಹಿಳೆಯ ಜೊತೆಗೆ ಕಮಲಾಕರ ಭಟ್ ಗುರೂಜಿಯ ಅಕ್ರಮ ಸಂಬಂಧ ಆರೋಪ ವಿಚಾರವಾಗಿ ನಡೆದ ಗಲಾಟೆಯಲ್ಲಿ ಓರ್ವ ಮೃತಪಟ್ಟಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದಲ್ಲಿ ನಡೆದಿದೆ. ಅಷ್ಟಕ್ಕೂ ಇಬ್ಬರ ನಡುವಿನ ಸಂಬಂಧ ಬಯಲು ಮಾಡಿದ್ದು, ಒಂದೇ ಒಂದು ಮೆಸೇಜ್​​ ಎನ್ನಲಾಗಿದೆ. 20 ವರ್ಷಗಳ ಹಿಂದೆ ಮಹೆಶ್​​ ಜೊತೆ ಪ್ರೀತಿಸಿ ವಿವಾಹವಾಗಿದ್ದ ಸುಚಿತ್ರಾ ಕಳೆದ 6 ತಿಂಗಳ…

Read More

ಆಸ್ಕರ್​ ಮೇಲೆ ಕಣ್ಣಿಟ್ಟರೇ ಅಂಬಾನಿ? ಆ ನಿರ್ಮಾಣ ಸಂಸ್ಥೆ ಸ್ವಾಧೀನಕ್ಕೆ ಪಡೆದಿದ್ದೇಕೆ? – Kannada News | Reliance Jio Studios Acquires Oscar winning production house Sikhya Entertainment

ಮುಖೇಶ್ ಅಂಬಾನಿ (Mukesh Ambani) ವಿಶ್ವದ ಅತ್ಯಂತ ಶ್ರೀಮಂತರ ಪಟ್ಟಿಯಲ್ಲಿ ಒಬ್ಬರು. ಅವರ ಒಡೆತನದ ರಿಲಯನ್ಸ್ ಮತ್ತು ಜಿಯೋ ದೇಶ ಮತ್ತು ವಿದೇಶಗಳಲ್ಲಿ ಹಲವಾರು ವಿವಿಧ ರೀತಿಯ ಉದ್ಯಮಗಳಲ್ಲಿ ತೊಡಗಿಕೊಂಡಿದೆ. ಆಯಿಲ್ ರಿಫೈನರಿ ಇಂದ ಹಿಡಿದು ಮಾವಿನ ಹಣ್ಣು ಮಾರಾಟದ ವರೆಗೆ ನಾನಾ ರೀತಿಯ ಉದ್ಯಮಗಳನ್ನು ರಿಲಯನ್ಸ್ ಮಾಡುತ್ತಿದೆ. ರಿಲಯನ್ಸ್​​ನವರದ್ದು ಖುದ್ದು ಸಿನಿಮಾ ನಿರ್ಮಾಣ ಸಂಸ್ಥೆ, ಸ್ಟುಡಿಯೋ, ವಿತರಣಾ ವ್ಯವಸ್ಥೆಯ ಜೊತೆಗೆ ಜಿಯೋ ಹೆಸರಿನಲ್ಲಿ ಒಟಿಟಿ, ಟಿವಿ ನೆಟ್​​ವರ್ಕ್ ಮನರಂಜನೆಗೆ ಸಂಬಂಧಿಸಿದ ಇನ್ನೂ ಹಲವು ಉದ್ಯಮಗಳಿವೆ. ಇವುಗಳ…

Read More

ಸೈಟ್ ವಿವಾದ: ಯಶ್ ತಾಯಿ ಪುಷ್ಪಾ ಮೇಲೆ ಮಾನನಷ್ಟ ಕೇಸ್ ಹಾಕಲು ಪಿಡಿಒ ನಿರ್ಧಾರ – Kannada News | PDO Nataraj to file defamation case against Yash mother Pushpa Arun Kumar

ನಟ ಯಶ್ ಅವರ ತಾಯಿ ಪುಷ್ಪಾ ಅರುಣ್ ಕುಮಾರ್ (Pushpa Arun Kumar) ಹಾಸನದಲ್ಲಿ ಸೈಟ್ ವಿಚಾರಕ್ಕೆ ಸಂಬಂಧಿಸಿದಂತೆ ವಿವಾದ ಮಾಡಿಕೊಂಡಿದ್ದಾರೆ. ಪಿಡಿಒ ನಟರಾಜ್ ವಿರುದ್ಧ ಅವರು ಆರೋಪ ಮಾಡಿದ್ದರು. ಅದಕ್ಕೆ ಸ್ವತಃ ನಟರಾಜ್ ಅವರು ಪ್ರತಿಕ್ರಿಯೆ ಈಗ ನೀಡಿದ್ದಾರೆ. ಟಿವಿ9 ಜೊತೆ ಅವರು ಮಾತನಾಡಿದ್ದಾರೆ. ತಮ್ಮ ಮೇಲಿನ ಆರೋಪಗಳನ್ನು ನಟರಾಜ್ (PDO Nataraj) ಅವರು ತಳ್ಳಿಹಾಕಿದ್ದಾರೆ. ‘ಸತ್ಯಮಂಗಲ ಗ್ರಾಮ ಪಂಚಾಯಿತಿಯಲ್ಲಿ 2018ರಿಂದ 2022ರ ತನಕ ಕೆಲಸ ಮಾಡಿದ್ದೇನೆ. ಆ ಸಮಯದಲ್ಲಿ ಇ-ಸ್ವತ್ತು ನಾನೇ ಮಾಡಿಕೊಟ್ಟಿದ್ದು. ಹಾಗಿದ್ದರೂ…

Read More