Headlines

ಹೀಗಾದಲ್ಲಿ ಆಸ್ಟ್ರೇಲಿಯಾ ವಿಶ್ವಕಪ್​ನಿಂದ ಔಟ್..! – Kannada News | Australia’s Super 8 Qualification Scenario

T20 World Cup 2026: ಟಿ20 ವಿಶ್ವಕಪ್​ನ 19ನೇ ಪಂದ್ಯದಲ್ಲಿ ಝಿಂಬಾಬ್ವೆ ತಂಡ ಭರ್ಜರಿ ಜಯ ಸಾಧಿಸಿದೆ. ಅದು ಸಹ ಬಲಿಷ್ಠ ಆಸ್ಟ್ರೇಲಿಯಾ ವಿರುದ್ಧ. ಕೊಲಂಬೊದ ಆರ್​. ಪ್ರೇಮದಾಸ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಝಿಂಬಾಬ್ವೆ ತಂಡವು 20 ಓವರ್​ಗಳಲ್ಲಿ ಕಲೆಹಾಕಿದ್ದು 169 ರನ್​ಗಳು ಮಾತ್ರ. ಈ ಗುರಿಯನ್ನು ಬೆನ್ನತ್ತಿದ ಆಸ್ಟ್ರೇಲಿಯಾ ಪರ ಮ್ಯಾಟ್​ ರೆನ್​ಶಾ 65 ರನ್ ಸಿಡಿಸಿದ್ದರು. ಇದಾಗ್ಯೂ ಉಳಿದ ಬ್ಯಾಟರ್​ಗಳಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ. ಪರಿಣಾಮ ಆಸೀಸ್ ಪಡೆ…

Read More

RCB ತಂಡಕ್ಕೆ ಬಿಗ್ ಶಾಕ್: ಪ್ರಮುಖ ಆಟಗಾರ ಅಲಭ್ಯ..!

ರಂಗು ರಂಗಿನ ಕ್ರಿಕೆಟ್ ಟೂರ್ನಿ ಇಂಡಿಯನ್ ಪ್ರೀಮಿಯರ್ ಲೀಗ್ (IPL 2026) ಮಾರ್ಚ್ 28 ರಿಂದ ಶುರುವಾಗಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಸನ್​ರೈಸರ್ಸ್ ಹೈದರಾಬಾದ್ (SRH) ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡಗಳು ಕಣಕ್ಕಿಳಿಯಲಿವೆ. ಈ ಪಂದ್ಯದಲ್ಲಿ ಆರ್​ಸಿಬಿ ತಂಡದ ಪ್ರಮುಖ ಆಟಗಾರ ಕಾಣಿಸಿಕೊಳ್ಳುವುದಿಲ್ಲ ಎಂಬುದು ಖಚಿತವಾಗಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪ್ರಮುಖ ವೇಗಿ ಜೋಶ್ ಹೇಝಲ್​ವುಡ್ ಐಪಿಎಲ್​ನ ಆರಂಭಿಕ ಪಂದ್ಯಗಳಿಗೆ ಅಲಭ್ಯರಾಗಲಿದ್ದಾರೆ ಎಂದು ಆಸ್ಟ್ರೇಲಿಯನ್ ಪತ್ರಕರ್ತ ಡೇನಿಯಲ್ ಚೆರ್ನಿ…

Read More

TV9 Kannada News Live: ಕರ್ನಾಟಕಕ್ಕೆ ತಟ್ಟಿದ ಕಾವೇರಿ ನೀರು ಹಂಚಿಕೆಯ ಕಾವು! ಈ ಹೊತ್ತಿನ ಪ್ರಮುಖ ಸುದ್ದಿಗಳು ಇಲ್ಲಿವೆ – Kannada News | TV9 Kannada Live Breaking News 29 July 2026 Parliament Monsoon Session, August Rule Changes Cauvery Water issue DK Shivakumar, Weather Latest Updates Online

Breaking News Today Live Updates in Kannada: ಇಂದು ದೇಶಾದ್ಯಂತ ಗುರು ಪೂರ್ಣಿಮೆಯ ಪವಿತ್ರ ಆಚರಣೆ ಜೋರಾಗಿದ್ದು, ಜ್ಞಾನದ ಬೆಳಕು ತೋರಿದ ಗುರುಗಳಿಗೆ ಗೌರವ ಸಲ್ಲಿಸಲಾಗುತ್ತಿದೆ. ಇನ್ನೊಂದೆಡೆ, ತಮಿಳುನಾಡಿಗೆ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಆದೇಶಿಸಿರುವುದನ್ನು ವಿರೋಧಿಸಿ ಮಂಡ್ಯದಲ್ಲಿ ಭೂಮಿ ತಾಯಿ ಹೋರಾಟ ಸಮಿತಿ ನೇತೃತ್ವದಲ್ಲಿ ರೈತರು ಪಂಜಿನ ಮೆರವಣಿಗೆ ನಡೆಸಿ, ತೀವ್ರ ಆಕ್ರೋಶ ಹೊರಹಾಕಿದ್ದಾರೆ. ಈ ನಡುವೆ, ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಮುಂಗಾರು ಅಬ್ಬರಿಸುತ್ತಿದ್ದು, ಉಡುಪಿ, ದಕ್ಷಿಣ…

Read More

ಕುಟುಂಬದ ಜೊತೆ ‘ಜನ ನಾಯಗನ್’ ಸಿನಿಮಾ ನೋಡಿ ಎಂಜಾಯ್ ಮಾಡಿದ ತ್ರಿಷಾ ಕೃಷ್ಣನ್ – Kannada News | Trisha Watches CM Vijay Last Movie Jana Nayagan with Family Video from Theatre Goes Viral

ತಮಿಳುನಾಡು ಮುಖ್ಯಮಂತ್ರಿ ಹಾಗೂ ನಟ ವಿಜಯ್ ಅವರ ಕೊನೆಯ ಸಿನಿಮಾ ‘ಜನ ನಾಯಗನ್’ (Jana Nayagan) ಜುಲೈ 23 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದೆ. ಚಿತ್ರಕ್ಕೆ ಮೊದಲ ದಿನವೇ ಪ್ರೇಕ್ಷಕರಿಂದ ಮಿಶ್ರ ಪ್ರತಿಕ್ರಿಯೆ ಸಿಕ್ಕಿದ್ದು, ಬಾಕ್ಸ್ ಆಫೀಸ್‌ನಲ್ಲೂ ಉತ್ತಮ ಕಲೆಕ್ಷನ್ ಮಾಡಿದೆ. ಸಿಎಂ ವಿಜಯ್ ಅವರು ತಮ್ಮ ಅಧಿಕಾರಿಗಳೊಂದಿಗೆ ಈ ಚಿತ್ರವನ್ನು ವೀಕ್ಷಿಸಿದ್ದಾರೆ. ಇನ್ನು ಕಾಲಿವುಡ್‌ನ ಹಲವು ಸೆಲೆಬ್ರಿಟಿಗಳು ಸಹ ಮೊದಲ ದಿನವೇ ಸಿನಿಮಾ ನೋಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ವಿಶೇಷವೆಂದರೆ, ನಟಿ ತ್ರಿಷಾ ಕೃಷ್ಣನ್ ಅವರು ‘ಜನ ನಾಯಗನ್’…

Read More

Wednesday Remedies: ಗಣೇಶನ ಕೃಪೆಯಿಂದ ಧನಾಗಮನ, ಸುಖ-ಸಮೃದ್ಧಿ ಮತ್ತು ಕಷ್ಟಗಳ ನಿವಾರಣೆಗಾಗಿ 5 ಸರಳ ಉಪಾಯಗಳು! – Kannada News | Wednesday Remedies: 5 Powerful Ganesha and Krishna Upayas for Wealth and Prosperity

ಗಣೇಶನ ಕೃಪೆಯಿಂದ ಧನಾಗಮನImage Credit source: Pinterest ಹಿಂದೂ ಧರ್ಮದಲ್ಲಿ ವಾರದ ಪ್ರತಿಯೊಂದು ದಿನವನ್ನೂ ಒಂದಲ್ಲಾ ಒಂದು ದೇವತೆಗಳಿಗೆ ಸಮರ್ಪಿಸಲಾಗಿದೆ. ಅದರಂತೆ, ಬುಧವಾರದ ದಿನವನ್ನು ವಿಘ್ನನಿವಾರಕ ಹಾಗೂ ಪ್ರಥಮ ಪೂಜಿತನಾದ ಗಣೇಶನಿಗೆ ಸಮರ್ಪಿಸಲಾಗಿದೆ. ಈ ದಿನ ವಿಧಿ-ವಿಧಾನಗಳ ಪ್ರಕಾರ ಗಣಪತಿಯನ್ನು ಆರಾಧಿಸುವುದರಿಂದ ಮತ್ತು ವ್ರತ ಮಾಡುವುದರಿಂದ ಆತನು ಶೀಘ್ರವಾಗಿ ಪ್ರಸನ್ನನಾಗುತ್ತಾನೆ. ಅಷ್ಟೇ ಅಲ್ಲದೆ, ಬುಧವಾರದ ದಿನವು ಜಾತಕದಲ್ಲಿರುವ ಬುಧ ಗ್ರಹಕ್ಕೂ ಸಂಬಂಧಿಸಿದೆ. ಬುಧವಾರದ ದಿನ ಗಣೇಶನ ಆಶೀರ್ವಾದ ಲಭಿಸಿದರೆ ಮನೆಯಲ್ಲಿ ಧನ-ಧಾನ್ಯ ಮತ್ತು ಸುಖ-ಸಮೃದ್ಧಿ ನೆಲೆಸುತ್ತದೆ ಹಾಗೂ…

Read More

ಮೈದಾನದಲ್ಲೇ ಕೊನೆಯುಸಿರೆಳೆದ ಕರ್ನಾಟಕದ ಕ್ರಿಕೆಟಿಗ! – Kannada News | Former Karnataka Pacer SL Akshay Passes Away at 39

ಕರ್ನಾಟಕ ಕ್ರಿಕೆಟ್ ಲೋಕ ಇಂದು ಅತ್ಯಂತ ಆಘಾತಕಾರಿ ಮತ್ತು ದುಃಖದ ಸುದ್ದಿಯೊಂದಕ್ಕೆ ಸಾಕ್ಷಿಯಾಗಿದೆ. ತನ್ನ ಸ್ವಿಂಗ್ ಬೌಲಿಂಗ್ ಮತ್ತು ಸೌಮ್ಯ ಸ್ವಭಾವದಿಂದ ಎಲ್ಲರ ಮನಗೆದ್ದಿದ್ದ ಕರ್ನಾಟಕದ ಮಾಜಿ ವೇಗದ ಬೌಲರ್ ಎಸ್.ಎಲ್. ಅಕ್ಷಯ್ (39) ಅವರು ಕೆ.ಎಸ್.ಸಿ.ಎ ಡಿವಿಷನ್ ಪಂದ್ಯವೊಂದನ್ನು ಆಡುತ್ತಿರುವಾಗಲೇ ಹೃದಯಾಘಾತದಿಂದ ನಿಧನರಾಗಿದ್ದಾರೆ. ಹಸಿರು ಮೈದಾನವನ್ನೇ ದೇವರೆಂದು ನಂಬಿದ್ದ ಆಟಗಾರ, ಅದೇ ಮೈದಾನದಲ್ಲೇ ಕೊನೆಯುಸಿರೆಳೆದಿರುವುದು ಇಡೀ ಕ್ರೀಡಾಲೋಕವನ್ನು ದಿಗ್ಭ್ರಮೆಗೊಳಿಸಿದೆ. ಮೈದಾನದಲ್ಲಿ ನಡೆದಿದ್ದೇನು? ಬೆಂಗಳೂರಿನ ಬೊಮ್ಮಸಂದ್ರದಲ್ಲಿರುವ ಎಸ್‌ಎಲ್‌ಎಸ್ ಕ್ರೀಡಾಂಗಣದಲ್ಲಿ ಸಫೈರ್ ಸಿಸಿ ಮತ್ತು ಭರತ್ ಸಿಸಿ ತಂಡಗಳ…

Read More

‘ಕರಾವಳಿ’ ಸಿನಿಮಾನಲ್ಲಿ ಸಿದ್ ಶ್ರೀರಾಮ್ ದನಿ: ಮುದ್ದು ಗುಮ್ಮ ಹಾಡು ರಿಲೀಸ್ – Kannada News | Prajwal Devaraj starrer Karavali Kannada movie new song released

ಪ್ರಜ್ವಲ್ ದೇವರಾಜ್ (Prajwal Devaraj), ರಾಜ್ ಬಿ ಶೆಟ್ಟಿ ಸೇರಿದಂತೆ ಹಲವಾರು ಪ್ರತಿಭಾವಂತ ನಟ, ನಟಿಯರು ಒಟ್ಟಿಗೆ ನಟಿಸುತ್ತಿರುವ ‘ಕರಾವಳಿ’ ಸಿನಿಮಾ ತನ್ನ ಟೀಸರ್, ಪೋಸ್ಟರ್​​​ಗಳ ಮೂಲಕವೇ ಸಾಕಷ್ಟು ಕುತೂಹಲ ಕೆರಳಿಸಿದೆ. ಈ ವರೆಗೆ ಬಿಡುಗಡೆ ಆಗಿರುವ ಸಿನಿಮಾದ ಪ್ರತಿಯೊಂದು ಪೋಸ್ಟರ್ ಸಹ ಭಿನ್ನವಾಗಿದ್ದು ಸಿನಿಮಾದ ಬಗ್ಗೆ ನಿರೀಕ್ಷೆ ಹೆಚ್ಚು ಮಾಡಿವೆ. ಇದೀಗ ‘ಕರಾವಳಿ’ ಸಿನಿಮಾದ ಹಾಡೊಂದು ಬಿಡುಗಡೆ ಆಗಿದ್ದು, ಈ ಮೆಲೋಡಿ ಹಾಡು ಸಹ ಸಿನಿಮಾ ಪ್ರಿಯರ ಗಮನ ಸೆಳೆಯುವಂತಿದೆ. ‘ಮುದ್ದು ಗುಮ್ಮ’ ಎಂಬ ‘ಕರಾವಳಿ’…

Read More

IND vs AFG: ರಿಷಭ್ ಪಂತ್​ಗೆ ಡಬಲ್ ಶಾಕ್ ನೀಡಿದ ಬಿಸಿಸಿಐ – Kannada News | Rishabh Pant Dropped From India ODI Squad, Loses Test Vice Captaincy vs AFG

ಐಪಿಎಲ್ (IPL 2026) ಮುಗಿದ ಬೆನ್ನಲ್ಲೇ ಟೀಂ ಇಂಡಿಯಾ, ಅಫ್ಘಾನಿಸ್ತಾನದ (IND vs AFG) ವಿರುದ್ಧ ಏಕದಿನ ಹಾಗೂ ಟೆಸ್ಟ್ ಸರಣಿಯನ್ನು ಆಡಲಿದೆ. ಈ ಸರಣಿಗಾಗಿ ಬಿಸಿಸಿಐ ತಂಡವನ್ನು ಸಹ ಪ್ರಕಟಿಸಿದೆ. ಈ ಎರಡು ತಂಡಗಳಲ್ಲಿ ಯುವ ಮುಖಗಳಿಗೆ ಅವಕಾಶ ನೀಡಲಾಗಿದೆ. ಇತ್ತ ಹಿಂದಿನ ಸರಣಿಯಲ್ಲಿ ತಂಡದಲ್ಲಿದ್ದ ಹಲವು ಆಟಗಾರರಿಗೆ ಗೇಟ್ ಪಾಸ್ ನೀಡಿಲಾಗಿದೆ. ಅಂತಹ ಆಟಗಾರರಲ್ಲಿ ವಿಕೆಟ್ ಕೀಪರ್ ರಿಷಭ್ ಪಂತ್ (Rishabh Pant)​ ಕೂಡ ಒಬ್ಬರು. ಬಿಸಿಸಿಐ, ರಿಷಭ್ ಪಂತ್​ಗೆ ಒಂದಲ್ಲ ಅಂತಾ ಎರಡು…

Read More

IND vs ENG: 967 ದಿನಗಳ ನಂತರ ಒಟ್ಟಿಗೆ ಕಾಣಿಸಿಕೊಳ್ಳಲಿದ್ದಾರೆ ಟೀಂ ಇಂಡಿಯಾದ ತ್ರಿಮೂರ್ತಿಗಳು

ಭಾರತ ಮತ್ತು ಇಂಗ್ಲೆಂಡ್ ನಡುವೆ ಮೂರು ಪಂದ್ಯಗಳ ಏಕದಿನ ಸರಣಿ ಇದೇ ಜುಲೈ 14 ರಿಂದ ಆರಂಭವಾಗಲಿದೆ. ಸರಣಿಯ ಮೊದಲ ಪಂದ್ಯಕ್ಕೆ ಬರ್ಮಿಂಗ್ಹ್ಯಾಮ್‌ನ ಎಡ್ಜ್‌ಬಾಸ್ಟನ್‌ ಮೈದಾನ ಆತಿಥ್ಯವಹಿಸುತ್ತಿದೆ. ಈ ಪಂದ್ಯದೊಂದಿಗೆ ಟೀಂ ಇಂಡಿಯಾದ ಹಲವು ದಿಗ್ಗಜ ಆಟಗಾರರು ಏಕದಿನ ಕ್ರಿಕೆಟ್​ಗೆ ಮರಳುತ್ತಿದ್ದಾರೆ. ವಿಶೇಷವೆಂದರೆ ಟೀಂ ಇಂಡಿಯಾದ ಈ ಮೂವರು ಅನುಭವಿ ಆಟಗಾರರು ಒಟ್ಟಿಗೆ ಆಡಿ 2ವರ್ಷಕ್ಕೂ ಹೆಚ್ಚು ಸಮಯವಾಗಿತ್ತು. ಇದೀಗ ಈ ಮೂವರು ಒಟ್ಟಿಗೆ ಆಡುವುದನ್ನು ಕಾಣಬಹುದಾಗಿದೆ (PC-PTI). ಇಂಗ್ಲೆಂಡ್‌ ವಿರುದ್ಧದ ಈ ಏಕದಿನ ಸರಣಿಗೆ 15…

Read More

Sleeping While Travelling: ಪ್ರಯಾಣ ಮಾಡುವಾಗ ಸಿಕ್ಕಾಪಟ್ಟೆ ನಿದ್ರೆ ಬರಲು ಕಾರಣವೇನು ಗೊತ್ತೇ? – Kannada News | Do you know what causes you to fall asleep while traveling?

ಮಧ್ಯಾಹ್ನ ಊಟ ಮಾಡಿದ ನಂತರ ಕಣ್ಣು ತೂಕಡಿಸುವಂತೆ, ಬಸ್ಸು, ಕಾರ್‌, ರೈಲಿನಲ್ಲಿ ಎಲ್ಲಿಗಾದರೂ ಪ್ರಯಾಣಿಸುವಾಗ (traveling) ಹೆಚ್ಚಿನವರಿಗೆ ನಿದ್ರೆ ಬಂದಂತಾಗುತ್ತದೆ. ಕೆಲವರಂತೂ ವಾಹನ ಹೊರಟ 10-15 ನಿಮಿಷದೊಳಗೆ ನಿದ್ರೆಗೆ ಜಾರಿ ಬಿಡುತ್ತಾರೆ. ನಿಮಗೂ ಕೂಡ ಇದೇ ರೀತಿ ಪ್ರಯಾಣಿಸುವಾಗ ನಿದ್ರೆ ಬರುತ್ತಾ? ಇದಕ್ಕೆ ಮುಖ್ಯ ಕಾರಣ ವಾಹನದ ಸೌಮ್ಯ ಕಂಪನ, ಎಂಜಿನ್‌ನ ನಿರಂತರ ಶಬ್ದ, ಆರಾಮದಾಯಕ ಆಸನ ಮತ್ತು ಮೆದುಳಿನ ಮೇಲೆ  ಒತ್ತಡ ಬೀರದಿರುವುದು. ಈ ಎಲ್ಲಾ ಅಂಶಗಳು ದೇಹ ಮತ್ತು ಮನಸ್ಸನ್ನು ಶಾಂತಗೊಳಿಸುತ್ತವೆ, ಇದರಿಂದಾಗಿ ಹೆಚ್ಚಿನವರು…

Read More