ಚಾಮರಾಜನಗರ: ಹುಲಿಗೆ ಇಟ್ಟಿದ್ದ ಬೋನಿಗೆ ಬಿದ್ದ 4 ವರ್ಷದ ಚಿರತೆ

ಚಾಮರಾಜನಗರ, ಏಪ್ರಿಲ್​​ 08: ಗುಂಡ್ಲುಪೇಟೆ ತಾಲೂಕಿನ ಪಡಗೂರು ಗ್ರಾಮದ ಮಹದೇವಸ್ವಾಮಿ ಎಂಬವರ ಜಮೀನಿನಲ್ಲಿ ಹುಲಿ ಸೆರೆಗೆ ಇಟ್ಟಿದ್ದ ಬೋನಿಗೆ 4 ವರ್ಷದ ಚಿರತೆ ಬಿದ್ದಿರುವ ಘಟನೆ ನಡೆದಿದೆ. ಬಂಡೀಪುರ ಹುಲಿ ಸಂರಕ್ಷಿತಾರಣ್ಯ ಪ್ರದೇಶ ವ್ಯಾಪ್ತಿಯಲ್ಲಿ ಪಡಗೂರಿನಲ್ಲಿ ಕಳೆದ 10 ದಿನದಿಂದ ಹುಲಿ ಮತ್ತು ಚಿರತೆಗಳ ಓಡಾಟ ಕಂಡುಬಂದಿತ್ತು. ಈ ಹಿನ್ನೆಲೆ ಹುಲಿಯ ಸೆರೆಗಾಗಿ ಅರಣ್ಯ ಇಲಾಖೆ ಸಿಬ್ಬಂದಿ ಬೋನ್​​ ಇಟ್ಟಿದ್ದರು. ಬೋನಿಗೆ ಬಿದ್ದ ಚಿರತೆಯನ್ನು ಸುರಕ್ಷಿತ ಪ್ರದೇಶಕ್ಕೆ ಬಿಡುವುದಾಗಿ ಅರಣ್ಯ ಇಲಾಖೆಯ ಸಿಬ್ಬಂದಿ ತಿಳಿಸಿದ್ದಾರೆ. ಈಗ ಚಿರತೆ…

Read More

ಮಗುವಿನ ಹೊಟ್ಟೆಯಲ್ಲಿದ್ದ 25 ಸೆಂ.ಮೀ ಕೂದಲಿನ ಗುಡ್ಡೆ ಹೊರಗೆ ತೆಗೆದ ವೈದ್ಯರು! – Kannada News | Rare Pediatric Surgery: Medicover Bengaluru Removes 480g Hairball from 2 Year Old Pica Patient

ಬೆಂಗಳೂರು, ಮೇ.16: ಸಿಲಿಕಾನ್ ಸಿಟಿಯ ಮೆಡಿಕವರ್ ಆಸ್ಪತ್ರೆಯ ವೈದ್ಯರು ಅತ್ಯಂತ ಅಪರೂಪದ ಮತ್ತು ಸಂಕೀರ್ಣವಾದ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನಿರ್ವಹಿಸುವ ಮೂಲಕ 2 ವರ್ಷದ ಪುಟ್ಟ ಮಗುವಿಗೆ ಮರುಜೀವ ನೀಡಿದ್ದಾರೆ. ಮಗುವಿನ ಹೊಟ್ಟೆಯಲ್ಲಿದ್ದ ಬರೋಬ್ಬರಿ 480 ಗ್ರಾಂ ತೂಕದ ಕೂದಲಿನ ಗುಡ್ಡೆ ಹಾಗೂ ರಬ್ಬರ್ ಬ್ಯಾಂಡ್‌ಗಳನ್ನು ಲ್ಯಾಪರೋಸ್ಕೊಪಿಕ್ ಶಸ್ತ್ರಚಿಕಿತ್ಸೆಯ ಮೂಲಕ ಸುರಕ್ಷಿತವಾಗಿ ಹೊರತೆಗೆಯಲಾಗಿದೆ. ವೈದ್ಯಕೀಯ ಜಗತ್ತಿನಲ್ಲಿ ಆಹಾರವಲ್ಲದ ವಸ್ತುಗಳನ್ನು (ಕೂದಲು, ರಬ್ಬರ್, ಪ್ಲಾಸ್ಟಿಕ್ ಇತ್ಯಾದಿ) ತಿನ್ನುವ ಇಂತಹ ವಿಚಿತ್ರ ಮಾನಸಿಕ ಮತ್ತು ದೈಹಿಕ ಅಭ್ಯಾಸವನ್ನು ‘ಪೈಕಾ’ (Pica) ಎನ್ನಲಾಗುತ್ತದೆ….

Read More

ನೀವು ಮಾಡುವ ಈ ತಪ್ಪುಗಳು ಕುಕ್ಕರ್‌ ಸ್ಫೋಟಗೊಳ್ಳಲು ಕಾರಣವಾಗಬಹುದು – Kannada News | These mistakes you make can cause your pressure cooker to explode‌

ಈಗಂತೂ ಪ್ರತಿ ಮನೆಯಲ್ಲೂ ಕುಕ್ಕರ್‌ (pressure cooker) ಬಳಕೆ ಮಾಡಲಾಗುತ್ತದೆ. ಅನ್ನ ಬೇಯಿಸುವುದರಿಂದ ಹಿಡಿದು ಸಾರು, ಸಾಂಬಾರ್‌ ಮಾಡುವವರೆಗೆ ಪ್ರತಿಯೊಂದು ಅಡುಗೆಯನ್ನೂ ಹೆಚ್ಚಿನವರು ಕುಕ್ಕರ್‌ನಲ್ಲಿಯೇ ಮಾಡುತ್ತಾರೆ. ಕುಕ್ಕರ್‌ನಲ್ಲಿ ಅಡುಗೆ ಮಾಡುವುದರಿಂದ ಸಮಯ ಉಳಿತಾಯವಾಗುವುದಲ್ಲದೆ ಗ್ಯಾಸ್‌ ಕೂಡ ಉಳಿತಾಯವಾಗುತ್ತದೆ. ವಿಷಯ ಏನೆಪ್ಪಾ ಅಂದ್ರೆ ಅನೇಕರಿಗೆ  ಕುಕ್ಕರ್‌ ಹೇಗೆ ಬಳಸಬೇಕು ಎಂಬ ಅರಿವಿಲ್ಲ. ಈ ಸಣ್ಣ ನಿರ್ಲಕ್ಷ್ಯ, ಅಜಾಗರೂಕತೆ ಕುಕ್ಕರ್‌ ಸ್ಫೋಟಗೊಳ್ಳಲು ಕಾರಣವಾಗಬಹುದು. ಆದ್ದರಿಂದ ಕುಕ್ಕರ್‌ನಲ್ಲಿ ಅಡುಗೆ ಮಾಡುವಾಗ ಈ ಕೆಲವೊಂದು ಮುಂಜಾಗ್ರತಾ ಕ್ರಮಗಳನ್ನು ವಹಿಸುವುದು ಅತ್ಯಗತ್ಯ. ನಿಮ್ಮ ಈ…

Read More

ಇರಾನ್ ಹಾರ್ಮುಜ್ ಜಲಸಂಧಿ ಮುಚ್ಚಿದ ಪರಿಣಾಮ: ಪರ್ಷಿಯನ್ ಕೊಲ್ಲಿಯಲ್ಲಿ ಸಿಲುಕಿದ ಭಾರತದ 37 ಹಡಗು – Kannada News | Iran Closes Strait of Hormuz; 37 Indian Ships Stranded in Persian Gulf with 1109 Crew Onboard

ನವದೆಹಲಿ, ಮಾರ್ಚ್ 4: ಇಸ್ರೇಲ್, ಅಮೆರಿಕ ಮತ್ತು ಇರಾನ್ ನಡುವಿನ ಸಂಘರ್ಷ ಉಲ್ಬಣಗೊಳ್ಳುತ್ತಿರುವ ನಡುವೆಯೇ ಹಾರ್ಮುಜ್ ಜಲಸಂಧಿಯನ್ನು ಮುಚ್ಚಲಾಗಿದೆ. ಇರಾನ್​​ನ ಈ ನಿರ್ಧಾರದಿಂದಾಗಿ ಪರ್ಷಿಯನ್ ಕೊಲ್ಲಿ ಮತ್ತು ಒಮಾನ್ ಜಲಸಂಧಿಯಲ್ಲಿ ಭಾರತದ 37 ಹಡಗುಗಳು ಸಿಲುಕಿವೆ. ಈ ಹಡಗುಗಳಲ್ಲಿ 1,109 ಸಿಬ್ಬಂದಿ ಇದ್ದು, ಸುಮಾರು 10,000 ಕೋಟಿ ರೂ. ಮೌಲ್ಯದ ಸರಕು ಸಾಗಾಟವಾಗುತ್ತಿದೆ. ಭಾರತದ ಬಂದರು ಸಚಿವಾಲಯವು ಹಡಗುಗಳಿಗೆ ನಿರಂತರ ರಾಡಾರ್ ಸಂಪರ್ಕ ಕಾಯ್ದುಕೊಳ್ಳಲು ಮತ್ತು ದೆಹಲಿಯೊಂದಿಗೆ ಟೋಲ್ ಫ್ರೀ ಸಹಾಯವಾಣಿ ಮೂಲಕ ಸಂಪರ್ಕದಲ್ಲಿರಲು ಸೂಚನೆ ನೀಡಿದೆ….

Read More

ಚೆನ್ನೈ ವಿಮಾನ ನಿಲ್ದಾಣದಲ್ಲಿ ಚಲಿಸುತ್ತಿರುವ ವಿಮಾನದ ಎಕ್ಸಿಟ್ ಡೋರ್ ತೆರೆದು ಹಾರಿದ ಪ್ರಯಾಣಿಕ – Kannada News | Mid Flight Incident at Chennai International Airport Prompts Emergency Response

ಏರ್ ಅರೇಬಿಯಾ ವಿಮಾನ Image Credit source: Times Of India ಚೆನ್ನೈ, ಮೇ 03: ಚೆನ್ನೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ(Airport)ದಲ್ಲಿ ಇಂದು ಮುಂಜಾನೆ ನಡೆದ ಅನಿರೀಕ್ಷಿತ ಘಟನೆಯು ಪ್ರಯಾಣಿಕರನ್ನು ಬೆಚ್ಚಿಬೀಳಿಸಿದೆ. ಶಾರ್ಜಾದಿಂದ ಬಂದ ಏರ್ ಅರೇಬಿಯಾ ವಿಮಾನವು ಇಳಿದ ನಂತರ ವಿಮಾನದೊಳಗಿನ ವ್ಯಕ್ತಿಯೊಬ್ಬರು ತೋರಿದ ಹಠಾತ್ ವರ್ತನೆಯು ಭದ್ರತಾ ಆತಂಕಕ್ಕೆ ಕಾರಣವಾಯಿತು.ಶಾರ್ಜಾ-ಚೆನ್ನೈ ಏರ್ ಅರೇಬಿಯಾ ವಿಮಾನವು ರನ್‌ವೇಯಲ್ಲಿ ಇಳಿದು ಟ್ಯಾಕ್ಸಿವೇಯಲ್ಲಿ ನಿಧಾನವಾಗಿ ಚಲಿಸುತ್ತಿತ್ತು. ವಿಮಾನವು ಪಾರ್ಕಿಂಗ್ ಬೇ ತಲುಪುವ ಮೊದಲೇ, ಪುರುಷ ಪ್ರಯಾಣಿಕನೊಬ್ಬ ಹಠಾತ್ತಾಗಿ ತುರ್ತು…

Read More

ಬೆಂಗಳೂರು ಉತ್ತರ ಜಿಲ್ಲೆಯಾಗುವುದೇ ತುಮಕೂರು? ಮತ್ತೆ ಮುನ್ನೆಲೆಗೆ ಬರಲು ಕಾರಣವೇನು? – Kannada News | Will Tumakuru Become Bengaluru North? Why the Debate Has Resurfaced

ತುಮಕೂರು, ಮೇ 20: ಜಿಲ್ಲೆಯ ಹೆಸರು ಬದಲಾಗುತ್ತದೆಯೇ, ಬೆಂಗಳೂರು ಉತ್ತರಕ್ಕೆ ಸೇರ್ಪಡೆಗೊಂಡು ಅದರ ಅಸ್ತಿತ್ವ ಕಣ್ಮರೆಯಾಗುತ್ತದೆಯೇ ಎಂಬ ಚರ್ಚೆ ಇದೀಗ ಜಿಲ್ಲೆಯಲ್ಲಿ ಜೋರಾಗಿದೆ. ತುಮಕೂರು (tumakuru) ನಗರದ ಜ್ಯೂನಿಯರ್ ಕಾಲೇಜು ಮೈದಾನದಲ್ಲಿ ನಡೆದ ಸಾಧನಾ ಸಮಾವೇಶದಲ್ಲಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ (Dr. G Parameshwara) , ತುಮಕೂರನ್ನು ಬೆಂಗಳೂರು ಉತ್ತರವಾಗಿ ಸೇರ್ಪಡೆ ಮಾಡಬೇಕು ಎಂದು ಒತ್ತಾಯಿಸಿದರು. ತುಮಕೂರು ಬೆಂಗಳೂರಿಗೆ ಸಮೀಪವಿದ್ದು, ಅಭಿವೃದ್ಧಿಗಾಗಿ ದೆಹಲಿ ಎನ್‌ಸಿಆರ್ ಮಾದರಿ ಕಾನ್ಸೆಪ್ಟ್ ಅಗತ್ಯ ಎಂದು ಅವರು ಹೇಳಿದರು. ಸದ್ಯ…

Read More

IPL 2026: 4 ಪಂದ್ಯಗಳ ಬಳಿಕ ಪಾಯಿಂಟ್ ಪಟ್ಟಿಯಲ್ಲಿ ಯಾರಿಗೆ ಅಗ್ರಸ್ಥಾನ? ಆರ್​ಸಿಬಿಗೆ ಯಾವ ಸ್ಥಾನ?

ಮಾರ್ಚ್ 28 ರಿಂದ ಆರಂಭವಾದ ಐಪಿಎಲ್ 2026 ರಲ್ಲಿ (IPL 2026) ಇದುವರೆಗೆ ನಾಲ್ಕು ಪಂದ್ಯಗಳು ನಡೆದಿವೆ. ಅಂದರೆ 10 ತಂಡಗಳ ಪೈಕಿ 8 ತಂಡಗಳು ತಲಾ ಒಂದೊಂದು ಪಂದ್ಯವನ್ನು ಆಡಿವೆ. ಇಂದು ನಡೆಯುವ ಲಕ್ನೋ ಸೂಪರ್​ಜೈಂಟ್ಸ್ ಹಾಗೂ ಡೆಲ್ಲಿ ನಡುವಿನ ಪಂದ್ಯದ ಬಳಿಕ ಎಲ್ಲಾ ತಂಡಗಳು ಒಂದೊಂದು ಪಂದ್ಯವನ್ನು ಆಡಿದಂತಾಗುತ್ತದೆ. ಈಗ ಆಡಿರುವ 8 ತಂಡಗಳ ಪೈಕಿ, 4 ತಂಡಗಳು ಗೆಲುವಿನ ಖಾತೆ ತೆರೆದಿದ್ದರೆ, ಇನ್ನ 4 ತಂಡಗಳು ಸೋಲಿಗೆ ಶರಣಾಗಿವೆ. ಹೀಗಾಗಿ ಗೆದ್ದ 4…

Read More

ಈಗಲೇ RCB ಆಟಗಾರನ ಆಯ್ಕೆ ಮಾಡಿ: CSKಗೆ ಐಡಿಯಾ ನೀಡಿದ ಅಶ್ವಿನ್ – Kannada News | Ashwin Urges CSK to Loan RCB’s Vihaan Malhotra as Mhatre Replacement

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್-19 ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಸತತ ಸೋಲುಗಳಿಂದ ಕಂಗೆಟ್ಟಿದೆ. ಈ ಸೋಲುಗಳ ನಡುವೆ ಆಟಗಾರರ ಗಾಯದ ಸಮಸ್ಯೆ ಸಿಎಸ್​ಕೆ ಫ್ರಾಂಚೈಸಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಅದರಲ್ಲೂ ಚೆನ್ನೈ ಸೂಪರ್ ಕಿಂಗ್ಸ್ ತಂಡದಲ್ಲಿದ್ದ ಸ್ಫೋಟಕ ದಾಂಡಿಗ ಆಯುಷ್ ಮ್ಹಾತ್ರೆ ಗಾಯಗೊಂಡು ಟೂರ್ನಿಯಿಂದಲೇ ಹೊರಬಿದ್ದಿದ್ದಾರೆ. ಇತ್ತ ಸತತ ಸೋಲು ಮತ್ತು ಪ್ರಮುಖ ಆಟಗಾರರ ಗಾಯದ ಸಮಸ್ಯೆಯಿಂದ ಬಳಲುತ್ತಿರುವ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡಕ್ಕೆ ಅನುಭವಿ ಆಟಗಾರ ರವಿಚಂದ್ರನ್ ಅಶ್ವಿನ್…

Read More

ವಿಧಾನಸಭೆ ಚುನಾವಣೆಯ ಟಿಕೆಟ್ ಆಕಾಂಕ್ಷಿಯಾಗಿದ್ದ ಬಿಜೆಪಿ ಮುಖಂಡ ಆತ್ಮಹತ್ಯೆಗೆ ಶರಣು – Kannada News | Davanagere BJP Leader Chandrasekhar Sunkol Commits Suicide

ಚಂದ್ರಶೇಖರ್ ಸಂಕೋಳ್ ಶಾಮನೂರು ಗ್ರಾಮದಲ್ಲಿ ಸಿಮೆಂಟ್, ಕಬ್ಬಿಣದ ಅಂಗಡಿಯನ್ನು ನಡೆಸುತ್ತ ಇಡೀ ಜಿಲ್ಲೆಗೆ ಹೆಸರುವಾಸಿಯಾಗಿದ್ದರು. ಅಲ್ಲದೇ ಬಿಜೆಪಿಯ ಪ್ರಮುಖ ಮುಂಖಂಡನಾಗಿ ಪಕ್ಷ ಸಂಘಟನೆಯಲ್ಲಿ ಕೂಡ ಹೆಚ್ಚು ತೊಡಗಿಸಿಕೊಂಡಿದ್ದರು. ಅಲ್ಲದೆ ಅಡಿಕೆ ತೋಟ, ಕಾಂಪ್ಲೆಕ್ಸ್ ಗಳನ್ನು ಕೂಡ ಹೊಂದಿದ್ದ ಚಂದ್ರಶೇಖರ್, ಸಾಲ ಮಾಡಿಕೊಂಡಿದ್ದರು ಎನ್ನಲಾಗಿದೆ. Source link

Read More

Chanakya Niti: ಪುರುಷರು ಈ ವಿಷಯಗಳನ್ನು ಯಾರ ಬಳಿಯೂ ಶೇರ್‌ ಮಾಡಲೇಬಾರದು – Kannada News | Chanakya Niti: Chanakya says men should not share these thoughts with anyone

ಆಚಾರ್ಯ ಚಾಣಕ್ಯ (Acharya Chanakya) ಯಶಸ್ಸು, ಶ್ರೀಮಂತಿಕೆ, ವೃತ್ತಿ ಜೀವನ ಮಾತ್ರವಲ್ಲ ಪುರುಷರ ವೈಯಕ್ತಿಕ ಜೀವನಕ್ಕೆ ಸಂಬಂಧಿಸಿದ ಸಾಕಷ್ಟು ವಿಚಾರಗಳನ್ನು ತಿಳಿಸಿಕೊಟ್ಟಿದ್ದಾರೆ. ಪುರುಷನಾದವನು ದಾಂಪತ್ಯ ಜೀವನವನ್ನು ಹೇಗೆ ಸಾಗಿಸಬೇಕು, ಮಕ್ಕಳಿಗೆ ಯಾವ ರೀತಿಯ ಸಂಸ್ಕಾರವನ್ನು ಕಲಿಸಿಕೊಡಬೇಕು ಎಂದು ಹೇಳಿರುವಂತೆ ಅವರು ಗಂಡಸರು ತಮಗೆ ಸಂಬಂಧಿಸಿದ ಈ ಕೆಲವೊಂದು ವಿಚಾರಗಳನ್ನು ಹೊರಗಿನ ಜನರ ಬಳಿ ಯಾವುದೇ ಕಾರಣಕ್ಕೂ ಶೇರ್‌ ಮಾಡಬಾರದು ಎಂದಿದ್ದಾರೆ. ಏಕೆಂದರೆ ಈ ವೈಯಕ್ತಿ ವಿಚಾರಗಳನ್ನು ಇತರರ ಬಳಿ ಹಂಚಿಕೊಂಡರೆ ಭವಿಷ್ಯದಲ್ಲಿ ತೊಂದರೆ ಉಂಟಾಗುವ ಸಾಧ್ಯತೆ ಇರುತ್ತದೆ….

Read More