IPL​ನಿಂದ ಔಟ್​: ಪಾಕಿಸ್ತಾನ್​ ಸೂಪರ್​ ಲೀಗ್​ಗೆ 47 ವಿದೇಶಿ ಆಟಗಾರರು ಎಂಟ್ರಿ

PSL 2026: ಪಾಕಿಸ್ತಾನ್ ಸೂಪರ್ ಲೀಗ್​ನ 11ನೇ ಸೀಸನ್​ನಲ್ಲಿ ಒಟ್ಟು 8 ತಂಡಗಳು ಕಣಕ್ಕಿಳಿಯಲಿವೆ. ಈ ಹಿಂದೆಯಿದ್ದ 6 ತಂಡಗಳ ಜೊತೆ ಈ ಬಾರಿ ರಾವಲ್ಪಿಂಡಿ ಪಿಂಡೀಸ್ ಹಾಗೂ ಹೈದರಾಬಾದ್ ಕಿಂಗ್ಸ್‌ಮೆನ್ ತಂಡಗಳು ಸೇರ್ಪಡೆಯಾಗಿದೆ. ಇನ್ನು ಈ ತಂಡಗಳಲ್ಲಿ ಹಲವು ವಿದೇಶಿ ಆಟಗಾರರು ಕಾಣಿಸಿಕೊಂಡಿದ್ದಾರೆ. ಅದರಲ್ಲೂ ಐಪಿಎಲ್​ನಲ್ಲಿ ಚಾನ್ಸ್ ಸಿಗದ ಕೆಲ ಸ್ಟಾರ್ ಪ್ಲೇಯರ್ಸ್ ಪಿಎಸ್​ಎಲ್​ನಲ್ಲಿ ಕಣಕ್ಕಿಳಿಯಲು ಸಜ್ಜಾಗಿದ್ದಾರೆ. ಅದರಂತೆ ಮುಂಬರುವ ಪಿಎಸ್​ಎಲ್​ನಲ್ಲಿ ಕಾಣಿಸಿಕೊಳ್ಳಲಿರುವ ವಿದೇಶಿ ಆಟಗಾರರ ಪಟ್ಟಿ ಈ ಕೆಳಗಿನಂತಿದೆ… ಇಸ್ಲಾಮಾಬಾದ್ ಯುನೈಟೆಡ್ ತಂಡ: ಡೆವೊನ್…

Read More

T20 World Cup: ಮಳೆಯಿಂದ ಮೊದಲ ಸೂಪರ್ 8 ಪಂದ್ಯ ರದ್ದು; ಪಾಕ್ ತಂಡಕ್ಕೆ ಭಾರಿ ನಷ್ಟ – Kannada News | T20 World Cup 2026 Super 8: New Zealand Pakistan Match Canceled Due to Rain

2026 ರ ಟಿ20 ವಿಶ್ವಕಪ್ ಎರಡನೇ ಸುತ್ತಿಗೆ ಎಂಟ್ರಿಕೊಟ್ಟಿದೆ. ಅಂದರೆ ಗುಂಪು ಹಂತ ಮುಕ್ತಾಯಗೊಂಡಿದ್ದು, ಇಂದಿನಿಂದ ಸೂಪರ್ 8 ಸುತ್ತು ಶುರುವಾಗಿದೆ. ಗುಂಪು ಹಂತದಲ್ಲಿ ಒಟ್ಟಾರೆ 20 ತಂಡಗಳು ಭಾಗವಹಿಸಿದ್ದವು. ಅದರಲ್ಲಿ 8 ತಂಡಗಳು ಸೂಪರ್ 8 ಸುತ್ತಿಗೆ ಎಂಟ್ರಿಕೊಟ್ಟಿವೆ. ಈ 8 ತಂಡಗಳನ್ನು ತಲಾ 4 ತಂಡಗಳ ಎರಡು ಗುಂಪುಗಳಾಗಿ ವಿಂಗಡಿಸಲಾಗಿದೆ. ಅದರಲ್ಲಿ ಎರಡನೇ ಗುಂಪಿನ ಮೊದಲ ಸೂಪರ್ 8 ಪಂದ್ಯ ಇಂದು ನಡೆಯಬೇಕಿತ್ತು. ಈ ಪಂದ್ಯದಲ್ಲಿ ನ್ಯೂಜಿಲೆಂಡ್ ಹಾಗೂ ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಬೇಕಿತ್ತು.ಆ ಪ್ರಕಾರ,…

Read More

Auqib Nabi: 18 ಪಂದ್ಯಗಳಲ್ಲಿ ಬರೋಬ್ಬರಿ 104 ವಿಕೆಟ್ಸ್..! – Kannada News | Auqib Nabi has taken 104 wickets in the last two Ranji Trophy seasons

ಬರೋಬ್ಬರಿ 67 ವರ್ಷಗಳ ಬಳಿಕ ಜಮ್ಮು-ಕಾಶ್ಮೀರ ತಂಡವು ರಣಜಿ ಟೂರ್ನಿಯಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಈ ಚಾಂಪಿಯನ್ ಪಟ್ಟದ ರೂವಾರಿ ಆಖಿಬ್ ನಬಿ. ಏಕೆಂದರೆ ಇಡೀ ಟೂರ್ನಿಯುದ್ದಕ್ಕೂ ಜಮ್ಮು-ಕಾಶ್ಮೀರ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದೇ ನಬಿ. ಅದರಲ್ಲೂ ಫೈನಲ್​ ಪಂದ್ಯದಲ್ಲಿ 5 ವಿಕೆಟ್ ಉರುಳಿಸುವ ಮೂಲಕ ಕರ್ನಾಟಕ ತಂಡವನ್ನು ಮೊದಲ ಇನಿಂಗ್ಸ್​ನಲ್ಲಿ 293 ರನ್​ಗಳಿಗೆ ಆಲೌಟ್ ಮಾಡುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಪರಿಣಾಮ ಇನಿಂಗ್ಸ್ ಮುನ್ನಡೆಯ ಆಧಾರದ ಮೇಲೆ ಜಮ್ಮು-ಕಾಶ್ಮೀರ ತಂಡ ರಣಜಿ ಟೂರ್ನಿಯಲ್ಲಿ ಚೊಚ್ಚಲ ಬಾರಿ ಚಾಂಪಿಯನ್…

Read More

Bengaluru: ರಸ್ತೆ ಬದಿ ಕಸ ಎಸೆದ ಯುವತಿಗೆ ಸ್ಥಳೀಯರಿಂದ ಸಖತ್​ ಕ್ಲಾಸ್ – Kannada News | Bengaluru Littering: Jayanagar Woman Confronted for Dumping Garbage; Video Viral

ಬೆಂಗಳೂರು, ಜನವರಿ 05: ನಗರವನ್ನು ಸ್ವಚ್ಛವಾಗಿಡುವ ನಿಟ್ಟಿನಲ್ಲಿ ಗ್ರೇಟರ್​​ ಬೆಂಗಳೂರು ಪ್ರಾಧಿಕಾರ ಹತ್ತು ಹಲವು ಕ್ರಮಗಳನ್ನು ಕೈಗೊಳ್ಳುತ್ತಿದೆ. ಎಲ್ಲೆಂದರಲ್ಲಿ ಕಸ ಎಸೆಯುವವರನ್ನು ಹುಡುಕಿ ಹುಡುಕಿ ದಂಡ ವಿಧಿಸಲಾಗುತ್ತಿದೆ. ಇದಕ್ಕೂ ಒಂದು ಹೆಜ್ಜೆ ಮುಂದೆ ಹೋಗಿ ತ್ಯಾಜ್ಯ ಎಸೆಯುವವರ ಮನೆ ಮುಂದೆಯೇ ಲೋಡ್​​ಗಟ್ಟಲೆ ಕಸ ಸುರಿದು, ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಶೇರ್​​ ಮಾಡಿ ಅವರಿಗೆ ನಾಚಿಕೆ ಉಂಟು ಮಾಡುವ ಕೆಲಸವನ್ನೂ ಮಾಡಿದೆ. ಹೀಗಿದ್ದರೂ ಬೆಂಗಳೂರು ಮಂದಿ ಮಾತ್ರ ಬುದ್ಧಿ ಕಲಿಯುತ್ತಿಲ್ಲ. ನೀವೇನಾದ್ರೂ ಮಾಡ್ಕೊಳ್ಳಿ, ನಾವು ಮಾತ್ರ ಹೀಗೆ ಇರೋದು…

Read More

ತಮಿಳುನಾಡು ದಳಪತಿ ವಿಜಯ್ ಭೇಟಿಯಾದ ನಟಿ ರಮ್ಯಾ; ಫೋಟೋ ವೈರಲ್ – Kannada News | CM Joseph Vijay Meets Ramya Subramanian: Actress Praises Unchanged Persona

ತಮಿಳುನಾಡಿನ ನೂತನ ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರನ್ನು (Vijay) ನಟಿ ಮತ್ತು ಖ್ಯಾತ ವಿಜೆ ರಮ್ಯಾ ಸುಬ್ರಮಣಿಯನ್ ಭೇಟಿಯಾಗಿದ್ದಾರೆ. ಸಿಎಂ ಭೇಟಿಯಾದ ಫೋಟೋವನ್ನು ರಮ್ಯಾ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ವಿಜಯ್ ಅವರಿಗೆ ತಡವಾಗಿ ಜನ್ಮದಿನದ ಶುಭಾಶಯ ಕೋರಿ ದೊಡ್ಡ ಪೋಸ್ಟ್ ಒಂದನ್ನು ಬರೆದುಕೊಂಡಿದ್ದಾರೆ. ಮುಖ್ಯಮಂತ್ರಿಯಾದ ಮೇಲೂ ವಿಜಯ್ ಅವರ ಗುಣ ಬದಲಾಗಿಲ್ಲ ಎಂದು ರಮ್ಯಾ ಹೊಗಳಿದ್ದಾರೆ. ಸದ್ಯ ಈ ಪೋಸ್ಟ್ ಇಂಟರ್ನೆಟ್‌ನಲ್ಲಿ ಭಾರಿ ವೈರಲ್ ಆಗುತ್ತಿದೆ. ರಮ್ಯಾ ತಮ್ಮ ಪೋಸ್ಟ್‌ನಲ್ಲಿ ಬರೆದಿದ್ದೇನು? ‘ಆರು ತಿಂಗಳ ಹಿಂದೆ ಮಲೇಷ್ಯಾದಲ್ಲಿ…

Read More

VIDEO: ಓಯೇ ಸರ್ಫರಾಝ್… ವಿರಾಟ್ ಕೊಹ್ಲಿ ನಡೆಗೆ ಭಾರೀ ಮೆಚ್ಚುಗೆ

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ ಬದ್ಧ ವೈರಿಗಳ ಕದನದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಭರ್ಜರಿ ಜಯ ಸಾಧಿಸಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಚೆನ್ನೈ ಸೂಪರ್ ಕಿಂಗ್ಸ್​ ವಿರುದ್ಧದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ ತಂಡವು 20 ಓವರ್​ಗಳಲ್ಲಿ 250 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಸಿಎಸ್​ಕೆ 207 ರನ್​ಗಳಿಸಿ 43 ರನ್​ಗಳಿಂದ ಸೋಲೊಪ್ಪಿಕೊಂಡಿತು. ಈ ಸೋಲು-ಗೆಲುವುಗಳ ನಡುವೆ ಕ್ರಿಕೆಟ್ ಅಭಿಮಾನಿಗಳ ಮನಗೆದ್ದಿದ್ದು ವಿರಾಟ್ ಕೊಹ್ಲಿ ಅವರ ಕ್ರೀಡಾ…

Read More

Sirsi Marikamba Jatre: ಇಂದಿನಿಂದ ಶಿರಸಿ ಜಾತ್ರೆ ಶುಭಾರಂಭ; ಗದ್ದುಗೆ ಏರಿ ಕುಳಿತ ಮಾರಿಕಾಂಬಾ

ನಾಡಿನ ಶಕ್ತಿ ಪೀಠಗಳಲ್ಲಿ ಒಂದಾದ ಉತ್ತರ ಕನ್ನಡ ಜಿಲ್ಲೆಯ ಶಿರಸಿ ಮಾರಿಕಾಂಬಾ ಜಾತ್ರಾ ಮಹೋತ್ಸವಕ್ಕೆ ಚಾಲನೆ ದೊರೆತಿದೆ. ಇಂದು ಬೆಳಿಗ್ಗೆ ನಗರದ ಮಾರಿಕಾಂಬಾ ದೇವಸ್ಥಾನದಿಂದ ದೇವಿಯ ಮೂರ್ತಿಯನ್ನ ರಥದಲ್ಲಿ ಅದ್ಧೂರಿಯಾಗಿ ಮೆರವಣಿಗೆ ಮೂಲಕ ಗದ್ದುಗೆಗೆ ತರಲಾಯಿತು. ರಾಜ್ಯದ ಮೂಲೆ ಮೂಲೆಗಳಿಂದ ಸಹಸ್ರಾರು ಭಕ್ತರು ಜಾತ್ರೆಯಲ್ಲಿ ಪಾಲ್ಗೊಂಡಿದ್ದರು.  ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರದ ಪ್ರಸಿದ್ದ ಮಾರಿಕಾಂಬಾ ಜಾತ್ರಾ ಮಹೋತ್ಸವ ಇಡೀ ರಾಜ್ಯದಲ್ಲಿಯೇ ಅತಿದೊಡ್ಡ ಜಾತ್ರಾ ಮಹೋತ್ಸವ ಎನ್ನುವ ಖ್ಯಾತಿ ಪಡೆದಿದೆ. ಸದ್ಯ ಜಾತ್ರಾ ಮಹೋತ್ಸವಕ್ಕೆ ಚಾಲನೆ ದೊರೆತಿದೆ….

Read More

ಮದುವೆ ಮನೆಗೆ ನುಗ್ಗಿ ಮಂಗಳಮುಖಿಯರ ರಂಪಾಟ: ವಿಡಿಯೋ ನೋಡಿ – Kannada News | Chikkamagaluru Wedding Chaos: Transgender Group Demands Money

ಚಿಕ್ಕಮಗಳೂರು, ಫೆಬ್ರವರಿ 11: ಮದುವೆ ಮನೆಗೆ ನುಗ್ಗಿ ಹಣ ಕೊಡುವಂತೆ ಮಂಗಳಮುಖಿಯರು ರಂಪಾಟ ಮಾಡಿರುವಂತಹ ಘಟನೆ ನಗರದ ರಂಗಣ್ಣನ ಛತ್ರದಲ್ಲಿ ನಡೆದಿದೆ. ಮದುವೆ ಮುಗಿದ ಬಳಿಕ ರಿಸೆಪ್ಷನ್​​ನಡೆದಿತ್ತು. ವಧು, ವರ ಇದ್ದ ಸ್ಟೇಜ್ ಮೇಲೆ ಹತ್ತಿದ ಮಂಗಳಮುಖಿಯರು ನಾವು ಕೇಳಿದಷ್ಟು ಹಣ ನೀಡುವಂತೆ ರಂಪಾಟ ಮಾಡಿದ್ದಾರೆ. ಹಣ ನೀಡಿದರೂ ಹೆಚ್ಚು ಬೇಕು ಎಂದು ಕಿರಿಕ್ ಮಾಡಿದ್ದಾರೆ. ಈ ವೇಳೆ ಸಂಬಂಧಿಕರು ಮಂಗಳಮುಖಿಯರಿಗೆ ಕ್ಲಾಸ್​ ತೆಗೆದುಕೊಂಡಿದ್ದಾರೆ. ಚಿಕ್ಕಮಗಳೂರು ನಗರ ಪೊಲೀಸ್ ‌ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮತ್ತಷ್ಟು ವಿಡಿಯೋ…

Read More

ಕ್ಷೇತ್ರ ಪುನರ್ ವಿಂಗಡಣೆಯಾದರೆ ನಿಜಕ್ಕೂ ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯವಾಗುತ್ತಾ? ಸ್ಥಾನಗಳ ಲೆಕ್ಕಾಚಾರ ಇಲ್ಲಿದೆ – Kannada News | Delimitation Became Flashpoint Between Centre And South Indian States what New Numbers says

ನವದೆಹಲಿ, ಏಪ್ರಿಲ್ 15: ಪ್ರಸ್ತಾವಿತ ಸೀಮಾ ನಿರ್ಣಯದ (Delimitation) ಕುರಿತಾದ ಚರ್ಚೆ ತೀವ್ರಗೊಳ್ಳುತ್ತಿದ್ದಂತೆ ಬಿಜೆಪಿ ದಕ್ಷಿಣ ಭಾರತದ ರಾಜ್ಯಗಳಿಂದ ಹೆಚ್ಚುತ್ತಿರುವ ಪ್ರತಿರೋಧವನ್ನು ಎದುರಿಸುತ್ತಿದೆ. ಕರ್ನಾಟಕ, ತೆಲಂಗಾಣ, ತಮಿಳುನಾಡು ಕ್ಷೇತ್ರ ಮರು ವಿಂಗಡಣೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿವೆ. ಇದರಿಂದ ತಮ್ಮ ರಾಜ್ಯಕ್ಕೆ ಅನ್ಯಾಯವಾಗುತ್ತದೆ ಎಂಬ ಕಳವಳ ವ್ಯಕ್ತಪಡಿಸಿವೆ. ಈ ಸೀಮಾ ನಿರ್ಣಯ ಜಾರಿಯಾದರೆ ದಕ್ಷಿಣ ಭಾರತದ ರಾಜ್ಯಗಳ ಮೇಲೆ ಆಗುವ ಪರಿಣಾಮಗಳೇನು? ಜನಸಂಖ್ಯೆ ಆಧಾರಿತ ಸೀಮಾ ನಿರ್ಣಯವು ಉತ್ತರದ ರಾಜ್ಯಗಳಿಗೆ ಹೆಚ್ಚು ಪ್ರಯೋಜನವನ್ನು ನೀಡುತ್ತದೆ ಎಂದು ದಕ್ಷಿಣದ ರಾಜ್ಯಗಳ…

Read More

ಗೌತಮ್ ಗಂಭೀರ್ ನಂತರ ದಿನೇಶ್ ಕಾರ್ತಿಕ್ ಟೀಂ ಇಂಡಿಯಾದ ಹೆಡ್ ಕೋಚ್

ಪ್ರಸ್ತುತ ಟೀಂ ಇಂಡಿಯಾದ (Team India) ಎಲ್ಲಾ ಆಟಗಾರರು 2026 ರ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ (IPL 2026) ಭಾಗವಹಿಸಲಿದ್ದಾರೆ. ಈ ಪಂದ್ಯಾವಳಿಯ ಮೊದಲ ಪಂದ್ಯ ಆರ್​ಸಿಬಿ ಹಾಗೂ ಸನ್‌ರೈಸರ್ಸ್ ಹೈದರಾಬಾದ್‌ (RCB vs SRH) ನಡುವೆ ನಡೆಯಲಿದೆ. ಆದರೆ ಈ ಪಂದ್ಯಕ್ಕೂ ಮುನ್ನ, ಆರ್​ಸಿಬಿ ತಂಡದಲ್ಲಿ ವಿಕೆಟ್ ಕೀಪರ್ ಜವಾಬ್ದಾರಿ ನಿಭಾಯಿಸುತ್ತಿರುವ ಜಿತೇಶ್ ಶರ್ಮಾ ಪಾಡ್‌ಕ್ಯಾಸ್ಟ್‌ವೊಂದರಲ್ಲಿ ಗೌತಮ್ ಗಂಭೀರ್ ನಂತರ ದಿನೇಶ್ ಕಾರ್ತಿಕ್ (Dinesh Karthik) ಟೀಂ ಇಂಡಿಯಾದ ಮುಂದಿನ ಮುಖ್ಯ ಕೋಚ್ ಆಗಬಹುದು ಎಂದಿದ್ದಾರೆ….

Read More