Headlines

ದಿನ ಭವಿಷ್ಯ: ಇಂದು ಈ ರಾಶಿಯವರಿಗೆ ಎಂದೂ ಆಲೋಚಿಸದ ಮಾತು ಬರಲಿದೆ…

ಮೇಷ ರಾಶಿ: ಅವಮಾನವಾಗುವ ಸಂದರ್ಭವಿದ್ದರೆ ಅಲ್ಲಿಂದ ದೂರನಡೆಯಿರಿ.‌ ನಿಮ್ಮ ವ್ಯಕ್ತಿತ್ವವನ್ನು ಹುಡುಕಿಕೊಂಡು ಬರುವವರಿದ್ದಾರೆ. ನಿಮ್ಮ ತುರ್ತನ್ನು ಇನ್ನೊಬ್ಬರಿಗೆ ಹೇರಿ ಶಾಂತವಾಗುವಿರಿ. ಯೋಚಿಸದೆ ಇತರರ ಮಾತುಗಳನ್ನು ನಂಬುವುದು ನಿಮ್ಮನ್ನು ತೊಂದರೆಗೆ ಸಿಲುಕಿಸಬಹುದು. ಕೆಲಸ ಮುಗಿಸಲು ಸಾಕಷ್ಟು ಶ್ರಮ ಬೇಕಾಗುತ್ತದೆ. ನಿಮ್ಮ ನೆಚ್ಚಿನ ಜನರ ಜೊತೆ ಹೆಚ್ಚು ಸಮಯವನ್ನು ಕಳೆಯುವಿರಿ. ಯಾರ ಮೇಲೂ ನಿಮ್ಮದೇ ಆದ ನಿಲವು ಬೇಡ. ದಿನದಲ್ಲಿ ಬದಲಾವಣೆಯನ್ನು ತಂದುಕೊಳ್ಳುವಿರಿ.‌ ವೃಷಭ ರಾಶಿ: ಇಂದು ಯಾವುದನ್ನೂ ಪರಿಶೀಲಿಸದೇ ಸ್ವೀಕರಿಸಬೇಡಿ. ಅನಿರೀಕ್ಷಿತ ಹಣವೂ ಸಿಗಬಹುದು. ಶಾಂತತೆ ಮತ್ತು ಬುದ್ಧಿವಂತಿಕೆಯಿಂದ…

Read More

ಫೈನಲ್ ಪಂದ್ಯಕ್ಕೂ ಮುನ್ನ ಯಮಾಲ್ ವಿಚಿತ್ರ ‘ಶಪಥ’ – Kannada News | Lamine Yamal promised to grow a full beard

ಜಗತ್ತಿನಾದ್ಯಂತ ಫಿಫಾ ವಿಶ್ವಕಪ್ ಫೈನಲ್ ಫೀವರ್ ಶುರುವಾಗಿದೆ. ಭಾನುವಾರ (ಜುಲೈ 19) ನಡೆಯಲಿರುವ ಮಹಾಫೈನಲ್ ಕದನದಲ್ಲಿ ಹಾಲಿ ಚಾಂಪಿಯನ್ ಅರ್ಜೆಂಟೀನಾ ಹಾಗೂ ಸ್ಪೇನ್ ತಂಡಗಳು ಮುಖಾಮುಖಿಯಾಗಲಿವೆ. ಈ ನಿರ್ಣಾಯಕ ಪಂದ್ಯಕ್ಕೂ ಮುನ್ನ ಸ್ಪೇನ್ ತಂಡದ ಯುವ ಸೆನ್ಸೇಷನ್ ಲಾಮಿನ್ ಯಮಾಲ್ (Lamine Yamal) ವಿಚಿತ್ರ ಶಪಥವೊಂದನ್ನು ಮಾಡಿದ್ದಾರೆ. ತಮ್ಮ ಅಧಿಕೃತ ಯೂಟ್ಯೂಬ್ ಚಾನೆಲ್‌ನಲ್ಲಿ ಅಭಿಮಾನಿಯೊಬ್ಬರ ಪ್ರಶ್ನೆಗೆ ಉತ್ತರಿಸಿರುವ ಯಮಾಲ್, “ಈ ಬಾರಿ ಸ್ಪೇನ್ ತಂಡ ವಿಶ್ವಕಪ್ ಗೆದ್ದರೆ, ನಾನು ಮುಂದಿನ ಮೂರು ವಾರಗಳ ಕಾಲ ಪೂರ್ತಿಯಾಗಿ ಗಡ್ಡ…

Read More

ಹೊಸ ಉದ್ಯಮಕ್ಕೆ ಕೈ ಹಾಕಿದ ಅಲ್ಲು ಅರ್ಜುನ್, ಮಹೇಶ್ ಬಾಬುಗೆ ಠಕ್ಕರ್

ಅಲ್ಲು ಅರ್ಜುನ್ (Allu Arjun) ಸ್ಟಾರ್ ಪ್ಯಾನ್ ಇಂಡಿಯಾ ನಟ. ಅಲ್ಲು ಕುಟುಂಬ ಹಲವು ದಶಗಳಿಂದಲೂ ತೆಲುಗು ಚಿತ್ರರಂಗದಲ್ಲಿ ಸಕ್ರಿಯವಾಗಿರುವುದು ಮಾತ್ರವೇ ಅಲ್ಲದೆ ಚಿತ್ರರಂಗಕ್ಕೆ ಸಂಬಂಧಿಸಿದ ಹಲವು ಉದ್ಯಮಗಳಲ್ಲಿ ತೊಡಗಿಸಿಕೊಂಡಿದೆ. ಅಲ್ಲು ಅರ್ಜುನ್ ತಂದೆ ಅಲ್ಲು ಅರವಿಂದ್ ತೆಲುಗು ಚಿತ್ರರಂಗದ ಯಶಸ್ವಿ ನಿರ್ಮಾಪಕ ಮತ್ತು ವಿತರಕ. ನಿರ್ಮಾಣ ಸಂಸ್ಥೆ, ಒಟಿಟಿ, ಸ್ಟುಡಿಯೋಗಳನ್ನು ಅಲ್ಲು ಕುಟುಂಬ ಹೊಂದಿದೆ. ಇದೀಗ ಹೊಸ ಉದ್ಯಮಕ್ಕೆ ಅಲ್ಲು ಅರ್ಜುನ್ ಕೈ ಹಾಕಿದ್ದಾರೆ. ಅಲ್ಲು ಅರ್ಜುನ್ ಅವರು ಮಲ್ಟಿಪ್ಲೆಕ್ಸ್ ಒಂದನ್ನು ನಿರ್ಮಿಸಿದ್ದು, ಹೈದರಾಬಾದ್​​ನ ಈ…

Read More

ದೇವಸ್ಥಾನದೊಳಗೆ ಹಣ ಕದ್ದು ಅಲ್ಲೇ ನಿದ್ರೆಗೆ ಜಾರಿದ ಕಳ್ಳ

ಚೆನ್ನೈ, ಏಪ್ರಿಲ್ 12: ತಮಿಳುನಾಡಿನ ಅಂಬೂರಿನ ಕುಡಪ್ಪನಮೂಡಿನಲ್ಲಿರುವ ಕುಳುವಲ್ವತ್ತಂ ಶ್ರೀ ಭಗತಿ ದೇವಸ್ಥಾನ(Temple)ದಲ್ಲಿ ಶನಿವಾರ ಬೆಳಗ್ಗೆ ಒಂದು ವಿಚಿತ್ರ ದೃಶ್ಯ ಕಂಡುಬಂದಿದೆ. ದೇವಸ್ಥಾನದ ಕಚೇರಿಗೆ ಕನ್ನ ಹಾಕಿ ಹಣ ಕದ್ದ ಕಳ್ಳನೊಬ್ಬ, ಅಲ್ಲಿಂದ ಪರಾರಿಯಾಗುವ ಬದಲು ಸುಸ್ತಾಗಿ ಅಲ್ಲೇ ಗಾಢ ನಿದ್ರೆಗೆ ಜಾರಿದ್ದ. ದಿನದಂತೆ ಶನಿವಾರ ಬೆಳಗ್ಗೆ 5.30ಕ್ಕೆ ದೇವಸ್ಥಾನದ ಸಮಿತಿ ಸದಸ್ಯರು ಕಚೇರಿಗೆ ಬಂದಾಗ, ಬಾಗಿಲು ಮುರಿದಿರುವುದನ್ನು ಕಂಡು ಆತಂಕಕ್ಕೊಳಗಾದರು. ಯಾವುದೋ ದೊಡ್ಡ ಕಳ್ಳತನವಾಗಿದೆ ಎಂದು ಒಳಗೆ ಹೋಗಿ ನೋಡಿದವರಿಗೆ ಆಶ್ಚರ್ಯ ಕಾದಿತ್ತು. ಕಚೇರಿಯ ಹಣದ…

Read More

‘ಡಾನ್ 3’ ವಿವಾದ: ಚಿತ್ರರಂಗದಿಂದ ಬ್ಯಾನ್ ಆದ ಬಳಿಕ ಮೌನ ಮುರಿದ ರಣವೀರ್ ಸಿಂಗ್‌ – Kannada News | Dhurandhar actor Ranveer Singh responds after FWICE bans him over Don 3 exit

ಬಹುನಿರೀಕ್ಷಿತ ‘ಡಾನ್ 3’ (Don 3) ಚಿತ್ರದಿಂದ ಹಠಾತ್ ಹೊರನಡೆದ ಹಿನ್ನೆಲೆಯಲ್ಲಿ ಬಾಲಿವುಡ್ ನಟ ರಣವೀರ್ ಸಿಂಗ್ (Ranveer Singh) ವಿರುದ್ಧ ಸಿನಿಮಾ ನೌಕರರ ಒಕ್ಕೂಟ (FWICE) ಅಸಹಕಾರದ ಮೂಲಕ ಬ್ಯಾನ್ ಮಾಡಿದೆ. ಈ ವಿವಾದದ ಬೆನ್ನಲ್ಲೇ ರಣವೀರ್ ಸಿಂಗ್ ಅವರ ವಕ್ತಾರರು ಅಧಿಕೃತ ಪ್ರಕಟಣೆ ಬಿಡುಗಡೆ ಮಾಡುವ ಮೂಲಕ ಕೊನೆಗೂ ಮೌನ ಮುರಿದಿದ್ದಾರೆ. ‘ಡಾನ್ 3’ ಚಿತ್ರದ ನಿರ್ದೇಶಕ ಫರ್ಹಾನ್ ಅಖ್ತರ್ ಜೊತೆಗಿನ ಭಿನ್ನಾಭಿಪ್ರಾಯಗಳ ಕಾರಣದಿಂದಾಗಿ ರಣವೀರ್ ಸಿಂಗ್ ಅವರು ಚಿತ್ರದಿಂದ ಹೊರನಡೆದಿದ್ದಾರೆ ಎಂಬ ವರದಿಗಳ ಬೆನ್ನಲ್ಲೇ…

Read More

Tulasi: ರಾಮ ತುಳಸಿ ಮತ್ತು ಕೃಷ್ಣ ತುಳಸಿ ನಡುವಿನ ವ್ಯತ್ಯಾಸವೇನು? ಗುರುತಿಸುವುದು ಹೇಗೆ ? – Kannada News | Tulasi: Spiritual and Medicinal Benefits of Rama and Krishna Tulasi Explained

ಭಾರತೀಯ ಸಂಸ್ಕೃತಿಯಲ್ಲಿ ತುಳಸಿ ಕೇವಲ ಒಂದು ಔಷಧೀಯ ಸಸ್ಯವಲ್ಲ, ಬದಲಾಗಿ ಅತ್ಯಂತ ಪವಿತ್ರವಾದ ಆಧ್ಯಾತ್ಮಿಕ ಸಸ್ಯವೆಂದು ಪರಿಗಣಿಸಲಾಗಿದೆ. ಇದನ್ನು ಭಕ್ತರು ಪ್ರೀತಿಯಿಂದ “ತಾಯಿ ತುಳಸಿ” ಎಂದು ಕರೆಯುತ್ತಾರೆ. ಮನೆಯ ಮುಂಭಾಗದಲ್ಲಿ ತುಳಸಿ ಗಿಡವನ್ನು ನೆಡುವುದರಿಂದ ಸಕಾರಾತ್ಮಕ ಶಕ್ತಿ ಹೆಚ್ಚಾಗುತ್ತದೆ ಮತ್ತು ಆ ಮನೆಯಲ್ಲಿ ಶಾಂತಿ ಹಾಗೂ ಸಮೃದ್ಧಿ ನೆಲೆಸುತ್ತದೆ ಎಂಬುದು ಶತಮಾನಗಳ ನಂಬಿಕೆ. ವಿಶೇಷವಾಗಿ ವೈಷ್ಣವ ಸಂಪ್ರದಾಯದಲ್ಲಿ ತುಳಸಿಗೆ ಅತ್ಯುನ್ನತ ಸ್ಥಾನವಿದ್ದು, ಇದನ್ನು ಭಗವಾನ್ ವಿಷ್ಣುವಿನ ಪ್ರಿಯ ಸಸ್ಯವೆಂದು ಪರಿಗಣಿಸಿ ಪ್ರತಿಯೊಂದು ಪೂಜೆಯಲ್ಲೂ ಇದರ ಎಲೆಗಳನ್ನು ಕಡ್ಡಾಯವಾಗಿ…

Read More

ನಂದಿನಿ ಸೇರಿ ಹಲವು ಕಂಪನಿಗಳ ನಕಲಿ ಹಾಲು ತಯಾರಿಕಾ ಜಾಲ ಪತ್ತೆ – Kannada News | Kolar: KGF Milk Adulteration Exposed; 8 Arrested for Multi Brand Fake Milk Production

ಕೋಲಾರ, ಜನವರಿ 16: ಹಲವು ಬ್ರ್ಯಾಂಡ್‌ ಕಂಪನಿಗಳ ಕಲಬೆರಕೆ ಹಾಲನ್ನು (Fake Milk) ತಯಾರಿಸುತ್ತಿದ್ದ 8 ಜನರನ್ನು ಕೆಜಿಎಫ್ (KGF) ಪೊಲೀಸರು ಬಂಧಿಸಿದ್ದಾರೆ. ಕಳೆದ ರಾತ್ರಿ ನಡೆಸಿದ ಕಾರ್ಯಾಚರಣೆಯಲ್ಲಿ ಬಂಧಿಸಿ, ಕಲಬೆರಕೆಗೆ ಉಪಯೋಗಿಸುತ್ತಿದ್ದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಆಂಧ್ರ ಮೂಲದ ವೆಂಕಟೇಶಪ್ಪ (50), ಬಾಲಾಜಿ (35), ದಿಲೀಪ್ (25), ಬಾಲರಾಜ್ (33), ಮನೋಹರ್ (28), ಕಾರ್ತಿಕ್ (29), ಮನೋಜ್ (22) ಮತ್ತು ಮಂಜುನಾಥ್ (55) ಬಂಧಿತ ಆರೋಪಿಗಳು. ನಕಲಿ ಹಾಲು ತಯಾರಿಕೆ ಅಡ್ಡೆ ಮೇಲೆ ದಾಳಿ ಕೆಜಿಎಫ್ ನಗರದ…

Read More

ಪ್ರತ್ಯೇಕ ರಸ್ತೆ ಅಪಘಾತ: ಮೂವರ ದಾರುಣ ಸಾವು, ಓರ್ವನ ಸ್ಥಿತಿ ಗಂಭೀರ – Kannada News | Karnataka Road Accidents: 3 Dead, 1 Injured in Mysuru, Chitradurga, Bengaluru Crashes

ಅಪಘಾತದ ಬಳಿಕ ಬೆಂಕಿ ಹೊತ್ತಿಕೊಂಡು ಸುಟ್ಟು ಕರಕಲಾಗಿರುವ ಬೈಕ್​​Image Credit source: Tv9 Kannada ಮೈಸೂರು/ಚಿತ್ರದುರ್ಗ, ಫೆಬ್ರವರಿ 20: ಮೈಸೂರು, ಚಿತ್ರದುರ್ಗ ಮತ್ತು ಬೆಂಗಳೂರು ಉತ್ತರ ತಾಲೂಕಿನಲ್ಲಿ ನಡೆದಿರುವ ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ ಮೂವರು ದಾರುಣವಾಗಿ ಮೃತಪಟ್ಟಿರುವ ಘಟನೆ ನಡೆದಿದೆ. ಮೈಸೂರು ಜಿಲ್ಲೆಯಲ್ಲಿ ಲಾರಿ-ಬೈಕ್​​ ನಡುವೆ ಅಪಘಾತ ನಡೆದು ಇಬ್ಬರು ಮೃತಪಟ್ಟಿದ್ದರೆ, ಚಿತ್ರದುರ್ಗದಲ್ಲಿ ನಡೆದ ಕಾರು ಮತ್ತು ಲಾರಿ ನಡುವಿನ ಡಿಕ್ಕಿಯಲ್ಲಿ ಓರ್ವ ಅಸುನೀಗಿದ್ದಾರೆ. ಬೆಂಗಳೂರು ಉತ್ತರ ತಾಲೂಕಿನ ಹುಣಸಮಾರನಹಳ್ಳಿಯಲ್ಲಿ ಗೂಡ್ಸ್​ ವಾಹನ ಡಿಕ್ಕಿಯಾಗಿ ಪೊಲೀಸ್​​ ಸಿಬ್ಬಂದಿ…

Read More

CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು? – Kannada News | MC Sudhakar on CET Exam Janivara Issue

ಬೆಂಗಳೂರು, ಏಪ್ರಿಲ್ 24: ನಗರದ ಮಡಿವಾಳದ ಕೃಪಾನಿಧಿ ಕಾಲೇಜು ಪರೀಕ್ಷಾ ಕೇಂದ್ರದಲ್ಲಿ ಸಿಇಟಿ ಪರೀಕ್ಷಾರ್ಥಿಗಳ ಜನಿವಾರ ತೆಗೆಸಲಾಗಿದೆ ಎಂಬ ಆರೋಪಗಳ ಕುರಿತು ಸಚಿವ ಎಂ.ಸಿ. ಸುಧಾಕರ್ ಅವರು ಪ್ರತಿಕ್ರಿಯಿಸಿದ್ದಾರೆ. ಈ ಘಟನೆ ಕುರಿತು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ (ಕೆಇಎ) ಯಾವುದೇ ಅಧಿಕೃತ ವರದಿ ಬಂದಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ. ಆದಾಗ್ಯೂ, ಆರೋಪಗಳು ನಿಜವೆಂದು ಸಾಬೀತಾದರೆ ತೀವ್ರ ಕ್ರಮ ಕೈಗೊಳ್ಳುವುದಾಗಿ ಅವರು ಭರವಸೆ ನೀಡಿದ್ದಾರೆ. ಪರೀಕ್ಷೆಗಳನ್ನು ಖಾಸಗಿ ಮತ್ತು ಸರ್ಕಾರಿ ಕಾಲೇಜುಗಳಲ್ಲಿ ನಡೆಸಲಾಗುತ್ತದೆ, ಮತ್ತು ಸಿಬ್ಬಂದಿಯನ್ನು ವ್ಯಾಪಕವಾಗಿ ಬಳಸಿಕೊಳ್ಳಲಾಗುತ್ತದೆ….

Read More

ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಮುಂದಾದ ಪುನೀತ್​​​ ಕೆರೆಹಳ್ಳಿ ಮತ್ತೆ ಬಂಧನ – Kannada News | Puneeth Kerehalli Arrested in Bengaluru While Tracking Illegal Bangladeshi Immigrants

ನೆಲಮಂಗಲ, ಜನವರಿ 23: ಅಕ್ರಮ ಬಾಂಗ್ಲಾದೇಶ ವಲಸಿಗರ ಪತ್ತೆ ಕಾರ್ಯಾಚರಣೆಗೆ ಮುಂದಾದ ರಾಷ್ಟ್ರ ರಕ್ಷಣಾ ಪಡೆಯ ಮುಖಂಡ ಪುನೀತ್ ಕೆರೆಹಳ್ಳಿಯನ್ನು (Puneeth Kerehalli) ಪೊಲೀಸರು ಬಂಧಿಸಿದ್ದಾರೆ. ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಕೆಂಪಾಪುರದಲ್ಲಿ ಅಕ್ರಮ ಬಾಂಗ್ಲಾ ವಲಸಿಗರು ಇದ್ದಾರೆ ಎಂಬ ಆರೋಪದ ಹಿನ್ನೆಲೆ ಪುನೀತ್ ಕೆರೆಹಳ್ಳಿ ಅಲ್ಲಿಗೆ ತೆರಳಿದ್ದರು. ಹಸನ್ ಎಂಬಾತ ಅಕ್ರಮ ಬಾಂಗ್ಲಾ ವಲಸಿಗ ಎಂದು ಪುನೀತ್ ಕೆರೆಹಳ್ಳಿ ಆರೋಪಿಸಿದ್ದಲ್ಲದೆ, ಈ ಸಂಬಂಧ ಸೋಲದೇವನಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರು ನೀಡಿ ಠಾಣೆಯಿಂದ ಹೋಗುತ್ತಿದ್ದ…

Read More