Headlines

ಪವರ್​ಪ್ಲೇನಲ್ಲಿ ಪಂದ್ಯ ಗೆಲ್ಲಲು ಸಾಧ್ಯವಿಲ್ಲ, ಆದರೆ ಸೋಲಬಹುದು! – Kannada News | Suryakumar yadav post match interview IND vs SA 2026

T20 World Cup 2026: ಟಿ20 ವಿಶ್ವಕಪ್​ನ ಲೀಗ್​ ಹಂತದಲ್ಲಿ ಸತತ 4 ಪಂದ್ಯಗಳನ್ನು ಗೆದ್ದು ಬೀಗಿದ್ದ ಟೀಮ್ ಇಂಡಿಯಾ ಸೂಪರ್-8 ಸುತ್ತಿನ ಮೊದಲ ಪಂದ್ಯದಲ್ಲೇ ಪರಾಜಯಗೊಂಡಿದೆ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಸೌತ್ ಆಫ್ರಿಕಾ ತಂಡದ ನಾಯಕ ಐಡೆನ್ ಮಾರ್ಕ್ರಾಮ್ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಸೌತ್ ಆಫ್ರಿಕಾ 20 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು 187 ರನ್ ಕಲೆಹಾಕಿತು. ಈ ಕಠಿಣ ಗುರಿ ಬೆನ್ನತ್ತಿದ…

Read More

ಅಗ್ಗದ ಇಂಧನ ಮತ್ತು ಸ್ಥಿರ ಪೂರೈಕೆ ಇವತ್ತು ಜಗತ್ತಿಗೆ ಅವಶ್ಯಕ: ಜಂಟಿ ಪತ್ರಿಕಾಗೋಷ್ಠಿಯಲ್ಲಿ ಜೈಶಂಕರ್, ರುಬಿಯೋ ಹೇಳಿಕೆ – Kannada News | India US Energy: Jaishankar Highlights Stable, Affordable Supply & Trade Boost

ಜೈಶಂಕರ್ ಮತ್ತು ಮಾರ್ಕೊ ರುಬಿಯೋImage Credit source: PTI ನವದೆಹಲಿ, ಮೇ 24: ಕಡಿಮೆ ಇಂಧನ ದರ ಹಾಗೂ ಸ್ಥಿರ ಪೂರೈಕೆ, ಇವೆರಡೂ ವಿಶ್ವಕ್ಕೆ ಇವತ್ತು ಬಹಳ ಮುಖ್ಯ ಎಂದು ಭಾರತ ಹಾಗು ಅಮೆರಿಕ ನಿಲುವು ವ್ಯಕ್ತಪಡಿಸಿವೆ. ಇಂದು ಭಾನುವಾರ ಇಲ್ಲಿ ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಜೊತೆ ನಡೆದ ಉನ್ನತ ಮಟ್ಟದ ದ್ವಿಪಕ್ಷೀಯ ಮಾತುಕತೆಯ ನಂತರ ಜಂಟಿ ಪತ್ರಿಕಾಗೋಷ್ಠಿಯಲ್ಲಿ, ಭಾರತದ ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ (S Jaishankar) ಅವರು ಭಾರತ ಮತ್ತು ಅಮೆರಿಕ ನಡುವಿನ…

Read More

IPL 2026: ಆರ್​ಸಿಬಿ ಫ್ಯಾನ್ಸ್​ಗೆ ಬಿಗ್​ ಶಾಕ್; ಐಪಿಎಲ್ ಫೈನಲ್ ಬೆಂಗಳೂರಿನಿಂದ ಅಹಮದಾಬಾದಿಗೆ ಶಿಫ್ಟ್ – Kannada News | BCCI Shifts IPL 2026 Final from Bengaluru to Ahmedabad: Ticket Demands Cited

ಎದುರಾಗಿದ್ದ ಅಡೆತಡೆಗಳೆಲ್ಲವನ್ನು ಮೆಟ್ಟಿ ನಿಂತು ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 2026 ರ ಐಪಿಎಲ್​ನ (IPL 2026) ಉದ್ಘಾಟನಾ ಪಂದ್ಯವನ್ನು ಅತ್ಯಂತ ಯಶಸ್ವಿಯಾಗಿ ಆಯೋಜಿಸಲಾಗಿತ್ತು. ಆ ಬಳಿಕ ನಡೆದ ಉಳಿದ ನಾಲ್ಕು ಲೀಗ್ ಪಂದ್ಯಗಳು ಕೂಡ ಯಾವುದೇ ಲೋಪದೋಷಗಳಿಲ್ಲದೆ ಮುಗಿದಿದ್ದವು. ಹೀಗಾಗಿ ಈ ಮೊದಲು ವರದಿಯಾದ ಪ್ರಕಾರ, ಈ ಆವೃತ್ತಿಯ ಫೈನಲ್ ಪಂದ್ಯಕ್ಕೂ ಬೆಂಗಳೂರು ಆತಿಥ್ಯವಹಿಸುವುದು ಖಚಿತ ಎನ್ನಲಾಗುತಿತ್ತು. ಆದರೆ ಲೀಗ್ ಹಂತ ಮುಗಿಯುವ ಹಂತದಲ್ಲಿರುವಾಗ ಪ್ಲೇ ಆಫ್ ಸುತ್ತಿನ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿರುವ ಬಿಸಿಸಿಐ, ಕನ್ನಡಿಗರಿಗೆ…

Read More

ಅಶ್ವಿನಿ, ಸತೀಶ್ ಮೇಲೆ ದ್ವೇಷ ಇಲ್ಲ: ಬಿಗ್ ಬಾಸ್ ಮುಗಿದ ಮೇಲೂ ಜನರ ಮನ ಗೆಲ್ಲುತ್ತಿರುವ ಗಿಲ್ಲಿ – Kannada News | Gilli Nata interview goes viral after Bigg Boss Kannada Season 12 Win

‘ಬಿಗ್ ಬಾಸ್ ಕನ್ನಡ ಸೀಸನ್ 12’ ವಿನ್ನರ್ (Bigg Boss Kannada Season 12 Winner) ಗಿಲ್ಲಿ ನಟ ಅವರು ಹಲವು ಮಾಧ್ಯಮಗಳಿಗೆ ಸಂದರ್ಶನ ನೀಡುತ್ತಿದ್ದಾರೆ. ಕರ್ನಾಟಕದಲ್ಲಿ ಮಾತ್ರವಲ್ಲದೇ ಅಕ್ಕಪಕ್ಕದ ರಾಜ್ಯಗಳಲ್ಲಿ ಕೂಡ ಗಿಲ್ಲಿ ನಟ ಫೇಮಸ್ ಆಗಿದ್ದಾರೆ. ಅವರ ರೀಲ್ಸ್ ಎಲ್ಲ ಕಡೆಗಳಲ್ಲಿ ವೈರಲ್ ಆಗಿದೆ. ಬಿಗ್ ಬಾಸ್ ಮನೆಯಲ್ಲಿ ಇದ್ದಾಗ ಕಾಮಿಡಿ ಮೂಲಕ ಗಿಲ್ಲಿ ನಟ (Gilli Nata) ಅವರು ವೀಕ್ಷಕರ ಮನ ಗೆದ್ದಿದ್ದರು. ಬಿಗ್ ಬಾಸ್ ಮುಗಿದ ಮೇಲೂ ಕೂಡ ಅವರು ಅಭಿಮಾನಿಗಳಿಗೆ…

Read More

ಇಂದು ಆಷಾಢ ಶುಕ್ರವಾರ, ದಕ್ಷಿಣಾಯನವೂ ಶುರು: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ – Kannada News | Ashada Friday 2026: July 17 Horoscope for All 12 Zodiac Signs, Dakshinayana Begins with Karka Sankranti

ಇಂದು ಜುಲೈ 17, 2026 ರಂದು ಶುಕ್ರವಾರ, ಪರಾಭವನಾಮ ಸಂವತ್ಸರ, ದಕ್ಷಿಣಾಯನ, ಆಷಾಢ ಮಾಸ, ಗ್ರೀಷ್ಮ ಋತು, ಶುಕ್ಲ ಪಕ್ಷ, ತದಿಗೆ ತಿಥಿ, ಆಷಾಢ ಶುಕ್ರವಾರ, ಕಟಕ ಸಂಕ್ರಮಣ ಇದ್ದು, ಅಮ್ಮನ ಆರಾಧನೆಗೆ ಅತ್ಯಂತ ಪ್ರಾಶಸ್ತ್ಯವಾದ ದಿನವಾಗಿದೆ. ಚಾಮುಂಡೇಶ್ವರಿ, ಮಹಾಲಕ್ಷ್ಮಿ ಅಥವಾ ಮಹಾಕಾಳಿ ದೇವಸ್ಥಾನಗಳಲ್ಲಿ ಕುಂಕುಮಾರ್ಚನೆ, ದರ್ಶನ ಮತ್ತು ಪುಷ್ಪ ಸಮರ್ಪಣೆ ಮಾಡುವುದರಿಂದ ತಾಯಿಯ ಪರಿಪೂರ್ಣ ಅನುಗ್ರಹ ಪ್ರಾಪ್ತವಾಗುತ್ತದೆ ಎಂದು ‘ಟಿವಿ9 ಕನ್ನಡ ಡಿಜಿಟಲ್​’ ದಿನ ಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಹಾಗೂ ವಾಸ್ತು ತಜ್ಞ ಡಾ….

Read More

ಬಡ ಮಕ್ಕಳ ಹೊಟ್ಟೆಮೇಲೆ ಹೊಡೆದ ವಾರ್ಡನ್; 3 ದಿನ ಅನ್ನ-ನೀರಿಲ್ಲದೆ ಪಕ್ಕದ ಹಾಸ್ಟೆಲ್‌ನಲ್ಲಿ ಕೈಚಾಚಿದ ವಿದ್ಯಾರ್ಥಿಗಳು! – Kannada News

ರಾಯಚೂರು, ಜೂನ್ 06: ಕಡು ಬಡತನದ ಹಿನ್ನೆಲೆಯಿಂದ ಬಂದು, ವಿದ್ಯಾಭ್ಯಾಸಕ್ಕಾಗಿ ಸರ್ಕಾರಿ ವಸತಿ ನಿಲಯಗಳನ್ನೇ ನಂಬಿಕೊಂಡಿರುವ ವಿದ್ಯಾರ್ಥಿಗಳಿಗೆ ಜಿಲ್ಲೆಯಲ್ಲೊಂದು ಭೀಕರ ಅನ್ಯಾಯ ನಡೆದಿದೆ. ಜಿಲ್ಲೆಯ (Raichur) ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ನಂತರದ ವಸತಿ ನಿಲಯದಲ್ಲಿ ಕಳೆದ ಮೂರು ದಿನಗಳಿಂದ ಊಟ ಮತ್ತು ಕುಡಿಯುವ ನೀರಿಲ್ಲದೆ ವಿದ್ಯಾರ್ಥಿಗಳು ತೀವ್ರ ಪರದಾಟ ನಡೆಸಿದ್ದಾರೆ. ಹಸಿವಿನ ನೋವು ತಾಳಲಾರದೇ ನೂರಾರು ವಿದ್ಯಾರ್ಥಿಗಳು ಸಮಾಜ ಕಲ್ಯಾಣ ಇಲಾಖೆಯ ಜಿಲ್ಲಾ ಕಚೇರಿ ಎದುರು ಬೀದಿಗಿಳಿದು ಆಕ್ರೋಶ ಹೊರಹಾಕಿದ್ದಾರೆ. ಮುಖ್ಯಾಂಶಗಳು ರಾಯಚೂರಿನ ಸರ್ಕಾರಿ ಹಾಸ್ಟೆಲ್‌ನಲ್ಲಿ…

Read More

ದೆಹಲಿ ಅಂಗಳ ತಲುಪಿದ ಬಿಜೆಪಿ, ಜೆಡಿಎಸ್ ಮೈತ್ರಿ ಗೊಂದಲ: ಹೆಚ್​ಡಿಕೆಗೆ ಬಿಜೆಪಿ ಹೈಕಮಾಂಡ್​ನಿಂದ ಸಿಕ್ತು ಅಭಯ! – Kannada News | Karnataka NDA Alliance Rift Reaches Delhi: HD Kumaraswamy and BJP High Command discussed Local BJP–JDS Leaders Clash

ದೆಹಲಿ ಅಂಗಳ ತಲುಪಿದ ಬಿಜೆಪಿ, ಜೆಡಿಎಸ್ ಮೈತ್ರಿ ಗೊಂದಲImage Credit source: tv9 ಬೆಂಗಳೂರು/ ನವದೆಹಲಿ, ಫೆಬ್ರವರಿ 10: ಕರ್ನಾಟಕದಲ್ಲಿ (Karnataka) ಎನ್‌ಡಿಎ (NDA) ಮೈತ್ರಿ ರಾಜಕೀಯ ಗೊಂದಲ ಇದೀಗ ದೆಹಲಿ ಅಂಗಳಕ್ಕೂ ತಲುಪಿದೆ. ಟಿಕೆಟ್ ಹಂಚಿಕೆ ವಿಚಾರವಾಗಿ ಬಿಜೆಪಿ (BJP) ಮಾಜಿ ಶಾಸಕರ ಹೇಳಿಕೆಗಳು ಜೆಡಿಎಸ್ (JDS) ನಾಯಕರ ಅಸಮಾಧಾನಕ್ಕೆ ಕಾರಣವಾಗಿದ್ದು, ಈ ಬೆಳವಣಿಗೆ ಕುರಿತು ಕೇಂದ್ರ ನಾಯಕರ ಮಟ್ಟದಲ್ಲೇ ಚರ್ಚೆಗಳು ನಡೆದಿವೆ. ಟಿಕೆಟ್ ಹಂಚಿಕೆ ಕುರಿತಾಗಿ ಬಿಜೆಪಿ ನಾಯಕ ಪ್ರೀತಂಗೌಡ ಹಾಗೂ ನಾರಾಯಣಗೌಡ ನೀಡಿದ ಹೇಳಿಕೆಗಳಿಗೆ…

Read More

ಹೇರ್ ಟ್ರಾನ್ಸ್‌ಪ್ಲಾಂಟ್ ಹೆಸರಲ್ಲಿ ಮೋಸ! ವಿಗ್ ಹಾಕಿ ಪಂಗನಾಮ ಹಾಕಿದ್ದ ಸ್ಟುಡಿಯೋಗೆ ಗ್ರಾಹಕ ಕೋರ್ಟ್​ ದಂಡ

ಬೆಂಗಳೂರು, ಮಾರ್ಚ್​ 27: ಹೇರ್ ಟ್ರಾನ್ಸ್‌ಪ್ಲಾಂಟ್​ಗೆಂದು (Hair Transplant) ಬಂದ ವ್ಯಕ್ತಿಗೆ ವಿಗ್ ಹಾಕಿ ಕಳಿಸಿದ್ದ ಸ್ಟೂಡಿಯೋ ವಿರುದ್ಧ ಗ್ರಾಹಕ ಆಯೋಗದಲ್ಲಿ ದೂರು ಸಲ್ಲಿಸಲಾಗಿದ್ದು, ಸಂಸ್ಥೆಗೆ ಕೋರ್ಟ್​ ಬಿಸಿ ಮುಟ್ಟಿಸಿದೆ. ವಿಚಾರಣೆ ವೇಳೆ ಸಂಸ್ಥೆ ಹಾಜರಾಗದಿದ್ದರಿಂದ ಅತೃಪ್ತ ಗ್ರಾಹಕನ ಆರೋಪಗಳಿಗೆ ಸಮ್ಮತಿಸಿದಂತಾಗಿದ್ದು, ಆತ ಪಾವತಿಸಿದ ಹಣದೊಂದಿಗೆ ಬಡ್ಡಿಯನ್ನೂ ಸೇರಿಸಿ ಹಿಂದಿರುಗಿಸುವಂತೆ ಆದೇಶಿಸಿದೆ. ಹೇರ್ ಟ್ರಾನ್ಸ್‌ಪ್ಲಾಂಟ್ ಬದಲು ವಿಗ್ ಬೆಂಗಳೂರಿನ ನಿವಾಸಿಯಾದ 54 ವರ್ಷದ ವ್ಯಕ್ತಿಯೊಬ್ಬರು ಹೇರ್ ಟ್ರಾನ್ಸ್‌ಪ್ಲಾಂಟ್​ಗೆಂದು 2024ರ ಆಗಸ್ಟ್ 10ರಂದು ಲವೆಲ್ ರೋಡ್‌ನಲ್ಲಿರುವ ಮ್ಯಾಕ್ಸ್ ಹೇರ್…

Read More

‘ಸಮರ್ಪಣಾ ಭಾವಕ್ಕೆ ಹೃದಯಪೂರ್ವಕ ಸಲ್ಯೂಟ್’; ಪಿಎಂ ಮೋದಿಗೆ ಕಿಚ್ಚನ ಸಾಧನೆ – Kannada News

ಪ್ರಧಾನಿ ನರೇಂದ್ರ ಮೋದಿ ಅವರು ಭಾರತದ ರಾಜಕೀಯ ಇತಿಹಾಸದಲ್ಲಿ ಮತ್ತೊಂದು ಅತ್ಯಪೂರ್ವ ಮೈಲಿಗಲ್ಲು ಸ್ಥಾಪಿಸಿದ್ದಾರೆ. ಸತತ ಮೂರನೇ ಬಾರಿಗೆ ದೇಶದ ಚುಕ್ಕಾಣಿ ಹಿಡಿದು ಯಶಸ್ವಿಯಾಗಿ ಮುನ್ನಡೆಸುತ್ತಿರುವ ನರೇಂದ್ರ ಮೋದಿ ಅವರು, ಭಾರತದಲ್ಲಿ ಅತಿ ದೀರ್ಘಾವಧಿಗೆ ಸೇವೆ ಸಲ್ಲಿಸಿದ ಮೊದಲ ಚುನಾಯಿತ ಪ್ರಧಾನಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.ಮೊದಲು ಈ ದಾಖಲೆ ಮಾಜಿ ಪ್ರಧಾನಿ ಜವಾಹರ್​​ಲಾಲ್ ನೆಹರು ಹೊಂದಿದ್ದರು.  ಪ್ರಧಾನಿ ಮೋದಿ ಅವರ ಈ ಐತಿಹಾಸಿಕ ಸಾಧನೆಗೆ ದೇಶದ ಗಣ್ಯರು, ಜಾಗತಿಕ ನಾಯಕರು ಹಾಗೂ ಕೋಟ್ಯಂತರ ನಾಗರಿಕರು ಸಾಮಾಜಿಕ ಜಾಲತಾಣವಾದ…

Read More

ಪ್ರಲ್ಹಾದ ಜೋಶಿ ‘ಕರ್ನಾಟಕದ ಮೋದಿ’: ಜೋಶಿ ಕಾರ್ಯವೈಖರಿಗೆ ಅನಿವಾಸಿ ಭಾರತೀಯರ ಭರ್ಜರಿ ಮೆಚ್ಚುಗೆ – Kannada News | UAE’s Kannada Patashale Hails Pralhad Joshi as “Karnataka’s Modi”

ಪ್ರಲ್ಹಾದ ಜೋಶಿ ‘ಕರ್ನಾಟಕದ ಮೋದಿ’: ಜೋಶಿ ಕಾರ್ಯವೈಖರಿಗೆ ಅನಿವಾಸಿ ಭಾರತೀಯರ ಭರ್ಜರಿ ಮೆಚ್ಚು ನವದೆಹಲಿ, ಜನವರಿ 14: ಕೇಂದ್ರ ಸಚಿವ ಪ್ರಲ್ಹಾದ ಜೋಶಿ (Pralhad Joshi) ಅವರು ಕರ್ನಾಟಕದ ಅಭಿವೃದ್ಧಿ ಮತ್ತು ಜನಪರ ಕಾಳಜಿ ತೋರುವಲ್ಲಿ ‘ ಕರ್ನಾಟಕದ ಮೋದಿ’ ಎಂದು UAE ನಲ್ಲಿರುವ ‘ಕನ್ನಡ ಪಾಠಶಾಲೆ’ಯ ಸಂಚಾಲಕ ಶಶಿಧರ್ ನಾಗರಾಜಪ್ಪ ಬಣ್ಣಿಸಿದ್ದಾರೆ. ಯುಎಇನಲ್ಲಿ ಏರ್ಪಡಿಸಿದ್ದ ಸಮಾರಂಭ ಉದ್ದೇಶಿಸಿ ಮಾತನಾಡುತ್ತ, ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಕಲ್ಯಾಣ ಕಾರ್ಯಕ್ಕೆ ಮಿಸಲಾದಂತೆ, ಕರ್ನಾಟಕದಲ್ಲಿ ಪ್ರಲ್ಹಾದ ಜೋಶಿ ಅವರು…

Read More