Headlines

Bomb Threat: ವಿಧಾನಸಭಾ ಸ್ಪೀಕರ್​ಗೆ ಬಾಂಬ್ ಬೆದರಿಕೆ, ಮೆಟ್ರೋ ನಿಲ್ದಾಣವನ್ನೂ ಸ್ಫೋಟಿಸುವುದಾಗಿ ಬಂತು ಇ-ಮೇಲ್

ನವದೆಹಲಿ, ಮಾರ್ಚ್​ 24: ದೆಹಲಿ ವಿಧಾನಸಭಾ ಸ್ಪೀಕರ್ ವಿಜೇಂದರ್ ಗುಪ್ತಾ ಅವರಿಗೆ ಬಾಂಬ್ ಬೆದರಿಕೆ(Bomb Threat) ಇ-ಮೇಲ್ ಬಂದಿದೆ. ವಿಧಾನಸಭೆ ಕಟ್ಟಡ ಮತ್ತು ದೆಹಲಿ ಮೆಟ್ರೋ ನಿಲ್ದಾಣವನ್ನು ಸ್ಫೋಟಿಸುವುದಾಗಿ ಬೆದರಿಕೆ ಹಾಕಲಾಗಿದೆ. ದೆಹಲಿ ವಿಧಾನಸಭಾ ಸ್ಪೀಕರ್ ಕಚೇರಿಯ ಪ್ರಕಾರ, ಲೆಫ್ಟಿನೆಂಟ್ ಗವರ್ನರ್ ತರಂಜಿತ್ ಸಿಂಗ್ ಸಂಧು ಅವರಿಗೂ ಬೆದರಿಕೆ ಹಾಕಲಾಗಿದೆ. ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಮತ್ತು ಸಚಿವ ಮಂಜಿಂದರ್ ಸಿಂಗ್ ಸಿರ್ಸಾ ಅವರಿಗೂ ಬೆದರಿಕೆ ಹಾಕಲಾಗಿದೆ. ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ಮತ್ತು…

Read More

ಕಾಂಗ್ರೆಸ್ ಶಾಸಕರ ವಿದೇಶ ಪ್ರವಾಸಕ್ಕೆ ಪಕ್ಷದಲ್ಲೇ ಅಸಮಾಧಾನ: ವರದಿ ಕೇಳಿದ ಹೈಕಮಾಂಡ್ – Kannada News | Congress MLAs Foreign Tour Row: High Command Seeks Report Over Australia–New Zealand Visit Controversy in Karnataka

ಶಾಸಕರ ವಿದೇಶ ಪ್ರವಾಸ: ವರದಿ ಕೇಳಿದ ಹೈಕಮಾಂಡ್Image Credit source: TV9 Network ಬೆಂಗಳೂರು, ಫೆಬ್ರವರಿ 12: ಕರ್ನಾಟಕ ರಾಜಕಾರಣದಲ್ಲಿ ಕಾಂಗ್ರೆಸ್ (Congress) ಶಾಸಕರ ವಿದೇಶ ಪ್ರವಾಸ (Foriegn Trip) ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ. ಶಾಸಕರ ಫಾರಿನ್ ಟ್ರಿಪ್​ಗೆ ಪಕ್ಷದೊಳಗೇ ಅಸಮಾಧಾನದ ಧ್ವನಿ ಕೇಳಿಬರುತ್ತಿದೆ. ಆಸ್ಟ್ರೇಲಿಯಾ ಹಾಗೂ ನ್ಯೂಜಿಲ್ಯಾಂಡ್‌ಗೆ ಯೋಜಿಸಲಾದ ಈ ಪ್ರವಾಸದ ಉದ್ದೇಶವೇನು ಎಂಬುದರ ಬಗ್ಗೆಯೇ ಸ್ಪಷ್ಟತೆ ಇಲ್ಲ ಎನ್ನಲಾಗಿದೆ. ಇದು ಹೈಕಮಾಂಡ್‌ ಮಟ್ಟದಲ್ಲಿ ಗಮನ ಸೆಳೆದಿದೆ. ವಿದೇಶ ಪ್ರವಾಸದ ವಿಚಾರ ಬಹಿರಂಗವಾದ ಬೆನ್ನಲ್ಲೇ…

Read More

ಅಲ್ಲೆಲ್ಲೋ ಯುದ್ಧ ನಡೀತಿದ್ರೆ ಇಲ್ಯಾಕೆ ಚಿನ್ನ ಖರೀದಿ ಮಾಡಬಾರದು? ಬಂಗಾರ ಖರೀದಿ ನಿಲ್ಲಿಸಿದ್ರೆ ದೇಶಕ್ಕಾಗುವ ಲಾಭವೇನು? – Kannada News | How Economic Crises and Wars Impact Gold Prices, What Benefits if Stop purchase gold

ಬೆಂಗಳೂರು, (ಮೇ 17): ಯುದ್ಧದ (War) ಬಿಕ್ಕಟ್ಟಿನಿಂದ ದೇಶದ ಆರ್ಥಿಕ ದೃಷ್ಠಿಯಿಂದ ಪ್ರಧಾನಮಂತ್ರಿ ನರೇಂದ್ರ ಮೋದಿ (Narendra Modi) ಪೆಟ್ರೋಲ್ ಡಿಸೇಲ್ , ಅಡುಗೆ ಎಣ್ಣೆ ಹಾಗೂ ಚಿನ್ನವನ್ನ ಖರೀದಿ ಮಾಡೋದನ್ನ ನಿಲ್ಲಿಸಿ, ಅನಾವಶ್ಯಕವಾಗಿ ಚಿನ್ನ ಖರೀದಿ ಬೇಡ ಎಂದು ಕರೆ ನೀಡಿದ್ದಾರೆ. ಹೌದು.. ಗಲ್ಫ್ ರಾಷ್ಟ್ರಗಳ ಯುದ್ಧದ ಎಫೆಕ್ಟ್ ದೇಶದ ಆರ್ಥಿಕ ಸಂಕಷ್ಟಕ್ಕೆ ಕಾರವಾಗಿದೆ. ಹೀಗಾಗಿ ಪ್ರಧಾನಿ ನರೇಂದ್ರ ಮೋದಿ ದೇಶದ ಜನರಿಗೆ ಮುಂದಿನ ವರ್ಷ ಗೋಲ್ಡ್ ಖರೀದಿ ಕಡಿಮೆ ಮಾಡಿ, ಅಡುಗೆ ಎಣ್ಣೆ ಮಿತವಾಗಿ…

Read More

ಬಂಗಾಳಕೊಲ್ಲಿಯಲ್ಲಿ ಭಾರತದ ಸಮರ ಗರ್ಜನೆ: ಅಗ್ನಿ-IV ಕ್ಷಿಪಣಿ ಪರೀಕ್ಷೆಗೆ ಸಕಲ ಸಿದ್ಧತೆ – Kannada News | India’s Agni IV Missile Test: Bay of Bengal Gears Up for Defense Might and NOTAM

ನವದೆಹಲಿ, ಮೇ 05: ಭಾರತವು ತನ್ನ ರಕ್ಷಣಾ ಸಿದ್ಧತೆಯನ್ನು ಮತ್ತಷ್ಟು ಬಲಪಡಿಸಲು ಮುಂದಾಗಿದ್ದು, ಬಂಗಾಳಕೊಲ್ಲಿ(Bay Of Bengal)ಯ ಸುಮಾರು 3,550 ಕಿ.ಮೀ. ವ್ಯಾಪ್ತಿಯನ್ನು ‘ಅಪಾಯಕಾರಿ ವಲಯ’ವೆಂದು ಘೋಷಿಸಿ NOTAM ಸೂಚನೆ ಹೊರಡಿಸಿದೆ. ಈ ದೀರ್ಘ ವ್ಯಾಪ್ತಿಯ ಕಾರಿಡಾರ್ ಭಾರತದ ಪ್ರಮುಖ ಪರಮಾಣು ಸಾಮರ್ಥ್ಯದ ಅಗ್ನಿ-IV (Agni-IV) ಕ್ಷಿಪಣಿ(Missile)ಯ ಉಡಾವಣೆಯ ಮುನ್ಸೂಚನೆಯನ್ನು ನೀಡುತ್ತಿದೆ. ಅಗ್ನಿ-IV: ಭಾರತದ ಪರಮಾಣು ತ್ರಿಕೋನದ ಬಲ ರಕ್ಷಣಾ ಮೂಲಗಳ ಪ್ರಕಾರ, ಪ್ರಸ್ತುತ ಘೋಷಿಸಲಾಗಿರುವ 3,500–4,000 ಕಿ.ಮೀ ವ್ಯಾಪ್ತಿಯು ಮಧ್ಯಂತರ-ಶ್ರೇಣಿಯ ಬ್ಯಾಲಿಸ್ಟಿಕ್ ಕ್ಷಿಪಣಿಯಾದ (IRBM) ಅಗ್ನಿ-IV…

Read More

ತಟ್ಟೆಹಕ್ಕಲು ನದಿಯಲ್ಲಿ ಘೋರ ದುರಂತ: ಕಪ್ಪೆಚಿಪ್ಪು ತೆಗೆಯಲು ಹೋದ 14 ಜನ ನೀರುಪಾಲು – Kannada News | Bhatkal Tragedy: several Drowns in Kattehakkalu River at Uttara kannada

ಕಾರವಾರ, (ಮೇ 24): ಉತ್ತರ ಕನ್ನಡ (Uttara Kannada) ಜಿಲ್ಲೆಯ ಭಟ್ಕಳದ (Bhatkal) ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆಚಿಪ್ಪು ತೆಗೆಯಲು ಹೋದವರು ನೀರು ಪಾಲಾಗಿದ್ದಾರೆ.  ಕಪ್ಪೆಚಿಪ್ಪು ತೆಗೆಯಲು ಹೋಗಿದ್ದ 14 ಜನರು ನೀರಿನ ಸುಳಿಗೆ ಸಿಲುಕಿದ್ದು, ಈ ಪೈಕಿ ಮೂವರ ಮೃತದೇಗಳು ಪತ್ತೆಯಾಗಿದೆ.  ಇನ್ನುಳಿದ  11 ಮಂದಿ ನೀರು ಪಾಲಾಗಿದ್ದು, ಅವರಿಗಾಗಿ ಶೋಧ ಕಾರ್ಯ ಮುಂದುವರೆದಿದೆ.  ಎಲ್ಲರೂ ಭಟ್ಕಳದ ಶಿರಾಲಿ ಮೂಲದವರು ಎಂದು ತಿಳಿದು ಬಂದಿದೆ. ಮುಖ್ಯಾಂಶಗಳು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋಗಿದ್ದ ಮೂವರು ಜಲಸಮಾಧಿ ಉತ್ತರ…

Read More

1ಕಿ.ಮೀ ಚಾಲೆಂಜ್ ಹಾಕಿ ಸಾರ್ವಜನಿಕರಿಂದ ಛೀಮಾರಿ ಹಾಕಿಸಿಕೊಂಡ ಜಿಬಿಎ! – Kannada News

ಬೆಂಗಳೂರು, (ಜೂನ್ 02): ಗ್ರೇಟರ್ ಬೆಂಗಳೂರು ಪ್ರಾಧಿಕಾರ (Greater Bengaluru Authority) ನಾಗರಿಕರಿಗೆ 1 ಕಿಲೋಮೀಟರ್ ಚಾಲೆಂಜ್ ನೀಡಿ, 1 ಕಿಲೋಮೀಟರ್ ವರೆಗಿನ ದೂರ ಕ್ರಮಿಸಲು ವಾಹನಗಳ ಬದಲು ಕಾಲ್ನಡಿಗೆಯನ್ನು ಆಯ್ಕೆ ಮಾಡಬೇಕು ಎಂದು ಸಾಮಾಜಿಕ ಜಾಲತಾಣ X ನಲ್ಲಿ ಪೋಸ್ಟ್ ಮಾಡಿತ್ತು. ಫುಟ್‌ಪಾತ್‌ಗಳನ್ನು ಬಳಸಿಕೊಂಡು ಪರಿಸರ ಸ್ನೇಹಿಯಾಗಿ ನಡೆದುಕೊಳ್ಳಿ ಎಂಬ ಸಂದೇಶವನ್ನು ನೀಡಿದ್ದ GBA, ಈ ಅಭಿಯಾನದ ಮೂಲಕ ವಾಹನ ಬಳಕೆಯನ್ನು ಕಡಿಮೆ ಮಾಡಿ ಪರಿಸರ ಸಂರಕ್ಷಣೆಗೆ ಉತ್ತೇಜನ ನೀಡುವ ಉದ್ದೇಶ ಹೊಂದಿತ್ತು. ಆದರೆ ಈ…

Read More

ಸರ್ಕಾರಿ ವಸತಿ ಕಾಲೇಜ್​ ವಿದ್ಯಾರ್ಥಿಗಳಿಗೆ ಗುಡ್​​​ ನ್ಯೂಸ್​​: ಸಚಿವ ಮಹದೇವಪ್ಪ ಮಹತ್ವದ ಘೋಷಣೆ

ಬೆಂಗಳೂರು, ಏಪ್ರಿಲ್ 10: ದ್ವಿತೀಯ ಪಿಯು ಪರೀಕ್ಷೆ ಫಲಿತಾಂಶ (2nd PUC Result) ಏಪ್ರಿಲ್​ 09ರಂದು ಪ್ರಕಟವಾಗಿದ್ದು, ಈ ಬಾರಿ ಶೇಕಡಾ 86ರಷ್ಟು ಮಕ್ಕಳು ಪಾಸ್​ ಆಗುವ ಮೂಲಕ ಫಲಿತಾಂಶ ದಾಖಲೆ ಮಟ್ಟಕ್ಕೆ ಏರಿಕೆ ಆಗಿದೆ. ಇನ್ನು ಸರ್ಕಾರಿ ವಸತಿ ಶಾಲೆಗಳಲ್ಲಿ ಶೇ.97.22 ಮಕ್ಕಳು ತೇರ್ಗಡೆಯಾಗಿದ್ದಾರೆ. ಆ ಮೂಲಕ ವಸತಿ ಶಾಲೆಗಳಲ್ಲೂ ಈ ಬಾರಿ ಉತ್ತಮ ಫಲಿತಾಂಶ ಬಂದಿದೆ. 72 ವಸತಿ ಕಾಲೇಜುಗಳಲ್ಲಿ ಜಿಇಇ, ಎಸ್​​ಇಇಟಿ ಮತ್ತು ಕೆಸಿಇಟಿ ಪ್ರವೇಶ ಪರೀಕ್ಷೆಗೆ ತರಬೇತಿ ನೀಡುವ ವ್ಯವಸ್ಥೆ ಮಾಡುತ್ತೇವೆ…

Read More

‘ಟಿಕೆಟ್ ದರ ಹೆಚ್ಚಳ ಶೋಷಣೆ ಅಲ್ಲ, ಚಿತ್ರಮಂದಿರದಲ್ಲೇ ಸಿನಿಮಾ ನೋಡೋದು ಕಡ್ಡಾಯವಲ್ಲ’; ಪವನ್ ಕಲ್ಯಾಣ್

ಸಿನಿಮಾ ಟಿಕೆಟ್ ದರ ಹೆಚ್ಚಳ ಮಾಡೋದಕ್ಕೆ ಪ್ರೇಕ್ಷಕನಿಗೆ ಕೋಪ ಇದೆ. ಅದರಲ್ಲೂ ಕರ್ನಾಟಕದಲ್ಲಿ ದೊಡ್ಡ ಬಜೆಟ್ ಸಿನಿಮಾಗಳು ಬರುತ್ತವೆ ಎಂದಾಗ ಬೇಕಾಬಿಟ್ಟಿ ಟಿಕೆಟ್ ದರ ಏರಿಸಿ, ಪ್ರೇಕ್ಷಕರ ಜೇಬಿಗೆ ಕತ್ತರಿ ಹಾಕುತ್ತಿದ್ದಾರೆ. ಈ ವಿಷಯವಾಗಿ ಪವನ್ ಕಲ್ಯಾಣ್ ಮಾತನಾಡಿದ್ದಾರೆ. ‘ಟಿಕೆಟ್ ದರ ಏರಿಕೆ ಪ್ರೇಕ್ಷಕನ ಮೇಲೆ ಮಾಡುವ ಶೋಷಣೆ ಅಲ್ಲ’ ಎಂದು ಹೇಳಿದ್ದಾರೆ. ಅವರ ಹೇಳಿಕೆಗೆ ಪರ ವಿರೋಧ ಚರ್ಚೆಗಳು ನಡೆದಿವೆ. ಪವನ್ ಕಲ್ಯಾಣ್ ನಟನೆಯ ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾ ಮಾರ್ಚ್ 19ರಂದು ರಿಲೀಸ್ ಆಗುತ್ತಿದೆ….

Read More

IND vs NZ: ಭಾರತ ಟಿ20 ತಂಡದಲ್ಲಿ 2 ಬದಲಾವಣೆ; ವರ್ಷಗಳ ಬಳಿಕ ಶ್ರೇಯಸ್​ಗೆ ಅವಕಾಶ – Kannada News | Team India T20 Squad: Washington Sundar, Tilak Varma Out; Ravi Bishnoi, Shreyas Iyer In for NZ Series

ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯ ನಡುವೆ ಟೀಂ ಇಂಡಿಯಾದಲ್ಲಿ (India vs New Zealand) ಪ್ರಮುಖವಾಗಿ ಎರಡು ಬದಲಾವಣೆಗಳನ್ನು ಮಾಡಲಾಗಿದೆ. ಆದಾಗ್ಯೂ ಈ ಬದಲಾವಣೆ ಏಕದಿನ ತಂಡದಲ್ಲಿ ಆಗಿಲ್ಲ. ಬದಲಾಗಿ ಮುಂಬರುವ ಟಿ20 ಸರಣಿಗೆ ಟೀಂ ಇಂಡಿಯಾದಲ್ಲಿ 2 ಬದಲಾವಣೆಗಳನ್ನು ಮಾಡಲಾಗಿದೆ. ವಾಸ್ತವವಾಗಿ ಭಾರತ ಟಿ20 ತಂಡದಲ್ಲಿ ಇಬ್ಬರು ಆಟಗಾರರು ಪ್ರಸ್ತುತ ಗಾಯಗಳಿಂದ ಬಳಲುತ್ತಿದ್ದಾರೆ. ಹೀಗಾಗಿ ಬಿಸಿಸಿಐ (BCCI) ಗಾಯಗೊಂಡಿರುವ ಆಟಗಾರರ ಬದಲಿಗೆ ಬದಲಿ ಆಟಗಾರರನ್ನು ಘೋಷಿಸಿದೆ. ಅದರಂತೆ ಗಾಯಗೊಂಡಿರುವ ವಾಷಿಂಗ್ಟನ್ ಸುಂದರ್ ಮತ್ತು ತಿಲಕ್ ವರ್ಮಾ…

Read More

ಜೈಲಲ್ಲಿದ್ದುಕೊಂಡೇ ಜಾಕ್ವೆಲಿನ್​​ಗೆ ಮನೆ ಉಡುಗೊರೆ ಕೊಟ್ಟ ಸುಖೇಶ್? – Kannada News | Sukhesh claims he gifted Jacqueline Fernandez a house in Beverly Hills

ಸುಖೇಶ್ ಚಂದ್ರಶೇಖರ್ (Sukhesh Chandrashekhar), ಭಾರತದ ನಂಬರ್ ಕಾನ್​ಮ್ಯಾನ್ (ಮೋಸಗಾರ) ಪ್ರಸ್ತುತ ತಿಹಾರ್ ಜೈಲಿನಲ್ಲಿದ್ದಾನೆ. ದೇಶದ ಕೆಲವು ಪ್ರಮುಖ ರಾಜಕಾರಣಿಗಳು, ವಿಐಪಿ ವ್ಯಕ್ತಿಗಳು, ಖ್ಯಾತ ಉದ್ಯಮಿಗಳು, ಚಿತ್ರರಂಗದ ಕೆಲವರಿಗೆ ಸಹ ಮೋಸ ಮಾಡಿ ನೂರಾರು ಕೋಟಿ ರೂಪಾಯಿ ಹಣ ಗಳಿಸಿದ್ದಾನೆ ಈ ಆಸಾಮಿ. ಬಾಲಿವುಡ್​​ ನಟಿಯರ ಮೇಲೆ ವಿಶೇಷ ಮೋಹ ಹೊಂದಿದ್ದ ಸುಖೇಶ್, ತನ್ನ ಮೋಸದ ಹಣದ ನೆರವಿನಿಂದ ಹಲವು ನಟಿಯರಿಗೆ ಕೋಟ್ಯಂತರ ಮೌಲ್ಯದ ಉಡುಗೊರೆಗಳನ್ನು ನೀಡುತ್ತಿದ್ದ. ಜಾಕ್ವೆಲಿನ್ ಫರ್ನಾಂಡೀಸ್​ ಅನ್ನು ಗರ್ಲ್​​ಫ್ರೆಂಡ್ ಸಹ ಮಾಡಿಕೊಂಡಿದ್ದ. ಇದೀಗ…

Read More