Headlines

ತಮ್ಮ ಹೇಳಿದಂತೆ ಆಡಿದರೆ ಕಾವ್ಯಾಗೆ ನಷ್ಟ; ಸೂರಜ್ ನೇರ ಮಾತು – Kannada News | Suraj After Bigg Boss Kannada 12: Gilli’s Energy Shocked Me Kavya Game will face backlash Says Suraj

ಬಿಗ್ ಬಾಸ್ ಕನ್ನಡ ಸೀಸನ್ 12ರ ಸ್ಪರ್ಧಿ ಸೂರಜ್ ಅವರು ಶನಿವಾರ ಎಲಿಮಿನೇಟ್ ಆಗಿದ್ದಾರೆ. ಅವರು ಯಾವುದೇ ಸೆಲೆಬ್ರಿಟಿ ಅಲ್ಲ. ಆದಾಗ್ಯೂ ದೊಡ್ಮನೆ ಒಳಗೆ ಹೋಗುವ ಅವಕಾಶ ಸಿಕ್ಕಿತು. ಅವರು ವೈಲ್ಡ್ ಕಾರ್ಡ್ ಮೂಲಕ ಬಿಗ್ ಬಾಸ್​ ಮನೆ ಒಳಗೆ ತೆರಳಿದ್ದರು. 90 ದಿನ ಬಿಗ್ ಬಾಸ್ ಮನೆಯಲ್ಲಿ ಇದ್ದು ಅವರು ಎಲಿಮಿನೇಟ್ ಆಗಿದ್ದಾರೆ. ಗಿಲ್ಲಿ ನಟನ ಕ್ರೇಜ್ ಬಗ್ಗೆ ಅವರಿಗೆ ಮನೆಯ ಒಳಗೆ ಐಡಿಯಾ ಸಿಕ್ಕಿದೆ. ಗಿಲ್ಲಿ (Gilli) ಬಗ್ಗೆ ಅವರು ಮಾತನಾಡಿದ್ದಾರೆ. ಜೊತೆಗೆ ಕಾವ್ಯಾ…

Read More

ಒಟಿಟಿಗಳ ಲಾಭಕೋರತನಕ್ಕೆ ಪ್ರೇಕ್ಷಕ ಹೈರಾಣು: ಸಿಗಲಿದೆಯೇ ಮುಕ್ತಿ? – Kannada News | Will Amazon Prime and other OTTs stop playing ads

ಕೋವಿಡ್ ಬಳಿಕ ಭಾರತ ಸೇರಿದಂತೆ ವಿಶ್ವದಾದ್ಯಂತ ಒಟಿಟಿ (OTT) ವೇದಿಕೆಗಳು ಭಾರಿ ಪ್ರಚಲಿತಕ್ಕೆ ಬಂದವು. ಈಗಂತೂ ಭಾರತವೊಂದರಲ್ಲೇ ಸುಮಾರು 100ಕ್ಕೂ ಹೆಚ್ಚು ಒಟಿಟಿ ವೇದಿಕೆಗಳು ಸಕ್ರಿಯವಾಗಿವೆ. ಆದರೆ ಅವುಗಳಲ್ಲಿ ಪ್ರಮುಖವಾದುವು ಸುಮಾರು 15 ರಿಂದ 20 ಎನ್ನಬಹುದು. ಕೋವಿಡ್ ಸಮಯದಲ್ಲಿ ಹಾಗೂ ಅದಾದ ಕೆಲ ವರ್ಷಗಳ ಬಳಿಕ ಪ್ರೇಕ್ಷಕನನ್ನು ಪ್ರಭು ಎಂದು ಪರಿಗಣಿಸಿ ಸೇವೆ ನೀಡುತ್ತಿದ್ದ ಒಟಿಟಿಗಳು ಈಗ ವರಸೆ ಬದಲಿಸಿವೆ. ಸಬ್​ಸ್ಕ್ರಿಪ್ಷನ್ ಪಡೆದ ಬಳಿಕವೂ ಜಾಹೀರಾತುಗಳನ್ನು ಪ್ರದರ್ಶಿಸುತ್ತಿವೆ. ಜಾಹೀರಾತು ಬೇಡವೆಂದರೆ ವಾರ್ಷಿಕ ಮೊತ್ತದ ಮೇಲೆ ಮತ್ತೆ…

Read More

ಚಾಲಕನ ನಿಯಂತ್ರಣ ತಪ್ಪಿ ಹೇಮಾವತಿ ನಾಲೆಗೆ ಬಿದ್ದ ಕಾರು: ಒಂದೂವರೆ ವರ್ಷದ ಮಗು ಸೇರಿ ತಾಯಿ ಸಾವು – Kannada News | Hassan Swift Car Tragedy: Mother, Child Die as Vehicle Plunges into Hemavathi Canal

ನಾಲೆಗೆ ಬಿದ್ದ ಸ್ವಿಫ್ಟ್ ಕಾರುImage Credit source: tv9 kannada ಹಾಸನ, ಏಪ್ರಿಲ್​ 29: ಚಾಲಕನ ನಿಯಂತ್ರಣ ತಪ್ಪಿ (Accident) ಹೇಮಾವತಿ ನಾಲೆಗೆ ಸ್ವಿಫ್ಟ್ ಕಾರು ಬಿದ್ದು ಪರಿಣಾಮ  ತಾಯಿ ಸೇರಿದಂತೆ ಒಂದೂವರೆ ವರ್ಷದ ಮಗು ಸ್ಥಳದಲ್ಲೇ ಸಾವನ್ನಪ್ಪಿರುವಂತಹ (death) ಘಟನೆ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಮಲ್ಲನಘಟ್ಟ ಬಳಿ ನಡೆದಿದೆ. ಪ್ರಿಯಾಂಕಾ(30) ಮತ್ತು ಮಗು ವೈಭವ್ ಮೃತರು. ಘಟನೆಯಲ್ಲಿ ನಾಲ್ವರಿಗೆ ಗಂಭೀರ ಗಾಯಗಳಾಗಿದ್ದು, ಚನ್ನರಾಯಪಟ್ಟಣ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಚನ್ನರಾಯಪಟ್ಟಣ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ…

Read More

ಭಾರತದಲ್ಲಿ ಹೊಸ ಇತಿಹಾಸ ನಿರ್ಮಿಸಿದ ರಹಮಾನುಲ್ಲಾ ಗುರ್ಬಾಝ್!

ಅಫ್ಘಾನಿಸ್ತಾನ್  ತಂಡದ ಆರಂಭಿಕ ದಾಂಡಿಗ ರಹಮಾನುಲ್ಲಾ ಗುರ್ಬಾಝ್ ಭಾರತದ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿ ಹೊಸ ದಾಖಲೆ ನಿರ್ಮಿಸಿದ್ದಾರೆ. ಧರ್ಮಶಾಲಾದ ಹೆಚ್.ಪಿ.ಸಿ.ಎ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಗುರ್ಬಾಝ್ ಕೇವಲ 48 ಎಸೆತಗಳಲ್ಲಿ ಶತಕ ಪೂರೈಸಿದರು. ಈ ಮೂಲಕ ಹಲವು ದಾಖಲೆಗಳನ್ನು ನಿರ್ಮಿಸಿದ್ದಾರೆ. ಆ ದಾಖಲೆಗಳ ಪಟ್ಟಿ ಈ ಕೆಳಗಿನಂತಿದೆ… (PC: gettyimages) ಅತ್ಯಂತ ವೇಗದ ಶತಕ: ಏಕದಿನ ಕ್ರಿಕೆಟ್ ಇತಿಹಾಸದಲ್ಲಿ 50ಕ್ಕಿಂತ ಕಡಿಮೆ ಎಸೆತಗಳಲ್ಲಿ ಶತಕ ಬಾರಿಸಿದ ಅಫ್ಘಾನಿಸ್ತಾನದ ಮೊದಲ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಗುರ್ಬಾಝ್…

Read More

2 ಬಾರಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದ ರವಿ ಬಸ್ರೂರು: ತೆಲುಗು ವೇದಿಕೆಯಲ್ಲಿ ಎಮೋಷನಲ್ ಮಾತು – Kannada News | Music director Ravi Basrur emotional speech in Cult movie teaser launch

ಭಾರತೀಯ ಚಿತ್ರರಂಗದಲ್ಲಿ ಸಂಗೀತ ನಿರ್ದೇಶಕ ರವಿ ಬಸ್ರೂರು (Ravi Basrur) ಅವರು ತಮ್ಮದೇ ಛಾಪು ಮೂಡಿಸಿದ್ದಾರೆ. ‘ಕೆಜಿಎಫ್’, ‘ಸಲಾರ್’, ‘ಮಾರ್ಕೋ’ ಮುಂತಾದ ಸೂಪರ್ ಹಿಟ್ ಸಿನಿಮಾಗಳಿಗೆ ಸಂಗೀತ ನೀಡಿದ ಖ್ಯಾತಿ ಅವರಿಗೆ ಸಲ್ಲುತ್ತದೆ. ಇಂದು ಅವರು ಬಹುಬೇಡಿಕೆಯ ಸಂಗೀತ ನಿರ್ದೇಶಕ. ಬಹುಭಾಷೆಯ ಚಿತ್ರರಂಗದಲ್ಲಿ ಅವರು ಬ್ಯುಸಿ ಆಗಿದ್ದಾರೆ. ಆದರೆ ಹಲವು ವರ್ಷಗಳ ಹಿಂದೆ ಅವರು ಆತ್ಮಹತ್ಯೆ ಮಾಡಿಕೊಳ್ಳಲು ನಿರ್ಧರಿಸಿದ್ದರು! ಆ ಘಟನೆಯನ್ನು ಅವರು ಮತ್ತೊಮ್ಮೆ ನೆನಪಿಸಿಕೊಂಡಿದ್ದಾರೆ. ತೆಲುಗಿನ ‘ಕಲ್ಟ್’ (Cult) ಸಿನಿಮಾದ ವೇದಿಕೆಯಲ್ಲಿ ಅವರು ಈ ಬಗ್ಗೆ…

Read More

Video: ನಿನಗೆ ಬಿಸ್ಕೆಟ್ ಬೇಕಾ, ಇರು ತಂದು ಕೊಡ್ತೇನೆ: ಶ್ವಾನದ ಜತೆಗೆ ಪುಟಾಣಿಯ ಕ್ಯೂಟ್‌ ಸಂಭಾಷಣೆ – Kannada News

ಶ್ವಾನಗಳ (Dogs) ನಿಷ್ಕಲ್ಮಶ ಪ್ರೀತಿ, ನಿಷ್ಠೆಗೆ ಸರಿಸಾಟಿಯೇ ಇಲ್ಲ. ಮನೆಯ ಸದಸ್ಯರಂತೆ ಇರುವ ಈ ಶ್ವಾನಗಳು ಮಕ್ಕಳ ಜತೆಗೆ ಮಕ್ಕಳಾಗುತ್ತವೆ. ಪುಟಾಣಿಗಳ ಪಾಲಿಗೆ ಈ ಶ್ವಾನಗಳು ಬಾಡಿ ಗಾರ್ಡ್ ನಂತೆ ಇರುತ್ತವೆ. ಇದೀಗ ಪುಟಾಣಿಯೊಂದು ಶ್ವಾನದ ಜತೆಗೆ ಸಂಭಾಷಣೆಗೆ ಇಳಿದಿದ್ದಾಳೆ. ಶ್ವಾನದ ಬಳಿ ನೀನು ಏನನ್ನೂ ತಿನ್ನಲು ಬಯಸುತ್ತೀಯಾ ಎಂದು ಪ್ರಶ್ನಿಸಿದ್ದಾಳೆ. ಈ ಕ್ಯೂಟ್ ವಿಡಿಯೋ ಆನ್ಲೈನ್ ನಲ್ಲಿ ನೆಟ್ಟಿಗರ ಹೃದಯ ಗೆದ್ದಿದೆ. @kuhu_coo_bird ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಳ್ಳಲಾಗಿದೆ. ಈ ಕ್ಲಿಪ್ ಗೆ…

Read More

Video: ಮಾಲ್‌ನಲ್ಲಿದ್ದ ಗೊಂಬೆಗಳ ಪಾದ ಮುಟ್ಟಿ ನಮಸ್ಕರಿಸಿದ ಪುಟಾಣಿ – Kannada News | A little girl was blessed after seeing dolls at the mall and touched their feet

ಪುಟಾಣಿ ಮಕ್ಕಳಿಗೆ (little kids) ತಾವು ಏನು ಮಾಡುತ್ತಿದ್ದೇವೆ, ತಾವು ಮಾಡುವುದು ಸರಿಯೋ ತಪ್ಪೋ ಎನ್ನುವುದು ತಿಳಿದಿರಲ್ಲ. ಹೆತ್ತವರು ಏನು ಹೇಳಿಕೊಡುತ್ತಾರೋ ಅದನ್ನೇ ಕಲಿಯುತ್ತದೆ. ಈ ದೃಶ್ಯವು ತಾಯಿ ಹೇಳಿದ ಮಾತನ್ನು ಈ ಪುಟಾಣಿ ಹೇಗೆ ಪಾಲಿಸುತ್ತಿದೆ ಎನ್ನುವುದಕ್ಕೆ ಈ ವಿಡಿಯೋ ಸಾಕ್ಷಿಯಾಗಿದೆ. ಪುಟಾಣಿ ಶಾಪಿಂಗ್ ಮಾಲ್‌ನಲ್ಲಿ ನಿಲ್ಲಿಸಿಟ್ಟ ಆಕರ್ಷಕ ಗೊಂಬೆಗಳನ್ನು ಕಂಡೊಡನೆ ಅದರ ಪಾದ ಸ್ಪರ್ಶಿಸಿ ನಮಸ್ಕಾರ ಮಾಡಿದೆ. ಈ ವಿಡಿಯೋ ನೋಡಿದ ನೆಟ್ಟಿಗರು ಈ ಪುಟ್ಟ ಹುಡುಗಿಯ ಸಂಸ್ಕಾರಯುತ ನಡವಳಿಕೆಯನ್ನು ಮೆಚ್ಚಿಕೊಂಡಿದ್ದಾರೆ. sarcastic_doctorrr ಹೆಸರಿನ…

Read More

ಇರ್ಫಾನ್ ಪಠಾಣ್ ಬಿಟ್ಟು ವಾಸಿಂ ಜಾಫರ್ ಹಿಂದೆ ಬಿದ್ದ ಹಾರ್ದಿಕ್ ಪಾಂಡ್ಯ

ಪ್ರಸ್ತುತ ವಿಶ್ವ ಕ್ರಿಕೆಟ್​ನ ಬೆಸ್ಟ್ ಆಲ್‌ರೌಂಡರ್ ಯಾರು ಎಂಬು ಪ್ರಶ್ನೆ ಬಂದರೆ ಅದಕ್ಕೆ ಹಲವರ ಉತ್ತರ ಹಾರ್ದಿಕ್ ಪಾಂಡ್ಯ ಎಂದಾಗಿರುವುದರಲ್ಲಿ ಅನುಮಾನವಿಲ್ಲ. ಸೀಮಿತ ಓವರ್​ಗಳಲ್ಲಿ ಹಾರ್ದಿಕ್​ರಂತಹ ಪರಿಣಾಮಕಾರಿ ಆಲ್‌ರೌಂಡರ್ ಮತ್ತೊಬ್ಬರಿಲ್ಲ. ಭಾರತ ತಂಡ ಎರಡೆರಡು ಟಿ20 ವಿಶ್ವಕಪ್ ಗೆಲ್ಲುವಲ್ಲಿ ಹಾರ್ದಿಕ್ ಪಾಂಡ್ಯ ಕೊಡುಗೆ ಅಪಾರ. ಇಂತಹ ಹಾರ್ದಿಕ್ ಪಾಂಡ್ಯ ತನ್ನ ಆದರ್ಶ ವ್ಯಕ್ತಿಯನ್ನು ಬದಲಾಯಿಸಿದ್ದಾರೆ. ವಾಸ್ತವವಾಗಿ ಕ್ರಿಕೆಟ್​ನ ಆರಂಭಿಕ ದಿನಗಳಲ್ಲಿ ಹಾರ್ದಿಕ್ ಪಾಂಡ್ಯ ಬಳಿ ನಿಮ್ಮ ಐಡಲ್ ಯಾರು ಎಂಬ ಪ್ರಶ್ನೆ ಕೇಳಿದರೆ ಅವರಿಂದ ಬರುತ್ತಿದ್ದ ಉತ್ತರ,…

Read More

15 ಕೋಟಿ ಸಂಭಾವನೆ ಪ್ರಕರಣಕ್ಕೆ ಟ್ವಿಸ್ಟ್, ಸತ್ಯ ಮುಚ್ಚಿಟ್ಟರೇ ನಿರ್ದೇಶಕಿ – Kannada News | Twist in Lady Director Sudha Kongara Remuneration Case

ರಾಷ್ಟ್ರಪ್ರಶಸ್ತಿ ವಿಜೇತ ಸಿನಿಮಾ ನಿರ್ದೇಶಕಿ ಸುಧಾ ಕೊಂಗರ (Sudha Kongara), ದೇಶದ ಯಶಸ್ವಿ ಸಿನಿಮಾ ನಿರ್ದೇಶಕಿಯರಲ್ಲಿ ಒಬ್ಬರು. ‘ಇರುದು ಸುಟ್ರು’, ‘ಸೂರರೈ ಪೊಟ್ರು’ ಅಂಥಹಾ ಬ್ಲಾಕ್ ಬಸ್ಟರ್ ಸಿನಿಮಾಗಳನ್ನು ನೀಡಿರುವ ಸುಧಾ ಕೊಂಗರ, ಇತ್ತೀಚೆಗಷ್ಟೆ ‘ಪರಾಶಕ್ತಿ’ ಹೆಸರಿನ ಸಿನಿಮಾ ನಿರ್ದೇಶಿಸಿದರು. ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ಫ್ಲಾಪ್ ಆಯ್ತು. ಶಿವಕಾರ್ತಿಕೇಯನ್, ಶ್ರೀಲೀಲಾ ನಟಿಸಿದ್ದ ಈ ಸಿನಿಮಾ ನಿರೀಕ್ಷಿತ ಯಶಸ್ಸು ಗಳಿಸಲಿಲ್ಲ. ಜೊತೆಗೆ ಸಾಕಷ್ಟು ಟೀಕೆಗೆ ಸಹ ಸಿನಿಮಾ ಗುರಿಯಾಯ್ತು. ಆದರೆ ಆ ಬಳಿಕ ಸಿನಿಮಾ ನಿರ್ಮಾಪಕರ ವಿರುದ್ಧ ಸಂಭಾವನೆ…

Read More

Video: ನಾವು ಈಗ ಸುಧಾರಣಾ ಎಕ್ಸ್​​ಪ್ರೆಸ್​ನಲ್ಲಿದ್ದೇವೆ: ಪ್ರಧಾನಿ ಮೋದಿ – Kannada News | We Have Boarded the Reform Express, Says PM Modi Ahead of Budget

ನವದೆಹಲಿ, ಜನವರಿ 29: ಸಂಸತ್ತಿನ ಬಜೆಟ್ ಅಧಿವೇಶನಕ್ಕೂ ಮುನ್ನ ಗುರುವಾರ ಮಾಧ್ಯಮಗಳನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ(Narendra Modi) ಮಾತನಾಡಿದ್ದಾರೆ. ನಮ್ಮ ಸರ್ಕಾರದ ವಿಶಿಷ್ಟ ಲಕ್ಷಣವೆಂದರೆ ಸುಧಾರಣೆ, ಕಾರ್ಯಕ್ಷಮತೆ ಮತ್ತು ಬದಲಾವಣೆ, ಈಗ ನಾವು ಸುಧಾರಣಾ ಎಕ್ಸ್​ಪ್ರೆಸ್​ನಲ್ಲಿದ್ದೇವೆ ಎಂದು ಪ್ರಧಾನಿ ಹೇಳಿದ್ದಾರೆ.  ರಾಷ್ಟ್ರಪತಿ ಭಾಷಣವನ್ನು ಉಲ್ಲೇಖಿಸಿರುವ ಅವರು, ಭಾಷಣವು 140 ಕೋಟಿ ಭಾರತೀಯರ ವಿಶ್ವಾಸದ ಅಭಿವ್ಯಕ್ತಿಯಾಗಿದೆ. ಅವರ ಸಾಮರ್ಥ್ಯ ಮತ್ತು ಅವರ ಆಕಾಂಕ್ಷೆಗಳ ರೇಖಾಚಿತ್ರವಾಗಿದೆ. ವಿಶೇಷವಾಗಿ ಯುವಕರ ಬಗ್ಗೆ. ಎಲ್ಲಾ ಸಂಸದರಿಗೆ, ರಾಷ್ಟ್ರಪತಿ ಮಾರ್ಗದರ್ಶನ ನೀಡಲು ಹಲವಾರು ವಿಷಯಗಳನ್ನು…

Read More