Headlines

ಬೆಳಿಗ್ಗೆ 8ರಿಂದ ಸಂಜೆ 6ರವರೆಗೆ ಮಾತ್ರ ನಾನು ನಟ ಎಂದ ರಾಮ್ ಚರಣ್ – Kannada News | Ram Charan on why 8 AM 6 PM Actor’s Mindset and Why Legacy is an Advantage

ಪ್ರಪಂಚದಾದ್ಯಂತ ಮನ್ನಣೆ ಗಳಿಸಿರುವ ರಾಮ್ ಚರಣ್ (Ram Charan) ಈಗ ಓಪನ್ ಆಗಿ ಮಾತನಾಡಿದ್ದಾರೆ. ಅನೇಕ ನಾಯಕರು ತಮ್ಮ ಕುಟುಂಬದ ಪರಂಪರೆ ಒತ್ತಡ ಎಂದರೂ, ರಾಮ್ ಚರಣ್ ಮಾತ್ರ ಅನುಕೂಲ ಎನ್ನುತ್ತಿದ್ದಾರೆ. ಆಸ್ಕರ್ ಮಟ್ಟವನ್ನು ತಲುಪಿದ ನಂತರವೂ ಅವರು ತಮ್ಮನ್ನು ತಾವು ತುಂಬಾ ಗಂಭೀರವಾಗಿ ಪರಿಗಣಿಸುವುದಿಲ್ಲ ಎಂದು ಹೇಳಿದ್ದಾರೆ. ಚರಣ್ ತಮ್ಮ ವೃತ್ತಿಜೀವನ ಮತ್ತು ವ್ಯಕ್ತಿತ್ವದ ಬಗ್ಗೆ ಮಾತನಾಡಿದ್ದಾರೆ. ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಕಾಣಿಸಿಕೊಂಡಿದ್ದ ರಾಮ್ ಚರಣ್, ಮೆಗಾಸ್ಟಾರ್ ಚಿರಂಜೀವಿ ಅವರ ಮಗನಾಗಿ ಹುಟ್ಟಿದ್ದರಿಂದ ಆದ ಪ್ರಯೋಜನಗಳ ಬಗ್ಗೆ…

Read More

ಕನ್ನಡಪರ ಮಾತನಾಡಿ ಕೋಗಿಲು ಆಗು, ಇಲ್ಲದಿದ್ರೆ ಕಾಗೆ ಆಗ್ತೀಯಾ: ವೇಣುಗೋಪಾಲ್​​ಗೆ ಅಶೋಕ್ ಟಾಂಗ್ – Kannada News | R. Ashoka Sparks on KC Venugopal Over Malayalam Language Bill

ಬೆಂಗಳೂರು, ಜನವರಿ 10: ಕನ್ನಡಪರ ಮಾತನಾಡಿ ಕೋಗಿಲು ಆಗು, ಇಲ್ಲದಿದ್ದರೆ ಕಾಗೆ ಆಗ್ತೀಯಾ ಎಂದು ಕಾಂಗ್ರೆಸ್ ನಾಯಕ ಕೆ.ಸಿ.ವೇಣುಗೋಪಾಲ್​​ಗೆ ವಿಪಕ್ಷ ನಾಯಕ ಆರ್​.ಅಶೋಕ್ ಟಾಂಗ್ ನೀಡಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೆ.ಸಿ.ವೇಣುಗೋಪಾಲ್ ಕೋಗಿಲು ಕೂಗಿದ ತಕ್ಷಣ ಇಲ್ಲಿ ಎಲ್ಲ ದಾಖಲೆಗಳು ಚೇಂಜ್ ಆದವು. ಆದರೆ, ಕೇರಳದಲ್ಲಿ ಕನ್ನಡ ಬಂದಾಗ ಆ ಕೋಗಿಲೆ ಕೂಗಲೇ ಇಲ್ಲ. ದೆಹಲಿಯಲ್ಲೇ ಸ್ಟ್ರಕ್ ಆಗೋಗಿದೆ, ಇವಾಗ ಕೂಗಪ್ಪ. ನೀನು ಕಾಗೆನೋ ಕೋಗಿಲೆನೋ ಅಂತಾ ಗೊತ್ತಾಗಬೇಕು. ಕನ್ನಡಿಗರಿಗೆ ದ್ರೋಹ ಎಸಗಿದರೆ ನೀನು ಕಾಗೇನೆ…

Read More

ಫ್ರಾನ್ಸ್‌ನ ಜಿ7 ಶೃಂಗಸಭೆಯ ಗ್ರೂಪ್ ಫೋಟೋ ವೇಳೆಯೂ ಮೌನವಾಗೇ ನಿಂತ ಟ್ರಂಪ್-ಮೋದಿ – Kannada News | PM Modi joins world leaders for G7 group photo at France with Trump and Macron

ಎವಿಯಾನ್, ಜೂನ್ 16: ಫ್ರಾನ್ಸ್‌ನ ಎವಿಯಾನ್‌ನಲ್ಲಿರುವ ಜಿ7 ಶೃಂಗಸಭೆ 2026ರ ವೇದಿಕೆಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರನ್ನು ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರು ಅತ್ಯಂತ ಆತ್ಮೀಯವಾಗಿ ಬರಮಾಡಿಕೊಂಡರು. ಇದಾದ ಬಳಿಕ ಜಿ7 ಶೃಂಗಸಭೆಗೆ ಆಗಮಿಸಿದ್ದ ಜಾಗತಿಕ ನಾಯಕರೆಲ್ಲ ಒಟ್ಟಿಗೇ ಗ್ರೂಪ್ ಫೋಟೋಗೆ ನಿಂತರು. ವಿಶೇಷವೆಂದರೆ, ಈ ಸಂದರ್ಭದಲ್ಲೂ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಪ್ರಧಾನಿ ಮೋದಿ ಅಕ್ಕಪಕ್ಕದಲ್ಲೇ ನಿಂತಿದ್ದರೂ ಮಾತನಾಡದೆ ಮೌನವಾಗಿಯೇ ಇದ್ದರು. ಪ್ರಧಾನಿ ಮೋದಿ ಬೇರೆ ದೇಶಗಳ…

Read More

ಸಾವಿನ ಕದ ತಟ್ಟಿ ಮರಳಿ ಬಂದ ರಾಣಾ ದಗ್ಗುಬಾಟಿ: ಆಗಿದ್ದೇನು? – Kannada News | Rana Daggubati said he returned movie advances due to his health issue

‘ಬಾಹುಬಲಿ’ (Bahubali) ಸಿನಿಮಾದ ವಿಲನ್ ಬಲ್ಲಾಳದೇವ ಯಾರಿಗೆ ನೆನಪಿಲ್ಲ. ಪಾತ್ರದಲ್ಲಿ ನಟಿಸಿದ್ದ ರಾಣಾ ದಗ್ಗುಬಾಟಿ, ಆ ಪಾತ್ರಕ್ಕಾಗಿ ಭಾರಿ ರಿಸ್ಕ್ ತೆಗೆದುಕೊಂಡಿದ್ದರು. ಪ್ರಭಾಸ್​​ಗಿಂತಲೂ ಹುರಿಗಟ್ಟಿದ ದೇಹವನ್ನು ‘ಬಾಹುಬಲಿ’ ಸಿನಿಮಾಕ್ಕಾಗಿ ತಯಾರು ಮಾಡಿಕೊಂಡಿದ್ದರು ರಾಣಾ ದಗ್ಗುಬಾಟಿ. ‘ಬಾಹುಬಲಿ’ ಬಳಿಕ ಹಲವು ಮಾಸ್ ಸಿನಿಮಾ ಆಫರ್​​ಗಳು ರಾಣಾ ದಗ್ಗುಬಾಟಿಗೆ ಬಂದಿದ್ದವು. ಆದರೆ ರಾಣಾ ಯಾವ ಸಿನಿಮಾನಲ್ಲಿಯೂ ನಟಿಸಲಿಲ್ಲ, ಬದಲಿಗೆ ತೆಗೆದುಕೊಂಡಿದ್ದ ಅಡ್ವಾನ್ಸ್ ಹಣವನ್ನು ಸಹ ವಾಪಸ್ ಮಾಡಿಬಿಟ್ಟರು. ಅದೇಕೆ ಎಂಬುದನ್ನು ಇದೀಗ ಅವರು ಬಾಯ್ಬಿಟ್ಟಿದ್ದಾರೆ. ರಾಣಾ ದಗ್​ಗುಬಾಟಿ ಅವರಿಗೆ ‘ಬಾಹುಬಲಿ’…

Read More

ಫೇಸ್‌ಬುಕ್‌ನಲ್ಲಿ ಶ್ರೀರಾಮನಿಗೆ ಅಪಮಾನ: ಕನ್ನೇರಿ ಶ್ರೀಗಳ ಸಮಾವೇಶದ ಬೆನ್ನಲ್ಲೇ ಪ್ರಚೋದನಕಾರಿ ಪೋಸ್ಟ್, ಭುಗಿಲೆದ್ದ ಆಕ್ರೋಶ! – Kannada News | Lord Ram Insulted on Facebook in Bidar; Complaint Filed in Basavakalyan

ಫೇಸ್‌ಬುಕ್‌ನಲ್ಲಿ ಶ್ರೀರಾಮನಿಗೆ ಅಪಮಾನ ಬೀದರ್, ಜೂನ್ 27: ಜಿಲ್ಲೆಯ ಬಸವಕಲ್ಯಾಣದಲ್ಲಿ (Basavakalyan) ಕನ್ನೇರಿ ಶ್ರೀಗಳ ನೇತೃತ್ವದ ಬೃಹತ್ ಸಮಾವೇಶಕ್ಕೆ ಅನುಮತಿ ಸಿಕ್ಕ ಬೆನ್ನಲ್ಲೇ, ಸಾಮಾಜಿಕ ಜಾಲತಾಣದಲ್ಲಿ ಕಿಡಿಗೇಡಿಗಳು ಪ್ರಭು ಶ್ರೀರಾಮನಿಗೆ ಅವಮಾನಿಸಿ ವಿಕೃತಿ ಮೆರೆದಿದ್ದಾರೆ. ಫೇಸ್‌ಬುಕ್‌ನಲ್ಲಿ ಶ್ರೀರಾಮ ಹಾಗೂ ಜಗದ್ಗುರು ರೇಣುಕಾಚಾರ್ಯರ ವಿರುದ್ಧ ಪ್ರಚೋದನಕಾರಿ ಪೋಸ್ಟ್‌ಗಳನ್ನು ಹಾಕಿ ಸಮಾಜದಲ್ಲಿ ಶಾಂತಿ ಕದಡಲು ಯತ್ನಿಸಿದ ಕಿಡಿಗೇಡಿಗಳ ವಿರುದ್ಧ ಬಸವಕಲ್ಯಾಣ ನಗರ ಪೊಲೀಸ್ ಠಾಣೆಗೆ ದೂರು ದಾಖಲಾಗಿದೆ. ಬಸವಕಲ್ಯಾಣದಲ್ಲಿ ಭುಗಿಲೆದ್ದ ಆಕ್ರೋಶ ಬಸವಕಲ್ಯಾಣ ನಗರದ ಅಕ್ಕಮಹಾದೇವಿ ಮಹಾವಿದ್ಯಾಲಯದ ಆವರಣದಲ್ಲಿ ನಾಳೆ…

Read More

ಎಪ್ಸ್ಟೀನ್ ಲಿಂಕ್ ಆರೋಪದ ವಿರುದ್ಧ 10 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ ಹರ್ದೀಪ್ ಸಿಂಗ್ ಪುರಿ ಪುತ್ರಿ

ನವದೆಹಲಿ, ಮಾರ್ಚ್ 16: ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ (Hardeep Singh Puri) ಅವರ ಪುತ್ರಿ ಹಿಮಾಯನಿ ಪುರಿ ಹಲವಾರು ವ್ಯಕ್ತಿಗಳು ಮತ್ತು ಆನ್‌ಲೈನ್ ಪ್ಲಾಟ್​ಫಾರ್ಮ್​ಗಳ ವಿರುದ್ಧ 10 ಕೋಟಿ ರೂ.ಗಳ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. ಈ ವ್ಯಕ್ತಿಗಳು ಮತ್ತು ಪ್ಲಾಟ್​ಫಾರ್ಮ್​ಗಳು ತಮ್ಮ ಬಗ್ಗೆ ಮಾನಹಾನಿಕರ ವಿಷಯವನ್ನು ಹರಡುತ್ತಿದ್ದು, ಕ್ರಿಮಿನಲ್ ಜೆಫ್ರಿ ಎಪ್ಸ್ಟೀನ್ ಜೊತೆ ಸಂಬಂಧ ಕಲ್ಪಿಸುತ್ತಿವೆ ಎಂದು ಅವರು ಆರೋಪಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಹರ್ದೀಪ್ ಸಿಂಗ್ ಪುರಿ ಅವರ ಪುತ್ರಿ ದೆಹಲು ಹೈಕೋರ್ಟ್​ನಲ್ಲಿ 10…

Read More

ತಡರಾತ್ರಿ ಜನಿಸಿದ ಮಗುವಿನ ಕರುಳೆಲ್ಲಾ ಹೊರಕ್ಕೆ: ಝೀರೋ ಟ್ರಾಫಿಕ್‌ನಲ್ಲಿ ಹುಬ್ಬಳ್ಳಿಗೆ ರವಾನೆ – Kannada News | Koppal: Baby’s Intestine Came Out, Rushed to Hubballi Hospital in Zero Traffic Corridor

ಕೊಪ್ಪಳ, ಡಿಸೆಂಬರ್​​ 28: ಕೇವಲ 10 ಗಂಟೆ ಹಿಂದೆ ಜನಿಸಿದ ಮಗು (Newborn baby). ಆ ಮಗುವಿನ ಕರಳುಗಳು ಹೊರಗೆ ಬಂದಿದ್ದವು. ಹೀಗಾಗಿ ತುರ್ತು ಚಿಕಿತ್ಸೆ ಅನಿವಾರ್ಯವಾಗಿತ್ತು. ನಿನ್ನೆ ರಾತ್ರಿ ಜನಿಸಿದ ಮಗು ಸಾವು ಬದುಕಿನ ಮಧ್ಯೆ ಹೋರಾಟ ನಡೆಸಿತ್ತು. ಮಗುವನ್ನು ಉಳಿಸಲು ಕೆಲವರು ಪ್ರಾಣ ಒತ್ತೆ ಇಟ್ಟಿದ್ದರು. ಮಗುವನ್ನು ಝೀರೋ ಟ್ರಾಫಿಕ್​ನಲ್ಲಿ ಹೆಚ್ಚಿನ ಚಿಕಿತ್ಸೆಗೆ ಹುಬ್ಬಳ್ಳಿಗೆ ಕರೆದುಕೊಂಡು ಹೋಗಲಾಗಿದ್ದು, ಪೊಲೀಸ್ ಇಲಾಖೆ ಕೂಡ ಸಾಥ್ ನೀಡಿತ್ತು. ಕೊಪ್ಪಳದಲ್ಲಿ ಶನಿವಾರ ರಾತ್ರಿ 10 ಗಂಟೆ ಹಿಂದೆ ಜನಿಸಿದ…

Read More

ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು – Kannada News | Ballari Riot: Sriramulu Alleges Congress Activist Rajasekhar Body Burned for Evidence Destruction

ಬಳ್ಳಾರಿ, ಜನವರಿ 06: ಸಂಪ್ರದಾಯದ ಪ್ರಕಾರ ಕಾಂಗ್ರೆಸ್​​ ಕಾರ್ಯಕರ್ತ ರಾಜಶೇಖರ್​ ಮೃತದೇಹವನ್ನು ಮಣ್ಣು ಮಾಡಬೇಕಿತ್ತು. ಆದರೆ ಸುಟ್ಟು ಹಾಕಿದ್ದಾರೆ ಎಂದು ಮಾಜಿ ಸಚಿವ ಬಿ.ಶ್ರೀರಾಮುಲು ಮತ್ತೊಂದು ಗಂಭೀರ ಆರೋಪ ಮಾಡಿದ್ದಾರೆ. ಬಳ್ಳಾರಿ ಜನಾರ್ದನರೆಡ್ಡಿ ನಿವಾಸದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜಶೇಖರ್ ಮೃತದೇಹವನ್ನ ಮಣ್ಣು ಮಾಡಬೇಕಿತ್ತು. ಸಾಕ್ಷಿ ನಾಶ ಮಾಡಬೇಕು ಅಂತ ವ್ಯವಸ್ಥಿತವಾಗಿ ಸುಟ್ಟು ಹಾಕಲಾಗಿದೆ. ಅವರ ಕುಟುಂಬಸ್ಥರನ್ನ ಪೊಲೀಸರು ಹೆದರಿಸಿ, ಬೆದರಿಸಿದ್ದಾರೆ. ಬಹಳಷ್ಟು ಬುಲೆಟ್ ಆತನ ದೇಹ ಹೊಕ್ಕಿದೆ. ಏಕೆ ಸುಟ್ಟು ಹಾಕಿದರು. ಇಂದಲ್ಲಾ ನಾಳೆ…

Read More

ಹಿಮಾಚಲ ಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ: 8 ಮಂದಿ ಸಾವು, ಮೃತರ ಪೈಕಿ ಬೆಂಗಳೂರು ಮೂಲದ ಪ್ರವಾಸಿಗರೂ ಇರುವ ಶಂಕೆ

ಕಂದಕಕ್ಕೆ ಉರುಳಿರುವ ಕಾರುImage Credit source: ABP News ಶಿಮ್ಲಾ, ಮೇ 31: ಹಿಮಾಚಲ ಪ್ರದೇಶದ ಚಂಬಾ ಜಿಲ್ಲೆಯ ಚುರಾಹ್ ಉಪವಿಭಾಗದ ಬೈರಗಢ್–ಸಚ್ ಪಾಸ್–ಕಿಲ್ಲರ್ ಮಾರ್ಗದಲ್ಲಿ ಭೀಕರ ಅಪಘಾತ ಸಂಭವಿಸಿದ್ದು ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಕಾರು ಚಾಲಕನ ನಿಯಂತ್ರಣತಪ್ಪಿ 500 ಮೀಟರ್ ಆಳದ ಕಂದಕಕ್ಕೆ ಉರುಳಿದೆ. ದುರಂತದಲ್ಲಿ ಕಾರಲ್ಲಿದ್ದ 8 ಮಂದಿ ಸ್ಥಳದಲ್ಲೇ ಮೃತಪಟ್ಟಿರೋದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಮಾಹಿತಿಯ ಪ್ರಕಾರ, ಹಿಮದಿಂದ ಆವೃತವಾಗಿರುವ ಸಚ್ ಪಾಸ್ ಪ್ರದೇಶದತ್ತ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಮುಖ್ಯಾಂಶಗಳು ಹಿಮಾಚಲ ಪ್ರದೇಶದ…

Read More

ಶಾಸಕರ ನಕಲಿ ಬೆಂಬಲದ ಪತ್ರ ನೀಡಿದ್ದಕ್ಕೆ ಟಿವಿಕೆ ನಾಯಕ ವಿಜಯ್ ವಿರುದ್ಧ ದೂರು ದಾಖಲು – Kannada News | TTV chief files police complaint against Vijays TVK over fake MLA letter

ಚೆನ್ನೈ, ಮೇ 9: ತಮಿಳುನಾಡಿನಲ್ಲಿ ಸರ್ಕಾರ ರಚನೆಯಲ್ಲಿ ಎಎಂಎಂಕೆ ಬೆಂಬಲವನ್ನು ಸುಳ್ಳು ಎಂದು ಬಿಂಬಿಸಲು ವಿಜಯ್ (Vijay) ನೇತೃತ್ವದ ಪಕ್ಷವು ನಕಲಿ ಬೆಂಬಲ ಪತ್ರವನ್ನು ಬಳಸುತ್ತಿದೆ ಎಂದು ಆರೋಪಿಸಿ ಅಮ್ಮ ಮಕ್ಕಳ್ ಮುನ್ನೇತ್ರ ಕಳಗಂ (ಎಎಂಎಂಕೆ) ತಮಿಳಗ ವೆಟ್ರಿ ಕಳಗಂ (ಟಿವಿಕೆ) ವಿರುದ್ಧ ಪೊಲೀಸ್ ದೂರು ದಾಖಲಿಸಿದೆ. ಇದರಿಂದ ತಮಿಳುನಾಡಿನಲ್ಲಿ ಸರ್ಕಾರ ರಚನೆಯ ಕುರಿತಾದ ಬಿಕ್ಕಟ್ಟು ಮತ್ತಷ್ಟು ತೀವ್ರಗೊಂಡಿದೆ. ಎಎಂಎಂಕೆಯ ಏಕೈಕ ಶಾಸಕ ಎಸ್. ಕಾಮರಾಜ್ ಅವರ ಬೆಂಬಲದ ಕುರಿತು ಎರಡೂ ಪಕ್ಷಗಳ ನಡುವೆ ರಾಜಕೀಯ ಘರ್ಷಣೆ…

Read More