Headlines

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಜನವರಿ 31ರ ದಿನಭವಿಷ್ಯ – Kannada News | January 31 Numerology Prediction: Birth Numbers 7,8,9– What Awaits You Today?

ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಜನವರಿ 31ರ ದಿನಭವಿಷ್ಯ ಮನ್ಯುಸೂಕ್ತದ ಶ್ರವಣ ಮಾಡುವುದರಿಂದ ನಕಾರಾತ್ಮಕ ಶಕ್ತಿಯಿಂದ ರಕ್ಷಣೆ ದೊರೆಯಲಿದೆ. ಒಂದು ಕೆಲಸವನ್ನು ಪೂರ್ಣ ಮಾಡುವುದಕ್ಕೆ ನಾಲ್ಕೈದು ಬಾರಿ ಪ್ರಯತ್ನ ಮಾಡಬೇಕು ಎಂಬ ಪರಿಸ್ಥಿತಿ ಉದ್ಭವ ಆಗುವುದಿಲ್ಲ. ಇನ್ನು ಸರ್ಕಾರದಿಂದ ಬರಬೇಕಾದ ಹಣ ಏನಾದರೂ ಬಾಕಿ ಇದ್ದಲ್ಲಿ ಅದು ಕೈ ಸೇರುವ ಸಾಧ್ಯತೆ ಇದೆ. ಯಾವುದಾದರೂ ಮುಖ್ಯ ಕೆಲಸದ ಸಲುವಾಗಿ ಪ್ರಯಾಣ ಮಾಡುತ್ತಾ ಇದ್ದೀರಿ ಅಂತಾದಲ್ಲಿ ಕಾರ್ತಿವೀರ್ಯಾರ್ಜುನನ ಸ್ಮರಣೆಯನ್ನು ಸಹ ಮಾಡಿಕೊಂಡು ಮುಂದುವರಿಯಿರಿ. ಜನ್ಮಸಂಖ್ಯೆ 7…

Read More

ಒಂದೇ ರಾಶಿಗೆ 4 ಕ್ರೂರ ಗ್ರಹಗಳ ಎಂಟ್ರಿ!: ಉದ್ಯೋಗ, ಹಣ ಕಳೆದುಕೊಳ್ಳವ ಸಾಧ್ಯತೆ, ಆದರೆ ಒಂದು ಸಮಾಧಾನ

ಮೀನ ರಾಶಿಯಲ್ಲಿ ಶನಿ, ಕುಜ, ರವಿ ಮತ್ತು ಬುಧ – ಈ ನಾಲ್ಕು ಪ್ರಬಲ ಗ್ರಹಗಳ ಯುತಿ ನಡೆಯುತ್ತಿರುವುದು ಜ್ಯೋತಿಷ್ಯ ಶಾಸ್ತ್ರದ ದೃಷ್ಟಿಯಿಂದ ಅತ್ಯಂತ ಕುತೂಹಲಕಾರಿ ವಿದ್ಯಮಾನವಾಗಿದೆ. ಈ ಚತುರ್ಗ್ರಹಿ ಯೋಗವು ದ್ವಾದಶ ರಾಶಿಗಳ ಮೇಲೆ ವೈವಿಧ್ಯಮಯ ಪರಿಣಾಮಗಳನ್ನು ಬೀರುತ್ತದೆ. ಈ ಸಂಯೋಗವು ಏಪ್ರಿಲ್ 11ರಿಂದ ಆರಂಭವಾಗಿ ಏಪ್ರಿಲ್15ರವರೆಗೆ ಇರಲಿದೆ. ಅಲ್ಪಾವಧಿಯಾದರೂ ಗ್ರಹಗಳು ತಮ್ಮ ಕಾರ್ಯವನ್ನು ಮಾಡಿ ಮುಂದಡಿಯಿಡುತ್ತವೆ. ​ಶುಭ ಫಲದ ರಾಶಿಗಳು ​ವೃಷಭ ರಾಶಿ: ನಿಮಗೆ ಈ ಸಂಯೋಗವು ಲಾಭ ಸ್ಥಾನದಲ್ಲಿ ನಡೆಯುವುದರಿಂದ ಆರ್ಥಿಕವಾಗಿ ಉತ್ತಮ…

Read More

ತ್ರಿಶಾಗೆ ಒಲಿದು ಬಂದ ಬಿಗ್ ಆಫರ್; ರಜನಿ-ಕಮಲ್ ಹೊಸ ಸಿನಿಮಾಗೆ ನಾಯಕಿ? – Kannada News | Trisha Krishnan likely to play female lead in Rajinikanth Kamal Haasan movie

ತಮಿಳು ಚಿತ್ರರಂಗದ ಸ್ಟಾರ್ ನಟರಾದ ರಜನಿಕಾಂತ್ ಮತ್ತು ಕಮಲ್ ಹಾಸನ್ ಅವರು ದಶಕಗಳ ನಂತರ ಮತ್ತೆ ಬೆಳ್ಳಿತೆರೆಯ ಮೇಲೆ ಒಂದಾಗುತ್ತಿರುವುದು ಈಗಾಗಲೇ ಅಭಿಮಾನಿಗಳಿಗೆ ಖುಷಿ ನೀಡಿದೆ. ಈಗ ಈ ಬೃಹತ್ ಚಿತ್ರಕ್ಕೆ (KHxRK) ಸೌತ್ ಕ್ವೀನ್ ತ್ರಿಶಾ ಕೃಷ್ಣನ್ ಕೂಡ ಸೇರ್ಪಡೆ ಆಗಲಿದ್ದಾರೆ ಎಂಬ ಸುದ್ದಿ ಕಾಲಿವುಡ್ ಅಂಗಳದಲ್ಲಿ ಜೋರಾಗಿ ಸದ್ದು ಮಾಡುತ್ತಿದೆ. ತ್ರಿಶಾ (Trisha Krishnan) ಅವರ ಹೆಸರು ಈಗ ಎಲ್ಲ ಕಡೆಗಳಲ್ಲಿ ಚರ್ಚೆಯಲ್ಲಿದೆ. ದಳಪತಿ ವಿಜಯ್ ಜೊತೆಗಿನ ಸ್ನೇಹದ ಕಾರಣದಿಂದಲೂ ಅವರು ಸುದ್ದಿ ಆಗುತ್ತಿದ್ದಾರೆ….

Read More

ಐದು ರಾಜ್ಯಗಳಲ್ಲಿ ಹೊಸ ಸರ್ಕಾರ; ವೇಗವಾಗಿ ಪಿಕಪ್ ಆದವೆಷ್ಟು, ಆಕ್ಸಲರೇಟರ್ ಆಗದ ಸರ್ಕಾರಗಳೆಷ್ಟು?

ಈ ವರ್ಷದಲ್ಲಿ ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶ, ಸೇರಿ ಐದು ಕಡೆ ವಿಧಾನಸಭಾ ಚುನಾವಣೆಗಳು (Five states assembly elections 2026) ನಡೆದಿದ್ದವು. ಕೇರಳದಿಂದ ಹಿಡಿದು ಅಸ್ಸಾಮ್​ವರೆಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್​ಡಿಎ ಕೂಟ ಮೂರರಲ್ಲಿ ವಿಕ್ರಮ ಸಾಧಿಸಿದೆ. ಚುನಾವಣೆಗಳ ನಂತರ ಹೊಸದಾಗಿ ರಚನೆಯಾದ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಗಳ ಮೊದಲ 15 ದಿನಗಳ ಪ್ರಮುಖ ಅಂಶಗಳ ವಿವರವಾದ ಮಾಹಿತಿ ಇಲ್ಲಿದೆ. 1. ಕೇರಳ (ಯುಡಿಎಫ್ ಸರ್ಕಾರ) ಮುಖ್ಯಮಂತ್ರಿ: ವಿ.ಡಿ. ಸತೀಶನ್…

Read More

ಹೆಚ್ಚುತ್ತಿರುವ ಬಿಸಿಲು ಮತ್ತು ಉಷ್ಣಾಂಶದಿಂದ ಹೃದಯಾಘಾತದ ಅಪಾಯ ಹೆಚ್ಚಾಗುತ್ತಾ? ಏನ್ ಹೇಳ್ತಾರೆ ತಜ್ಞರು – Kannada News | Summer Heat And Your Heart: Why Cardiac Events Spike During Heatwaves

ದೇಶದ ಹಲವು ಭಾಗಗಳಲ್ಲಿ ತಾಪಮಾನ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ತೀವ್ರ ಬಿಸಿಲು ಮತ್ತು ಬಿಸಿಗಾಳಿ ಜನರ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಆಸ್ಪತ್ರೆಗಳಲ್ಲಿ ಡಿಹೈಡ್ರೇಶನ್ ಮತ್ತು ಹೀಟ್ ಸ್ಟ್ರೋಕ್ ಪ್ರಕರಣಗಳು ಹೆಚ್ಚಾಗುತ್ತಿರುವ ನಡುವೆ, ಹೆಚ್ಚುತ್ತಿರುವ ಬಿಸಿಲಿನಿಂದ ಹೃದಯಾಘಾತದ ಅಪಾಯವೂ ಹೆಚ್ಚುತ್ತದೆಯೇ ಎಂಬ ಪ್ರಶ್ನೆ ಹಲವರಲ್ಲಿ ಮೂಡಿದೆ. ದೆಹಲಿ ರಾಜೀವ್ ಗಾಂಧಿ ಆಸ್ಪತ್ರೆಯ ಹೃದಯರೋಗ ತಜ್ಞ ಡಾ. ಅಜಿತ್ ಜೈನ್ ಅವರ ಪ್ರಕಾರ, ಬಿಸಿಲು ನೇರವಾಗಿ ಹೃದಯಾಘಾತಕ್ಕೆ (Heart Attack) ಕಾರಣವಾಗುವುದಿಲ್ಲ. ಆದರೆ ಅತಿಯಾದ ಉಷ್ಣಾಂಶ ಹೃದಯದ…

Read More

ಸೇವಾಶುಲ್ಕ ಗ್ರಾಹಕರ ಪ್ರೀತಿ, ಕಡ್ಡಾಯವಲ್ಲ: ಹೋಟೆಲ್‌, ಬಾರ್‌-ರೆಸ್ಟೋರೆಂಟ್‌ ಬಿಸಿ ಮುಟ್ಟಿಸಿದ CCPA – Kannada News | CCPA Penalises 41 Restaurants after pralhad joshi instructions For Levying Service Charges By Default

ನವದೆಹಲಿ, (ಜುಲೈ 19): ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ (pralhad joshi) ಅವರ ಸೂಚನೆ ಮೇರೆಗೆ CCPA 41 ರೆಸ್ಟೋರೆಂಟ್‌ಗಳ ವಿರುದ್ಧ ಸ್ವಯಂ ದೂರು ದಾಖಲಿಸಿಕೊಂಡು ಕ್ರಮ ಕೈಗೊಂಡಿದೆ. ಗ್ರಾಹಕರಿಗೆ ಪೂರ್ವನಿಯೋಜಿತವಾಗಿ ʼಸೇವಾ ಶುಲ್ಕʼ ವಿಧಿಸುತ್ತಿದ್ದ ಹಿನ್ನೆಲೆಯಲ್ಲಿ Chaayos, Barbeque Nation, L’Opera French Bakery Private Limited ಮತ್ತಿತರರಿಗೆ ದಂಡ ವಿಧಿಸಿದೆ. ರಾಷ್ಟ್ರೀಯ ಗ್ರಾಹಕ ಸಹಾಯವಾಣಿ (NCH)ಗೆ ಬಂದ ದೂರುಗಳ ಆಧಾರದ ಮೇಲೆ ಗ್ರಾಹಕರಿಗೆ ಬಿಲ್‌ನಲ್ಲಿ ಪೂರ್ವನಿಯೋಜಿತವಾಗಿ ʼಸೇವಾ ಶುಲ್ಕ (service charge)ʼ…

Read More

ಪ್ರಯಾಣಿಕರ ಪವರ್ ಬ್ಯಾಂಕ್​ನಿಂದ ಬೆಂಕಿ; ಇಂಡಿಗೋ ವಿಮಾನದಲ್ಲಿ ತಪ್ಪಿದ ಭಾರೀ ದುರಂತ – Kannada News | IndiGo plane evacuated in Chandigarh Airport after passengers power bank catches fire

ಚಂಡೀಗಢ, ಮೇ 5: ಚಂಡೀಗಢಕ್ಕೆ ಬಂದಿಳಿದ ಇಂಡಿಗೋ (IndiGo) ವಿಮಾನದೊಳಗೆ ಹೊಗೆ ಕಾಣಿಸಿಕೊಂಡಿದೆ. ಇಂಡಿಗೋ ಪ್ರಯಾಣಿಕರೊಬ್ಬರು ತಮ್ಮ ಪವರ್ ಬ್ಯಾಂಕ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ವಿಮಾನದ ಸಿಬ್ಬಂದಿಗೆ ತಿಳಿಸಿದ ನಂತರ ತುರ್ತು ಸ್ಥಳಾಂತರಕ್ಕೆ ಆದೇಶಿಸಲಾಯಿತು. ವಿಮಾನದಲ್ಲಿದ್ದ ಪ್ರಯಾಣಿಕರನ್ನು ಸ್ಥಳಾಂತರಿಸಲು ತುರ್ತು ಸ್ಲೈಡ್‌ಗಳನ್ನು ಸಹ ನಿಯೋಜಿಸಲಾಯಿತು. ಸ್ಥಳಾಂತರಿಸುವ ಪ್ರಕ್ರಿಯೆಯ ಸಮಯದಲ್ಲಿ ಪ್ರಯಾಣಿಕರಲ್ಲಿ ಒಬ್ಬರು ಗಾಯಗೊಂಡರು. 198 ಪ್ರಯಾಣಿಕರು ಮತ್ತು 6 ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ವಿಮಾನವು ಹೈದರಾಬಾದ್‌ನಿಂದ ಹೊರಟು ಚಂಡೀಗಢ ವಿಮಾನ ನಿಲ್ದಾಣದಲ್ಲಿ ಸುಮಾರು ಮಧ್ಯಾಹ್ನ 3.29ಕ್ಕೆ ಇಳಿಯಿತು. ಈ…

Read More

‘ವಾರಣಾಸಿ’ ಸಿನಿಮಾಗೆ ಲೀಕ್ ಕಾಟ; ಭದ್ರತೆ ಹೆಚ್ಚಿಸಿದ ನಿರ್ದೇಶಕ ರಾಜಮೌಳಿ

ಖ್ಯಾತ ನಿರ್ದೇಶಕ ಎಸ್.ಎಸ್. ರಾಜಮೌಳಿ ಹಾಗೂ ಟಾಲಿವುಡ್ ಸೂಪರ್‌ಸ್ಟಾರ್ ಮಹೇಶ್ ಬಾಬು (Mahesh Babu) ಕಾಂಬಿನೇಷನ್‌ನಲ್ಲಿ ಮೂಡಿಬರುತ್ತಿರುವ, ಜಾಗತಿಕ ಮಟ್ಟದಲ್ಲಿ ಭಾರಿ ನಿರೀಕ್ಷೆ ಹುಟ್ಟಿಸಿರುವ ‘ವಾರಣಾಸಿ’ (Varanasi) ಸಿನಿಮಾದ ಸೆಟ್‌ನಿಂದ ಹೊಸ ಫೋಟೋವೊಂದು ಆನ್‌ಲೈನ್‌ನಲ್ಲಿ ಸೋರಿಕೆಯಾಗಿದೆ. ಚಿತ್ರತಂಡ ಎಷ್ಟು ಮುನ್ನೆಚ್ಚರಿಕೆ ವಹಿಸಿದರೂ ಸೆಟ್‌ನ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವುದು ಈಗ ರಾಜಮೌಳಿ (SS Rajamouli) ತಂಡಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ವರದಿಗಳ ಪ್ರಕಾರ, ಮೇ 26ರಂದು ಸೋರಿಕೆಯಾದ ಈ ಹೊಸ ಫೋಟೋದಲ್ಲಿ ಸಿನಿಮಾದ ಅದ್ದೂರಿ ಸೆಟ್ ವಿನ್ಯಾಸ…

Read More

ಭಾರತೀಯರಿಗೆ ಹೆಮ್ಮೆಯ ಸಂಗತಿ; ವಾಟ್ಸಾಪ್ ಜಾಗತಿಕ ಮುಖ್ಯಸ್ಥರಾಗಿ ಕ್ರೆಡ್ ಸಂಸ್ಥಾಪಕ ಕುನಾಲ್ ಶಾ ನೇಮಕ – Kannada News | Good News for Indians CRED Founder Kunal Shah Appointed As Global Head Of WhatsApp

ನವದೆಹಲಿ, ಜೂನ್ 22: ಭಾರತದ ಪ್ರಮುಖ ಫಿಂಟೆಕ್ ಸಂಸ್ಥೆಯಾದ ‘ಕ್ರೆಡ್’ (CRED)ನ ಸಂಸ್ಥಾಪಕರಾದ ಕುನಾಲ್ ಶಾ (Kunal Shah) ಅವರನ್ನು ಮೆಟಾ (Meta) ಒಡೆತನದ ಪ್ರಸಿದ್ಧ ಮೆಸೇಜಿಂಗ್ ಆ್ಯಪ್ ವಾಟ್ಸಾಪ್ (WhatsApp)ನ ಜಾಗತಿಕ ಮುಖ್ಯಸ್ಥರಾಗಿ ನೇಮಕ ಮಾಡಲಾಗಿದೆ. ತಂತ್ರಜ್ಞಾನ ವಲಯದಲ್ಲಿ ಇದೊಂದು ಅತ್ಯಂತ ಮಹತ್ವದ ಬೆಳವಣಿಗೆಯಾಗಿದೆ. ಕುನಾಲ್ ಶಾ ಭಾರತೀಯರಾಗಿರುವುದರಿಂದ ಭಾರತದ ಪಾಲಿಗೂ ಇದು ಹೆಮ್ಮೆಯ ಸಂಗತಿಯಾಗಿದೆ. ಕುನಾಲ್ ಶಾ ಅವರ ನಾಯಕತ್ವದಲ್ಲಿ ವಾಟ್ಸಾಪ್ ಜಾಗತಿಕ ಮಟ್ಟದಲ್ಲಿ ಹಲವು ಹೊಸ ಮೈಲಿಗಲ್ಲುಗಳನ್ನು ತಲುಪುವ ನಿರೀಕ್ಷೆಯಿದೆ. ಈ ಮೂಲಕ…

Read More

IPL 2026: ನಾಯಕನೂ ಸೇರಿದಂತೆ ಆರ್​ಸಿಬಿಯ ನಾಲ್ವರು ಸ್ಟಾರ್ ಆಟಗಾರರಿಗೆ ಇಂಜುರಿ

2026 ರ ಟಿ20 ವಿಶ್ವಕಪ್ ಮುಗಿದ ತಕ್ಷಣ, ಐಪಿಎಲ್ ಸೀಸನ್ ಆರಂಭವಾಗಲಿದೆ. ಕಳೆದ ಡಿಸೆಂಬರ್‌ನಲ್ಲಿ ನಡೆದ ಹರಾಜಿನಲ್ಲಿ ಎಲ್ಲಾ 10 ತಂಡಗಳು ಈಗಾಗಲೇ ತಮ್ಮ ಆಟಗಾರರನ್ನು ಆಯ್ಕೆ ಮಾಡಿವೆ. ಆದರೆ ಮುಂದಿನ ಆವೃತ್ತಿಯ ಐಪಿಎಲ್ ಪ್ರಾರಂಭವಾಗುವ ಮೊದಲೇ ಹಾಲಿ ಚಾಂಪಿಯನ್ ಆರ್​ಸಿಬಿ ತಂಡಕ್ಕೆ ಆಘಾತವೆಂಬಂತೆ ತಂಡದ ನಾಲ್ವರು ಸ್ಟಾರ್ ಆಟಗಾರರು ಗಾಯಕ್ಕೆ ತುತ್ತಾಗಿದ್ದಾರೆ. ಗಾಯದಿಂದ ಬಳಲುತ್ತಿರುವ ನಾಲ್ವರು ಆರ್​ಸಿಬಿ ಆಟಗಾರರಲ್ಲಿ ಫಿಲ್ ಸಾಲ್ಟ್, ರಜತ್ ಪಾಟಿದಾರ್, ಜೋಶ್ ಹ್ಯಾಜಲ್‌ವುಡ್ ಮತ್ತು ಟಿಮ್ ಡೇವಿಡ್ ಸೇರಿದ್ದಾರೆ. ಈ ನಾಲ್ವರು…

Read More