ಟೊಮೆಟೊ ಬೆಲೆ ಕುಸಿತ: ರೈತರಿಂದ ರಸ್ತೆಗೆ ಟೊಮೆಟೊ ಸುರಿದು ಆಕ್ರೋಶ

ಚಾಮರಾಜನಗರ, ಮಾರ್ಚ್ 20: ನಗರದಲ್ಲಿ ಟೊಮೆಟೊ ಬೆಲೆ ಕುಸಿತದಿಂದ ಆಕ್ರೋಶಗೊಂಡ ರೈತರು ರಸ್ತೆಗೆ ಟೊಮೆಟೊ ಸುರಿದು ಪ್ರತಿಭಟಿಸಿದ್ದಾರೆ. ಪಕ್ಕದ ಮೈಸೂರಿನ ಎಪಿಎಂಸಿಯಲ್ಲಿರುವ ದರಕ್ಕಿಂತಲೂ ಕಡಿಮೆ ಬೆಲೆ ಸಿಗುತ್ತಿರುವುದನ್ನು ಖಂಡಿಸಿ, ಮೈಸೂರು ಎಪಿಎಂಸಿ ದರದಲ್ಲಿ ಖರೀದಿಸುವಂತೆ ಆಗ್ರಹಿಸಿದರು. ದಲ್ಲಾಳಿಗಳು ಈ ಬೇಡಿಕೆಗೆ ಒಪ್ಪದ ಕಾರಣ, ರೈತರು ಟೊಮೆಟೊಗಳನ್ನು ರಸ್ತೆಗೆ ಸುರಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ. Source link

Read More

Vivo T5 Pro 5G: ಭಾರತದಲ್ಲಿ ಬರೋಬ್ಬರಿ 9,020mAh ಬ್ಯಾಟರಿಯ ಹೊಸ ಸ್ಮಾರ್ಟ್​​ಫೋನ್ ಬಿಡುಗಡೆ: ಬೆಲೆ ಕೇವಲ.. – Kannada News | Vivo launched its new 9020mah big battery smartphone called vivo t5 pro 5g

ಬೆಂಗಳೂರು (ಏ. 15): ಪ್ರಸಿದ್ಧ ವಿವೋ (Vivo) ಕಂಪನಿ ಭಾರತದಲ್ಲಿ ತನ್ನ ಹೊಸ ವಿವೋ ಟಿ5 ಪ್ರೊ 5ಜಿ ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆ ಮಾಡಿದೆ. ಈ ಹ್ಯಾಂಡ್‌ಸೆಟ್ ಈ ತಿಂಗಳ ಕೊನೆಯಲ್ಲಿ ಇ-ಕಾಮರ್ಸ್ ಪ್ಲಾಟ್‌ಫಾರ್ಮ್ ಮತ್ತು ಕಂಪನಿಯ ಆನ್‌ಲೈನ್ ಸ್ಟೋರ್ ಮೂಲಕ ದೇಶದಲ್ಲಿ ಮಾರಾಟಕ್ಕೆ ಬರಲಿದೆ. ಹೊಸ ವಿವೋ ಟಿ5 ಪ್ರೊ 5ಜಿ ಎರಡು ಬಣ್ಣ ಆಯ್ಕೆಗಳು ಮತ್ತು ಮೂರು RAM ಮತ್ತು ಸ್ಟೋರೇಜ್ ಕಾನ್ಫಿಗರೇಶನ್‌ಗಳಲ್ಲಿ ಖರೀದಿಗೆ ಲಭ್ಯವಿರುತ್ತದೆ. ಆಕ್ಟಾ ಕೋರ್ ಸ್ನಾಪ್‌ಡ್ರಾಗನ್ 7 ಸರಣಿ ಚಿಪ್‌ಸೆಟ್‌ನಿಂದ…

Read More

ಶೃಂಗೇರಿ ಅಂಚೆ ಮತ ಮರು ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವು ಸ್ಪಷ್ಟ; ಸಚಿವ ಪ್ರಲ್ಹಾದ ಜೋಶಿ – Kannada News | BJP Candidate Jeevaraj Win In Sringeri Postal Ballots Recount Says pralhad joshi

ನವದೆಹಲಿ, (ಮೇ 03): ಶೃಂಗೇರಿ ವಿಧಾನಸಭೆ ಕ್ಷೇತ್ರದ ಅಂಚೆ ಮರು ಮತ ಎಣಿಕೆಯಲ್ಲಿ (Sringeri Postal Ballots Recount) ಬಿಜೆಪಿ ಅಭ್ಯರ್ಥಿ ಜೀವರಾಜ್ ಗೆಲುವು ಸಾಧಿಸಿರುವ ಸಾಧ್ಯತೆ ಸ್ಪಷ್ಟವಾಗಿದೆ. ಕೂಡಲೇ ಫಲಿತಾಂಶ ಘೋಷಣೆ ಆಗಬೇಕು.ತಕ್ಷಣ ಫಲಿತಾಂಶ ಘೋಷಿಸದಿದ್ದರೆ ಅವಾಂತರಗಳಿಗೆ ಚುನಾವಣಾಧಿಕಾರಿಯೇ ಹೊಣೆ ಹೊರಬೇಕಾಗುತ್ತದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ (Pralhad Joshi) ಎಂದು ಎಚ್ಚರಿಸಿದ್ದಾರೆ. ಶೃಂಗೇರಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜೀವರಾಜ್ ಅವರು ಅಂಚೆ ಮತ ಎಣಿಕೆ ಎಡವಟ್ಟಿನಿಂದ ಈಗಾಗಲೇ…

Read More

ಮಗನ ಮೇಲೆ ದಾಳಿ ಮಾಡಿದ ಚಿರತೆಯನ್ನು ಕತ್ತಿಯಿಂದ ಕೊಚ್ಚಿ ಕೊಂದ ರೈತ – Kannada News | 60 year old Man Kills Leopard With Spear and Sickle To Save From Attack In Gujarat

ಅಹಮದಾಬಾದ್, ಜನವರಿ 29: ಗುಜರಾತ್‌ನ ಗಿರ್ ಸೋಮನಾಥ್ ಜಿಲ್ಲೆಯಲ್ಲಿ 60 ವರ್ಷದ ರೈತರೊಬ್ಬರು ತನ್ನನ್ನು ಮತ್ತು ತನ್ನ ಮಗನನ್ನು ರಕ್ಷಿಸಿಕೊಳ್ಳಲು ಚಿರತೆಯನ್ನು (Leopard Attack) ಕತ್ತಿಯಿಂದ ಹಲ್ಲೆ ಮಾಡಿ ಕೊಂದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಚಿರತೆಯ ದಾಳಿಯ ನಂತರ ರೈತ ಬಾಬು ಅವರ ಮಗ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅರಣ್ಯ ಇಲಾಖೆಯ ಅಧಿಕಾರಿಗಳು ಚಿರತೆಯನ್ನು ಕೊಂದಿದ್ದಕ್ಕಾಗಿ ಆ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಬುಧವಾರ ರಾತ್ರಿ ಜಿಲ್ಲಾ ಕೇಂದ್ರವಾದ ವೆರಾವಲ್‌ನಿಂದ ಸುಮಾರು 100 ಕಿ.ಮೀ ದೂರದಲ್ಲಿರುವ ಗ್ಯಾಂಗ್ಡಾ ಗ್ರಾಮದ…

Read More

ಪ್ರಿಯಕರನ ಜೊತೆ ಸೇರಿ ಪತಿಯ ಮನೆಗೇ ಕನ್ನ ಹಾಕಿದ ಹಸೀನಾ! 21 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಚೋರಿ – Kannada News | Belagavi: Newlywed Woman Robs Husband’s House to Elope with Lover; Both Arrested

ಪ್ರಿಯಕರನ ಜೊತೆ ಸೇರಿ ಪತಿಯ ಮನೆಗೇ ಕನ್ನ ಹಾಕಿದ ಹಸೀನಾ! ಬೆಳಗಾವಿ, ಮೇ 09: ಜಿಲ್ಲೆಯಲ್ಲಿ ಸಿನಿಮಾ ಮಾದರಿಯ ಘಟನೆಯೊಂದು ನಡೆದಿದ್ದು, ಮಹಿಳೆಯೊಬ್ಬಳು ಪ್ರಿಯಕರನ (Lover) ಜೊತೆ ಜೀವನ ನಡೆಸಲು ಪತಿಯ ಮನೆಗೇ ಕನ್ನ ಹಾಕಿದ ಘಟನೆ ಬೆಳಕಿಗೆ ಬಂದಿದೆ. ಪ್ರಕರಣದ ಹಿನ್ನೆಲೆ ಮಹಿಳೆ ಮತ್ತು ಆಕೆಯ ಪ್ರಿಯಕರನನ್ನು ಕಟಕೋಳ ಪೊಲೀಸರು ಬಂಧಿಸಿದ್ದು, ವಿಚಾರಣೆಗೊಳಪಡಿಸಿದ್ದಾರೆ. ಮುಖ್ಯಾಂಶಗಳು ಪ್ರಿಯಕರನ ಜೊತೆ ಸೇರಿ ಪತಿ ಮನೆಗೆ ಕನ್ನ ಹಾಕಿದ ನವವಧು ಹಸೀನಾ ನದಾಫ್ ಬಂಧನ 21 ಲಕ್ಷ ರೂಪಾಯಿ ಮೌಲ್ಯದ…

Read More

ವಚನಾನಂದ ಸ್ವಾಮೀಜಿಗೆ ಬಿಗ್​​ ಶಾಕ್ ಕೊಟ್ಟ ಧರ್ಮದರ್ಶಿ ಸಮಿತಿ​​: ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ

ದಾವಣಗೆರೆ, ಏಪ್ರಿಲ್​​ 13: ಲೆಕ್ಕ ಕೊಡಿ ಅಭಿಯಾನ ತೀವ್ರ ಸ್ವರೂಪ ಪಡೆದ ಬೆನ್ನಲ್ಲೇ ವಚನಾನಂದ ಸ್ವಾಮೀಜಿಗೆ ಬಿಗ್​​ ಶಾಕ್​​ ಕೊಡಲಾಗಿದ್ದು, ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಲಾಗಿದೆ. ಗುರುಪೀಠದಲ್ಲಿ ನಡೆದ ಧರ್ಮದರ್ಶಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಒಟ್ಟು 15 ಜನ ಇರುವ ಧರ್ಮದರ್ಶಿ ಸಮಿತಿ ಸಭೆಯಲ್ಲಿ 12 ಜನ ಈ ನಿರ್ಧಾರಕ್ಕೆ ಸಹಮತ ಸೂಚಿಸಿದ್ದಾರೆ ಎಂದು ಧರ್ಮದರ್ಶಿ ಸಮಿತಿ ಸದಸ್ಯರಾದ ಬಸವರಾಜ್ ದಿಂಡೂರ ಹಾಗೂ ಬಾವಿ ಬೆಟ್ಟಪ್ಪ ತಿಳಿಸಿದ್ದಾರೆ. ಇನ್ನು ಧರ್ಮದರ್ಶಿ ಸಮಿತಿಯ ನಿರ್ಧಾರದ ಬಗ್ಗೆಸಂಸ್ಥಾಪಕ ಟ್ರಸ್ಟಿ…

Read More

ಜೈಲುಗಳಲ್ಲಿ ಅಕ್ರಮ ಚಟುವಟಿಕೆ ತಡೆಗೆ ಅಲೋಕ್ ಕುಮಾರ್ ದಿಟ್ಟ ಕ್ರಮ: ಕೈದಿಗಳ ಭೇಟಿಗೆ ಹೊಸ ರೂಲ್ಸ್

ಬೆಂಗಳೂರು, (ಮಾರ್ಚ್ 09): ಕರ್ನಾಟಕದ ಜೈಲುಗಳಲ್ಲಿ ( Karnataka jail) ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಕಾರಾಗೃಹ ಮತ್ತು ಸುಧಾರಣಾ ಸೇವಾ ಇಲಾಖೆಯ ಡಿಜಿಪಿ ಅಲೋಕ್ ಕುಮಾರ್ (Alok Kumar) ದಿಟ್ಟ ಹೆಜ್ಜೆ ಇಟ್ಟಿದ್ದಾರೆ. ವರ್ಷಾನುಗಟ್ಟಲೆ ಒಂದೇ ಕಡೆ ಕೆಲಸ ಮಾಡುತ್ತಿರುವ ಜೈಲು ಸಿಬ್ಬಂದಿಯನ್ನು ವರ್ಗಾವಣೆ ಮಾಡಲು ಪ್ಲಾನ್ ಮಾಡಲಾಗಿದೆ. ಇನ್ನು ಜೈಲಿನಲ್ಲಿ ಕೈದಿಗಳ ಉಟೋಪಚಾರದಲ್ಲೂ ಸಹ ಕೆಲ ಮಹತ್ವದ ಬದಲಾವಣೆ ತಂದಿದ್ದು, ಇದೀಗ ಜೈಲುಗಳಲ್ಲಿರುವ ಕೈದಿಗಳ ವಿಶೇಷ ಸಂದರ್ಶನಕ್ಕೆ ಹೊಸ ರೂಲ್ಸ್ ಮಾಡಿದ್ದಾರೆ. ಕೈದಿಗಳಿಗೆ ಗಂಭೀರ…

Read More

IPL 2026: ಆರ್​ಸಿಬಿ ಪರ ಆಡಲು ರಾಷ್ಟ್ರೀಯ ತಂಡ ತೊರೆಯಲು ನಿರ್ಧರಿಸಿದ ಸ್ಟಾರ್ ವೇಗಿ

2026 ರ ಐಪಿಎಲ್ (IPL 2026) ಉದ್ಘಾಟನಾ ಪಂದ್ಯದಲ್ಲಿ ಸನ್​ರೈಸರ್ಸ್​ ಹೈದರಾಬಾದ್ ತಂಡವನ್ನು ಮಣಿಸಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತನ್ನ ಮುಂದಿನ ಪಂದ್ಯಕ್ಕಾಗಿ ತಯಾರಿ ನಡೆಸುತ್ತಿದೆ. ಆರ್​ಸಿಬಿಯ (RCB) ಮುಂದಿನ ಸಿಎಸ್​ಕೆ ವಿರುದ್ಧ ಏಪ್ರಿಲ್ 5 ರ ಭಾನುವಾರದಂದು ನಡೆಯಲಿದೆ. ಅಂದರೆ ಈ ಪಂದ್ಯಕ್ಕೆ ಇನ್ನು ಸಾಕಷ್ಟು ಸಮಯ ಉಳಿದಿದೆ. ಆದಾಗ್ಯೂ ಆರ್​ಸಿಬಿ ತಂಡವನ್ನು ಸೇರಲು ಪಣತೊಟ್ಟಿರುವ ಶ್ರೀಲಂಕಾದ ವೇಗದ ಬೌಲರ್ ನುವಾನ್ ತುಷಾರ (Nuwan Thushara), ಲಂಕಾ ಕ್ರಿಕೆಟ್ ಮಂಡಳಿಯ ಕೇಂದ್ರ ಒಪ್ಪಂದದಿಂದ ಹೊರಬರಲು…

Read More

Silver Shivling Benefits: ಬೆಳ್ಳಿಯ ಶಿವಲಿಂಗ ಪೂಜಿಸುವುದರಿಂದ ಸಿಗುವ ಅದ್ಭುತ ಪ್ರಯೋಜನಗಳಿವು – Kannada News | Silver Shivling Benefits: Strengthen Venus and Moon, Attract Wealth and Peace

ನೀವು ಶಿವನ ಭಕ್ತರಾಗಿದ್ದರೆ, ನಿಮ್ಮ ಶುಕ್ರ ಮತ್ತು ಚಂದ್ರನನ್ನು ಬಲಪಡಿಸಲು ಯಾವ ಶಿವಲಿಂಗವನ್ನು ಮನೆಗೆ ತರಬೇಕು ಎಂಬುದನ್ನು ತಿಳಿದುಕೊಳ್ಳುವುದು ಮುಖ್ಯ. ವಾಸ್ತವವಾಗಿ, ಬೆಳ್ಳಿಯ ಶಿವಲಿಂಗವು ನಿಮ್ಮ ಜೀವನಕ್ಕೆ ಸಂತೋಷ ಮತ್ತು ಶಾಂತಿಯನ್ನು ತರುತ್ತದೆ. ಬೆಳ್ಳಿ ಶುಕ್ರ ಮತ್ತು ಚಂದ್ರನನ್ನು ಸಂಕೇತಿಸುತ್ತದೆ. ಬೆಳ್ಳಿಯ ಶಿವಲಿಂಗವು ಈ ಎರಡು ಶುಭ ಗ್ರಹಗಳ ಶಕ್ತಿಯನ್ನು ಸಂಕೇತಿಸುತ್ತದೆ. ನಿಯಮಿತ ಪೂಜೆಯು ಆಧ್ಯಾತ್ಮಿಕ ಪ್ರಯೋಜನಗಳನ್ನು ಮಾತ್ರವಲ್ಲದೆ ಮಾನಸಿಕ ಆರೋಗ್ಯ ಮತ್ತು ಆರ್ಥಿಕ ಶಾಂತಿಯಂತಹ ಲೌಕಿಕ ಪ್ರಯೋಜನಗಳನ್ನು ಸಹ ನೀಡುತ್ತದೆ. ಬೆಳ್ಳಿ ಶಿವಲಿಂಗವನ್ನು ಪೂಜಿಸುವುದರಿಂದಾಗುವ ಪ್ರಯೋಜನಗಳು:…

Read More

ಪ್ರಯಾಗರಾಜ್​ನ ಮಾಘ ಮೇಳದಲ್ಲಿ ಭಕ್ತಸಾಗರ; ಡ್ರೋನ್ ವಿಡಿಯೋ ಇಲ್ಲಿದೆ – Kannada News | Magh Mela 2026 Over 36 lakh devotees take dip at Sangam Watch Drone Video

ಪ್ರಯಾಗರಾಜ್, ಜನವರಿ 15: ಮಕರ ಸಂಕ್ರಾಂತಿಯ (Makara Sankranti) ಸಂದರ್ಭದಲ್ಲಿ ಇಂದು ಪ್ರಯಾಗರಾಜ್​ನಲ್ಲಿ ನಡೆಯುತ್ತಿರುವ ಮಾಘ ಮೇಳದಲ್ಲಿ (Magh Mela) 36 ಲಕ್ಷಕ್ಕೂ ಹೆಚ್ಚು ಭಕ್ತರು ಗಂಗಾ ಮತ್ತು ಸಂಗಮದಲ್ಲಿ ತೀರ್ಥ ಸ್ನಾನ ಮಾಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬುಧವಾರ ಮಧ್ಯರಾತ್ರಿಯಿಂದ ತೀರ್ಥ ಸ್ನಾನ ಪ್ರಾರಂಭವಾಯಿತು. ಇಂದು ಬೆಳಿಗ್ಗೆ 10 ಗಂಟೆಯ ಹೊತ್ತಿಗೆ 36 ಲಕ್ಷಕ್ಕೂ ಹೆಚ್ಚು ಜನರು ಧಾರ್ಮಿಕ ಸ್ನಾನ ಮಾಡಿದರು ಎಂದು ಮಾಘ ಮೇಳದ ಆಡಳಿತ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮಕರ ಸಂಕ್ರಾಂತಿಯ ಶುಭ ಅವಧಿ…

Read More