Headlines

ಮೋದಿ ಸರ್ಕಾರ ರಹಸ್ಯವಾಗಿ ಜನರ ಜೇಬಿಗೆ ಕತ್ತರಿ ಹಾಕುತ್ತಿದೆ; ಪೆಟ್ರೋಲ್ ಏರಿಕೆ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ – Kannada News | Rahul Gandhi Attack on PM Modi government over Fuel price hike

ನವದೆಹಲಿ, ಮೇ 25: ಭಾರತದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳ ನಿರಂತರ ಏರಿಕೆಯನ್ನು ಖಂಡಿಸಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi) ಅವರು ಇಂದು ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರನ್ನು ‘ಹಣದುಬ್ಬರ ಮನುಷ್ಯ’ ಎಂದು ಕರೆದಿರುವ ರಾಹುಲ್ ಗಾಂಧಿ ಕೇಂದ್ರ ಸರ್ಕಾರವು ಜನರ ಜೇಬಿಗೆ ಕತ್ತರಿ ಹಾಕುತ್ತಿದೆ ಎಂದು ಆರೋಪಿಸಿದ್ದಾರೆ. ಪ್ರಮುಖ ಮುಖ್ಯಾಂಶಗಳು: ಪೆಟ್ರೋಲ್-ಡೀಸೆಲ್ ಬೆಲೆ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ ಮೋದಿ ಸರ್ಕಾರ…

Read More

‘ಬಿಗ್​​ಬಾಸ್ ಬಳಿಕ ಹೇಗಿದೆ ಜೀವನ?’ ಕಾರ್ತಿಕ್ ಮಹೇಶ್ ಮಾತು: ವಿಡಿಯೋ ನೋಡಿ – Kannada News | Karthik Mahesh talks about what changes happen after winning Bigg Boss

ಬಿಗ್​​ಬಾಸ್ ಕನ್ನಡಕ್ಕೆ (Bigg Boss Kannada) ಹೋಗಿ ಬಂದರೆ ಜೀವನ ಬದಲಾಗುತ್ತದೆ ಎಂಬ ನಂಬಿಕೆ ಹಲವರಿಗಿದೆ. ಅದರಂತೆ ಬಿಗ್​​ಬಾಸ್​​ನಿಂದಾಗಿ ಕೆಲವರ ಜೀವನ ಬದಲಾಗಿದ್ದೂ ಸಹ ಇದೆ. ಈ ಸೀಸನ್​​ನಲ್ಲಿ ವಿನ್ನರ್ ಆಗಿರುವ ಗಿಲ್ಲಿಯನ್ನೇ ನೋಡಿ, ಬಿಗ್​​ಬಾಸ್ ಬಳಿಕ ದೊಡ್ಡ ಸೆಲೆಬ್ರಿಟಿ ಆಗಿದ್ದಾರೆ ಗಿಲ್ಲಿ. ಈ ಹಿಂದಿನ ಸೀಸನ್​​​ನಲ್ಲಿ ಹನುಮಂತು ವಿನ್ನರ್ ಆಗಿದ್ದರು. ಅದಕ್ಕೂ ಹಿಂದಿನ ಅಂದರೆ 10ನೇ ಸೀಸನ್​​ನಲ್ಲಿ ಕಾರ್ತಿಕ್ ಮಹೇಶ್ ವಿನ್ನರ್ ಆಗಿದ್ದರು. ಬಿಗ್​​ಬಾಸ್ ಸೀಸನ್ 10 ಹಲವು ಕೋನಗಳಿಂದ ಅತ್ಯುತ್ತಮ ಬಿಗ್​​ಬಾಸ್ ಸೀಸನ್​​ಗಳಲ್ಲಿ ಒಂದಾಗಿತ್ತು….

Read More

ಇರಾನ್​ ಮೇಲೆ ಇಸ್ರೇಲ್-ಯುಎಸ್​ ದಾಳಿ; ಸಾವಿನ ಸಂಖ್ಯೆ 787ಕ್ಕೆ ಏರಿಕೆ – Kannada News | Death Toll rises to 787 in Iran US Israel strikes Irans nuke facility

ಟೆಹ್ರಾನ್, ಮಾರ್ಚ್ 3: ಫೆಬ್ರವರಿ 28ರಂದು ಇರಾನ್​ನ ಮೇಲೆ ದಾಳಿ ಆರಂಭಿಸಿದ್ದ ಇಸ್ರೇಲ್ (Israel War) ಹಾಗೂ ಅಮೆರಿಕ ಇರಾನ್​ನ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿಯನ್ನು ಹತ್ಯೆ ಮಾಡಿತ್ತು. ಇದಾದ ನಂತರ ಈ ಸಂಘರ್ಷ ಬೇರೆ ದೇಶಗಳಿಗೂ ಪಸರಿಸಿತು. ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯುನೆಲೆಗಳ ಮೇಲೆ ಇರಾನ್ ದಾಳಿ ನಡೆಸಲಾರಂಭಿಸಿದೆ. ಇದೀಗ ಇರಾನ್ ವಿರುದ್ಧ ಅಮೆರಿಕ-ಇಸ್ರೇಲ್ ದಾಳಿಯ ಸಾವಿನ ಸಂಖ್ಯೆ 787ಕ್ಕೆ ಏರಿದೆ. ಸೋಮವಾರ, ಸಾವಿನ ಸಂಖ್ಯೆ 555 ಇತ್ತು. ಇಂದು ಇರಾನ್​ನ ಪರಮಾಣು ಸೌಲಭ್ಯದ…

Read More

ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಮುಂದಾದ ಪುನೀತ್​​​ ಕೆರೆಹಳ್ಳಿ ಮತ್ತೆ ಬಂಧನ – Kannada News | Puneeth Kerehalli Arrested in Bengaluru While Tracking Illegal Bangladeshi Immigrants

ನೆಲಮಂಗಲ, ಜನವರಿ 23: ಅಕ್ರಮ ಬಾಂಗ್ಲಾದೇಶ ವಲಸಿಗರ ಪತ್ತೆ ಕಾರ್ಯಾಚರಣೆಗೆ ಮುಂದಾದ ರಾಷ್ಟ್ರ ರಕ್ಷಣಾ ಪಡೆಯ ಮುಖಂಡ ಪುನೀತ್ ಕೆರೆಹಳ್ಳಿಯನ್ನು (Puneeth Kerehalli) ಪೊಲೀಸರು ಬಂಧಿಸಿದ್ದಾರೆ. ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಕೆಂಪಾಪುರದಲ್ಲಿ ಅಕ್ರಮ ಬಾಂಗ್ಲಾ ವಲಸಿಗರು ಇದ್ದಾರೆ ಎಂಬ ಆರೋಪದ ಹಿನ್ನೆಲೆ ಪುನೀತ್ ಕೆರೆಹಳ್ಳಿ ಅಲ್ಲಿಗೆ ತೆರಳಿದ್ದರು. ಹಸನ್ ಎಂಬಾತ ಅಕ್ರಮ ಬಾಂಗ್ಲಾ ವಲಸಿಗ ಎಂದು ಪುನೀತ್ ಕೆರೆಹಳ್ಳಿ ಆರೋಪಿಸಿದ್ದಲ್ಲದೆ, ಈ ಸಂಬಂಧ ಸೋಲದೇವನಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರು ನೀಡಿ ಠಾಣೆಯಿಂದ ಹೋಗುತ್ತಿದ್ದ…

Read More

ಕುಟುಂಬದವರ ಚಿತ್ರವನ್ನೂ ಬಿಡದೆ ಟೀಕೆ ಮಾಡ್ತಾರೆ ಜಯಾ; ಪತಿ ಸಿನಿಮಾದಿಂದ ಅರ್ಧಕ್ಕೆ ಬಂದಿದ್ರು – Kannada News | Jaya Bachchan’s Unfiltered Film Criticism: Even Amitabh and Abhishek Aren’t Spared

ಬಾಲಿವುಡ್‌ನ ಹಿರಿಯ ನಟಿ ಜಯಾ ಬಚ್ಚನ್ ಅಂದಾಕ್ಷಣ ನೆನಪಾಗುವುದು ಅವರ ಶಿಸ್ತುಬದ್ಧ ನಡವಳಿಕೆ ಮತ್ತು ನೇರ ಮಾತು. ಪಾಪರಾಜಿಗಳ ಮೇಲಿರಲಿ ಅಥವಾ ಅಭಿಮಾನಿಗಳ ಮೇಲಿರಲಿ, ತಪ್ಪು ಕಂಡರೆ ಸಾರ್ವಜನಿಕವಾಗಿಯೇ ಗದರಿಸುವ ಅವರ ಸ್ವಭಾವ ಸದಾ ಚರ್ಚೆಯಲ್ಲಿರುತ್ತದೆ. ಆದರೆ, ಅವರ ಈ ಕಟ್ಟುನಿಟ್ಟಿನ ಧೋರಣೆ ಕೇವಲ ಹೊರಗಿನವರಿಗೆ ಮಾತ್ರ ಸೀಮಿತವಾಗಿಲ್ಲ; ಸ್ವತಃ ಪತಿ ಅಮಿತಾಭ್ ಬಚ್ಚನ್ ಮತ್ತು ಮಗ ಅಭಿಷೇಕ್ ಬಚ್ಚನ್ ಅವರ ವಿಷಯದಲ್ಲೂ ಅವರು ಅಷ್ಟೇ ಕಟ್ಟುನಿಟ್ಟಾಗಿರುತ್ತಾರೆ. 2014ರಲ್ಲಿ ಶಾರುಖ್ ಖಾನ್ ಮತ್ತು ಅಭಿಷೇಕ್ ಬಚ್ಚನ್ ಅಭಿನಯದ…

Read More

ದಿಗ್ಗಜರ ಪುನರ್ಮಿಲನ: ಇದುವೇ ಟೀಮ್ ಇಂಡಿಯಾದ ನೈಜ ಬಲ – Kannada News | Jasprit Bumrah return to ODI cricket after 968 days

ಬರೋಬ್ಬರಿ 968 ದಿನಗಳ ಬಳಿಕ ಮೂವರು ದಿಗ್ಗಜರ ಪುನರ್ಮಿಲನ. ಅಚ್ಚರಿ ಎನಿಸಿದರೂ ಇದುವೇ ಸತ್ಯ. ಏಕದಿನ ಕ್ರಿಕೆಟ್​ನಲ್ಲಿ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಹಾಗೂ ಜಸ್​ಪ್ರೀತ್ ಬುಮ್ರಾ ಜೊತೆಯಾಗಿ ಕಣಕ್ಕಿಳಿದು ಬರೋಬ್ಬರಿ 968 ದಿನಗಳು ಕಳೆದಿವೆ. ಅಂದರೆ ಈ ಮೂವರು ಮೂರು ವರ್ಷಗಳ ಹಿಂದೆ ಜೊತೆಯಾಗಿ ಏಕದಿನ ಪಂದ್ಯವಾಡಿದ್ದರು. ಇದಾದ ಬಳಿಕ ಬುಮ್ರಾ ಭಾರತದ ಪರ ಒಂದೇ ಒಂದು ಏಕದಿನ ಪಂದ್ಯವಾಡಿಲ್ಲ. ಕೊನೆಯ ಬಾರಿ ಮೂವರು ಕಣಕ್ಕಿಳಿದದ್ದು ಯಾವಾಗ? ನವೆಂಬರ್ 19, 2023 ರಂದು ಅಹಮದಾಬಾದ್‌ನಲ್ಲಿ ನಡೆದ…

Read More

ಗುವಾಹಟಿ-ಕೊಲ್ಕತ್ತಾ ಮಾರ್ಗದಲ್ಲಿ ಶೀಘ್ರದಲ್ಲೇ ಮೊದಲ ವಂದೇ ಭಾರತ್ ಸ್ಲೀಪರ್ ರೈಲು ಸಂಚಾರ – Kannada News | New Vande Bharat sleeper train to To Run on Guwahati Kolkata Route it has advanced safety system, world class coaches

ನವದೆಹಲಿ, ಜನವರಿ 1: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲು (Vande Bharat Sleeper Train) ಗುವಾಹಟಿ-ಕೊಲ್ಕತ್ತಾ ಮಾರ್ಗದಲ್ಲಿ ಸಂಚಾರ ನಡೆಸಲಿದ್ದು, ಶೀಘ್ರದಲ್ಲೇ ಪ್ರಧಾನಿ ನರೇಂದ್ರ ಮೋದಿ ಇದನ್ನು ಉದ್ಘಾಟಿಸಲಿದ್ದಾರೆ. ಕೊಲ್ಕತ್ತಾದಿಂದ ಗುವಾಹಟಿಗೆ ಹೋಗುವ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಹಸಿರು ನಿಶಾನೆ ತೋರಲಿದ್ದಾರೆ. ಮುಂದಿನ 15-20 ದಿನಗಳಲ್ಲಿ ಅಂದರೆ ಜನವರಿ 18 ಅಥವಾ 19ರ ಸುಮಾರಿಗೆ ವಂದೇ ಭಾರತ್ ಸ್ಲೀಪರ್ ರೈಲಿನ ಉದ್ಘಾಟನೆ ನಡೆಯುವ ನಿರೀಕ್ಷೆಯಿದೆ ಎಂದು ಕೇಂದ್ರ ರೈಲು ಸಚಿವ ಅಶ್ವಿನಿ ವೈಷ್ಣವ್…

Read More

ಮುಂದುವರಿದ ಖಾತೆ ಕಿತ್ತಾಟ: ಪಟ್ಟು ಬಿಡದ ಕೃಷ್ಣಬೈರೇಗೌಡ; ಸಿದ್ದರಾಮಯ್ಯ ಭೇಟಿಯಾದ ಜಮೀರ್ – Kannada News | Karnataka Cabinet Portfolio Crisis: Krishna Byre Gowda Confident of Securing BDA, BMRDA; Zameer Ahmed meets Siddaramaiah and mallikarjun kharge

ಕೃಷ್ಣಬೈರೇಗೌಡ, ಸಿದ್ದರಾಮಯ್ಯ ಬೇಟೆಯಾದ ಜಮೀರ್Image Credit source: tv9 kannada ಬೆಂಗಳೂರು, ಜೂನ್​​ 13: ಸಿಎಂ ಡಿಕೆ ಶಿವಕುಮಾರ್ (DK Shivakumar) ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬಂದು 10 ದಿನಗಳಾಗಿವೆ. 13 ಸಚಿವರು ಪ್ರಮಾಣವಚನ ಸ್ವೀಕರಿಸಿಯೂ ಆಗಿದೆ. ಆದರೆ ಖಾತೆ ಬಗ್ಗೆ ಸಚಿವರ ಕ್ಯಾತೆ ಮುಂದುವರಿದಿದೆ. BDA, BMRDA ಹೊರತುಪಡಿಸಿ ಕೇವಲ ಬೆಂಗಳೂರು ನಗರಾಭಿವೃದ್ಧಿ ನೀಡಿದ್ದಕ್ಕೆ ಕೃಷ್ಣಬೈರೇಗೌಡ ಮುನಿಸಿಕೊಂಡಿದ್ದಾರೆ. ಬೆಂಗಳೂರು ಅಭಿವೃದ್ಧಿ ಜೊತೆಗೆ BDA, BMRDA ನೀಡುವಂತೆ ಹಾಕಿರುವ ಪಟ್ಟನ್ನು ಸಡಿಲಿಸುತ್ತಿಲ್ಲ. ಕಳೆದ ಮೂರು ದಿನಗಳಿಂದ ದೆಹಲಿಯಲ್ಲೇ…

Read More

ದ್ವಿತೀಯ ಪಿಯು ಪರೀಕ್ಷೆಗೂ ಮುನ್ನ ವಿದ್ಯಾರ್ಥಿಗಳಿಗೆ ಆತಂಕ: ಪ್ರಶ್ನೆ ಪತ್ರಿಕೆ ಬೇಕಾದರೆ ಮೆಸೇಜ್ ಮಾಡಿ ಎಂಬ ಪೋಸ್ಟ್ ವೈರಲ್! – Kannada News | Karnataka PUC Paper Leak Fear: Students and Parents Warned Against Online Scams

ಬೆಂಗಳೂರು, ಫೆ.26: ಫೆಬ್ರವರಿ 28ರಿಂದ ರಾಜ್ಯಾದ್ಯಂತ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳು (PUC exam 2026) ಆರಂಭವಾಗಲಿವೆ. ಆದರೆ, ಪರೀಕ್ಷೆಗೆ ಕೇವಲ ಎರಡು ದಿನ ಬಾಕಿ ಇರುವಾಗ ಇನ್‌ಸ್ಟಾಗ್ರಾಮ್‌ನಲ್ಲಿ ಪ್ರಶ್ನೆ ಪತ್ರಿಕೆ ಮಾರಾಟದ ಬಗ್ಗೆ ಪೋಸ್ಟ್ ಒಂದು ಹರಿದಾಡುತ್ತಿರುವುದು ವಿದ್ಯಾರ್ಥಿಗಳು ಮತ್ತು ಪೋಷಕರಲ್ಲಿ ತೀವ್ರ ಆತಂಕ ಮೂಡಿಸಿದೆ. ‘ಡಾ. ಕನ್ನಡಿಗ’ ಎಂಬ ಹೆಸರಿನ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಕಿಡಿಗೇಡಿಯೊಬ್ಬ ಪ್ರಶ್ನೆ ಪತ್ರಿಕೆಗಳನ್ನು ಮಾರಾಟ ಮಾಡುವುದಾಗಿ ಪೋಸ್ಟ್ ಮಾಡಿದ್ದಾನೆ. “ಯಾವುದಾದರೂ ಪ್ರಶ್ನೆ ಪತ್ರಿಕೆ ಬೇಕು ಅಂದ್ರೆ ಮೆಸೇಜ್ ಮಾಡಿ. ಅಮೌಂಟ್…

Read More

ಹೊಸ ಉದ್ಯಮಕ್ಕೆ ಕೈ ಹಾಕಿದ ಅಲ್ಲು ಅರ್ಜುನ್, ಮಹೇಶ್ ಬಾಬುಗೆ ಠಕ್ಕರ್

ಅಲ್ಲು ಅರ್ಜುನ್ (Allu Arjun) ಸ್ಟಾರ್ ಪ್ಯಾನ್ ಇಂಡಿಯಾ ನಟ. ಅಲ್ಲು ಕುಟುಂಬ ಹಲವು ದಶಗಳಿಂದಲೂ ತೆಲುಗು ಚಿತ್ರರಂಗದಲ್ಲಿ ಸಕ್ರಿಯವಾಗಿರುವುದು ಮಾತ್ರವೇ ಅಲ್ಲದೆ ಚಿತ್ರರಂಗಕ್ಕೆ ಸಂಬಂಧಿಸಿದ ಹಲವು ಉದ್ಯಮಗಳಲ್ಲಿ ತೊಡಗಿಸಿಕೊಂಡಿದೆ. ಅಲ್ಲು ಅರ್ಜುನ್ ತಂದೆ ಅಲ್ಲು ಅರವಿಂದ್ ತೆಲುಗು ಚಿತ್ರರಂಗದ ಯಶಸ್ವಿ ನಿರ್ಮಾಪಕ ಮತ್ತು ವಿತರಕ. ನಿರ್ಮಾಣ ಸಂಸ್ಥೆ, ಒಟಿಟಿ, ಸ್ಟುಡಿಯೋಗಳನ್ನು ಅಲ್ಲು ಕುಟುಂಬ ಹೊಂದಿದೆ. ಇದೀಗ ಹೊಸ ಉದ್ಯಮಕ್ಕೆ ಅಲ್ಲು ಅರ್ಜುನ್ ಕೈ ಹಾಕಿದ್ದಾರೆ. ಅಲ್ಲು ಅರ್ಜುನ್ ಅವರು ಮಲ್ಟಿಪ್ಲೆಕ್ಸ್ ಒಂದನ್ನು ನಿರ್ಮಿಸಿದ್ದು, ಹೈದರಾಬಾದ್​​ನ ಈ…

Read More