Headlines

ಮೊದಲ ಬಾರಿಗೆ ಕಾನ್ಸರ್ಟ್ ನೀಡುತ್ತಿದ್ದಾರೆ ಅಜನೀಶ್: ಇಲ್ಲಿದೆ ಮಾಹಿತಿ

ಇದು ಲೈವ್ ಕಾನ್ಸರ್ಟ್​ಗಳ ಜಮಾನ. ಎಲ್ಲ ದೊಡ್ಡ ಗಾಯಕರು, ಸಂಗೀತ ನಿರ್ದೇಶಕರುಗಳು ಲೈವ್ ಕಾನ್ಸರ್ಟ್​ಗಳನ್ನು ನೀಡುತ್ತಿದ್ದಾರೆ. ಕನ್ನಡದಲ್ಲಿ ಸಹ ರಘು ದೀಕ್ಷಿತ್, ಸಂಚಿತ್ ಹೆಗ್ಡೆ ಇನ್ನೂ ಕೆಲವರು ಕಾನ್ಸರ್ಟ್​​ಗಳನ್ನು ನೀಡುತ್ತಾ ಬಂದಿದ್ದಾರೆ. ಇದೀಗ ಖ್ಯಾತ ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ಅವರು ಕಾನ್ಸರ್ಟ್ ನೀಡಲು ರೆಡಿ ಆಗಿದ್ದಾರೆ. ಅವರೇ ನಿರ್ದೇಶಿಸಿರುವ 40ಕ್ಕೂ ಹೆಚ್ಚು ಹಾಡುಗಳನ್ನು ಅವರು ಕಾನ್ಸರ್ಟ್​ನಲ್ಲಿ ಹಾಡಲಿದ್ದಾರೆ. ಹಲವಾರು ಗಾಯಕ-ಗಾಯಕಿಯರು ಸಹ ಭಾಗಿ ಆಗಲಿದ್ದಾರೆ. ತಮ್ಮ ಕಾನ್ಸರ್ಟ್​ ಬಗ್ಗೆ ಅಜನೀಶ್ ಮಾಹಿತಿ ನೀಡಿದ್ದಾರೆ. ವಿಡಿಯೋ ನೋಡಿ……

Read More

ಧಾರವಾಡದಲ್ಲಿ ಘೋರ ದುರಂತ: ಕೆರೆಗೆ ಈಜಲು ತೆರಳಿದ್ದ ಮೂವರು ಬಾಲಕರು ಜಲಸಮಾಧಿ

ಧಾರವಾಡ, ಮೇ 30: ಬಿಸಿಲಿನ ಬೇಗೆಯಿಂದ ಬಸವಳಿದು ಕೆರೆಗೆ ಈಜಲು ತೆರಳಿದ್ದ ಮೂವರು ಬಾಲಕರು (Boys) ಮುಳುಗಿ ದುರ್ಮರಣ (death) ಹೊಂದಿರುವಂತಹ ದಾರುಣ ಘಟನೆ ಧಾರವಾಡ ತಾಲೂಕಿನ ಸಿಂಗನಹಳ್ಳಿ ಗ್ರಾಮದ ಬಳಿ ಇರುವ ಕೆರೆಯಲ್ಲಿ ನಡೆದಿದೆ. ಮೃತರನ್ನು ಸಿಂಗನಹಳ್ಳಿ ಗ್ರಾಮದ ನಿವಾಸಿಗಳಾದ ಅಬ್ಬಾಸ್ ವಟ್ನಾಳ್ (12), ಅಸ್ಲಂ ವಟ್ನಾಳ್ (10) ಹಾಗೂ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಮೂಲದ ಸುಭಾನಿ ಬಾಗೋಜಿಕೊಪ್ಪ (10) ಎಂದು ಗುರುತಿಸಲಾಗಿದೆ. ಗದಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಮುಖ್ಯಾಂಶಗಳು ಕೆರೆಯಲ್ಲಿ ಈಜಲು…

Read More

ಟ್ರಾಫಿಕ್ ಫೈನ್ ಪಾವತಿಗೆ ಶೇ 50 ವಿನಾಯಿತಿ: ಎರಡು ದಿನದಲ್ಲಿ 2.24 ಕೋಟಿ ರೂ ದಂಡ ಸಂಗ್ರಹ – Kannada News | 50% Traffic Fine Discount Drives Record Collections of ₹2.24 Crore in 48 Hours

ಪ್ರಾತಿನಿಧಿಕ ಚಿತ್ರImage Credit source: Getty images ಬೆಂಗಳೂರು, ಜೂನ್​​ 22: ರಾಜ್ಯ ಸರ್ಕಾರ ಇತ್ತೀಚೆಗೆ ಟ್ರಾಫಿಕ್ ಫೈನ್​ನಲ್ಲಿ (fine) ಶೇಕಡಾ 50 ರಿಯಾಯಿತಿ ಘೋಷಿಸುವ ಮೂಲಕ ವಾಹನ ಸವಾರರಿಗೆ ಗುಡ್​ ನ್ಯೂಸ್​ ನೀಡಿದೆ. ಇದೀಗ ಈ ಉಪಕ್ರಮ ನಿನ್ನೆಯಿಂದ ಅಂದರೆ ಜೂನ್​​ 21ರಿಂದ ಆರಂಭವಾಗಿದೆ. ಈ ಅವಕಾಶವನ್ನು ಸದ್ಬಳಕೆ ಮಾಡಿಕೊಂಡಿರುವ ವಾಹನ ಸವಾರರು ಆರಂಭವಾಗಿ ಎರಡು ದಿನದಲ್ಲಿ 75,487 ಪ್ರಕರಣಗಳಿಂದ ಒಟ್ಟು 2,24,70,450 ರೂ. ದಂಡ ಸಂಗ್ರಹವಾಗಿದೆ ಎಂದು ಬೆಂಗಳೂರು ಸಂಚಾರ ಪೊಲೀಸರು ಮಾಹಿತಿ ನೀಡಿದ್ದಾರೆ….

Read More

ಸುಪ್ರೀತ್ ರೆಡ್ಡಿ ವಿರುದ್ಧ ದೂರು, ಪೊಲೀಸರ ಅತಿಥಿಯಾಗಲಿರುವ ‘ಕಾಟ್ರಾಜು’ – Kannada News

ತೆಲುಗು ಚಿತ್ರರಂಗದ (Tollywood) ಜನಪ್ರಿಯ ನಟ ಸುಪ್ರೀತ್ ರೆಡ್ಡಿ (‘ಛತ್ರಪತಿ’ ಸಿನಿಮಾದ ನಟ) ವಿವಾದಕ್ಕೆ ಸಿಲುಕಿದ್ದಾರೆ. ಅವರ ವಿರುದ್ಧ ಪೊಲೀಸ್ ಠಾಣೆಯಲ್ಲಿ ಹಲ್ಲೆ ಸೇರಿದಂತೆ ಇನ್ನೂ ಹಲವು ಆರೋಪಗಳಡಿ ದೂರು ದಾಖಲಾಗಿದೆ. ಸಿನಿಮಾಗಳಲ್ಲಿ ವಿಲನ್ ಪಾತ್ರಗಳಲ್ಲಿ ಮಿಂಚುವ ಸುಪ್ರೀತ್ ರೆಡ್ಡಿ ನಿಜ ಜೀವನದಲ್ಲಿಯೂ ವಿಲನ್ ರೀತಿಯ ಕೃತ್ಯ ಮಾಡಿ, ಇದೀಗ ಪೊಲೀಸರಿಂದ ವಿಚಾರಣೆ ಎದುರಿಸಲಿದ್ದಾರೆ. ರಸ್ತೆಯಲ್ಲಿ ಕಾರನ್ನು ಅಡ್ಡಲಾಗಿ ನಿಲ್ಲಿಸಿದ್ದಾರೆಂಬ ಸಣ್ಣ ಕಾರಣಕ್ಕಾಗಿ ಅವರು ಕ್ಯಾಬ್ ಡ್ರೈವರ್ ಒಬ್ಬರ ಮೇಲೆ ದೌರ್ಜನ್ಯ ಎಸಗಿದ್ದಾರೆ ಎನ್ನಲಾಗಿದ್ದು, ಪೊಲೀಸರು ಪ್ರಕರಣ…

Read More

IND-W vs SL-W: ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ 10000 ರನ್ ಪೂರೈಸಿದ ಸ್ಮೃತಿ ಮಂಧಾನ – Kannada News | Smriti Mandhana Achieves 10,000 International Runs Record in Cricket

ಮಹಿಳಾ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿರುವ ಮಿಥಾಲಿ ರಾಜ್ ತಮ್ಮ ವೃತ್ತಿಜೀವನದಲ್ಲಿ ಮೂರು ಸ್ವರೂಪಗಳಲ್ಲಿ 10,868 ರನ್‌ ಕಲೆಹಾಕಿದ್ದರೆ, ಇದೀಗ 10000 ರನ್​ಗಳ ಗಡಿ ದಾಟಿರುವ ಸ್ಮೃತಿ, ಮಿಥಾಲಿ ಅವರ ದಾಖಲೆಯನ್ನು ಇನ್ನು ಕೆಲವೇ ಪಂದ್ಯಗಳಲ್ಲಿ ಮುರಿಯಲಿದ್ದಾರೆ. Source link

Read More

Agniveervayu Recruitment 2026: ಭಾರತೀಯ ವಾಯುಪಡೆಯಲ್ಲಿ ನೇಮಕಾತಿ; 12ನೇ ತರಗತಿ ಪಾಸಾದವರಿಗೆ ಸುವರ್ಣಾವಕಾಶ! – Kannada News | IAF Agniveervayu Recruitment 2026: Apply Online Now for Indian Air Force Jobs

ಅಗ್ನಿವೀರವಾಯು ನೇಮಕಾತಿImage Credit source: Getty Images ದೇಶಸೇವೆಯ ಕನಸು ಹೊಂದಿರುವ ಯುವಕ-ಯುವತಿಯರಿಗೆ ಭಾರತೀಯ ವಾಯುಪಡೆ (Indian Air Force) ಸಿಹಿಸುದ್ದಿ ನೀಡಿದೆ. ಅಗ್ನಿವೀರವಾಯು (Agniveervayu) ನೇಮಕಾತಿಗೆ ಅಧಿಕೃತ ಅಧಿಸೂಚನೆ ಪ್ರಕಟವಾಗಿದ್ದು, ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಜುಲೈ 6ರ ಬೆಳಿಗ್ಗೆ 11 ಗಂಟೆಯಿಂದ ಜುಲೈ 26ರ ರಾತ್ರಿ 11 ಗಂಟೆಯವರೆಗೆ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು iafrecruitment.edcil.co.in ವೆಬ್‌ಸೈಟ್‌ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬೇಕು. ನೇಮಕಾತಿಯ ಆನ್‌ಲೈನ್ ಪರೀಕ್ಷೆಯು 2026ರ ಸೆಪ್ಟೆಂಬರ್…

Read More

370 ರೂ. ಬಿರಿಯಾನಿ ವಿವಾದ: ಕಾಮಿಡಿಯನ್ ಪ್ರಣೀತ್‌ಗೆ ಮೊದಲೇ ವಾರ್ನಿಂಗ್ ನೀಡಿದ್ದ ಸಲ್ಮಾನ್ ಖಾನ್ – Kannada News

ಸ್ಟ್ಯಾಂಡಪ್ ಕಾಮಿಡಿಯನ್ ಪ್ರಣೀತ್ ಮೋರೆ (Pranit More) ಸದ್ಯ ಸೋಷಿಯಲ್ ಮೀಡಿಯಾದಲ್ಲಿ ಭಾರಿ ಟ್ರೋಲ್ ಹಾಗೂ ಸಾರ್ವಜನಿಕರ ತೀವ್ರ ಆಕ್ರೋಶಕ್ಕೆ ಗುರಿಯಾಗಿದ್ದಾರೆ. ಅವರ ಶೋ ಒಂದರ ವಿಡಿಯೋ ಕ್ಲಿಪ್ ವೈರಲ್ ಆದ ಬೆನ್ನಲ್ಲೇ ಈ ವಿವಾದ ಸೃಷ್ಟಿಯಾಗಿದ್ದು, ಇದರ ನಡುವೆ ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ (Salman Khan) ಅವರು ಈ ಮೊದಲೇ ಪ್ರಣೀತ್‌ ಮೋರೆಗೆ ನೀಡಿದ್ದ ಎಚ್ಚರಿಕೆಯ ವಿಡಿಯೋ ಒಂದು ಈಗ ಮತ್ತೆ ಮುನ್ನೆಲೆಗೆ ಬಂದಿದೆ. ಏನಿದು 370 ರೂಪಾಯಿ ಬಿರಿಯಾನಿ ವಿವಾದ? ಇತ್ತೀಚೆಗೆ…

Read More

ಕೊನೆಗೂ ಹೊಸಕೊಪ್ಪಲು ರೈತನಿಗೆ 66 ಪೈಸೆ ಪಾವತಿಸಿದ ಬ್ಯಾಂಕ್: ಹೇಗೆ ಗೊತ್ತಾ?

ಹಾಸನ, (ಮಾರ್ಚ್ 14): ಜಿಲ್ಲೆಯ ಸಕಲೇಶಪುರ ತಾಲೂಕಿನ ಹೊಸಕೊಪ್ಪಲು ರೈತನಿಗೆ ಕೆನರಾ ಬ್ಯಾಂಕ್ (Sakleshpura canara bank) ನೀಡಬೇಕಿದ್ದ 66 ಪೈಸೆ ಹಣವನ್ನು ಕೊನೆಗೂ ಮರುಪಾವತಿಸಿದೆ. ಕೆಲವು ವರ್ಷಗಳ ಹಿಂದೆ ಹೊಸಕೊಪ್ಪಲು ಗ್ರಾಮದ ರೈತ ಚೊಕ್ಕಣ್ಣಗೌಡ 50 ಸಾವಿರ ರೂ. ಸಾಲವನ್ನು (Loan)  ಕೆನರಾ ಬ್ಯಾಂಕ್‌ನಲ್ಲಿ ಪಡೆದಿದ್ದರು. ಸಕಾಲಕ್ಕೆ ಸಾಲ ತೀರುವಳಿ ಮಾಡಿದ್ದ ರೈತನಿಗೆ ಕೆಲವು ದಿನಗಳ ನಂತರ ಇನ್ನೂ 9.34 ಪೈಸೆ ಸಾಲ ಬಾಕಿ ಇದ್ದು ತಕ್ಷಣವೇ ಮರುಪಾವತಿಸುವಂತೆ ನೋಟಿಸ್‌ ನೀಡಿದ್ದಲ್ಲದೆ ಪದೇಪದೆ ಕರೆ ಮಾಡುತ್ತಿದ್ದರು….

Read More

ಸೋಶಿಯಲ್ ಮೀಡಿಯಾದಲ್ಲಿ ಸದ್ದು ಮಾಡಿದ ‘ಅಗ್ನಿಸಾಕ್ಷಿ’ ಸೀರಿಯಲ್ ಶೀರ್ಷಿಕೆ ಗೀತೆ – Kannada News | Colors Kannada serial Agnisakshi new title song ft Shamanth Bro Gowda and Varshini

ವಿಶ್ವ ಸಂಗೀತ ದಿನದ ವಿಶೇಷ ಸಂದರ್ಭದಲ್ಲಿ, ಜನಪ್ರಿಯ ಮನರಂಜನಾ ವಾಹಿನಿ ‘ಕಲರ್ಸ್ ಕನ್ನಡ’ (Colors Kannada) ತನ್ನ ಯಶಸ್ವಿ ಹೊಸ ಫಿಕ್ಷನ್ ಶೋ ‘ಅಗ್ನಿಸಾಕ್ಷಿ’ಯ ಆಕರ್ಷಕ ರೊಮ್ಯಾಂಟಿಕ್ ಶೀರ್ಷಿಕೆ ಗೀತೆಯನ್ನು ಅಧಿಕೃತವಾಗಿ ಬಿಡುಗಡೆ ಮಾಡಿದೆ. ಪ್ರಸಾರ ಆರಂಭವಾಗಿ ಕೇವಲ ದಿನಗಳಲ್ಲೇ ರಾಜ್ಯಾದ್ಯಂತ ಪ್ರೇಕ್ಷಕರ ಮನಗೆದ್ದಿರುವ ‘ಅಗ್ನಿಸಾಕ್ಷಿ’ (Agnisakshi) ಸೀರಿಯಲ್, ತನ್ನ ಟೈಟಲ್ ಸಾಂಗ್ ಮೂಲಕವೂ ಗಮನ ಸೆಳೆಯುತ್ತಿದೆ. ‘ಅಗ್ನಿಸಾಕ್ಷಿ’ ಸೀರಿಯಲ್ ಸದ್ಯ ಸಂಜೆ 7 ಗಂಟೆಯ ಪ್ರೈಮ್-ಟೈಮ್ ಸ್ಲಾಟ್‌ನಲ್ಲಿ ಭರ್ಜರಿ ಪ್ರಶಂಸೆ ಗಳಿಸುತ್ತಿದೆ. ಇದು ಅಗ್ನಿ ಮತ್ತು…

Read More

ಆಂಬ್ಯುಲೆನ್ಸ್‌ನಲ್ಲೇ ಬಂದು ಸ್ಟ್ರೆಚರ್ ಮೇಲೆ ಮಲಗಿಕೊಂಡೇ SSLC ಪರೀಕ್ಷೆ ಬರೆದ ವಿದ್ಯಾರ್ಥಿನಿ: ವಿಡಿಯೋ ನೋಡಿ

ಕೋಲಾರ, ಮಾರ್ಚ್ 18: ಕೋಲಾರ ಜಿಲ್ಲೆಯ ಕೆಜಿಎಫ್ ತಾಲೂಕಿನ ವಿದ್ಯಾರ್ಥಿನಿ ಕುಸುಮಾ ಅಪಘಾತದಲ್ಲಿ ಕಾಲು ಕಳೆದುಕೊಂಡಿದ್ದರೂ, ಆಂಬ್ಯುಲೆನ್ಸ್‌ನಲ್ಲಿ ಬಂದು ಸ್ಟ್ರೆಚರ್ ಮೇಲೆ ಮಲಗಿಕೊಂಡೇ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದು ಎಲ್ಲರ ಗಮನ ಸೆಳೆದಿದ್ದಾಳೆ. ಈ ಮೂಲಕ ಆಕೆ, ಅಸಾಧಾರಣ ಧೈರ್ಯ ಮತ್ತು ಮನೋಬಲಕ್ಕೆ ಮಾದರಿಯಾಗಿದ್ದಾಳೆ. ಕೆಜಿಎಫ್ ತಾಲೂಕಿನ ಚಿನ್ನನಾಗನಹಳ್ಳಿ ನಿವಾಸಿಯಾದ 16 ವರ್ಷದ ಕುಸುಮಾ, ಸೆಂಟ್ ಮೇರಿಸ್ ಹೈಸ್ಕೂಲ್ ವಿದ್ಯಾರ್ಥಿನಿ. ಇತ್ತೀಚೆಗೆ ಸಂಭವಿಸಿದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಒಂದು ಕಾಲು ಕಳೆದುಕೊಂಡಿದ್ದಾಳೆ. ಸದ್ಯ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದು,…

Read More