Headlines

ಅರಿಜಿತ್ ಚಿತ್ರರಂಗ ತೊರೆಯಲು ಸಲ್ಮಾನ್ ಖಾನ್ ಕಾರಣ? – Kannada News | Arijit Singh Quits Bollywood Playback: Is Salman Khan Controversy the Real Reason?

ತಮ್ಮ ಮಧುರ ಧ್ವನಿ ಮತ್ತು ಸರಳ ಗಾಯನದಿಂದ ಲಕ್ಷಾಂತರ ಜನರ ಹೃದಯಗಳನ್ನು ಗೆದ್ದ ಗಾಯಕ ಅರಿಜಿತ್ ಸಿಂಗ್, ಹಿನ್ನೆಲೆ ಗಾಯನದಿಂದ ನಿವೃತ್ತಿ ಘೋಷಿಸಿದ್ದಾರೆ. ಇದು ಎಲ್ಲರಿಗೂ ದೊಡ್ಡ ಆಘಾತ ತಂದಿದೆ. ಅವರ ನಿವೃತ್ತಿಯ ಸುದ್ದಿಯನ್ನು ಚಲನಚಿತ್ರೋದ್ಯಮ ಹಾಗೂ ಅವರ ಅಭಿಮಾನಿಗಳು ಅರಗಿಸಿಕೊಳ್ಳುತ್ತಿಲ್ಲ. ಅರಿಜಿತ್ ಸಂಗೀತ ಕೆಲಸ ನಿಲ್ಲಿಸುವುದಿಲ್ಲವಂತೆ. ಅವರು ಸಿನಿಮಾಗಳಲ್ಲಿ ಹಾಡುವುದನ್ನು ಮಾತ್ರ ನಿಲ್ಲಿಸಿದ್ದಾರೆ. ಅವರು ಚಿತ್ರರಂಗದಿಂದ ದೂರ ಉಳಿಯಲು ಸಲ್ಲು ಕಾರಣ ಎಂದೆಲ್ಲ ಹೇಳಲಾಗುತ್ತಿದೆ. ಸಲ್ಮಾನ್ ಮತ್ತು ಅರಿಜಿತ್ ನಡುವಿನ ವಿವಾದವು ತುಂಬಾ ಹಳೆಯದು. ಇಬ್ಬರೂ…

Read More

Vastu Tips: ಮನೆಯಲ್ಲಿ ಡಮರು ಇದ್ಯಾ? ಹಾಗಿದ್ರೆ ಈ ವಾಸ್ತು ನಿಯಮ ನಿಮಗೆ ತಿಳಿದಿರಲಿ! – Kannada News | Damaru in Vastu: Boost Positive Energy and Financial Growth at Home

ಭಾರತೀಯ ಸನಾತನ ಸಂಪ್ರದಾಯ ಮತ್ತು ವಾಸ್ತು ಶಾಸ್ತ್ರದಲ್ಲಿ ಶಬ್ದಕ್ಕೆ (ಧ್ವನಿ ತರಂಗಗಳು) ಅತ್ಯಂತ ವಿಶೇಷವಾದ ಸ್ಥಾನವಿದೆ. ಕೆಲವು ಪವಿತ್ರ ಶಬ್ದಗಳು ಮನೆಯಲ್ಲಿನ ನಕಾರಾತ್ಮಕ ಶಕ್ತಿಯನ್ನು ಸಂಪೂರ್ಣವಾಗಿ ಕಡಿಮೆ ಮಾಡಿ, ಸಕಾರಾತ್ಮಕ ವಾತಾವರಣವನ್ನು ಹೆಚ್ಚಿಸುತ್ತವೆ ಎಂದು ನಂಬಲಾಗಿದೆ. ಅಂತಹ ಪವಿತ್ರ ವಸ್ತುಗಳಲ್ಲಿ ಪರಮ ಶಿವನ ಆಯುಧವಾದ ‘ಡಮರು’ ಮತ್ತು ಪೂಜಾ ಗಂಟೆ ಪ್ರಮುಖವಾದವು. ಇವುಗಳಿಂದ ಹೊರಹೊಮ್ಮುವ ಶಬ್ದವು ಮನೆಯ ವಾತಾವರಣವನ್ನು ಶುದ್ಧೀಕರಿಸುತ್ತದೆ ಮತ್ತು ಆಧ್ಯಾತ್ಮಿಕ ಶಕ್ತಿಯನ್ನು ಹೆಚ್ಚಿಸುತ್ತದೆ ಎಂದು ವಾಸ್ತು ತಜ್ಞರು ಹೇಳುತ್ತಾರೆ. ಈ ಲೇಖನದಲ್ಲಿ ಪೂಜಾ ಮಂಟಪದಲ್ಲಿ…

Read More

ಚನ್ನಮ್ಮ ಪಾರ್ಥಿವ ಶರೀರ ಹೊತ್ತು ತರಲು ತಯಾರಿಸಿದ ಹೂವಿನ ಪಲ್ಲಕ್ಕಿ ಹೇಗಿದೆ ನೋಡಿ

ಹಾಸನ, (ಜುಲೈ 20): ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ಪತ್ನಿ ಚೆನ್ನಮ್ಮ ಅವರ ಅಂತ್ಯಕ್ರಿಯೆ ಹೊಳೆನರಸೀಪುರ ತಾಲೂಕಿನ ಮಾವಿನಕೆರೆ ಬೆಟ್ಟದ ತಪ್ಪಲಿನ ಜಮೀನಿನಲ್ಲಿ ನಡೆಯಲಿದ್ದು, ಈಗಾಗಲೇ ಕಣ್ಣನ್ ಸ್ವಾಮಿ ನೇತೃತ್ವದಲ್ಲಿ ಅಂತಿಮ ಸಂಸ್ಕಾರದ ವಿಧಿವಿಧಾನಗಳು ಆರಂಭವಾಗಿವೆ. ಒಕ್ಕಲಿಗ ಸಂಪ್ರದಾಯದಂತೆ ಅಂತ್ಯಕ್ರಿಯೆ ನಡೆಯಲಿದ್ದು, ಸಮಾಧಿ ಸ್ಥಳದಲ್ಲಿ ಮಂತ್ರಘೋಷಗಳು ಮೊಳಗುತ್ತಿವೆ. ಇನ್ನು ಚೆನ್ನಮ್ಮನವರ ಪಾರ್ಥಿವ ಶರೀರವನ್ನು ಅಂತ್ಯಕ್ರಿಯೆ ಸ್ಥಳಕ್ಕೆ ಹೊತ್ತು ತರಲು ಹೂವಿನ ಪಲ್ಲಕಿ ಸಹ ಸಿದ್ಧವಾಗಿದೆ. ಇನ್ನು ಹೂವಿನ ಪಲ್ಲಕಿ ಹೇಗಿದೆ ಎನ್ನುವುದನ್ನು ನೋಡಿ. ಕರ್ನಾಟಕದ ಮತ್ತಷ್ಟು…

Read More

ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ 2026: ಆನ್​​​ಲೈನ್​​​ನಲ್ಲಿ ರಿಸಲ್ಟ್ ಪ್ರಕಟ

ಬೆಂಗಳೂರು, (ಏಪ್ರಿಲ್ 09): 2026ರ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1 ಫಲಿತಾಂಶ (Karnataka 2nd PUC Result 2026) ಹೊರಬಿದ್ದಿದೆ. ಆನ್​​ಲೈನ್​​ ನಲ್ಲಿ ಫಲಿತಾಂಶ ಪ್ರಕಟವಾಗಿದ್ದು,  ಬಳಿಕ  ಶಿಕ್ಷಣ ಸಚಿವ ಮಧುಬಂಗಾರಪ್ಪ ಅವರು ಇಂದು (ಏಪ್ರಿಲ್ 09) ಸಂಜೆ 6ಕ್ಕೆ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಕಚೇರಿಯಲ್ಲಿ  ಸುದ್ದಿಗೋಷ್ಠಿ ನಡೆಸಿ ಫಲಿತಾಂಶವನ್ನು ಅಧಿಕೃತವಾಗಿ  ಪ್ರಕಟಿಸಲಿದ್ದಾರೆ. ಇದಕ್ಕೂ ಮೊದಲು ಆನ್​​ಲೈನ್​​ನಲ್ಲಿ https://karresults.nic.in ವೆಬ್​​ಸೈಟ್ ಮೂಲಕ ಫಲಿತಾಂಶವನ್ನು ಪರಿಶೀಲನೆ ಮಾಡಬಹುದು. ಒಂದು ವೇಳೆ…

Read More

Video: ರೈಲಿನ ಮೇಲೆ ಹತ್ತಿ ಪವರ್​ ಲೈನ್ ಕೆಳಗೆ ಕುಳಿತ ಯುವಕ – Kannada News | Youth Spotted on Train Roof at Sompeta Station, Safety Concern Raised

ಶ್ರೀಕಾಕುಳಂ, ಜನವರಿ 09: ಯುವಕನೊಬ್ಬ ಭುವನೇಶ್ವರ-ತಿರುಪತಿ ಸೂಪರ್​​ಫಾಸ್ಟ್​ ಎಕ್ಸ್​​ಪ್ರೆಸ್ ರೈಲಿನ ಮೇಲೇರಿ ಪವರ್ ಲೈನ್ ಕೆಳಗೆ ಕುಳಿತು ಸಮಸ್ಯೆ ಸೃಷ್ಟಿಸಿದ ಘಟನೆ ಆಂಧ್ರಪ್ರದೇಶದ ಶ್ರೀಕಾಕುಳಂ ಜಿಲ್ಲೆಯಲ್ಲಿ ನಡೆದಿದೆ. ಈ ಕಾರಣದಿಂದಾಗಿ ರೈಲು 30 ನಿಮಿಷಗಳ ಕಾಲ ನಿಲ್ಲಿಸಲಾಯಿತು. ಬಳಿಕ ರೈಲ್ವೆ ಪೊಲೀಸರು ಆತನನ್ನು ರೈಲಿನಿಂದ ಕೆಳಗೆ ಇಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆತ ಪಶ್ಚಿಮ ಬಂಗಾಳದವನು ಎಂಬುದನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಆತನನ್ನು ಪೊಲೀಸರು ವಶಕ್ಕೆ ಪಡೆದಿದ್ದು, ತನಿಖೆ ನಡೆಸುತ್ತಿದ್ದಾರೆ.       ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್…

Read More

ಹಾಸ್ಟೆಲ್‌ನಲ್ಲಿ ಕಳಪೆ ಗುಣಮಟ್ಟದ ಆಹಾರ ವಿತರಣೆ: ಕೊಳೆತ ತರಕಾರಿ ಸಮೇತ ಶಾಸಕರ ಮನೆಗೆ ಬಂದು ವಿದ್ಯಾರ್ಥಿಗಳಿಂದ ದೂರು – Kannada News

ಶಾಸಕರ ಮನೆಗೆ ಕೊಳೆತ ತರಕಾರಿ ಹಿಡಿದುಬಂದ ವಿದ್ಯಾರ್ಥಿಗಳುImage Credit source: Tv9 Kannada ಬೀದರ್​​, ಜೂನ್​ 04: ಶಿಕ್ಷಣಕ್ಕಾಗಿ ಪ್ರತಿ ವರ್ಷ ಕೋಟ್ಯಾಂತರ ಹಣವನ್ನು ಸರ್ಕಾರ ವೆಚ್ಚ ಮಾಡುತ್ತೆ. ಹೀಗಿದ್ದರೂ ಅವುಗಳು ಮಾತ್ರ ಎಷ್ಟರ ಮಟ್ಟಿಗೆ ವಿದ್ಯಾರ್ಥಿಗಳನ್ನು ತಲುಪುತ್ತೆ ಎಂಬುದನ್ನು ಮಾತ್ರ ಆ ಭಗವಂತನೇ ಬಲ್ಲ. ಮಳೆ ಬಂದರೆ ಸೋರುವ ಶಾಲಾ ಕಟ್ಟಡಗಳು, ಸುಣ್ಣ-ಬಣ್ಣವಿಲ್ಲದ ಗೋಡೆಗಳು ಹೀಗೆ ಕೆಲ ಶಾಲೆ-ಕಾಲೇಜುಗಳ ದುಃಸ್ಥಿತಿ ಹೇಳತೀರದು. ಹಾಸ್ಟೆಲ್​​ಗಳ ಅವ್ಯವಸ್ಥೆಯೂ ಇದಕ್ಕೆ ಹೊರತಾಗಿಲ್ಲ. ಈ ನಡುವೆ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ…

Read More

Hamsa Mahapurusha Yoga: 12 ವರ್ಷಗಳ ನಂತರ ಗುರು-ಹಂಸ ಮಹಾ ಪುರುಷ ರಾಜಯೋಗ; ಈ 3 ರಾಶಿಗೆ ಅದೃಷ್ಟದ ಸುರಿಮಳೆ – Kannada News | Hamsa Mahapurusha Yoga: Jupiter Transit Blesses 3 Zodiacs with Immense Luck and Success

12 ವರ್ಷಗಳ ನಂತರ, ಗುರುವಿನ ಸಂಚಾರದಿಂದಾಗಿ, ಹಂಸ ಮಹಾ ಪುರುಷ ಯೋಗವು ರೂಪುಗೊಳ್ಳಲಿದೆ. ಇದರೊಂದಿಗೆ, ಮೂರು ರಾಶಿಗಳ ಜನರು ಹೆಚ್ಚಿನ ಅದೃಷ್ಟವನ್ನು ಪಡೆಯಲಿದ್ದಾರೆ. ಅವರು ಕೈಗೊಳ್ಳುವ ಕೆಲಸದಲ್ಲಿ ಸಕಾರಾತ್ಮಕ ಫಲಿತಾಂಶಗಳನ್ನು ಪಡೆಯುತ್ತಾರೆ. ವಿಶೇಷವಾಗಿ ಜೂನ್ 2026 ರಿಂದ ಈ ಯೋಗವು ಹೆಚ್ಚು ಸಕ್ರಿಯವಾಗಲಿದೆ. ಹನ್ನೆರಡು ರಾಶಿಗಳ ಪೈಕಿ ಆ ಮೂರು ಅದೃಷ್ಟದ ರಾಶಿಗಳು ಯಾವುವು ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ. ಹಂಸ ಮಹಾಪುರುಷ ಯೋಗವು ವೈದಿಕ ಜ್ಯೋತಿಷ್ಯದಲ್ಲಿ ಗುರು ಗ್ರಹದಿಂದ ರೂಪುಗೊಳ್ಳುವ ಒಂದು ಶಕ್ತಿಶಾಲಿ ರಾಜಯೋಗವಾಗಿದ್ದು, ಗುರುವು ತನ್ನ…

Read More

ಬೆಂಗಳೂರಿನಲ್ಲಿ ಕಾರು ಡ್ರಿಫ್ಟಿಂಗ್ ಕೇಸ್: ಮಾಜಿ ಡಾನ್ ಪುತ್ರನಿಗೆ ಬಿಗ್ ರಿಲೀಫ್!

ಬೆಂಗಳೂರು, (ಮಾರ್ಚ್ 23): ನಗರದ ಅನಿಲ್ ಕುಂಬ್ಳೆ ಸರ್ಕಲ್ ಬಳಿ ಐಷಾರಾಮಿ ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ (luxury car drifting Case) ವಿಡಿಯೋ ಬೆಚ್ಚಿಬೀಳಿಸಿದ್ದು, ಎಲ್ಲೆಡೆ ಫುಲ್ ವೈರಲ್ ಆಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಕಾರನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದು, ದಿವಂಗತ ಮುತ್ತಪ್ಪ ರೈ ಅವರ ಪುತ್ರ ರಿಕ್ಕಿ ರೈ (Rikki Rai)  ಹೆಸರು ಕೇಳಿಬಂದಿದೆ. ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ರಿಕ್ಕಿ ರೈ ವಿರುದ್ಧದ ಎಫ್​​ಐಆರ್ ದಾಖಲಿಸಿ ನೋಟಿಸ್ ಜಾರಿ ಮಾಡಲಾಗಿದೆ. ಇದರ…

Read More

ದಾವಣಗೆರೆ: ಗಾಂಜಾ ಕೇಸ್​ನಲ್ಲಿ ರಿಯಲ್​ ಎಸ್ಟೇಟ್​ ಉದ್ಯಮಿ ಅರೆಸ್ಟ್

ದಾವಣಗೆರೆ, ಡಿಸೆಂಬರ್​​ 23: ಅಕ್ರಮವಾಗಿ ಮಾದಕ ವಸ್ತು ಮಾರಾಟ ಹಾಗೂ ಸೇವನೆ ಮಾಡುತ್ತಿದ್ದ ದಾವಣಗೆರೆ ರಿಯಲ್ ಎಸ್ಟೇಟ್ ಉದ್ಯಮಿ‌ ಸೇರಿ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ರಿಯಲ್ ಎಸ್ಟೇಟ್ ಉದ್ಯಮಿ ಮತ್ತು‌ ಕಾಂಗ್ರೆಸ್​ನಲ್ಲಿ ಗುರುತಿಸಿಕೊಂಡಿದ್ದ ಶಾಮನೂರ ವೇದಮೂರ್ತಿ(53) ಬಂಧಿತ ವ್ಯಕ್ತಿ. ಬಂಧಿತರಿಂದ ಅಂದಾಜು 10 ಲಕ್ಷ ರೂ ಮೌಲ್ಯದ 90 ಗ್ರಾಂ ಎಂ.ಡಿ.ಎಂ.ಎ ಹಾಗೂ 200 ಗ್ರಾಂ ಓಪಿಯಂ ಎಂಬ ಮಾದಕ ವಸ್ತು ಹಾಗೂ ಮಾದಕ ವಸ್ತುಗಳನ್ನು ಮಾರಾಟ ಮಾಡಿದ ಒಂದು ಲಕ್ಷ ರೂ. ನಗದು ಹಣ ಸೇರಿದಂತೆ…

Read More

ಮತ್ತೊಂದು ತಿರುವು ಪಡೆದ ಪಂಚಮಸಾಲಿ ಗುರುಪೀಠ ಸಂಘರ್ಷ: ಶ್ರೀಗಳಿಗೆ ಭಕ್ತರ ಆನೆಬಲ – Kannada News | Panchamasali Gurupeeth conflict takes another turn: devotees support Vachananda Swamiji

ದಾವಣಗೆರೆ, ಏಪ್ರಿಲ್​ 25: ವಚನಾಂದ ಸ್ವಾಮೀಜಿಯ (Vachananda Swamiji) ಸಂಘರ್ಷ ತೀವ್ರ ಸ್ವರೂಪ ಪಡೆದಿದೆ. ಮಠದಿಂದ ಉಚ್ಚಾಟನೆ ಆದರೂ ಹಠದಿಂದ ಹೋರಾಟಕ್ಕೆ ಸಜ್ಜಾಗಿದ್ದಾರೆ. ಸ್ವಾಮೀಜಿ ಶಕ್ತಿ ಪ್ರದರ್ಶನಕ್ಕೆ ನಿನ್ನೆ ಹರಿಹರ ಪಂಚಮಸಾಲಿ ಮಠ ವೇದಿಕೆ ಆಗಿತ್ತು. ಸ್ವಾಮೀಜಿಗೆ ಭಕ್ತರ ಬೆಂಬಲ ಹೆಚ್ಚಾಗುತ್ತಿದ್ದಂತೆ ಎಚ್ಚೆತ್ತುಕೊಂಡ ಟ್ರಸ್ಟಿನವರು, ಇದೀಗ ಲೆಕ್ಕ ನೀಡಲು ಮುಂದಾಗಿದ್ದಾರೆ. ಆದರೆ ರಾಜ್ಯಾದ್ಯಂತ ಭಕ್ತರನ್ನ ಕರೆಯಿಸಿ ಲೆಕ್ಕಾ ಕೊಡಿ ಎಂಬ ಮಾತುಗಳು ಕೇಳಿಬರುತ್ತಿದ್ದು, ಸ್ವಾಮೀಜಿ ಹಾಗೂ ಧರ್ಮದರ್ಶಿ ಸಮಿತಿ ನಡುವಿನ ಸಂಘರ್ಷ ಮುಂದುವರೆದಿದೆ. ಈ ಸಂಘರ್ಷಕ್ಕೆ ಅಸಲಿ…

Read More