Headlines

ವೇಣುಗೋಪಾಲ್​​ ಕೈತಪ್ಪಿದ ಕೇರಳ ಸಿಎಂ ಪಟ್ಟ: ಹೈಕಮಾಂಡ್​​ನಿಂದ ಸಿಕ್ಕಿದ್ಯಾ ಬಿಗ್​ ಆಫರ್​? – Kannada News | KC Venugopal Offered AICC President Post, Steps Back from Kerala CM Race

ತಿರುವನಂತಪುರಂ, ಮೇ 14: ಕೇರಳ ಮುಖ್ಯಮಂತ್ರಿ ಸ್ಥಾನದ ಸ್ಪರ್ಧೆಯಲ್ಲಿದ್ದ ಕೆ.ಸಿ. ವೇಣುಗೋಪಾಲ್‌ಗೆ ಒಂದು ವರ್ಷದ ಬಳಿಕ ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಅಧ್ಯಕ್ಷರಾಗುವ ಭರವಸೆಯನ್ನು ಹೈಕಮಾಂಡ್ ನೀಡಿದೆ. ಸದ್ಯ ಮಲ್ಲಿಕಾರ್ಜುನ ಖರ್ಗೆ ಅವರ ಅವಧಿ ಮುಗಿದ ನಂತರ ವೇಣುಗೋಪಾಲ್‌ಗೆ ಈ ಪಟ್ಟ ನೀಡಲು ಚಿಂತನೆ ನಡೆಸಲಾಗುತ್ತಿದೆ. ಈ ಭರವಸೆಯ ಹಿನ್ನೆಲೆಯಲ್ಲಿ ವೇಣುಗೋಪಾಲ್ ಕೇರಳ ಸಿಎಂ ಆಗುವುದರಿಂದ ಹಿಂದೆ ಸರಿದಿದ್ದಾರೆ ಎನ್ನಲಾಗಿದೆ. ಹೀಗಾಗಿ ವಿ.ಡಿ. ಸತೀಶನ್ ಅವರನ್ನು ಕೇರಳದ ಮುಖ್ಯಮಂತ್ರಿಯಾಗಿ ನೇಮಿಸಲು ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸಿದೆ. ಸತೀಶನ್…

Read More

ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು? – Kannada News | SC internal reservation discussion incomplete In Karnataka Cabinet Meeting

ಬೆಂಗಳೂರು, ಮಾರ್ಚ್ 05): ಕರ್ನಾಟಕದಲ್ಲಿ ಪರಿಶಿಷ್ಟ ಜಾತಿ ಸಮುದಾಯದ ಒಳ ಮೀಸಲಾತಿ (internal reservation ) ಗೊಂದಲ ಜೋರಾಗಿದ್ದು, ಕಾಂಗ್ರೆಸ್ ನಾಯಕರುಗಳ ನಡುವೆ ಮುಸುಕಿನ ಗುದ್ದಾಟ ಶುರುವಾಗಿದೆ. ಈ ಸಂಬಂಧ ಇಂದು (ಮಾರ್ಚ್ 05) ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪೂಟ ಸಭೆಯಲ್ಲೂ ಸಹ ಒಳ ಮೀಸಲಾತಿ ವಿಚಾರವಾಗಿ ಭಾರೀ ಚರ್ಚೆಯಾಗಿದೆ. ಆದ್ರೆ, ಸಂಪುಟದಲ್ಲಿ ಸಹಮತ ಮೂಡದ ಕಾರಣ ಚರ್ಚೆ ಅಪೂರ್ಣಗೊಂಡಿದ್ದು, ಮತ್ತೆ ಸಂಪುಟ ಸಭೆ ಸೇರಿ ತೀರ್ಮಾನಿಸಲು ನಿರ್ಧರಿಸಲಾಗಿದೆ. ಇದನ್ನೂ ಓದಿ: ಕಾಂಗ್ರೆಸ್ನಲ್ಲಿ ಮತ್ತೊಂದು…

Read More

ಒಟಿಟಿಯಲ್ಲೂ ‘ಜನ ನಾಯಗನ್’ ಚಿತ್ರಕ್ಕೆ ಬೇಡಿಕೆ; 150 ಕೋಟಿ ರೂಪಾಯಿ ಡೀಲ್? – Kannada News | Vijay CM: ‘Jana Nayagan’ OTT Rights Soar, Record 150 Cr Deal Expected

ಕಾಲಿವುಡ್ ಸ್ಟಾರ್ ನಟ ದಳಪತಿ  ವಿಜಯ್ ಅವರು ಇತ್ತೀಚೆಗೆ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಅವರು ಸಿಎಂ ಆದ ಬಳಿಕ ಜನಪ್ರಿಯತೆ ಮತ್ತಷ್ಟು ಹೆಚ್ಚಿದೆ. ಈ ಬೆಳವಣಿಗೆ ಚಿತ್ರರಂಗದ ಲೆಕ್ಕಾಚಾರವನ್ನೇ ಬದಲಿಸಿದೆ. ಅವರ ಅಭಿನಯದ ‘ಜನ ನಾಯಗನ್’ ಚಿತ್ರದ ಓಟಿಟಿ ಹಕ್ಕುಗಳಿಗಾಗಿ ಈಗ ದೊಡ್ಡ ಮಟ್ಟದ ಪೈಪೋಟಿ ಆರಂಭವಾಗಿದೆ ಎಂದು ವರದಿ ಆಗಿದೆ. ಆರಂಭದಲ್ಲಿ ಈ ಚಿತ್ರದ ಓಟಿಟಿ ಹಕ್ಕುಗಳನ್ನು ಅಮೇಜಾನ್ ಪ್ರೈಮ್ ವಿಡಿಯೋ ಸಂಸ್ಥೆ ಸುಮಾರು 120 ಕೋಟಿ ರೂ. ನೀಡಿ ಖರೀದಿಸಿತ್ತು. ಆದರೆ, ಸೆನ್ಸಾರ್…

Read More

ವೈಭವ್​ನ ಕಟ್ಟಿಹಾಕಲು ರಣತಂತ್ರ ರೆಡಿ ಇದೆ: ಹ್ಯಾರಿ ಬ್ರೂಕ್ – Kannada News | England Plots Strategy for Teen Sensation Vaibhav Sooryavanshi

ಇಂಗ್ಲೆಂಡ್ ಮತ್ತು ಭಾರತ ನಡುವಣ ಐದು ಮ್ಯಾಚ್​ಗಳ ಟಿ20 ಸರಣಿಯು ಇಂದಿನಿಂದ (ಜು.1) ಶುರುವಾಗಲಿದೆ. ಚೆಸ್ಟರ್-ಲೆ-ಸ್ಟ್ರೀಟ್‌ನ ರಿವರ್​ ಸೈಡ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯದ ಮೂಲಕ ವೈಭವ್ ಸೂರ್ಯವಂಶಿ ಪಾದಾರ್ಪಣೆ ಮಾಡಲಿದ್ದಾರಾ ಎಂಬುದೇ ಕುತೂಹಲ. ಈ ಕುತೂಹಲದ ನಡುವೆ ಯುವ ದಾಂಡಿಗನನ್ನು ಕಟ್ಟಿಹಾಕಲು ನಾವು ಸಂಪೂರ್ಣವಾಗಿ ಸಿದ್ಧರಾಗಿದ್ದೇವೆ ಎಂದಿದ್ದಾರೆ ಇಂಗ್ಲೆಂಡ್ ತಂಡದ ನಾಯಕ ಹ್ಯಾರಿ ಬ್ರೂಕ್. ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಸರಣಿಗೂ ಮುನ್ನ ನಡೆದ ಪತ್ರಿಕಾಗೋಷ್ಠಿಯಲ್ಲಿ ಕಾಣಿಸಿಕೊಂಡ ಹ್ಯಾರಿ ಬ್ರೂಕ್​ಗೆ ವೈಭವ್ ಸೂರ್ಯವಂಶಿಯ ಬಗ್ಗೆ…

Read More

ಬಾಗಲಕೋಟೆಯಲ್ಲಿ ದಾಳಿಂಬೆ ಬೆಳೆಗೆ ಅಂಡಮಾರಿ ರೋಗದ ಕಂಟಕ; 10 ಸಾವಿರಕ್ಕೂ ಅಧಿಕ ಎಕರೆ ಬೆಳೆ ನಾಶ! – Kannada News | Bagalkot Pomegranate Crops Destroyed by Bacterial Blight Disease; Farmers In Distress

ಬಾಗಲಕೋಟೆಯಲ್ಲಿ ದಾಳಿಂಬೆ ಬೆಳೆಗೆ ಅಂಡಮಾರಿ ರೋಗದ ಕಂಟಕ ಬಾಗಲಕೋಟೆ, ಜೂನ್ 27: ಒಂದು ಕಡೆ ಮುಂಗಾರು ಕೈಕೊಟ್ಟು ಬರದ ಛಾಯೆ ಆವರಿಸಿದ್ದರೆ, ಮತ್ತೊಂದೆಡೆ ದೇಶ-ವಿದೇಶಗಳಿಗೆ ರಫ್ತಾಗುವ ಬಾಗಲಕೋಟೆಯ (Bagalakot) ಹೆಮ್ಮೆಯ ದಾಳಿಂಬೆ ಬೆಳೆಗೆ ಭೀಕರ ‘ದುಂಡಾಣು ಅಂಡಮಾರಿ’ (ಬ್ಯಾಕ್ಟೀರಿಯಲ್ ಬ್ಲೈಟ್) ರೋಗದ ಕಂಟಕ ಎದುರಾಗಿದೆ. ತೀವ್ರ ಬರದ ನಡುವೆಯೂ ನೀರಾವರಿ ಮೂಲಕ ಕಷ್ಟಪಟ್ಟು ದಾಳಿಂಬೆ ಬೆಳೆದಿದ್ದ ಜಿಲ್ಲೆಯ ಅನ್ನದಾತರಿಗೆ ಈಗ ರೋಗದ ಬರೆ ಬಿದ್ದಂತಾಗಿದ್ದು, ಕಣ್ಣೆದುರೇ ಬೆಳೆ ನಾಶವಾಗುತ್ತಿರುವುದನ್ನು ಕಂಡು ರೈತರು ಕಂಗಾಲಾಗಿದ್ದಾರೆ. 10 ಸಾವಿರಕ್ಕೂ ಅಧಿಕ…

Read More

ಪವಿತ್ರಾ ಮನೆಯೂಟಕ್ಕೆ ತಡೆ ಒಡ್ಡಲು ಮುಂದಾದ ಪೊಲೀಸರು: ಜೈಲೂಟವೇ ಗತಿ? – Kannada News | Pavithra Gowda got home food in Jail, police to file application to court

ರೇಣುಕಾ ಸ್ವಾಮಿ (Renuka Swamy) ಕೊಲೆ ಪ್ರಕರಣ ಆರೋಪಿ ಪವಿತ್ರಾ ಗೌಡ ಪರಪ್ಪನ ಅಗ್ರಹಾರ ಜೈಲಿನಲ್ಲಿ ದಿನಗಳನ್ನು ದೂಡುತ್ತಿದ್ದಾರೆ. ಸುಪ್ರೀಂಕೋರ್ಟ್​​ನಲ್ಲಿ ಕೊಲೆ ಆರೋಪಿಗಳ ಜಾಮೀನು ರದ್ದಾದ ಬಳಿಕ ಪವಿತ್ರಾ ಗೌಡ ಸತತವಾಗಿ ಜಾಮೀನಿಗಾಗಿ ಪ್ರಯತ್ನ ಮಾಡುತ್ತಲೇ ಇದ್ದಾರೆ. ಆದರೆ ಜಾಮೀನು ಸಿಕ್ಕಿಲ್ಲ. ಆದರೆ ಈಗ ಜೈಲಿನಲ್ಲಿಯೇ ಕೆಲವು ಸವಲತ್ತುಗಳನ್ನು ಪಡೆದುಕೊಳ್ಳಲು ನ್ಯಾಯಾಲಯದ ಮೊರೆ ಹೋಗಿದ್ದರು. ಅದರಲ್ಲಿ ಮನೆಯೂಟವೂ ಒಂದಾಗಿತ್ತು. ಪವಿತ್ರಾ ಗೌಡ ಅವರ ಮನೆ ಊಟದ ಬೇಡಿಕೆಯನ್ನು ಇತ್ತೀಚೆಗಷ್ಟೆ ನ್ಯಾಯಾಲಯ ಒಪ್ಪಿತ್ತು. ಅದರಂತೆ ಜನವರಿ 2 ರಿಂದ…

Read More

ಅಮೆರಿಕದ ಜೊತೆಗಿನ ವ್ಯಾಪಾರ ಒಪ್ಪಂದದಿಂದ ಭಾರತದ ರೈತರು, ಎಂಎಸ್‌ಎಂಇಗಳಿಗೆ ತೊಂದರೆಯಾಗುವುದಿಲ್ಲ; ಸಚಿವ ಪಿಯೂಷ್ ಗೋಯಲ್ ಸ್ಪಷ್ಟನೆ – Kannada News | India US Trade Deal will not Hurt Farmers and MSMEs Piyush Goyal clarifies

ನವದೆಹಲಿ, ಫೆಬ್ರವರಿ 7: ಭಾರತ ಮತ್ತು ಅಮೆರಿಕದ ನಡುವೆ ನಡೆದ ವ್ಯಾಪಾರ ಒಪ್ಪಂದದ (Trade Deal) ಬಗ್ಗೆ ತೀವ್ರ ಚರ್ಚೆಗಳು ನಡೆಯುತ್ತಿವೆ, ವಿಪಕ್ಷಗಳಿಂದ ಆಕ್ಷೇಪವೂ ವ್ಯಕ್ತವಾಗಿದೆ. ಇದರ ಬೆನ್ನಲ್ಲೇ ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಭಾರತ ಮತ್ತು ಅಮೆರಿಕದ ನಡುವಿನ ವ್ಯಾಪಾರ ಒಪ್ಪಂದವನ್ನು ಶ್ಲಾಘಿಸಿದ್ದಾರೆ. ಈ ಒಪ್ಪಂದದ ವಿವರಗಳನ್ನು ಬಹಿರಂಗಪಡಿಸಿದ ಪಿಯೂಷ್ ಗೋಯಲ್, “ಅಮೆರಿಕ ಈಗ ರಫ್ತಿಗೆ ಹೆಚ್ಚು ಆದ್ಯತೆಯ ದೇಶವಾಗಿದೆ. ಭಾರತೀಯ ವ್ಯಾಪಾರಿಗಳಿಗೆ ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡಲು ವಿಶ್ವದ ಅತಿದೊಡ್ಡ…

Read More

BPL 2026: ಬಿಸಿಸಿಐ ವಿರುದ್ಧ ತೊಡೆ ತಟ್ಟಿದ್ದ ಬಾಂಗ್ಲಾ ಮಂಡಳಿಗೆ ತನ್ನ ಆಟಗಾರರಿಂದಲೇ ಅವಮಾನ – Kannada News | Bangladesh Cricket Crisis: Player Boycott Halts BPL, BCB Under Fire for Nazmul Islam Controversy

ಮುಸ್ತಾಫಿಜುರ್ ರೆಹಮಾನ್ ಅವರನ್ನು ಐಪಿಎಲ್‌ನಿಂದ (IPL) ಹೊರಹಾಕಿದ ಬಳಿಕ ಬಿಸಿಸಿಐ (BCCI) ವಿರುದ್ಧ ಸೆಟೆದು ನಿಂತಿರುವ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ (BPL) ಇದೀಗ ತನ್ನ ದೇಶದ ಆಟಗಾರರಿಂದಲೇ ವಿಶ್ವ ಮಟ್ಟದಲ್ಲಿ ಮುಜುಗರಕ್ಕೆ ಒಳಗಾಗಿದೆ. ವಾಸ್ತವವಾಗಿ ಇಂದು ನಡೆಯಬೇಕಿದ್ದ ಬಾಂಗ್ಲಾದೇಶ ಪ್ರೀಮಿಯರ್ ಲೀಗ್​ನ ಪಂದ್ಯಗಳು ಒಂದೇ ಒಂದು ಎಸೆತವನ್ನು ಕಾಣದೆ ರದ್ದಾಗಿವೆ. ಇದ್ದಕ್ಕೆ ಕಾರಣ, ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ ಹಾಗೂ ಬಾಂಗ್ಲಾದೇಶ ಕ್ರಿಕೆಟಿಗರ ಕಲ್ಯಾಣ ಸಂಘದ ನಡುವಿನ ವೈಮನಸ್ಸು. ಅಷ್ಟಕ್ಕೂ ಆಗಿದ್ದೇನೆಂದರೆ, ಬಾಂಗ್ಲಾದೇಶ ಕ್ರಿಕೆಟ್ ಮಂಡಳಿಯ ಹಣಕಾಸು ಸಮಿತಿಯ…

Read More

ಬಾಲಿವುಡ್​​ನಲ್ಲಿ ನಡೆಯದ ಸಾಯಿ ಪಲ್ಲವಿ ಕಮಾಲ್; ತಪ್ಪು ಮಾಡಿದ್ರಾ ಆಮಿರ್ ಖಾನ್? – Kannada News | Sai Pallavi’s ‘Ek Din’ Bollywood Debut: Poor Box Office Collection and Future Impact

ಸಾಯಿ ಪಲ್ಲವಿ (Sai Pallavi) ಅವರಿಗೆ ದಕ್ಷಿಣ ಭಾರತದಲ್ಲಿ ಸಾಕಷ್ಟು ಬೇಡಿಕೆ ಇದೆ. ಅವರ ಸಿನಿಮಾಗಳು ಇಲ್ಲಿ ಅದ್ಭುತ ಕಲೆಕ್ಷನ್ ಮಾಡುತ್ತವೆ. ಈಗ ಅವರು ಬಾಲಿವುಡ್​​ಗೆ ಕಾಲಿಟ್ಟಿದ್ದಾರೆ. ಆಮಿರ್ ಖಾನ್ ಮಗ ಜುನೈದ್ ಖಾನ್ ಅವರ ‘ಏಕ್ ದಿನ್’ ಚಿತ್ರಕ್ಕೆ ಅವರು ನಾಯಕಿ. ಈ ಸಿನಿಮಾ ಮೇ 1ರಂದು ರಿಲೀಸ್ ಆಯಿತು. ಈ ಸಿನಿಮಾ ಕಮಾಲ್ ಮಾಡಲು ವಿಫಲವಾಗಿದೆ. ಈ ಚಿತ್ರ ಡಲ್​ ಓಪನಿಂಗ್ ಕಂಡಿದೆ. ‘ಏಕ್ ದಿನ್’ ರೊಮ್ಯಾಂಟಿಕ್ ಡ್ರಾಮಾ ಶೈಲಿಯ ಸಿನಿಮಾವಾಗಿದ್ದು, ಜಪಾನ್‌ ಅಲ್ಲಿ…

Read More

ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಾತುಕತೆಗೆ ಪಟ್ಟು: ಸಾರಿಗೆ ನೌಕರರ ಸಂಧಾನ ವಿಫಲ – Kannada News | Karnataka Transport Strike Looms: Talks Fail, Workers Demand Meeting with CM Siddaramaiah

ಬೆಂಗಳೂರು, ಮೇ 18: ಮೇ 20ರಂದು ಸಾರಿಗೆ ನೌಕರರ ಮುಷ್ಕರ ವಿಚಾರ ಸಂಬಂಧ ಬೆಂಗಳೂರಿನ (Bengaluru) ಬನ್ನೇರುಘಟ್ಟದ ಕಾರ್ಮಿಕ ಭವನದಲ್ಲಿ ನಡೆದ ಸಂಧಾನ ಸಭೆ ವಿಫಲವಾಗಿದೆ. ಎಷ್ಟೇ ಮನವೊಲಿಕೆಗೆ ಯತ್ನಿಸಿದರೂ ಸಾರಿಗೆ ನೌಕರರು ಪಟ್ಟು ಬಿಟ್ಟಿಲ್ಲ. ನಿಗಮಗಳ ಅಧಿಕಾರಿಗಳ ಮನವಿಗೆ ಜಂಟಿ ಕ್ರಿಯಾ ಸಮಿತಿ ಕೊನೆಗೂ ಒಪ್ಪಿಗೆ ಸೂಚಿಸಿಲ್ಲ. ಮತ್ತೆ ಮೇ 25ಕ್ಕೆ ಸಭೆಗೆ ಬರಲು ಅಧಿಕಾರಿಗಳು ಆಹ್ವಾನ ನೀಡಿದರೂ ನಿಗಮದ ಅಧಿಕಾರಿಗಳ ಮನವಿಗೆ ಒಪ್ಪದ ಸಾರಿಗೆ ಮುಖಂಡರು, ಸಿಎಂ ಜೊತೆಗೆ ಸಭೆಗೆ ಪಟ್ಟು ಹಿಡಿದಿದ್ದಾರೆ. ಸಾರಿಗೆ…

Read More