Headlines

ಮನೆಯಲ್ಲಿದ್ದ ಚಿನ್ನಾಭರಣ ಸಮೇತ ಪತ್ನಿ ಎಸ್ಕೇಪ್: ಮಕ್ಕಳಿಬ್ಬರನ್ನು ಸಾಯಿಸಿ ತಾನೂ ನೇಣಿಗೆ ಶರಣಾದ ಪತಿ! – Kannada News | Kunigal Tragedy: Father Kills Two Sons and Commits Suicide Over Wife’s affair

ಮಕ್ಕಳಿಬ್ಬರನ್ನು ಸಾಯಿಸಿ ತಾನೂ ನೇಣಿಗೆ ಶರಣಾದ ಪತಿ! Image Credit source: google Gemini ತುಮಕೂರು, ಮೇ 02: ಚಿನ್ನಾಭರಣ ಸಹಿತ ಪರಾರಿಯಾದ ಹೆಂಡತಿಯ (Wife) ನಡತೆಯಿಂದ ಬೇಸತ್ತ ವ್ಯಕ್ತಿಯೊಬ್ಬ ತನ್ನಿಬ್ಬರು ಪುಟ್ಟ ಮಕ್ಕಳನ್ನೂ ಕೊಲೆ ಮಾಡಿ, ತಾನೂ ನೇಣಿಗೆ ಶರಣಾಗಿರುವ ಅಮಾನವೀಯ ಘಟನೆ ತುಮಕೂರು (Tumkuru) ಜಿಲ್ಲೆಯ ಕುಣಿಗಲ್ ತಾಲೂಕಿನ ಆಲ್ಕೆರೆ ಗ್ರಾಮದಲ್ಲಿ ನಡೆದಿದೆ. ಶುಕ್ರವಾರ ರಾತ್ರಿ ಈ ಭೀಕರ ಕೃತ್ಯ ನಡೆದಿದ್ದು, ಇಂದು ಬೆಳಗ್ಗೆ ಅಕ್ಕಪಕ್ಕದ ಮನೆಯವರು ಗಮನಿಸಿದಾಗ ವಿಷಯ ಬೆಳಕಿಗೆ ಬಂದಿದೆ. ಈ…

Read More

Daily Horoscope: ಈ ರಾಶಿಯವರಿಗೆ ಉದ್ಯೋಗದಲ್ಲಿ ಬಡ್ತಿ, ಆಸ್ತಿ ಯೋಗ

ಬೆಂಗಳೂರು, ಮೇ.6: 2026ರ ಮೇ 6ರ ಬುಧವಾರದ ದೈನಿಕ ರಾಶಿಫಲವನ್ನು ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಇಲ್ಲಿದೆ ಹೇಳಿದ್ದಾರೆ . ಈ ದಿನವು ಪರಾಭವನಾಮ ಸಂವತ್ಸರ, ಉತ್ತರಾಯಣ, ವೈಶಾಖ ಮಾಸ, ವಸಂತ ಋತು, ಕೃಷ್ಣ ಪಕ್ಷದ ಪಂಚಮಿ ತಿಥಿಯನ್ನು ಒಳಗೊಂಡಿದೆ. ಮೂಲಾ ನಕ್ಷತ್ರದಲ್ಲಿ ಚಂದ್ರನ ಸಂಚಾರವು ದ್ವಾದಶ ರಾಶಿಗಳ ಮೇಲೆ ವಿಭಿನ್ನ ಪರಿಣಾಮಗಳನ್ನು ಬೀರಲಿದೆ ಎಂದು ಗುರೂಜಿ ವಿವರಿಸಿದ್ದಾರೆ. ಮೇಷ ರಾಶಿಯವರಿಗೆ ಆರ್ಥಿಕವಾಗಿ ಶುಭವಾಗಿದ್ದು, ವೃತ್ತಿ ಜೀವನ ಉತ್ತಮವಾಗಿರುತ್ತದೆ. ವೃಷಭ ರಾಶಿಯವರು ಖರ್ಚುಗಳ ಬಗ್ಗೆ…

Read More

ಕೊರಗಜ್ಜನಿಗೆ ಕೋಲ ಸೇವೆ ಸಲ್ಲಿಸಿದ ನಟಿ ರಚಿತಾ ರಾಮ್; ವಿಡಿಯೋ ನೋಡಿ – Kannada News | Actress Rachita Ram offers Koragajja Daiva Kola Seva at Bantwal

ನಟಿ ರಚಿತಾ ರಾಮ್ (Rachita Ram) ಅವರು ಚಿತ್ರರಂಗಕ್ಕೆ ಕಾಲಿಟ್ಟು 14 ವರ್ಷಗಳು ಕಳೆದಿವೆ. ಈಗಲೂ ಅವರಿಗೆ ಅಷ್ಟೇ ಬೇಡಿಕೆ ಇದೆ. ಕನ್ನಡ ಮಾತ್ರವಲ್ಲದೇ ಪರಭಾಷೆಯ ಚಿತ್ರರಂಗದಿಂದಲೂ ಅವರಿಗೆ ಅವಕಾಶಗಳು ಬರುತ್ತಿವೆ. ರಚಿತಾ ಅವರು ದೈವ ಭಕ್ತೆ ಕೂಡ ಹೌದು. ಈಗ ಅವರು ಕೊರಗಜ್ಜ ದೈವದ ಕೋಲ ಸೇವೆಯಲ್ಲಿ ಭಾಗಿಯಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬೆಂಜನಪದವಿನ ಕೊರಗಜ್ಜ (Koragajja) ಸನ್ನಿಧಿಯಲ್ಲಿ ರಚಿತಾ ರಾಮ್ ಅವರು ಕೋಲ ಸೇವೆ ನೀಡಿದ್ದಾರೆ. ಕುಟುಂಬ ಸಮೇತರಾಗಿ ಆಗಮಿಸಿ ಕೋಲ…

Read More

‘ಹೌಸ್ ಆಫ್ ಡ್ರಾಗನ್’ ಸೀಸನ್ 3 ಟೀಸರ್ ರಿಲೀಸ್: ಈ ಬಾರಿ ಇನ್ನೂ ರೋಚಕ – Kannada News | House of the Dragon season 3 teaser released, web series releasing in June

ಕೋಟ್ಯಂತರ ಅಭಿಮಾನಿಗಳನ್ನು ಹೊಂದಿರುವ ಹಾಲಿವುಡ್‌ನ ದೈತ್ಯ ವೆಬ್ ಸರಣಿ ‘ಹೌಸ್ ಆಫ್ ದಿ ಡ್ರ್ಯಾಗನ್’ (House Of the Dragon) ಈಗ ತನ್ನ ಮೂರನೇ ಸೀಸನ್‌ನೊಂದಿಗೆ ಮರಳಲು ಸಜ್ಜಾಗಿದೆ. ಈ ಸರಣಿಯ ಬಗ್ಗೆ ಹೆಚ್ಚು ಗೊತ್ತಿಲ್ಲದವರಿಗಾಗಿ ಹೇಳಬೇಕೆಂದರೆ, ಇದು ಜಗತ್ತಿನ ನಂಬರ್ 1 ವೆಬ್ ಸರಣಿಯಾದ ‘ಗೇಮ್ ಆಫ್ ಥ್ರೋನ್ಸ್’ ಸರಣಿಯ ಪ್ರೀಕ್ವೆಲ್ ಆಗಿದ್ದು, ‘ಗೇಮ್ ಆಫ್ ಥ್ರೋನ್ಸ್’ ಕತೆ ನಡೆಯುವ ಸುಮಾರು 200 ವರ್ಷಗಳ ಹಿಂದೆ ನಡೆದ ಕಥೆ ಆಗಿದೆ. ರಾಜಮನೆತನದ ಆಂತರಿಕ ಕಲಹ, ಬೆಂಕಿ…

Read More

ಶ್ರವಣ ದೋಷದಿಂದ ಬಳಲುತ್ತಿರುವ ಗಾಯಕಿ ಅಲ್ಕಾ ಯಾಗ್ನಿಕ್; ಇನ್ಮುಂದೆ ಹಾಡೋದು ಅನುಮಾನ

ಬಾಲಿವುಡ್‌ನ ಖ್ಯಾತ ಗಾಯಕಿ ಅಲ್ಕಾ ಯಾಗ್ನಿಕ್ (Alka Yagnik) ಅವರ ಆರೋಗ್ಯದ ಬಗ್ಗೆ ಕಳವಳಕಾರಿ ಸುದ್ದಿ ಹೊರಬಿದ್ದಿದೆ. ಕಳೆದ ವರ್ಷ ತಮಗೆ ಅಪರೂಪದ ಶ್ರವಣ ದೋಷ (Sensory Neural Nerve Hearing Loss) ಇರುವುದಾಗಿ ಅವರು ಬಹಿರಂಗಪಡಿಸಿದ್ದರು. ಆತಂಕದ ವಿಚಾರ ಏನೆಂದರೆ, ಈಗಲೂ ಅವರು ಆ ಸಮಸ್ಯೆಯಿಂದ ಗುಣಮುಖರಾಗಿಲ್ಲ. ಈ ನೋವಿನ ಸುದ್ದಿಯನ್ನು ಅವರು ಈಗ ಬಹಿರಂಗಪಡಿಸಿದ್ದಾರೆ. ಇನ್ಮುಂದೆ ಅವರು ಹಾಡುವುದು ಕಷ್ಟ ಎಂಬಂತಾಗಿದೆ. ಇತ್ತೀಚೆಗೆ ನೀಡಿದ ಸಂದರ್ಶನವೊಂದರಲ್ಲಿ ಅಲ್ಕಾ ಯಾಗ್ನಿಕ್ ಅವರು ತಮ್ಮ ಆರೋಗ್ಯದ ಬಗ್ಗೆ…

Read More

ಅನ್ಯಜಾತಿ ಯುವತಿಯನ್ನ ಪ್ರೀತಿಸಿ ಮದ್ವೆ: ಯುವಕನಿಗೆ ಜೀವ ಬೆದರಿಕೆ, ಪೊಲೀಸ್ ಮೊರೆ ಹೋದ ಜೋಡಿ – Kannada News | Kalaburagi Inter Caste Marriage: Newlyweds Face Death Threats, Seek Police Protection

ಕಲಬುರಗಿ, ಜನವರಿ 24: ಅನ್ಯಜಾತಿಯವನನ್ನು ಪ್ರೀತಿಸಿ (love) ಮದುವೆಯಾಗಿದ್ದಕ್ಕೆ ಯುವತಿ ಮನೆಯರಿಂದ ಯುವಕನಿಗೆ ಜೀವ ಬೆದರಿಕೆ (Death Threat) ಹಾಲಾಗಿದ್ದು, ಇದೀಗ ನವಜೋಡಿ ಪೊಲೀಸರ ಮೊರೆಹೋಗಿದ್ದಾರೆ. ಜಿಲ್ಲೆಯ ಯಡ್ರಾಮಿ ತಾಲೂಕಿನ ಕೋಣಸಿರಸಗಿ ಗ್ರಾಮದಲ್ಲಿ ಘಟನೆ ನಡೆದಿದೆ. ಪ್ರಭು(23) ಹಾಗೂ ಸಂಗೀತ(19) ಪ್ರೀತಿಸಿ ಮದುವೆಯಾದ ಜೋಡಿ. ಯುವತಿ ಕುಟುಂಬಕ್ಕೆ ಹೆದರಿ ಸದ್ಯ ದಂಪತಿ ಊರು ಬಿಟ್ಟಿದ್ದು, ನಮಗೆ ರಕ್ಷಣೆ ನೀಡಿ ಎಂದು ಎಸ್​ಪಿಗೆ ಮನವಿ‌ ಮಾಡಿದ್ದಾರೆ. ನಡೆದದ್ದೇನು? ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲೂಕಿನ ಕೋಣಸಿರಸಗಿ ಗ್ರಾಮದ ಪ್ರಭು ಮತ್ತು…

Read More

ನಿತ್ಯ ಭವಿಷ್ಯ : ಇಂದು ಈ ರಾಶಿಯವರು ಮಾತಿಗೆ ಬೆಲೆ ಕೊಡಬೇಕೆಂದು ಬಯಸುವರು – Kannada News | May 26 Horoscope: Daily Predictions for All Zodiac Signs Love, Career, Finance

ಶಾಲಿವಾಹನ ಶಕವರ್ಷ 1949ರ ಉತ್ತರಾಯಣ, ಗ್ರೀಷ್ಮ ಋತುವಿನ ಅಧಿಕ ಜ್ಯೇಷ್ಠ ಮಾಸದ ಶುಕ್ಲ ಪಕ್ಷದ ದಶಮೀ ತಿಥಿಯ ಮಂಗಳವಾರದಂದು ಹಣವಿಲ್ಲದೇ ಹಗುರ, ಕೋಪದಿಂದ‌ ಮನಸ್ತಾಪ, ಯಶಸ್ಸಿನಿಂದ ಅಭಿಮಾನ, ಪ್ರೀತಿಯ ಕಾಳಜಿ, ವಿರೋಧಿಗಳಿಗೆ ಮಿತ್ರರ ಸಹಾಯ ಎಲ್ಲವೂ ಈ ದಿನದ ವಿಶೇಷ. ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ಗ್ರೀಷ್ಮ, ಚಾಂದ್ರಮಾಸ : ಅಧಿಕ ಜ್ಯೇಷ್ಠ, ಸೌರ ಮಾಸ : ವೃಷಭ, ಮಹಾನಕ್ಷತ್ರ : ಕೃತ್ತಿಕಾ, ವಾರ : ಮಂಗಳ, ಪಕ್ಷ : ಶುಕ್ಲ,…

Read More

Bangalore Air Pollution: ಬೆಂಗಳೂರಿನ ಗಾಳಿಯಮಟ್ಟ ಕಳಪೆ, ಉಸಿರಾಟದ ತೊಂದರೆ ಕಾಡುವುದು – Kannada News | Bengaluru Air Quality Alert: ‘Unhealthy’ AQI Demands Precautions. Check Karnataka’s PM 2.5

ಬೆಂಗಳೂರು, ಮಾ.2: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ವಾಯು ಮಾಲಿನ್ಯದ ಮಟ್ಟ ಆತಂಕಕಾರಿಯಾಗಿ ಏರಿಕೆಯಾಗಿದೆ. ಕಳೆದ ಕೆಲವು ದಿನಗಳಿಂದ ಒಣ ಹವೆ ಮತ್ತು ವಾಹನಗಳ ದಟ್ಟಣೆಯಿಂದಾಗಿ ಬೆಂಗಳೂರಿನ ಗಾಳಿಯ ಗುಣಮಟ್ಟ ‘ಅನಾರೋಗ್ಯಕರ’ (Unhealthy) ಹಂತಕ್ಕೆ ತಲುಪಿದೆ. ಆದರೆ, ಕರಾವಳಿ ಮತ್ತು ಮಲೆನಾಡಿನ ಕೆಲವು ಭಾಗಗಳಲ್ಲಿ ವಾಯು ಗುಣಮಟ್ಟವು ತಕ್ಕಮಟ್ಟಿಗೆ ಸುಧಾರಣೆ ಕಂಡಿದೆ. ಬೆಂಗಳೂರಿನ ಬಿಟಿಎಂ ಲೇಔಟ್, ಸಿಲ್ಕ್ ಬೋರ್ಡ್ ಮತ್ತು ಜಯನಗರ ಭಾಗಗಳಲ್ಲಿ AQI 160 ದಾಟಿದ್ದು, ಇದು ಶ್ವಾಸಕೋಶದ ಸಮಸ್ಯೆ ಇರುವವರಿಗೆ ಮತ್ತು ಮಕ್ಕಳಿಗೆ ಅಪಾಯಕಾರಿಯಾಗಿದೆ. ಅತಿಸೂಕ್ಷ್ಮ…

Read More

ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ – Kannada News | Bengaluru Thalapathy Vijay Fans decorated theater for Jana Nayagan release

ಬೆಂಗಳೂರಿನಲ್ಲಿ ದೊಡ್ಡ ಸಂಖ್ಯೆಯಲ್ಲಿ ದಳಪತಿ ವಿಜಯ್ ಅಭಿಮಾನಿಗಳಿದ್ದಾರೆ. ಜನವರಿ 09 ರಂದು ‘ಜನ ನಾಯಗನ್’ (Jana Nayagan) ಸಿನಿಮಾ ಬಿಡುಗಡೆಗೆ ಎಲ್ಲರೂ ಕಾಯುತ್ತಿದ್ದರು. ಚಿತ್ರಮಂದಿರವನ್ನು ಅದ್ಧೂರಿಯಾಗಿ ಸಿಂಗರಿಸಿದ್ದರು. ವಿಜಯ್ ಅವರ ಹಲವು ಕಟೌಟ್​​ಗಳನ್ನು ಅಭಿಮಾನಿಗಳು ಕಟ್ಟಿದ್ದರು, ಹಲವು ಪೋಸ್ಟರ್​​ಗಳನ್ನು ಸಹ ಹಾಕಿದ್ದರು. ಜೊತೆಗೆ ಪುನೀತ್ ರಾಜ್​ಕುಮಾರ್ ಅವರ ಕಟೌಟ್ ಅನ್ನು ಸಹ ಹಾಕಿದ್ದು ವಿಶೇಷ. ಅಭಿಮಾನಿಗಳು ವಿಜಯ್ ಸಿನಿಮಾ ಸ್ವಾಗತಕ್ಕೆ ಚಿತ್ರಮಂದಿರವನ್ನು ಹೇಗೆ ಸಜ್ಜು ಮಾಡಿದ್ದರು ನೋಡಿ. ಆದರೆ ಅಭಿಮಾನಿಗಳ ಆಸೆಗೆ ಸೆನ್ಸಾರ್ ಮಂಡಳಿ ತಣ್ಣೀರು ಎರಚಿದೆ….

Read More

ಧರ್ಮಗುರುವಿನಿಂದ ಬಾಲಕಿಗೆ ಲೈಂಗಿಕ ಕಿರುಕುಳ; ಮಗು ಹುಟ್ಟೋವರೆಗೂ ಗರ್ಭಿಣಿಯಾದ ವಿಷಯವೇ ಗೊತ್ತಾಗಲಿಲ್ಲ! – Kannada News | Uttar Pradesh Maulana raped and impregnates 14 year old girl parents learn it after she deliveres a baby

ಹಾಪುರ್, ಫೆಬ್ರವರಿ 19: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ 14 ವರ್ಷದ ಬಾಲಕಿಯ ಮೇಲೆ ಪದೇ ಪದೇ ಅತ್ಯಾಚಾರ (Physical Harassment) ಎಸಗಿದ ಆರೋಪದ ಮೇಲೆ ಇಸ್ಲಾಂ ಎಂಬ ಧರ್ಮಗುರುವನ್ನು ಬಂಧಿಸಲಾಗಿದೆ. ಆ ಬಾಲಕಿ ತೀವ್ರ ಹೊಟ್ಟೆ ನೋವು ಅನುಭವಿಸಿ ಮನೆಯಲ್ಲಿ ಮಗುವಿಗೆ ಜನ್ಮ ನೀಡಿದ ನಂತರವೇ ಈ ಅತ್ಯಾಚಾರದ ವಿಷಯ ಬೆಳಕಿಗೆ ಬಂದಿದೆ. ಆರೋಪಿ ಮೌಲಾನಾ ನೆರೆಮನೆಯವನಾಗಿದ್ದು, ಬಾಲಕಿಯನ್ನು ಆಗಾಗ ಮನೆಗೆ ಕರೆದುಕೊಂಡು ಹೋಗುತ್ತಿದ್ದ. ಅತ್ಯಾಚಾರದ ವಿಷಯ ಹೇಳದಂತೆ ಆಕೆಗೆ ಬೆದರಿಕೆ ಹಾಕಿದ್ದ. ಹೀಗಾಗಿ, ಆಕೆ…

Read More