Headlines

ಪುರುಷ ಹಾಗೂ ಮಹಿಳಾ ತಂಡಗಳ ಹೊಸ ಕೇಂದ್ರ ಒಪ್ಪಂದ ಪಟ್ಟಿ ಪ್ರಕಟಿಸಿದ ಬಿಸಿಸಿಐ – Kannada News | Indian Cricket Player Contracts: BCCI Abolishes A+ Grade, New Men’s and Women’s List

ಟಿ20 ವಿಶ್ವಕಪ್ ನಡುವೆ ಬಿಸಿಸಿಐ (BCCI), ಪುರುಷ ಹಾಗೂ ಮಹಿಳಾ ತಂಡಗಳ ಕೇಂದ್ರ ಒಪ್ಪಂದವನ್ನು ಪ್ರಕಟಿಸಿದೆ. ಅದರಂತೆ ಪುರುಷರ ಕೇಂದ್ರ ಒಪ್ಪಂದ ಪಟ್ಟಿಯಲ್ಲಿ ಒಟ್ಟು 30 ಆಟಗಾರರು ಸೇರಿದ್ದರೆ, ಮಹಿಳೆಯರ ಕೇಂದ್ರ ಒಪ್ಪಂದ ಪಟ್ಟಿಯಲ್ಲಿ 21 ಆಟಗಾರ್ತಿಯರು ಸೇರಿದ್ದಾರೆ. ಆದರೆ ಈ ಬಾರಿ ಗ್ರೇಡ್ ವಿಭಾಗದಲ್ಲಿ ಪ್ರಮುಖ ಬದಲಾವಣೆ ಮಾಡಿರುವ ಬಿಸಿಸಿಐ, A+ ಗ್ರೇಡ್ ಅನ್ನು ರದ್ದುಗೊಳಿಸಿದೆ. ಉಳಿದಂತೆ A,B,C ಗ್ರೇಡ್​ನಲ್ಲಿ 30 ಆಟಗಾರರಿಗೆ ಅವಕಾಶ ನೀಡಲಾಗಿದೆ. ಅದರಂತೆ ಎ ಗ್ರೇಡ್​ನಲ್ಲಿ ಮೂವರು ಆಟಗಾರರು ಸೇರಿದ್ದರೆ, ಬಿ…

Read More

IPL 2026: ಚೊಚ್ಚಲ ಪಂದ್ಯದಲ್ಲಿ ಸೂರ್ಯನ ವಿಕೆಟ್ ಕಿತ್ತ ಸಿಎಸ್​ಕೆ ವೇಗಿ ಐಪಿಎಲ್‌ನಿಂದ ಔಟ್ – Kannada News | CSK Injury Crisis Deepens: Ramakrishna Ghosh Out of IPL 2026 with Leg Fracture

ಸ್ಟಾರ್ ಆಟಗಾರರ ಗಾಯದ ಸಮಸ್ಯೆಯಿಂದ ತತ್ತರಿಸಿ ಹೋಗಿರುವ ಚೆನ್ನೈ ಸೂಪರ್ ಕಿಂಗ್ಸ್‌ (CSK) ತಂಡಕ್ಕೆ ಮತ್ತೊಂದು ಘಾತ ಎದುರಾಗಿದೆ. ಸತತ ಸೋಲುಗಳಿಂದ ಕಂಗೆಟ್ಟು, ಇತ್ತೀಚೆಗಷ್ಟೇ ಗೆಲುವಿನ ಲಯಕ್ಕೆ ಮರಳಿದ್ದ ಸಿಎಸ್​ಕೆ ತಂಡದಿಂದ ಯುವ ವೇಗಿಯೊಬ್ಬ ಹೊರಬಿದ್ದಿದ್ದಾನೆ. ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಸಿಎಸ್​ಕೆ ಪರ ಐಪಿಎಲ್​ಗೆ ಪಾದಾರ್ಪಣೆ ಮಾಡಿದ್ದ ಯುವ ವೇಗಿ ರಾಮಕೃಷ್ಣ ಘೋಷ್ (Ramakrishna Ghosh) ಗಂಭೀರ ಗಾಯಕ್ಕೆ ತುತ್ತಾಗಿದ್ದಾರೆ. ಇದರ ಪರಿಣಾಮವಾಗಿ ಅವರು ಇಡೀ ಐಪಿಎಲ್‌ನಿಂದಲೇ ಹೊರಬಿದ್ದಿದ್ದಾರೆ. ಈ ವಿಚಾರವನ್ನು ಸಿಎಸ್​ಕೆ ಫ್ರಾಂಚೈಸಿ ತನ್ನ…

Read More

‘ಧುರಂಧರ್ 2’ ಮೂಲಕ ಪ್ರತೀಕಾರ ತೀರಿಸಿಕೊಂಡ ಅರ್ಜುನ್ ರಾಂಪಾಲ್

‘ಧುರಂಧರ್ 2’ ಚಿತ್ರದ ಬಗ್ಗೆ ಎಲ್ಲೆಡೆ ಚರ್ಚೆಯಾಗುತ್ತಿದೆ. ನಟ ಅರ್ಜುನ್ ರಾಂಪಾಲ್ ಕೂಡ ಈ ಚಿತ್ರದಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಚಿತ್ರದಲ್ಲಿ ಅರ್ಜುನ್ ಮೇಜರ್ ಇಕ್ಬಾಲ್ ಪಾತ್ರದಲ್ಲಿ ನಟಿಸಿದ್ದಾರೆ. ನಟನಿಗೆ ‘ಧುರಂಧರ್’ ಚಿತ್ರ ಕೇವಲ ಒಂದು ಸಿನಿಮಾ ಮಾತ್ರವಲ್ಲ, 2008 ರಲ್ಲಿ ಪಾಕಿಸ್ತಾನಿ ಭಯೋತ್ಪಾದಕರು ಮುಂಬೈ ಮೇಲೆ ನಡೆಸಿದ ದಾಳಿಗೆ ಪ್ರತೀಕಾರವೂ ಆಗಿದೆ. ಮುಂಬೈ ಮೇಲಿನ ದಾಳಿಯಲ್ಲಿ ಅನೇಕ ಜನರು ಪ್ರಾಣ ಕಳೆದುಕೊಂಡರು. ದಾಳಿ ನಡೆದಾಗ ನಟ ಅರ್ಜುನ್ ರಾಂಪಾಲ್ ಎಲ್ಲಿ ಮತ್ತು ಯಾವ ಸ್ಥಿತಿಯಲ್ಲಿದ್ದರು ಎಂಬುದರ…

Read More

ಹೊಸಕೋಟೆ ಬಳಿ ಬೈಕ್, ಕ್ಯಾಂಟರ್ ಲಾರಿಗೆ ಕಾರು ಡಿಕ್ಕಿಯಾಗಿ ಭೀಕರ ಅಪಘಾತ: 7 ಜನ ಸಾವು – Kannada News | Hoskote Highway Tragedy: 7 Killed in Chain Collision Between Car, Bike and Canter Near Bengaluru

ಅಪಘಾತದ ತೀವ್ರತೆಗೆ ಕಾರು ನುಜ್ಜುಗುಜ್ಜಾಗಿರುವುದುImage Credit source: tv9 ದೇವನಹಳ್ಳಿ, ಫೆಬ್ರವರಿ 13: ಬೆಂಗಳೂರು ಗ್ರಾಮಾಂತರ (Bangalore Rural) ಜಿಲ್ಲೆಯ ಹೊಸಕೋಟೆ ತಾಲೂಕಿನ ಎಂ ಸತ್ಯವರ ಗ್ರಾಮದ ಬಳಿ ಶುಕ್ರವಾರ ಬೆಳಗ್ಗೆ ಭೀಕರ ರಸ್ತೆ ಅಪಘಾತ (Accident) ಸಂಭವಿಸಿ ಏಳು ಜನ ದುರ್ಮರಣ ಹೊಂದಿದ್ದಾರೆ. ಹೊಸಕೋಟೆ–ದಾಬಸ್‌ಪೇಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಕ್ಯಾಂಟರ್ ವಾಹನ, ಬೈಕ್ ಹಾಗೂ ಎಕ್ಸ್ ​ಯುವಿ ಕಾರಿನ (XUV Car) ನಡುವೆ ಸರಣಿ ಡಿಕ್ಕಿ ಸಂಭವಿಸಿದ್ದು, ಘಟನೆ ಸ್ಥಳದಲ್ಲೇ ಕಾರಿನಲ್ಲಿದ್ದ ಆರು ಮಂದಿ ಮತ್ತು ಬೈಕ್…

Read More

ಹೀರೋಗೆ ಕಾಂಡೋಮ್ ಕೊಡ್ತಾರೆ ಎಂದ ಚಂದ್ರಚೂಡ್ ಮಾತಿಗೆ ಕೆ. ಮಂಜು ಗರಂ – Kannada News | Producer K Manju reaction on Chakravarthy Chandrachud controversy

ನಟ, ನಿರ್ದೇಶಕ ಚಕ್ರವರ್ತಿ ಚಂದ್ರಚೂಡ್ (Chakravarthy Chandrachud) ಅವರು ಇತ್ತೀಚೆಗೆ ನಿರ್ಮಾಪಕರ ಬಗ್ಗೆ ಮಾತನಾಡಿದ್ದು ವಿವಾದಕ್ಕೆ ಕಾರಣ ಆಗಿದೆ. ನಿರ್ಮಾಪಕರು ಹೀರೋಗಳಿಗೆ ಕಾಂಡೋಮ್ ಕೊಡುತ್ತಾರೆ ಅಂತ ಚಂದ್ರಚೂಡ್ ಹೇಳಿದ್ದಾರೆ. ಅದನ್ನು ‘ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘ’ ಖಂಡಿಸಿದೆ. ಅಲ್ಲದೇ, ಚಂದ್ರಚೂಡ್ ವಿರುದ್ಧ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಈ ಬಗ್ಗೆ ಹಿರಿಯ ನಿರ್ಮಾಪಕ ಕೆ. ಮಂಜು ಅವರು ಟಿವಿ9 ಜೊತೆ ಮಾತನಾಡಿದ್ದಾರೆ. ಚಂದ್ರಚೂಡ್ ಹೇಳಿಕೆಗೆ ಕೆ. ಮಂಜು (Producer K Manju) ಅವರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ….

Read More

ಮಳೆ ವೇಳೆ 15 ಕಿಮೀ ಪ್ರಯಾಣಿಸಲು ಬೆಂಗಳೂರಲ್ಲಿ ಆಟೋ ದರ 1,200 ರೂ.!: ಈ ಹಣದಲ್ಲಿ ಏರ್‌ಪೋರ್ಟ್‌ಗೇ ಹೋಗಬಹುದು ಎಂದ ನೆಟ್ಟಿಗರು – Kannada News | Bengaluru Auto Fare Shock: Woman Pays 1,200 for 15 km Ride During Rain

15 ಕಿಮೀ ಪ್ರಯಾಣಿಸಲು ಬೆಂಗಳೂರಲ್ಲಿ ಅಟೋ ದರ 1,200 ರೂ.! ಬೆಂಗಳೂರು, ಮೇ 06: ನಗರದಲ್ಲಿ ಮಳೆ ಬಂತೆಂದರೆ ಸಾಕು ರಸ್ತೆ ತುಂಬ ನೀರು ನಿಂತು ಹಳ್ಳಗಳಂತೆ ಕಾಣತೊಡಗುತ್ತವೆ. ವಾಹನ ಸವಾರರು ಸಂಚರಿಸೋದೇ ಕಷ್ಟ ಎಂಬ ಸ್ಥಿತಿ ನಿರ್ಮಾಣ ಆಗೋದು ಮಾಮೂಲು ಎಂಬಂತಾಗಿದೆ. ಈ ನಡುವೆ ಬಸ್​​, ಮೆಟೋ ರೈಲುಗಳಲ್ಲಿ ತೆರಳಬೇಕಿರುವ ಕಾರಣಕ್ಕೋ ಅಥವಾ ಮನೆಗೆ ಹೋಗಲೆಂದೋ ಆಟೋ ಅಥವಾ ಕ್ಯಾಬ್​​ಗಳನ್ನು ಬುಕ್​​ ಮಾಡಿದರೆ ಅವು ಸಿಗೋದು ಕೂಡ ಬಹಳ ಕಷ್ಟಸಾಧ್ಯ. ಅಪ್ಪಿತಪ್ಪಿ ಸಿಕ್ಕಿದರೂ ಅವುಗಳ ದರ…

Read More

ಫಾರಂಹೌಸ್‌ಗೆ ನುಗ್ಗಿ ನಾಯಿ ಮೇಲೆ ಚಿರತೆ ಅಟ್ಯಾಕ್! ಸಿಸಿ ಕ್ಯಾಮೆರಾದಲ್ಲಿ ಸೆರೆಯಾಯ್ತು ಭೀಕರ ದೃಶ್ಯ

ನಂಜನಗೂಡು, ಮಾ.14: ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಹೊರಳವಾಡಿ ಗೇಟ್ ಬಳಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಜನವಸತಿ ಪ್ರದೇಶಕ್ಕೆ ನುಗ್ಗಿ ಸಾಕುಪ್ರಾಣಿಗಳ ಮೇಲೆ ದಾಳಿ ನಡೆಸುತ್ತಿದೆ. ಮಧ್ಯರಾತ್ರಿ ಫಾರಂಹೌಸ್‌ವೊಂದಕ್ಕೆ ನುಗ್ಗಿದ ಚಿರತೆ ನಾಯಿಯನ್ನು ಎಳೆದುಕೊಂಡು ಹೋಗಲು ಯತ್ನಿಸಿದ ಘಟನೆ ಸ್ಥಳೀಯರಲ್ಲಿ ಭೀತಿ ಹುಟ್ಟಿಸಿದೆ. ಹೊರಳವಾಡಿ ಗೇಟ್ ಸಮೀಪವಿರುವ ಗಿರೀಶ್ ಎಂಬುವರಿಗೆ ಸೇರಿದ ‘ಅಭಿ ಫಾರಂ ಹೌಸ್’ಗೆ ಮಧ್ಯರಾತ್ರಿ ಚಿರತೆ ನುಗ್ಗಿದೆ. ಅವರು ಸಾಕಿರುವ ನಾಯಿಯ ಮೇಲೆ ಏಕಾಏಕಿ ದಾಳಿ ನಡೆಸಿ ಎಳೆದುಕೊಂಡು ಹೋಗಲು ಪ್ರಯತ್ನಿಸಿದೆ. ಚಿರತೆ ದಾಳಿ ಮಾಡುತ್ತಿದ್ದಂತೆ…

Read More

ಗುಲ್ಬರ್ಗಾ ವಿವಿ ಕುಲಪತಿಗೆ ಆ್ಯಸಿಡ್ ದಾಳಿ ಬೆದರಿಕೆ: ಬಿಇಡಿ ಅಂಕ ಹಗರಣ ಬಯಲಿಗೆಳೆದಿದ್ದೇ ಮುಳುವಾಯ್ತು – Kannada News | Gulbarga University VC Prof. Shashikanth Receives Acid Attack Threat Over B.Ed Scam Investigation

ಪ್ರೊ. ಶಶಿಕಾಂತ್ & ಗುಲ್ಬರ್ಗಾ ವಿವಿImage Credit source: tv9 ಕಲಬುರಗಿ, ಮೇ 9: ಗುಲ್ಬರ್ಗಾ ವಿಶ್ವವಿದ್ಯಾಲಯದ (Gulbarga University) ಕುಲಪತಿ ಪ್ರೊ. ಶಶಿಕಾಂತ್ ಅವರಿಗೆ ಅನಾಮಧೇಯ ವ್ಯಕ್ತಿಯೊಬ್ಬ ಆ್ಯಸಿಡ್ ದಾಳಿ ಮಾಡುವುದಾಗಿ ಬೆದರಿಕೆ ಪತ್ರ ಬರೆದಿದ್ದಾನೆ. 2024ರಲ್ಲಿ ನಡೆದ ಬಿಇಡಿ ಪರೀಕ್ಷೆಯ ಮೌಲ್ಯಮಾಪನದಲ್ಲಿ ನಡೆದಿದ್ದ ಭ್ರಷ್ಟಾಚಾರ ಮತ್ತು ಅಕ್ರಮಗಳನ್ನು ಕುಲಪತಿಗಳು ಪತ್ತೆಹಚ್ಚಿ ತನಿಖೆಗೆ ಆದೇಶಿಸಿದ ಹಿನ್ನೆಲೆಯಲ್ಲಿ ಈ ಬೆದರಿಕೆ ಹಾಕಲಾಗಿದೆ. ವಿಶ್ವವಿದ್ಯಾಲಯದ ಇತಿಹಾಸದಲ್ಲೇ ಕುಲಪತಿಗಳ ವಿರುದ್ಧ ಈ ಮಟ್ಟದ ಬೆದರಿಕೆ ಬಂದಿರುವುದು ಇದೇ ಮೊದಲಾಗಿದ್ದು, ಆತಂಕಕ್ಕೆ…

Read More

ಟ್ರಂಪ್ ಹಾಕಿದ ಟ್ಯಾರಿಫ್​ಗಳಿಗೆ ಬದಲಾಗಿ ಸಿಗಲಿದೆ ರೀಫಂಡ್; ಯಾರಿಗೆ ಸಿಗುತ್ತೆ ಆದ್ಯತೆ?

ವಾಷಿಂಗ್ಟನ್, ಏಪ್ರಿಲ್ 1: ಡೊನಾಲ್ಡ್ ಟ್ರಂಪ್ ವಿಧಿಸಿರುವ ಟ್ಯಾರಿಫ್ ಕ್ರಮವನ್ನು ಅಮೆರಿಕದ ಸುಪ್ರೀಮ್ ಕೋರ್ಟ್ ಅಮಾನ್ಯಗೊಳಿಸಿದೆ. ಈ ಟ್ಯಾರಿಫ್ ಸಂಗ್ರಹ ಅಕ್ರಮವಾಗಿದೆ ಎಂದು ಹೇಳಿ ಟ್ಯಾರಿಫ್ ಅನ್ನು (US Tariffs) ರದ್ದುಗೊಳಿಸಿದೆ. ಆದರೆ, ಅಷ್ಟರಲ್ಲಾಗಲೇ ಅಮೆರಿಕ ಸಾಕಷ್ಟು ಟ್ಯಾರಿಫ್ ಅನ್ನು ಸಂಗ್ರಹಿಸಿದ್ದಾಗಿದೆ. ಈ ಹಿನ್ನೆಲೆಯಲ್ಲಿ ಅಮೆರಿಕ ಸುಂಕ ಪ್ರಾಧಿಕಾರವು ಟ್ಯಾರಿಫ್ ಪಾವತಿಸಿದವರಿಗೆ ರೀಫಂಡ್ ಮಾಡಲು ವ್ಯವಸ್ಥೆ ಮಾಡಿದೆ. ಒಂದು ಅಂದಾಜು ಪ್ರಕಾರ 166 ಬಿಲಿಯನ್ ಡಾಲರ್​ನಷ್ಟು ಟ್ಯಾರಿಫ್ ಸಂಗ್ರಹವಾಗಿದ್ದು, ಅವೆಲ್ಲವನ್ನೂ ಹಂತ ಹಂತವಾಗಿ ರೀಫಂಡ್ ಮಾಡಲಾಗಬಹುದು. ಈ…

Read More

ಪ್ರಕಟವಾಗದ ಪುಸ್ತಕದಲ್ಲಿರುವ ವಿಷಯ ಉಲ್ಲೇಖಿಸಲು ಹೋಗಿ ಸದನದ ಬಾಯಿಗೆ ಆಹಾರವಾದ್ರಾ ರಾಹುಲ್ ಗಾಂಧಿ – Kannada News | Lok Sabha Disrupted After Rahul Gandhi Quotes Former Army Chief’s Memoir

ನವದೆಹಲಿ, ಫೆಬ್ರವರಿ 02: ಲೋಕಸಭೆಯಲ್ಲಿ ವಿಪಕ್ಷ ನಾಯಕ ರಾಹುಲ್ ಗಾಂಧಿ(Rahul Gandhi) ಹೇಳಿಕೆ ಕೋಲಾಹಲವನ್ನೇ ಸೃಷ್ಟಿಸಿದೆ. ಲೋಕಸಭೆಯ ಬಜೆಟ್ ಅಧಿವೇಶನದಲ್ಲಿ,  ರಾಹುಲ್ ಗಾಂಧಿ  ರಾಷ್ಟ್ರಪತಿ ಭಾಷಣದ ಬಗ್ಗೆ ಚರ್ಚಿಸುವಾಗ ಡೋಕ್ಲಾಮ್ ಬಗ್ಗೆ ಪ್ರಸ್ತಾಪಿಸಿದರು. ರಾಹುಲ್ ಗಾಂಧಿ ಡೋಕ್ಲಾಮ್ ಬಗ್ಗೆ ಚರ್ಚಿಸಲು ಪ್ರಾರಂಭಿಸಿದ ತಕ್ಷಣ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಆಕ್ಷೇಪ ವ್ಯಕ್ತಪಡಿಸಿದರು. ರಾಹುಲ್ ಗಾಂಧಿಯವರು ಮಾಜಿ ಸೇನಾ ಮುಖ್ಯಸ್ಥ ನರವಾಣೆ ಅವರ ಚೀನಾ ಮತ್ತು ಡೋಕ್ಲಾಮ್ ಬಗ್ಗೆ ಬರೆದ ಪುಸ್ತಕವನ್ನು ಉಲ್ಲೇಖಿಸಲು ಬಯಸಿದ್ದರು. ಆದರೆ, ರಾಜನಾಥ್ ಸಿಂಗ್…

Read More