Headlines

ಪದೇ ಪದೇ ಹಸಿವಾಗುವುದು ಮಧುಮೇಹದ ಆರಂಭಿಕ ಲಕ್ಷಣವೇ? ಇಲ್ಲಿದೆ ತಜ್ಞರ ಉತ್ತರ – Kannada News | Early Warning Signs of Diabetes

ಊಟ ಮಾಡಿದ ಕೆಲವೇ ಗಂಟೆಗಳಲ್ಲಿ ಹಸಿವಾಗುವುದು ಅಥವಾ ಆಗಾಗ ಏನನ್ನಾದರೂ ತಿನ್ನಬೇಕೆಂಬ ಆಸೆಯಾಗುವುದು ಸಾಮಾನ್ಯವಲ್ಲ. ಇದು ದೇಹದಲ್ಲಿ ಇನ್ಸುಲಿನ್ ಸರಿಯಾಗಿ ಕೆಲಸ ಮಾಡುತ್ತಿಲ್ಲ ಎಂಬುದರ ಸಂಕೇತವಾಗಿದೆ. ಹೌದು, ಇದು ಮಧುಮೇಹದ (Diabetes) ಸೂಚನೆಯೂ ಆಗಿರಬಹುದು. ಅಮೇರಿಕನ್ ಡಯಾಬಿಟಿಸ್ ಅಸೋಸಿಯೇಷನ್ ​​ಪ್ರಕಾರ, ಆಗಾಗ ಹಸಿವಾಗುವುದು ದೇಹದಲ್ಲಿನ ಸಕ್ಕರೆ ಮಟ್ಟದಲ್ಲಿ ವ್ಯತ್ಯಾಸ ಉಂಟಾಗಿ ಇನ್ಸುಲಿನ್ ಕಾರ್ಯ ದುರ್ಬಲಗೊಂಡಿದೆ ಎಂಬುದರ ಸಂಕೇತವಾಗಿದೆ. ಅಂದರೆ ದೇಹದಲ್ಲಿರುವ ಇನ್ಸುಲಿನ್ ಹಾರ್ಮೋನ್, ರಕ್ತದಲ್ಲಿನ ಗ್ಲೂಕೋಸ್ ಅನ್ನು ಜೀವಕೋಶಗಳಿಗೆ ಸರಿಯಾಗಿ ತಲುಪಿಸಲು ಸಾಧ್ಯವಾಗುವುದಿಲ್ಲ. ಇದರಿಂದಾಗಿ, ದೇಹಕ್ಕೆ ಸರಿಯಾದ…

Read More

ಸಾವಿಗೆ ಶಾರ್ಟ್​ ಕಟ್, ಮೈನ್ ರೋಡ್ ಅವಾಯ್ಡ್​ ಮಾಡಲು ಶಾರ್ಟ್​ಕಟ್​ನಲ್ಲಿ ಹೋಗಿ ಕಾರು ಬಾವಿಗೆ ಬಿದ್ದು 9 ಮಂದಿ ಸಾವು

ಮುಂಬೈ, ಏಪ್ರಿಲ್ 07: ಮುಖ್ಯರಸ್ತೆಯಿಂದ ಹೋದರೆ ತುಂಬಾ ಸಮಯವಾಗುತ್ತದೆ ಎಂದು ಶಾರ್ಟ್​​ಕಟ್​​ನಲ್ಲಿ ಹೋಗಿ ಕಾರು(Car) ಬಾವಿಗೆ ಬಿದ್ದ ಪರಿಣಾಮ 9 ಮಂದಿ ಮೃತಪಟ್ಟಿರುವ ಘಟನೆ ಮುಂಬೈನಲ್ಲಿ ನಡೆದಿದೆ. ತೆಗೆದುಕೊಂಡ ಒಂದೇ ಒಂದು ನಿರ್ಧಾರದಿಂದ 6 ಮಂದಿ ಮಕ್ಕಳು ಸೇರಿ ಕುಟುಂಬದ 9 ಮಂದಿ ಸಾವಿನ ಮನೆ ಕದ ತಟ್ಟಿದ್ದಾರೆ. ದರ್ಗುಡೆ ಕುಟುಂಬದ 9 ಮಂದಿ ದಿಂಡೋರಿಯಲ್ಲಿರುವ ತರಬೇತಿ ಕೇಂದ್ರವು ಆಯೋಜಿಸಿದ್ದ ಕಾರ್ಯಕ್ರಮಕ್ಕೆ ತೆರಳಿದ್ದರು.ಅವರಲ್ಲಿ ಸುನಿಲ್ ದರ್ಗುಡೆ (32), ಅವರ ಪತ್ನಿ ರೇಷ್ಮಾ (27), ಮಗಳು ಗುಣವಂತಿ (11), ಸುನಿಲ್…

Read More

ಮದುವೆ ನಿರಾಕರಿಸಿದ್ದಕ್ಕೆ ಗಾಯಕಿ ಇಂದರ್ ಕೌರ್ ಅಪಹರಣ; 6 ದಿನದ ಬಳಿಕ ಹೆಣವಾಗಿ ಪತ್ತೆ – Kannada News | Punjabi singer Inder Kaur kidnapped found dead in Ludhiana Canal Case Details

ಕಳೆದ 6 ದಿನಗಳ ಹಿಂದೆ 29 ವರ್ಷದ ಪಂಜಾಬಿ ಗಾಯಕಿ ಇಂದರ್ ಕೌರ್ (Inder Kaur) ಅವರಿಗೆ ಗನ್ ತೋರಿಸಿ ಅಪಹರಣ ಮಾಡಲಾಗಿತ್ತು. ಈಗ ಪಂಜಾಬ್‌ನ ಲೂಧಿಯಾನದ ಕಾಲುವೆಯೊಂದರಲ್ಲಿ ಅವರ ಮೃತದೇಹ ಪತ್ತೆಯಾಗಿದೆ. ಮಂಗಳವಾರ (ಮೇ 19) ಮುಂಜಾನೆ ಸ್ಥಳೀಯ ಪೊಲೀಸರು ನೀಲೋ ಕಾಲುವೆಯಿಂದ ಗಾಯಕಿಯ (Punjabi Singer) ಶವವನ್ನು ಹೊರತೆಗೆದಿದ್ದಾರೆ. ಸುಖ್ವಿಂದರ್ ಸಿಂಗ್ ಎಂಬಾತ ಇಂದರ್ ಕೌರ್ ಅವರನ್ನು ಮದುವೆಯಾಗುವಂತೆ ತೀವ್ರ ಒತ್ತಾಯ ಹೇರುತ್ತಿದ್ದರಿಂದ ಆತನ ಮೇಲೆಯೇ ಕುಟುಂಬಸ್ಥರು ಸಂಶಯ ವ್ಯಕ್ತಪಡಿಸಿದ್ದಾರೆ. ಮೇ 13ರಂದು ರಾತ್ರಿ…

Read More

ಚಾರ್ಮಾಡಿ ಘಾಟಿಯಲ್ಲಿ ರಣಮಳೆ, ದಟ್ಟ ಮಂಜು, ಫಾಲ್ಸ್​ಗಳ ಅಬ್ಬರ: ವಾಹನ ಸವಾರರ ಪರದಾಟ – Kannada News | Charmadi Ghat Rain Update: Heavy Rainfall and Thick Fog Disrupt Traffic on NH 173, Falls attracts tourists

ಚಿಕ್ಕಮಗಳೂರು, ಜುಲೈ 7: ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಮುಂಗಾರು ಮಳೆಯ ಆರ್ಭಟ ಜೋರಾಗಿದ್ದು, ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿ ವ್ಯಾಪ್ತಿಯಲ್ಲಿ ಭಾರಿ ಪ್ರಮಾಣದ ಮಳೆ ದಾಖಲಾಗಿದೆ. ಪಶ್ಚಿಮ ಘಟ್ಟದ ಈ ಪ್ರದೇಶದಲ್ಲಿ ಒಂದು ಕಡೆ ರಣಮಳೆ ಸುರಿಯುತ್ತಿದ್ದರೆ, ಮತ್ತೊಂದು ಕಡೆ ಇಡೀ ಘಾಟಿ ಪ್ರದೇಶವನ್ನು ದಟ್ಟವಾದ ಮಂಜು ಆವರಿಸಿಕೊಂಡಿದೆ. ದಕ್ಷಿಣ ಕನ್ನಡ ಮತ್ತು ಚಿಕ್ಕಮಗಳೂರು ಜಿಲ್ಲೆಗಳನ್ನು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 173 (NH 173) ರ ಈ ಕಿರಿದಾದ ರಸ್ತೆಯಲ್ಲಿ ಮಳೆ ಮತ್ತು ಮಂಜಿನ ಕಾರಣದಿಂದಾಗಿ ಎದುರುಗಡೆ ಬರುವ…

Read More

ಕೆಜಿಗಟ್ಟಲೆ ಚಿನ್ನ, 14 ಕೋಟಿ ರೂ. ಅಕ್ರಮ ಆಸ್ತಿ: ದಿನಗೂಲಿ ನೌಕರ ಕೋಟಿ ಕುಬೇರನಾಗಿದ್ದೇ ರೋಚಕ!

ಬೆಳಗಾವಿ, ಏಪ್ರಿಲ್ 11: ಬೆಳಗಾವಿಯ (Belagavi) ನಗರಾಭಿವೃದ್ಧಿ ಕೋಶದ (DUDC) ಎಇಇ ಅಜಯಸಿಂಗ್ ರಜಪೂತ್ (Ajay Singh Rajput) ಮೇಲೆ ನಡೆದ ಲೋಕಾಯುಕ್ತ ದಾಳಿಯ (Lokayukta Raid) ತನಿಖೆ ಮುಂದುವರಿದಂತೆ ಬೆಚ್ಚಿಬೀಳಿಸುವ ಸತ್ಯಗಳು ಹೊರಬರುತ್ತಿವೆ. ಬರೋಬ್ಬರಿ 14 ಕೋಟಿ ರೂಪಾಯಿಗೂ ಅಧಿಕ ಮೊತ್ತದ ಅಕ್ರಮ ಆಸ್ತಿ ಪತ್ತೆಯಾಗಿರುವ ಈ ಪ್ರಕರಣದಲ್ಲಿ, ಒಬ್ಬ ಸಾಮಾನ್ಯ ದಿನಗೂಲಿ ನೌಕರ ಕೋಟಿ ಕುಬೇರನಾಗಿ ಬೆಳೆದ ಹಾದಿ ಸಿನಿಮೀಯವಾಗಿದೆ. ದಿನಗೂಲಿ ಟು ಕೋಟಿ ಕುಬೇರ! ಅಜಯಸಿಂಗ್ ರಜಪೂತ್ ಅವರ ವೃತ್ತಿಜೀವನ ಆರಂಭವಾಗಿದ್ದು 1992ರಲ್ಲಿ…

Read More

ಸಿನಿಮಾ ಆಗಲಿದೆ ಆಪರೇಷನ್ ಸಿಂಧೂರ್: ನಿರ್ದೇಶಕ ಯಾರು? – Kannada News | Operation Sindhur is likely to became movie, Vivek Agnihotri directing it

ಭಾರತೀಯ ಸೇನೆಯ ವೀರತೆ, ಶೂರತೆ ಕುರಿತಾಗಿ ಬಾಲಿವುಡ್​ನಲ್ಲಿ ಹಲವಾರು ಸಿನಿಮಾಗಳು (Cinema) ಈ ವರೆಗೆ ಬಂದಿವೆ. ಈಗಲೂ ಬರುತ್ತಿವೆ. ಉರಿ ದಾಳಿಯ ಪ್ರತಿಯಾಗಿ ಮಾಡಲಾದ ಸರ್ಜಿಕಲ್ ಸ್ಟೈಕ್ ಅನ್ನು ಆಧರಿಸಿ ‘ಉರಿ’ ಹೆಸರಿನ ಸಿನಿಮಾ ಬಂದಿತ್ತು. ಇದೀಗ ಉಗ್ರರ ಪೆಹಲ್ಗಾಮ್ ದಾಳಿಗೆ ಪ್ರತಿಯಾಗಿ ಭಾರತ ಮಾಡಿದ ಆಪರೇಷನ್ ಸಿಂಧೂರ್ ಕುರಿತಾದ ಸಿನಿಮಾ ಬರಲಿದೆ. ಇದಕ್ಕಾಗಿ ತಯಾರಿ ಆರಂಭವಾಗಿದೆ. ‘ದಿ ಕಾಶ್ಮೀರ್ ಫೈಲ್ಸ್’, ‘ದಿ ವ್ಯಾಕ್ಸಿನ್ ವಾರ್’ ಮತ್ತು ‘ದಿ ಬೆಂಗಾಲ್ ಫೈಲ್ಸ್’ ನಂತಹ ಸಿನಿಮಾಗಳನ್ನು ಮಾಡಿರುವ ಬಾಲಿವುಡ್…

Read More

ಜೂ ಎನ್​​ಟಿಆರ್ ಸಿನಿಮಾಕ್ಕೆ ಬಾಲಿವುಡ್​​ ನಟನ ಕರೆತಂದ ಪ್ರಶಾಂತ್ ನೀಲ್: ಯಾರದು? – Kannada News | Anil Kapoor joined Jr NTR starrer Dragon movie

‘ಕೆಜಿಎಫ್’ (KGF) ಸಿನಿಮಾ ಸರಣಿಯಿಂದಾಗಿ ಪ್ಯಾನ್ ಇಂಡಿಯಾ ಸ್ಟಾರ್ ನಿರ್ದೇಶಕ ಎನಿಸಿಕೊಂಡಿರುವ ಪ್ರಶಾಂತ್ ನೀಲ್, ‘ಸಲಾರ್’ ಸಿನಿಮಾ ಮೂಲಕ, ‘ಕೆಜಿಎಫ್’ ಗೆಲುವು ಅದೃಷ್ಟವಲ್ಲ ಎಂದು ಸಾಭೀತುಪಡಿಸಿದ್ದಾರೆ. ಇದೀಗ ಪ್ರಶಾಂತ್ ನೀಲ್, ಜೂ ಎನ್​​ಟಿಆರ್ ನಟನೆಯ ಹೊಸ ಸಿನಿಮಾ ನಿರ್ದೇಶನ ಮಾಡುತ್ತಿದ್ದಾರೆ. ಸಿನಿಮಾಕ್ಕೆ ‘ಡ್ರ್ಯಾಗನ್’ ಎಂದು ಹೆಸರಿಡಲಾಗಿದೆ. ಸಿನಿಮಾನಲ್ಲಿ ರುಕ್ಮಿಣಿ ವಸಂತ್ ನಾಯಕಿಯಾಗಿ ನಟಿಸುತ್ತಿದ್ದು, ಕೆಲವು ಕನ್ನಡದ ನಟರೂ ಸಹ ಸಿನಿಮಾನಲ್ಲಿದ್ದಾರೆ. ಇದೀಗ ಪ್ರಶಾಂತ್ ನೀಲ್ ಅವರು ‘ಡ್ರ್ಯಾಗನ್’ ಸಿನಿಮಾಕ್ಕಾಗಿ ಬಾಲಿವುಡ್​ನ ಸ್ಟಾರ್ ನಟರೊಬ್ಬರನ್ನು ಕರೆ ತಂದದ್ದಾರೆ. ಜೂ…

Read More

ಭಾವೈಕ್ಯತೆಗೆ ಸಾಕ್ಷಿಯಾದ ಬಾಗಲಕೋಟೆ: ಮೊಹರಂಗೆ ಮೆರಗು ನೀಡಿದ ಹುಲಿಕುಣಿತ, ಡೊಳ್ಳು ಕುಣಿತ

ನಾಡಿನಲ್ಲಿ ಹಲವು ಹಬ್ಬಗಳು ಬರುತ್ತವೆ. ಆದರೆ ಮೊಹರಂ ಎರಡು ಧರ್ಮಗಳ ಬಾಂಧವ್ಯ ಬೆಸೆಯುವ ಅಪರೂಪದ ಹಬ್ಬ. ಬಾಗಲಕೋಟೆಯಲ್ಲಿ ಹಿಂದೂ-ಮುಸ್ಲಿಂ ಬಾಂಧವರು ಅಣ್ಣ-ತಮ್ಮಂದಿರಂತೆ ಒಟ್ಟಾಗಿ ಸೇರಿ ಈ ಮೊಹರಂ ಹಬ್ಬವನ್ನು ಅತ್ಯಂತ ಸಂಭ್ರಮದಿಂದ ಆಚರಿಸಿದ್ದಾರೆ. ನಗರದ ವಲ್ಲಭಬಾಯಿ ವೃತ್ತದಲ್ಲಿ ಸಹಸ್ರಾರು ಜನರ ಸಮ್ಮುಖದಲ್ಲಿ ಹಬ್ಬ ಜರುಗಿತು. ಅಲಾವಿ ಪಂಜಾ ದೇವರುಗಳ ಭವ್ಯ ಮೆರವಣಿಗೆಯಲ್ಲಿ 25-30 ಅಡಿ ಎತ್ತರದ ಬಣ್ಣಬಣ್ಣದ ತಾಝಿಯಾಗಳನ್ನು ಯುವಕರು ತೂಗಿಸುತ್ತಾ ಸಾಗಿದರು. ತಮಟೆ ಹಾಗೂ ಡೊಳ್ಳು ವಾದ್ಯಗಳ ನಾದ ಮೆರವಣಿಗೆಗೆ ಕಳೆಕಟ್ಟಿತು. ಹರಕೆ ತೀರಿಸಲು ಭಕ್ತರು…

Read More

ಉಡುಪಿಯಲ್ಲಿ ಭೀಕರ ಅಪಘಾತ: ರಸ್ತೆ ಬದಿ ನಿಂತಿದ್ದ ಟ್ರಕ್​​ಗೆ ಪ್ರವಾಸಿ ಬಸ್ ಡಿಕ್ಕಿ; ಇಬ್ಬರು ವಿದ್ಯಾರ್ಥಿಗಳು ಸಾವು! – Kannada News | Tragic Udupi Road Crash: Byndoor Bus Hits Tanker, 2 College Students Dead

ಉಡುಪಿ, ಏ.29: ಬೇಸಿಗೆ ರಜೆಯಲ್ಲಿ ಊರೆಲ್ಲ ಸುತ್ತುವ ಎಂದು ಕರಾವಳಿ ಕಡೆ ಪ್ರವಾಸ ಕೈಗೊಂಡಿದ್ದ ವಿದ್ಯಾರ್ಥಿಗೆ ಯಮನ ದರ್ಶನವಾಗಿದೆ, ಜಿಲ್ಲೆಯ ಬೈಂದೂರು ತಾಲೂಕಿನ ತ್ರಾಸಿ ಬೀಚ್ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಮಧ್ಯಾಹ್ನ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಪ್ರವಾಸಿಗರಿದ್ದ ಬಸ್ ರಸ್ತೆ ಬದಿಯಲ್ಲಿ ನಿಂತಿದ್ದ ಟ್ರಕ್​​ಗೆ ಅತಿ ವೇಗವಾಗಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಶಿವಮೊಗ್ಗದ ಶಂಕರಘಟ್ಟದ ರಂಭಾಪುರಿ ಕಾಲೇಜಿನ ಬಿಕಾಂ ವಿದ್ಯಾರ್ಥಿಗಳು ಕರಾವಳಿ ಭಾಗಕ್ಕೆ ಪ್ರವಾಸಕ್ಕೆಂದು ಬಂದಿದ್ದರು….

Read More

ಭಾರತೀಯ ಸ್ನೇಹಿತರು ಚಿಂತಿಸಬೇಕಾಗಿಲ್ಲ; ಹಾರ್ಮುಜ್ ಜಲಸಂಧಿಯ ಬಗ್ಗೆ ಇರಾನ್ ಭರವಸೆ

ಟೆಹ್ರಾನ್, ಏಪ್ರಿಲ್ 2: ಮಧ್ಯ ಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಮಧ್ಯೆ ಭಾರತಕ್ಕೆ ಇರಾನ್ ಮತ್ತೊಮ್ಮೆ ಹಾರ್ಮುಜ್ ಜಲಸಂಧಿಯಲ್ಲಿ ಭಾರತದ ಹಡಗುಗಳಿಗೆ ಯಾವುದೇ ತೊಂದರೆಯಾಗದು ಎಂದು ಭರವಸೆ ನೀಡಿದೆ. ಇರಾನಿನ ರಾಯಭಾರ ಕಚೇರಿ ಇಂದು ಹಾರ್ಮುಜ್ ಜಲಸಂಧಿಯ (Strait of Hormuz) ಬಗ್ಗೆ ಭಾರತಕ್ಕೆ ಭರವಸೆ ನೀಡಿದ್ದು, ಸಂಘರ್ಷ ಮುಂದುವರಿದಿದ್ದರೂ, ಕದನ ವಿರಾಮವನ್ನು ಸಾಧಿಸುವ ಪ್ರಯತ್ನಗಳು ವಿಫಲವಾಗಿದ್ದರೂ ಭಾರತ ಭಯಭೀತರಾಗುವ ಅಗತ್ಯವಿಲ್ಲ ಎಂದು ಒತ್ತಿಹೇಳಿದೆ. ಹಾರ್ಮುಜ್ ಜಲಸಂಧಿಯು ಕಿರಿದಾದ ಹಾಗೂ ಪ್ರಮುಖ ಜಲಮಾರ್ಗವಾಗಿದ್ದು, ಇದು ಪರ್ಷಿಯನ್ ಕೊಲ್ಲಿಯನ್ನು ಓಮನ್…

Read More