Headlines

Weekly Horoscope: ಈ ವಾರ ಈ ರಾಶಿಗೆ ಆದಾಯದಲ್ಲಿ ಏರಿಕೆ ಮತ್ತು ಅದೃಷ್ಟ ಕೂಡಿಬರಲಿದೆ

ಖ್ಯಾತ ಜ್ಯೋತಿಷಿ ಮತ್ತು ವಾಸ್ತುಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಏಪ್ರಿಲ್ 6 ರಿಂದ ಏಪ್ರಿಲ್ 12 ರವರೆಗಿನ ವಾರಭವಿಷ್ಯವನ್ನು ಪ್ರಸ್ತುತಪಡಿಸಿದ್ದಾರೆ. ಈ ವಾರದಲ್ಲಿ ಗ್ರಹಗಳ ಸ್ಥಿತಿ, ತಿಥಿಗಳ ಮಹತ್ವ, ಮತ್ತು ದ್ವಾದಶ ರಾಶಿಗಳ ಮೇಲೆ ಅವುಗಳ ಪ್ರಭಾವದ ಕುರಿತು ವಿವರವಾದ ಮಾಹಿತಿಯನ್ನು ಒದಗಿಸಿದ್ದಾರೆ. ಪರಾಭಾವನಾಂ ಸಮವತ್ಸರ, ಉತ್ತರಾಯಣ, ಚೈತ್ರ ಮಾಸ, ವಸಂತ ಋತು, ಮತ್ತು ಕೃಷ್ಣ ಪಕ್ಷದ ಪಂಚಾಂಗವು ಈ ವಾರದ ವಿಶೇಷವಾಗಿದೆ. ವಾರದ ಗ್ರಹಗತಿಗಳನ್ನು ಗಮನಿಸಿದರೆ, ಗುರು ಗ್ರಹವು ಮಿಥುನ ರಾಶಿಯಲ್ಲಿ, ಕೇತು ಗ್ರಹವು ಸಿಂಹ…

Read More

Pulse Polio 2026: ಬೆಂಗಳೂರಿನಲ್ಲಿ ಪಲ್ಸ್ ಪೋಲಿಯೋ ಅಭಿಯಾನದ ಮೊದಲ ದಿನವೇ 11 ಲಕ್ಷಕ್ಕೂ ಅಧಿಕ ಮಕ್ಕಳಿಗೆ ಲಸಿಕೆ! – Kannada News | Bengaluru Pulse Polio Drive: Over 11 Lakh Kids Immunized on Day 1, Records 96.4 percent Coverage

ಬೆಂಗಳೂರು, ಜೂನ್ 29: ರಾಷ್ಟ್ರೀಯ ಪಲ್ಸ್ ಪೋಲಿಯೋ ಇಮ್ಯುನೈಸೇಶನ್ ಕಾರ್ಯಕ್ರಮದ ಮೊದಲ ದಿನವಾದ ಭಾನುವಾರ ಬೃಹತ್ ಬೆಂಗಳೂರು ಪ್ರಾಧಿಕಾರದ (GBA) ವ್ಯಾಪ್ತಿಯಲ್ಲಿ ಅಭೂತಪೂರ್ವ ಯಶಸ್ಸು ಸಿಕ್ಕಿದೆ. ಐದು ವರ್ಷದೊಳಗಿನ ಒಟ್ಟು 11,06,535 ಮಕ್ಕಳಿಗೆ ಯಶಸ್ವಿಯಾಗಿ ಪೋಲಿಯೋ ಹನಿಗಳನ್ನು ಹಾಕಲಾಗಿದ್ದು, ಮೊದಲ ದಿನವೇ ಶೇ 96.4 ರಷ್ಟು ಗುರಿ ತಲುಪಲಾಗಿದೆ. ಜೂನ್ 28 ರಿಂದ ಜುಲೈ 1 ರವರೆಗೆ ಒಟ್ಟು ನಾಲ್ಕು ದಿನಗಳ ಕಾಲ ಈ ಪಲ್ಸ್ ಪೋಲಿಯೋ ಅಭಿಯಾನ ನಡೆಯಲಿದ್ದು, ಈ ಅವಧಿಯಲ್ಲಿ ಒಟ್ಟು 11,47,872 ಮಕ್ಕಳಿಗೆ…

Read More

ಕ್ಯಾಲೊರಿ ಬರ್ನ್‌ ಮಾಡಲು ರನ್ನಿಂಗ್ vs ಸೈಕ್ಲಿಂಗ್ ಯಾವುದು ಬೆಸ್ಟ್‌ ತಿಳಿದುಕೊಳ್ಳಿ – Kannada News | Running or Cycling: The Ultimate Cardio Workout Comparison

ಇತ್ತೀಚಿನ ದಿನಗಳಲ್ಲಿ ತೂಕ ಹೆಚ್ಚಾಗುವುದು ಕೇವಲ ಸೌಂದರ್ಯದ ಸಮಸ್ಯೆಯಲ್ಲ, ಆರೋಗ್ಯದ ಮೇಲೂ ಪರಿಣಾಮ ಬೀರುವ ಪ್ರಮುಖ ಕಾರಣವಾಗಿದೆ. ಹೆಚ್ಚಿದ ತೂಕದಿಂದ ಮಧುಮೇಹ, ರಕ್ತದೊತ್ತಡ, ಹೃದಯ ಸಂಬಂಧಿ ಕಾಯಿಲೆಗಳು, ಕೊಬ್ಬಿನ ಯಕೃತ್ (Fatty Liver) ಸೇರಿದಂತೆ ಅನೇಕ ಸಮಸ್ಯೆಗಳ ಅಪಾಯ ಹೆಚ್ಚಾಗುತ್ತದೆ. ಹೀಗಾಗಿ ತೂಕ ಇಳಿಸಿಕೊಳ್ಳಲು ಅನೇಕರು ಜಿಮ್‌, ವಾಕಿಂಗ್‌, ರನ್ನಿಂಗ್‌ ಮತ್ತು ಸೈಕ್ಲಿಂಗ್‌ಗೆ ಮೊರೆ ಹೋಗುತ್ತಾರೆ. ಆದರೆ ಈ ಎರಡರಲ್ಲಿ ಯಾವುದು ಹೆಚ್ಚು ಪರಿಣಾಮಕಾರಿ ಎಂಬ ಪ್ರಶ್ನೆ ಬಹುತೇಕರನ್ನು ಕಾಡುತ್ತದೆ. ಆರೋಗ್ಯ ತಜ್ಞರ ಪ್ರಕಾರ, ರನ್ನಿಂಗ್ ಮತ್ತು…

Read More

ಬೆಂಗಳೂರಿನಿಂದ ಮಂತ್ರಾಲಯಕ್ಕೆ ಹೋಗುವವರಿಗೆ ಗುಡ್​​​ ನ್ಯೂಸ್​: KSTDC ವಿಶೇಷ ಪ್ಯಾಕೇಜ್ – Kannada News | Mantralaya Tour from Bengaluru: KSTDC Special Package for Raghavendra Swamy Darshan

ಬೆಂಗಳೂರಿನಿಂದ ಮಂತ್ರಾಲಯಕ್ಕೆ ಹೋಗಲು ವಿಶೇಷ ಪ್ಯಾಕೇಜ್​​​ ಒಂದನ್ನು ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ (kstdc) ಬಿಡುಗಡೆ ಮಾಡಿದೆ. ದಕ್ಷಿಣ ಭಾರತದ ಜನರು ಮಂತ್ರಾಲಯಕ್ಕೆ ಹೋಗುವುದು ಹೆಚ್ಚು. ಅದರಲ್ಲೂ ಕರ್ನಾಟಕದ ಜನರಿಗೆ ಇದು ಇನ್ನೂ ವಿಶೇಷವಾಗಿರುತ್ತದೆ. ರಾಘವೇಂದ್ರ ಸ್ವಾಮಿ ಕರ್ನಾಟಕದ ಜನರ ಆರಾಧ್ಯ ದೈವ, ಈ ಕ್ಷೇತ್ರ ಆಂಧ್ರ ಗಡಿಯಲ್ಲಿದ್ದರು. ಹೆಚ್ಚು ಜನ ರಾಜ್ಯದಿಂದಲ್ಲೇ ಹೋಗುತ್ತಾರೆ. ರಾಯರ ದರ್ಶನಕ್ಕೆ ಪ್ರತಿದಿನ ಲಕ್ಷಾಂತರ ಜನ ಇರುತ್ತಾರೆ. ಇದೀಗ ಇಲ್ಲಿ ಹೋಗಲು ವಿಶೇಷ ಪ್ಯಾಕೇಜ್​​​ ಒಂದನ್ನು kstdc ನೀಡಿದೆ. ಪ್ರತಿ…

Read More

ದುರಂತ್ ಎಕ್ಸ್​ಪ್ರೆಸ್ ರೈಲಿಗೆ ಬಾಂಬ್ ಬೆದರಿಕೆ: ಪ್ರಯಾಣಿಕರನ್ನ ಕೆಳಗಿಳಿಸಿ ತಪಾಸಣೆ, ಓರ್ವ ವಶಕ್ಕೆ! – Kannada News | Kolar: Bomb Threat to Duronto Express; Passengers Evacuated, One Person Detained

ಕೋಲರ, ಜುಲೈ 05: ಕೋಲ್ಕತ್ತಾದ ಹೌರಾ ಜಂಕ್ಷನ್‌ನಿಂದ ಬೆಂಗಳೂರಿನ ಎಸ್‌ಎಂವಿಟಿಗೆ ಆಗಮಿಸುತ್ತಿದ್ದ ದುರಂತ್ ಎಕ್ಸ್‌ಪ್ರೆಸ್ ರೈಲಿಗೆ ಕಿಡಿಗೇಡಿಯಿಂದ ಬಾಂಬ್ ಬೆದರಿಕೆ ಕರೆ ಬಂದಿದೆ. ಹೀಗಾಗಿ ತಕ್ಷಣ ಅಲರ್ಟ್ ಆದ ರೈಲ್ವೆ ಪೊಲೀಸರು ಕೋಲಾರ ಜಿಲ್ಲೆಯ ಬಂಗಾರಪೇಟೆ ರೈಲ್ವೆ ಜಂಕ್ಷನ್‌ನಲ್ಲಿ ರೈಲು ನಿಲ್ಲಿಸಿ ಪರಿಶೀಲನೆ ಮಾಡಿದರು. ಈ ವೇಳೆ ತೀವ್ರ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಬಾಂಬ್ ನಿಷ್ಕ್ರಿಯ ದಳ ಮತ್ತು ಶ್ವಾನದಳ ಸಿಬ್ಬಂದಿ ಪ್ರಯಾಣಿಕರನ್ನು ರೈಲಿನಿಂದ ಕೆಳಗಿಳಿಸಿ ಬಂಗಾರಪೇಟೆ ಪ್ಲಾಟ್​ಫಾರ್ಮ್ ನಂ.1ರಲ್ಲಿ ತಪಾಸಣೆ ಮಾಡಿದರು. ಇನ್ನು ದುರಂತ್ ಎಕ್ಸ್‌ಪ್ರೆಸ್…

Read More

PM Modi Speech Live: ರಾಜ್ಯಸಭೆಯಲ್ಲಿ ಪ್ರಧಾನಿ ಮೋದಿ ಭಾಷಣದ ನೇರಪ್ರಸಾರ – Kannada News | Parliament Budget Session: PM Narendra Modi Speech In Rajya Sabha, here Is Live streaming

ನವದೆಹಲಿ, (ಫೆಬ್ರವರಿ 05): ಕೇಂದ್ರ ಬಜೆಟ್ ಅಧಿವೇಶನ (Union Budget session 2026) ಅಂತಿಮ ಹಂತಕ್ಕೆ ಬಂದಿದೆ. ನಿನ್ನೆ (ಫೆಬ್ರವರಿ 04) ಲೋಕಸಭಾ ಬಜೆಟ್ ಅಧಿವೇಶನದಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಭಾಷಣ ಮಾಡಬೇಕಿತ್ತು. ಆದರೆ, ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿಗೆ ಮಾಜಿ ಸೇನಾ ಮುಖ್ಯಸ್ಥ ಎಂ.ಎಂ. ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆಗಳ ಅಂಶಗಳನ್ನು ಉಲ್ಲೇಖಿಸಲು ಸದನದಲ್ಲಿ ಅವಕಾಶ ನೀಡದ ಕಾರಣ ವಿರೋಧ ಪಕ್ಷಗಳ ಸಂಸದರು ಗಲಾಟೆ ಮಾಡಿದ್ದರು. ಹೀಗಾಗಿ ಲೋಕಸಭೆಯಲ್ಲಿ ಮೋದಿ ಮಾಡಬೇಕಿದ್ದ…

Read More

ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ: ಹೋಮ್ ಗಾರ್ಡ್ ಕಾರು ಜಖಂ, ಅಂಗಡಿ ಪುಡಿ! – Kannada News | Chamarajanagar Wild Elephant Attacks Home Guard Car and Shop at Biligirirangana Hills Temple

ಚಾಮರಾಜನಗರ, ಜೂನ್ 23: ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಬಿಳಿಗಿರಿ ರಂಗನಾಥಸ್ವಾಮಿ ಟೈಗರ್ ರಿಸರ್ವ್ (BRT) ಅರಣ್ಯ ಪ್ರದೇಶದಲ್ಲಿರುವ ಸುಪ್ರಸಿದ್ಧ ಬಿಳಿಗಿರಿರಂಗನಾಥ ದೇವಾಲಯದ ಆವರಣದಲ್ಲಿ ಒಂಟಿ ಸಲಗವೊಂದು ದಾಂಧಲೆ ನಡೆಸಿದೆ. ಇಷ್ಟು ದಿನ ಕೇವಲ ಅರಣ್ಯದ ಒಳಗಿನ ಕೆರೆಗಳ ಬಳಿಯಷ್ಟೇ ಕಾಡಾನೆಗಳ ಹಿಂಡು ಕಾಣಿಸಿಕೊಳ್ಳುತ್ತಿತ್ತು. ಇದೀಗ ಒಂಟಿ ಸಲಗವೊಂದು ನೇರವಾಗಿ ದೇವಾಲಯದ ಗೋಪುರದ ಬಳಿಗೇ ಲಗ್ಗೆ ಇಟ್ಟು ಹಾನಿ ಮಾಡಿದೆ. ರಾತ್ರಿ ಕರ್ತವ್ಯ ಮುಗಿಸಿ ಹೋಮ್ ಗಾರ್ಡ್ ರಂಗನಾಥ್ ತಮ್ಮ ಕಾರನ್ನು ದೇವಾಲಯದ ಆವರಣದಲ್ಲೇ ಪಾರ್ಕ್ ಮಾಡಿದ್ದರು….

Read More

ಒಡಿಶಾದ ನಯಾಗಢದಲ್ಲಿ ಬಸ್ ಅಪಘಾತ; ಐವರು ಸಾವು, ಹಲವರಿಗೆ ಗಾಯ

ನಯಾಗಢ, ಮಾರ್ಚ್ 28: ಒಡಿಶಾದಲ್ಲಿ ಪ್ರವಾಸಿ ಬಸ್ ರಸ್ತೆಬದಿಯ ಬಂಡೆಗೆ ಡಿಕ್ಕಿ ಹೊಡೆದ ಪರಿಣಾಮದಿಂದ 5 ಜನ ಸಾವನ್ನಪ್ಪಿದ್ದಾರೆ, 40ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ. ಒಡಿಶಾದ (Odisha News) ನಯಾಗಢ ಜಿಲ್ಲೆಯಲ್ಲಿ ಶುಕ್ರವಾರ ತಡರಾತ್ರಿ ಪ್ರವಾಸಿ ಬಸ್ ರಸ್ತೆಬದಿಯ ದೊಡ್ಡ ಬಂಡೆಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಮಹಿಳೆಯರು ಸೇರಿದಂತೆ 5 ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ದೃಢಪಡಿಸಿದ್ದಾರೆ. ಮೃತರೆಲ್ಲರೂ ಬೆರ್ಹಾಂಪುರ್ ನಿವಾಸಿಗಳಾಗಿದ್ದು, ಚಾಲಕ ಕೂಡ ಸಾವನ್ನಪ್ಪಿದ್ದಾರೆ. ವರದಿಗಳ ಪ್ರಕಾರ, ಬೆರ್ಹಾಂಪುರ್‌ನಿಂದ ಹರಿಶಂಕರ್‌ಗೆ ಪ್ರಯಾಣಿಸುತ್ತಿದ್ದ ಖಾಸಗಿ ಬಸ್…

Read More

‘ಇದು ನಾಯಕತ್ವವಲ್ಲ, ನೌಟಂಕಿ’: ಇಟಲಿ ಪ್ರಧಾನಿಗೆ ಮೋದಿ ಗಿಫ್ಟ್​​ ಬಗ್ಗೆ ರಾಹುಲ್​​ ಗಾಂಧಿ ಟೀಕೆ – Kannada News | This Is Not Leadership, It’s A Farce: Rahul Gandhi Slams Modi’s Chocolate Gift To Italian PM Meloni

ಪ್ರಧಾನಿ ಮೋದಿ ವಿರುದ್ಧ ರಾಹುಲ್​​ ವಾಗ್ದಾಳಿ ನವದೆಹಲಿ/ ರಾಯ್‌ಬರೇಲಿ, ಮೇ 20: ಬಿಜೆಪಿ, ಆರೆಸ್ಸೆಸ್​​, ನರೇಂದ್ರ ಮೋದಿ (Narendra Modi), ಅಮಿತ್​​ ಶಾರಿಂದ ಹಿಡಿದು ಅದಾನಿ ವಿರುದ್ಧವೂ ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್​​ ಗಾಂಧಿ (Rahul Gandhi) ತೀವ್ರ ವಾಗ್ದಾಳಿ ನಡೆಸಿದ್ದಾರೆ. ರೋಮ್ ಪ್ರವಾಸದಲ್ಲಿರುವ ಮೋದಿ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ (Giorgia Meloni) ಅವರಿಗೆ ಉಡುಗೊರೆಯಾಗಿ ಮೆಲೋಡಿ ಚಾಕೊಲೇಟ್ ನೀಡಿದ ವಿಚಾರದ ಬಗ್ಗೆಯೂ ಟೀಕಿಸಿದ ಅವರು ಇದು ನಾಯಕತ್ವವಲ್ಲ, ನೌಟಂಕಿ ಎಂದು ತಿವಿದಿದ್ದಾರೆ. ಎಕ್ಸ್​​ ಪೋಸ್ಟ್​​…

Read More

ಮಕ್ಕಳು ಮೊಬೈಲ್ ಅಡಿಕ್ಷನ್ ಆಗಿರುವ ಲಕ್ಷಣಗಳು ಹೇಗಿರುತ್ತೆ? ಅದ್ರಿಂದ ಆಚೆ ತರೋದು ಹೇಗೆ? – Kannada News | How To identity children addiction to mobile, here Is details

ಊಟ ಮಾಡಿಲ್ಲಾ ಅಂದ್ರು ಮೊಬೈಲ್​, ಹಠ ಮಾಡಿದ್ರು ಮೊಬೈಲ್​, ಮಲಗೋದಕ್ಕೂ ಮೊಬೈಲ್​, ಕೈ ಕಟ್ಟಿ ಕೂರೋದಕ್ಕೂ ಮೊಬೈಲ್​. ಹೀಗೆ ಪೋಷಕರು​​ ಮಕ್ಕಳಿಗೆ ಮೊಬೈಲ್​ ಕೊಟ್ಟು ಕೊಟ್ಟು ಇವತ್ತು ಮೊಬೈಲ್​ ಅಡಿಕ್ಷನ್​ ಮಕ್ಕಳಲ್ಲಿ ಹೆಚ್ಚಾಗಿದೆ. ಪೋಷಕರ ಮೊಬೈಲ್ ಗೀಳು ಮಕ್ಕಳ ಮೇಲೆ ಕೂಡ ಪರಿಣಾಮ ಬೀರುತ್ತಿದೆ. ಎಷ್ಟರ ಮಟ್ಟಿಗೆ ಅಂದ್ರೆ ಮಗುಗೆ ಊಟ ಮಾಡಿಸೋದ್ರಿಂದ ಮಲಗಿಸೋವರೆಗೂ ಎಲ್ಲದಕ್ಕೂ ಮಕ್ಕಳ ಕೈನಲ್ಲಿ ಮೊಬೈಲ್​ ಕೊಟ್ಟು ಬಿಡ್ತಾರೆ ಪೋಷಕರು. ಇದೀಗ ಮಾಡಿದ್ದೋಣ ಮರಾಯ ಅನ್ನೋ ಹಾಗೆ ಮಕ್ಕಳ ಮೊಬೈಲ್​ ಅಡಿಕ್ಷನ್ (mobile…

Read More