Headlines

ಆ 15ಕ್ಕೆ ಪಿಂಕ್ ಲೈನ್ ಮೆಟ್ರೋ ಮಾರ್ಗ ಓಪನ್ ಆಗೋದು ಡೌಟ್! ಇಲ್ಲಿದೆ ಅಸಲಿ ಕಾರಣ – Kannada News | Namma Metro Pink Line Update: August 15 Launch Doubtful, Passengers Disappointed

ಬೆಂಗಳೂರು, ಜುಲೈ 22: ಪಿಂಕ್ ಲೈನ್ ಬೆಂಗಳೂರಿನ ಬಹುನಿರೀಕ್ಷಿತ ಮೆಟ್ರೋ ಮಾರ್ಗ. ಆಗಸ್ಟ್ 15ರಂದು ಪಿಂಕ್ ಲೈನ್​ನಲ್ಲಿ (Pink Line) ರೈಲು ಸಂಚಾರ ಮಾಡಲಿದೆ ಎಂದು ಅಧಿಕಾರಿಗಳು ಭರವಸೆ ನೀಡಿದ್ದರು. ಆದರೆ ಆರ್ಡಿಎಸ್​ಓದಿಂದ ಅನುಮತಿ ಸಿಗದ ಹಿನ್ನೆಲೆ ಮತ್ತೆ ಮೆಟ್ರೋ ಓಪನ್ ಆಗುವುದು ಡೌಟ್​​ ಎನ್ನಲಾಗುತ್ತಿದ್ದು, ಮೆಟ್ರೋ ಪ್ರಯಾಣಿಕರಿಗೆ ಮತ್ತೊಮ್ಮೆ ನಿರಾಸೆ ಮೂಡಿದೆ. ಆಗಸ್ಟ್ 15ಕ್ಕೆ ಪಿಂಕ್ ಲೈನ್ ಓಪನ್ ಡೌಟ್​ ನಮ್ಮ ಮೆಟ್ರೋ ಪಿಂಕ್ ಲೈನ್ ರೈಲುಗಳಿಗೆ ಈಗಾಗಲೇ ಅಧಿಕೃತ ಸ್ಪೀಡ್ ಸರ್ಟಿಫಿಕೇಟ್ ನೀಡಲಾಗಿದೆ. ಸಂಶೋಧನಾ…

Read More

ವೃಶ್ಚಿಕಕ್ಕೆ ಕೋಪ, ತುಲಾಗೆ ಧನ ನಷ್ಟದ ಎಚ್ಚರಿಕೆ: ಈ ಎರಡು ರಾಶಿಯವರು ತಪ್ಪದೇ ವಹಿಸಬೇಕು ಜಾಗ್ರತೆ – Kannada News | Shukra Kuja Rashi July 2026: Libra Scorpio Horoscope and Remedies

ಜುಲೈ ತಿಂಗಳಲ್ಲಿ ತುಲಾ ಮತ್ತು ವೃಶ್ಚಿಕ ರಾಶಿಗಳಿಗೆ ಈ ತಿಂಗಳಿನಲ್ಲಿ ಕಂಡುಬರುವ ಹಾಗೂ ಎದುರಾಗಬಹುದಾದ ಪ್ರಮುಖ ಸಮಸ್ಯೆಗಳನ್ನು ಮತ್ತು ಜಾಗ್ರತೆ ವಹಿಸಬೇಕಾಗುವುದು. ​ ಪ್ರಸ್ತುತ ಗ್ರಹಗಳ ಗೋಚಾರವು ಮಿಶ್ರಫಲ ನೀಡುತ್ತಿದ್ದು, ಕೆಲವು ಪ್ರಮುಖ ಭಾವಗಳಲ್ಲಿ ಗ್ರಹಗಳ ಸಂಚಾರದಿಂದಾಗಿ ತೊಂದರೆಗಳು ಎದುರಾಗುವ ಸಾಧ್ಯತೆಯಿದೆ. ​ಎದುರಾಗಬಹುದಾದ ಪ್ರಮುಖ ಸಮಸ್ಯೆಗಳು: 10ನೇ ಭಾವದಲ್ಲಿ ಸೂರ್ಯ-ಗುರು ಯುತಿ : ​ತುಲಾ ರಾಶಿಗೆ ೧೦ನೇ ಮನೆಯಲ್ಲಿ ಸೂರ್ಯ ಮತ್ತು ಉಚ್ಚ ಗುರು ಅಸ್ತಂಗತನಾಗಿ ಸ್ಥಿತರಾಗಿದ್ದಾನೆ. ಉದ್ಯೋಗ ಮತ್ತು ಕಾರ್ಯಕ್ಷೇತ್ರದಲ್ಲಿ ಜವಾಬ್ದಾರಿಗಳು ಹೆಚ್ಚಾಗಲಿವೆ. ​ಮೇಲಾಧಿಕಾರಿಗಳೊಂದಿಗೆ ಅಥವಾ…

Read More

IND vs ZIM: ವಿಶ್ವಕಪ್ ಫೈನಲ್‌ನಲ್ಲಿ 175 ರನ್! ಮತ್ತೆ ಅಬ್ಬರಿಸ್ತಾರಾ ವೈಭವ್?

ಇಂಗ್ಲೆಂಡ್ ಪ್ರವಾಸದಲ್ಲಿ ಸತತ ಮೂರು ಪಂದ್ಯಗಳಲ್ಲಿ ಆಡುವ ಅವಕಾಶ ಸಿಕ್ಕರೂ 15 ವರ್ಷದ ವೈಭವ್ ಸೂರ್ಯವಂಶಿಗೆ ನಿರೀಕ್ಷೆಗೆ ತಕ್ಕಂತಹ ಪ್ರದರ್ಶನ ನೀಡಲು ಸಾಧ್ಯವಾಗಲಿಲ್ಲ. ಹೀಗಾಗಿ ವೈಭವ್ ಸೂರ್ಯವಂಶಿಯನ್ನು ಟೀಕಿಸುವವರ ಸಂಖ್ಯೆಯೂ ಹೆಚ್ಚಾಗಿದೆ. ಇದೀಗ ವೈಭವ್ ತನ್ನ ಬ್ಯಾಟಿಂಗ್ ಅಬ್ಬರದಿಂದ ಭಾರತಕ್ಕೆ ವಿಶ್ವಕಪ್ ಗೆದ್ದುಕೊಟ್ಟ ಮೈದಾನದಲ್ಲೇ ಮತ್ತೊಮ್ಮೆ ಅಬ್ಬರಿಸಿ ಟೀಕಾಕಾರರಿಗೆ ಉತ್ತರಿಸಲು ಸಜ್ಜಾಗಿದ್ದಾರೆ(PC-PTI). ವಾಸ್ತವವಾಗಿ ವೈಭವ್ ಸೂರ್ಯವಂಶಿಗೆ ಇಂಗ್ಲೆಂಡ್‌ ಪ್ರವಾಸದಲ್ಲಿ ಒಂದೇ ಒಂದು ಅರ್ಧಶತಕ ಬಾರಿಸಲು ಸಾಧ್ಯವಾಗಲಿಲ್ಲ. ಮೊದಲ ಪಂದ್ಯದಲ್ಲಿ ಕೇವಲ 14 ರನ್​ಗಳಿಗೆ ಸುಸ್ತಾಗಿದ್ದ ವೈಭವ್ ಎರಡನೇ…

Read More

ಪ್ರಧಾನಿ ಮೋದಿ ನಿವಾಸದಲ್ಲಿ ಉನ್ನತ ಮಟ್ಟದ ಸಭೆ; ವಿಕಸಿತ ಭಾರತ ಸೇರಿ ಪ್ರಮುಖ ವಿಷಯಗಳ ಚರ್ಚೆ – Kannada News | PM Narendra Modi Chairs High Level Meeting with Secretaries in His Residence

ನವದೆಹಲಿ, ಜುಲೈ 22: ವಿಕಸಿತ ಭಾರತ ನಿರ್ಮಾಣದ ಕನಸು ದೇಶದ ಪ್ರತಿಯೊಬ್ಬ ನಾಗರಿಕನ ಜನಾಂದೋಲನವಾಗಬೇಕು. ಈ ದೃಷ್ಟಿಕೋನಕ್ಕೆ ದೇಶದ ಯುವಜನತೆಯೇ ಪ್ರಮುಖ ತಳಹದಿಯಾಗಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ (PM Narendra Modi) ಅವರು ಪ್ರತಿಪಾದಿಸಿದ್ದಾರೆ. ಸರ್ಕಾರದ ಪ್ರತಿಯೊಂದು ಸುಧಾರಣೆಗಳ ಕೇಂದ್ರಬಿಂದು ಸಾರ್ವಜನಿಕರ ಕ್ಷೇಮಾಭಿವೃದ್ಧಿಯೇ ಆಗಿರಬೇಕು ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಇಂದು ತಮ್ಮ ಅಧಿಕೃತ ನಿವಾಸದಲ್ಲಿ ವಿವಿಧ ಸಚಿವಾಲಯಗಳ ಕಾರ್ಯದರ್ಶಿಗಳೊಂದಿಗೆ ಉನ್ನತ ಮಟ್ಟದ ಸಭೆ ನಡೆಸಿದ ಪ್ರಧಾನಿ ನರೇಂದ್ರ ಮೋದಿ ಈ ಬಗ್ಗೆ ತಿಳಿಸಿದ್ದಾರೆ. ನವದೆಹಲಿಯಲ್ಲಿ ವಿಕಸಿತ…

Read More

ಇನ್ಮುಂದೆ ಫುಟ್‌ಪಾತ್‌ನಲ್ಲಿ ಬೈಕ್ ಓಡಿಸಿದ್ರೆ 5 ಸಾವಿರ ರೂ ದಂಡ! ಸಾರಿಗೆ ಸಚಿವರಿಗೆ ಕೃಷ್ಣಬೈರೇಗೌಡ ಪತ್ರ – Kannada News | Bengaluru Hikes Fine for Riding Bikes on Footpaths to 5,000 to Improve Pedestrian Safety

ಪೊಲೀಸ್ ಅಧಿಕಾರಿಗಳ ಜೊತೆಗೆ ಸಚಿವ ಕೃಷ್ಣಬೈರೇಗೌಡ ಸಭೆImage Credit source: tv9 kannada ಬೆಂಗಳೂರು, ಜುಲೈ 22: ನಗರದ ಫುಟ್​​ಪಾತ್​​ನಲ್ಲಿ (Footpath) ಬೈಕ್​ ಓಡಿಸುವವರಿಗೆ ವಿಧಿಸಲಾಗುತ್ತಿದ್ದ 500 ರೂ ದಂಡದ ಮೊತ್ತವನ್ನು ಐದು ಸಾವಿರ ರೂಗೆ ಹೆಚ್ಚಿಸುವಂತೆ ಸಾರಿಗೆ ಸಚಿವ ಭೈರತಿ ಸುರೇಶ್​​ಗೆ ಬೆಂಗಳೂರು ನಗರಾಭಿವೃದ್ಧಿ ಇಲಾಖೆ ಸಚಿವ ಕೃಷ್ಣಬೈರೇಗೌಡ (Minister Krishna Byregowda) ಪತ್ರ ಬರೆದಿದ್ದಾರೆ. ಆ ಮೂಲಕ ಫುಟ್‌ಪಾತ್‌ ಶೂರರಿಗೆ ಬಿಗ್ ಶಾಕ್ ನೀಡಲು ರಾಜ್ಯ ಸರ್ಕಾರ ಸಜ್ಜಾಗಿದೆ. ಫುಟ್‌ಪಾತ್ ಮೇಲೆ ಬೈಕ್ ಓಡಿಸುವವರಿಗೆ…

Read More

ಅತಿಯಾಗಿ ಟಿವಿ ನೋಡ್ತೀರಾ?: ನಿಮ್ಮ ಮೆದುಳು ಕುಗ್ಗಬಹುದು ಹುಷಾರ್!; ಸಂಶೋಧನೆಯಲ್ಲಿ ಬೆಚ್ಚಿಬೀಳಿಸುವ ಸತ್ಯ – Kannada News | Too Much TV? Protect Your Brain: How Screen Time Harms Middle Aged Minds

ಬೆಂಗಳೂರು, ಜು.22: ಹೆಚ್ಚು ಟಿವಿ ನೋಡಬೇಡ, ಮೆದುಳು ಹಾಳಾಗುತ್ತದೆ ಎಂದು ಹಿರಿಯರು ಹೇಳುತ್ತಿದ್ದ ಮಾತುಗಳನ್ನು ನಾವು ಇದುವರೆಗೆ ಕೇವಲ ತಮಾಷೆ ಅಥವಾ ಅತಿಯಾದ ಎಚ್ಚರಿಕೆ ಎಂದು ತಳ್ಳಿಹಾಕುತ್ತಿದ್ದೆವು. ಆದರೆ, ಈ ಹಳೆಯ ಮಾತಿನಲ್ಲಿ ನಿಜವಾದ ಸತ್ಯಾಂಶವಿದೆ ಎಂಬುದನ್ನು ವಿಜ್ಞಾನಿಗಳು ಈಗ ಕಂಡುಕೊಂಡಿದ್ದಾರೆ! ಮಧ್ಯ ವಯಸ್ಸಿನಲ್ಲಿ ಅತಿಯಾಗಿ ಟಿವಿ ನೋಡುವ ಅಭ್ಯಾಸವು ವಯಸ್ಸಾದಂತೆ ನೆನಪಿನ ಶಕ್ತಿ, ಕಲಿಕೆ ಮತ್ತು ನಿರ್ಧಾರ ತೆಗೆದುಕೊಳ್ಳುವ ಸಾಮರ್ಥ್ಯವನ್ನು ನಿಯಂತ್ರಿಸುವ ಮೆದುಳಿನ ಭಾಗಗಳನ್ನು ಕುಗ್ಗಿಸುತ್ತದೆ ಎಂದು ಹೊಸ ವೈಜ್ಞಾನಿಕ ಅಧ್ಯಯನವೊಂದು ಎಚ್ಚರಿಸಿದೆ. ಈ ಬಗ್ಗೆ…

Read More

ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ? – Kannada News | Kannada actress Priyanka Upendra talks about her 50th movie Detective Teekshana

ಖ್ಯಾತ ನಟಿ ಪ್ರಿಯಾಂಕಾ ಉಪೇಂದ್ರ (Priyanka Upendra) ಅವರು ‘ಡಿಟೆಕ್ಟಿವ್ ತೀಷ್ಣ’ ಸಿನಿಮಾದಲ್ಲಿ ಮುಖ್ಯ ಭೂಮಿಕೆ ನಿಭಾಯಿಸಿದ್ದಾರೆ. ಇದು ಪ್ರಿಯಾಂಕಾ ನಟನೆಯ 50ನೇ ಸಿನಿಮಾ ಎಂಬುದು ವಿಶೇಷ. ಈ ಚಿತ್ರದಲ್ಲಿ ಪತ್ತೇದಾರಿ ಪಾತ್ರ ಮಾಡಿರುವುದು ಪ್ರಿಯಾಂಕಾ ಪಾಲಿಗೆ ಖುಷಿ ತಂದಿದೆ. ಆ ಬಗ್ಗೆ ಅವರು ಟಿವಿ9 ಜೊತೆ ಮಾತನಾಡಿದ್ದಾರೆ. ‘ನನಗೆ ಬಹಳ ಖುಷಿ ಆಗುತ್ತಿದೆ. ಈ ಸಿನಿಮಾದಲ್ಲಿ ಫೈಟ್ಸ್ ಇದೆ. ಅದರ ಜೊತೆಗೆ ಕಥೆ ಬಹಳ ಚೆನ್ನಾಗಿದೆ. ಇದೇ ಮೊದಲ ಬಾರಿಗೆ ಕನ್ನಡದಲ್ಲಿ ಮಹಿಳಾ ಪತ್ತೇದಾರಿ ಕಥೆ…

Read More

‘ಪ್ರಶ್ನೆಪತ್ರಿಕೆ ಸೋರಿಕೆ ಕುರಿತು ಸಂಸತ್​ನಲ್ಲಿ ವಿವರವಾದ ಚರ್ಚೆಗೆ ಸರ್ಕಾರ ಸಿದ್ಧ’; ಜೆ.ಪಿ ನಡ್ಡಾ ಭರವಸೆ – Kannada News | Government ready for detailed discussion on NEET Paper Leak in Parliament Session Union Minsiter JP Nadda says

ನವದೆಹಲಿ, ಜುಲೈ 22: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ (NEET Paper Leak) ಮತ್ತು ವಿದ್ಯಾರ್ಥಿ ಪ್ರತಿಭಟನೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳ ಟೀಕೆಗೆ ಪ್ರತ್ಯುತ್ತರ ನೀಡಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಹಾಗೂ ಕೇಂದ್ರ ಸಚಿವ ಜೆ.ಪಿ. ನಡ್ಡಾ (JP Nadda), “ಈ ಸೂಕ್ಷ್ಮ ವಿಷಯವನ್ನು ಯಾರೂ ರಾಜಕೀಯಗೊಳಿಸಬಾರದು. ವಿದ್ಯಾರ್ಥಿಗಳ ಭವಿಷ್ಯದ ಹಿತದೃಷ್ಟಿಯಿಂದ ಸಂಸತ್ತಿನಲ್ಲಿ ಈ ವಿಷಯದ ಕುರಿತು ಸುದೀರ್ಘ ಚರ್ಚೆ ನಡೆಸಲು ಸರ್ಕಾರ ಸಂಪೂರ್ಣವಾಗಿ ಸಿದ್ಧವಾಗಿದೆ” ಎಂದು ಸ್ಪಷ್ಟಪಡಿಸಿದ್ದಾರೆ. ದೆಹಲಿಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ…

Read More

IND vs ZIM: ಸ್ಟಾರ್, ಸೋನಿ, ಹಾಟ್ ಸ್ಟಾರ್​ನಲ್ಲಿ ಪ್ರಸಾರವಾಗಲ್ಲ ಟಿ20 ಸರಣಿ! ಎಲ್ಲಿ ವೀಕ್ಷಿಸಬಹುದು? – Kannada News | India vs Zimbabwe T20 Series: Full Schedule, Live Streaming and Broadcast Channels

ಐರ್ಲೆಂಡ್ ಮತ್ತು ಇಂಗ್ಲೆಂಡ್ ಪ್ರವಾಸಗಳಲ್ಲಿ ಸತತ ಸೋಲುಗಳಿಂದ ನಿರಾಶೆಗೊಂಡಿದ್ದ ಭಾರತ ತಂಡ, ಈಗ ಜಿಂಬಾಬ್ವೆ (India vs Zimbabwe) ಪ್ರವಾಸದೊಂದಿಗೆ ಹೊಸ ಆರಂಭಕ್ಕೆ ಸಿದ್ಧವಾಗಿದೆ. ಮೂರು ಪಂದ್ಯಗಳ ಟಿ20 ಸರಣಿಗಾಗಿ ಟೀಂ ಇಂಡಿಯಾ (Team India) ಹರಾರೆಗೆ ಆಗಮಿಸಿದೆ. ಸರಣಿಯು ಜುಲೈ 23 ರಿಂದ ಪ್ರಾರಂಭವಾಗಲಿದ್ದು, ಎಲ್ಲಾ ಮೂರು ಪಂದ್ಯಗಳು ಹರಾರೆ ಸ್ಪೋರ್ಟ್ಸ್ ಕ್ಲಬ್‌ನಲ್ಲಿ ನಡೆಯಲಿವೆ. ಈ ಮೂರು ಪಂದ್ಯಗಳ ಆರಂಭದ ಸಮಯ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಅನುಕೂಲಕರವಾಗಿದ್ದರೂ, ಈ ಪಂದ್ಯವನ್ನು ವೀಕ್ಷಿಸಲು ಮಾತ್ರ ಅಭಿಮಾನಿಗಳು ಚಂದಾದಾರರಾಗಬೇಕಾಗಿದೆ….

Read More

ಕತ್ತರಿಸಿದ ಹಣ್ಣುಗಳು ಬೇಗ ಕಪ್ಪಾಗುವುದನ್ನು ತಡೆಯಲು ಇಲ್ಲಿದೆ ಸಿಂಪಲ್ ಟಿಪ್ಸ್ – Kannada News | How to Store Cut Fruits Without Turning Brown: Simple Home Tricks

ಕತ್ತರಿಸಿದ ಹಣ್ಣುಗಳು ಕಪ್ಪಾಗದಂತೆ ತಡೆಯಲು ಟಿಪ್ಸ್Image Credit source: Getty Images ಹಣ್ಣುಗಳು ಆರೋಗ್ಯಕರ ಆಹಾರದ ಪ್ರಮುಖ ಭಾಗವಾಗಿದ್ದು, ಸೇಬು, ಬಾಳೆಹಣ್ಣು, ಪಿಯರ್, ಅವಕಾಡೊ ಸೇರಿದಂತೆ ಹಲವು ಹಣ್ಣುಗಳನ್ನು ಜನರು ಪ್ರತಿದಿನ ಸೇವಿಸುತ್ತಾರೆ. ಆದರೆ ಈ ಹಣ್ಣುಗಳನ್ನು ಕತ್ತರಿಸಿದ ಕೆಲವೇ ನಿಮಿಷಗಳಲ್ಲಿ ಅವು ಕಂದು ಅಥವಾ ಕಪ್ಪು ಬಣ್ಣಕ್ಕೆ ತಿರುಗುತ್ತವೆ. ಇದನ್ನು ಕಂಡ ಹಲವರು ಹಣ್ಣನ್ನು ತಿನ್ನುವುದನ್ನೇ ಬಿಡುತ್ತಾರೆ. ವಾಸ್ತವದಲ್ಲಿ, ಕತ್ತರಿಸಿದ ಹಣ್ಣುಗಳು ಗಾಳಿಯಲ್ಲಿರುವ ಆಮ್ಲಜನಕದ ಸಂಪರ್ಕಕ್ಕೆ ಬಂದಾಗ ಅವುಗಳಲ್ಲಿ ಇರುವ ಕೆಲವು ನೈಸರ್ಗಿಕ ಸಂಯುಕ್ತಗಳು ಪ್ರತಿಕ್ರಿಯೆಗೊಳಗಾಗುತ್ತವೆ….

Read More