Headlines

ಇಂತಹ ಸ್ಥಿತಿ ಯಾವ ಹೆತ್ತವರಿಗೂ ಬರಬಾರದು: ಪತಿಯ ಶವದೊಂದಿಗೇ 10 ದಿನ ಕಳೆದ ಪತ್ನಿ! ಮಕ್ಕಳಿದ್ದೂ ಅನಾಥರಾದ ಪೋಷಕರು

ಚಿಕ್ಕಮಗಳೂರು, ಏ.9: ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದಲ್ಲಿ ಮನ ಕಲಕುವ ಘಟನೆಯೊಂದು ಬೆಳಕಿಗೆ ಬಂದಿದೆ. 77 ವರ್ಷದ ಸಿರಿಲ್ ಮೋನಿಸ್ ಎಂಬುವವರು ಅನಾರೋಗ್ಯದಿಂದ ಮಲಗಿದ್ದಲ್ಲೇ ಮೃತಪಟ್ಟಿದ್ದರು. ಆದರೆ, ಅವರ ಪತ್ನಿ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ ಕಾರಣ, ಪತಿ ಸಾವನ್ನಪ್ಪಿರುವುದು ಅವರಿಗೆ ತಿಳಿದಿರಲೇ ಇಲ್ಲ. ಸುಮಾರು 10 ದಿನಗಳ ಕಾಲ ಅವರು ಕೊಳೆತು ಹುಳ ಹಿಡಿದಿದ್ದ ಪತಿಯ ಶವದ ಪಕ್ಕದಲ್ಲೇ ಕಾಲ ಕಳೆದಿದ್ದಾರೆ. ಮನೆಯಿಂದ ವಿಪರೀತ ದುರ್ವಾಸನೆ ಬಂದಾಗ ಅಕ್ಕಪಕ್ಕದ ನಿವಾಸಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಬಂದಾಗ…

Read More

ಕುವೈತ್‌ನ ಪ್ರಮುಖ ವಿದ್ಯುತ್ ಸ್ಥಾವರದ ಮೇಲೆ ಇರಾನ್ ದಾಳಿ: ದಟ್ಟ ಹೊಗೆ, ಭಾರಿ ಬೆಂಕಿ – Kannada News | Iran Strikes Kuwait Power Plant: Al Subiya Facility Attacked, Sparks Water Crisis Fears

ಕುವೈತ್, ಜುಲೈ 20: ಅಮೆರಿಕ ಮತ್ತು ಇರಾನ್(Iran) ನಡುವಿನ ಸಶಸ್ತ್ರ ಸಂಘರ್ಷ ದಿನದಿಂದ ದಿನಕ್ಕೆ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ. ಇರಾನ್ ಪಡೆಗಳು ಕುವೈತ್‌ನ ಪ್ರಮುಖ ಅಲ್-ಸುಬಿಯಾ ವಿದ್ಯುತ್ ಉತ್ಪಾದನಾ ಕೇಂದ್ರ ಹಾಗೂ ಉಪ್ಪು ನೀರನ್ನು ಕುಡಿಯುವ ನೀರನ್ನಾಗಿ ಪರಿವರ್ತಿಸುವ ಘಟಕವನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿವೆ. ಈ ದಾಳಿಯ ಪರಿಣಾಮವಾಗಿ ಉಂಟಾದ ಭಾರಿ ಸ್ಫೋಟದಿಂದಾಗಿ ಸ್ಥಾವರದಲ್ಲಿ ದಟ್ಟವಾದ ಕಪ್ಪು ಹೊಗೆ ಹಾಗೂ ಜ್ವಾಲೆಗಳು ಆವರಿಸಿದ್ದು, ಕುವೈತ್‌ನ ಮೂಲಸೌಕರ್ಯಕ್ಕೆ ತೀವ್ರ ಹಾನಿಯಾಗಿದೆ. ವಾಯುಪ್ರದೇಶದಲ್ಲಿ ಕುವೈತ್ ಕಟ್ಟುನಿಟ್ಟಿನ ಕಾವಲು ಕುವೈತ್…

Read More

ಹೊಸ ರಿಯಾಲಿಟಿ ಶೋಗೆ ಹೋಸ್ಟ್ ಆದ ಅಕ್ಷಯ್ ಕುಮಾರ್; ಗೆದ್ದವರಿಗೆ ಕೋಟಿ ಕೋಟಿ ಹಣ? – Kannada News | Akshay Kumar Hosts Wheel of Fortune India: Sony TV’s New Reality Game Show

ವಿಶ್ವಾದ್ಯಂತ ಹಲವು ರಿಯಾಲಿಟಿ ಶೋಗಳು ಪ್ರಸಾರ ಕಾಣುತ್ತಿವೆ. ಇಂಗ್ಲಿಷ್​ನಲ್ಲಿ ಪ್ರಸಾರ ಕಾಣುವ ಅನೇಕ ರಿಯಾಲಿಟಿ ಶೋಗಳನ್ನು ಈಗ ಭಾರತಕ್ಕೆ ತರಲಾಗುತ್ತಿದೆ. ಬಿಗ್ ಬಾಸ್, ಶಾರ್ಕ್ ಟ್ಯಾಂಕ್ ಇಂಡಿಯಾ ಸೇರಿದಂತೆ ಅನೇಕ ರಿಯಾಲಿಟಿ ಶೋಗಳು ಬೇರೆ ದೇಶಗಳಿಂದ ಎರವಲು ಪಡೆದಿದ್ದು. ಈಗ ಸೋನಿ ಪಿಕ್ಚರ್ಸ್ ನೆಟ್ವರ್ಕ್ ಇಂಡಿಯಾ ‘ವೀಲ್ಸ್ ಆಫ ಫಾರ್ಚೂನ್’ ಹೆಸರಿನ ರಿಯಾಲಿಟಿ ಶೋ ಆರಂಭಿಸುತ್ತಿದೆ. ಈ ಶೋನ ಅಕ್ಷಯ್ ಕುಮಾರ್ ನಡೆಸಿಕೊಡಲಿದ್ದಾರೆ. ಸೋನಿ ಪಿಕ್ಚರ್ಸ್​​ನಲ್ಲಿ ‘ಶಾರ್ಕ್ ಟ್ಯಾಂಕ್’ ಪ್ರಸಾರ ಕಂಡಿದೆ. ‘ಕೌನ್ ಬನೇಗಾ ಕರೋಡ್ಪತಿ’ ಕೂಡ…

Read More

‘666 ಆಪರೇಷನ್ ಡ್ರೀಮ್ ಥಿಯೇಟರ್’ ಟೀಸರ್; ಏಜೆಂಟ್ ಪ್ರಕಾಶ್ ಆಗಿ ಬಂದ ಶಿವಣ್ಣ – Kannada News | 666 Operation Dream Teaser Reveals Shivarajkumar Bond Avatar

ಸ್ಯಾಂಡಲ್‌ವುಡ್‌ನ ಮೋಸ್ಟ್ ಅವೈಟೆಡ್ ಸಿನಿಮಾ ‘666 ಆಪರೇಷನ್ ಡ್ರೀಮ್ ಥಿಯೇಟರ್’ ಚಿತ್ರದ ಅದ್ದೂರಿ ಟೀಸರ್ ಹೊರಬಿದ್ದಿದೆ. ಈ ಹಿಂದೆ ಪೋಸ್ಟರ್ ಮೂಲಕವೇ ಕುತೂಹಲ ಮೂಡಿಸಿದ್ದ ಚಿತ್ರತಂಡ, ಈಗ ಬಿಡುಗಡೆ ಮಾಡಿರುವ ಟೀಸರ್ ಮೂಲಕ ಎಲ್ಲರ ಗಮನ ಸೆಳೆದಿದೆ. ಸಂಪೂರ್ಣ ರೆಟ್ರೋ ಶೈಲಿಯಲ್ಲಿ ಮೂಡಿಬಂದಿರುವ ಈ ಟೀಸರ್ ಚಿತ್ರದ ಮೇಲಿನ ನಿರೀಕ್ಷೆಯನ್ನು ಆಕಾಶದತ್ತ ಕೊಂಡೊಯ್ದಿದೆ. ಈ ಚಿತ್ರದಲ್ಲಿ ಶಿವಣ್ಣ ಬಾಂಡ್ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಈಗ ರಿಲೀಸ್ ಆಗಿರುವ ಟೀಸರ್‌ನಲ್ಲಿ ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ ಮತ್ತು ಡಾಲಿ ಧನಂಜಯ್ ಅವರ…

Read More

ರಶ್ಮಿಕಾ ಮಂದಣ್ಣ, ವಿಜಯ್ ದೇವರಕೊಂಡ ಮದುವೆಗೆ ತೆರಳಿದ ಆಶಿಕಾ ರಂಗನಾಥ್ – Kannada News | Ashika Ranganath to attend Rashmika Mandanna Vijay Deverakonda Marriage

ಖ್ಯಾತ ನಟಿ ರಶ್ಮಿಕಾ ಮಂದಣ್ಣ (Rashmika Mandanna) ಅವರು ವೈವಾಹಿಕ ಜೀವನಕ್ಕೆ ಕಾಲಿಡುತ್ತಿದ್ದಾರೆ. ಟಾಲಿವುಡ್ ಸ್ಟಾರ್ ವಿಜಯ್ ದೇವರಕೊಂಡ ಜೊತೆ ಅವರು ಸಪ್ತಪದಿ ತುಳಿಯಲಿದ್ದಾರೆ. ಈ ಹೈ-ಪ್ರೊಫೈಲ್ ಮದುವೆಗೆ ಯಾರೆಲ್ಲ ಬರಲಿದ್ದಾರೆ ಎಂಬುದನ್ನು ತಿಳಿಯುವ ಕೌತುಕ ಇದೆ. ಮೂಲಗಳ ಪ್ರಕಾರ ಕೇವಲ 100 ಮಂದಿಗೆ ಮಾತ್ರ ಆಹ್ವಾನ ನೀಡಲಾಗಿದೆ. ವಿಶೇಷ ಏನೆಂದರೆ, ಕನ್ನಡದ ನಟಿ ಆಶಿಕಾ ರಂಗನಾಥ್ (Ashika Ranganath) ಅವರಿಗೆ ಆಹ್ವಾನ ಬಂದಿದೆ. ಈಗಾಗಲೇ ಅವರು ಮದುವೆಗೆ ತೆರಳಿದ್ದಾರೆ. ಫೆಬ್ರವರಿ 26ರಂದು ಉದಯಪುರದಲ್ಲಿ ರಶ್ಮಿಕಾ ಮಂದಣ್ಣ…

Read More

ಕಿರುಕುಳ ಆರೋಪ: ನಾಡಿದ್ದು ಹಸೆಮಣೆ ಏರಬೇಕಿದ್ದ ಯುವತಿ ಸೇರಿ ಹೆತ್ತವರ ದಾರುಣ ಅಂತ್ಯ – Kannada News | Mysuru Tragedy: Bride to Be and Parents Die Days Before Wedding, Harassment and Blackmail Alleged

ಮೈಸೂರು, ಜೂನ್​​ 22: ದಾಂಪತ್ಯ ಜೀವನದ ಕನಸು ಕಂಡಿದ್ದ ಯುವತಿ ಸೇರಿ ಆಕೆಯ ಹೆತ್ತವರು ದಾರುಣ ಅಂತ್ಯ ಕಂಡಿರುವ ಘಟನೆ ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲೂಕಿನ ಕೆಂಪಯ್ಯನಹುಂಡಿ ಗ್ರಾಮದಲ್ಲಿ ನಡೆದಿದೆ. ಇದೇ ಗ್ರಾಮದ ವ್ಯಕ್ತಿಯೋರ್ವನಿಂದ ಯುವತಿಗೆ ಕಿರುಕುಳ ಹಿನ್ನೆಲೆ ವಿಷ ಸೇವಿಸಿ ಮೂವರು ಒಟ್ಟಿಗೆ ಪ್ರಾಣಬಿಟ್ಟಿದ್ದಾರೆ. ಶಿವಣ್ಣ, ನಾಗರತ್ನ ಹಾಗೂ ರಕ್ಷಿತಾ ಮೃತರಾಗಿದ್ದು, ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಜೂನ್​​ 24, ಅಂದರೆ ನಾಡಿದ್ದು ರಕ್ಷಿತಾ ವಿವಾಹ ನಡೆಯಬೇಕಿತ್ತು. ಆದರೆ ಮದುವೆ ಸಂಭ್ರಮದಲ್ಲಿರಬೇಕಿದ್ದ ಮನೆಯಲ್ಲೀಗ ಸೂತಕ ಆವರಿಸಿದೆ. ರಕ್ಷಿತಾಗೆ…

Read More

ಸಿದ್ದಾಪುರ ಕೊಲೆ ಪ್ರಕರಣ: ಜ್ಯೋತಿಷಿ ಕಮಲಾಕರ್ ಭಟ್ ಸೇರಿ ನಾಲ್ವರಿಗೆ ನ್ಯಾಯಾಂಗ ಬಂಧನ – Kannada News | Siddapura Murder Case: Kamalakar Bhat Among Four Sent to Judicial Custody

ಕಾರವಾರ, ಫೆಬ್ರವರಿ 04: ಜ್ಯೋತಿಷಿ ಕಮಲಾಕರ್ ಭಟ್ ಅವರನ್ನು ಉತ್ತರ ಕನ್ನಡದ ಸಿದ್ದಾಪುರದಲ್ಲಿ ನಡೆದ ಹತ್ಯೆ ಪ್ರಕರಣದಲ್ಲಿ ಬಂಧಿಸಲಾಗಿದೆ. ಎರಡು ಮಕ್ಕಳ ತಾಯಿ ಸುಚಿತ್ರಾ ಜೊತೆಗಿನ ಅಕ್ರಮ ಸಂಬಂಧವೇ ಈ ಪ್ರಕರಣಕ್ಕೆ ಮೂಲ ಕಾರಣ ಎನ್ನಲಾಗಿದೆ. ಈ ಅಕ್ರಮ ಸಂಬಂಧದ ವಿಚಾರದಲ್ಲಿ ವಾಗ್ವಾದ ನಡೆದು ವಸಂತ್ ಎಂಬುವವರ ಕೊಲೆ ಸಂಭವಿಸಿತ್ತು. ಮೃತ ವಸಂತ್ ಅವರು ಸುಚಿತ್ರಾ ಅವರ ಗಂಡನ ಸೋದರನಾಗಿದ್ದು, ಘಟನೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಗ್ರಾಮಸ್ಥರು ಸಿದ್ದಾಪುರ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ,…

Read More

‘ರಾಜಾ ಶಿವಾಜಿ’ ಸಿನಿಮಾದಲ್ಲಿ ನಟಿಸಲು ಈ ಸೆಲೆಬ್ರಿಟಿಗಳು ಸಂಭಾವನೆಯನ್ನೇ ಪಡೆದಿಲ್ಲ – Kannada News | These Are the five actors who Not Take a Single penny For Raja Shivaji Movie

ನಟ ರಿತೇಶ್ ದೇಶಮುಖ್ ಅಭಿನಯದ ‘ರಾಜಾ ಶಿವಾಜಿ’ ಚಿತ್ರ ಮೇ 1 ರಂದು ಬಿಡುಗಡೆಯಾಯಿತು. ಚಿತ್ರ ಬಿಡುಗಡೆಯಾಗಿ ಐದು ದಿನಗಳು ಕಳೆದಿವೆ. ಈ ಚಿತ್ರಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಚಿತ್ರ ಶೀಘ್ರದಲ್ಲೇ 50 ಕೋಟಿ ಗಡಿ ದಾಟಲಿದೆ ಎಂದು ಊಹಿಸಲಾಗಿದೆ. 100 ಕೋಟಿ ರೂ. ಬಜೆಟ್‌ನಲ್ಲಿ ನಿರ್ಮಿಸಲಾದ ಈ ಚಿತ್ರದಲ್ಲಿ ರಿತೇಶ್ ಅವರು ಶಿವಾಜಿ ಮಹಾರಾಜ್ ಪಾತ್ರವನ್ನು ನಿರ್ವಹಿಸಿದ್ದಾರೆ. ರಿತೇಶ್ ಜೊತೆಗೆ, ಸಲ್ಮಾನ್ ಖಾನ್, ಅಭಿಷೇಕ್ ಬಚ್ಚನ್, ಬೋಮನ್ ಇರಾನಿ, ವಿದ್ಯಾ ಬಾಲನ್, ಜೆನೆಲಿಯಾ ಮುಂತಾದ ಸೆಲೆಬ್ರಿಟಿಗಳು…

Read More

Horoscope Today 28 December: ಇಂದು ಈ ರಾಶಿಯವರಿಗೆ ಹಿತಶತ್ರುಗಳ ಕಾಟವಿರಬಹುದು

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು 2025ರ ಡಿಸೆಂಬರ್ 28, ಭಾನುವಾರದ ದೈನಿಕ ರಾಶಿಫಲವನ್ನು ನೀಡಿದ್ದಾರೆ. ಇದು ವಿಶ್ವಾವಸುನಾಮ ಸಂವತ್ಸರ, ದಕ್ಷಿಣಾಯನ, ಪುಷ್ಯ ಮಾಸ, ಹೇಮಂತ ಋತು, ಶುಕ್ಲ ಪಕ್ಷದ ಅಷ್ಟಮಿ, ಉತ್ತರಾಭಾದ್ರ ಮತ್ತು ರೇವತಿ ನಕ್ಷತ್ರ ಹಾಗೂ ವರಿಯನ್ ಯೋಗವಿರುವ ದಿನವಾಗಿದೆ. ಇಂದು ಮಧ್ಯಾಹ್ನ 4:37 ರಿಂದ 6:03 ರವರೆಗೆ ರಾಹುಕಾಲವಿದ್ದು, ಮಧ್ಯಾಹ್ನ 1:46 ರಿಂದ 3:11 ರವರೆಗೆ ಶುಭ ಮತ್ತು ಸಂಕಲ್ಪ ಕಾಲವಿದೆ. ಸೂರ್ಯನು ಧನುಸ್ಸು ರಾಶಿಯಲ್ಲಿ ಮತ್ತು…

Read More

ಹಾರ್ಮುಜ್ ಸಹವಾಸವೇ ಬೇಡ; ದೂರದಲ್ಲಿ ಬೇರೆಯೇ ಬಂದರು ಕಟ್ಟುತ್ತಿದೆ ಈ ಗಲ್ಫ್ ದೇಶ – Kannada News | UAE plans to build new port at eastern coast to avoid Hormuz Strait

ದುಬೈ, ಜುಲೈ 14: ಹಾರ್ಮುಜ್ ಜಲಸಂಧಿಯಲ್ಲಿ ಇರಾನ್‌ನ ಸರಣಿ ದಾಳಿಗಳು ಹಾಗೂ ಉದ್ವಿಗ್ನತೆಯ ಹಿನ್ನೆಲೆಯಲ್ಲಿ, ಯುನೈಟೆಡ್ ಅರಬ್ ಎಮಿರೇಟ್ಸ್ (UAE) ತನ್ನ ಪೂರ್ವ ಕರಾವಳಿಯಲ್ಲಿ ಹೊಸದೊಂದು ಬಂದರನ್ನು ನಿರ್ಮಿಸಲು ಯೋಜಿಸುತ್ತಿದೆ ಎಂದು ಫೈನಾನ್ಷಿಯಲ್ ಟೈಮ್ಸ್ ಪತ್ರಿಕೆಯಲ್ಲಿ ವರದಿಯಾಗಿದೆ. ಯುಎಇ ಮೂಲದ ಜಾಗತಿಕ ಲಾಜಿಸ್ಟಿಕ್ಸ್ ದೈತ್ಯ ಸಂಸ್ಥೆಯಾದ ಡಿಪಿ ವರ್ಲ್ಡ್ (DP World), ಯುಎಇಯ ಪೂರ್ವ ಕರಾವಳಿಯಲ್ಲಿರುವ ಫುಜೈರಾ (Fujairah) ಪ್ರಾಂತ್ಯದಲ್ಲಿ ಹೊಸದೊಂದು ಬಹೂಪಯೋಗಿ (multipurpose) ಬಂದರನ್ನು ಅಭಿವೃದ್ಧಿಪಡಿಸಲು ಯೋಜಿಸುತ್ತಿದೆ. ಇದರ ಜೊತೆಗೆ ಪ್ರಸ್ತುತ ಅಲ್ಲಿರುವ ಬಂದರಿನಲ್ಲಿ ಹೊಸ…

Read More