Headlines

ಜಮೀರ್ ಅಹ್ಮದ್​ಗೆ ಡಿಕೆ ಶಿವಕುಮಾರ್ ಸಂಪುಟದಲ್ಲಿ ಮುಂದೆಯೂ ಸ್ಥಾನ ಸಿಗೋದು ಅನುಮಾನ! – Kannada News

ಬೆಂಗಳೂರು, ಜೂನ್ 4: ಸಿದ್ದರಾಮಯ್ಯ ಸರ್ಕಾರದಲ್ಲಿ ಅಲ್ಪಸಂಖ್ಯಾತ ಸಮುದಾಯದ ಪ್ರಭಾವಿ ಮುಖವಾಗಿದ್ದ ಹಿರಿಯ ಕಾಂಗ್ರೆಸ್ ನಾಯಕ ಜಮೀರ್ ಅಹ್ಮದ್ ಖಾನ್​ಗೆ (Zameer Ahmed Khan) ಡಿಕೆ ಶಿವಕುಮಾರ್ (DK Shivakumar) ನೂತನ ಸಂಪುಟದಲ್ಲಿ ಮೊದಲ ಅವಕಾಶ ಕೈತಪ್ಪಿದೆ. ಸಚಿವ ಸಂಪುಟ ವಿಸ್ತರಣೆ ವೇಳೆಯೂ ಸ್ಥಾನ ತಪ್ಪುವ ಸಾಧ್ಯತೆ ದಟ್ಟವಾಗಿದೆ. ಮುಂದಿನ ದಿನಗಳಲ್ಲೂ ಕಾಂಗ್ರೆಸ್ 2.0 ಸರ್ಕಾರದಲ್ಲಿ ಜಮೀರ್​​ಗೆ ಸಚಿವ ಸ್ಥಾನ ಸಿಗುವ ಸಾಧ್ಯತೆಗಳು ಕ್ಷೀಣಿಸಿವೆ ಎಂದು ಉನ್ನತ ಮೂಲಗಳು ತಿಳಿಸಿವೆ. ದಾವಣಗೆರೆ ದಕ್ಷಿಣ ಉಪಚುನಾವಣೆಯ ವೇಳೆ ಉಂಟಾದ…

Read More

ಕರ್ನಾಟಕ ಹವಾಮಾನ ವರದಿ: ಚಿಕ್ಕಮಗಳೂರು ಜನರೇ ಎಚ್ಚರ, ಬೆಳಿಗ್ಗೆ ದಟ್ಟ ಮಂಜು ಇರುವ ಕಾರಣ ವಾಹನ ಚಲಿಸುವಾಗ ಎಚ್ಚರ – Kannada News | Karnataka weather today dry cold wave continues bengaluru pleasant fog warning

ಬೆಂಗಳೂರು, ಜ.22: ಬೆಂಗಳೂರು ಸೇರಿದಂತೆ ಕರ್ನಾಟಕದಲ್ಲಿ ಇಂದಿನ (ಜನವರಿ 22, 2026) ಹವಾಮಾನ ಶುಷ್ಕ ಮತ್ತು ಶೀತ ವಾತಾವರಣದಿಂದ ಕೂಡಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ರಾಜ್ಯದ ಬಹುತೇಕ ಭಾಗಗಳಲ್ಲಿ ಪ್ರಸ್ತುತ ಚಳಿಯ ತೀವ್ರತೆ ಮುಂದುವರಿದಿದ್ದು, ಒಣ ಹವಾಮಾನ (Dry Weather) ಕಂಡುಬರುತ್ತಿದೆ. ಬೆಂಗಳೂರಿನಲ್ಲಿ ಇಂದು ಆಹ್ಲಾದಕರ ಹವಾಮಾನವಿರಲಿದ್ದು, ಬೆಳಗಿನ ಜಾವ ಸಾಧಾರಣ ಮಂಜು ಇರಲಿದೆ. ಗರಿಷ್ಠ ತಾಪಮಾನ 28°C ಮತ್ತು ಕನಿಷ್ಠ ತಾಪಮಾನ 16°C ಇರಲಿದೆ. ಗಾಳಿಯ ಗುಣಮಟ್ಟ (AQI) ಸಾಧಾರಣ ಮಟ್ಟದಲ್ಲಿದೆ. ಬೆಳಗಾವಿ, ವಿಜಯಪುರ…

Read More

‘ಧುರಂಧರ್ 2’ ಬಿಡುಗಡೆಗೆ ಮುಂಚೆ ಮರು ಬಿಡುಗಡೆ ಆಯ್ತು ‘ಧುರಂಧರ್’

ರಣ್ವೀರ್ ಸಿಂಗ್ (Ranveer Singh) ನಟನೆಯ ‘ಧುರಂಧರ್ 2’ ಸಿನಿಮಾ ಬಿಡುಗಡೆ ಆಗುತ್ತಿದೆ. ಮಾರ್ಚ್ 19ರಂದು ಸಿನಿಮಾ ರಿಲೀಸ್ ಆಗುತ್ತಿದ್ದು, ಮಾರ್ಚ್ 18ರಂದು ಸಿನಿಮಾದ ಪ್ರೀಮಿಯರ್ ಶೋ ಆಯೋಜನೆಗೊಳ್ಳಲಿದೆ. ಸಿನಿಮಾದ ಬಿಡುಗಡೆಗೆ ಇನ್ನೂ ಒಂದು ವಾರ ಇರುವಾಗಲೇ ಇದೇ ಸಿನಿಮಾದ ಮೊದಲ ಭಾಗ ‘ಧುರಂಧರ್’ ಮರು ಬಿಡುಗಡೆ ಆಗಿದೆ. 2025ರ ಡಿಸೆಂಬರ್​​ನಲ್ಲಿ ಬಿಡುಗಡೆ ಆಗಿ ಬ್ಲಾಕ್ ಬಸ್ಟರ್ ಆಗಿದ್ದ ‘ಧುರಂಧರ್’ ಸಿನಿಮಾ ಇದೀಗ ಮಾರ್ಚ್ 12 ರಂದು ಮರು ಬಿಡುಗಡೆ ಆಗಿದ್ದು, ಹಲವು ಚಿತ್ರಮಂದಿರಗಳಲ್ಲಿ ಪ್ರದರ್ಶನ ಕಾಣುತ್ತಿದೆ….

Read More

ದಿನ ಭವಿಷ್ಯ: ಇಂದು ಈ ರಾಶಿಯವರು ಮಾತಿನಿಂದ ಹಣ ಪಡೆಯುವ ಯೋಜನೆ ಮಾಡುವರು – Kannada News | Horoscope April 24 Friday 2026; Dina Rashi Bhavishya Today, Checkout the details here

ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ವಸಂತ, ಚಾಂದ್ರಮಾಸ : ವೈಶಾಖ, ಸೌರ ಮಾಸ : ಮೇಷ, ಮಹಾನಕ್ಷತ್ರ : ಅಶ್ವಿನೀ, ವಾರ : ಶುಕ್ರ, ಪಕ್ಷ : ಶುಕ್ಲ, ತಿಥಿ : ಸಪ್ತಮೀ, ನಿತ್ಯನಕ್ಷತ್ರ : ಆಶ್ಲೇಷಾ, ಯೋಗ : ಅತಿಗಂಡ, ಕರಣ : ತೈತಿಲ, ಸೂರ್ಯೋದಯ – 06 – 06 am, ಸೂರ್ಯಾಸ್ತ – 06 – 38 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ…

Read More

ಅವಳಿ ಮಕ್ಕಳ ಜೊತೆ ಬಾವಿಗೆ ಹಾರಿದ ತಾಯಿ: ಮಹಿಳೆಯ ರಕ್ಷಣೆ, ಪುಣಾಣಿಗಳು ಸಾವು – Kannada News | Mother Jumps into Well with Twin Children: Woman Rescued, Children Die

ಕೋಲಾರ/ಗದಗ, ಮಾರ್ಚ್​​ 02: ಕೌಟುಂಬಿಕ ಕಲಹ ಹಿನ್ನೆಲೆ ಇಬ್ಬರು ಮಕ್ಕಳ ಜೊತೆ ತಾಯಿಯೋರ್ವಳು ಬಾವಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕಿನ ಬೂದಿಕೋಟೆ ಗ್ರಾಮದಲ್ಲಿ ನಡೆದಿದೆ. ಘಟನೆಯಲ್ಲಿ 3 ವರ್ಷದ ಹರ್ಷಿತ್​ ಮತ್ತು ಹಿತೇಶ್ ಮೃತಪಟ್ಟಿದ್ದು, ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ ಉಷಾರನ್ನು ಪ್ರವಾಸಿ ಮಿತ್ರ ಸಿಬ್ಬಂದಿ ರಕ್ಷಿಸಿದ್ದಾರೆ. ಮೃತ ಪುಟಾಣಿಗಳಿಬ್ಬರೂ ಅವಳಿ-ಜವಳಿ ಎಂಬುದು ಗೊತ್ತಾಗಿದೆ. ಬೂದಿಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಡಿವೈಎಸ್ಪಿ ಲಕ್ಷ್ಮಯ್ಯ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ….

Read More

ಅನಿವಾರ್ಯವಲ್ಲದಿದ್ದರೆ ಇರಾನ್​​ಗೆ ಹೋಗಬೇಡಿ; ಸರ್ಕಾರದಿಂದ ಭಾರತೀಯರಿಗೆ ಸೂಚನೆ – Kannada News | India issued travel advisory to Indian citizens to avoid non essential travel to Iran

ನವದೆಹಲಿ, ಜನವರಿ 5: ಮುಂದಿನ ಸೂಚನೆ ಬರುವವರೆಗೂ ಇರಾನ್‌ಗೆ ಅನಿವಾರ್ಯವಲ್ಲದಿದ್ದರೆ ಪ್ರಯಾಣವನ್ನು ಮಾಡದಂತೆ ಭಾರತದ ವಿದೇಶಾಂಗ ಸಚಿವಾಲಯ ಭಾರತೀಯ ನಾಗರಿಕರಿಗೆ ಸೂಚಿಸಿದೆ. ಇರಾನ್‌ನಲ್ಲಿರುವ (Iran) ಭಾರತೀಯ ನಾಗರಿಕರು ಕೂಡ ಎಚ್ಚರಿಕೆಯಿಂದಿರಬೇಕು, ಪ್ರತಿಭಟನೆಗಳ ಪ್ರದೇಶಗಳಲ್ಲಿ ಓಡಾಡಬಾರದು, ಏನೇ ಸಮಸ್ಯೆಯಾದರೂ ಅಥವಾ ಎಲ್ಲ ರೀತಿಯ ಸೂಚನೆಗಳಿಗೆ ಟೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯ ವೆಬ್‌ಸೈಟ್ ಮತ್ತು ಸಾಮಾಜಿಕ ಮಾಧ್ಯಮಗಳನ್ನು ಗಮನಿಸುತ್ತಿರಬೇಕು ಎಂದು ಸರ್ಕಾರ ಹೇಳಿದೆ. ರೆಸಿಡೆಂಟ್ ವೀಸಾಗಳ ಮೇಲೆ ಇರಾನ್‌ನಲ್ಲಿ ವಾಸಿಸುತ್ತಿರುವ ಭಾರತೀಯ ಪ್ರಜೆಗಳು ಈಗಾಗಲೇ ಭಾರತೀಯ ರಾಯಭಾರ ಕಚೇರಿಯಲ್ಲಿ ನೋಂದಾಯಿಸಿಕೊಳ್ಳದಿದ್ದರೆ…

Read More

ಉತ್ತರಾಖಂಡದಲ್ಲಿ ಹಳಿ ತಪ್ಪಿದ ಉಜ್ಜಯಿನಿ ಎಕ್ಸ್​​ಪ್ರೆಸ್ ರೈಲು – Kannada News | Three Coaches of Ujjain Express Derail Near Rishikesh, Inquiry Ordered

ಉತ್ತರಾಖಂಡ, ಮೇ 19: ಉತ್ತರಾಖಂಡದ ಋಷಿಕೇಶದ ಖಾಂಡ್ ಗಾಂವ್ ಪ್ರದೇಶದಲ್ಲಿ ಸೋಮವಾರ ರಾತ್ರಿ ಯೋಗ ನಗರಿ ರೈಲು ನಿಲ್ದಾಣದ ಬಳಿ ಉಜ್ಜಯಿನಿ ಎಕ್ಸ್‌ಪ್ರೆಸ್‌ನ ಮೂರು ಬೋಗಿಗಳು ಹಳಿತಪ್ಪಿವೆ. ರಾತ್ರಿ 9.30 ರ ಸುಮಾರಿಗೆ ಈ ಘಟನೆ ಸಂಭವಿಸಿದೆ. ಅದೃಷ್ಟವಶಾತ್, ಹಳಿತಪ್ಪಿದ ಸಮಯದಲ್ಲಿ ಹಳಿಯಲ್ಲಿ ಯಾವುದೇ ಪ್ರಯಾಣಿಕರಿರಲಿಲ್ಲ. ಸೋಮವಾರ ಬೆಳಗ್ಗೆ, ಸಸಾರಂನಲ್ಲಿ ರೈಲಿಗೆ ಬೆಂಕಿ ಹೊತ್ತಿಕೊಂಡಿತ್ತು, ಮತ್ತು ಒಂದು ದಿನದ ಮೊದಲು ರತ್ಲಂ ಜಿಲ್ಲೆಯ ರಾಜಧಾನಿ ಎಕ್ಸ್‌ಪ್ರೆಸ್ 12431 ರ ಬೋಗಿಯಲ್ಲಿ ಬೆಂಕಿ ಕಾಣಿಸಿಕೊಂಡಿತ್ತು.   ವಿಡಿಯೋ ಸುದ್ದಿಗಳಿಗಾಗಿ…

Read More

Gold Rates: ಚಿನ್ನ, ಬೆಳ್ಳಿ ಬೆಲೆಯಲ್ಲಿ ಭರ್ಜರಿ ಇಳಿಕೆ; ಇಲ್ಲಿದೆ ದರಪಟ್ಟಿ

ಬೆಂಗಳೂರು, ಮಾರ್ಚ್ 22: ಚಿನ್ನದ ಬೆಲೆ (Gold Rates) ಭರ್ಜರಿಯಾಗಿ ಇಳಿಯುವ ಟ್ರೆಂಡ್ ಮುಂದುವರಿದಿದೆ. ಈ ವಾರಾಂತ್ಯದಲ್ಲಿ ಇದರ ಬೆಲೆ ಗ್ರಾಮ್​ಗೆ 300 ರೂ ಹತ್ತಿರದಷ್ಟು ಹೆಚ್ಚಳವಾಗಿದೆ. ವಿದೇಶಗಳಲ್ಲೂ ಎಲ್ಲಾ ಮಾರುಕಟ್ಟೆಗಳಲ್ಲಿ ಚಿನ್ನದ ಬೆಲೆ ಹೆಚ್ಚಳವಾಗಿದೆ. ಮಾರ್ಚ್ ತಿಂಗಳಿಂದ ಈಚೆ ಮೂರು ವಾರದಲ್ಲಿ ಎರಡು ಸಾವಿರ ರೂಗೂ ಹೆಚ್ಚಿನ ಮೊತ್ತದಷ್ಟು ಇಳಿಕೆ ಆಗಿದೆ. ಮಾರ್ಚ್ ಆರಂಭದಲ್ಲಿ ಅಪರಂಜಿ ಚಿನ್ನಕ್ಕೆ ಇದ್ದುದಕ್ಕಿಂತ ಕಡಿಮೆ ಬೆಲೆಗೆ ಆಭರಣ ಚಿನ್ನದ ಬೆಲೆ ಇಳಿದಿದೆ. ಬೆಳ್ಳಿ ಬೆಲೆಯ ಇಳಿಕೆಯೂ ಮುಂದುವರಿದಿದೆ. ಕಳೆದ ಎರಡು…

Read More

ಕ್ಷುಲ್ಲಕ ಕಾರಣಕ್ಕೆ 6 ತಿಂಗಳ ಮಗು ಸೇರಿ ಐವರ ಮೇಲೆ ಆ್ಯಸಿಡ್ ದಾಳಿ: ಆರೋಪಿಯೂ ಸೇರಿ ಇಬ್ಬರ ಸ್ಥಿತಿ ಗಂಭೀರ – Kannada News | Hubballi Acid Attack: 6 Month Old Baby and 4 Others Injured in Domestic Dispute

ಹುಬ್ಬಳ್ಳಿ, ಮೇ 09: ವ್ಯಕ್ತಿಯೋರ್ವ ಕ್ಷುಲ್ಲಕ ಕಾರಣಕ್ಕೆ 6 ತಿಂಗಳ ಮಗು ಸೇರಿ ಐವರ ಮೇಲೆ ಆ್ಯಸಿಡ್ ದಾಳಿ ನಡೆಸಿರುವ ಆಘಾತಕಾರಿ ಘಟನೆ ಹುಬ್ಬಳ್ಳಿಯ ತಾರಿಹಾಳದ ವಾಜಪೇಯಿ ನಗರದಲ್ಲಿ ನಡೆದಿದೆ. ನಾದಿನಿಯರ ಫೋಟೋ ತೆಗೆದ ವಿಚಾರಕ್ಕೆ ಆರಂಭವಾದ ಜಗಳ ವಿಕೋಪಕ್ಕೆ ಹೋದ ಪರಿಣಾಮ ಸುರೇಶ್​ ಎಂಬಾತ ಕುಟುಂಬದ ಐವರ ಮೇಲೆ ಆ್ಯಸಿಡ್ ದಾಳಿ ನಡೆಸಿರುವ ಆರೋಪ ಕೇಳಿಬಂದಿದೆ. ಘಟನೆಯಲ್ಲಿ 6 ತಿಂಗಳ ಮಗುವಿನ ಮುಖ, ಬಾಯಿಗೂ ಆ್ಯಸಿಡ್​​ ತಗುಲಿದ್ದು, ರಾಜೇಶ್ವರಿ (24) ಎಂಬವರ ಸ್ಥಿತಿ ಚಿಂತಾಜನಕವಾಗಿದೆ. ಕ್ಷುಲ್ಲಕ…

Read More

ಸಿನಿಮಾ ಸೋತಿದ್ದಕ್ಕೆ ಪ್ರೇಕ್ಷಕರನ್ನು ದೂಷಿಸಿದ ನಯನತಾರಾ ಪತಿ; ಇದು ಸರಿ ಅಲ್ಲ ಎಂದ ಫ್ಯಾನ್ಸ್

ವಿಘ್ನೇಶ್​-ನಯನಾತಾರImage Credit source: Nayanthara Instagram ತಮಿಳು ನಿರ್ದೇಶಕ, ನಯನತಾರಾ ಪತಿ ವಿಘ್ನೇಶ್ ಶಿವನ್ (Vignesh Shivan) ಆ್ಯಕ್ಷನ್ ಕಟ್ ಹೇಳಿದ್ದ ‘ಲವ್ ಇನ್ಶೂರೆನ್ಸ್ ಕಂಪನಿ’ (LIK) ಬಾಕ್ಸ್ ಆಫೀಸ್‌ನಲ್ಲಿ ನಿರೀಕ್ಷಿತ ಯಶಸ್ಸು ಕಾಣುವಲ್ಲಿ ವಿಫಲವಾಗಿತ್ತು. ಪ್ರದೀಪ್ ರಂಗನಾಥನ್, ಎಸ್.ಜೆ. ಸೂರ್ಯ ಹಾಗೂ ಕೃತಿ ಶೆಟ್ಟಿ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದ ಈ ಚಿತ್ರ ದೊಡ್ಡ ಸೋಲು ಕಂಡಿತ್ತು. ಆದರೆ, ಇತ್ತೀಚೆಗಷ್ಟೇ ಅಮೆಜಾನ್ ಪ್ರೈಮ್ ಒಟಿಟಿಯಲ್ಲಿ ಬಿಡುಗಡೆಯಾಗಿರುವ ಈ ಚಿತ್ರಕ್ಕೆ ಪ್ರೇಕ್ಷಕರಿಂದ ಸಕಾರಾತ್ಮಕ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ ಎಂದು ವಿಘ್ನೇಶ್…

Read More