ಬದರಿನಾಥದಲ್ಲೂ ದೇಣಿಗೆ ಹಗರಣ, ಸಿಸಿಟಿವಿಯಲ್ಲಿ ಕಳ್ಳರ ಕೈಚಳಕ ಬಯಲು – Kannada News | Badrinath Temple Donation Scam: SIT Arrests Senior Official After CCTV Exposes Theft

ಬದರಿನಾಥ, ಜುಲೈ 18: ದೇಶದ ಅತ್ಯಂತ ಪವಿತ್ರ ಚಾರ್ ಧಾಮ್ ಯಾತ್ರಾ ಸ್ಥಳಗಳಲ್ಲಿ ಒಂದಾದ ಬದರಿನಾಥದಲ್ಲೂ ಭಕ್ತರು ದೇವರಿಗೆ ಅರ್ಪಿಸಿದ ಕಾಣಿಕೆ ಹಣವನ್ನು ದೋಚುತ್ತಿದ್ದ ಬೃಹತ್ ಜಾಲವನ್ನು ವಿಶೇಷ ತನಿಖಾ ತಂಡ (SIT) ಭೇದಿಸಿದೆ. ಭಕ್ತರು ತಟ್ಟೆಯಲ್ಲಿ ನೀಡುತ್ತಿದ್ದ ಕಾಣಿಕೆ ಹಣ ಮತ್ತು ಬೆಲೆಬಾಳುವ ವಸ್ತುಗಳನ್ನು ಕಳ್ಳತನ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಅಧಿಕಾರಿಗಳು ಈಗ ‘ಬದರಿನಾಥ-ಕೇದಾರನಾಥ ದೇವಾಲಯ ಸಮಿತಿ’ಯ (BKTC) ಹಿರಿಯ ಕಾಯಂ ಅಧಿಕಾರಿಯನ್ನು ಬಂಧಿಸಿದ್ದಾರೆ. ಈ ಹಗರಣದಲ್ಲಿ ಇಬ್ಬರನ್ನು ಬಂಧಿಸಿದ್ದಾರೆ. ದೇವಾಲಯದ ಸಿಸಿಟಿವಿ (CCTV)…

Read More

ಹೆಚ್ಚು ಸಮಯ ಎಸಿಯಲ್ಲಿ ಇರುವವರಿಗೆ ಉಸಿರಾಟ ಮತ್ತು ಚರ್ಮದ ಸಮಸ್ಯೆ ಕಂಡುಬರುವುದಕ್ಕೆ ಕಾರಣ ಏನ್ ಗೊತ್ತಾ? – Kannada News | Staying in AC All Day? Here’s How to Protect Your Lungs and Skin

ಬೇಸಿಗೆಯ ತಾಪಮಾನ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜನರು ಹೆಚ್ಚು ಸಮಯ ಏರ್ ಕಂಡೀಷನರ್ (AC) ಬಳಕೆಗೆ ಒಲವು ತೋರುತ್ತಿದ್ದಾರೆ. ಮನೆ, ಕಚೇರಿ ಮತ್ತು ವಾಹನಗಳಲ್ಲಿ ನಿರಂತರವಾಗಿ ಎಸಿಯಲ್ಲಿ ಇರುವ ಅಭ್ಯಾಸ ಈಗ ಸಾಮಾನ್ಯವಾಗಿದೆ. ಆದರೆ ವೈದ್ಯರ ಪ್ರಕಾರ, ದೀರ್ಘ ಸಮಯ ಎಸಿಯಲ್ಲಿ ಇರುವವರಲ್ಲಿ ಉಸಿರಾಟ ಹಾಗೂ ಚರ್ಮಕ್ಕೆ ಸಂಬಂಧಿಸಿದ ಹಲವು ಸಮಸ್ಯೆಗಳು ಕಾಣಿಸಿಕೊಳ್ಳುವ ಅಪಾಯ ಹೆಚ್ಚುತ್ತಿದೆ. ತಜ್ಞರ ಪ್ರಕಾರ, ಎಸಿಯಿಂದ ಬರುವ ಗಾಳಿ ಮೂಗು, ಗಂಟಲು ಮತ್ತು ಉಸಿರಾಟದ ಮಾರ್ಗಗಳಲ್ಲಿ ಒಣತನ ಉಂಟುಮಾಡಬಹುದು. ಇದರಿಂದ ಕೆಲವರಿಗೆ…

Read More

ದಿನಕ್ಕೆ ಕೇವಲ 20 ನಿಮಿಷ ಕಪಾಲಭಾತಿ ಮಾಡಿ ಆರೋಗ್ಯ ಕಾಪಾಡಿ: ಬಾಬಾ ರಾಮದೇವ್ ಸಲಹೆ – Kannada News | Baba Ramdev recommends Kapalabhati pranayama everyday 20 30 mins for healthier life

ಇಂದಿನ ವೇಗದ ಜೀವನದಲ್ಲಿ, ಕಳಪೆ ಆಹಾರ, ಒತ್ತಡ ಮತ್ತು ದೈಹಿಕ ಚಟುವಟಿಕೆಯ ಕೊರತೆಯಿಂದಾಗಿ, ಜನರು ಸಣ್ಣಪುಟ್ಟ ಕಾಯಿಲೆಗಳಿಂದ ಹಿಡಿದು ಗಂಭೀರ ಸಮಸ್ಯೆಗಳವರೆಗೆ ಬಳಲುತ್ತಿದ್ದಾರೆ. ಈ ಸ್ಥಿತಿಯಲ್ಲಿ, ಯೋಗ ಮತ್ತು ಪ್ರಾಣಾಯಾಮವನ್ನು ಆರೋಗ್ಯಕರ ಜೀವನ ನಡೆಸಲು ಸುಲಭ ಮತ್ತು ಪರಿಣಾಮಕಾರಿ ಮಾರ್ಗವೆಂದು ಪರಿಗಣಿಸಲಾಗುತ್ತದೆ. ಒಬ್ಬ ವ್ಯಕ್ತಿಯು ಪ್ರತಿದಿನ ತನ್ನ ದೇಹಕ್ಕೆ ಸ್ವಲ್ಪ ಸಮಯವನ್ನು ಮೀಸಲಿಟ್ಟರೆ, ಔಷಧಿಗಳ ಅಗತ್ಯ ಕಡಿಮೆಯಾಗುತ್ತದೆ ಎಂದು ಯೋಗ ಗುರು ಬಾಬಾ ರಾಮದೇವ್ (Baba Ramdev) ಯಾವಾಗಲೂ ಒತ್ತಿ ಹೇಳುತ್ತಿರುತ್ತಾರೆ. ನೀವು ಆಗಾಗ್ಗೆ ಅನಾರೋಗ್ಯಕ್ಕೆ ಒಳಗಾಗುತ್ತಿದ್ದರೆ,…

Read More

ಸ್ಮಾರ್ಟ್ ಆಗಿ ಪ್ಲಾನ್ ಮಾಡಿ; ಈ 4 ಹಣಕಾಸು ತಪ್ಪುಗಳನ್ನು ಮಾಡದಿರಿ

ಮಧ್ಯಮ ವರ್ಗದ ಜನರು ಶ್ರೀಮಂತಿಕೆ (wealthy) ಪಡೆಯುವುದು ಅಷ್ಟು ಸುಲಭದ ಸಂಗತಿಯಲ್ಲ. ಖರ್ಚು ಮಾಡಲು ನಾನಾ ಮಾರ್ಗಗಳು ತೆರೆದುಕೊಂಡಿರುವ ಇವತ್ತಿನ ಕಾಲಘಟ್ಟದಲ್ಲಿ ಹಣ ಉಳಿಸುವುದು ಬಹಳ ಕಷ್ಟದ ಕೆಲಸ. ಹಣದ ವಿಚಾರದಲ್ಲಿ ಎಸಗುವ ಒಂದು ತಪ್ಪು ಹಲವು ಸಂಪತ್ತು ಗಳಿಕೆಯನ್ನು ನಶಿಸುವಂತೆ ಮಾಡಬಲ್ಲುದು. ಮಧ್ಯಮ ವರ್ಗದ ಜನರು ಹಣವಂತರಾಗಬೇಕೆಂದರೆ ಕೆಲ ತಪ್ಪುಗಳಿಂದ ದೂರ ಇರುವುದು ಲೇಸು. ಈ ಕುರಿತು ಒಂದಷ್ಟು ಮಾಹಿತಿ ಇಲ್ಲಿದೆ. ಇತಿ ಮಿತಿ ಮೀರಿ ಹೋಗುವುದು… ಹಾಸಿಗೆ ಇದ್ದಷ್ಟು ಕಾಲು ಚಾಚಿ ಎಂದು ದೊಡ್ಡವರು…

Read More

ಬಿಸಿಲ ಬೇಗೆಯ ನಡುವೆ ಮಳೆಯ ಮುನ್ಸೂಚನೆ: ರಾಜ್ಯದ 10 ಜಿಲ್ಲೆಗಳಲ್ಲಿ ‘ಹೀಟ್ ವೇವ್’ ಎಚ್ಚರಿಕೆ; ಎಲ್ಲೆಲ್ಲಿ ಮಳೆಯಾಗಲಿದೆ? – Kannada News | Karnataka Weather Today: Soaring Heat, Bengaluru 35 37°C; IMD Forecasts Rain

ಬೆಂಗಳೂರು,  ಏ.16: ಕರ್ನಾಟಕದಾದ್ಯಂತ ಬೇಸಿಗೆಯ ಬಿಸಿಲು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಹಲವು ಜಿಲ್ಲೆಗಳಲ್ಲಿ ತಾಪಮಾನವು ದಾಖಲೆ ಮಟ್ಟವನ್ನು ತಲುಪುತ್ತಿದೆ. ಇದರ ನಡುವೆಯೇ, ರಾಜ್ಯದ ಕೆಲವು ಭಾಗಗಳಲ್ಲಿ ವರುಣನ ಆಗಮನವಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದಲ್ಲಿ ಇಂದಿನ ಹವಾಮಾನ ವರದಿ ಹೇಗಿದೆ, ಯಾವೆಲ್ಲ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಮಳೆ ಇದೆ ಎಂಬುದನ್ನು ಇಲ್ಲಿ ನೋಡುವ. ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸುಡುವ ಬಿಸಲು ಇದೆ. ರಾಜಧಾನಿ ಬೆಂಗಳೂರಿನಲ್ಲಿ ಇಂದು ಗರಿಷ್ಠ ತಾಪಮಾನವು 35°C ನಿಂದ…

Read More

ಇರಾನ್-ಇಸ್ರೇಲ್ ಸಂಘರ್ಷದ ಬಗ್ಗೆ ನೋಡಬಹುದಾದ ಸಿನಿಮಾಗಳಿವು – Kannada News | Movies, Web series and Documentary about Israel and Iran conflict

ಇರಾನ್ ಮತ್ತು ಇಸ್ರೇಲ್ ನಡುವೆ ಮತ್ತೊಮ್ಮೆ ಯುದ್ಧ ಪರಿಸ್ಥಿತಿ ನಿರ್ಮಾಣವಾಗಿದೆ. ಅಮೆರಿಕ ಇಸ್ರೇಲ್​​ ನೆರವಿಗೆ ನಿಂತಿದ್ದು ಕಳೆದ ಕೆಲ ದಿನಗಳಿಂದಲೂ ಬಾಂಬ್ ದಾಳಿಗಳು ನಡೆಯುತ್ತಲೇ ಇವೆ. ಅಂದಹಾಗೆ ಇಸ್ರೇಲ್ ಮತ್ತು ಇರಾನ್ ನಡುವಿನ ಸಂಘರ್ಷ ಇಂದು-ನಿನ್ನೆಯದ್ದಲ್ಲ. ಇದಕ್ಕೆ ದಶಕಗಳ ಇತಿಹಾಸವಿದೆ. ಇರಾನ್ ಮತ್ತು ಇಸ್ರೇಲ್ ಸಂಘರ್ಷದ ಬಗ್ಗೆ ಡಾಕ್ಯುಮೆಂಟರಿಗಳು ಕೆಲ ಸಿನಿಮಾಗಳು ಸಹ ನಿರ್ಮಾಣ ಆಗಿವೆ. ಇವುಗಳ ಮೂಲಕ ಪ್ರಸ್ತುತ ಪರಿಸ್ಥಿತಿಯನ್ನು ಇನ್ನಷ್ಟು ಆಳವಾಗಿ ಅರ್ಥ ಮಾಡಿಕೊಳ್ಳಬಹುದಾಗಿದೆ. ಇಸ್ರೇಲ್ ಮತ್ತು ಇರಾನ್ ನಡುವಿನ ಸಂಘರ್ಷದ ಬಗೆಗೆ ನಿರ್ಮಾಣಗೊಂಡಿರುವ…

Read More

ಆಪರೇಷನ್ ಸಿಂಧೂರ್ ದೊಡ್ಡ ದಾಳಿಯಾಗಿತ್ತು, ಪಾಕಿಸ್ತಾನವನ್ನೇ ದಿಗ್ಭ್ರಮೆಗೊಳಿಸಿತು; ಒಪ್ಪಿಕೊಂಡ ಲಷ್ಕರ್ ಕಮಾಂಡರ್ – Kannada News | It was a major attack left Pakistan government baffled Lashkar commander Admission on massive Operation Sindoor damage

ನವದೆಹಲಿ, ಜನವರಿ 16: 2025ರ ಏಪ್ರಿಲ್ 22ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಪ್ರತಿಕ್ರಿಯೆಯಾಗಿ ಭಾರತ ನಡೆಸಿದ ಆಪರೇಷನ್ ಸಿಂಧೂರ್ (Operation Sindoor) ಮೇ 6 ಮತ್ತು 7ರ ಮಧ್ಯರಾತ್ರಿಯ ದಾಳಿಯ ಸಮಯದಲ್ಲಿ ಮುರಿಡ್ಕೆಯಲ್ಲಿರುವ ಭಯೋತ್ಪಾದಕ ಗುಂಪಿನ ಪ್ರಧಾನ ಕಚೇರಿಯನ್ನು ಸಂಪೂರ್ಣವಾಗಿ ನೆಲಸಮ ಮಾಡಿತ್ತು ಎಂದು ಲಷ್ಕರ್-ಎ-ತೈಬಾ (ಎಲ್‌ಇಟಿ) ಉನ್ನತ ಕಮಾಂಡರ್ ಹಫೀಜ್ ಅಬ್ದುರ್ ರೌಫ್ ಒಪ್ಪಿಕೊಂಡಿದ್ದಾರೆ. ಇತ್ತೀಚೆಗೆ ಸಭೆಯೊಂದನ್ನು ಉದ್ದೇಶಿಸಿ ಮಾತನಾಡಿದ ಅಬ್ದುಲ್ ರೌಫ್, ಆಪರೇಷನ್ ಸಿಂಧೂರ್ ಅನ್ನು ಪ್ರಮುಖ ದಾಳಿ…

Read More

ಭಾವೈಕ್ಯತೆ ಸಾರಿದ ವಿನೋದ್ ರಾಜ್: ಮಸೀದಿಗಳಲ್ಲಿ ಹಣ್ಣು ವಿತರಣೆ: ವಿಡಿಯೋ

ನಟ ವಿನೋದ್ ರಾಜ್ (Vinod Raj) ಅವರು ತಮ್ಮ ಸಾಮಾಜಿಕ ಕಾರ್ಯದಿಂದ ಆಗಾಗ್ಗೆ ಗಮನ ಸೆಳೆಯುತ್ತಿದ್ದಾರೆ. ತಾಯಿಯ ಹೆಸರಲ್ಲಿ ಆಸ್ಪತ್ರೆ ನಿರ್ಮಾಣ, ಕೋವಿಡ್ ಸಮಯದಲ್ಲಿ ಊರಿನ ಸ್ವಚ್ಛತೆ ಇನ್ನೂ ಹಲವು ಸಾಮಾಜಿಕ ಕಾರ್ಯಗಳನ್ನು ಮಾಡಿರುವ ನಟ ವಿನೋದ್ ರಾಜ್, ಇದೀಗ ಭಾವೈಕ್ಯತೆಯನ್ನು ಸಾರಿದ್ದಾರೆ. ವಿನೋದ್ ರಾಜ್ ಅವರು ರಂಜಾನ್​​ನ ಸಮಯದಲ್ಲಿ ಮಸೀದಿಗಳಲ್ಲಿ ಹಣ್ಣು-ಹಂಪಲು ವಿತರಣೆ ಮಾಡಿದ್ದು, ಮುಸ್ಲಿಂ ಗೆಳೆಯರೊಡನೆ ಮಾತನಾಡಿ ಎಲ್ಲರೂ ಒಟ್ಟಾಗಿ ಬಾಳೋಣ ಎಂದಿದ್ದಾರೆ. ವಿನೋದ್ ಅವರು ಮಸೀದಿಗಳಲ್ಲಿ ಹಣ್ಣು-ಹಂಪು ವಿತರಣೆ ಮಾಡಿರುವ ವಿಡಿಯೋಗಳು ಇಲ್ಲಿವೆ…

Read More

Video: ಲೈಟ್​ನಲ್ಲಿ ಕಾಣಿಸಿಕೊಂಡ ಹೊಗೆ, ಪತ್ರಿಕಾಗೋಷ್ಠಿಯನ್ನು ಮೊಟಕುಗೊಳಿಸಿದ ಮಾಯಾವತಿ – Kannada News | Smoke Disrupts Mayawati’s Press Meet in Lucknow

ಲಕ್ನೋ, ಜನವರಿ 15: ಲೈಟ್​ನಲ್ಲಿ ಹೊಗೆ ಕಾಣಿಸಿಕೊಂಡ ಪರಿಣಾಮ ಬಹುಜನ ಸಮಾಜವಾದಿ ಪಕ್ಷದ ಮುಖ್ಯಸ್ಥೆ ಮಾಯಾವತಿ ಅರ್ಧಕ್ಕೆ ಪತ್ರಿಕಾಗೋಷ್ಠಿ ಮೊಟಕುಗೊಳಿಸಿ ತೆರಳಿರುವ ಘಟನೆ ಲಕ್ನೋದಲ್ಲಿ ನಡೆದಿದೆ. ಅವರು ಪಕ್ಷ ಮತ್ತು ಮೈತ್ರಿಕೂಟದ ಸಾಧನೆಗಳ ಬಗ್ಗೆ ಮಾತನಾಡುತ್ತಿದ್ದರು. ದೇಶದಲ್ಲಿ ಬಿಎಸ್ಪಿ ಚಳವಳಿಯನ್ನು ತಡೆಯಲು ಕಾಂಗ್ರೆಸ್ ಮತ್ತು ಬಿಜೆಪಿ ವಿವಿಧ ತಂತ್ರಗಳನ್ನು ಬಳಸುತ್ತಿವೆ ಎಂದು ಮಾಯಾವತಿ ಹೇಳಿದರು. ನಮ್ಮ ಪಕ್ಷವು ಯಾವಾಗಲೂ ಬ್ರಾಹ್ಮಣರಿಗೆ ಸರಿಯಾದ ಗೌರವವನ್ನು ನೀಡಿದೆ. ಬ್ರಾಹ್ಮಣರಿಗೆ ಯಾರ ದಾನವೂ ಅಗತ್ಯವಿಲ್ಲ. ಅವರನ್ನು ಬಿಜೆಪಿ, ಎಸ್‌ಪಿ ಅಥವಾ ಕಾಂಗ್ರೆಸ್…

Read More

ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ಡಿಸಿಎಂ ದೆಹಲಿ ಪ್ರವಾಸ: ಡಿ.ಕೆ. ಶಿವಕುಮಾರ್​ ನಡೆಯೇ ಕುತೂಹಲ – Kannada News | D.K. Shivakumars Delhi Visit Sparks Political Speculation Amidst Skipped Budget Meeting

ಬೆಂಗಳೂರು, ಫೆಬ್ರವರಿ 09: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆದಿರುವ ಬಜೆಟ್ ಪೂರ್ವಭಾವಿ ಸಭೆಯನ್ನು ಬಿಟ್ಟು ದೆಹಲಿಗೆ ಪ್ರಯಾಣ ಬೆಳೆಸುತ್ತಿರೋದುರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ. ಪ್ರಿಯಾಂಕಾ ಗಾಂಧಿ ಅವರು ಅಸ್ಸಾಂ ಚುನಾವಣೆಗೆ ಸಂಬಂಧಿಸಿದಂತೆ ಕರೆದಿರುವ ಸಭೆಯಲ್ಲಿ ಭಾಗವಹಿಸಲು ಡಿ.ಕೆ. ಶಿವಕುಮಾರ್ ದೆಹಲಿಗೆ ತೆರಳುತ್ತಿದ್ದಾರೆ ಎನ್ನಲಾಗಿದೆ. ಆದರೆ, ಈ ಭೇಟಿಯು ಕೇವಲ ಚುನಾವಣಾ ಸಭೆಯ ಕಾರಣಕ್ಕೆ ಸೀಮಿತವಾಗಿಲ್ಲ, ಬದಲಿಗೆ ರಾಜ್ಯ ರಾಜಕಾರಣದಲ್ಲಿ ಪರೋಕ್ಷ ಸಂದೇಶ ರವಾನಿಸುವ ಉದ್ದೇಶ ಹೊಂದಿದೆ ಎಂದು ವಿಶ್ಲೇಷಿಸಲಾಗುತ್ತಿದೆ….

Read More