Headlines

ತ್ರಿ ಸೆಂಚುರಿ… ಸರ್ಫರಾಝ್ ಖಾನ್ ವಿಶ್ವ ದಾಖಲೆ – Kannada News | Sarfaraz Khan set a new record in cricket

ಸರ್ಫರಾಝ್ ಖಾನ್ (Sarfaraz Khan) ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಅದು ಕೂಡ ದೇಶೀಯ ಅಂಗಳದಲ್ಲಿ ಒಂದೇ ಸೀಸನ್​ನಲ್ಲಿ ಮೂರು ಸೆಂಚುರಿ ಸಿಡಿಸುವ ಮೂಲಕ. ಈ ಸೆಂಚುರಿಗಳೊಂದಿಗೆ ವಿಶೇಷ ಸಾಧನೆಗೈದ ಮೊದಲ ಭಾರತೀಯ ಬ್ಯಾಟರ್ ಎಂಬ ದಾಖಲೆಯನ್ನು ಸರ್ಫರಾಝ್ ಖಾನ್ ತಮ್ಮದಾಗಿಸಿಕೊಂಡಿದ್ದಾರೆ. ಪ್ರಸ್ತುತ ನಡೆಯುತ್ತಿರುವ ಹೈದರಾಬಾದ್ ವಿರುದ್ಧದ ರಣಜಿ ಪಂದ್ಯದಲ್ಲಿ ಮುಂಬೈ ಪರ 5ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಸರ್ಫರಾಝ್ ಖಾನ್ 219 ಎಸೆತಗಳಲ್ಲಿ 9 ಭರ್ಜರಿ ಸಿಕ್ಸ್ ಹಾಗೂ 19 ಫೋರ್​ಗಳೊಂದಿಗೆ 227 ರನ್​ ಬಾರಿಸಿ ಅಬ್ಬರಿಸಿದ್ದಾರೆ….

Read More

ಮುಂಬೈನಲ್ಲಿ ನಟ ಪವನ್ ಕಲ್ಯಾಣ್ ಹೆಗಲಿಗೆ ಸರ್ಜರಿ; ಕಂಬ್ಯಾಕ್​​ಗೆ ರೆಡಿ – Kannada News | Pawan Kalyan Undergoes Successful Shoulder Surgery for Rotator Cuff Injuries in Mumbai

ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಮತ್ತು ನಟ ಪವನ್ ಕಲ್ಯಾಣ್ (Pawan Kalyan)ಸಿನಿಮಾ ಶೂಟಿಂಗ್ ವೇಳೆ ಸಾಕಷ್ಟು ಗಾಯಮಾಡಿಕೊಂಡಿದ್ದರು. ಆದರೆ, ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳಲು ಸಾಧ್ಯವಾಗಿರಲಿಲ್ಲ. ಈಗ ಅದಕ್ಕೆ ಅವರು ಸಮಯ ಮಾಡಿಕೊಂಡಿದ್ದಾರೆ. ಮುಂಬೈನಲ್ಲಿ ಇಂದು (ಜುಲೈ 11) ಬೆಳಿಗ್ಗೆ ಶಸ್ತ್ರಚಿಕಿತ್ಸೆ ನಡೆದಿದೆ. ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ ಎನ್ನಲಾಗಿದೆ. ಇದರಿಂದ ಅಭಿಮಾನಿಗಳು ನಿಟ್ಟುಸಿರು ಬಿಟ್ಟಿದ್ದಾರೆ. ಮೂರೂವರೆ ಗಂಟೆ ನಡೆದ ಸರ್ಜರಿ: ಎರಡೂ ಹೆಗಲುಗಳಿಗೆ ಒಂದೇ ಬಾರಿಗೆ ಸರ್ಜರಿ ಮಾಡಿದರೆ ತಡೆಯಲಾಗದ ನೋವು ಉಂಟಾಗುತ್ತದೆ ಎಂದು ವೈದ್ಯರು ವಿವರಿಸಿದ್ದರು. ಆದ್ದರಿಂದ ಇಂದು ಕೇವಲ ಬಲಗೈ…

Read More

ಕೆಲಸ ಕೊಡಿಸಿದ ಸ್ನೇಹಿತನಿಗೇ ಚಟ್ಟ ಕಟ್ಟಿದ ಫ್ರೆಂಡ್​​: ಎಣ್ಣೆ ನಶೆಯಲ್ಲಿ ಶುರುವಾದ ಜಗಳ ಕೊಲೆಯಲ್ಲಿ ಎಂಡ್​ – Kannada News | Drunken Brawl Ends in Friend’s Murder in Surapura Taluk of Yadgir

ಯಾದಗಿರಿ, ಮಾರ್ಚ್​​ 03: ಮದ್ಯ ಸೇವಿಸದ ನಶೆಯಲ್ಲಿ ಸ್ನೇಹಿತರ ನಡುವೆ ಶುರುವಾದ ಗಲಾಟೆ ಓರ್ವನ ಕೊಲೆಯಲ್ಲಿ ಅಂತ್ಯಗೊಂಡಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಗುತ್ತಿಬಸವಣ್ಣನ ಕ್ರಾಸ್ ಬಳಿಯ ಕ್ರಶರ್​​ ಬಳಿ ನಡೆದಿದೆ. ವಿಜಯಪುರ ಜಿಲ್ಲೆಯ ತಾಳಿಕೋಟಿ ಮೂಲದ ಬಸನಗೌಡ (30) ಮೃತ ವ್ಯಕ್ತಿಯಾಗಿದ್ದು, ಈತನ ಸ್ನೇಹಿತ ಬಸನಗೌಡ ಎನ್ನುವವನೇ ಕೊಲೆ ಆರೋಪಿಯಾಗಿದ್ದಾನೆ. ಮೃತಪಟ್ಟಿರುವ ವ್ಯಕ್ತಿ ಬಸನಗೌಡ ಕಳೆದ ಒಂದು ತಿಂಗಳಿನಿಂದ  ಕ್ರಶರ್ ಕಂಪನಿಯಲ್ಲಿ ಟಿಪ್ಪರ್ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದ. ಕ್ರಶಿಂಗ್​ ಮಾಡಿದ ಕಲ್ಲುಗಳುನ್ನ ಟಿಪ್ಪರ್‌ನಲ್ಲಿ…

Read More

‘ನಾನು ನಿರ್ಮಿಸಿದ ಎಲ್ಲಾ ಸಿನಿಮಾಗಳು ನಷ್ಟವನ್ನೇ ಮಾಡಿವೆ’; ವಿಜಯ್ ಸೇತುಪತಿ ಬೇಸರ

ಸ್ಟಾರ್ ಹೀರೋ ಆಗಿ ಬೆಳೆದ ಬಳಿಕ ಕೆಲವರಿಗೆ ಸಿನಿಮಾ ನಿರ್ಮಾಣ ಮಾಡುವ ಹುಮ್ಮಸ್ಸು ಬರುತ್ತದೆ. ಹಾಗಂತ ಅದನ್ನು ಮಾಡೋದ್ರಲ್ಲಿ ಸ್ವಾರ್ಥ ಇದೆ ಎಂದರ್ಥವಲ್ಲ. ಹೊಸ ಪ್ರತಿಭೆಗಳಿಗೆ ಅವಕಾಶ ಸಿಗಲಿ ಎಂಬುದು ಇದರ ಮುಖ್ಯ ಉದ್ದೇಶ ಆಗಿರುತ್ತದೆ. ತಮಿಳಿನ ಸ್ಟಾರ್ ನಟ ವಿಜಯ್ ಸೇತುಪತಿ ಕೂಡ ತಮ್ಮದೇ ನಿರ್ಮಾಣ ಸಂಸ್ಥೆ ಹೊಂದಿದ್ದಾರೆ. ಹೊಸ ಸಿನಿಮಾಗಳನ್ನು ಅವರು ನಿರ್ಮಿಸುತ್ತಿದ್ದಾರೆ. ಅವರು ಬಂಡವಾಳ ಹಾಕಿದ ಸಿನಿಮಾಗಳೆಲ್ಲ ಬಾಕ್ಸ್ ಆಫೀಸ್​​​ನಲ್ಲಿ ಸೋತಿವೆ. ಈ ಬಗ್ಗೆ ಅವರು ಮಾತನಾಡಿದ್ದಾರೆ. ಭಾರದ್ವಾಜ್ ರಂಗನ್ ಜೊತೆ ‘ಗಲಾಟಾ…

Read More

ಕೆಎಲ್ ರಾಹುಲ್ ಔಟ್: ಟೀಮ್ ಇಂಡಿಯಾದಲ್ಲಿ 3 ಬದಲಾವಣೆ – Kannada News | India vs Afghanistan, 3rd ODI Toss And Playing XI

ಭಾರತ ಮತ್ತು ಅಫ್ಘಾನಿಸ್ತಾನ್ ನಡುವಣ 3ನೇ ಏಕದಿನ ಪಂದ್ಯ ಶುರುವಾಗಿದೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಅಫ್ಘಾನಿಸ್ತಾನ್ ತಂಡದ ನಾಯಕ ಹಶ್ಮತುಲ್ಲಾ ಶಾಹಿದಿ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ. ಅದರಂತೆ ಟೀಮ್ ಇಂಡಿಯಾ ಮೊದಲು ಬೌಲಿಂಗ್ ಮಾಡಲಿದೆ. ಇನ್ನು ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ ತನ್ನ ಪ್ಲೇಯಿಂಗ್ ಇಲೆವೆನ್​ನಲ್ಲಿ 3 ಬದಲಾವಣೆ ಮಾಡಿಕೊಂಡಿದೆ. ಕಳೆದ ಮ್ಯಾಚ್​ನಲ್ಲಿ ಕಣಕ್ಕಿಳಿದಿದ್ದ ಕೆಎಲ್ ರಾಹುಲ್ ಅವರನ್ನು ಈ ಪಂದ್ಯದಿಂದ ಕೈ ಬಿಡಲಾಗಿದ್ದು, ಅವರ ಬದಲಿಗೆ ನಿತೀಶ್ ಕುಮಾರ್…

Read More

ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಿದ ಸಿಎಂ ಡಿಕೆಶಿ, ಅಧಿಕಾರಿಗಳಿಗೆ ಕೊಟ್ಟ ಖಡಕ್ ಸೂಚನೆಗಳೇನು? – Kannada News

ಬೆಂಗಳೂರು, (ಜೂನ್ 04): ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಕ್ಷಣದಿಂದಲೂ ಡಿ.ಕೆ. ಶಿವಕುಮಾರ್ (DK Shivakumar) ಅವರ ಪ್ರತಿಯೊಂದು ನಡೆ ಹಾಗೂ ನಿರ್ಧಾರಗಳು ಭಾರೀ ಕುತೂಹಲ ಮೂಡಿಸುತ್ತಿವೆ. ರಾಜಕೀಯ ತಂತ್ರಗಾರಿಕೆಯಲ್ಲಿ ಸೈ ಎನಿಸಿಕೊಂಡಿರುವ ಡಿಕೆಶಿ, ಇದೀಗ ಒಂದೊಳ್ಳೆ ಆಡಳಿತ ನೀಡಲು ತಮ್ಮದೇ ನೀಲನಕ್ಷೆ ಹಾಕಿಕೊಂಡಿದ್ದು, ಅದಕ್ಕೆ ತಕ್ಕಂತೆ ಅಧಿಕಾರಿಗಳನ್ನು ಬಡಿದೆಬ್ಬಿಸುವ ಕೆಲಸ ಮಾಡುತ್ತಿದ್ದಾರೆ. ಇದಕ್ಕೆ ಪೂರಕವೆಂಬಂತೆ ಸಿಎಂ ಆದ ಬಳಿಕೆ ಡಿಕೆ ಶಿವಕುಮಾರ್ ಅವರು ಇಂದು (ಜೂನ್ 04) ಎಲ್ಲಾ ಇಲಾಖೆಗಳ ಕಾರ್ಯದರ್ಶಿಗಳ ಸಭೆ ನಡೆಸುವ…

Read More

ವರ್ಷಗಳಿಂದ ಪರಪ್ಪನ ಅಗ್ರಹಾರ​ ಜೈಲಿನಲ್ಲಿದ್ದ ಶಂಕಿತ ಉಗ್ರ ಚಿಕಿತ್ಸೆ ಫಲಿಸದೆ ಸಾವು! – Kannada News | Suspected Terrorist Sadiq Pasha Dies in Bengaluru Victoria Hospital

ವರ್ಷಗಳಿಂದ ಪರಪ್ಪನ ಅಗ್ರಹಾರ​ ಜೈಲಿನಲ್ಲಿದ್ದ ಶಂಕಿತ ಉಗ್ರ ಸಾವು! ಬೆಂಗಳೂರು, ಫೆಬ್ರವರಿ 07: ಬೆಂಗಳೂರಿನ ಪರಪ್ಪನ ಅಗ್ರಹಾರ (Parappana Agrahara) ಕೇಂದ್ರ ಕಾರಾಗೃಹದಲ್ಲಿ ಬಂಧಿತನಾಗಿದ್ದ ಶಂಕಿತ ಭಯೋತ್ಪಾದಕನೊಬ್ಬ ಮೃತಪಟ್ಟಿರುವ ಘಟನೆ ನಡೆದಿದೆ. ಸುದ್ದಗುಂಟೆಪಾಳ್ಯ ಸ್ಫೋಟಕ ವಸ್ತು ಸಂಗ್ರಹ ಪ್ರಕರಣದಲ್ಲಿ ಬಂಧಿತರಾಗಿದ್ದ ಸಾಧಿಕ್ ಪಾಷಾ (47), ಅನಾರೋಗ್ಯದ ಕಾರಣ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದ್ದ. ನಿನ್ನೆ (ಫೆಬ್ರುವರಿ 06) ತಡರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆಂದು ತಿಳಿದು ಬಂದಿದೆ. 6 ತಿಂಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಪಾಷಾ ಸಾಧಿಕ್ ಪಾಷಾ ಕಳೆದ ಆರು…

Read More

ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿ ಮಠದಲ್ಲಿ ಪ್ರತಿನಿತ್ಯ ಭಕ್ತ ಸಾಗರ: ವಸತಿಗೂ ಪರದಾಟ – Kannada News | Heavy Rush at Mantralayam: Devotees Struggle for Accommodation as Lodge Prices Skyrocket

ರಾಯಚೂರು, ಜೂನ್​​ 14: ಮಳೆಯ ನಡುವೆಯೂ ಮಂತ್ರಾಲಯಕ್ಕೆ ಭಕ್ತ ಸಾಗರವೇ ಹರಿದು ಬರುತ್ತಿರುವ ಪರಿಣಾಮ, ಸುತ್ತಮುತ್ತಲಿನ ವಸತಿಗೃಹಗಳ ಸುಮಾರು 3 ಸಾವಿರ ರೂಮ್​​ಗಳು ಫುಲ್​​ ಆಗುತ್ತಿವೆ. ಹೀಗಾಗಿ ಕನಿಷ್ಠ ವಸತಿಗೂ ಭಕ್ತರು ಪರದಾಡಬೇಕಾದ ಸ್ಥಿತಿ ಇದ್ದು, ಮಠದಿಂದ ಭಕ್ತರಿಗಾಗಿ ಕಲ್ಯಾಣ ಮಂಟಪಗಳಲ್ಲಿ ಮಾಡಿರುವ ವ್ಯವಸ್ಥೆಯೂ ಸಾಲದಂತಾಗಿದೆ. ಹೀಗಾಗಿ ಮಠದ ಪ್ರಾಂಗಣದಲ್ಲೇ ಭಕ್ತರು ಮಲಗುತ್ತಿರುವ ದೃಶ್ಯ ಕಂಡುಬಂದಿದೆ. ಮತ್ತೊಂದೆಡೆ ಖಾಸಗಿ ವಸತಿ ಗೃಹಗಳ ಮಾಲೀಕರು ಇದನ್ನೇ ಬಂಡವಾಳ ಮಾಡಿಕೊಂಡಿದ್ದು, ಭಕ್ತರ ಸುಲಿಗೆಗೆ ಇಳಿದಿರುವ ಬಗ್ಗೆಯೂ ಆಕ್ರೋಶ ವ್ಯಕ್ತವಾಗಿದೆ. ಮತ್ತಷ್ಟು…

Read More

ರಾಜನಂತೆ ನಡೆಸಿಕೊಳ್ಳುತ್ತೇವೆ; ಕಾಂಗ್ರೆಸ್ ನಾಯಕ ದಿಗ್ವಿಜಯ ಸಿಂಗ್​ಗೆ ಬಿಜೆಪಿ ರೆಡ್ ಕಾರ್ಪೆಟ್ ಹಾಸುತ್ತಿರುವುದೇಕೆ? – Kannada News | Will Treat Him Like Royalty Why BJP Suddenly Praising Congress Leader Digvijaya Singh

ನವದೆಹಲಿ, ಜುಲೈ 3: ‘ಇಬ್ಬರ ಜಗಳ ಮೂರನೆಯವರಿಗೆ ಲಾಭ’ ಎಂಬ ಮಾತೊಂದಿದೆ. ಕಾಂಗ್ರೆಸ್ ಪಕ್ಷದೊಳಗಿನ ಆಂತರಿಕ ಜಗಳದಿಂದ ಬಿಜೆಪಿಗೆ ಲಾಭವಾಗುವ ಸಾಧ್ಯತೆಗಳು ಹೆಚ್ಚಾಗಿವೆ. ದಶಕಗಳಿಂದ ಬಿಜೆಪಿಯ ಪ್ರಮುಖ ರಾಜಕೀಯ ಟಾರ್ಗೆಟ್ ಆಗಿದ್ದ ಕಾಂಗ್ರೆಸ್‌ನ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ದಿಗ್ವಿಜಯ ಸಿಂಗ್ (Digvijay Singh) ಅವರನ್ನು ಇದೀಗ ಮಧ್ಯಪ್ರದೇಶ ಬಿಜೆಪಿ ನಾಯಕರು ಕೊಂಡಾಡುತ್ತಿದ್ದಾರೆ. ಸ್ವಪಕ್ಷದ ವಿರುದ್ಧವೇ ಹೇಳಿಕೆ ನೀಡಿ ಕಾಂಗ್ರೆಸ್‌ನಲ್ಲಿ ಆಂತರಿಕ ಕಲಹಕ್ಕೆ ಕಾರಣವಾಗಿರುವ ದಿಗ್ವಿಜಯ್ ಸಿಂಗ್ ಅವರಿಗೆ ಬಿಜೆಪಿ ಶಾಸಕರೊಬ್ಬರು ಬಹಿರಂಗವಾಗಿಯೇ ಪಕ್ಷಕ್ಕೆ ಆಹ್ವಾನ ನೀಡಿದ್ದು,…

Read More

ಜೀವ ಕೈಯಲ್ಲಿ ಹಿಡಿದು ಹಳ್ಳ ದಾಟುವ ಶಾಲಾ ಮಕ್ಕಳು: ಯಾದಗಿರಿಯ ಲಿಂಗಸನಳ್ಳಿ ತಾಂಡದ ಜನರ ದುಸ್ಥಿತಿ; ಕಣ್ಣು ಮುಚ್ಚಿ ಕುಳಿತ ಜನಪ್ರತಿನಿಧಿಗಳು – Kannada News | Lingasanahalli Tanda: No Bridge Forces Rural Students to Cross Dangerous Stream

ಯಾದಗಿರಿ, ಜೂ.24: ಸ್ವಾತಂತ್ರ್ಯ ಬಂದು ದಶಕಗಳೇ ಕಳೆದರೂ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಸಾರಿಗೆ ಸಂಪರ್ಕ ಮತ್ತು ಸುರಕ್ಷಿತ ರಸ್ತೆ ಕಲ್ಪಿಸಲು ಸರ್ಕಾರ ಮತ್ತು ಅಧಿಕಾರಿಗಳು ಸಂಪೂರ್ಣ ವಿಫಲರಾಗಿದ್ದಾರೆ ಎಂಬುದಕ್ಕೆ ಯಾದಗಿರಿ ತಾಲೂಕಿನ ಲಿಂಗಸನಳ್ಳಿ ತಾಂಡದ ಈ ದೃಶ್ಯಗಳೇ ಜೀವಂತ ಸಾಕ್ಷಿ. ಇಲ್ಲಿನ ತಾಂಡದ ಮಕ್ಕಳು ಪ್ರೌಢ ಶಿಕ್ಷಣಕ್ಕಾಗಿ ಹಳ್ಳವೊಂದನ್ನು ಎದ್ನೋ ಬಿದ್ನೋ ಎಂದು ಅಪಾಯಕಾರಿ ಸ್ಥಿತಿಯಲ್ಲಿ ದಾಟಿಕೊಂಡು ಶಾಲೆಗೆ ಹೋಗಬೇಕಾದ ದಯನೀಯ ಸ್ಥಿತಿ ನಿರ್ಮಾಣವಾಗಿದೆ. ಈ ಬಗ್ಗೆ ಟಿವಿ9 ಕನ್ನಡ ಒಂದು ಸಂಪೂರ್ಣ ವರದಿಯನ್ನು ನೀಡಿದೆ. ಲಿಂಗಸನಳ್ಳಿ…

Read More