ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ಹೀಗಿದೆ ದಳಪತಿಗಳ ಲೆಕ್ಕಾಚಾರ – Kannada News | JDS Aims for Hiriyur By Election Victory with Strategic Candidate Selection

ಚಿತ್ರದುರ್ಗ, ಮೇ 21: ಹಿರಿಯೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಜೆಡಿಎಸ್ ಸಿದ್ಧತೆ ನಡೆಸುತ್ತಿದೆ. ಸಚಿವ ಡಿ. ಸುಧಾಕರ್ ಅವರ ನಿಧನದಿಂದ ತೆರವಾಗಿರುವ ಈ ಕ್ಷೇತ್ರವನ್ನು ಗೆಲ್ಲಲು ಜೆಡಿಎಸ್ ಉತ್ಸುಕವಾಗಿದೆ. ಪಕ್ಷದ ವರಿಷ್ಠ ಹೆಚ್.ಡಿ. ಕುಮಾರಸ್ವಾಮಿ ಅವರು ಕ್ಷೇತ್ರದ ಮುಖಂಡರೊಂದಿಗೆ ಸಭೆ ನಡೆಸಿ, ಟಿಕೆಟ್ ತರುವುದು ನನ್ನ ಜವಾಬ್ದಾರಿ, ಗೆಲ್ಲಿಸುವುದು ನಿಮ್ಮ ಜವಾಬ್ದಾರಿ ಎಂದು ಹೇಳಿದ್ದಾರೆ. ಹಿರಿಯೂರು ಕ್ಷೇತ್ರದಲ್ಲಿ ಒಕ್ಕಲಿಗ ಮತ್ತು ಯಾದವ ಸಮುದಾಯದ ಮತಗಳು ನಿರ್ಣಾಯಕವಾಗಿವೆ. ಹೀಗಾಗಿ ಈ ಸಮುದಾಯಗಳಿಂದಲೇ ಅಭ್ಯರ್ಥಿಯನ್ನು ಆಯ್ಕೆ ಮಾಡುವ ಲೆಕ್ಕಾಚಾರವಿದೆ. 2023ರ…

Read More

Viral Video: ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ; ಈ ಮಗು ಬದುಕುಳಿದಿದ್ದೇ ಪವಾಡ – Kannada News | Beware before leaving kids on road little girl saved by miracle in Kerala Watch Viral Video

ಕೋಝಿಕೋಡ್, ಫೆಬ್ರವರಿ 2: ಎಲ್ಲ ಪೋಷಕರೂ ತಮ್ಮ ಮಕ್ಕಳ ಸುರಕ್ಷತೆಯ ಬಗ್ಗೆ ಹೆಚ್ಚು ಗಮನ ವಹಿಸುತ್ತಾರೆ. ಒಂದುವೇಳೆ ಒಂದೆರಡು ಸೆಕೆಂಡ್ ಮಕ್ಕಳ ಬಗ್ಗೆ ಗಮನ ಕೊಡದೇ ಇದ್ದರೂ ಅವರ ಜೀವಕ್ಕೇ ಅಪಾಯ ಉಂಟಾದೀತು. ಕೇರಳದ (Kerala)  ಕೋಝಿಕೋಡ್​​ನಲ್ಲಿ ಚಿಕ್ಕ ಹೆಣ್ಣುಮಗುವೊಂದು ರಸ್ತೆಗೆ ಓಡಿಬಂದಾಗಲೇ ಬಸ್​ ಅಡ್ಡಬಂದಿದೆ. ದೇವರ ಕೃಪೆಯಿಂದ ಆ ಬಸ್​ ಆ ಮಗುವಿಗೆ ಡಿಕ್ಕಿ ಹೊಡೆದಿಲ್ಲ. ಅಷ್ಟರಲ್ಲಿ ಆ ಮಗು ಹೆದರಿ ವಾಪಾಸ್ ಓಡಿದೆ. ಆ ವೇಳೆಗೆ ಬೇರೆ ಯಾವುದಾದರೂ ವಾಹನ ಬಂದಿದ್ದರೂ ಆ ಮಗುವಿಗೆ…

Read More

Orbit Snooping: ಶತ್ರು ಉಪಗ್ರಹಗಳ ಮೇಲೆ ಬೇಹುಗಾರಿಕೆ ಮಾಡಬಲ್ಲ ಸೆಟಿಲೈಟ್​ಗಳು ಭಾರತದಿಂದ – Kannada News | India develops capability of orbit snooping that can keep eye on enemy satellites

ನವದೆಹಲಿ, ಫೆಬ್ರುವರಿ 8: ಬಾಹ್ಯಾಕಾಶದಲ್ಲಿ ಬೇರೊಂದು ಸೆಟಿಲೈಟ್​ಗಳ ಚಲನವಲನ ಗ್ರಹಿಸುವಂತಹ ಬೇಹುಗಾರಿಕೆ ಸಾಮರ್ಥ್ಯವನ್ನು ಭಾರತ ಪಡೆದಿದೆ. ಗುಜರಾತ್​ನ ಅಹ್ಮಾದಾದ್ ಮೂಲದ ಅಝಿಸ್ಟಾ ಇಂಡಸ್ಟ್ರೀಸ್ ಪ್ರೈ ಲಿ ಸಂಸ್ಥೆ (Azista Industries) ಇಂಥದ್ದೊಂದು ಸಾಮರ್ಥ್ಯ ತನಗಿರುವುದನ್ನು ಸಾಬೀತುಪಡಿಸಿದೆ. ಅದರ ಏರೋಸ್ಪೇಸ್ ವಿಭಾಗವು ಒಂದೇ ಕಕ್ಷೆಯಲ್ಲಿರುವ ಇನ್ನೊಂದು ಸೆಟಿಲೈಟ್​ನ ಇಮೇಜ್​ಗಳನ್ನು ಸೆರೆ ಹಿಡಿಯಬಲ್ಲುದು. ಇನ್ನು ಆರ್ಬಿಟ್ ಸ್ನೂಪಿಂಗ್ (Orbit Snooping) ಎಂದು ಕರೆಯಲಾಗುತ್ತದೆ. ಭಾರತದ ಖಾಸಗಿ ಕಂಪನಿಯೊಂದು ಸ್ವಂತವಾಗಿ ಅಭಿವೃದ್ಧಿಪಡಿಸಿದ ತಂತ್ರಜ್ಞಾನ ಬಳಸಿ ಈ ಸಾಧನೆ ಮಾಡಿದ್ದು ಇದೇ ಮೊದಲು….

Read More

ತುಂಗಭದ್ರಾ ಡ್ಯಾಂ ನೂತನ ಕ್ರಸ್ಟ್​ ಗೇಟ್​​ಗಳ ಲೋಕಾರ್ಪಣೆಗೆ ಜಲಸಂಪನ್ಮೂಲ ಸಚಿವರೇ ಗೈರು: ಸ್ಪಷ್ಟನೆ ನೀಡಿದ ರಾಮಲಿಂಗಾರೆಡ್ಡಿ – Kannada News | Ramalinga Reddy Clarifies Reason for Absence at Tungabhadra Dam Inauguration

ಸಚಿವ ರಾಮಲಿಂಗಾರೆಡ್ಡಿImage Credit source: tv9 kannada ಕೊಪ್ಪಳ, ಜೂನ್​​ 25: ರೈತರ ಜೀವನಾಡಿ ತುಂಗಭದ್ರಾ ಜಲಾಶಯದ (TB Dam) ನೂತನ ಕ್ರಸ್ಟ್ ಗೇಟ್​​​ಗಳ ಲೋಕಾರ್ಪಣೆ ಆಗಿದೆ. ಈ ಐತಿಹಾಸಿಕ ಕ್ಷಣಕ್ಕೆ ಮೂರು ರಾಜ್ಯದ ಮುಖ್ಯಮಂತ್ರಿಗಳು ಸಾಕ್ಷಿಯಾದರು. ಆದರೆ ಕಳೆದ ವಾರ ಕಾರ್ಯಕ್ರಮದ ಪೂರ್ವ ಸಿದ್ಧತೆ ಸಭೆ ಮಾಡಿದ್ದ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ (Ramalinga Reddy) ಮಾತ್ರ ಕಾರ್ಯಕ್ರಮಕ್ಕೆ ಗೈರಾಗಿದ್ದಾರೆ. ತಮ್ಮ ಖಾತೆ ಬಗ್ಗೆ ಮತ್ತೆ ಮುನಿಸಿಕೊಂಡ್ರಾ ಎಂಬ ಮಾತುಗಳು ಕೇಳಿಬಂದಿವೆ. ಈ ಬೆನ್ನಲ್ಲೇ ಸ್ಪಷ್ಟನೆ ನೀಡಿರುವ…

Read More

ಸುಡು ಬೇಸಿಗೆಯಲ್ಲಿ ಆರಾಮದಾಯಕವಾಗಿರಲು ಈ ಬಣ್ಣದ ಬಟ್ಟೆಗಳನ್ನು ಧರಿಸುವುದು ಸೂಕ್ತ

ಬೇಸಿಗೆ  (summer) ಈಗಾಗ್ಲೆ ಆರಂಭವಾಗಿದ್ದು, ಸುಡು ಬೇಸಿಗೆಯಲ್ಲಿ ವಾತಾವರಣ ಮಾತ್ರವಲ್ಲ ದೇಹ ಕೂಡ ತುಂಬಾನೆ ಬಿಸಿಯಾಗಿರುತ್ತದೆ. ಈ ತಾಪಮಾಣದ ಕಾರಣದಿಂದಾಗಿ ನಿರ್ಜಲೀಕರಣ, ಆಯಾಸದಂತಹ ಸಮಸ್ಯೆಗಳ ಜೊತೆಗೆ ಕಿರಿಕಿರಿಯೂ ಉಂಟಾಗುತ್ತದೆ. ಈ ಕಿರಿಕಿರಿಯನ್ನು ತಪ್ಪಿಸಿ ಆರಾಮದಾಯಕವಾಗಿರಲು, ಬಿಸಿಲಿನ ತಾಪದಿಂದ ದೇಹವನ್ನು ರಕ್ಷಿಸಿಕೊಳ್ಳಲು ಸೂಕ್ತ ಬಣ್ಣದ ಬಟ್ಟೆಗಳನ್ನು ಧರಿಸುವುದು ತುಂಬಾನೇ ಮುಖ್ಯ. ಹೌದು ಬೇಸಿಗೆಯಲ್ಲಿ ತೀವ್ರವಾದ ಸೂರ್ಯನ ಬೆಳಕು ಮತ್ತು ಶಾಖ ಇರುವುದರಿಂದ ಈ ಸಮಯದಲ್ಲಿ ದೇಹವನ್ನು ತಂಪಾಗಿ ಮತ್ತು ಆರಾಮದಾಯಕವಾಗಿಡಲು ತಿಳಿ ಬಣ್ಣದ ಬಟ್ಟೆಗಳನ್ನು ಧರಿಸುವುದು ಒಳ್ಳೆಯದು. ಬೇಸಿಗೆಯಲ್ಲಿ ಯಾವ…

Read More

2 ದಿನಗಳಲ್ಲಿ 33 ವಿಕೆಟ್ ಪತನ: ರೋಚಕ ಘಟ್ಟದಲ್ಲಿ ‘ಲಾರ್ಡ್ಸ್’​ ಟೆಸ್ಟ್

ಲಾರ್ಡ್ಸ್​ನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ಹಾಗೂ ನ್ಯೂಝಿಲೆಂಡ್ ನಡುವಣ ಮೊದಲ ಟೆಸ್ಟ್ ಪಂದ್ಯವು ರೋಚಕಘಟ್ಟದತ್ತ ಸಾಗಿದೆ. ಅದು ಕೂಡ ಕೇವಲ 2 ದಿನಗಳಲ್ಲಿ 33 ವಿಕೆಟ್​ಗಳ ಪತನದೊಂದಿಗೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಝಿಲೆಂಡ್ ತಂಡವು ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲ ಇನಿಂಗ್ಸ್ ಆಡಿದ ಇಂಗ್ಲೆಂಡ್ ತಂಡವು ಕೇವಲ 140 ರನ್​ಗಳಿಗೆ ಆಲೌಟ್ ಆಗಿದ್ದರು. ಇದಕ್ಕುತ್ತರವಾಗಿ ಮೊದಲ ಇನಿಂಗ್ಸ್ ಆಡಿದ ನ್ಯೂಝಿಲೆಂಡ್ ಕೇವಲ 113 ರನ್​ಗಳಿಗೆ ಸರ್ಪಪತನ ಕಂಡಿತು. 27 ರನ್​ಗಳ ಅಲ್ಪ ಮುನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್ ಆರಂಭಿಸಿದ…

Read More

ICC Rankings: ನಂಬರ್ 1 ಕಿರೀಟ ಕಳೆದುಕೊಂಡ ಸ್ಮೃತಿ, ಇತಿಹಾಸ ಸೃಷ್ಟಿಸಿದ ದೀಪ್ತಿ ಶರ್ಮಾ – Kannada News | ICC Women’s Rankings: Deepti Sharma Rises, Smriti Mandhana Drops

ಐಸಿಸಿ ಬಿಡುಗಡೆ ಮಾಡಿರುವ ಮಹಿಳಾ ಕ್ರಿಕೆಟ್​ನ ಟಿ20 ಶ್ರೇಯಾಂಕದಲ್ಲಿ ಭಾರತದ ಸ್ಟಾರ್ ಆಲ್‌ರೌಂಡರ್ ದೀಪ್ತಿ ಶರ್ಮಾ ನಂಬರ್ ಒನ್ ಬೌಲರ್ ಎನಿಸಿಕೊಂಡಿದ್ದಾರೆ. ಏತನ್ಮಧ್ಯೆ, ಸ್ಮೃತಿ ಮಂಧಾನಗೆ ಹಿನ್ನಡೆಯಾಗಿದ್ದು, ಬ್ಯಾಟರ್​ಗಳ ಏಕದಿನ ಶ್ರೇಯಾಂಕದಲ್ಲಿ ತಮ್ಮ ನಂಬರ್ ಒನ್ ಸ್ಥಾನವನ್ನು ಕಳೆದುಕೊಂಡಿದ್ದಾರೆ. Source link

Read More

ಭಾರತದಲ್ಲಿ ಹಸಿರು ಇಂಧನ ಕ್ರಾಂತಿ; ಆರು ತಿಂಗಳಲ್ಲಿ ದಾಖಲೆಯ ಶೇ.25ರಷ್ಟು ಪ್ರಗತಿ- ಮಾಹಿತಿ ಬಿಚ್ಚಿಟ್ಟ ಸಚಿವ ಪ್ರಲ್ಹಾದ್ ಜೋಶಿ – Kannada News | India’s renewable energy capacity increase by 25pc in 2026, says union minister Pralhad Joshi

ನವೀಕರಣ ಇಂಧನImage Credit source: Pralhad Joshi’s X @JoshiPralhad ನವದೆಹಲಿ, ಜುಲೈ 17: ಭಾರತವು ಸ್ವಚ್ಛ ಮತ್ತು ನವೀಕರಿಸಬಹುದಾದ ಇಂಧನ ಉತ್ಪಾದನೆಯಲ್ಲಿ (Clean and Renewable energy capacity) ಜಾಗತಿಕ ಮಟ್ಟದಲ್ಲಿ ಹೊಸ ಮೈಲಿಗಲ್ಲುಗಳನ್ನು ಸೃಷ್ಟಿಸುತ್ತಿದೆ. 2026ರ ಮೊದಲ ಆರು ತಿಂಗಳ ಅವಧಿಯಲ್ಲೇ ದೇಶದ ಹಸಿರು ಇಂಧನ ಕ್ಷೇತ್ರವು ಕಳೆದ ವರ್ಷಕ್ಕೆ ಹೋಲಿಸಿದರೆ ಶೇ. 25ರಷ್ಟು ಅಭೂತಪೂರ್ವ ಪ್ರಗತಿ ಕಂಡಿದೆ ಎಂದು ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ ಜೋಶಿ (Pralhad Joshi)…

Read More

ಟಿ20 ವಿಶ್ವಕಪ್​ಗೆ ಮೂವರಿಲ್ಲ… ಆಸ್ಟ್ರೇಲಿಯಾಗೆ ಆಘಾತದ ಮೇಲೆ ಆಘಾತ – Kannada News | No pace trio for Australia in the T20 World Cup 2026

ಟಿ20 ವಿಶ್ವಕಪ್​ಗೆ ಆಸ್ಟ್ರೇಲಿಯಾ ತಂಡ: ಮಿಚೆಲ್ ಮಾರ್ಷ್ (ನಾಯಕ), ಕ್ಸೇವಿಯರ್ ಬಾರ್ಟ್ಲೆಟ್, ಕೂಪರ್ ಕೊನೊಲಿ, ಟಿಮ್ ಡೇವಿಡ್, ಬೆನ್ ದ್ವಾರ್ಶುಯಿಸ್, ಕ್ಯಾಮರೋನ್ ಗ್ರೀನ್, ನಾಥನ್ ಎಲ್ಲಿಸ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಮ್ಯಾಟ್ ಕುಹ್ನೆಮನ್, ಗ್ಲೆನ್ ಮ್ಯಾಕ್ಸ್‌ವೆಲ್, ಮ್ಯಾಟ್ ರೆನ್‌ಶಾ, ಮಾರ್ಕಸ್ ಸ್ಟೊಯಿನಿಸ್, ಆ್ಯಡಂ ಝಂಪಾ. Source link

Read More

Virat Kohli: ಯುವ ಆಟಗಾರರ ಸವಾಲಿಗೆ ನಾನು ರೆಡಿ!

ಅಹಮದಾಬಾದ್​ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2026ರ ಫೈನಲ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡವನ್ನು ಮಣಿಸಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಎರಡನೇ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಆರ್​ಸಿಬಿ ತಂಡದ ಈ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದು ವಿರಾಟ್ ಕೊಹ್ಲಿ (Virat Kohli). ಗುಜರಾತ್ ಟೈಟಾನ್ಸ್ ನೀಡಿದ 155 ರನ್​ಗಳ ಸವಾಲನ್ನು ಬೆನ್ನತ್ತಿದ ಆರ್​ಸಿಬಿ ಪರ ವಿರಾಟ್ ಕೊಹ್ಲಿ ಜವಾಬ್ದಾರಿಯುತ ಬ್ಯಾಟಿಂಗ್ ಪ್ರದರ್ಶಿಸಿದರು. ಆರಂಭಿಕನಾಗಿ ಕಣಕ್ಕಿಳಿದ ಕೊಹ್ಲಿ 42 ಎಸೆತಗಳಲ್ಲಿ 3 ಸಿಕ್ಸರ್ ಹಾಗೂ…

Read More