Headlines

Spiritual Meaning Lotus: ದೇವತೆಗಳ ಆಸನವಾಗಿ ಕಮಲವನ್ನೇ ಏಕೆ ಆಯ್ಕೆ ಮಾಡಲಾಗಿದೆ? ಆಧ್ಯಾತ್ಮಿಕ ರಹಸ್ಯ ಇಲ್ಲಿ ತಿಳಿಯಿರಿ – Kannada News | Why Hindu Gods Embrace Lotus: Spiritual Meaning and Symbolism Explained

ದೇವತೆಗಳು ಕಮಲದ ಮೇಲೆ ಏಕೆ ಕುಳಿತುಕೊಳ್ಳುತ್ತಾರೆ?Image Credit source: Getty Images ಹಿಂದೂ ಧರ್ಮದಲ್ಲಿ ಪ್ರತಿಯೊಂದು ಆಚರಣೆ, ಸಂಕೇತ ಮತ್ತು ದೇವತೆಗಳ ರೂಪದ ಹಿಂದೆ ಆಳವಾದ ವೈಜ್ಞಾನಿಕ ಹಾಗೂ ಆಧ್ಯಾತ್ಮಿಕ ರಹಸ್ಯಗಳು ಅಡಗಿವೆ. ನೀವು ಯಾವುದೇ ಪ್ರಮುಖ ಹಿಂದೂ ದೇವತೆಗಳ, ವಿಶೇಷವಾಗಿ ಲಕ್ಷ್ಮಿ ದೇವಿ, ಸರಸ್ವತಿ ದೇವಿ ಮತ್ತು ಬ್ರಹ್ಮದೇವರ ಚಿತ್ರ ಅಥವಾ ಮೂರ್ತಿಯನ್ನು ಗಮನಿಸಿದರೆ, ಅವರು ಕಮಲದ ಹೂವಿನ ಮೇಲೆ ಆಸೀನರಾಗಿರುತ್ತಾರೆ ಅಥವಾ ಕೈಯಲ್ಲಿ ಕಮಲವನ್ನು ಹಿಡಿದಿರುತ್ತಾರೆ. ಸನಾತನ ಸಂಪ್ರದಾಯದಲ್ಲಿ ಕಮಲದ ಹೂವು ಅತ್ಯಂತ ಪವಿತ್ರ…

Read More

ಜೈಲುಗಳಲ್ಲಿ ಡ್ರಗ್ಸ್ ನೆಟ್​ವರ್ಕ್​ ಬ್ರೇಕ್ ಹಾಕಲು ಡಿಜಿಪಿ ಪ್ಲಾನ್; ರಾಜ್ಯದ ಎಲ್ಲಾ ಜೈಲುಗಳ ಕೈದಿಗಳಿಗೆ ಡ್ರಗ್ಸ್ ಟೆಸ್ಟ್!

ಬೆಂಗಳೂರು, ಮಾರ್ಚ್ 14: ರಾಜ್ಯದ ಜೈಲುಗಳಲ್ಲಿ ಮಾದಕ ವಸ್ತುಗಳ ಬಳಕೆಯನ್ನು ಸಂಪೂರ್ಣವಾಗಿ ತಡೆಯಲು ಕಾರಾಗೃಹ ಇಲಾಖೆ ಮಹತ್ವದ ಕ್ರಮ ಕೈಗೊಂಡಿದೆ. ಕಾರಾಗೃಹ ಇಲಾಖೆ ಡಿಜಿಪಿ ಅಲೋಕ್ ಕುಮಾರ್ (Alok Kumar) ಅವರ ಸೂಚನೆಯಂತೆ ರಾಜ್ಯದ ಎಲ್ಲಾ ಜೈಲುಗಳಲ್ಲಿ ಕೈದಿಗಳನ್ನು ಮಾದಕ ವಸ್ತು ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಈಗಾಗಲೇ ರಾಜ್ಯದ ಶೇ10 ಕೈದಿಗಳಿಗೆ ಟೆಸ್ಟ್ ಪರಪ್ಪನ ಅಗ್ರಹಾರದಲ್ಲಿ ಮಾರ್ಚ್ 9 ರಂದು ಸಿಬ್ಬಂದಿಯೇ ತನ್ನ ಒಳುಡುಪಿನಲ್ಲಿ ಮಾದಕ ವಸ್ತುಗಳನ್ನು ಜೈಲಿನೊಳಗೆ ತಂದ ಘಟನೆ ನಡೆದಿತ್ತು. ಇದೊಂದೇ ಅಲ್ಲದೆ ಹಲವು ಬಾರಿ…

Read More

ರೌಡಿ ಶೀಟರ್ ಜೊತೆ ದೋಸ್ತಿ: ಡಾಗ್ ಸತೀಶ್​​ಗೆ ಸಂಕಷ್ಟ

ಡಾಗ್ ಸತೀಶ್ (Dog Satish) ಅಲಿಯಾಸ್ ಕ್ಯಾಡಬಾಮ್ ಸತೀಶ್ ಅವರು ಬಿಗ್​​ಬಾಸ್ ಗೆ ಹೋಗಿ ಬಂದ ಬಳಿಕ ಹೆಚ್ಚು ಜನಪ್ರಿಯರಾಗಿದ್ದಾರೆ. ಇನ್​​ಸ್ಟಾಗ್ರಾಂನಲ್ಲಿಯೂ ಸಖತ್ ಜನಪ್ರಿಯತೆ ಪಡೆದಿರುವ ಸತೀಶ್ ಅವರು ಪಾರ್ಟಿಗಳ ವಿಡಿಯೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ಆದರೆ ಇದೀಗ ಅಂಥಹುದೇ ವಿಡಿಯೋ ಒಂದು ಸತೀಶ್ ಅವರನ್ನು ಸಂಕಷ್ಟಕ್ಕೆ ಸಿಲುಕಿಸಿದೆ. ಇತ್ತೀಚೆಗೆ ಸತೀಶ್ ಅವರ ವಿಡಿಯೋ ಒಂದನ್ನು ಫೇಸ್​​ಬುಕ್​​ನಲ್ಲಿ ಹಂಚಿಕೊಂಡಿದ್ದರು. ಆರ್​​ಟಿ ನಗರದಲ್ಲಿ ನಡೆದ ಪಾರ್ಟಿಯ ವಿಡಿಯೋ ಇದಾಗಿತ್ತು. ವಿಡಿಯೋನಲ್ಲಿ ಸತೀಶ್ ಅವರು ರೌಡಿ ಶೀಟರ್ ಪಿ ಮೂರ್ತಿ ಜೊತೆಗೆ ಕಾಣಿಸಿಕೊಂಡಿದ್ದರು….

Read More

ಕೋಲಾರದಲ್ಲೊಂದು ವಿಚಿತ್ರ ಘಟನೆ: ಮನುಷ್ಯರ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಣಿಗಳ ರಕ್ತ ಪರೀಕ್ಷೆ – Kannada News | Animal Blood Testing In kolar District Hospital, Doctor recommend Action Against Staff

ಕೋಲಾರ, (ಏಪ್ರಿಲ್ 14): ಜನರ ಜೀವ ರಕ್ಷಣೆಗೆಂದು ಇರುವ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಣಿಗಳ ರಕ್ತ ಪರೀಕ್ಷೆ (blood check) ನಡೆಸಿರುವ ಘಟನೆ ಕೋಲಾರ ಜಿಲ್ಲಾಸ್ಪತ್ರೆಯಲ್ಲಿ (Kolar District Hospital) ನಡೆದಿದೆ. ಹೌದು…ಅಚ್ಚರಿ ಅನ್ನಿಸಿರೂ ಸತ್ಯ. ಹೌದು…ಕಳೆದ ಏಳೆಂಟು ತಿಂಗಳಿಂದ ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ಪ್ರಾಣಿಗಳ ರಕ್ತ ಪರೀಕ್ಷೆ ನಡೆಸಿರುವುದು ಬೆಳಕಿಗೆ ಬಂದಿದೆ. ಕಳೆದ ಏಳೆಂಟು ತಿಂಗಳಿಂದ ಕೋಲಾರ ಜಿಲ್ಲಾಸ್ಪತ್ರೆಯ ರಕ್ತ ಪರೀಕ್ಷಾ ಘಟಕದಲ್ಲಿ ನಾಯಿ ಹಾಗೂ ಬೆಕ್ಕಿನ ರಕ್ತ ಪರೀಕ್ಷೆ ನಡೆಸಿರುವುದು ಕಂಡುಬಂದಿದ್ದು, ರಾಷ್ಟ್ರೀಯ ಆರೋಗ್ಯ ಅಭಿಯಾನ ಎನ್​.ಹೆಚ್​.ಎಂ…

Read More

DRDO Recruitment 2026: ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯಲ್ಲಿ ಉದ್ಯೋಗವಕಾಶ; ಪದವೀಧರರು ಅರ್ಹರು! – Kannada News

ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಕ್ಷೇತ್ರದಲ್ಲಿ ವೃತ್ತಿಜೀವನImage Credit source: Pinterest ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಕ್ಷೇತ್ರದಲ್ಲಿ ವೃತ್ತಿಜೀವನ ರೂಪಿಸಿಕೊಳ್ಳಲು ಬಯಸುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ ದೊರೆತಿದೆ. ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO) ಯ ನೇಮಕಾತಿ ಮತ್ತು ಮೌಲ್ಯಮಾಪನ ಕೇಂದ್ರ (RAC) 2026ನೇ ಸಾಲಿನ ವಿಜ್ಞಾನಿ ಹುದ್ದೆಗಳ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಿದೆ. ಈ ನೇಮಕಾತಿ ಪ್ರಕ್ರಿಯೆಯಡಿ ಒಟ್ಟು 33 ವಿಜ್ಞಾನಿ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಯಾವೆಲ್ಲ ಹುದ್ದೆಗಳಿಗೆ ನೇಮಕಾತಿ? DRDO RAC ಪ್ರಕಟಿಸಿರುವ ಅಧಿಸೂಚನೆಯ…

Read More

ಮದುವೆ ಮನೆಯಲ್ಲಿ ಅತಿಥಿಗಳ ಮೇಲೆ ಬೀದಿ ನಾಯಿ ದಾಳಿ, 60ಕ್ಕೂ ಹೆಚ್ಚು ಮಂದಿಗೆ ಗಾಯ – Kannada News | Street Dog Attack at Badaun Wedding Injures more than 60 Guests in UP Chaos

ಸಾಂದರ್ಭಿಕ ಚಿತ್ರ Image Credit source: Free Press Journal ಲಕ್ನೋ, ಏಪ್ರಿಲ್ 23: ಮದುವೆ(Marriage) ಎಲ್ಲವೂ ಸುಸೂತ್ರವಾಗಿ ನೆರವೇರಿತ್ತು, ವಧುವನ್ನು ಬೀಳ್ಕೊಡುವ ಭಾವುಕ ಕ್ಷಣ ಅದು. ಆ ಸಮಯದಲ್ಲಿ ಬೀದಿ ನಾಯಿ ಮಂಟಪಕ್ಕೆ ನುಗ್ಗಿ ಅತಿಥಿಗಳ ಮೇಲೆ ದಾಳಿ ನಡೆಸಿರುವ ಘಟನೆ ಉತ್ತರ ಪ್ರದೇಶದ ಬುಡೌನ್​ನಲ್ಲಿ ನಡೆದಿದೆ. 60ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಸಭಾಂಗಣದಲ್ಲಿ ಕಾಲ್ತುಳಿತದಂತಹ ಸನ್ನಿವೇಶ ಬಿಸೌಲಿ ಪೊಲೀಸ್ ಠಾಣೆ ವ್ಯಾಪ್ತಿಯ ಬಿಲ್ಸಿ ರಸ್ತೆಯಲ್ಲಿರುವ ಅಭಿನಂದನ್ ಬ್ಯಾಂಕ್ವೆಟ್ ಹಾಲ್‌ನಲ್ಲಿ ಸೋಮವಾರ ಈ ಘಟನೆ ಜರುಗಿದೆ….

Read More

ಕೋರ್ಟ್ ಮಹತ್ವದ ಆದೇಶ: RTE ಅಡಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ನಿರಾಸೆ

ಬೆಂಗಳೂರು, (ಜೂನ್ 11): SC,ST ವಿದ್ಯಾರ್ಥಿಗಳಿಗೆ (Students)  RTE ಅಡಿ 8ನೇ ತರಗತಿವರೆಗೆ ಇದ್ದ ಉಚಿತ ಶಿಕ್ಷಣವನ್ನು (Free Education)  10ನೇ ತರಗತಿಯವರೆಗೆ ವಿಸ್ತರಿಸಿ ರಾಜ್ಯ ಸರ್ಕಾರ ಹೊರಡಿಸಿದ್ದ ಸುತ್ತೋಲೆಗೆ ಕೋರ್ಟ್​ ಮಧ್ಯಂತರ ತಡೆ ನೀಡಿದೆ. 2026ರ ಮೇ 21ರಂದು ಶಾಲಾ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದ್ದ ಸುತ್ತೋಲೆ ಪ್ರಶ್ನಿಸಿ ಖಾಸಗಿ ಶಾಲೆಗಳ ಆಡಳಿತ ಮಂಡಳಿಗಳ ಒಕ್ಕೂಟ(KAMS) ಹೈಕೋರ್ಟ್ ಮೆಟ್ಟಿಲೇರಿತ್ತು. ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅಶೋಕ್ ಎಸ್.ಕಿಣಗಿ ಅವರಿದ್ದ ಪೀಠ, ಸರ್ಕಾರದ ಸುತ್ತೋಲೆಗೆ ತಡೆಯಾಜ್ಞೆ…

Read More

ಬೆಂಗಳೂರಿನಲ್ಲಿ ಹೆಚ್ಚಾಯ್ತು ಹಾವುಗಳ ಸಂಖ್ಯೆ! ದಿನಕ್ಕೆ 100 ಕರೆಗಳು ಬರುತ್ತಿವೆ ಎಂದ ಉರಗ ರಕ್ಷಕರು – Kannada News | Bengaluru Snake Hatching Season: 100 rescue calls per day, Shortage of Rescuers Leaves City Vulnerable to Venomous Reptiles

ಬೆಂಗಳೂರು, ಜುಲೈ 01: ಜೂನ್​ನಿಂದ ಆಗಸ್ಟ್​ವರೆಗಿನ ಅವಧಿಯು ಹಾವುಗಳ (Snakes) ಸಂತಾನೋತ್ಪತ್ತಿ ಮತ್ತು ಮೊಟ್ಟೆಯೊಡೆದು ಮರಿ ಹೊರಬರುವ (Hatching Season) ಸಮಯವಾಗಿದೆ. ಈ ಸಮಯದಲ್ಲಿ ಮನೆಗಳ ಒಳಗೆ, ಸುತ್ತಮುತ್ತ ಹಾವು ಕಾಣಿಸಿಕೊಳ್ಳುವುದು ಸಾಮಾನ್ಯ. ಹೀಗೆ ಬೆಂಗಳೂರಿನಲ್ಲೂ ಹಾವುಗಳ ಸಂತತಿ ಹೆಚ್ಚಾಗಿದ್ದು, ಉರಗ ರಕ್ಷಕರು ಪರದಾಡುವಂತಾಗಿದೆ. ಗ್ರೇಟರ್ ಬೆಂಗಳೂರು ವ್ಯಾಪ್ತಿಯ ಐದು ವಲಯಗಳಿಗೆ ಕೇವಲ 7 ಮಂದಿ ಉರಗ ರಕ್ಷಕರಿದ್ದು, ಸಾರ್ವಜನಿಕರಿಂದ ದಿನಕ್ಕೆ ಬರುವ 100ಕ್ಕೂ ಹೆಚ್ಚು ಕರೆಗಳಲ್ಲಿ (Rescue calls) ಕೇವಲ 10-15 ಕರೆಗಳಿಗೆ ಮಾತ್ರ ಸ್ಪಂದಿಸಲು…

Read More

ಹೊಸ ಕಾರು ಖರೀದಿ ಮಾಡಿದ ಮಲ್ಲಮ್ಮ; ಅನೇಕರಿಗೆ ಮಾದರಿಯಾದ ಬಿಬ್ ಬಾಸ್ ಸ್ಪರ್ಧಿ – Kannada News

ಸೋಶಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್ ಹಾಗೂ ಬಿಗ್ ಬಾಸ್ ಖ್ಯಾತಿಯ ಮಲ್ಲಮ್ಮ ಅವರು (Mallama) ತಮ್ಮ ಸಾಧನೆಯ ಮುಕುಟಕ್ಕೆ ಮತ್ತೊಂದು ಹೊಸ ಗರಿ ಸೇರಿಸಿಕೊಂಡಿದ್ದಾರೆ. ಸಾಮಾಜಿಕ ಜಾಲತಾಣಗಳ ಮೂಲಕ ಅಪಾರ ಜನಪ್ರಿಯತೆ ಗಳಿಸಿ, ನಂತರ ಬಿಗ್ ಬಾಸ್ ಕನ್ನಡ ರಿಯಾಲಿಟಿ ಶೋ ಅವಕಾಶ ಪಡೆದರು. ಇದರ ಮೂಲಕ ಮನೆಮಾತಾಗಿರೋ ಮಲ್ಲಮ್ಮ ಈಗ ಹೊಸ ಕಾರೊಂದನ್ನು ಖರೀದಿಸುವ ಮೂಲಕ ತಮ್ಮ ಹೊಸ ಯಶಸ್ಸನ್ನು ಸಂಭ್ರಮಿಸಿದ್ದಾರೆ. ಈ ಸಂತಸದ ಕ್ಷಣವನ್ನು ಮಲ್ಲಮ್ಮ ತಮ್ಮ ಅಧಿಕೃತ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಅವರು ಖರೀದಿ…

Read More

ಧಾರವಾಡದ ರಾಮನಾಳದಲ್ಲಿ ಸರ್ವಧರ್ಮ ಸಮನ್ವಯತೆಗೆ ಸಾಕ್ಷಿಯಾದ ಮೊಹರಂ ಆಚರಣೆ: ಜಾತಿ, ಧರ್ಮ ಭೇದವಿಲ್ಲದೆ ಮೆರವಣಿಗೆಯಲ್ಲಿ ಭಾಗಿ – Kannada News | Ramanal Village Celebrates Muharram with Exemplary Communal Harmony

ಧಾರವಾಡ, ಜೂನ್​​ 26: ಜಿಲ್ಲೆಯ ಕಲಘಟಗಿ ತಾಲೂಕಿನ ರಾಮನಾಳ ಗ್ರಾಮವು ಧಾರ್ಮಿಕ ಸಾಮರಸ್ಯಕ್ಕೆ ಸಾಕ್ಷಿಯಾಗಿದೆ. ಇಲ್ಲಿ ಮೊಹರಂ ಹಬ್ಬವನ್ನು ಹಿಂದೂ ಧರ್ಮೀಯರೂ ಸಂಭ್ರಮದಿಂದ ಆಚರಿಸುವ ಮೂಲಕ ಭಾವೈಕ್ಯತೆಯ ಸಂದೇಶವನ್ನು ಸಾರಿದ್ದಾರೆ. ಹಿಂದೂ ಸಮುದಾಯದವರೇ ಹೆಚ್ಚಿನ ಸಂಖ್ಯೆಯಲ್ಲಿರುವ ಈ ಗ್ರಾಮದಲ್ಲಿ, ಮೊಹರಂ ಹಬ್ಬದ ಆಚರಣೆಯು ಶತಮಾನಗಳಿಂದಲೂ ನಡೆದುಕೊಂಡು ಬಂದಿದೆ. ಪ್ರತಿ ವರ್ಷದಂತೆ ಈ ಬಾರಿಯೂ ರಾಮನಾಳ ಗ್ರಾಮದಲ್ಲಿ ಮೊಹರಂ ಹಬ್ಬವನ್ನು ಅದ್ದೂರಿಯಾಗಿ ಆಚರಿಸಲಾಗಿದೆ. ಸಾವಿರಾರು ಜನರು, ಜಾತಿ, ಧರ್ಮ ಭೇದವಿಲ್ಲದೆ,  ಹಬ್ಬದಲ್ಲಿ ಭಾಗವಹಿಸಿದ್ದಾರೆ. ಅಲಾಯಿ ದೇವರನ್ನು ಡೋಲಿಯಲ್ಲಿ ಇಟ್ಟು,…

Read More