Headlines

ಜನಾರ್ದನ ರೆಡ್ಡಿಗೆ ಮತ್ತೆ ‘ಗಣಿ’ ಉರುಳು? ಮಾಜಿ ಸಚಿವನಿಂದ 884 ಕೋಟಿ ನಷ್ಟ ವಸೂಲಿ? – Kannada News | Janardhan Reddy Faces New Recovery Demand of 884 Crore Over Illegal Mining

ಬಳ್ಳಾರಿ, ಫೆಬ್ರವರಿ 27: ಗಂಗಾವತಿ ಶಾಸಕ ಗಾಲಿ ಜನಾರ್ದನರೆಡ್ಡಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಸಿಬಿಐ ವಿಶೇಷ ನ್ಯಾಯಾಲಯದಲ್ಕಿ ಜನಾರ್ದನ ರೆಡ್ಡಿ ಅಕ್ರಮ ಗಣಿಗಾರಿಕೆ ನಡೆಸಿರೋದು ಸಾಬೀತಾಗಿದ್ದು, ಅಕ್ರಮವಾಗಿ 29 ಲಕ್ಷ ಮೆಟ್ರಿಕ್ ಟನ್ ಕಬ್ಬಿಣದ ಅದಿರು ಸಾಗಾಟ‌ದ ಮೂಲಕ ಸರ್ಕಾರದ ಬೊಕ್ಕಸಕ್ಕೆ ಸೇರಬೇಕಾದ 884 ಕೋಟಿ ನಷ್ಟ ಮಾಡಿದ್ದಾರೆ. ಹೀಗಾಗಿ ಆ ಹಣವನ್ನು ಅವರಿಂದ ವಸೂಲಿ ಮಾಡುವಂತೆ ಟಪಾಲ್ ಗಣೇಶ್ ಸರ್ಕಾರಕ್ಕೆ ಪತ್ರ ಬರೆದಿದ್ದರು. ಈ ಪತ್ರದ ಹಿನ್ನೆಲೆಯಲ್ಲಿ ಸರ್ಕಾರ ವರದಿ ತರಿಸಿಕೊಳ್ಳಲು ಮುಂದಾಗಿದೆ. ಸಂಡೂರು ಕ್ಲಸ್ಟರ್‌ನಲ್ಲಿ…

Read More

ಸರ್ಕಾರದಿಂದ ನೇರ ಕಾನೂನು ಸಲಹೆ; ವಾಟ್ಸಾಪ್​ನಲ್ಲಿ ಉಚಿತ ನ್ಯಾಯಸೇತು ಚಾಟ್​ಬೋಟ್ ಸೇವೆ – Kannada News | Get free legal advice, assistance from govt supported Nyaya Setu chatbot on WhatsApp

ನವದೆಹಲಿ, ಜನವರಿ 5: ಕಾರ್ಪೊರೇಟ್, ಅಪರಾಧ, ಕುಟುಂಬ ಇತ್ಯಾದಿ ವಿವಿಧ ಕ್ಷೇತ್ರಗಳಲ್ಲಿ ಕಾನೂನು ವ್ಯಾಜ್ಯಗಳಿದ್ದಲ್ಲಿ ವಾಟ್ಸಾಪ್​ನಲ್ಲಿ ಉಚಿತವಾಗಿ ತಜ್ಞರ ಸಲಹೆ (Free legal advice) ಪಡೆಯಬಹುದು. ಇಂಥದ್ದೊಂದು ಸೇವೆಯನ್ನು ಸರ್ಕಾರವೇ ಆರಂಭಿಸಿದೆ. ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವಾಲಯವು (Ministry of law and justice) ವಾಟ್ಸಾಪ್​ನಲ್ಲಿ ನ್ಯಾಯ ಸೇತು (Nyaya Setu) ಎನ್ನುವ ಕಾನೂನು ಸೇವೆಯನ್ನು 2026ರ ಜನವರಿ 1ರಂದು ಆರಂಭಿಸಿದೆ. ಯಾರು ಬೇಕಾದರೂ ಇದರಿಂದ ಕಾನೂನು ಸಲಹೆಗಳನ್ನು ಪಡೆದುಕೊಳ್ಳಲು ಸಾಧ್ಯ. ಯಾವ ರೀತಿಯ ಕಾನೂನು…

Read More

West Bengal Results: ಗೆಲುವಿನ ರಹಸ್ಯ; ಬಂಗಾಳದ ಯುವಕರು, ಮಹಿಳೆಯರಿಗೆ ಬಂಪರ್ ಆಫರ್ ಕೊಟ್ಟು ಗೆದ್ದ ಬಿಜೆಪಿ – Kannada News | UCC in 6 months, free bus and Rs 3000 for women Employment for Youth BJP West Bengal manifesto

ಕೊಲ್ಕತ್ತಾ, ಮೇ 4: ಪಶ್ಚಿಮ ಬಂಗಾಳದ (West Bengal Elections) 294 ಕ್ಷೇತ್ರಗಳಲ್ಲಿ 197 ಕ್ಷೇತ್ರಗಳಲ್ಲಿ ಬಿಜೆಪಿ ಭಾರೀ ಮುನ್ನಡೆ ಸಾಧಿಸಿದೆ. ಟಿಎಂಸಿ 90 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಬಹುಮತ ಪಡೆದು ಸರ್ಕಾರ ರಚಿಸಲು ಬೇಕಾದ ಮ್ಯಾಜಿಕ್ ನಂಬರ್ ಆದ 148 ಸ್ಥಾನಗಳನ್ನು ಪಡೆದಿರುವ ಬಿಜೆಪಿ ಅಧಿಕಾರಕ್ಕೇರುವುದು ಖಚಿತವಾಗಿದೆ. ಈ ಬಾರಿಯ ಚುನಾವಣೆಗೂ ಮುನ್ನ ಬಿಜೆಪಿ ಪಶ್ಚಿಮ ಬಂಗಾಳಕ್ಕೆ ಯಾವೆಲ್ಲ ಭರವಸೆಗಳನ್ನು ನೀಡಿತ್ತು? ಬಿಜೆಪಿ ಸರ್ಕಾರ ರಚನೆಯಾದರೆ ಯಾವ ಸಮುದಾಯಕ್ಕೆ ಹೆಚ್ಚು ಲಾಭವಾಗಲಿದೆ ಎಂಬುದರ ವಿವರ ಇಲ್ಲಿದೆ….

Read More

ರಂಗಾಯಣದ ಅಂಗಳದಲ್ಲಿ ಹಸಿರು ಕ್ರಾಂತಿ: ಮಣ್ಣಿನೊಂದಿಗೆ ಬೆರೆತು ಪರಿಸರ ಪಾಠ ಕಲಿತ ಚಿಣ್ಣರು! – Kannada News | Mysuru Rangayana Chinnara Mela: Student Nilay Nandan Shares Heartwarming Experience of Kai Thota Program

ರಂಗಾಯಣದ ‘ಚಿಣ್ಣರ ಮೇಳ’ದಲ್ಲಿ ‘ಕೈತೋಟ’ ಕಾರ್ಯಕ್ರಮImage Credit source: tv9 ಮೈಸೂರು, ಏಪ್ರಿಲ್ 24: ಸಾಂಸ್ಕೃತಿಕ ನಗರಿ ಮೈಸೂರಿನ (Mysuru) ಕಿರೀಟಪ್ರಾಯವಾದ ರಂಗಾಯಣದ ಅಂಗಳದಲ್ಲಿ ಪ್ರತಿ ವರ್ಷದಂತೆ ಈ ಬಾರಿಯೂ ‘ಚಿಣ್ಣರ ಮೇಳ’ ಸಂಭ್ರಮದಿಂದ ಜರುಗುತ್ತಿದೆ. ಆದರೆ, ಈ ಬಾರಿಯ ಮೇಳ ಕೇವಲ ರಂಗಭೂಮಿ, ನಾಟಕ ಮತ್ತು ನೃತ್ಯಕ್ಕೆ ಸೀಮಿತವಾಗದೆ, ಮಕ್ಕಳಿಗೆ ಬದುಕಿನ ಪಾಠವನ್ನು ಕಲಿಸುವ ಮೂಲಕ ಹೊಸ ಆಯಾಮ ಪಡೆದುಕೊಂಡಿದೆ. ವಿಶೇಷವಾಗಿ ‘ಕೈತೋಟ’ ಕಾರ್ಯಕ್ರಮದ ಮೂಲಕ ಮಕ್ಕಳು ಮಣ್ಣಿನ ಒಡನಾಟ ಬೆಳೆಸಿಕೊಂಡಿರುವುದು ವಿಶೇಷವಾಗಿ ಮೂಡಿಬಂದಿದೆ. ಮಕ್ಕಳ…

Read More

ಪಂಜಾಬ್ ಕಿಂಗ್ಸ್ ತಂಡದ ಎಲ್ಲಾ ಆಟಗಾರರಿಗೆ ದಂಡದ ಶಿಕ್ಷೆ..!

IPL 2026: ಚೆನ್ನೈ ಸೂಪರ್ ಕಿಂಗ್ಸ್ (CSK) ವಿರುದ್ಧದ ಪಂದ್ಯದಲ್ಲಿ ನಿಧಾನಗತಿಯ ಓವರ್ ರೇಟ್ (Slow Over-rate) ಕಾಯ್ದುಕೊಂಡಿದ್ದಕ್ಕಾಗಿ ಪಂಜಾಬ್ ಕಿಂಗ್ಸ್ ತಂಡದ ನಾಯಕ ಶ್ರೇಯಸ್ ಅಯ್ಯರ್ (Shreyas Iyer) ಹಾಗೂ ಪ್ಲೇಯಿಂಗ್ ಇಲೆವೆನ್​ನ ಆಟಗಾರರಿಗೆ ಭಾರಿ ಮೊತ್ತದ ದಂಡ ವಿಧಿಸಲಾಗಿದೆ. ಏಪ್ರಿಲ್ 4 ರಂದು ನಡೆದ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದ ವೇಳೆ ಪಂಜಾಬ್ ಕಿಂಗ್ಸ್ ನಿಗದಿತ ಸಮಯದೊಳಗೆ ಓವರ್‌ಗಳನ್ನು ಪೂರ್ಣಗೊಳಿಸಲು ವಿಫಲವಾಗಿದೆ. ಐಪಿಎಲ್ ನೀತಿ ಸಂಹಿತೆಯ ಅಡಿಯಲ್ಲಿ ಇದು ಕನಿಷ್ಠ ಓವರ್ ರೇಟ್…

Read More

ಟಿ20 ವಿಶ್ವಕಪ್ ಗೆದ್ದು ನಿವೃತ್ತಿಯ ಬಗ್ಗೆ ಮೌನ ಮುರಿದ ಸೂರ್ಯಕುಮಾರ್ ಯಾದವ್

2024 ರ ಟಿ20 ವಿಶ್ವಕಪ್ (T20 World Cup) ಮುಗಿದ ಬಳಿಕ ಭಾರತ ಟಿ20 ತಂಡದ ನಾಯಕತ್ವವಹಿಸಿಕೊಂಡ ಸೂರ್ಯಕುಮಾರ್ ಯಾದವ್ (Suryakumar Yadav) ನಾಯಕನಾಗಿ ತಂಡವನ್ನು ದಾಖಲೆಯ ಗೆಲುವುಗಳತ್ತ ಮುನ್ನಡೆಸಿದ್ದಾರೆ. ಆದಾಗ್ಯೂ ಆಟಗಾರನಾಗಿ ಸೂರ್ಯಕುಮಾರ್ ಸಾಕಷ್ಟು ಏರಿಳಿತಗಳನ್ನು ಕಂಡಿದ್ದಾರೆ. ಟಿ20 ವಿಶ್ವಕಪ್ ಆರಂಭಕ್ಕೂ ಮುನ್ನ ಸೂರ್ಯಕುಮಾರ್ ಬರೋಬ್ಬರಿ 1 ವರ್ಷದಿಂದ ರನ್ ಬರ ಎದುರಿಸಿದ್ದರು. ಆದರೆ ವಿಶ್ವಕಪ್ ಸಮೀಪವಾಗುತ್ತಿದ್ದಂತೆ ಫಾರ್ಮ್​ ಕಂಡುಕೊಂಡಿದ್ದ ಸೂರ್ಯ, ಇದೀಗ ತಂಡವನ್ನು ದಾಖಲೆಯ ಗೆಲುವಿನತ್ತ ಮುನ್ನಡೆಸಿದ್ದಾರೆ. ಸೂರ್ಯ ನಾಯಕತ್ವದಲ್ಲಿ ಉತ್ತಮ ಪ್ರದರ್ಶನ ನೀಡಿದ…

Read More

ಉಗ್ರರ ಲಿಂಕ್, ಭಾರತ ವಿರೋಧಿ ಚಟುವಟಿಕೆ: 23 ಮಂದಿಯನ್ನು ಭಯೋತ್ಪಾದಕರೆಂದು ಘೋಷಿಸಿದ ಕೇಂದ್ರ – Kannada News | MHA Terror Crackdown: 23 Individuals Linked to JeM, LeT and TRF Designated as Terrorists Under UAPA

ನವದೆಹಲಿ, ಜುಲೈ 4: ದೇಶದ ಭದ್ರತೆಗೆ ಧಕ್ಕೆ ತರುತ್ತಿರುವ ಉಗ್ರಗಾಮಿ ಸಂಘಟನೆಗಳ ವಿರುದ್ಧ ಕೇಂದ್ರ ಗೃಹ ಸಚಿವಾಲಯ ಶನಿವಾರ ಮತ್ತೊಂದು ಸುತ್ತಿನ ಪ್ರಹಾರ ನಡೆಸಿದೆ. ಜೈಶ್-ಎ-ಮೊಹಮ್ಮದ್ (JeM), ಲಷ್ಕರ್-ಎ-ತೊಯ್ಬಾ (LeT), ಜಮಾತ್-ಉದ್-ದಾವಾ ಮತ್ತು ದಿ ರೆಸಿಸ್ಟೆನ್ಸ್ ಫ್ರಂಟ್ (TRF) ಸಂಘಟನೆಗಳ ಜತೆ ಸಂಪರ್ಕ ಹೊಂದಿರುವ ಬರೋಬ್ಬರಿ 23 ಜನರನ್ನು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (UAPA) ಸೆಕ್ಷನ್ 35ರ ಅಡಿಯಲ್ಲಿ ‘ಘೋಷಿತ ಭಯೋತ್ಪಾದಕರು’ ಎಂದು ಅಧಿಕೃತವಾಗಿ ಪ್ರಕಟಿಸಿದೆ. ಭಾರತದ ವಿವಿಧ ಭಾಗಗಳಲ್ಲಿ ನಡೆದ ಭೀಕರ ಉಗ್ರರ ದಾಳಿ…

Read More

ಪ್ರಧಾನಿ ಮೋದಿ ನಿರಂತರ ಪ್ರಯತ್ನದ ಬಳಿಕ ಅಂತೂ ಹಾರ್ಮುಜ್ ಜಲಸಂಧಿ ದಾಟಿದ ಭಾರತದ ಎರಡು ಹಡಗುಗಳು

ನವದೆಹಲಿ, ಮಾರ್ಚ್​ 14: ಭಾರತದ ಧ್ವಜ ಹೊತ್ತ ಎರಡು ಶಿಪ್ಪಿಂಗ್ ಕಾರ್ಪೊರೇಷನ್ ಆಫ್ ಇಂಡಿಯಾ (SCI) LPG ಟ್ಯಾಂಕರ್‌ಗಳು ಇಂದು ಹಾರ್ಮುಜ್(Hormuz) ಜಲಸಂಧಿಯನ್ನು ದಾಟಿ ಭಾರತದ ಕಡೆಗೆ ಸಾಗುತ್ತಿವೆ. ಹಡಗುಗಳ ಹೆಸರುಗಳು ಶಿವಾಲಿಕ್ ಮತ್ತು ನಂದಾ ದೇವಿ. ಇರಾನ್ ಮತ್ತು ಆ ಪ್ರದೇಶದ ಇತರ ಎಲ್ಲಾ ದೇಶಗಳ ಸಹಕಾರದೊಂದಿಗೆ ಇದು ಬಹಳ ಎಚ್ಚರಿಕೆಯಿಂದ ನಡೆಸಲಾದ ಕಾರ್ಯಾಚರಣೆಯಾಗಿದೆ ಎಂದು ಮೂಲಗಳು ತಿಳಿಸಿವೆ. ಕಳೆದ ಕೆಲವು ದಿನಗಳಿಂದ ಭಾರತ ಮತ್ತು ಇರಾನಿನ ನಾಯಕತ್ವಗಳ ನಡುವಿನ ಸರಣಿ ಮಾತುಕತೆ ನಂತರ ಈ…

Read More

ಸಿಎಸ್​​ಕೆ ವಿರುದ್ಧ ದಾವೆ ಹೂಡಿದ ‘ಜೈಲರ್’ ನಿರ್ಮಾಪಕ, ಕಾರಣವೇನು?

ಭಾರತದಲ್ಲಿ ಕ್ರಿಕೆಟ್, ಸಿನಿಮಾ (Cinema) ಮತ್ತು ರಾಜಕೀಯ ಜೊತೆ-ಜೊತೆಯಾಗಿ ಸಾಗುತ್ತವೆ. ಅದರಲ್ಲೂ ಕ್ರಿಕೆಟ್ ಮತ್ತು ಸಿನಿಮಾಗಳು ಬಲು ಆಪ್ತ ನಂಟು ಹೊಂದಿವೆ. ಆದರೆ ಇನ್ನೇಣು ಐಪಿಎಲ್ 2026ರ ಸೀಸನ್ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ದಕ್ಷಿಣ ಭಾರತದ ಇಬ್ಬರು ದೈತ್ಯರ ನಡುವೆ ಕಾನೂನು ಸಮರ ಏರ್ಪಟ್ಟಿದೆ. ಭಾರತದ ಪ್ರಮುಖ ನಿರ್ಮಾಣ ಸಂಸ್ಥೆಗಳಲ್ಲಿ ಒಂದಾಗಿರುವ ಸನ್ ಪಿಕ್ಚರ್ಸ್​​ನವರು ಐಪಿಎಲ್ ತಂಡ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ದೂರು ದಾಖಲಿಸಿದೆ. ಇದಕ್ಕೆ ಕಾರಣವಾಗಿರುವುದು ರಜನೀಕಾಂತ್ ನಟನೆಯ ‘ಜೈಲರ್’ ಸಿನಿಮಾ….

Read More

‘ಲಕ್ಷಾಂತರ ರೂ. ಅನುದಾನ ಕೊಟ್ಟರೂ ಜಿಲ್ಲೆಯಲ್ಲಿ ಗಾಂಜಾ, ಬೆಟ್ಟಿಂಗ್ ನಿಂತಿಲ್ಲ ಯಾಕೆ’?: ಕೋಲಾರ ಎಸ್ಪಿಗೆ ಶಾಸಕ ಸಮೃದ್ಧಿ ಮಂಜುನಾಥ್ ತರಾಟೆ – Kannada News

ಶಾಸಕ ಸಮೃದ್ಧಿ ಮಂಜುನಾಥ್ , ಎಸ್ಪಿ ಕನ್ನಿಕಾ ಸಿಕ್ರಿವಾಲ್ ಕೋಲಾರ, ಜೂ.6: ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ನಡೆದ ಪ್ರಗತಿ ಪರಿಶೀಲನಾ (ದಿಶಾ) ಸಭೆಯಲ್ಲಿ ಕೋಲಾರ ಜಿಲ್ಲೆಯ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವ ವಿಚಾರವಾಗಿ ಮುಳಬಾಗಿಲು ಕ್ಷೇತ್ರದ ಜೆಡಿಎಸ್ ಶಾಸಕ ಸಮೃದ್ಧಿ ಮಂಜುನಾಥ್ ಅವರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ಕನ್ನಿಕಾ ಸಿಕ್ರಿವಾಲ್ ಅವರನ್ನು ಬಹಿರಂಗವಾಗಿಯೇ ತರಾಟೆಗೆ ತೆಗೆದುಕೊಂಡಿದ್ದಾರೆ. ಜಿಲ್ಲೆಯಲ್ಲಿ ಅಪರಾಧ ಕೃತ್ಯಗಳು ಮಿತಿಮೀರಿದ್ದರೂ ಪೊಲೀಸ್ ಇಲಾಖೆ ಮೌನವಾಗಿದೆ ಎಂದು ಅವರು ಸಭೆಯಲ್ಲಿ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಕೋಲಾರದಲ್ಲಿ ಅಪ್ರಾಪ್ತರ…

Read More