Headlines

Video: ಸ್ಪೀಡ್ ಬ್ರೇಕರ್ ಕಾಣದೆ ವೇಗವಾಗಿ ಬಂದ ಬೈಕ್​; ಮುಂದೇನಾಯಿತು ನೋಡಿ

ಜನಸಂಚಾರ ಹೆಚ್ಚಿದ್ದ ರಸ್ತೆಯಲ್ಲಿ ಅತಿವೇಗವಾಗಿ ಚಲಿಸುತ್ತಿದ್ದ ಬೈಕ್ ಸವಾರನೊಬ್ಬ ಸ್ಪೀಡ್ ಬ್ರೇಕರ್‌ನ್ನು ಗಮನಿಸದೇ ವೇಗದಲ್ಲೇ ದಾಟಿದ್ದರಿಂದ ಭೀಕರ ಅಪಘಾತ ಸಂಭವಿಸಿದೆ. ಬೈಕ್ ಹಿಂಭಾಗದಲ್ಲಿ ಕುಳಿತಿದ್ದ ವ್ಯಕ್ತಿ ನಿಯಂತ್ರಣ ತಪ್ಪಿ ರಸ್ತೆ ಮೇಲೆ ಬಿದ್ದು ಬೆನ್ನೆಲುಬಿಗೆ ಗಂಭೀರ ಪೆಟ್ಟಾಗಿರುವ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸವಾರನ ನಿರ್ಲಕ್ಷ್ಯ ಮತ್ತು ಅತಿವೇಗವೇ ಈ ಅಪಘಾತಕ್ಕೆ ಕಾರಣವಾಗಿದ್ದು, ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ Source link

Read More

ಅಪರಾಧ ತನಿಖಾ ವ್ಯವಸ್ಥೆಗೂ ಆಧುನಿಕತೆಯ ಟಚ್​​: 32 ಮೊಬೈಲ್ ಫೊರೆನ್ಸಿಕ್ ಸೈನ್ಸ್ ಲ್ಯಾಬೊರೇಟರಿಗಳಿಗೆ ಚಾಲನೆ – Kannada News | Tech Boost for Crime Ops: 32 Advanced Mobile Forensic Labs Flagged Off in Karnataka

32 ಮೊಬೈಲ್ ಫೊರೆನ್ಸಿಕ್ ಸೈನ್ಸ್ ಲ್ಯಾಬೊರೇಟರಿಗಳಿಗೆ ಚಾಲನೆImage Credit source: DK Shivakumar X Account ಬೆಂಗಳೂರು, ಜುಲೈ 12: ಕರ್ನಾಟಕದ ಅಪರಾಧ ತನಿಖಾ ವ್ಯವಸ್ಥೆಯನ್ನು ಆಧುನೀಕರಿಸುವ ಮಹತ್ವದ ಹೆಜ್ಜೆಯಾಗಿ 32 ಅತ್ಯಾಧುನಿಕ ಮೊಬೈಲ್ ಫೊರೆನ್ಸಿಕ್ ಸೈನ್ಸ್ ಲ್ಯಾಬೊರೇಟರಿಗಳಿಗೆ ಚಾಲನೆ ನೀಡಲಾಗಿದೆ. ವಿಧಾನಸೌಧದ ಮೆಟ್ಟಿಲುಗಳ ಬಳಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶನಿವಾರ ಇವುಗಳಿಗೆ ಹಸಿರು ನಿಶಾನೆ ತೋರಿದ್ದು, ಈ ಮೊಬೈಲ್ ಫೊರೆನ್ಸಿಕ್ ಲ್ಯಾಬ್‌ಗಳು ಚಲಿಸುವ ಮಿನಿ ಪ್ರಯೋಗಾಲಯಗಳಾಗಿವೆ. ಅಪರಾಧ ಸ್ಥಳಕ್ಕೆ ಸೀನ್ ಆಫ್ ಕ್ರೈಂ ಅಧಿಕಾರಿಗಳು…

Read More

ಸಿಎಂ ಸಿದ್ದರಾಮಯ್ಯ ಸಿಕ್ಕಾಪಟ್ಟೆ ಸಾಲ ಮಾಡಿ ಕನ್ನಡಿಗರ ಪಾಲಿಗೆ ಸಾಲರಾಮಯ್ಯ ಆಗಿದ್ದಾರೆ: ಜೆಡಿಎಸ್ ವ್ಯಂಗ್ಯ – Kannada News | Karnataka Debt Crisis: Siddaramaiah’s 2025 26 Budget Faces Opposition Over Rs7.6 Lakh Crore Loan

ಬೆಂಗಳೂರು, ಮಾ.3: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಲಿರುವ 2025-26ರ ಆಯವ್ಯಯದ ಮೇಲೆ ವಿರೋಧ ಪಕ್ಷಗಳು ತೀವ್ರ ವಾಗ್ದಾಳಿ ನಡೆಸಿವೆ. ರಾಜ್ಯದ ಸಾಲದ ಪ್ರಮಾಣವು ಅಪಾಯಕಾರಿ ಮಟ್ಟವನ್ನು ತಲುಪುತ್ತಿದ್ದು, ಮುಂದಿನ ವರ್ಷದ ಅಂತ್ಯಕ್ಕೆ ಕರ್ನಾಟಕದ ಒಟ್ಟು ಸಾಲ 7,64,655 ಕೋಟಿ ರೂಪಾಯಿ ದಾಟಲಿದೆ ಎಂಬ ಅಂಕಿಅಂಶಗಳು ಆತಂಕ ಮೂಡಿಸಿವೆ. 2025-26ರ ಅಂತ್ಯಕ್ಕೆ ಈ ಸಾಲದ ಪರಿಣಾಮ ಜನರ ಮೇಲೆ ಬೀಳಲಿದೆ. ಪ್ರಸಕ್ತ ಆರ್ಥಿಕ ವರ್ಷವೊಂದರಲ್ಲೇ ಸರ್ಕಾರ ಸುಮಾರು 1.16 ಲಕ್ಷ ಕೋಟಿ ರೂ. ಸಾಲ ಪಡೆದಿದೆ ಎಂದು ಜೆಡಿಎಸ್​​​…

Read More

Gold Rate Today Bangalore: ಗುರುವಾರವೂ ಹೆಚ್ಚಿದ ಚಿನ್ನ, ಬೆಳ್ಳಿ ಬೆಲೆ – Kannada News | Gold Price Today on 25th December 2025, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಡಿಸೆಂಬರ್ 25: ಅಮೂಲ್ಯ ಲೋಹಗಳಿಗೆ ಮಾರುಕಟ್ಟೆಯಲ್ಲಿ ಬೇಡಿಕೆ ಏರುವುದು ನಿಂತಿಲ್ಲ. ಚಿನ್ನ, ಬೆಳ್ಳಿ ಬೆಲೆಗಳ ಏರಿಕೆಗೆ ವಿಶ್ರಾಂತಿ ಸಿಕ್ಕಂತಿಲ್ಲ. ಇಂದು ಗುರುವಾರ ಇವೆರಡೂ ಬೆಲೆಗಳು ಅಲ್ಪ ಪ್ರಮಾಣದಲ್ಲಿ ಏರಿವೆ. ನಿನ್ನೆ ಗ್ರಾಮ್​ಗೆ 30 ರೂ ಏರಿದ್ದ ಚಿನ್ನದ ಬೆಲೆ (gold rate) ಇವತ್ತೂ ಕೂಡ ಅಷ್ಟೇ ಪ್ರಮಾಣದಲ್ಲಿ ಹೆಚ್ಚಳವಾಗಿದೆ. ಬೆಳ್ಳಿ ಬೆಲೆ ನಿನ್ನೆ 10 ರೂ ಜಿಗಿದಿತ್ತು. ಇವತ್ತು ಒಂದು ರೂ ಹೆಚ್ಚಿದೆ. ವಿದೇಶಗಳಲ್ಲೂ ಹೆಚ್ಚಿನ ಕಡೆ ಚಿನ್ನದ ಬೆಲೆ ಅಲ್ಪ ಹೆಚ್ಚಳ ಆಗಿದೆ. ಭಾರತದಲ್ಲಿ…

Read More

ಊಟಿ ಬಳಿ 120 ಅಡಿ ಆಳಕ್ಕೆ ಬಿದ್ದ ಮಿನಿಬಸ್; 32 ಜನರಿಗೆ ಗಾಯ – Kannada News | Mini bus travelling from Ooty fell into a 120 foot gorge near Manalada

ಊಟಿ, ಜನವರಿ 7: ತಮಿಳುನಾಡಿನ ಊಟಿ ಬಳಿ 120 ಅಡಿ ಕಂದಕಕ್ಕೆ ಮಿನಿ ಬಸ್ ಬಿದ್ದು ಅಪಘಾತಕ್ಕೀಡಾಗಿದೆ. ಈ ಅಪಘಾತದಲ್ಲಿ (Accident) 32 ಜನರು ಗಾಯಗೊಂಡಿದ್ದಾರೆ. ಅವರಲ್ಲಿ 3 ಜನರ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಸಕ್ರಿಯ ತನಿಖೆ ನಡೆಸುತ್ತಿದ್ದಾರೆ. ನೀಲಗಿರಿ ಜಿಲ್ಲೆಯ ಉಡಗೈನ ಕಲ್ಲಕೊರೈ ಹಾಡ ಬಳಿ ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ಮಿನಿ ಬಸ್ ಚಾಲಕನ ನಿಯಂತ್ರಣ ತಪ್ಪಿ 120 ಅಡಿ ಆಳಕ್ಕೆ ಉರುಳಿ ಬಿದ್ದು ಅಪಘಾತ ಸಂಭವಿಸಿದೆ….

Read More

92 ಸಾವಿರ ಶೋ, 450 ಕೋಟಿ ಗಳಿಕೆ; ದಾಖಲೆಯ ಕಲೆಕ್ಷನ್ ಮಾಡಿದ ‘ಧುರಂಧರ್ 2’

ರಣವೀರ್ ಸಿಂಗ್ ನಟನೆಯ ‘ಧುರಂದರ್ 2’ ಸಿನಿಮಾ (Dhurandhar 2) ಸೂಪರ್ ಹಿಟ್ ಆಗಿದೆ. ಹಿಂದೆ ಯಾವ ಸಿನಿಮಾಗಳೂ ಮಾಡದಷ್ಟು ಅಬ್ಬರದಲ್ಲಿ ಸಿನಿಮಾ ರಿಲೀಸ್ ಆಗಿದೆ. ಹಲವು ದಾಖಲೆಗಳನ್ನು ಸಿನಿಮಾ ಉಡೀಸ್ ಮಾಡಿದೆ. ನಾಲ್ಕು ದಿನಕ್ಕೆ 450 ಕೋಟಿ ರೂಪಾಯಿ ಆಗಿದೆ. ಹೀಗೆ ಮುಂದುವರಿದರೆ ಚಿತ್ರದ ಒಟ್ಟಾರೆ ಕಲೆಕ್ಷನ್ ಎಷ್ಟು ಕೋಟಿ ರೂಪಾಯಿ ಆಗುತ್ತದೆ ಎನ್ನುವ ಕುತೂಹಲ ಮೂಡಿದೆ. ವಿಶ್ವ ಮಟ್ಟದಲ್ಲಿ ಚಿತ್ರದ ಗಳಿಕೆ 700 ಕೋಟಿ ರೂಪಾಯಿ ಸಮೀಪಿಸಿದೆ. ‘ಧುರಂಧರ್ 2’ ಚಿತ್ರ ಮಾರ್ಚ್ 19ರಂದು…

Read More

ವಾಲ್ಮೀಕಿ ಸಮುದಾಯ ಭವನ ನಿರ್ಮಾಣ ವಿಚಾರಕ್ಕೆ ಮಾರಾಮಾರಿ: ಕಲ್ಲು ತೂರಾಟ, ಮನೆ ಧ್ವಂಸ – Kannada News | Belagavi Valmiki Bhavan Clash: Land Dispute Sparks Violence and Stone Pelting in Deshanur

ಬೆಳಗಾವಿ, ಜನವರಿ 15: ಸರ್ಕಾರಿ ಜಾಗದಲ್ಲಿ ವಾಲ್ಮೀಕಿ ಸಮುದಾಯ ಭವನ ನಿರ್ಮಾಣ ವಿಚಾರಕ್ಕೆ ಮಾರಾಮಾರಿ ನಡೆದಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ದೇಶನೂರ ಗ್ರಾಮದಲ್ಲಿ ನಡೆದಿದೆ. ಘಟನೆ ವೇಳೆ ಕಲ್ಲು ತೂರಾಟ ಕೂಡ ನಡೆದಿದ್ದು, ಸಮಯಕ್ಕೆ ಸರಿಯಾಗಿ ಪೊಲೀಸರ ಮಧ್ಯ ಪ್ರವೆಶದಿಂದ ದೊಡ್ಡ ಅನಾಹುತವೊಂದು ತಪ್ಪಿದೆ. ಘಟನೆ ಸಂಬಂಧ ದೂರು ಮತ್ತು ಪ್ರತಿದೂರುಗಳು ದಾಖಲಾಗಿವೆ. ವಾಲ್ಮೀಕಿ ಭವನ ನಿರ್ಮಾಣ ಸಂಬಂಧ ಸರ್ವೇ ಕಾರ್ಯಕ್ಕೆ ಬಂದ ವೇಳೆ ಎಸ್ಸಿ ಅವರ ಮನೆ ಬಳಿ ಇವೆಲ್ಲ ಯಾಕೆ ಎಂದು…

Read More

Ugadi Bhavishya 2026: ಯುಗಾದಿ ವರ್ಷ ಭವಿಷ್ಯ; ಈ ರಾಶಿಯವರು ಆರೋಗ್ಯದ ಬಗ್ಗೆ ಎಚ್ಚರ ವಹಿಸುವುದು ಅಗತ್ಯ

ಯುಗಾದಿ 2026ರ ವೃಶ್ಚಿಕ ರಾಶಿ ಭವಿಷ್ಯದ ಪ್ರಕಾರ, ಈ ರಾಶಿಯವರು ದೃಢ ಸಂಕಲ್ಪದಿಂದ ಮುನ್ನಡೆಯಬೇಕಾಗುತ್ತದೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತುತಜ್ಞ ವೇದಬ್ರಹ್ಮ ಕೆ. ವೆಂಕಟೇಶ್ ಶರ್ಮಾ ಅವರು ಭವಿಷ್ಯ ನುಡಿದಿದ್ದಾರೆ. ಉದ್ಯೋಗ ಮತ್ತು ವ್ಯಾಪಾರದಲ್ಲಿ ಹಠದಿಂದ ಯಶಸ್ಸು ಸಾಧಿಸುವ ಅವಕಾಶಗಳಿವೆ. ಆರ್ಥಿಕ ವಿಷಯದಲ್ಲಿ ಗುಪ್ತ ಆದಾಯದ ಮೂಲಗಳು ತೆರೆದುಕೊಳ್ಳಬಹುದು. ಕುಟುಂಬದಲ್ಲಿನ ಹಳೆಯ ಸಮಸ್ಯೆಗಳು ಪರಿಹಾರವಾಗುವ ಸಾಧ್ಯತೆ ಇದೆ. ಆರೋಗ್ಯದ ವಿಚಾರದಲ್ಲಿ ವಿಶೇಷ ಜಾಗ್ರತೆ ವಹಿಸಬೇಕು, ವಿಶೇಷವಾಗಿ ರಕ್ತದೊತ್ತಡದ ಬಗ್ಗೆ ಗಮನ ಹರಿಸುವುದು ಉತ್ತಮ. ಗ್ರಹಗತಿಗಳ ಪ್ರಭಾವದಿಂದ ನಾಲ್ಕನೇ…

Read More

PSLನ ಬಿಗ್ ಆಫರ್ ತ್ಯಜಿಸಿ IPLಗೆ ಬಂದ ಆಸ್ಟ್ರೇಲಿಯನ್ ವೇಗಿ..!

ಪಾಕಿಸ್ತಾನ್ ಸೂಪರ್ ಲೀಗ್ (PSL 2026) ತ್ಯಜಿಸಿ ಇಂಡಿಯನ್ ಪ್ರೀಮಿಯರ್ ಲೀಗ್​ಗೆ (IPL 2026) ಆಗಮಿಸುತ್ತಿರುವ ಆಟಗಾರರ ಪಟ್ಟಿ ಬೆಳೆಯುತ್ತಿದೆ. ಇದೀಗ ಈ ಪಟ್ಟಿಗೆ ಹೊಸ ಸೇರ್ಪಡೆ ಆಸ್ಟ್ರೇಲಿಯಾ ವೇಗಿ ಸ್ಪೆನ್ಸರ್ ಜಾನ್ಸನ್. ಸ್ಪೆನ್ಸರ್ ಈ ಬಾರಿಯ ಐಪಿಎಲ್​ಗೆ ಆಯ್ಕೆಯಾಗಿರಲಿಲ್ಲ. ಇತ್ತ ಐಪಿಎಲ್​ನಲ್ಲಿ ಚಾನ್ಸ್ ಸಿಗದ ಕಾರಣ ಸ್ಪೆನ್ಸರ್ ಜಾನ್ಸನ್ ಪಾಕಿಸ್ತಾನ್ ಸೂಪರ್​ ಲೀಗ್​​ಗೆ ಹೆಸರು ನೀಡಿದ್ದಾರೆ. ಅದರಂತೆ ಅವರನ್ನು ಕ್ವೆಟ್ಟಾ ಗ್ಲಾಡಿಯೇಟರ್ಸ್ ಫ್ರಾಂಚೈಸಿಯು ಆಸ್ಟ್ರೇಲಿಯಾ ವೇಗಿಯನ್ನು ₹1.88 ಕೋಟಿ ರೂ.ಗೆ (PKR) ಖರೀದಿಸಿತ್ತು. ಆದರೆ ಇದೀಗ…

Read More

9 ಆವೃತ್ತಿಯ ಟಿ20 ವಿಶ್ವಕಪ್​ನಲ್ಲಿ ಇದುವರೆಗೆ ಮುರಿಯಲಾಗದ ದಾಖಲೆಗಳಿವು – Kannada News | T20 World Cup History: Records, Champions & Fascinating Facts from 2007 to 2024

ಹೆಚ್ಚು ಬಾರಿ ಚಾಂಪಿಯನ್ ಆದ ತಂಡಗಳು; ಟಿ20 ವಿಶ್ವಕಪ್​ನಲ್ಲಿ ಮೂರು ತಂಡಗಳು ಮಾತ್ರ ಎರಡು ಬಾರಿ ಚಾಂಪಿಯನ್ ಪಟ್ಟಕ್ಕೇರಿವೆ. ಆ ಮೂರು ತಂಡಗಳಲ್ಲಿ ಭಾರತ, ವೆಸ್ಟ್ ಇಂಡೀಸ್ ಮತ್ತು ಇಂಗ್ಲೆಂಡ್ ಸೇರಿವೆ. 2007ಮತ್ತು 2024 ರ ಭಾರತ ಪ್ರಶಸ್ತಿ ಎತ್ತಿ ಹಿಡಿದರೆ, 2012 ಮತ್ತು 2016 ರಲ್ಲಿ ವಿಂಡೀಸ್ ಚಾಂಪಿಯನ್ ಆಗಿತ್ತು. ಮತ್ತೊಂದೆಡೆ, ಇಂಗ್ಲೆಂಡ್ 2010 ಮತ್ತು 2022 ರಲ್ಲಿ ವಿಶ್ವಕಪ್ ಎತ್ತಿ ಹಿಡಿದಿತ್ತು. Source link

Read More