Headlines

ಭಾರತದ ಸ್ಮಾರ್ಟ್​ಫೋನ್ ಮಾರುಕಟ್ಟೆಗೆ ಶಾಕ್; ಆರು ವರ್ಷದಲ್ಲೇ ಹೆಚ್ಚು ಕುಸಿತ – Kannada News | Q1 2026 india smartphone market sees 6 year low shipments amid price increases

ನವದೆಹಲಿ, ಏಪ್ರಿಲ್ 17: ಕೌಂಟರ್‌ಪಾಯಿಂಟ್ ರಿಸರ್ಚ್ (Counterpoint Research) ಇತ್ತೀಚೆಗೆ ಬಿಡುಗಡೆ ಮಾಡಿದ ವರದಿಯ ಪ್ರಕಾರ, ಭಾರತದ ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ (smartphone shipments) ಗಣನೀಯ ಕುಸಿತ ಕಂಡುಬಂದಿದೆ. 2026ರ ಮೊದಲ ಕ್ವಾರ್ಟರ್ ಆದ ಜನವರಿಯಿಂದ ಮಾರ್ಚ್​ವರೆಗಿನ ಅವಧಿಯಲ್ಲಿ ಸ್ಮಾರ್ಟ್​ಫೋನ್ ತಯಾರಿಕೆ ಮತ್ತು ವಿತರಣೆಯಲ್ಲಿ ಶೇ. 3ರಷ್ಟು ಇಳಿಕೆ ಆಗಿದೆ. ಕಳೆದ ಆರು ವರ್ಷದಲ್ಲಿ ಯಾವುದೇ ತ್ರೈಮಾಸಿಕದಲ್ಲಿ ಸ್ಮಾರ್ಟ್​ಫೋನ್ ಮಾರುಕಟ್ಟೆ ಇಷ್ಟು ಕುಸಿದಿರಲಿಲ್ಲ. ಭಾರತದ ಸ್ಮಾರ್ಟ್‌ಫೋನ್ ಮಾರುಕಟ್ಟೆ ಕುಸಿತ 2026ರ ಮೊದಲ ತ್ರೈಮಾಸಿಕದಲ್ಲಿ (Q1) ಭಾರತದ ಸ್ಮಾರ್ಟ್‌ಫೋನ್ ಪೂರೈಕೆ…

Read More

ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಹಲವು ಪ್ರಯಾಣಿಕರ ಸ್ಥಿತಿ ಗಂಭೀರ

ಕಾರವಾರ, (ಏಪ್ರಿಲ್ 03): ಎರಡು ಬಸ್​​ಗಳ ನಡುವೆ ಭೀಕರ ಅಪಘಾತ (Two Bus Accident) ಸಂಭವಿಸಿದ್ದು, ಬಸ್​​​ನಲ್ಲಿದ್ದ ಹಲವು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿರುವ ಘಟನೆ ಉತ್ತರ ಕನ್ನಡ (Uttara Kannada) ಜಿಲ್ಲೆ ಶಿರಸಿ (sirsi) ತಾಲೂಕಿನ ಕೊಳಗಿಬೀಸ್ ಬಳಿ ನಡೆದಿದೆ. ಭಟ್ಕಳದಿಂದ ಬಾಗಲಕೋಟೆಗೆ ತೆರಳುತ್ತಿದ್ದ ಕೆಎಸ್ಆರ್​ಟಿಸಿ ಬಸ್ ಹಾಗೂ ಶಿರಸಿಯಿಂದ ಕುಮಟಾ ಕಡೆ ತೆರಳುತ್ತಿದ್ದ ಖಾಸಗಿ ಬಸ್ ನಡುವೆ ಡಿಕ್ಕಿ ಸಂಭವಿಸಿದೆ. ಸರ್ಕಾರಿ ಬಸ್, ಖಾಸಗಿ ಬಸ್​ನ ಮುಂಭಾಗ ಸಂಪೂರ್ಣ ಜಖಂ ಆಗಿದೆ. ಇನ್ನು ಎರಡು ಬಸ್​​ನಲ್ಲಿ…

Read More

ಇಂಧನ ಬೆಲೆ ಮತ್ತಷ್ಟು ಹೆಚ್ಚಳ: ತಜ್ಞರಿಂದ 8ರಿಂದ 10 ರೂಪಾಯಿ ಏರಿಕೆ ಬಗ್ಗೆ ಭವಿಷ್ಯ – Kannada News | Fuel Price Hike: Experts Warn of Eight to Ten Rupee Increase Amid Global Oil Crisis

ಬೆಂಗಳೂರು, ಮೇ 17: ಇಂಧನ ಬೆಲೆ ಏರಿಕೆ ದೇಶದಲ್ಲಿ ಜನಸಾಮಾನ್ಯರಿಗೆ ಮತ್ತೊಂದು ದೊಡ್ಡ ಆರ್ಥಿಕ ಹೊರೆಯಾಗಿ ಪರಿಣಮಿಸಿದೆ. ಪೆಟ್ರೋಲ್ ಮತ್ತು ಡಿಸೇಲ್ ದರಗಳು ಲೀಟರ್‌ಗೆ ಮೂರು ರೂಪಾಯಿ ಏರಿಕೆಯಾಗಿರುವ ಬೆನ್ನಲ್ಲೇ, ಸಿಎನ್‌ಜಿ ಬೆಲೆಯು ಸಹ ಕಳೆದ ಎರಡು ದಿನಗಳಲ್ಲಿ ಒಟ್ಟು ಮೂರು ರೂಪಾಯಿ ಹೆಚ್ಚಾಗಿದೆ. ಆದರೆ, ತಜ್ಞರ ಪ್ರಕಾರ, ಈ ಏರಿಕೆ ಕೇವಲ ಆರಂಭವಷ್ಟೇ. ಜಾಗತಿಕ ತೈಲ ಬಿಕ್ಕಟ್ಟು ಮತ್ತು ಬೆಲೆ ಏರಿಕೆಯ ಪ್ರವೃತ್ತಿ ಗಮನಿಸಿದರೆ, ಪೆಟ್ರೋಲ್ ಮತ್ತು ಡಿಸೇಲ್ ಬೆಲೆಗಳು ಬರುವ ದಿನಗಳಲ್ಲಿ ಎಂಟರಿಂದ ಹತ್ತು…

Read More

ಟಿವಿ9 ಎಜುಕೇಶನ್ ಎಕ್ಸ್ಪೋ: ಪ್ರಥಮ್ ಮೆಚ್ಚುಗೆ ಮಾತು

ಬೆಂಗಳೂರಿನ ಅರಮನೆ ಮೈದಾನದಲ್ಲಿ, ಟಿವಿ9 ಎಜುಕೇಷನ್ ಸಮ್ಮಿಟ್ (Tv9 Education summit) ಆಯೋಜಿಸಿದೆ. ವಿದ್ಯಾರ್ಥಿಗಳು, ಪೋಷಕರು, ವಿವಿಧ, ಪ್ರತಿಷ್ಠಿತ ಶಾಲಾ-ಕಾಲೇಜುಗಳ ಸಿಬ್ಬಂದಿ ಒಂದೇ ಸೂರಿನಡಿ ಪರಸ್ಪರ ಚರ್ಚಿಸಿ, ಸಂವಾದ ನಡೆಸಿ ವಿದ್ಯಾರ್ಥಿಗಳಿಗೆ ಉತ್ತಮ ಭವಿಷ್ಯ ಆಯ್ಕೆಗೆ ಎಕ್ಸ್ಪೋ ಸಹಾಯ ಮಾಡುತ್ತಿದೆ. ಹಲವು ರಂಗಗಳ ಪ್ರಮುಖರು ಸಹ ಈ ಎಜುಕೇಶನ್ ಎಕ್ಸ್ಪೋನಲ್ಲಿ ಭಾಗವಹಿಸಿದ್ದರು. ಇಂದು ನಟ, ಬಿಗ್​​ಬಾಸ್ ಮಾಜಿ ವಿನ್ನರ್ ಪ್ರಥಮ್ ಸಹ ಭಾಗವಹಿಸಿದ್ದು, ಟಿವಿ9 ಅವರ ಈ ಪ್ರಯತ್ನವನ್ನು ಮುಕ್ತಕಂಠದಿಂದ ಶ್ಲಾಘಿಸಿದರು. ಜೊತೆಗೆ ತಮ್ಮ ಶಾಲೆ, ಕಾಲೇಜು…

Read More

Personality Test: ನಿಮ್ಮ ನೆಚ್ಚಿನ ಹಣ್ಣು ಯಾವುದು? ಇದುವೇ ಹೇಳುತ್ತೆ ವ್ಯಕ್ತಿತ್ವದ ಗುಟ್ಟು – Kannada News | Personality Test: Your favorite fruit can reveal the secret of your personality

ಹಣ್ಣುಗಳು ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು. ಅದಕ್ಕಾಗಿ ಪ್ರತಿಯೊಬ್ಬರೂ ಸಹ ಹಣ್ಣುಗಳನ್ನು ತಿನ್ನುತ್ತಾರೆ. ಆದರೆ ಕೆಲವರು ತಮ್ಮಿಷ್ಟದ ಹಣ್ಣುಗಳನ್ನು ಮಾತ್ರ ಸೇವನೆ ಮಾಡುತ್ತಾರೆ. ಕೆಲವರಿಗೆ ಮಾವು ಇಷ್ಟವಾದರೆ, ಇನ್ನೂ ಕೆಲವರಿಗೆ ಬಾಳೆ ಹಣ್ಣು ಎಂದರೆ ಸಿಕ್ಕಾಪಟ್ಟೆ ಇಷ್ಟ. ಹೀಗೆ ನೀವು ಇಷ್ಟಪಟ್ಟು ತಿನ್ನುವ  ಹಣ್ಣಿನ ಮೂಲಕವೂ ನಿಮ್ಮ ವ್ಯಕ್ತಿತ್ವದ ರಹಸ್ಯವನ್ನು ತಿಳಿದುಕೊಳ್ಳಬಹುದಂತೆ. ಆಪ್ಟಿಕಲ್‌ ಇಲ್ಯೂಷನ್‌ ಪರ್ಸನಾಲಿಟಿ ಟೆಸ್ಟ್‌ (Personality Test), ಕೈ ಮೂಗು, ಕಿವಿ, ಕೂದಲು ಸೇರಿದಂತೆ ದೇಹಾಕಾರದ ಮೂಲಕ ವ್ಯಕ್ತಿತ್ವದ ರಹಸ್ಯವನ್ನು ತಿಳಿದುಕೊಳ್ಳುವಂತೆ, ನೀವು ಇಷ್ಟಪಡುವ ಹಣ್ಣಿನ…

Read More

ಬೆಂಗಳೂರಿನಲ್ಲಿ ಒಂದೇ ಒಂದು ಮಳೆಗೆ ತುಂಬಿ ಹರಿಯುತ್ತಿರೋ ಹಳ್ಳ ಕೊಳ್ಳಗಳು! – Kannada News | Bangalore Rain Update: Heavy Rainfall Triggers Waterlogging and Traffic Jams across Silicon City

ಬೆಂಗಳೂರು, ಜೂನ್ 14: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಮುಂದುವರಿದಿದ್ದು, ಬೆಂಗಳೂರಿನಲ್ಲಿಯೂ ವರುಣನ ಅಬ್ಬರ ಮುಂದುವರಿದಿದೆ. ಶಾಂತಿನಗರ, ವಿಧಾನಸೌಧ, ಶಿವಾಜಿನಗರ, ಕೋರಮಂಗಲ, ರಿಚ್ಮಂಡ್ ಸರ್ಕಲ್ ಸೇರಿದಂತೆ ಹಲವೆಡೆ ಭಾರೀ ಮಳೆಯಾಗಿದೆ. ಕೆಲವೇ ನಿಮಿಷಗಳ ಧಾರಾಕಾರ ಮಳೆಯಿಂದ ರಸ್ತೆಗಳು ಮಿನಿ ಹೊಳೆಗಳಾಗಿ ಮಾರ್ಪಟ್ಟಿದ್ದು, ಟ್ರಾಫಿಕ್ ಜಾಮ್ ಉಂಟಾಗಿ ವಾಹನ ಸವಾರರು ಪರದಾಡುತ್ತಿದ್ದಾರೆ. ಹವಾಮಾನ ಇಲಾಖೆಯು ಮುಂದಿನ ಐದು ದಿನಗಳ ಕಾಲ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ. ಕರ್ನಾಟಕದ ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ. Source link

Read More

ನಟಿಯ ಪರ್ಸ್​​ನಿಂದ ಮಾಯವಾಯ್ತು 50 ಸಾವಿರ; ಕಳ್ಳ ಯಾರು? – Kannada News | Raashi Khanna: Rs 50K Stolen from Caravan on Film Set; Driver Caught

ಸ್ಟಾರ್ ನಾಯಕಿ ರಾಶಿ ಖನ್ನಾಗೆ ಕಹಿ ಅನುಭವ ಆಗಿದೆ. ಸಿನಿಮಾ ಚಿತ್ರೀಕರಣದ ಸಮಯದಲ್ಲಿ ಕಳ್ಳರು ಕ್ಯಾರವಾನ್‌ಗೆ ನುಗ್ಗಿದ್ದಾರೆ. ನಾಯಕಿಯ ಪರ್ಸ್‌ನಿಂದ 50 ಸಾವಿರ ರೂಪಾಯಿಗಳನ್ನು ಕದ್ದಿದ್ದಾರೆ. ರಾಶಿ ಶೂಟಿಂಗ್‌ಗೆ ಹೋಗುವ ದಾರಿಯಲ್ಲಿ ಈ ಘಟನೆ ನಡೆದಿದೆ. ಕ್ಯಾರವಾನ್‌ನಲ್ಲಿ ಕಳ್ಳತನ ನಡೆದಿರುವುದನ್ನು ಗಮನಿಸಿದ ರಾಶಿ ಖನ್ನಾ, ಮ್ಯಾನೇಜರ್‌ಗೆ ತಿಳಿಸಿದ್ದರಿಂದ ಸೆಟ್‌ಗೆ ಬೀಗ ಹಾಕಿ ಕಳ್ಳನನ್ನು ಹುಡುಕಲಾಗಿದೆ. ಕಳ್ಳ ಯಾರು ಎಂದು ಹುಡುಕಾಟ ನಡೆಸಿದಾಗ, ಕ್ಯಾರವಾನ್ ಚಾಲಕನು ರಾಶಿ ಖನ್ನಾ ಅವರ ಪರ್ಸ್‌ನಿಂದ ಹಣವನ್ನು ಕದ್ದಿದ್ದಾನೆ ಎಂದು ತಿಳಿದುಬಂದಿದೆ. ಚಾಲಕನಿಗೆ…

Read More

IND vs ENG: ಭಾರತ- ಇಂಗ್ಲೆಂಡ್ ಕಾಳಗಕ್ಕೆ ಮಳೆ ಅಡ್ಡಿ? ಪಂದ್ಯ ರದ್ದಾದರೆ ಯಾರು ಫೈನಲ್​ಗೆ? – Kannada News | India vs England T20 WC 2026 Semi Final: Mumbai Pitch, Weather Report and Match Preview

2026 ರ ಟಿ20 ವಿಶ್ವಕಪ್ (T20 World Cup 2026) ಕೊನೆಯ ಹಂತವನ್ನು ತಲುಪಿದೆ. ವೆಸ್ಟ್ ಇಂಡೀಸ್ ವಿರುದ್ಧದ ಗೆಲುವಿನೊಂದಿಗೆ ಟೀಂ ಇಂಡಿಯಾ ಸೆಮಿಫೈನಲ್ ಪ್ರವೇಶಿಸಿದೆ. ಮಾರ್ಚ್ 5 ರಂದು ಮುಂಬೈನ ಐತಿಹಾಸಿಕ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯಲಿರುವ ಸೆಮಿಫೈನಲ್ ಪಂದ್ಯದಲ್ಲಿ ಭಾರತ, ಇಂಗ್ಲೆಂಡ್ (India vs England) ತಂಡವನ್ನು ಎದುರಿಸಲಿದೆ. ಈ ಎರಡೂ ತಂಡಗಳು ಸೆಮಿಫೈನಲ್‌ನಲ್ಲಿ ಸತತ ಮೂರನೇ ಬಾರಿಗೆ ಮುಖಾಮುಖಿಯಾಗುತ್ತಿವೆ. 2022 ರಲ್ಲಿ ಇಂಗ್ಲೆಂಡ್, ಭಾರತವನ್ನು ಸೋಲಿಸಿ ಕಪ್ ಗೆದ್ದರೆ, 2024 ರಲ್ಲಿ ಭಾರತ, ಇಂಗ್ಲೆಂಡ್…

Read More

ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ – Kannada News | Karnataka News: Bangladeshi Illegal Immigrants Busted in Bengaluru

ಬೆಂಗಳೂರು, ಜನವರಿ 12: ಬೆಂಗಳೂರಿನ ಹೆಬ್ಬಗೋಡಿ ಪೊಲೀಸರು ಇಬ್ಬರು ಅಕ್ರಮ ಬಾಂಗ್ಲಾ ವಲಸಿಗರನ್ನು ಬಂಧಿಸಿದ್ದಾರೆ. 35 ವರ್ಷದ ಜಹಿದುಲ್ ಇಸ್ಲಾಂ ಮತ್ತು 32 ವರ್ಷದ ಫಿರ್ದೋಸ್ ಬಂಧಿತರು. ಈ ಇಬ್ಬರು ಸುಮಾರು ಎರಡು ವರ್ಷಗಳ ಹಿಂದೆ ಅಕ್ರಮವಾಗಿ ಭಾರತಕ್ಕೆ ಪ್ರವೇಶಿಸಿದ್ದರು ಎಂದು ತಿಳಿದುಬಂದಿದೆ. ಹುಲಿಮಂಗಲದ ಪೋಡು ಬಳಿಯ ಗುಜರಿ ಶೆಡ್‌ವೊಂದರಲ್ಲಿ ಕೆಲಸ ಮಾಡುತ್ತಿದ್ದ ಇವರನ್ನು ಪ್ರಶ್ನಿಸಿದಾಗ, ತಾವು ಪಶ್ಚಿಮ ಬಂಗಾಳದ ಕೋಲ್ಕತ್ತಾದಿಂದ ಬಂದವರು ಎಂದು ಸುಳ್ಳು ಹೇಳಿದ್ದರು. ಖಚಿತ ಮಾಹಿತಿ ಆಧಾರದ ಮೇಲೆ ದಾಳಿ ನಡೆಸಿದ ಹೆಬ್ಬಗೋಡಿ…

Read More

ಹುಬ್ಬಳ್ಳಿ ಮರ್ಯಾದಾ ಹತ್ಯೆ​​: ಗರ್ಭಿಣಿಯನ್ನು ಕೊಚ್ಚಿಕೊಂದ 24 ಗಂಟೆಯಲ್ಲೇ ಹಂತಕರು ಅರೆಸ್ಟ್​

ಹುಬ್ಬಳ್ಳಿ, ಡಿಸೆಂಬರ್​ 23: ಹುಬ್ಬಳ್ಳಿ ಮರ್ಯಾದೆ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ ಪೊಲೀಸರು 24 ಗಂಟೆಗಳ ಒಳಗಾಗಿ ಒಟ್ಟು ಆರು ಆರೋಪಿಗಳನ್ನು ಬಂಧಿಸಿದ್ದಾರೆ. ನಿನ್ನೆ ಮೂವರು ಆರೋಪಿಗಳನ್ನು ಬಂಧಿಸಲಾಗಿತ್ತು. ಇದೀಗ ಫಕೀರಗೌಡ ಪಾಟೀಲ್, ಬಸನಗೌಡ ಪಾಟೀಲ್ ಮತ್ತು ಗುರಸಿದ್ದಗೌಡ ಪಾಟೀಲ್ ಎಂಬ ಮೂವರು ಇನಾಂ ವೀರಪುರ ಗ್ರಾಮದವರನ್ನು ಬಂಧಿಸಲಾಗಿದೆ. ಬಂಧಿತರಲ್ಲಿ ಮೃತ ಯುವತಿಯ ತಂದೆಯೂ ಒಬ್ಬರಾಗಿದ್ದಾರೆ. ಮೃತ ಯುವತಿಯ ಪತಿ ವಿವೇಕಾನಂದ ಅವರು ಸುಮಾರು 20 ಜನರ ವಿರುದ್ಧ ದೂರು ನೀಡಿದ್ದಾನೆ. ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು…

Read More