Headlines

‘ಬಿಗ್ ಬಾಸ್ ಕನ್ನಡ 13’ ಆಡಿಷನ್: ಈ ಸಲ ಸಾಮಾನ್ಯ ಜನರಿಗೂ ಸಿಗಲಿದೆ ಅವಕಾಶ – Kannada News

2026ನೇ ಸಾಲಿನ ‘ಬಿಗ್ ಬಾಸ್ ಕನ್ನಡ’ (Bigg Boss Kannada) ರಿಯಾಲಿಟಿ ಶೋ ಸ್ವಲ್ಪ ಮುಂಚಿತವಾಗಿಯೇ ಆರಂಭ ಆಗಲಿದೆ. ಈ ಬಗ್ಗೆ ‘ಕಲರ್ಸ್ ಕನ್ನಡ’ ವಾಹಿನಿ ಈಗಾಗಲೇ ಮಾಹಿತಿ ಹಂಚಿಕೊಂಡಿದೆ. ವಿಶೇಷ ಏನೆಂದರೆ ಈ ಬಾರಿ ಕೇವಲ ಸೆಲೆಬ್ರಿಟಿಗಳಿಗೆ ಮಾತ್ರವಲ್ಲದೇ ಸಾಮಾನ್ಯ ಜನರಿಗೆ ಕೂಡ ‘ಬಿಗ್ ಬಾಸ್ ಕನ್ನಡ ಸೀಸನ್ 13’ (Bigg Boss Kannada Season 13) ಶೋನಲ್ಲಿ ಸ್ಪರ್ಧಿಸುವ ಅವಕಾಶ ಸಿಗಲಿದೆ. ಅದಕ್ಕಾಗಿ ಆಡಿಷನ್ ನಡೆಸಲಾಗುವುದು. ಈ ಸುದ್ದಿ ಕೇಳಿದ ಬಳಿಕ ಜನಸಾಮಾನ್ಯರಲ್ಲಿ ಆಸೆ…

Read More

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತದಿಂದ ಕುಸಿದುಬಿದ್ದು ವಿದ್ಯಾರ್ಥಿ ಸಾವು – Kannada News | Tragedy in Mysore: Student’s Sudden Heart Attack at Marimallappa College Sparks Youth Health Fears

ಮೈಸೂರು ವಿದ್ಯಾರ್ಥಿ ಸಾವುImage Credit source: Tv9 kannada ಮೈಸೂರು, ಜೂ.19: ಇತ್ತೀಚಿನ ದಿನಗಳಲ್ಲಿ ಯುವಕರಲ್ಲಿ ಹೃದಯಾಘಾತದ (Heart Attack) ಪ್ರಕರಣಗಳು ಹೆಚ್ಚಾಗುತ್ತಿರುವುದು ತೀವ್ರ ಆತಂಕವೂ ಮೂಡಿಸಿದೆ. ಇದಕ್ಕೆ ಸಾಕ್ಷಿ ಎಂಬಂತೆ, ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು ಕ್ಯಾಂಪಸ್‌ನಲ್ಲೇ (Marimallappa College) ಹೃದಯಾಘಾತದಿಂದ ವಿದ್ಯಾರ್ಥಿಯೊಬ್ಬ ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಇದೀಗ ಚಿಕ್ಕ ವಯಸ್ಸಿನಲ್ಲಿ ಹೃದಯಾಘಾತದಂತಹ ಕಾಯಿಲೆಗಳು ಹೆಚ್ಚಾಗಿರುವುದು ಪೋಷಕರಲ್ಲಿ ಆಂತಕ ಉಂಟು ಮಾಡಿದೆ. ಮೃತ ವಿದ್ಯಾರ್ಥಿಯನ್ನು ಮಾದೇಶ್ ಎಂದು ಗುರುತಿಸಲಾಗಿದೆ. ಇವರು ಮಂಡ್ಯ…

Read More

MIT Free AI Courses: ಅಮೆರಿಕದ ಪ್ರಮುಖ ಸಂಸ್ಥೆಯಾದ MITಯಿಂದ ಉಚಿತವಾಗಿ AI ಕಲಿಯುವ ಸುವರ್ಣಾವಕಾಶ – Kannada News | MIT Free AI Courses: Learn Artificial Intelligence Online with Open Course Ware

ಕೃತಕ ಬುದ್ಧಿಮತ್ತೆ (AI) ಇಂದು ಪ್ರಪಂಚದಾದ್ಯಂತ ವೇಗವಾಗಿ ಬೆಳೆಯುತ್ತಿರುವ ತಂತ್ರಜ್ಞಾನವಾಗಿದೆ. ತಂತ್ರಜ್ಞಾನ, ಆರೋಗ್ಯ ಸೇವೆ, ಶಿಕ್ಷಣ, ವ್ಯವಹಾರ ಹಾಗೂ ಸಂಶೋಧನೆ ಸೇರಿದಂತೆ ಅನೇಕ ಕ್ಷೇತ್ರಗಳಲ್ಲಿ AI ಬಳಕೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಇದರ ಪರಿಣಾಮವಾಗಿ AI ಕಲಿಯಲು ಬಯಸುವ ವಿದ್ಯಾರ್ಥಿಗಳು ಮತ್ತು ವೃತ್ತಿಪರರಿಗೆ ಅನೇಕ ಹೊಸ ಅವಕಾಶಗಳು ದೊರೆಯುತ್ತಿವೆ. ಈ ಹಿನ್ನೆಲೆಯಲ್ಲಿ ಅಮೆರಿಕದ ಪ್ರಸಿದ್ಧ ಶಿಕ್ಷಣ ಸಂಸ್ಥೆಯಾದ ಮ್ಯಾಸಚೂಸೆಟ್ಸ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (MIT) ತನ್ನ ಓಪನ್‌ಕೋರ್ಸ್‌ವೇರ್ (OpenCourseWare) ಪ್ಲಾಟ್‌ಫಾರ್ಮ್ ಮೂಲಕ ಹಲವಾರು ಉಚಿತ AI ಕೋರ್ಸ್‌ಗಳನ್ನು…

Read More

ಭಾರತದ ‘ಬಂಡವಾಳ ಬಯಲು’ ಮಾಡ್ತೇವೆ: ಶುಕ್ರಿ ಕಾನ್ರಾಡ್ – Kannada News | South Africa coach Shukri Conrad Says We Will ‘Expose’ India In Ahmedabad

T20 World Cup 2026: ಟಿ20 ವಿಶ್ವಕಪ್​ನ ಸೂಪರ್-8 ಸುತ್ತಿನಲ್ಲಿ ಕಣಕ್ಕಿಳಿಯಲು 8 ತಂಡಗಳು ಸಜ್ಜಾಗಿವೆ. ಈ ಸುತ್ತಿನ ಮೊದಲ ಪಂದ್ಯದಲ್ಲಿ ಪಾಕಿಸ್ತಾನ್ ಮತ್ತು ನ್ಯೂಝಿಲೆಂಡ್ ಮುಖಾಮುಖಿಯಾಗಲಿದೆ. ಇನ್ನು ದ್ವಿತೀಯ ಪಂದ್ಯದಲ್ಲಿ ಶ್ರೀಲಂಕಾ ಮತ್ತು ಇಂಗ್ಲೆಂಡ್ ತಂಡಗಳು ಸೆಣಸಲಿದೆ. ಹಾಗೆಯೇ ನಾಳೆ (ಫೆ.22) ನಡೆಯಲಿರುವ ಮೂರನೇ ಪಂದ್ಯದಲ್ಲಿ ಭಾರತ ಮತ್ತು ಸೌತ್ ಆಫ್ರಿಕಾ ತಂಡಗಳು ಮುಖಾಮುಖಿಯಾಗಲಿವೆ. ಈ ಪಂದ್ಯದ ಮೂಲಕ ಟೀಮ್ ಇಂಡಿಯಾದ ಬಂಡವಾಳವನ್ನು ಬಯಲು ಮಾಡುತ್ತೇವೆ ಎಂದು ಸವಾಲು ಹಾಕಿದ್ದಾರೆ ಸೌತ್ ಆಫ್ರಿಕಾ ತಂಡದ ಕೋಚ್…

Read More

Monsoon Rain 2026: ಭಾರತಕ್ಕೆ ಮುಂಗಾರುಅಧಿಕೃತ ಪ್ರವೇಶ, ಕರ್ನಾಟಕ ಸೇರಿ 19 ರಾಜ್ಯಗಳಲ್ಲಿ ವಿಪರೀತ ಗಾಳಿ, ಮಳೆ – Kannada News

ನವದೆಹಲಿ, ಜೂನ್ 05: ಇಡೀ ದೇಶವೇ ಅತ್ಯಂತ ಚಾತಕ ಪಕ್ಷಿಯಂತೆ ಕಾಯುತ್ತಿದ್ದ ನೈಋತ್ಯ ಮುಂಗಾರು(Monsoon) ಕೊನೆಗೂ ಕೇರಳಕ್ಕೆ ಆಗಮಿಸಿದೆ. ಭಾರತೀಯ ಹವಾಮಾನ ಇಲಾಖೆ (IMD) ಜೂನ್ 4 ರ ಗುರುವಾರ ಬೆಳಗ್ಗೆ 11 ಗಂಟೆಗೆ ಮುಂಗಾರು ಮಾರುತಗಳ ಅಧಿಕೃತ ಆಗಮನವನ್ನು ಘೋಷಿಸಿದೆ. ಕೇವಲ ಒಂದು ವಾರದ ತಾಂತ್ರಿಕ ವಿಳಂಬವನ್ನು ಹೊರತುಪಡಿಸಿ, ಪ್ರಸ್ತುತ ಮುಂಗಾರು ಅತ್ಯಂತ ಸಕ್ರಿಯವಾಗಿದ್ದು, ದೇಶದ ಕೃಷಿ ಚಟುವಟಿಕೆಗಳು ಭಾರಿ ಚುರುಕಾಗಿವೆ. ಈ ಭರವಸೆಯ ಮಳೆಯು ಲಕ್ಷದ್ವೀಪ, ಕೇರಳ, ಮಾಹೆ ಸೇರಿದಂತೆ ಕರ್ನಾಟಕ ಮತ್ತು ತಮಿಳುನಾಡಿನ…

Read More

ಟಿಸಿಎಸ್ ಲೈಂಗಿಕ ಕಿರುಕುಳ, ಮತಾಂತರ ಪ್ರಕರಣ: ತನಿಖೆಯಲ್ಲಿ ಮಹತ್ವದ ಬೆಳವಣಿಗೆ, ಮತ್ತಷ್ಟು ಆಘಾತಕಾರಿ ವಿಚಾರ ಬಯಲು – Kannada News | Nashik TCS Case: SIT Bypasses High Level Digital Security on Accused’s Phone; Intoxicating Sheer Khurma Lead Emerges

ಟಿಸಿಎಸ್ (ಸಾಂದರ್ಭಿಕ ಚಿತ್ರ)Image Credit source: TV9 Network ಮುಂಬೈ, ಏಪ್ರಿಲ್ 25: ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (TCS) ನ ನಾಸಿಕ್ ಘಟಕದಲ್ಲಿ ನಡೆದಿರುವ ಮಹಿಳಾ ಉದ್ಯೋಗಿಗಳ ಮೇಲಿನ ಲೈಂಗಿಕ ಕಿರುಕುಳ ಹಾಗೂ ಬಲವಂತದ ಧಾರ್ಮಿಕ ಮತಾಂತರ ಪ್ರಕರಣ ಸಂಬಂಧ ಮತ್ತಷ್ಟು ಸ್ಫೋಟಕ ಮಾಹಿತಿ ಬಯಲಾಗಿದೆ. ಪ್ರಕರಣದ ತನಿಖೆಯನ್ನು ಪೊಲೀಸರು ಚುರುಕುಗೊಳಿಸಿದ್ದು, ಪ್ರಮುಖ ಆರೋಪಿಯ ಮೊಬೈಲ್ ದತ್ತಾಂಶಗಳನ್ನು ಹೊರತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರಮುಖ ಆರೋಪಿ ದಾನಿಶ್ ಶೇಖ್ ಮೊಬೈಲ್ ಫೋನ್‌ನ ಪ್ರತಿ ಫೈಲ್ ಮತ್ತು ಅಪ್ಲಿಕೇಶನ್‌ಗೆ ಪ್ರತ್ಯೇಕ ಪಾಸ್‌ವರ್ಡ್…

Read More

ಬಂಧನ ಭೀತಿ ಬೆನ್ನಲ್ಲೇ ಭೈರತಿ ಬಸವರಾಜ್​​​ ದುಬೈಗೆ ಪರಾರಿ: ಬಿಜೆಪಿ ಶಾಸಕನಿಗಾಗಿ ಸಿಐಡಿ ತಲಾಶ್ – Kannada News | BJP MLA Byrathi Basavaraj Flees to Dubai Amid Arrest Fear in Biklu Shiva Murder Case, CID Launches Hunt

ಬೆಂಗಳೂರು, ಫೆಬ್ರವರಿ 12: ಜುಲೈ 15ರಂದು ಬೆಂಗಳೂರಿನ ಭಾರತಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ರೌಡಿಶೀಟರ್ ಬಿಕ್ಲು ಶಿವ ಹತ್ಯೆ ನಡೆದಿತ್ತು. ಜಾಗದ ವಿಚಾರಕ್ಕೆ ಸಂಬಂಧಿಸಿದ ಈ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜ್ ಹೆಸರು ತಳುಕು ಹಾಕಿಕೊಂಡಿತ್ತು. ಪ್ರಕರಣದಲ್ಲಿ ಭೈರತಿ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿದ್ದು, ಅವರಿಗೆ ಬಂಧನ ಭೀತಿ ಎದುರಾಗಿದೆ. ಹೈಕೋರ್ಟ್ ಆದೇಶದ ಬೆನ್ನಲ್ಲೇ ಭೈರತಿ ನಾಪತ್ತೆಯಾಗಿದ್ದಾರೆ. ಸಿಐಡಿ ತಂಡ ಬೆಂಗಳೂರು ನಗರದಾದ್ಯಂತ ಶೋಧ ನಡೆಸಿದೆ. ಅವರು ಕೆಲ ದಿನಗಳ…

Read More

MI vs KKR: 6,6,6,6,6,.. ಸಿಡಿಲಬ್ಬರದ ಅರ್ಧಶತಕ ಚಚ್ಚಿದ ರೋಹಿತ್ ಶರ್ಮಾ

ವಾಂಖೆಡೆ ಮೈದಾನದಲ್ಲಿ ನಡೆಯುತ್ತಿರುವ ಮುಂಬೈ ಇಂಡಿಯನ್ಸ್‌ ಹಾಗೂ ಕೆಕೆಆರ್ ನಡುವಿನ ಐಪಿಎಲ್ 2026 ರ ಎರಡನೇ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಕೆಕೆಆರ್ 221 ರನ್​ಗಳ ಬೃಹತ್ ಮೊತ್ತ ಕಲೆಹಾಕಿದೆ. ಈ ಗುರಿ ಬೆನ್ನಟ್ಟಿರುವ ಮುಂಬೈ ಇಂಡಿಯನ್ಸ್‌ ಪರ ಆರಂಭಿಕರಾದ ರೋಹಿತ್ ಶರ್ಮಾ ಹಾಗೂ ರಿಯಾನ್ ರಿಕಲ್ಟನ್ ತಂಡಕ್ಕೆ ಸ್ಫೋಟಕ ಆರಂಭ ಒದಗಿಸಿಕೊಟ್ಟಿದ್ದು ಮಾತ್ರವಲ್ಲದೆ ಪವರ್‌ಪ್ಲೇನಲ್ಲಿಯೇ ತಂಡವನ್ನು 80 ರನ್​ಗಳ ಗಡಿ ಮುಟ್ಟಿಸಿದ್ದಾರೆ. ಇದೇ ವೇಳೆ ಹಿಟ್​ಮ್ಯಾನ್ ರೋಹಿತ್ ಶರ್ಮಾ ತಮ್ಮ ಅರ್ಧಶತಕವನ್ನು ಪೂರೈಸಿದರು. ಈ ಐಪಿಎಲ್​ಗೆ…

Read More

ಮಲಬದ್ಧತೆಯನ್ನು ನಿರ್ಲಕ್ಷಿಸಬೇಡಿ: ಮೂಲವ್ಯಾಧಿ ಸೇರಿದಂತೆ ಹಲವು ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು – Kannada News | Constipation And Gut Health: Hidden Complications You Need To Know

Constipation And Gut Health: Hidden Complications You Need To KnowImage Credit source: Getty Images ಮಲಬದ್ಧತೆ (Constipation) ಸಾಮಾನ್ಯ ಜೀರ್ಣಕ್ರಿಯೆಯ ಸಮಸ್ಯೆಯಾಗಿದ್ದರೂ, ದೀರ್ಘಕಾಲ ಮುಂದುವರಿದರೆ ಹಲವು ಆರೋಗ್ಯ ಸಮಸ್ಯೆಗೆ ಕಾರಣವಾಗಬಹುದು. ಮಲವಿಸರ್ಜನೆಗೆ ಕಷ್ಟವಾಗುವುದು, ಗಟ್ಟಿಯಾದ ಮಲ, ಹಲವು ದಿನಗಳವರೆಗೆ ಹೊಟ್ಟೆ ಸಂಪೂರ್ಣ ಖಾಲಿಯಾಗದಿರುವುದು ಇದರ ಪ್ರಮುಖ ಲಕ್ಷಣಗಳು. ಕಡಿಮೆ ಫೈಬರ್ ಇರುವ ಆಹಾರ, ನೀರು ಕಡಿಮೆ ಕುಡಿಯುವುದು, ವ್ಯಾಯಾಮದ ಕೊರತೆ ಮತ್ತು ಅನಾರೋಗ್ಯಕರ ಜೀವನಶೈಲಿ ಇದಕ್ಕೆ ಕಾರಣವಾಗಬಹುದು. ಹಾಗಾದರೆ ಮಲಬದ್ಧತೆಯಿಂದ ಉಂಟಾಗುವ ಸಮಸ್ಯೆಗಳು…

Read More

Puri Jagannath Temple: ಪುರಿ ಜಗನ್ನಾಥ ದೇವಾಲಯದಲ್ಲಿ ಕಟ್ಟುನಿಟ್ಟಿನ ವಸ್ತ್ರ ಸಂಹಿತೆ ಜಾರಿಗೆ ಸಿದ್ಧತೆ – Kannada News | Puri Jagannath Temple Dress Code: Odisha Govt Considers Traditional Attire Rules

ಪುರಿ ಜಗನ್ನಾಥ ದೇವಾಲಯದಲ್ಲಿ ವಸ್ತ್ರ ಸಂಹಿತೆImage Credit source: Pinterest ದಕ್ಷಿಣ ಭಾರತದ ಹಲವು ಪ್ರಸಿದ್ಧ ದೇವಾಲಯಗಳಲ್ಲಿ ಈಗಾಗಲೇ ಕಟ್ಟುನಿಟ್ಟಾದ ವಸ್ತ್ರ ಸಂಹಿತೆ ಜಾರಿಯಲ್ಲಿದ್ದು, ಇದೀಗ ಅದೇ ಮಾದರಿಯನ್ನು ಒಡಿಶಾದ ವಿಶ್ವಪ್ರಸಿದ್ಧ ಪುರಿ ಜಗನ್ನಾಥ ದೇವಾಲಯದಲ್ಲೂ ಅಳವಡಿಸಿಕೊಳ್ಳಲು ರಾಜ್ಯ ಸರ್ಕಾರ ಗಂಭೀರ ಆಲೋಚನೆ ನಡೆಸುತ್ತಿದೆ. ದೇವಾಲಯದ ಪಾವಿತ್ರ್ಯತೆಯನ್ನು ಕಾಪಾಡುವ ದೃಷ್ಟಿಯಿಂದ ಭಕ್ತರಿಗೆ ನಿರ್ದಿಷ್ಟ ವಸ್ತ್ರ ಸಂಹಿತೆಯನ್ನು ಕಡ್ಡಾಯಗೊಳಿಸುವಂತೆ ಒಡಿಶಾ ರಾಜ್ಯ ಕಾನೂನು ಆಯೋಗವು ಶಿಫಾರಸು ಮಾಡಿದೆ. ನ್ಯಾಯಮೂರ್ತಿ ಬಿಶ್ವನಾಥ್ ರಾತ್ ನೇತೃತ್ವದ ಕಾನೂನು ಆಯೋಗವು ಈ ಕುರಿತು…

Read More