ಲ್ಯಾಂಬೋರ್ಗಿನಿ ಕಾರು ಜಪ್ತಿ ಮಾಡಿದ ಸಾರಿಗೆ ಅಧಿಕಾರಿಗಳಿಗೆ ಹೈಕೋರ್ಟ್ ಶಾಕ್: 1 ವಾರದಲ್ಲಿ ಕಾರು ಹಿಂದಿರುಗಿಸಿ

ಬೆಂಗಳೂರು, ಮಾ.24: ಮನೆಯ ಕಾರಿನ ಶೆಡ್​​​​ನಲ್ಲಿದ್ದ ವಿಲಾಸಿ ಲ್ಯಾಂಬೋರ್ಗಿನಿ ಕಾರನ್ನು ಕಾನೂನು ಬಾಹಿರವಾಗಿ ಜಪ್ತಿ ಮಾಡಿದ್ದ ಸಾರಿಗೆ ಇಲಾಖೆಯ ಕ್ರಮಕ್ಕೆ ಕರ್ನಾಟಕ ಹೈಕೋರ್ಟ್ (Karnataka High Court) ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾಗಿದ್ದ ಎಫ್‌ಐಆರ್ ಅನ್ನು ರದ್ದುಗೊಳಿಸಿರುವ ನ್ಯಾಯಾಲಯ, ಒಂದು ವಾರದಲ್ಲಿ ಕಾರನ್ನು ಮಾಲೀಕರಿಗೆ ಹಿಂದಿರುಗಿಸುವಂತೆ ಕಟ್ಟುನಿಟ್ಟಿನ ಆದೇಶ ನೀಡಿದೆ. ರಾತ್ರಿ ವೇಳೆಯಲ್ಲಿ ಅರ್ಜಿದಾರರ ಮನೆಯ ಕಾರಿನ ಶೆಡ್​​​ಗೆ ನುಗ್ಗಿ ಕಾರನ್ನು ಸೀಜ್ ಮಾಡಿದ ವಿಧಾನವನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠವು…

Read More

Video: ವಿಮಾನ ಹಾರ್ಡ್​ ಲ್ಯಾಂಡಿಂಗ್, ಪುಡಿ ಪುಡಿಯಾದ ಚಕ್ರ, ಫುಕೆಟ್​ನ ರನ್​ವೇನಲ್ಲಿ ಸಿಲುಕಿದ ಏರ್ ಇಂಡಿಯಾ

ಫುಕೆಟ್, ಮಾರ್ಚ್​ 11:ಹೈದರಾಬಾದ್‌ನಿಂದ ಬಂದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನವು ಇಂದು ಥೈಲ್ಯಾಂಡ್‌ನ ಫುಕೆಟ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹಾರ್ಡ್ ಲ್ಯಾಂಡಿಂಗ್ ಮಾಡಿದೆ. ಇದರ ಪರಿಣಾಮವಾಗಿ ಚಕ್ರ ಪುಡಿ ಪುಡಿಯಾಗಿದೆ. ವಿಮಾನ ನಿಲ್ದಾಣದ ಅಧಿಕಾರಿಗಳು ಸ್ಥಳೀಯ ಸಮಯ ಸಂಜೆ 6 ಗಂಟೆಯವರೆಗೆ ರನ್‌ವೇ ಮುಚ್ಚುವಂತೆ NOTAM (ವಾಯು ಕಾರ್ಯಾಚರಣೆಗೆ ಸೂಚನೆ) ಹೊರಡಿಸಿದ್ದಾರೆ. ಬೋಯಿಂಗ್ 737 MAX 8 ವಿಮಾನದಲ್ಲಿ 133 ಪ್ರಯಾಣಿಕರಿದ್ದರು. ಎಲ್ಲಾ ಪ್ರಯಾಣಿಕರನ್ನು ವಿಮಾನದಿಂದ ಸುರಕ್ಷಿತವಾಗಿ ಸ್ಥಳಾಂತರಿಸಲಾಯಿತು ಮತ್ತು ಪ್ರಯಾಣಿಕರ ಕಾಯುವ ಪ್ರದೇಶಕ್ಕೆ ಕರೆದೊಯ್ಯಲಾಯಿತು. ವಿಮಾನವು…

Read More

ಭಾರತ vs ನ್ಯೂಝಿಲೆಂಡ್ ಸರಣಿ ಯಾವಾಗ ಶುರು? – Kannada News | When does the India vs New Zealand series start

ಭಾರತ ಮತ್ತು ನ್ಯೂಝಿಲೆಂಡ್ ನಡುವಣ 8 ಪಂದ್ಯಗಳ ಸರಣಿಯು ಜನವರಿ 11 ರಿಂದ ಶುರುವಾಗಲಿದೆ. ಈ ಸರಣಿಯಲ್ಲಿ ಮೊದಲಿಗೆ ಏಕದಿನ ಪಂದ್ಯಗಳನ್ನಾಡಲಾಗುತ್ತಿದ್ದು, ಇದಾದ ಬಳಿಕ ಟಿ20 ಸರಣಿ ಜರುಗಲಿದೆ. ಇದೀಗ ಸರಣಿಗಾಗಿ 15 ಸದಸ್ಯರುಗಳ ಭಾರತ ತಂಡಗಳ ಪ್ರಕಟಿಸಲಾಗಿದೆ. ಭಾರತ ಟಿ20 ತಂಡದ ನಾಯಕನಾಗಿ ಸೂರ್ಯಕುಮಾರ್ ಯಾದವ್ ಕಾಣಿಸಿಕೊಂಡರೆ, ಏಕದಿನ ತಂಡದ ಕ್ಯಾಪ್ಟನ್ ಆಗಿ ಶುಭ್​ಮನ್ ಕಣಕ್ಕಿಳಿಯಲಿದ್ದಾರೆ. ಇದಕ್ಕೂ ಮುನ್ನ ನಡೆದ ಸೌತ್ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಲ್ಲಿ ಕೆಎಲ್ ರಾಹುಲ್ ನಾಯಕನಾಗಿ ಕಾಣಿಸಿಕೊಂಡಿದ್ದರು. ಇದೀಗ ಗಾಯದಿಂದ…

Read More

ಎಸ್.ಕೆ. ಉಮೇಶ್ ಬರೆದ ‘ಐ ವಿಟ್ನೆಸ್’ ಕೃತಿ ಆಧಾರಿತ ಸಿನಿಮಾ ‘ಚಾರ್ಜ್‌ಶೀಟ್ 03-08’ – Kannada News | Chargesheet 03 08 Kannada movie based on Eye Witness book by SK Umesh

ನಿಜ ಜೀವನದಲ್ಲಿ ನಡೆದ ಕ್ರೈಂ ಘಟನೆಗಳನ್ನು ಆಧರಿಸಿದ ‘ಚಾರ್ಜ್‌ಶೀಟ್ 03-08’ (Chargesheet 03-08) ಸಿನಿಮಾ ಮೂಡಿಬರುತ್ತಿದೆ. ಸದ್ಯಕ್ಕೆ ಈ ಸಿನಿಮಾದ ಪೋಸ್ಟರ್ ಲಾಂಚ್ ಮಾಡಲಾಗಿದೆ. ಬೆಚ್ಚಿಬೀಳಿಸುವ ನೈಜ ಘಟನೆಯನ್ನು ಆಧರಿಸಿ ಈ ಸಿನಿಮಾ (Kannada Cinema) ನಿರ್ಮಾಣ ಆಗುತ್ತಿದೆ. ನಿರ್ದೇಶಕ ವೆಂಕಟ್ ಭಾರದ್ವಾಜ್ ಅವರು ಈ ಸಿನಿಮಾಗೆ ಆ್ಯಕ್ಷನ್-ಕಟ್ ಹೇಳುತ್ತಿದ್ದಾರೆ. ನಿವೃತ್ತ ಪೊಲೀಸ್ ಅಧಿಕಾರಿ ಎಸ್.ಕೆ. ಉಮೇಶ್ (SK Umesh) ಬರೆದ ‘ಐ ವಿಟ್ನೆಸ್’ ಕೃತಿ ಆಧರಿಸಿ ಈ ಸಿನಿಮಾವನ್ನು ಮಾಡಲಾಗುತ್ತಿದೆ. 2003ರಲ್ಲಿ ಬೆಂಗಳೂರಿನಲ್ಲಿ ನಡೆದ ನಿಜ…

Read More

ವಿದೇಶದಲ್ಲಿ ಸಿಲುಕಿರುವ ಕನ್ನಡಿಗರ ಬಗ್ಗೆ ಡಿಸಿಎಂ ಮಾತು; ಶಾಸಕರೇ ಕಾಂಟ್ಯಾಕ್ಟ್​ಗೆ ಸಿಗ್ತಿಲ್ಲ ಅಂದ್ರೆ ಏನು ಗತಿ! – Kannada News | D.K. Shivakumar Expresses Concern Over Kannadigas Stranded Amidst Middle East Conflict

ವಿದೇಶದಲ್ಲಿ ಸಿಲುಕಿರುವ ಕನ್ನಡಿಗರ ಬಗ್ಗೆ ಡಿಸಿಎಂ ಮಾತು; ಶಾಸಕರೇ ಕಾಂಟ್ಯಾಕ್ಟ್​ಗೆ ಸಿಗ್ತಿಲ್ಲ ಅಂದ್ರೆ ಏನು ಗತಿ! ಬೆಂಗಳೂರು, ಮಾರ್ಚ್ 01: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಇಸ್ರೇಲ್–ಇರಾನ್ ಸಂಘರ್ಷದ ಹಿನ್ನೆಲೆಯಲ್ಲಿ ದುಬೈ ಹಾಗೂ ಇರಾನ್‌ನಲ್ಲಿ ಸಿಲುಕಿರುವ ಕನ್ನಡಿಗರ ವಿಚಾರವಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivkumar) ತೀವ್ರ ಆತಂಕ ವ್ಯಕ್ತಪಡಿಸಿದ್ದಾರೆ. ಸಿಲುಕಿಕೊಂಡಿರುವವರೊಂದಿಗೆ ಸ್ವತಃ ಸಂಪರ್ಕ ಸಾಧಿಸಲು ಪ್ರಯತ್ನಿಸಿದರೂ ಸಾಧ್ಯವಾಗಿಲ್ಲವೆಂದು ಅವರು ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಡಿ.ಕೆ. ಶಿವಕುಮಾರ್, ನಮ್ಮ ಇಬ್ಬರು ಶಾಸಕರಾದ ಭೋಜೇಗೌಡ ಮತ್ತು ಎ.ಸಿ. ಶ್ರೀನಿವಾಸ ಕೂಡ ದುಬೈನಲ್ಲಿ ಇದ್ದಾರೆ….

Read More

NEET UG ಆಕಾಂಕ್ಷಿಗಳಿಗೆ ಗೂಗಲ್​ನಿಂದ ಭರ್ಜರಿ ಗಿಫ್ಟ್; ಜೆಮಿನಿ ಆ್ಯಪ್‌ನಲ್ಲಿ ಸಿಗಲಿದೆ ಉಚಿತ ಅಣಕು ಪರೀಕ್ಷೆ! – Kannada News | Google Gemini Offers Free NEET UG Mock Tests: Boost Your Exam Prep with AI

ಗೂಗಲ್ ಇಂಡಿಯಾ ತನ್ನ ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನವಾದ ‘ಜೆಮಿನಿ’ (Gemini) ಮೂಲಕ ಉಚಿತ NEET UG ಅಭ್ಯಾಸ ಪರೀಕ್ಷೆಗಳನ್ನು ಪರಿಚಯಿಸಿದೆ. ಸಾಮಾನ್ಯವಾಗಿ ನೀಟ್ ಪರೀಕ್ಷೆಯ ಕೋಚಿಂಗ್ ಪಡೆಯಲು ಲಕ್ಷಾಂತರ ರೂಪಾಯಿ ಶುಲ್ಕ ತೆರಬೇಕಾಗುತ್ತದೆ. ಇದನ್ನು ಮನಗಂಡ ಗೂಗಲ್ ಇಂಡಿಯಾ, ಶಿಕ್ಷಣದಲ್ಲಿ ತಂತ್ರಜ್ಞಾನವನ್ನು ಅಳವಡಿಸುವ ತನ್ನ ಗುರಿಯ ಭಾಗವಾಗಿ ಈ ಯೋಜನೆಯನ್ನು ಘೋಷಿಸಿದೆ. ಗೂಗಲ್ ತನ್ನ ಅಧಿಕೃತ ‘X’ (ಹಿಂದಿನ ಟ್ವಿಟ್ಟರ್) ಖಾತೆಯಲ್ಲಿ ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದು, ಅಭ್ಯರ್ಥಿಗಳು ತಮ್ಮ ತಯಾರಿಯನ್ನು ಈಗ ಸಂಪೂರ್ಣ ಉಚಿತವಾಗಿ…

Read More

ವಿಜಯ್-ರಶ್ಮಿಕಾ ಮದುವೆ ಉಡುಗೆ ವಿನ್ಯಾಸ ಮಾಡಿದ್ಯಾರು? ಉಡುಗೆಯ ಬೆಲೆ ಎಷ್ಟು? – Kannada News | Who is Anamika Khanna who designed Vijay Deverakonda and Rashmika’s wedding dress

ವಿಜಯ್ ದೇವರಕೊಂಡ (Vijay Deverakonda) ಮತ್ತು ರಶ್ಮಿಕಾ ಮಂದಣ್ಣ ಮದುವೆ ಅದ್ಧೂರಿಯಾಗಿ ನಡೆದಿದೆ. ಇಬ್ಬರ ಮದುವೆಯ ಚಿತ್ರಗಳು ಇದೀಗ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿವೆ. ಮದುವೆ ಸಮಯದಲ್ಲಿ ಇಬ್ಬರೂ ಧರಿಸಿದ್ದ ಉಡುಗೆಗಳ ಬಗ್ಗೆ ಭರಪೂರ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಇಬ್ಬರ ಉಡುಗೆಗೆ ಡಿವೈನ್ ಲುಕ್ (ದೈವೀಕಳೆ) ಇದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಅಂದಹಾಗೆ ಈ ಇಬ್ಬರ ಮದುವೆ ಉಡುಗೆಗಳನ್ನು ವಿನ್ಯಾಸ ಮಾಡಿರುವ ವಿನ್ಯಾಸಕಿ ಒಬ್ಬರೇ ಅದುವೇ ಡಿಸೈನರ್​​ಗಳ ಡಿಸೈನರ್ ಎನಿಸಿಕೊಂಡಿರುವ ಅನಾಮಿಕಾ ಖನ್ನಾ. ಅನಾಮಿಕಾ ಖನ್ನಾ,…

Read More

ನಾಯಕರೊಂದಿಗೆ ಹಾಸಿಗೆ ಹಂಚಿಕೊಳ್ಳದೆ ಮಹಿಳೆಯರು ರಾಜಕೀಯಕ್ಕೆ ಬರುವುದು ಅಸಾಧ್ಯ; ನಾಲಿಗೆ ಹರಿಬಿಟ್ಟ ಪಪ್ಪು ಯಾದವ್ – Kannada News | Women cannot enter politics without entering Male Leader Room Pappu Yadav controversial remarks

ನವದೆಹಲಿ, ಏಪ್ರಿಲ್ 21: ಸ್ವತಂತ್ರವಾಗಿ ಸ್ಪರ್ಧಿಸಿ ಬಿಹಾರದ ಸಂಸದರಾಗಿರುವ ರಾಜೇಶ್ ರಂಜನ್ ಅಲಿಯಾಸ್ ಪಪ್ಪು ಯಾದವ್ (Pappu Yadav) ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ಭಾರೀ ಸುದ್ದಿಯಲ್ಲಿದ್ದಾರೆ. ಮಹಿಳೆಯರು ರಾಜಕೀಯಕ್ಕೆ ಬರುವುದು ಬಹಳ ಕಷ್ಟ. ಶೇ. 90ರಷ್ಟು ಮಹಿಳೆಯರು ಹಿರಿಯ ನಾಯಕರ ರೂಂನೊಳಗೆ ಹೋಗಿ ಅವರೊಂದಿಗೆ ಮಂಚ ಹಂಚಿಕೊಳ್ಳದೆ ರಾಜಕಾರಣಿಯಾಗಲು ಸಾಧ್ಯವಿಲ್ಲ. ಬಹುತೇಕ ಮಹಿಳೆಯರು ಹಿರಿಯರ ರಾಜಕಾರಣಿಗಳೊಂದಿಗೆ ಲೈಂಗಿಕತೆಯ ರಾಜಿ ಮಾಡಿಕೊಂಡಿರುತ್ತಾರೆ ಎಂದು ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಪಪ್ಪು ಯಾದವ್ ಅವರಿಗೆ ಮಹಿಳಾ ಆಯೋಗ ನೋಟಿಸ್ ಜಾರಿ…

Read More

Chanakya Niti: ಜೀವನದಲ್ಲಿ ಸಂಕಷ್ಟ ಎದುರಾಗಬಾರದೆಂದರೆ ನಿಮ್ಮ ಈ ವೈಯಕ್ತಿಕ ವಿಚಾರಗಳನ್ನು ಗೌಪ್ಯವಾಗಿಡಿ – Kannada News | Chanakya Niti: To avoid trouble in life, do not share these personal secrets of yours with anyone

ಬಹುತೇಕ ಹೆಚ್ಚಿನವರು ತಮ್ಮ ಜೀವನದಲ್ಲಿ ನಡೆಯುವಂತಹ ಪ್ರತಿಯೊಂದು ಘಟನೆಗಳು, ರಹಸ್ಯಗಳ (secrets) ಬಗ್ಗೆ ಯಾರೊಂದಿಗಾದರೂ ಶೇರ್‌ ಮಾಡುತ್ತಲೇ ಇರುತ್ತಾರೆ. ಈ ಅಭ್ಯಾಸ ಖಂಡಿತವಾಗಿಯೂ ಒಳ್ಳೆಯದಲ್ಲ ಎಂದು ಆಚಾರ್ಯ ಚಾಣಕ್ಯರು ಹೇಳುತ್ತಾರೆ. ಕೆಲವೊಂದು ವೈಯಕ್ತಿಕ ವಿಚಾರಗಳನ್ನು ಹಂಚಿಕೊಳ್ಳುವುದರಿಂದ ಯಶಸ್ಸಿಗೆ ಅಡ್ಡಿಯುಂಟಾಗುವುದು ಮಾತ್ರವಲ್ಲದೆ, ಸಾಕಷ್ಟು ಸಂಕಷ್ಟಗಳು ಸಹ ಎದುರಾಗಬಹುದು. ಹಾಗಾಗಿ ಯಶಸ್ವಿ, ಒತ್ತಡರಹಿತ ಜೀವನವನ್ನು ನಡೆಸಲು, ಆರ್ಥಿಕವಾಗಿ ಮುಂದುವರೆಯಲು  ಬಯಸಿದರೆ ನೀವು ಈ ಕೆಲವೊಂದು ಸೀಕ್ರೆಟ್‌ಗಳನ್ನು ಯಾರೊಂದಿಗೂ ಹಂಚಿಕೊಳ್ಳಬೇಡಿ. ಅವು ಯಾವುವು ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ. ನಿಮ್ಮ ಈ…

Read More

ಬೆಂಗಳೂರಿಗೆ ಹೊಸ ಪಾರ್ಕಿಂಗ್ ನೀತಿ: ಖಾಲಿ ನಿವೇಶನದಲ್ಲಿ ಪಾರ್ಕಿಂಗ್ ಕೊಟ್ಟರೆ 35 ವರ್ಷ ಟ್ಯಾಕ್ಸ್ ಫ್ರೀ – Kannada News | Bengaluru New Parking Policy: Vacant Landowners May Get Tax Relief for Creating Public Parking Spaces, Here is How

ಬೆಂಗಳೂರು, ಜುಲೈ 03): ಖಾಲಿ ನಿವೇಶನದಲ್ಲಿ ಪಾರ್ಕಿಂಗ್  (Parking ) ಕೊಟ್ಟರೆ 35 ವರ್ಷ ಟ್ಯಾಕ್ಸ್ ಫ್ರೀ ಎಂದು ರಾಜ್ಯ ಸರ್ಕಾರವೇನೋ ಬಂಪರ್ ಆಫರ್ ಘೋಷಿಸಿದೆ. ಆದರೆ ಬೆಂಗಳೂರಿನ ಆಸ್ತಿ ಮಾಲೀಕರು ಮಾತ್ರ ಸರ್ಕಾರದ ಈ ಪ್ಲಾನ್‌ಗೆ ಕೆಂಡಾಮಂಡಲವಾಗಿದ್ದಾರೆ. ‘ನಮ್ಮ ಸೈಟು ನಮಗೆ ಮುಖ್ಯವೇ ಹೊರತು, ನಿಮ್ಮ ಟ್ಯಾಕ್ಸ್ ಫ್ರೀ ಆಫರ್ ಅಲ್ಲ ಅಂತ ಜಿಬಿಎ ಮತ್ತು ಸಂಚಾರ ಪೊಲೀಸರ ಹೊಸ ಪಾರ್ಕಿಂಗ್ ನೀತಿಯ ವಿರುದ್ಧ ತಿರುಗಿಬಿದ್ದಿದ್ದಾರೆ. ಇದರೊಂದಿಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಮತ್ತು ಸಂಚಾರ ಪೊಲೀಸರು…

Read More