Headlines

ರಾಜ್ಯಸಭೆಗೆ ಅವಿರೋಧ ಆಯ್ಕೆ: ಪ್ರಮಾಣಪತ್ರ ಸ್ವೀಕರಿಸಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ – Kannada News | Mallikarjun Kharge Receives Rajya Sabha Victory Certificate at Vidhana Soudha

ಬೆಂಗಳೂರು, ಜೂನ್​​ 12: ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ರಾಜ್ಯಸಭಾ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದು, ಇಂದು (ಜೂನ್​​ 12) ವಿಧಾನಸೌಧದಲ್ಲಿ ತಮ್ಮ ಗೆಲುವಿನ ಪ್ರಮಾಣಪತ್ರವನ್ನು ಸ್ವೀಕರಿಸಿದರು. ಚುನಾವಣಾ ಅಧಿಕಾರಿ ವಿಶಾಲಾ ಅವರು ಖರ್ಗೆಯವರಿಗೆ ಪ್ರಮಾಣಪತ್ರವನ್ನು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು ಮಾಧ್ಯಮದವರಿಗೆ ಹಾಗೂ ಸಾರ್ವಜನಿಕರಿಗೆ ಧನ್ಯವಾದಗಳನ್ನು ಅರ್ಪಿಸಿದರು. ಪ್ರಮಾಣಪತ್ರ ಸ್ವೀಕರಿಸುವ ವೇಳೆ ಅಪಾರ ಸಂಖ್ಯೆಯ ಬೆಂಬಲಿಗರು, ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ. Source link

Read More

ಉಪವಾಸ ನಿರತ ಹೋರಾಟಗಾರ ಸೋನಮ್ ವಾಂಗ್ಚುಕ್​ಗೆ ಬಲವಂತವಾಗಿ ದ್ರವಾಹಾರ ನೀಡಿ; ಹೈಕೋರ್ಟ್‌ಗೆ ತುರ್ತು ಅರ್ಜಿ – Kannada News | Plea in Delhi High Court seeks Force feed to Sonam Wangchuk on hunger strike

ನವದೆಹಲಿ, ಜುಲೈ 15: ಪ್ರಸಿದ್ಧ ಪರಿಸರ ಹಾಗೂ ಸಾಮಾಜಿಕ ಹೋರಾಟಗಾರ ಸೋನಮ್ ವಾಂಗ್ಚುಕ್ (Sonam Wangchuk) ಅವರ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಇಂದು 18ನೇ ದಿನಕ್ಕೆ ಕಾಲಿಟ್ಟಿದೆ. ಅವರ ಆರೋಗ್ಯ ಸ್ಥಿತಿ ಅತ್ಯಂತ ಗಂಭೀರವಾಗಿದೆ. “ಅವರು ಹೀಗೆಯೇ ಉಪವಾಸ ಮುಂದುವರಿಸಿದರೆ ಇನ್ನೆರಡು ದಿನಗಳಿಗಿಂತ ಹೆಚ್ಚು ಕಾಲ ಬದುಕುವುದು ಅನುಮಾನ” ಎಂದು ಕಳವಳ ವ್ಯಕ್ತಪಡಿಸಿ ದೆಹಲಿ ಹೈಕೋರ್ಟ್‌ಗೆ ತುರ್ತು ಸಾರ್ವಜನಿಕ ಹಿತಾಸಕ್ತಿ ಅರ್ಜಿ (PIL) ಸಲ್ಲಿಸಲಾಗಿದೆ. ಈ ಅರ್ಜಿಯ ತುರ್ತು ವಿಚಾರಣೆಯನ್ನು ನಾಳೆಗೆ (ಗುರುವಾರ) ಹೈಕೋರ್ಟ್ ನಿಗದಿಪಡಿಸಿದೆ. ದೆಹಲಿ…

Read More

ಅಣ್ಣಾಮಲೈ ಪಕ್ಷದಲ್ಲಿ ಸ್ಥಾನ ಬೇಕೆಂದರೆ ಈ ತರಬೇತಿಯಲ್ಲಿ ಪಾಸ್ ಆಗಬೇಕು! – Kannada News

ಚೆನ್ನೈ, ಜೂನ್ 6: ಭಾರತೀಯ ಜನತಾ ಪಕ್ಷ (ಬಿಜೆಪಿ) ತೊರೆದು ಹೊಸ ಆಂದೋಲನವನ್ನು ಆರಂಭಿಸಿರುವ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ , ತಮ್ಮ ಆಂದೋಲನದ ಮುಂದಿನ ಹೆಜ್ಜೆಗಳು ಮತ್ತು ಪಕ್ಷದ ನಿಲುವುಗಳ ಬಗ್ಗೆ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ. ಬಿಜೆಪಿ ತೊರೆದ ಅಣ್ಣಾಮಲೈ (Annamalai) ನಿನ್ನೆ ಹೊಸ ರಾಜಕೀಯ ಆಂದೋಲನವನ್ನು ಪ್ರಾರಂಭಿಸುವುದಾಗಿ ಘೋಷಿಸಿದರು. ಈ ಆಂದೋಲನ ಪ್ರಾರಂಭವಾದ ಅಲ್ಪಾವಧಿಯಲ್ಲಿಯೇ, ತಮಿಳುನಾಡು ಮಾತ್ರವಲ್ಲದೆ ಭಾರತದಾದ್ಯಂತ 12 ಲಕ್ಷಕ್ಕೂ ಹೆಚ್ಚು ಜನರು ಇದಕ್ಕೆ ಸೇರಿದ್ದಾರೆ. ಮುಂದಿನ 3 ಅಥವಾ 4 ತಿಂಗಳಲ್ಲಿ…

Read More

ಗೆಳೆಯ ಹಸುವಿಗಾಗಿ ಬ್ರೆಡ್ ಕಚ್ಚಿಕೊಂಡು ಬಂದ ನಾಯಿ; ಈ ಸ್ನೇಹಕ್ಕೆ ಏನಂತೀರಿ!

ನವದೆಹಲಿ, ಏಪ್ರಿಲ್ 10: ಸಾಮಾಜಿಕ ಜಾಲತಾಣಗಳಲ್ಲಿ ಪ್ರತಿದಿನ ಸಾವಿರಾರು ವೀಡಿಯೊಗಳು ವೈರಲ್ (Viral Video) ಆಗುತ್ತವೆ. ಆದರೆ, ಕೆಲವು ವೀಡಿಯೊಗಳು ಮಾತ್ರ ಜನರ ಹೃದಯವನ್ನು ಮುಟ್ಟುತ್ತವೆ. ಅಂತಹ ಒಂದು ವೀಡಿಯೊ ಪ್ರಸ್ತುತ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಅದರಲ್ಲಿ ನಾಯಿಯೊಂದು ಬ್ರೆಡ್ ತುಂಡನ್ನು ಬಾಯಿಯಲ್ಲಿ ಕಚ್ಚಿಕೊಂಡು ಹೋಗಿ ಹಸುವಿಗೆ ತಿನ್ನಿಸುತ್ತಿದೆ. ಈ ದೃಶ್ಯವು ಜನರನ್ನು ಅಚ್ಚರಿಗೊಳಿಸಿದೆ ಮತ್ತು ಭಾವುಕರನ್ನಾಗಿ ಮಾಡಿದೆ. ಈ ಪ್ರಾಣಿಗಳ ನಡುವಿನ ಸ್ನೇಹ ಈಗ ಚರ್ಚೆಯ ವಿಷಯವಾಗಿದೆ. ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ…

Read More

ಗಂಡು ಹುಲಿ ಮೃತದೇಹ ಪತ್ತೆ: ಡ್ಯಾಂನಲ್ಲಿ ಶವ ತೇಲುತ್ತಿರುವುದನ್ನು ಕಂಡು ಬೆಚ್ಚಿಬಿದ್ದ ಪ್ರವಾಸಿಗರು – Kannada News | Chamarajanagar: Male Tiger Carcass Found in Gundal Reservoir

ಹುಲಿಯ ಮೃತದೇಹ ಪತ್ತೆImage Credit source: tv9 kannada ಚಾಮರಾಜನಗರ, ಫೆಬ್ರವರಿ 15: ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಗುಂಡಾಲ್​​ ಜಲಾಶಯದಲ್ಲಿ ಗಂಡು ಹುಲಿಯ ಮೃತದೇಹ (tiger deadbody) ಪತ್ತೆ ಆಗಿರುವಂತಹ ಘಟನೆ ನಡೆದಿದೆ. ಡ್ಯಾಂನಲ್ಲಿ ಹುಲಿಯ ಶವ ತೇಲುತ್ತಿರುವುದನ್ನು ನೋಡಿದ ಪ್ರವಾಸಿಗರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳಕ್ಕೆ ಕೊಳ್ಳೇಗಾಲ ಪೊಲೀಸರು ಮತ್ತು ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್ ಸಿಬ್ಬಂದಿ ಭೇಟಿ ನೀಡಿದ್ದಾರೆ. ಸದ್ಯ ಜಲಾಶಯದಿಂದ ಹುಲಿಯ ಮೃತದೇಹವನ್ನು ಅರಣ್ಯ ಸಿಬ್ಬಂದಿ ಹೊರತೆಗೆದಿದ್ದು, ಪಶು ವೈದ್ಯರಿಂದ…

Read More

ಶ್ರೀಲಂಕಾಕ್ಕೆ ಹೊರಟ ಪ್ರಶಾಂತ್ ನೀಲ್ ಮತ್ತು ಜೂ ಎನ್​​ಟಿಆರ್ – Kannada News

ಪ್ರಶಾಂತ್ ನೀಲ್ (Prashanth Neel) ಸಾಮಾನ್ಯವಾಗಿ ತಮ್ಮ ಸಿನಿಮಾಗಳನ್ನು ಸೆಟ್​​ಗಳಲ್ಲಿಯೇ ಚಿತ್ರೀಕರಿಸುತ್ತಾರೆ. ಅವರು ಚಿತ್ರೀಕರಣಕ್ಕಾಗಿ ಬೇರೆ ಬೇರೆ ಸ್ಥಳಗಳಿಗೆ ಹೋಗುವುದು ಬಹಳ ಕಡಿಮೆ. ಅದರಲ್ಲೂ ವಿದೇಶದಲ್ಲಿ ಚಿತ್ರೀಕರಣವೆಂದರೆ ಅವರಿಗೆ ಆಗದು. ಇದೀಗ ಜೂ ಎನ್​​ಟಿಆರ್ ನಟನೆಯ ‘ಡ್ರ್ಯಾಗನ್’ ಸಿನಿಮಾ ಚಿತ್ರೀಕರಣವನ್ನು ನೀಲ್ ಮಾಡುತ್ತಿದ್ದು, ಈ ಸಿನಿಮಾಕ್ಕಾಗಿ ತಮ್ಮ ಹಳೆಯ ಪದ್ಧತಿಗಳನ್ನು ಮುರಿದಿದ್ದಾರೆ ಪ್ರಶಾಂತ್ ನೀಲ್. ‘ಡ್ರ್ಯಾಗನ್’ ಸಿನಿಮಾಕ್ಕಾಗಿ ಪ್ರಶಾಂತ್ ನೀಲ್ ವಿದೇಶಗಳನ್ನು ಸುತ್ತುತ್ತಿದ್ದಾರೆ. ಈಗಾಗಲೇ ಒಂದು ದೇಶಕ್ಕೆ ಹೋಗಿ ಬಂದಿರುವ ನೀಲ್ ಮತ್ತು ಎನ್​​ಟಿಆರ್, ಈಗ ಶ್ರೀಲಂಕಾದತ್ತ…

Read More

ನೀರಿನಲ್ಲಿ ಮುಳುಗಿ ಮೃತಪಟ್ಟವರನ್ನ ಉಪ್ಪಿನಿಂದ ಬದುಕಿಸಬಹುದಾ? ಮೂಢನಂಬಿಕೆಯ ಸತ್ಯಾಸತ್ಯತೆ ಅನಾವರಣ – Kannada News

ಬಾಗಲಕೋಟೆ, (ಜೂನ್ 08): ನೀರಿನಲ್ಲಿ ಮುಳುಗಿ ಮೃತಪಟ್ಟ ವ್ಯಕ್ತಿಯನ್ನು ನಾಲ್ಕು ಗಂಟೆಗಳವರೆಗೆ ಉಪ್ಪಿನಲ್ಲಿ ಮುಚ್ಚಿದರೆ ಮತ್ತೆ ಬದುಕಿಸಬಹುದು ಎನ್ನುವ ಮೂಢನಂಬಿಕೆ ಸಂದೇಶ ಆಗಾಗ ಸಾಮಾಜಿಕ ಜಾಲತಾಣಗಳಲ್ಲಿ ಸದ್ದು ಮಾಡುತ್ತಲೇ ಇರುತ್ತೆ. ಆದ್ರೆ, ಇದರ ಸತ್ಯಾಸತ್ಯೆ ಬಾಗಲಕೋಟೆಯ ಮಗುವಿನ ಮೇಲೆ ಪ್ರಯೋಗ ಮಾಡಿದಾಗ ಅನಾವರಣಗೊಂಡಿದೆ. ಹೌದು…ಬಾಗಲಕೋಟೆಯ (Bagalkot) ನವನಗರದಲ್ಲಿ 18 ತಿಂಗಳ ಹೆಣ್ಣು ಮಗುವೊಂದು ನೀರಿನ ಟ್ಯಾಂಕ್‌ಗೆ ಬಿದ್ದು ಮೃತಪಟ್ಟಿದೆ.  ಮಗು ಅಮೀನಾ ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ಎದುರಿನ ಮನೆಯವರ ಸಂಪ್‌ಗೆ ಬಿದ್ದಿದೆ.  ಆದರೆ, ಮಗುವನ್ನು ಬದುಕಿಸಬಹುದು ಎಂಬ ಮೂಢನಂಬಿಕೆಯಿಂದ,…

Read More

ಮೇಘಾಲಯ ಹನಿಮೂನ್ ಕೊಲೆ ಪ್ರಕರಣ; ಸೋನಂ ಜಾಮೀನು ರದ್ದು ಕೋರಿ ಸುಪ್ರೀಂ ಕೋರ್ಟ್‌ ಮೊರೆಹೋದ ಮೃತನ ಕುಟುಂಬಸ್ಥರು! – Kannada News | Raja Raghuvanshi family decided to move Supreme Court against Bail to Sonam

ಇಂದೋರ್, ಜುಲೈ 1: ಕಳೆದ ವರ್ಷ ಮೇಘಾಲಯದಲ್ಲಿ ತಮ್ಮ ಹನಿಮೂನ್ ಪ್ರವಾಸದ ವೇಳೆ ನಿಗೂಢವಾಗಿ ಕೊಲೆಯಾಗಿದ್ದ ಉದ್ಯಮಿ ರಾಜಾ ರಘುವಂಶಿ (Raja Raghuvanshi) ಅವರ ಕುಟುಂಬಸ್ಥರು ಈಗ ಸುಪ್ರೀಂ ಕೋರ್ಟ್ ಮೆಟ್ಟಿಲೇರಲು ತೀರ್ಮಾನಿಸಿದ್ದಾರೆ. ರಾಜಾ ರಘುವಂಶಿಯ ಕೊಲೆಯ ಪ್ರಮುಖ ಆರೋಪಿಯಾಗಿರುವ ಆತನ ಪತ್ನಿ ಸೋನಂ ರಘುವಂಶಿಗೆ ಮಂಜೂರಾಗಿರುವ ಜಾಮೀನನ್ನು ರದ್ದುಗೊಳಿಸುವಂತೆ ಕೋರಿ ಅವರು ಸುಪ್ರೀಂ ಕೋರ್ಟ್​ನಲ್ಲಿ ಮೇಲ್ಮನವಿ ಸಲ್ಲಿಸಲಿದ್ದಾರೆ. ಮಧ್ಯಪ್ರದೇಶದ ಇಂದೋರ್ ನಿವಾಸಿಯಾದ ಸೋನಂ ರಘುವಂಶಿಯನ್ನು ಕಳೆದ ವರ್ಷ ಜೂನ್‌ನಲ್ಲಿ ಪತಿಯ ಕೊಲೆಗೆ ಸಂಬಂಧಿಸಿದಂತೆ ಬಂಧಿಸಲಾಗಿತ್ತು. ಕಳೆದ…

Read More

ಛತ್ತೀಸ್‌ಗಢದ ವಿದ್ಯುತ್ ಸ್ಥಾವರದಲ್ಲಿ ಬಾಯ್ಲರ್ ಸ್ಫೋಟ; 9 ಕಾರ್ಮಿಕರು ಸಾವು, 15 ಜನರಿಗೆ ಗಾಯ – Kannada News | 9 workers killed, 15 injured in boiler blast at Vedanta power plant in Chhattisgarh

ನವದೆಹಲಿ, ಏಪ್ರಿಲ್ 14: ಛತ್ತೀಸ್‌ಗಢದ (Chhattisgarh) ಶಕ್ತಿ ಜಿಲ್ಲೆಯ ವಿದ್ಯುತ್ ಸ್ಥಾವರದಲ್ಲಿ ಬಾಯ್ಲರ್ ಸ್ಫೋಟಗೊಂಡ ನಂತರ 9 ಕಾರ್ಮಿಕರು ಸಾವನ್ನಪ್ಪಿದ್ದಾರೆ ಮತ್ತು 15 ಜನರು ಗಾಯಗೊಂಡಿದ್ದಾರೆ. ಇಂದು ಮಧ್ಯಾಹ್ನ ಸಿಂಗಿತರೈ ಗ್ರಾಮದಲ್ಲಿರುವ ವೇದಾಂತ ಲಿಮಿಟೆಡ್ ವಿದ್ಯುತ್ ಸ್ಥಾವರದಲ್ಲಿನ ಬಾಯ್ಲರ್ ಟ್ಯೂಬ್‌ನಲ್ಲಿ ಸ್ಫೋಟ ಸಂಭವಿಸಿದೆ ಎಂದು ಶಕ್ತಿ ಪೊಲೀಸ್ ಅಧೀಕ್ಷಕ (SP) ಪ್ರಫುಲ್ ಠಾಕೂರ್ ಹೇಳಿದ್ದಾರೆ. ಸುಮಾರು 30ರಿಂದ 40 ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡವರಲ್ಲಿ ಹಲವರ ಸ್ಥಿತಿ ಗಂಭೀರವಾಗಿದೆ. ಅವರನ್ನು ತಕ್ಷಣದ ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗಳಿಗೆ ಸಾಗಿಸಲಾಗಿದೆ….

Read More

ಬೆಳಗಾವಿ ಹಿಂಡಲಗಾ ಜೈಲಿನಲ್ಲಿ ಕೈದಿಗಳ ಮಾರಾಮಾರಿ: ಕಲ್ಲಿನಿಂದ ಜಜ್ಜಿ ಹಲ್ಲೆ – Kannada News | Violent Clash Inside Hindalaga Jail in Belagavi, Prisoner Attacked with Stone Over STD Phone Dispute

ಬೆಳಗಾವಿ, ಜನವರಿ 21: ಬೆಳಗಾವಿ ಜಿಲ್ಲೆಯ ಹಿಂಡಲಗಾ ಜೈಲಿನಲ್ಲಿ ಕೈದಿಗಳ ನಡುವೆ ಮಾರಾಮಾರಿ ನಡೆದಿದ್ದು, ಓರ್ವ ಕೈದಿ ಗಾಯಗೊಂಡಿದ್ದಾನೆ. ಎಸ್‌ಟಿಡಿ ಫೋನ್ ಕಾಲ್ ವಿಚಾರವಾಗಿ ಕೈದಿಗಳ ಮಧ್ಯೆ ಘರ್ಷಣೆ ಶುರುವಾಗಿದೆ. ಅತ್ಯಾಚಾರ ಪ್ರಕರಣದ ಆರೋಪಿಯಾಗಿರುವ ಮಂಗಳೂರು ಮೂಲದ ಫಯಾನ್, ಬೆಳಗಾವಿ ಮೂಲದ ಮತ್ತೊಬ್ಬ ಅತ್ಯಾಚಾರ ಆರೋಪಿ ಸುರೇಶ್ ಮೇಲೆ ಕಲ್ಲಿನಿಂದ ಜಜ್ಜಿ ಹಲ್ಲೆ ಮಾಡಿದ್ದಾನೆ. ಗಾಯಾಳು ಸುರೇಶ್​​ನನ್ನು ಚಿಕಿತ್ಸೆಗಾಗಿ ಬಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More