Headlines

‘ಟಾಕ್ಸಿಕ್’ ಚಿತ್ರದ ‘ತಬಾಹಿ’ ವಿಡಿಯೋ ಸಾಂಗ್ ರಿಲೀಸ್​​ಗೆ ದಿನಾಂಕ ಫಿಕ್ಸ್? – Kannada News | Yash’s Toxic Movie: ‘Tabahi’ Video Song Kicks Off Grand Promotions in July

ರಾಕಿಂಗ್ ಸ್ಟಾರ್ ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾ (Toxic) ಸಾಕಷ್ಟು ನಿರೀಕ್ಷೆ ಮೂಡಿಸಿದೆ. ಆಗಸ್ಟ್ 26ರಂದು ಸಿನಿಮಾ ತೆರೆಮೇಲೆ ಬರಲಿದೆ. ಈ ಚಿತ್ರ ಸಾಕಷ್ಟು ಬಾರಿ ತನ್ನ ರಿಲೀಸ್​ ದಿನಾಂಕವನ್ನು ಮುಂದಕ್ಕೆ ಹಾಕಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ‘ಟಾಕ್ಸಿಕ್’ ಸಿನಿಮಾನ ದೊಡ್ಡ ಮಟ್ಟದಲ್ಲಿ ರಿಲೀಸ್ ಮಾಡುವ ಪ್ಲ್ಯಾನ್ ಇರುವುದರಿಂದ ಈ ರೀತಿಯ ಕ್ರಮ ಕೈಗೊಳ್ಳಲಾಗಿತ್ತು. ಸದ್ಯದ ಮಾಹಿತಿ ಪ್ರಕಾರ ಜುಲೈನಿಂದಲೇ ‘ಟಾಕ್ಸಿಕ್’ ಹಬ್ಬ ಶುರುವಾಗಲಿದೆ. ‘ಟಾಕ್ಸಿಕ್’ ಚಿತ್ರ ತುಂಬಾನೇ ದೊಡ್ಡ ಮಟ್ಟದಲ್ಲಿ ತೆರೆಗೆ ಬರಲು ರೆಡಿ ಆಗಿದೆ. ಈ…

Read More

Father’s Day Special: ವಿಶ್ವ ಅಪ್ಪಂದಿರ ದಿನದಂದು ನಿಮ್ಮ ತಂದೆಗಾಗಿ ಮಾಡಿ ಆರೋಗ್ಯಕರ ರಾಗಿ ಕೇಕ್‌ – Kannada News | Father’s Day Special: Make a healthy Finger millet cake for your dad on Father’s Day

ನಮ್ಮ ಜೀವನದ ನಿಜವಾದ ಸೂಪರ್ ಹೀರೋ ತಂದೆಯೇ (Father) ಎಂಬುದನ್ನು ಅಲ್ಲಗಳೆಯುವಂತಿಲ್ಲ. ತನ್ನ ಆಸೆ ಆಕಾಂಕ್ಷೆಗಳನ್ನು ಪಕ್ಕಕ್ಕಿಟ್ಟು, ಮಕ್ಕಳ ಶ್ರೇಯೋಭಿವೃದ್ಧಿಗಾಗಿ ಹಗಲಿರುಳು ದುಡಿಯುವ ಶ್ರಮಜೀವಿ, ತ್ಯಾಗಮಯಿ  ಎಂದರೆ ಅದು ಅಪ್ಪ ಮಾತ್ರ.  ಇಂತಹ ತಂದೆಯ ತ್ಯಾಗ ಮತ್ತು ಪ್ರೀತಿಯನ್ನು ಸ್ಮರಿಸುವ ಸಲುವಾಗಿ ಪ್ರತಿವರ್ಷ ಜೂನ್‌ ತಿಂಗಳ ಮೂರನೇ ಭಾನುವಾರದಂದು ವಿಶ್ವ ತಂದೆಯರ ದಿನವನ್ನು ಆಚರಿಸಲಾಗುತ್ತದೆ. ಈ ದಿನದಂದು ಮಕ್ಕಳು ತಮ್ಮ ತಂದೆಗೆ ಗಿಫ್ಟ್‌ ನೀಡುವ ಮೂಲಕ ಅವರನ್ನು ಖುಷಿ ಪಡಿಸುತ್ತಾರೆ. ಈ ಬಾರಿಯ ಫಾದರ್ಸ್‌ ಡೇಯಂದು ಅಪ್ಪನಿಗೆ…

Read More

ಐಪಿಎಲ್ ಇತಿಹಾಸದಲ್ಲಿ ಈ ರೀತಿಯಾಗಿ ಔಟಾದ ಮೊದಲ ಬ್ಯಾಟರ್ ಅಂಗ್‌ಕ್ರಿಶ್ ರಘುವಂಶಿ – Kannada News | IPL 2026: Angkrish Raghuvanshi’s Historic ‘Obstructing the Field’ Out vs LSG

ಐಪಿಎಲ್ 2026 ಟೂರ್ನಮೆಂಟ್‌ನ 38 ನೇ ಪಂದ್ಯ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ನಡುವೆ ನಡೆಯಿತು. ಈ ಪಂದ್ಯ ಐಪಿಎಲ್ ಇತಿಹಾಸದಲ್ಲಿ ಹಿಂದೆಂದೂ ನಡೆಯದ ಘಟನೆಗೆ ಸಾಕ್ಷಿಯಾಗಿದೆ. ಎದುರಾಳಿ ತಂಡದ ಫಿಲ್ಡಿಂಗ್​​ಗೆ ಅಡ್ಡಿಪಡಿಸಿದ್ದಕ್ಕಾಗಿ ಕೆಕೆಆರ್ ತಂಡದ ಬ್ಯಾಟರ್ ಅಂಗ್‌ಕ್ರಿಶ್ ರಘುವಂಶಿ ತಮ್ಮ ವಿಕೆಟ್ ಕಳೆದುಕೊಳ್ಳಬೇಕಾಯಿತು. ಈ ಮೂಲಕ ಐಪಿಎಲ್‌ ಇತಿಹಾಸದಲ್ಲಿ ಫಿಲ್ಡಿಂಗ್​​ಗೆ ಅಡ್ಡಿಪಡಿಸಿದ್ದಕ್ಕಾಗಿ ಔಟಾದ ಮೊದಲ ಬ್ಯಾಟರ್ ಎಂಬ ಅನಗತ್ಯ ದಾಖಲೆ ಅಂಗ್‌ಕ್ರಿಶ್ ರಘುವಂಶಿ ಪಾಲಾಗಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ…

Read More

ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ: ನಾನು ಬಡವ ಕಣಮ್ಮ – Kannada News | Homemaker’s Cries for 12,000 Item Goes Viral, Ignites Marital Finance Discussion

ಮಹಿಳೆಯೊಬ್ಬಳು ತಾನು ಕೇಳಿದ 12 ಸಾವಿರ ರೂ. ವಸ್ತುವನ್ನು ಪತಿ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ. ಮಹಿಳೆ 12 ಸಾವಿರ ರೂ. ಬಟ್ಟೆ ಕೊಡಿಸುತ್ತಾರೆ ಎಂದು ಅಂಗಡಿಯಲ್ಲಿ ಒಂದು ಗಂಟೆ ಕೂತಿದ್ದಾಳೆ, ಆದ್ರೂ ಗಂಡ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ್ದಾರೆ. ಇದಕ್ಕೆ ಗಂಡ ನಿರಾಕರಿಸಿದ್ದಾನೆ. ಈ ಕಾರಣಕ್ಕೆ ಚಿಕ್ಕ ಮಕ್ಕಳಂತೆ ಕಣ್ಣೀರು ಹಾಕಿದ್ದಾಳೆ. ಮಾಧ್ಯಮ ವರ್ಗದಲ್ಲಿ ಇಂತಹ ಆಸೆಗಳು ಸಹಜ, ಆದರೆ ಇಂತಹ ಆಸೆಗಳನ್ನು ಈಡೇರಿಸುವ ಮುನ್ನ ಮನೆಯ…

Read More

ಜೈಪುರದಲ್ಲಿ ನಡೆಯಿತು ಶರ್ಮಿಳಾ ಮಾಂಡ್ರೆ ಮದುವೆ; ಇಲ್ಲಿದೆ ಫೋಟೋ ಗ್ಯಾಲರಿ

ಕನ್ನಡ ಚಿತ್ರರಂಗದ ಖ್ಯಾತ ನಟಿ ಶರ್ಮಿಳಾ ಮಾಂಡ್ರೆ ಅವರು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಅದ್ದೂರಿಯಾಗಿ ಅವರ ಮದುವೆ ನಡೆದಿದೆ. ವಿವಾಹದ ಕಲರ್​ಫುಲ್ ಫೋಟೋಗಳು ಲಭ್ಯವಾಗಿವೆ. ಕಾಲಿವುಡ್ ನಿರ್ಮಾಪಕ ಸುಧನ್ ಸುಂದರಂ ಜೊತೆ ಶರ್ಮಿಳಾ ಮಾಂಡ್ರೆ ಅವರು ದಾಂಪತ್ಯ ಜೀವನ ಆರಂಭಿಸಿದ್ದಾರೆ. ಅವರಿಗೆ ಅಭಿಮಾನಿಗಳು ಮತ್ತು ಆಪ್ತರು ಅಭಿನಂದನೆ ತಿಳಿಸುತ್ತಿದ್ದಾರೆ. ಈ ವಿವಾಹಕ್ಕೆ ಕೆಲವರಿಗೆ ಮಾತ್ರ ಆಹ್ವಾನ ನೀಡಲಾಗಿತ್ತು. ಸ್ಯಾಂಡಲ್​ವುಡ್ ನಟಿಯರಾದ ಧನ್ಯಾ ರಾಮ್​ಕುಮಾರ್, ರಮ್ಯಾ ದಿವ್ಯ ಸ್ಪಂದನಾ ಸೇರಿದಂತೆ ಕೆಲವೇ ಸೆಲೆಬ್ರಿಟಿಗಳು ಮದುವೆಗೆ ಸಾಕ್ಷಿಯಾದರು. ಇತ್ತೀಚೆಗೆ ಶರ್ಮಿಳಾ…

Read More

ಹುಬ್ಬಳ್ಳಿ-ಧಾರವಾಡ ಪಾಲಿಕೆ ವಿಭಜನೆ ಫೈಟ್: ಬೃಹತ್ ಪಾಲಿಕೆಗೆ ಬಿಜೆಪಿ ಪಟ್ಟು, ವಿಭಜನೆಯೇ ಲೇಸು ಎಂದ ಕಾಂಗ್ರೆಸ್ – Kannada News | Hubballi Dharwad Corporation Split vs Greater HDMC: BJP and Congress Clash Over 16th Finance Commission Grants

ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆImage Credit source: tv9 ಹುಬ್ಬಳ್ಳಿ, ಮೇ 2: ಉತ್ತರ ಕರ್ನಾಟಕದ ಪ್ರಮುಖ ಅವಳಿ ನಗರಗಳಾದ ಹುಬ್ಬಳ್ಳಿ-ಧಾರವಾಡ (Hubli-Dharawad) ಮಹಾನಗರ ಪಾಲಿಕೆಯ ಭವಿಷ್ಯದ ಕುರಿತು ರಾಜಕೀಯ ಸಂಘರ್ಷ ತಾರಕಕ್ಕೇರಿದೆ. ಒಂದು ಕಾಲದಲ್ಲಿ ಪಾಲಿಕೆ ವಿಭಜನೆಗೆ ಪಟ್ಟು ಹಿಡಿದಿದ್ದ ಬಿಜೆಪಿಯು ಈಗ ಹೆಚ್ಚಿನ ಅನುದಾನದ ಆಸೆಗೆ ‘ಬೃಹತ್ ಮಹಾನಗರ ಪಾಲಿಕೆ’ (Greater Hubballi-Dharwad Municipal Corporation) ರಚನೆಗೆ ಒತ್ತಾಯಿಸುತ್ತಿದೆ. ಆದರೆ, ಆಡಳಿತಾರೂಢ ಕಾಂಗ್ರೆಸ್ ಮಾತ್ರ ವಿಭಜನೆಯ ನಿರ್ಧಾರಕ್ಕೇ ಅಂಟಿಕೊಂಡಿದೆ. ಹುಬ್ಬಳ್ಳಿ-ಧಾರವಾಡ ಪಾಲಿಕೆ ವಿಭಜನೆ ಫೈಟ್:…

Read More

ಮಲಬದ್ಧತೆಯ ಸಮಸ್ಯೆ ಇದ್ಯಾ? ಪ್ರತಿದಿನ ಕಾಡುವ ಸಮಸ್ಯೆಯಿಂದ ಮುಕ್ತಿ ಪಡೆಯಲು ಈ ರೀತಿ ಮಾಡಿ – Kannada News | Constipation Dangers: Don’t Take It Lightly

ಇಂದಿನ ಜೀವನಶೈಲಿಯಲ್ಲಿ ಆಹಾರ ಪದ್ಧತಿ ಸರಿಯಾಗಿ ಇಲ್ಲದಿರುವುದು, ಫೈಬರ್ ಕೊರತೆ, ಕಡಿಮೆ ನೀರು ಕುಡಿಯುವುದು, ದೈಹಿಕ ಚಟುವಟಿಕೆಗಳ ಕೊರತೆ ಮತ್ತು ಅಸ್ತವ್ಯಸ್ತ ದಿನಚರಿ ಮಲಬದ್ಧತೆಗೆ (Constipation) ಪ್ರಮುಖ ಕಾರಣಗಳಾಗಿವೆ. ದಿನವಿಡೀ ಕುಳಿತೇ ಕೆಲಸ ಮಾಡುವವರು, ಹೊರಗಿನ ಆಹಾರ ಹೆಚ್ಚು ತಿನ್ನುವವರು ಹಾಗೂ ರಾತ್ರಿ ತಡವಾಗಿ ನಿದ್ರೆ ಮಾಡುವವರಲ್ಲಿ ಈ ಸಮಸ್ಯೆ ಹೆಚ್ಚು ಕಂಡುಬರುತ್ತದೆ. ಪ್ರತಿದಿನ ಈ ಸಮಸ್ಯೆಯಿಂದ ಬಳಲುತ್ತಿರುವವರಲ್ಲಿ ಹೊಟ್ಟೆ ಸರಿಯಾಗಿ ಖಾಲಿಯಾಗದಿರುವುದು, ಮಲವಿಸರ್ಜನೆ ವೇಳೆ ಜೋರಾಗಿ ಒತ್ತಡ ಹಾಕಬೇಕಾಗುವುದು, ಹೊಟ್ಟೆ ಭಾರವಾಗಿರುವ ಅನುಭವ, ಗ್ಯಾಸ್ಟ್ರಿಕ್, ಉಬ್ಬರ…

Read More

‘ಮಹಾವೀರ್ ನರಸಿಂಹ’ ಫೈಟ್ ಸೀನ್​​ ಕಾಪಿಯಾ ಅಥವಾ ಸ್ಪೂರ್ತಿಯಾ? – Kannada News | Did Mahavatar Narsimha movie scene copied from God Of war game

ಕಳೆದ ವರ್ಷ ಬಿಡುಗಡೆ ಆಗಿ ಬಾಕ್ಸ್ ಆಫೀಸ್​​ನಲ್ಲಿ (Box Office) ಭಾರಿ ಕಲೆಕ್ಷನ್ ಮಾಡಿದ ಸಿನಿಮಾಗಳಲ್ಲಿ ಅನಿಮೇಷನ್ ಸಿನಿಮಾ ‘ಮಹಾತಾರ್ ನರಸಿಂಹ’ ಸಹ ಒಂದು. ಮಾತ್ರವಲ್ಲದೆ ಭಾರತ ಬಾಕ್ಸ್ ಆಫೀಸ್​​ನಲ್ಲಿ ಅತಿ ಹೆಚ್ಚು ಹಣ ಗಳಿಕೆ ಮಾಡಿದ ಮೊದಲ ಅನಿಮೇಷನ್ ಸಿನಿಮಾ ಸಹ ‘ಮಹಾವತಾರ್ ನರಸಿಂಹ’. ಕ್ಲೀಂ ಪ್ರೊಡಕ್ಷನ್ಸ್ ನಿರ್ಮಾಣ ಮಾಡಿ ಅಶ್ವಿನ್ ಕುಮಾರ್ ನಿರ್ದೇಶನ ಮಾಡಿದ್ದ ಈ ಸಿನಿಮಾವನ್ನು ಹೊಂಬಾಳೆ ಫಿಲಮ್ಸ್ ವಿತರಣೆ ಮಾಡಿತ್ತು. ಕಿರಿಯರು, ಹಿರಿಯರು ಮುಗಿಬಿದ್ದು ಈ ಸಿನಿಮಾ ನೋಡಿದ್ದರು. ಆದರೆ ಇದೀಗ…

Read More