Headlines

ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ – Kannada News | Diljit Dosanjh sold out his live concert show in Chicago US

ಖ್ಯಾತ ಗಾಯಕ, ನಟ ದಿಲ್ಜೀತ್ ದೊಸ್ಸಾಂಜ್ (Diljit Dosanjh) ತಮ್ಮ ಲೈವ್ ಕಾನ್ಸರ್ಟ್​​ಗಳಿಂದ ಭಾರಿ ಜನಪ್ರಿಯತೆ ಪಡೆಯುತ್ತಿದ್ದಾರೆ. ಅವರ ಕಾನ್ಸರ್ಟ್​​ಗಳು ಹೋದಲ್ಲೆಲ್ಲ ಸೂಪರ್ ಹಿಟ್ ಆಗುತ್ತಿವೆ. ಜನ ಮುಗಿಬಿದ್ದು ಅವರ ಶೋಗೆ ಟಿಕೆಟ್ಟುಗಳನ್ನು ಖರೀದಿಸುತ್ತಿದ್ದಾರೆ. ಇದೀಗ ದಿಲ್ಜೀತ್ ದೊಸ್ಸಾಂಜ್ ಅಮೆರಿಕದಲ್ಲಿ ಶೋ ಮಾಡುತ್ತಿದ್ದು, ಅಮೆರಿಕದ ಶಿಕಾಗೋನಲ್ಲಿ ಫುಲ್ ಪ್ಯಾಕ್ ಶೋ ಮಾಡಿದ್ದಾರೆ. ಭಾರಿ ಜನ ದಿಲ್ಜೀತ್ ಶೋ ನೋಡಲು ಆಗಮಿಸಿದ್ದರು. ಅದರ ಕೆಲ ವಿಡಿಯೋಗಳನ್ನು ದಿಲ್ಜೀತ್ ದೊಸ್ಸಾಂಜ್ ಹಂಚಿಕೊಂಡಿದ್ದು ಅವುಗಳಲ್ಲಿ ಒಂದು ವಿಡಿಯೋ ಇಲ್ಲಿದೆ ನೋಡಿ… ಸಿನಿಮಾ…

Read More

ನಾನು ಸ್ಪೇನ್​ಗೆ ಹೋಗಲು ಪ್ಲ್ಯಾನ್ ಮಾಡಿದ್ದೆ, ರಂಝಾನ್ ಬೇರೆ ಇತ್ತು!

ಟಿ20 ವಿಶ್ವಕಪ್​ನ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ ಜಯ ಸಾಧಿಸಿದೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಯುಎಸ್​ಎ ವಿರುದ್ಧದ ಮ್ಯಾಚ್​ನಲ್ಲಿ ಭಾರತ ತಂಡವು 29 ರನ್​ಗಳ ಗೆಲುವು ದಾಖಲಿಸಿದೆ. ಈ ಗೆಲುವಿನ ರೂವಾರಿಗಳಲ್ಲಿ ಮೊಹಮ್ಮದ್ ಸಿರಾಜ್ ಕೂಡ ಒಬ್ಬರು. ಅದರಲ್ಲೂ ನಿನ್ನೆಯಷ್ಟೇ ಭಾರತ ತಂಡವನ್ನು ಕೂಡಿಕೊಂಡಿದ್ದ ಸಿರಾಜ್​ಗೆ ಈ ಪಂದ್ಯದಲ್ಲಿ ಆಡುವ ಬಗ್ಗೆ ಯಾವುದೇ ಖಚಿತತೆ ಇರಲಿಲ್ಲ. ಆದರೆ ಜಸ್​ಪ್ರೀತ್ ಬುಮ್ರಾ ಜ್ವರಕ್ಕೆ ತುತ್ತಾಗಿದ್ದರಿಂದ ದಿಢೀರ್ ಕಣಕ್ಕಿಳಿಯಬೇಕಾಯಿತು. ಹೀಗೆ ಸಿಕ್ಕ ಅವಕಾಶವನ್ನು ಬಳಸಿಕೊಂಡ ಸಿರಾಜ್ 3 ವಿಕೆಟ್…

Read More

ಅವರು ಗೆದ್ದು, ಇವರು ಸೋತರೂ ಆಸ್ಟ್ರೇಲಿಯಾ ಟಿ20 ವಿಶ್ವಕಪ್​ನಿಂದ ಔಟ್! – Kannada News | T20 World Cup 2026: Australia’s Super Eight qualification scenario

T20 World Cup 2026: ಟಿ20 ವಿಶ್ವಕಪ್​ 2026 ರಲ್ಲಿ ಆಡಿದ ಮೂರು ಪಂದ್ಯಗಳಲ್ಲಿ ಆಸ್ಟ್ರೇಲಿಯಾ ತಂಡ ಗೆದ್ದಿರುವುದು ಕೇವಲ ಒಂದು ಮ್ಯಾಚ್ ಮಾತ್ರ. ಅದು ಕೂಡ ಐರ್ಲೆಂಡ್ ವಿರುದ್ಧ. ಇದಾದ ಬಳಿಕ ಝಿಂಬಾಬ್ವೆ ಹಾಗೂ ಶ್ರೀಲಂಕಾ ತಂಡಗಳ ವಿರುದ್ಧ ಸೋಲನುಭವಿಸಿದೆ. ಈ ಸೋಲುಗಳಿಂದಾಗಿ ಆಸ್ಟ್ರೇಲಿಯಾ ತಂಡದ ಸೂಪರ್-8 ಹಾದಿ ಮತ್ತಷ್ಟು ಕಠಿಣವಾಗಿದೆ. ಅಂದರೆ ಆಸೀಸ್ ಪಡೆಯ ಸೂಪರ್-8 ಭವಿಷ್ಯ ಎರಡು ತಂಡಗಳ ಕೈಯಲ್ಲಿದೆ. ಈ ಎರಡು ಟೀಮ್​ಗಳು ಗೆದ್ದರೆ ಮಾತ್ರ ಆಸ್ಟ್ರೇಲಿಯಾ ಮುಂದಿನ ಸುತ್ತಿಗೆ ಪ್ರವೇಶಿಸಲಿದೆ….

Read More

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಬೆನ್ನಲ್ಲೇ ಬೆಂಗಳೂರಿನಲ್ಲಿ ಮತ್ತೊಂದು ದುರಂತ: ಮಳೆಗೆ ಆಟೋ ಚಾಲಕ ಬಲಿ

ಬೆಂಗಳೂರು, ಮೇ 29: ಇತ್ತೀಚೆಗೆ ಧಾರಾಕಾರ ಮಳೆಗೆ ಬೌರಿಂಗ್ ಆಸ್ಪತ್ರೆ ಕಾಂಪೌಂಡ್‌ ಕುಸಿದು 7 ಜನರು ಸಾವನ್ನಪ್ಪಿದ್ದರು. ಇದೀಗ ನಗರದಲ್ಲಿ ಮತ್ತೊಂದು ದುರಂತ ಸಂಭವಿಸಿದೆ. ಇಂದು ಸುರಿದ ಭಾರೀ ಮಳೆಗೆ  ಕ್ಲಬ್‌ ಕಾಂಪೌಂಡ್ ಕುಸಿದು ಆಟೋ ಚಾಲಕ ಸಾವನ್ನಪ್ಪಿರುವಂತಹ ಘಟನೆ ವಿಜಯನಗರದಲ್ಲಿ ನಡೆದಿದೆ. ಗಂಗೊಂಡನಹಳ್ಳಿಯ ನಿವಾಸಿ ಶಿವಬೋರಯ್ಯ(56) ಮೃತ ಆಟೋ ಚಾಲಕ. ಸದ್ಯ ಶಿವಬೋರಯ್ಯ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ವಿಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಮತ್ತಷ್ಟು ಮಾಹಿತಿ ಅಪ್​​ಡೇಟ್​ ಆಗಲಿದೆ. Published On…

Read More

ಅಭಿವೃದ್ಧಿ ಹೆಸರಲ್ಲಿ ಕೇವಲ 3 ವರ್ಷಗಳಲ್ಲಿ ಬೆಂಗಳೂರಿನಲ್ಲಿ 19000ಕ್ಕೂ ಹೆಚ್ಚು ಮರಗಳು ಉಡೀಸ್! – Kannada News | Bengaluru Green Cover Loss: Over 19000 Trees Axed for Metro and Development Projects in Three Years

ಬೆಂಗಳೂರು, ಜುಲೈ 6: ಸಿಲಿಕಾನ್ ಸಿಟಿ ಬೆಂಗಳೂರು (Bengaluru) ಬೆಳೆಯುತ್ತಿರುವ ವೇಗಕ್ಕೆ ನಗರದ ಪ್ರಕೃತಿ ಮತ್ತು ಪರಿಸರ ಭಾರಿ ಬೆಲೆ ತೆರುತ್ತಿದೆ. ನಮ್ಮ ಮೆಟ್ರೋ ಮಾರ್ಗಗಳ ವಿಸ್ತರಣೆ, ರಸ್ತೆ ಅಗಲೀಕರಣ, ಫ್ಲೈಓವರ್‌ಗಳ ನಿರ್ಮಾಣ ಸೇರಿದಂತೆ ವಿವಿಧ ಸಾರ್ವಜನಿಕ ಮೂಲಸೌಕರ್ಯ ಯೋಜನೆಗಳು ಮತ್ತು ರಿಯಲ್ ಎಸ್ಟೇಟ್ ಉದ್ಯಮದ ಅಬ್ಬರಕ್ಕೆ ಕಳೆದ ಮೂರು ವರ್ಷಗಳಲ್ಲಿ (2023 ರಿಂದ 2026 ರ ಜೂನ್‌ವರೆಗೆ) ನಗರದಲ್ಲಿ ಬರೋಬ್ಬರಿ 19,268 ಮರಗಳನ್ನು ನೆಲಸಮಗೊಳಿಸಲಾಗಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಬಿಡುಗಡೆ ಮಾಡಿರುವ ಅಂಕಿ-ಅಂಶಗಳಿಂದ ಈ…

Read More

‘ಟಾಕ್ಸಿಕ್’ ಚಿತ್ರದ ‘ತಬಾಹಿ’ ವಿಡಿಯೋ ಸಾಂಗ್ ರಿಲೀಸ್​​ಗೆ ದಿನಾಂಕ ಫಿಕ್ಸ್? – Kannada News | Yash’s Toxic Movie: ‘Tabahi’ Video Song Kicks Off Grand Promotions in July

ರಾಕಿಂಗ್ ಸ್ಟಾರ್ ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾ (Toxic) ಸಾಕಷ್ಟು ನಿರೀಕ್ಷೆ ಮೂಡಿಸಿದೆ. ಆಗಸ್ಟ್ 26ರಂದು ಸಿನಿಮಾ ತೆರೆಮೇಲೆ ಬರಲಿದೆ. ಈ ಚಿತ್ರ ಸಾಕಷ್ಟು ಬಾರಿ ತನ್ನ ರಿಲೀಸ್​ ದಿನಾಂಕವನ್ನು ಮುಂದಕ್ಕೆ ಹಾಕಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ‘ಟಾಕ್ಸಿಕ್’ ಸಿನಿಮಾನ ದೊಡ್ಡ ಮಟ್ಟದಲ್ಲಿ ರಿಲೀಸ್ ಮಾಡುವ ಪ್ಲ್ಯಾನ್ ಇರುವುದರಿಂದ ಈ ರೀತಿಯ ಕ್ರಮ ಕೈಗೊಳ್ಳಲಾಗಿತ್ತು. ಸದ್ಯದ ಮಾಹಿತಿ ಪ್ರಕಾರ ಜುಲೈನಿಂದಲೇ ‘ಟಾಕ್ಸಿಕ್’ ಹಬ್ಬ ಶುರುವಾಗಲಿದೆ. ‘ಟಾಕ್ಸಿಕ್’ ಚಿತ್ರ ತುಂಬಾನೇ ದೊಡ್ಡ ಮಟ್ಟದಲ್ಲಿ ತೆರೆಗೆ ಬರಲು ರೆಡಿ ಆಗಿದೆ. ಈ…

Read More

DC vs RCB: ದೆಹಲಿಯಲ್ಲಿ ಇತಿಹಾಸ ರಚಿಸಲು ಸಿದ್ಧವಾದ ವಿರಾಟ್ ಕೊಹ್ಲಿ – Kannada News | Virat Kohli all set to create history in Delhi in DC vc RCB IPL 2026 Match

ಏಪ್ರಿಲ್ 27, ಸೋಮವಾರ ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯಲಿರುವ ಐಪಿಎಲ್ 2026 ರ ದೊಡ್ಡ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿದ್ದು, ರನ್‌ಗಳ ಮಳೆ ಮತ್ತು ದಾಖಲೆಗಳ ಸುರಿಮಳೆಯಾಗುವ ಸಾಧ್ಯತೆಯಿದೆ. ಈ ಪಂದ್ಯದಲ್ಲಿ ಅನೇಕ ವೈಯಕ್ತಿಕ ಸಾಧನೆಗಳು ಪಣಕ್ಕಿಡಲಾಗಿದೆ, ಈ ಪೈಕಿ ದೊಡ್ಡ ಆಕರ್ಷಣೆ ಕಿಂಗ್ ಕೊಹ್ಲಿ. ಪ್ರಸಿದ್ಧ ದೆಹಲಿ ಪಿಚ್‌ನಲ್ಲಿ ವಿರಾಟ್ ಕೊಹ್ಲಿ (Virat Kohli) ಐಪಿಎಲ್ ಇತಿಹಾಸದಲ್ಲೇ ಶಾಶ್ವತವಾಗಿಡಲು ಕೆಲವು ದಾಖಲೆಗಳನ್ನು ಸ್ಥಾಪಿಸುವ ಹೊಸ್ತಿಲಲ್ಲಿದ್ದಾರೆ. ವಿರಾಟ್ ಐಪಿಎಲ್‌ನಲ್ಲಿ…

Read More

ಮುಳುಗುತ್ತಿರುವ ಸಿನಿಮಾ ರಕ್ಷಿಸಲು ಬಂದ ಪ್ರಭಾಸ್, ಆದರೆ… – Kannada News | Prabhas praises Sing Geetham Telugu movie

ಪ್ರಭಾಸ್ (Prabhas) ಸಿನಿಮಾ ಪ್ರಚಾರಗಳನ್ನು ಮಾಡುವುದು ಬಹಳ ವಿರಳ. ಹೆಚ್ಚೆಂದರೆ ಒಂದು ಪ್ರೀ ರಿಲೀಸ್ ಮಾಡಿ ಸುಮ್ಮನಾಗುತ್ತಾರೆ. ಆ ಪ್ರೀ ರಿಲೀಸ್​​ಗಳಲ್ಲಿಯೂ ಸಹ ಸಿನಿಮಾದ ಬಗ್ಗೆ ಹೆಚ್ಚು ಮಾತನಾಡುವುದಿಲ್ಲ. ಆದರೆ ಇದೀಗ ನಟ ಪ್ರಭಾಸ್ ಅವರದ್ದಲ್ಲದ ಸಿನಿಮಾ ಒಂದರ ಪ್ರಚಾರ ಮಾಡಿದ್ದಾರೆ. ಆದರೆ ಇದು ಹಣಕ್ಕಾಗಿ ಅಲ್ಲ, ನಿರ್ದೇಶಕನ ಮೇಲಿನ ಗೌರವಕ್ಕಾಗಿ. ಕಳೆದ ವಾರ ಬಿಡುಗಡೆ ಆದ ‘ಸಿಂಗ್ ಗೀತಂ’ ಸಿನಿಮಾದ ಪ್ರಚಾರಕ್ಕಾಗಿ ಪ್ರಭಾಸ್ ವಿಡಿಯೋ ಒಂದನ್ನು ಮಾಡಿದ್ದಾರೆ. ಲಿಜೆಂಡರಿ ಸಿನಿಮಾ ನಿರ್ದೇಶಕ ಸಿಂಗೀತಂ ಶ್ರೀನಿವಾಸ್ ಅವರು…

Read More

ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್ – Kannada News | Fans take selfies with BBK 12 Kavya Shaiva during jewellery shop inauguration

ನಟಿ ಕಾವ್ಯಾ ಶೈವ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 12’ (Bigg Boss Kannada 12) ಶೋನಲ್ಲಿ 3ನೇ ರನ್ನರ್ ಅಪ್ ಆದರು. ಹಾಗಾಗಿ ಅವರಿಗೆ ಫ್ಯಾನ್ ಫಾಲೋಯಿಂಗ್ ಜಾಸ್ತಿ ಆಗಿದೆ. ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಶರವಣ ಅವರ ಬಂಗಾರದ ಮಳಿಗೆ ಉದ್ಘಾಟನೆಗೆ ಕಾವ್ಯಾ ಶೈವ (Kavya Shaiva) ಅವರು ಅತಿಥಿಯಾಗಿ ಬಂದಿದ್ದಾರೆ. ಅವರನ್ನು ನೋಡಲು ಅಭಿಮಾನಿಗಳು ಮುಗಿಬಿದ್ದರು. ಕಾವ್ಯಾ ಜೊತೆ ಫ್ಯಾನ್ಸ್ ಸೆಲ್ಫಿ ತೆಗೆದುಕೊಂಡರು. ಇದೇ ಕಾರ್ಯಕ್ರಮಕ್ಕೆ ಗಿಲ್ಲಿ ನಟ (Gilli Nata),…

Read More

Video: ಕೇಕ್ ತೆಗೆದುಕೊಂಡು ಅತ್ತೆ ಮನೆಗೆ ಹೋಗಿ ನನ್ನ ಹೆಂಡ್ತಿನಾ ವಾಪಸ್‌ ಕಳಿಸಿ ಎಂದ ಅಳಿಯ – Kannada News

ಗಂಡು ಮಕ್ಕಳಿಗೆ ಹೆಂಡ್ತಿ ತವರಿಗೆ ಹೊರಟು ನಿಂತರೆ ಅದೇನೋ ಖುಷಿ. ಹೆಂಡ್ತಿ ಮರಳಿ ಬರುವ ತನಕ ತಮ್ಮ ಸ್ನೇಹಿತರ ಪಾರ್ಟಿ, ಸುತ್ತಾಟ ಎಂದು ಬ್ಯುಸಿಯಾಗಿರುತ್ತಾರೆ. ಆದರೆ, ಇಲ್ಲೊಬ್ಬ ವ್ಯಕ್ತಿ ತವರಿಗೆ ಹೋದ ಹೆಂಡ್ತಿ ಬರ್ತಾಳೆ ಎಂದು ಕಾದು ಕೊನೆಗೆ ಅತ್ತೆ (mother-in-law) ಮನೆಗೆ ಹೋಗಿದ್ದಾನೆ. ಕೇಕ್ ತೆಗೆದುಕೊಂಡು ಹೋಗಿ ನನ್ನ ಹೆಂಡ್ತಿನಾ ಕೊಡಿ ಎಂದು ಕೇಳಿದ್ದಾನೆ. ಈ ವಿಡಿಯೋ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ. ಈ ದೃಶ್ಯ ನೋಡಿದ ನೆಟ್ಟಿಗರಿಗೆ ನಗು ತಡೆಯಲಾಗಲಿಲ್ಲ. Karan…

Read More