Headlines

ಗ್ಯಾಸ್ ಸಮಸ್ಯೆಯಿಂದಾಗಿ ಸ್ವಾವಲಂಬನೆ ಹೆಜ್ಜೆ: ವಿನೂತನ ತಂತ್ರಜ್ಞಾನದ ವಿದ್ಯುತ್ ಸ್ಟೌ ಪರಿಚಯಿಸಿದ ಜೋಶಿ

ನವದೆಹಲಿ, (ಏಪ್ರಿಲ್ 10): ಗ್ಯಾಸ್ ಸ್ಟೌ ಮಾದರಿಯಲ್ಲೇ ಜ್ವಾಲೆ ಹರಡುವ “ವಿದ್ಯುತ್ ಸ್ಟೌ” (Electric Stove)  ಅನ್ನು ಪರಿಚಯಿಸಿ ಅದರ ಉತ್ಪಾದನೆಗೆ ಕೇಂದ್ರ ಸರ್ಕಾರ ಆದ್ಯತೆ ನೀಡುವ ಚಿಂತನೆ ಸಹ ನಡೆಸುತ್ತಿದ್ದು, ಎಎಲ್​ಪಿಜೆ ಗ್ಯಾಸ್ (LPG) ಪರ್ಯಾಯವಾಗಿ ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ ಜೋಶಿ (Pralhad Joshi) ಅವರ ಸಲಹೆಯಂತೆ ಕೇಂದ್ರ ಸರ್ಕಾರ ದೇಶದೆಲ್ಲೆಡೆ 50 ಲಕ್ಷ PNG ಸಂಪರ್ಕಕ್ಕೆ ಪ್ರಾಶಸ್ತ್ಯ ನೀಡಿದೆ. ಈ ಜ್ವಾಲೆ ಉತ್ಪಾದಿಸುವ ವಿದ್ಯುತ್ ಸ್ಟೌ ಪ್ರದರ್ಶಿಸಿ, ಗೃಹ…

Read More

ತುಮಕೂರಿನಲ್ಲಿ ಹಕ್ಕಿ ಜ್ವರದ ಭೀತಿ: ನವಿಲುಗಳ ಸಾವಿನ ಬೆನ್ನಲ್ಲೇ ಈಗ 30 ಕೋಳಿಗಳ ಸಾವು! ಜಿಲ್ಲೆಯಲ್ಲಿ ಹೈ ಅಲರ್ಟ್​ – Kannada News | Bird Flu Outbreak in Tumakuru: 30 chickens Dead; 5 Villages Declared Containment Zones

ತುಮಕೂರು, ಮೇ 02: ತುಮಕೂರು ಜಿಲ್ಲೆಯಲ್ಲಿ ಹಕ್ಕಿಜ್ವರದ (H5N1) ಭೀತಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಕಳೆದ ಕೆಲವು ದಿನಗಳಿಂದ ನವಿಲುಗಳ ಸರಣಿ ಸಾವುಗಳು ವರದಿಯಾಗಿದ್ದವು. ಇದೀಗ ಅದೇ ವ್ಯಾಪ್ತಿಯಲ್ಲಿ ಕೋಳಿಗಳ ಸಾವೂ ಸಂಭವಿಸಿರುವುದು ಆತಂಕಕ್ಕೆ ಕಾರಣವಾಗಿದೆ. ಸಾವನ್ನಪ್ಪಿದ ಕೋಳಿಗಳ ಮಾದರಿಗಳನ್ನು ಪರೀಕ್ಷೆಗಾಗಿ ಎಫ್‌ಎಸ್‌ಎಲ್‌ಗೆ ಕಳುಹಿಸಲಾಗಿದ್ದು, ಸಾವಿನ ನಿಖರ ಕಾರಣವನ್ನು ಪತ್ತೆಹಚ್ಚಲು ಪರಿಶೀಲನೆ ನಡೆಯುತ್ತಿದೆ. ಹಕ್ಕಿ ಜ್ವರವೇ 44 ನವಿಲುಗಳ ಸಾವಿಗೆ ಕಾರಣ ಎಂದು ಈಗಾಗಲೇ ದೃಢಪಟ್ಟಿದ್ದು, ಈಗ ಕೋಳಿಗಳ ಸಾವಿಗೂ ಅದೇ ಕಾರಣವಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಹಕ್ಕಿ…

Read More

ಭೂಕಂಪ ಪೀಡಿತ ವೆನೆಜುವೆಲಾಗೆ ಭಾರತದ ನೆರವು; ‘ಆಪರೇಷನ್ ಅಮಿಸ್ಟಾಡ್’ ಅಡಿ ವಾಯುಪಡೆಯ 2 ವಿಮಾನ ರವಾನೆ – Kannada News | India sends Medical help to earthquake hit Venezuela under Operation Amistad 2 IAF Aircraft Dispatched

ನವದೆಹಲಿ, ಜೂನ್ 26: ನೈಸರ್ಗಿಕ ವಿಕೋಪಕ್ಕೆ ತುತ್ತಾಗಿ ಕಷ್ಟದಲ್ಲಿರುವ ದೇಶಗಳಿಗೆ ತಕ್ಷಣ ಸ್ಪಂದಿಸುವ ತನ್ನ ಜಾಗತಿಕ ಬದ್ಧತೆಯನ್ನು ಭಾರತ ಮತ್ತೊಮ್ಮೆ ಸಾಬೀತುಪಡಿಸಿದೆ. ಇತ್ತೀಚೆಗೆ ಸಂಭವಿಸಿದ ಭೀಕರ ಭೂಕಂಪದಿಂದಾಗಿ ತತ್ತರಿಸಿರುವ ದಕ್ಷಿಣ ಅಮೆರಿಕದ ರಾಷ್ಟ್ರವಾದ ವೆನೆಜುವೆಲಾಗೆ (Venezuela) ತುರ್ತು ವೈದ್ಯಕೀಯ ಮತ್ತು ರಕ್ಷಣಾ ಸಾಮಗ್ರಿಗಳನ್ನು ತಲುಪಿಸಲು ಭಾರತ ಸರ್ಕಾರವು ‘ಆಪರೇಷನ್ ಅಮಿಸ್ಟಾಡ್’ (Operation Amistad) ಅನ್ನು ಅಧಿಕೃತವಾಗಿ ಪ್ರಾರಂಭಿಸಿದೆ. ಸ್ಪ್ಯಾನಿಷ್ ಭಾಷೆಯಲ್ಲಿ ‘ಅಮಿಸ್ಟಾಡ್’ ಎಂದರೆ “ಸ್ನೇಹ” ಎಂದರ್ಥ. ಸಂಕಷ್ಟದ ಸಮಯದಲ್ಲಿ ವೆನೆಜುವೆಲಾ ಜೊತೆಗಿನ ಸ್ನೇಹ ಹಸ್ತವನ್ನು ಚಾಚುವ ಸಂಕೇತವಾಗಿ…

Read More

Palmistry: ಕೈಯಲ್ಲಿ ಆರು ಬೆರಳುಗಳಿದ್ದರೆ ಅದೃಷ್ಟವೇ? ಹಸ್ತಸಾಮುದ್ರಿಕ ಶಾಸ್ತ್ರ ಹೇಳುವುದೇನು? – Kannada News

ಮನುಷ್ಯನ ಭವಿಷ್ಯ, ವ್ಯಕ್ತಿತ್ವ ಮತ್ತು ಸ್ವಭಾವವನ್ನು ತಿಳಿಯಲು ಜ್ಯೋತಿಷ್ಯ ಮತ್ತು ಸಾಮುದ್ರಿಕ ಶಾಸ್ತ್ರದಂತಹ ಹಲವು ಸಾಂಪ್ರದಾಯಿಕ ವಿಧಾನಗಳು ನಮ್ಮಲ್ಲಿ ಬಳಕೆಯಲ್ಲಿವೆ. ವಿಶೇಷವಾಗಿ ಹಸ್ತಸಾಮುದ್ರಿಕ ಶಾಸ್ತ್ರದ (Palmistry) ಪ್ರಕಾರ, ಒಬ್ಬ ವ್ಯಕ್ತಿಯ ಕೈಯ ಆಕಾರ, ರೇಖೆಗಳು ಮತ್ತು ಬೆರಳುಗಳ ರಚನೆಯು ಆತನ ಜೀವನದ ಹಲವು ಆಸಕ್ತಿದಾಯಕ ರಹಸ್ಯಗಳನ್ನು ಬಹಿರಂಗಪಡಿಸುತ್ತದೆ ಎಂದು ನಂಬಲಾಗಿದೆ. ಸಾಮಾನ್ಯವಾಗಿ ಪ್ರತಿಯೊಬ್ಬರಿಗೂ ಕೈಯಲ್ಲಿ ಐದು ಬೆರಳುಗಳಿರುತ್ತವೆ. ಆದರೆ, ಕೆಲವು ಜನರು ಹುಟ್ಟಿನಿಂದಲೇ ಆರನೇ ಬೆರಳನ್ನು ಹೊಂದಿರುತ್ತಾರೆ. ಈ ಅಪರೂಪದ ಲಕ್ಷಣದ ಹಿಂದಿನ ಆಸಕ್ತಿದಾಯಕ ಸಂಗತಿಗಳು ಇಲ್ಲಿವೆ….

Read More

ಕೆಪಿಸಿಸಿ ಜನರಲ್ ಸೆಕ್ರೆಟರಿ ಹತ್ಯೆಗೆ ಸ್ಕೆಚ್​​​: ಸಿಸಿಬಿ ಬಲೆಗೆ ಬಿದ್ದ ಪ್ರಮುಖ ಆರೋಪಿ – Kannada News | KPCC General Secretary Abbas kill Plot: Bengaluru CCB Arrests Key Accused Harsha

ಬೆಂಗಳೂರು, ಜುಲೈ 06: ಕೆಪಿಸಿಸಿ ಜನರಲ್ ಸೆಕ್ರೆಟರಿ ಅಬ್ಬಾಸ್ ಹತ್ಯೆಗೆ ಸ್ಕೆಚ್ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಹರ್ಷನನ್ನು ಬೆಂಗಳೂರು (bengaluru) ಸಿಸಿಬಿ ಪೊಲೀಸರು (CCB police) ಯಶಸ್ವಿಯಾಗಿ ಬಂಧಿಸಿದ್ದಾರೆ. ಬಂಧಿತನಿಂದ ಕಂಟ್ರಿಮೇಡ್ ಪಿಸ್ತೂಲ್, 8 ಜೀವಂತ ಗುಂಡು ಮತ್ತು ಪೆಪ್ಪರ್ ಸ್ಪ್ರೇ ವಶಕ್ಕೆ ಪಡೆದುಕೊಳ್ಳಲಾಗಿದೆ. ಇನ್ನು ಈತ ಈಗಾಗಲೇ ಎರಡು ಸುತ್ತು ಗುಂಡು ಹಾರಿಸಿ ಫೈರಿಂಗ್ ಪ್ರಾಕ್ಟೀಸ್ ಕೂಡ ಮಾಡಿದ್ದ ಎಂಬ ಆಘಾತಕಾರಿ ವಿಷಯ ಬೆಳಕಿಗೆ ಬಂದಿದೆ. ಹತ್ಯೆಗೆ ಸಂಚು  ಕಳೆದ ವರ್ಷ…

Read More

ಆ ವಿಷಯಕ್ಕೆ ಜಮೀರ್-ಝೈದ್ ಮಧ್ಯೆ ಆಗಿದೆ ಸಾಕಷ್ಟು ಜಗಳ; ವಿವರಿಸಿದ ನಟ – Kannada News | Cult Hero Zaid Khan’s Film Passion Clashes with Zameer’s Business Push

ಸಚಿವ ಜಮೀರ್ ಅಹ್ಮದ್ ಖಾನ್ ಮಗ ಝೈದ್ ಖಾನ್ (Zaid Khan) ಅವರು ‘ಬನಾರಸ್’ ಸಿನಿಮಾ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟರು. ಈಗ ಅವರು ‘ಕಲ್ಟ್’ ಹೆಸರಿನ ಸಿನಿಮಾದಲ್ಲಿ ನಟಿಸಿದ್ದಾರೆ. ಇಂದು (ಜನವರಿ 23) ಸಿನಿಮಾ ರಿಲೀಸ್ ಆಗಿದೆ. ಈ ಚಿತ್ರ ಎ ಪ್ರಮಾಣ ಪತ್ರ ಪಡೆದುಕೊಂಡಿದೆ. ಸಿನಿಮಾ ಸಖತ್ ರಾ ಆಗಿರೋದು ಇದಕ್ಕೆ ಕಾರಣ. ಈಗ ಝೈದ್ ಖಾನ್ ಅವರು ತಂದೆ ಜೊತೆ ಆಗೋ ಕಿರಿಕ್​​​ಗಳ ಬಗ್ಗೆ ಮಾತನಾಡಿದ್ದಾರೆ. ಒಂದು ವಿಷಯದಲ್ಲಿ ಇಬ್ಬರ ಮಧ್ಯೆ ಸಾಕಷ್ಟು ಜಗಳ…

Read More

ಪಾಕ್ ವಿರುದ್ಧದ ಪಂದ್ಯ ಮುಗಿಯುವ ಮುನ್ನವೇ ವಿಶ್ವಕಪ್ ಸೆಮಿಫೈನಲ್‌ಗೇರಿದ ಭಾರತ – Kannada News | U19 World Cup: India Qualifies for Semi finals via NRR after Pakistan Thriller

ಅಂಡರ್-19 ಏಕದಿನ ವಿಶ್ವಕಪ್‌ನ (U19 World Cup 2026) ಮಾಡು-ಮರು ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ (India vs Pakistan) ತಂಡಗಳು ಪರಸ್ಪರ ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ, ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ 252 ರನ್ ಕಲೆಹಾಕಿತು. ತಂಡದ ಪರ ಮೊದಲ ಮೂವರು ಪ್ರಮುಖ ಬ್ಯಾಟ್ಸ್‌ಮನ್‌ಗಳು ಬೇಗನೇ ಔಟ್ ಆದರು. ಇದರಿಂದಾಗಿ, ಟೀಂ ಇಂಡಿಯಾದ ಮೇಲೆ ಒತ್ತಡ ಹೆಚ್ಚಾಯಿತು. ಆದಾಗ್ಯೂ ಮಧ್ಯಮ ಕ್ರಮಾಂಕದಲ್ಲಿ ವೇದಾಂತ್ ತ್ರಿವೇದಿ ತಂಡದ ಇನ್ನಿಂಗ್ಸ್ ನಿಭಾಯಿಸಿ 68 ರನ್‌…

Read More

ನನಗೆ ವಿಷಯ ತಿಳಿಸಿದ್ರೆ ಮದುವೆಯನ್ನೇ ಕ್ಯಾನ್ಸಲ್ ಮಾಡ್ತಿದ್ದೆ, ಆದ್ರೆ ನನ್ನ ಮಗನನ್ನು ಸಿಯಾ ಕೊಂದಿದ್ಯಾಕೆ? ಕೇತನ್ ತಂದೆ ಪ್ರಶ್ನೆ – Kannada News | Pune Lohagad Tragedy: Ketan’s Father Demands Justice, Alleges Fiancée Siya’s Treachery

ಪುಣೆ, ಜೂನ್ 25: ಸಿಯಾಳಿಗೆ ಬೇರೊಬ್ಬನ ಜೊತೆ ಸಂಬಂಧವಿದ್ದರೆ ಆ ವಿಷಯವನ್ನು ನಮಗೆ ಒಂದು ಮೆಸೇಜ್ ಮೂಲಕ ತಿಳಿಸಬಹುದಿತ್ತು. ನಾವು ಮದುವೆ(Marriage)ಯನ್ನೇ ರದ್ದು ಮಾಡುತ್ತಿದ್ದೆವು. ಆದರೆ, ಇಷ್ಟು ಸಣ್ಣ ವಿಷಯಕ್ಕೆ ನನ್ನ ಮಗನನ್ನು ಆಕೆ ಕೊಂದಿದ್ದೇಕೆ? ಎಂದು ಮೃತ ಕೇತನ್ ತಂದೆ ವಿಶಾಲ್ ಆಕ್ರೋಶ ಹೊರಹಾಕಿದ್ದಾರೆ. ಫೋನ್ ಯಾವಾಗಲೂ ಬ್ಯುಸಿ ಇರುತ್ತಿತ್ತು: ತಂದೆ ಬಿಚ್ಚಿಟ್ಟ ರಹಸ್ಯ ವಿಶಾಲ್ ಅಗರ್ವಾಲ್ ಅವರ ಪ್ರಕಾರ, ಸಿಯಾ ತನಗೆ ಬೇರೊಬ್ಬನ ಜೊತೆ ಅಕ್ರಮ ಸಂಬಂಧ ಇರುವುದನ್ನು ಎಂದಿಗೂ ಬಿಟ್ಟುಕೊಟ್ಟಿರಲಿಲ್ಲ. ಹೊರಗಣ್ಣಿಗೆ ಆಕೆ…

Read More

ಪ್ರಧಾನಿ ಮೋದಿ ನಿರಂತರ ಪ್ರಯತ್ನದ ಬಳಿಕ ಅಂತೂ ಹಾರ್ಮುಜ್ ಜಲಸಂಧಿ ದಾಟಿದ ಭಾರತದ ಎರಡು ಹಡಗುಗಳು

ನವದೆಹಲಿ, ಮಾರ್ಚ್​ 14: ಭಾರತದ ಧ್ವಜ ಹೊತ್ತ ಎರಡು ಶಿಪ್ಪಿಂಗ್ ಕಾರ್ಪೊರೇಷನ್ ಆಫ್ ಇಂಡಿಯಾ (SCI) LPG ಟ್ಯಾಂಕರ್‌ಗಳು ಇಂದು ಹಾರ್ಮುಜ್(Hormuz) ಜಲಸಂಧಿಯನ್ನು ದಾಟಿ ಭಾರತದ ಕಡೆಗೆ ಸಾಗುತ್ತಿವೆ. ಹಡಗುಗಳ ಹೆಸರುಗಳು ಶಿವಾಲಿಕ್ ಮತ್ತು ನಂದಾ ದೇವಿ. ಇರಾನ್ ಮತ್ತು ಆ ಪ್ರದೇಶದ ಇತರ ಎಲ್ಲಾ ದೇಶಗಳ ಸಹಕಾರದೊಂದಿಗೆ ಇದು ಬಹಳ ಎಚ್ಚರಿಕೆಯಿಂದ ನಡೆಸಲಾದ ಕಾರ್ಯಾಚರಣೆಯಾಗಿದೆ ಎಂದು ಮೂಲಗಳು ತಿಳಿಸಿವೆ. ಕಳೆದ ಕೆಲವು ದಿನಗಳಿಂದ ಭಾರತ ಮತ್ತು ಇರಾನಿನ ನಾಯಕತ್ವಗಳ ನಡುವಿನ ಸರಣಿ ಮಾತುಕತೆ ನಂತರ ಈ…

Read More

ಹೆತ್ತವರಿಗೆ ಮರ್ಯಾದೆ ಕೊಡಲ್ಲವೆಂದು ಬೈದ ಪತಿ: ಕ್ವಾರ್ಟರ್ಸ್​ನಲ್ಲೇ ಆತ್ಮಹತ್ಯೆಗೆ ಶರಣಾದ ಕಾನ್ಸ್​ಟೇಬಲ್​​ನ ಪತ್ನಿ – Kannada News | Constable’s Wife Dies in Quarters After Family Dispute

ಬೆಂಗಳೂರು, ಮೇ 23: ತಂದೆ-ತಾಯಿಗೆ ಮರ್ಯಾದೆ ಕೊಡುವುದಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ಪತಿಯೊಂದಿಗೆ ಉಂಟಾದ ಜಗಳದಿಂದ ಮನನೊಂದ ಪೊಲೀಸ್ ಕಾನ್ಸ್‌ಟೇಬಲ್ ಪತ್ನಿ (wife) ಪೊಲೀಸ್ ಕ್ವಾರ್ಟರ್ಸ್‌ನಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ (death) ಮಾಡಿಕೊಂಡಿರುವಂತಹ ಘಟನೆ ಕೆ.ಆರ್.ಪುರಂನಲ್ಲಿ ನಡೆದಿದೆ. ಹೆಚ್‌ಎಎಲ್ ಪೊಲೀಸ್ ಠಾಣೆ ಕಾನ್ಸ್‌ಟೇಬಲ್ ರಾಜೇಶ್ ಆರಾಧ್ಯ ಪತ್ನಿ ಲಕ್ಷ್ಮೀಪ್ರಿಯಾ (27) ಆತ್ಮಹತ್ಯೆಗೆ ಶರಣಾದ ದುರ್ದೈವಿ. ಮುಖ್ಯಾಂಶಗಳು ಕ್ಷುಲ್ಲಕ ಕಾರಣಕ್ಕೆ ಪೊಲೀಸ್ ಕಾನ್ಸ್​ಟೇಬಲ್ ಪತ್ನಿ ಆತ್ಮಹತ್ಯೆ ಪತಿ ಮತ್ತು ಕುಟುಂಬಸ್ಥರ ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪ ಕೆ.ಆರ್.ಪುರಂ ಠಾಣೆಯಲ್ಲಿ…

Read More