ಆ ಡೀಲ್​​ನಿಂದ ಅಸಮಾಧಾನಗೊಂಡ ‘ಟೈಟಾನಿಕ್’ ನಿರ್ದೇಶಕ; ಹಾಲಿವುಡ್​​ಗೆ ಎಚ್ಚರಿಕೆ ಕೊಟ್ಟ ಜೇಮ್ಸ್ ಕ್ಯಾಮೆರಾನ್ – Kannada News | James Cameron Warns: Netflix Warner Bros Deal Threatens Cinema’s Future and Theaters

ಹಾಲಿವುಡ್​​ನಲ್ಲಿ ‘ಟೈಟಾನಿಕ್’, ‘ಅವತಾರ್’ ರೀತಿಯ ಸೂಪರ್ ಹಿಟ್ ಚಿತ್ರಗಳನ್ನು ನೀಡಿದ ಖ್ಯಾತಿ ಜೇಮ್ಸ್ ಕ್ಯಾಮೆರಾನ್ ಅವರಿಗೆ ಇದೆ. ಅವರು ಸಿನಿಮಾ ರಂಗದ ಬಗ್ಗೆ ಕಾಳಜಿ ವಹಿಸುತ್ತಾರೆ. ಈಗ ಮುಂದಿನ ದಿನಗಳಲ್ಲಿ ಹಾಲಿವುಡ್​ಗೆ ಬರಬಹುದಾದ ತೊಂದರೆ ಬಗ್ಗೆ ಅವರು ಎಚ್ಚರಿಕೆ ನೀಡಿದ್ದಾರೆ. ಈ ಎಚ್ಚರಿಕೆ ನೀಡಲು ಕಾರಣ ಆಗಿದ್ದು, ಆ ಒಂದು ಡೀಲ್. ಅಷ್ಟಕ್ಕೂ ಜೇಮ್ಸ್ ಕ್ಯಾಮೆರಾನ್ (James Cameron) ಮಾತನಾಡಿದ್ದು, ಯಾವ ವಿಷಯದ ಬಗ್ಗೆ? ಇಲ್ಲಿದೆ ವಿವರ. ಇತ್ತೀಚೆಗೆ ನೆಟ್​ಫ್ಲಿಕ್ಸ್ ಸಂಸ್ಥೆ ದೊಡ್ಡ ಮೊತ್ತ ನೀಡಿ ವಾರ್ನರ್…

Read More

ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿಕೆ – Kannada News | Union Minister HD Kumaraswamy Talks about Kannadigas Who stuck In dubai for Israel And Iran War

ಮೈಸೂರು, (ಮಾರ್ಚ್ 02): ಇರಾನ್- ಇಸ್ರೇಲ್ ಪರಸ್ಪರ ದಾಳಿಯಿಂದಾಗಿ (Iran Israel War) ಮಧ್ಯ ಪ್ರಾಚ್ಯದಲ್ಲಿ ಯುದ್ಧ ಕಾಮೋರ್ಡ ಆವರಿಸಿದೆ. ಇದರಿಂದ ಪ್ರವಾಸಕ್ಕೆ ತೆರಳಿದ್ದ ಕನ್ನಡಿಗರು ಅಲ್ಲೇ ಸಿಲುಕಿಕೊಂಡು ಪರದಾಡುತ್ತಿದ್ದಾರೆ. ಏಕಾಏಕಿ ವಿಮಾನಗಳು ಕ್ಯಾನ್ಸಲ್ ಆಗಿದ್ದರಿಂದ ಕುವೈತ್, ದುಬೈ, ಅಬುದಾಬಿ ಸೇರಿದಂತೆ ಇತರೆ ಮಧ್ಯ ಪ್ರಾಚ್ಯ ದೇಶಗಳಲ್ಲಿ ಕನ್ನಡಿಗರು ಸಿಲುಕಿದ್ದು, ಇವರ ರಕ್ಷಣೆಗೆ ರಾಜ್ಯ ಸರ್ಕಾರದವೂ ಸಹ ಇನ್ನಿಲ್ಲದ ಕಸರತ್ತು ನಡೆಸಿದೆ. ಮತ್ತೊಂದೆಡೆ ಕುಮಾರಸ್ವಾಮಿ ಮಾತನಾಡಿ, ಯುದ್ಧ ನಿಲ್ಲುವವರೆಗೂ ಅಲ್ಲಿಂದ ಎಲ್ಲರನ್ನೂ ಕರೆಸುವುದು ಕಷ್ಟ ಎಂದಿದ್ದಾರೆ. ಇಂದು…

Read More

Horoscope Today 12 June: ಇಂದು ಈ ರಾಶಿಯವರು ತಮ್ಮ ಪ್ರಭಾವವನ್ನು ಬಳಸುವಲ್ಲಿ ಎಡವುವರು – Kannada News

ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ಗ್ರೀಷ್ಮ, ಚಾಂದ್ರಮಾಸ : ಅಧಿಕ ಜ್ಯೇಷ್ಠ, ಸೌರ ಮಾಸ : ವೃಷಭ, ಮಹಾನಕ್ಷತ್ರ : ಮೃಗಶಿರಾ, ವಾರ : ಶುಕ್ರ, ಪಕ್ಷ : ಕೃಷ್ಣ, ತಿಥಿ : ದ್ವಾದಶೀ, ನಿತ್ಯನಕ್ಷತ್ರ : ಭರಣೀ, ಯೋಗ : ಸೌಭಾಗ್ಯ, ಕರಣ : ತೈತಿಲ, ಸೂರ್ಯೋದಯ – 05 – 56 am, ಸೂರ್ಯಾಸ್ತ – 06 – 51 pm, ಇಂದಿನ ಶುಭಾಶುಭ ಕಾಲ : ರಾಹು…

Read More

ಕರ್ನಾಟಕ ಹವಾಮಾನ ವರದಿ: ರಾಜ್ಯದಲ್ಲಿ ಇಂದು ಸಾಧಾರಣ ಮಳೆಯಾಗುವ ಸಾಧ್ಯತೆ – Kannada News | Bengaluru temperature:Light rain in south part of karnataka

ರಾಜ್ಯದಲ್ಲಿ ಇಂದು ಸಾಧಾರಣ ಮಳೆಯಾಗುವ ಸಾಧ್ಯತೆ ಬೆಂಗಳೂರು, ಜನವರಿ 02: ಎರಡು ದಿನಗಳಿಂದ ದಕ್ಷಿಣ ಒಳನಾಡಿನ ಕೆಲವೆಡೆ ಲಘು ಮಳೆಯಾಗುವ (Weather Forecast) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿತ್ತು. ಹಾಗೆಯೇ ಇಂದೂ ಸಹ ಶಿವಮೊಗ್ಗ, ಚಿಕ್ಕಮಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಸೂಚನೆ ನೀಡಲಾಗಿದೆ. ಬೆಂಗಳೂರಿನಲ್ಲೂ ಮೋಡ ಕವಿದ ವಾತಾವರಣದೊಂದಿಗೆ ಸಾಧಾರಣ ಮಳೆಯಾಗಲಿದೆ. ದಕ್ಷಿಣ ಒಳನಾಡಿನಲ್ಲಿ ಮಳೆ ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಮಂಡ್ಯ ಹಾಗೂ ಚಾಮರಾಜನಗರ…

Read More

ಆಯ್ಕೆ ಮಾಡಿ ಸಿರಾಜ್​ರನ್ನು ತಂಡದಿಂದ ಕೈ ಬಿಡಲು ಇದುವೇ ಕಾರಣ! – Kannada News

ಭಾರತ ಟಿ20 ತಂಡದಿಂದ ಮೊಹಮ್ಮದ್ ಸಿರಾಜ್ ಅವರನ್ನು ಕೈ ಬಿಡಲಾಗಿದೆ. ಇತ್ತೀಚೆಗೆ ಪ್ರಕಟಿಸಲಾದ ಐರ್ಲೆಂಡ್ ಹಾಗೂ ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಗೆ ಸಿರಾಜ್ ಅವರನ್ನು ಆಯ್ಕೆ ಮಾಡಲಾಗಿತ್ತು. ಆದರೆ ಇದೀಗ ಅವರಿಗೆ ಈ ಸರಣಿಗಳಿಂದ ಹೊರಗುಳಿಯುವಂತೆ ಸೂಚಿಸಲಾಗಿದೆ. ಇದರ ಬೆನ್ನಲ್ಲೇ ಸಿರಾಜ್ ಅವರನ್ನು ಕೈ ಬಿಡಲು ಕಾರಣವೇನು? ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಈ ಪ್ರಶ್ನೆಗೆ ಉತ್ತರ ಇಲ್ಲಿದೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಪ್ರಕಟಿಸಿರುವಂತೆ, ಮುಂಬರುವ ದೀರ್ಘ ಹಾಗೂ ಬಿಡುವಿಲ್ಲದ ಅಂತರರಾಷ್ಟ್ರೀಯ ಕ್ರಿಕೆಟ್ ಸರಣಿಗಳನ್ನು ಗಮನದಲ್ಲಿಟ್ಟುಕೊಂಡು ಸಿರಾಜ್ ಅವರ…

Read More

ಮಹಿಳೆಯರಲ್ಲಿ ವಿಟಮಿನ್ ಡಿ ಕೊರತೆಯಾದಾಗ ಈ ರೀತಿಯ ಲಕ್ಷಣಗಳು ಕಂಡುಬರುತ್ತೆ, ಯಾವುದೇ ಕಾರಣಕ್ಕೂ ನಿರ್ಲಕ್ಷಿಸಬೇಡಿ! – Kannada News | Women and Vitamin D Deficiency: Signs and Solutions

ಇತ್ತೀಚಿನ ದಿನಗಳಲ್ಲಿ, ಮಹಿಳೆಯರಲ್ಲಿ ವಿಟಮಿನ್ ಡಿ (Vitamin D) ಕೊರತೆ ವೇಗವಾಗಿ ಹೆಚ್ಚುತ್ತಿರುವುದು ಕಂಡುಬರುತ್ತಿದೆ. ಇದಕ್ಕೆಲ್ಲಾ ಬದಲಾಗುತ್ತಿರುವ ಜೀವನಶೈಲಿಯೇ ಕಾರಣವಾಗಿದೆ. ಮನೆ ಅಥವಾ ಆಫೀಸ್ ಒಳಗಡೆ ಹೆಚ್ಚು ಸಮಯ ಕಳೆಯುವುದು, ಬಿಸಿಲಿಗೆ ಹೋಗದಿರುವುದು ಮತ್ತು ಸನ್‌ಸ್ಕ್ರೀನ್ ಅನ್ನು ಅತಿಯಾಗಿ ಬಳಸುವುದು ದೇಹದಲ್ಲಿ ವಿಟಮಿನ್ ಡಿ ಉತ್ಪಾದಿಸುವ ಪ್ರಕ್ರಿಯೆಯ ಮೇಲೆ ಪರಿಣಾಮ ಬೀರುತ್ತದೆ. ಅದರ ಜೊತೆಗೆ ಆಹಾರದಲ್ಲಿ ಪೋಷಕಾಂಶಗಳ ಕೊರತೆ, ಹಾಲು ಮತ್ತು ಡೈರಿ ಉತ್ಪನ್ನಗಳ ಬಳಕೆಯನ್ನು ಕಡಿಮೆ ಮಾಡುವುದು, ಬೊಜ್ಜು ಮತ್ತು ಹಾರ್ಮೋನುಗಳ ಬದಲಾವಣೆ ಸಹ ಇದಕ್ಕೆ…

Read More

ಈ ತಂತ್ರ ಬಳಸಿದರೆ, 12 ಲಕ್ಷ ಮಾತ್ರವಲ್ಲ, 15 ಲಕ್ಷ ರೂವರೆಗೆ ಆದಾಯಕ್ಕೆ ಶೂನ್ಯ ತೆರಿಗೆ – Kannada News | Tips and tricks to get zero tax liablity for upto Rs 15 lakh annual income

ಹೊಸ ಟ್ಯಾಕ್ಸ್ ವ್ಯವಸ್ಥೆಯಲ್ಲಿ (New Income Tax Regime) 12,00,000 ರೂವರೆಗಿನ ವಾರ್ಷಿಕ ಆದಾಯ ಇರುವವರಿಗೆ ಟ್ಯಾಕ್ಸ್ ಮನ್ನಾ ಮಾಡಲಾಗಿದೆ. ಸಂಬಳದಾರರಿಗೆ 75,000 ರೂ ಸ್ಟ್ಯಾಂಡರ್ಡ್ ಡಿಡಕ್ಷನ್ ಸೇರಿಸಿದರೆ 12.75 ಲಕ್ಷ ರೂವರೆಗಿನ ಆದಾಯಕ್ಕೆ ತೆರಿಗೆ ಇರುವುದಿಲ್ಲ. ಕೆಲವು ಭತ್ಯೆಗಳು (Allowances) ಮತ್ತು ಸೌಲಭ್ಯಗಳನ್ನು (Perks) ಸರಿಯಾಗಿ ಬಳಸಿಕೊಳ್ಳುವ ಮೂಲಕ 15 ಲಕ್ಷ ರೂಪಾಯಿ ವಾರ್ಷಿಕ ಆದಾಯ (CTC) ಹೊಂದಿರುವವರು ಕೂಡ ಶೂನ್ಯ ತೆರಿಗೆ ಅವಕಾಶ ಹೊಂದಬಹುದು. ಇಲ್ಲಿವೆ ಆ ತಂತ್ರಗಳು: ಹೊಸ ತೆರಿಗೆ ಪದ್ಧತಿಯಲ್ಲಿ ತೆರಿಗೆ…

Read More

‘ಮಗನಿಗೆ ಒಳ್ಳೆಯ ಅಪ್ಪ ಇದ್ದಾನೆ’; ಮೊದಲ ಬಾರಿಗೆ ಡಿವೋರ್ಸ್ ಬಗ್ಗೆ ಮೌನ ಮುರಿದ ಮಯೂರಿ – Kannada News | Mayuri on Divorce Rumors: It’s Personal, My Son’s Happiness Matters Most

ಮಯೂರಿ (Mayuri) ಅವರು ಕಿರುತೆರೆ ಹಾಗೂ ಹಿರಿತೆರೆಯಲ್ಲಿ ತುಂಬಾನೇ ಫೇಮಸ್ ಆದವರು. ‘ಅಗ್ನಿ ನಕ್ಷತ್ರ’ ಧಾರಾವಾಹಿ ಮಾಡಿದ ಅವರು ಸಾಕಷ್ಟು ಜನಪ್ರಿಯತೆ ಪಡೆದರು. ನಂತರ ಹಿರಿತೆರೆಗೆ ಕಾಲಿಟ್ಟರು. ಅಲ್ಲಿಯೂ ಜನಪ್ರಿಯತೆ ಸಿಕ್ಕಿತು. 2020ರಲ್ಲಿ ಅವರು ಮದುವೆ ಆದರು. ಆದರೆ, ಅವರ ಸಂಬಂಧದಲ್ಲಿ ಬಿರುಕು ಮೂಡಿದೆ ಎಂಬ ವರದಿ ಇದೆ. ಆದರೆ, ಈ ಬಗ್ಗೆ ಅವರು ಯಾವುದೇ ಪ್ರತಿಕ್ರಿಯೆ ನೀಡೋದಿಲ್ಲ ಎಂದು ಹೇಳಿದ್ದಾರೆ. ರಾಜೇಶ್ ಗೌಡ ಯೂಟ್ಯೂಬ್ ಚಾನೆಲ್​ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ್ದಾರೆ ಮಯೂರಿ. ‘ನಾನು ಸಿಟ್ಟು ಮಾಡಿಕೊಳ್ಳುವುದಿಲ್ಲ….

Read More

Weekly Love Horoscope: ಜನವರಿ 04ರಿಂದ 10ರ ವರೆಗಿನ ವಾರದ ಪ್ರೇಮ – ಪ್ರೀತಿ ಭವಿಷ್ಯ ತಿಳಿಯಿರಿ – Kannada News | Weekly Love Horoscope Jan 4 10: Zodiac Predictions and Relationship Tips

ಜನವರಿ 04ರಿಂದ ಜನವರಿ 10ರ ವರೆಗೆ ಪ್ರೇಮಿಗಳಿಗೆ ಮಿಶ್ರವಾರ. ನಡತೆಗಳು ಪರಸ್ಪರ ವಿರೋಧ, ವೈಮನಸ್ಯಕ್ಕೆ ಕಾರಣವಾಗಲಿದೆ. ಸಾಂತ್ವನದಿಂದ ಮುಂದುವರಿಯಲೂ ಇದು ಸಕಾಲ. ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ಸತತ ಯತ್ನ ಬೇಕು. ಕೆಲವರಿಗೆ ಕಹಿ ಅನುಭವದಿಂದ ಹೊರಬರಲು ಆಗದು. ಯಾವುನ್ನೂ ಅತಿಯಾಗಿಸಿಕೊಳ್ಳದೇ ಸಮಚಿತ್ತದಿಂದ ಮುಂದುವರಿಯಬೇಕು ಹಾಗೂ ತಾಳ್ಮೆಯನ್ನು ಬಿಡದಿರಬೇಕು. ಶುಕ್ರದಶೆಯವರಿಗೆ ಶುಭಕಾಲ. ಮೇಷ ರಾಶಿ: ಹೊಸ ವರ್ಷದ ಮೊದಲನೇ ವಾರ ಮೊದಲನೇ ರಾಶಿಯವರಿಗೆ ಪ್ರೇಮದಲ್ಲಿ ಉತ್ಸಾಹ ಹೆಚ್ಚಾದರೂ ಒಳಗಿರುವ ಭಯ ಹಾಗೂ ಶಂಕೆಗಳು ಕಾಡುತ್ತವೆ. ಮಾತಿನ ತಪ್ಪಿನಿಂದ ನೋವು ಸಾಧ್ಯ….

Read More

ಎಲ್​ಪಿಜಿ ಕೊರತೆ ನಡುವೆ ಗ್ಯಾಸ್ ಬುಕಿಂಗ್ ನಿಯಮ ಬದಲಿಸಿದ ಕೇಂದ್ರ , ಸಿಲಿಂಡರ್ ಬುಕ್ ಮಾಡಿದ್ರೆ ಎಷ್ಟು ದಿನ ಕಾಯ್ಬೇಕು?

ನವದೆಹಲಿ, ಮಾರ್ಚ್​ 25: ಅಮೆರಿಕ-ಇರಾನ್-ಇಸ್ರೇಲ್ ಸಂಘರ್ಷದ ಪರಿಣಾಮ ಭಾರತ ಸೇರಿ ಹಲವು ದೇಶಗಳ ಮೇಲಾಗುತ್ತಿದೆ. ಭಾರತದಲ್ಲಿ ಎಲ್​ಪಿಜಿ(LPG) ಕೊರತೆ ಎದುರಾಗಿದೆ. ಇದರ ನಡುವೆ ಕೇಂದ್ರ ಸರ್ಕಾರವು ಬುಕಿಂಗ್ ನಿಯಮವನ್ನು ಬದಲಿಸಿದೆ. ನಿನ್ನೆ ಸಂಜೆ ಹೊಸ ನಿಯಮ ಜಾರಿಗೆ ಬಂದಿದ್ದು, 14.2 ಕೆಜಿ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ನ ವಿತರಣಾ ಸಮಯವನ್ನು 25 ದಿನಗಳಿಂದ 35 ದಿನಗಳಿಗೆ ಹೆಚ್ಚಿಸಲಾಗಿದೆ. ನಿಯಮದ ಪ್ರಕಾರ ಒಂದು ಸಿಲಿಂಡರ್ ಬುಕ್ ಮಾಡಿದ ನಂತರ, 35 ದಿನಗಳ ನಂತರವೇ ಎರಡನೇ ಸಿಲಿಂಡರ್ ಬುಕ್ ಮಾಡಲು ಸಾಧ್ಯವಾಗುತ್ತದೆ….

Read More