ಸತತ ಆರನೇ ದಿನ ಷೇರು ಮಾರುಕಟ್ಟೆ ಕುಸಿತ; ಹೂಡಿಕೆದಾರರಿಗೆ 17 ಲಕ್ಷ ಕೋಟಿ ರೂ ನಷ್ಟ – Kannada News | Indian Stock Market crash, 3pc down in 6 trading sessions, investors lose Rs 17 trillion

ನವದೆಹಲಿ, ಜನವರಿ 12: ಭಾರತದ ಷೇರು ಮಾರುಕಟ್ಟೆ (Stock Market) ಸತತವಾಗಿ ಕುಸಿಯುತ್ತಿದೆ. ಆರು ಟ್ರೇಡಿಂಗ್ ದಿನಗಳಿಂದ ಸೆನ್ಸೆಕ್ಸ್ ಮತ್ತು ನಿಫ್ಟಿ ಎರಡೂ ಕೂಡ ಭಾರೀ ನಷ್ಟ ಕಂಡಿವೆ. ಬಾಂಬೆ ಸ್ಟಾಕ್ ಎಕ್ಸ್​ಚೇಂಜ್​ನ ಸೆನ್ಸೆಕ್ಸ್ ಆರು ಸೆಷನ್​ಗಳಲ್ಲಿ 2,700 ಅಂಕಗಳನ್ನು ಕಳೆದುಕೊಂಡಿದೆ. ಅದು ಕಂಡ ನಷ್ಟ ಶೇ. 3. ಇನ್ನು, ನ್ಯಾಷನಲ್ ಸ್ಟಾಕ್ ಎಕ್ಸ್​ಚೇಂಜ್​ನ ನಿಫ್ಟಿ ಸೂಚ್ಯಂಕ ಕೂಡ ಈ ಆರು ಸೆಷನ್​ನಲ್ಲಿ ಶೇ. 3 ಹಿನ್ನಡೆ ಕಂಡಿದೆ. ಈ ಅವಧಿಯಲ್ಲಿ ಹೂಡಿಕೆದಾರರಿಗೆ 16-17 ಲಕ್ಷ ಕೋಟಿ…

Read More

ಬೈಎಲೆಕ್ಷನ್: 2 ಕ್ಷೇತ್ರಗಳಲ್ಲಿ ಕಾಂಗ್ರೆಸ್​ ಜಯ ಸಾಧಿಸುತ್ತೆ ಎಂದ ಸುರ್ಜೇವಾಲ

ಬೆಂಗಳೂರು, ಮಾರ್ಚ್​ 20: ಕೆಪಿಸಿಸಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ನಾಯಕ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಕರ್ನಾಟಕದಲ್ಲಿ ಮುಂಬರುವ ಉಪಚುನಾವಣೆಗಳಲ್ಲಿ ಪಕ್ಷದ ಗೆಲುವಿನ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಎರಡು ಕ್ಷೇತ್ರಗಳಲ್ಲಿ ಕಾಂಗ್ರೆಸ್​ ಜಯ ಸಾಧಿಸುತ್ತೆ. ಟಿಕೆಟ್​ ಬೇಕೆಂದು ಎಲ್ಲರಿಗೂ ಆಸೆ, ಆಸಕ್ತಿ ಇದ್ದೇ ಇರುತ್ತೆ. ನ್ಯಾಯ ಕೊಡಿಸುವ ಕೆಲಸ ಕಾಂಗ್ರೆಸ್ ಪಕ್ಷ ಮಾಡುತ್ತದೆ. ಕರ್ನಾಟಕ ಜನ ನಮ್ಮ ಪರ ಇದ್ದಾರೆ. ಹಿಂದೆಯೂ ಚುನಾವಣೆ ಗೆದ್ದಿದ್ದೇವೆ, ಈಗಲೂ ಗೆಲ್ಲುತ್ತೇವೆ ಎಂದು ಕರ್ನಾಟಕ…

Read More

SBI ATM Charges: ಎಟಿಎಂ ಶುಲ್ಕದ ನಂತರ ಐಎಂಪಿಎಸ್ ಶುಲ್ಕವನ್ನೂ ಹೆಚ್ಚಿಸಿದ ಎಸ್​ಬಿಐ; ಇಲ್ಲಿದೆ ವಿವರ – Kannada News | SBI revises charges on IMPS and ATM transactions, details of the new rules here

ನವದೆಹಲಿ, ಜನವರಿ 14: ಕಳೆದ ತಿಂಗಳು ಎಟಿಎಂ ಟ್ರಾನ್ಸಾಕ್ಷನ್ ಶುಲ್ಕ ಪರಿಷ್ಕರಿಸಿದ್ದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಮುಂದಿನ ತಿಂಗಳು ಐಎಂಪಿಎಸ್ ಟ್ರಾನ್ಸಾಕ್ಷನ್​ನಲ್ಲೂ (IMPS charges) ಏರಿಕೆ ಮಾಡುತ್ತಿದೆ. ದೊಡ್ಡ ಮೊತ್ತದ ಹಣವನ್ನು ಐಎಂಪಿಎಸ್ ಮೂಲಕ ಕಳುಹಿಸುತ್ತಿದ್ದರೆ ಹೆಚ್ಚಿನ ಶುಲ್ಕ ತೆರಬೇಕಾಗಬಹುದು. ಎಟಿಎಂ ಟ್ರಾನ್ಸಾಕ್ಷನ್​ನ (ATM transaction charges) ಹೊಸ ಶುಲ್ಕಗಳು 2025ರ ಡಿಸೆಂಬರ್ 1ರಿಂದ ಜಾರಿಗೆ ಬಂದಿವೆ. ಆದರೆ, ಐಎಂಪಿಎಸ್ ಶುಲ್ಕ ಏರಿಕೆಯು 2026ರ ಫೆಬ್ರುವರಿ 15ರಿಂದ ಜಾರಿಗೆ ಬರಬಹುದು. ಐಎಂಪಿಎಸ್ ಶುಲ್ಕದಲ್ಲಿ ಎಷ್ಟು…

Read More

ಸೋತರೂ ಇತಿಹಾಸ ನಿರ್ಮಿಸಿ ನಿರ್ಗಮಿಸಿದ ಆರ್ಥರ್ ಫೆರಿ – Kannada News | Arthur Fery Creates History Despite Wimbledon Semifinal Defeat

ವಿಶ್ವದ ಪ್ರತಿಷ್ಠಿತ ಟೆನಿಸ್ ಟೂರ್ನಿ ವಿಂಬಲ್ಡನ್ ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಈ ಮುಕ್ತಾಯಕ್ಕೂ ಮುನ್ನವೇ 23 ವರ್ಷದ ಯುವ ಆಟಗಾರ ಆರ್ಥರ್ ಫೆರಿ ಹೊಸ ಇತಿಹಾಸ ನಿರ್ಮಿಸಿ ನಿರ್ಗಮಿಸಿದ್ದಾರೆ. ಲಂಡನ್​ನ ಸೆಂಟರ್ ಕೋರ್ಟ್ ಮೈದಾನದಲ್ಲಿ ನಡೆದ ಪುರುಷರ ಸಿಂಗಲ್ಸ್ ಸೆಮಿಫೈನಲ್ಸ್ ಬ್ರಿಟನ್‌ನ ಆರ್ಥರ್ ಫೆರಿ ಹಾಗೂ ವಿಶ್ವದ ನಂ. 2 ಆಟಗಾರ ಜರ್ಮನಿಯ ಅಲೆಕ್ಸಾಂಡರ್ ಝ್ವೆರೆಫ್ ಮುಖಾಮುಖಿಯಾಗಿದ್ದರು. ಈ ಪಂದ್ಯದಲ್ಲಿ ಆರ್ಥರ್  7-6, 6-2, 6-4 ರ ನೇರ ಸೆಟ್‌ಗಳ ಅಂತರದಿಂದ ಸೋಲೊಪ್ಪಿಕೊಂಡರು. ಈ ಸೋಲಿನ…

Read More

ಮೀನಿನ ವಾಸನೆ ತೊಡೆದು ಹಾಕಲು ಈ ಕ್ಲೀನಿಂಗ್‌ ಟಿಪ್ಸ್‌ ಫಾಲೋ ಮಾಡಿ – Kannada News | To prevent bad smell of fish, clean it using this method

ನಾನ್‌ ವೆಜ್‌ ಪ್ರಿಯರಿಗೆ ಅದರಲ್ಲೂ ಕರಾವಳಿ ಭಾಗದವರಿಗೆ ಸಮುದ್ರಾಹಾರವಾಗಿರುವ ಮೀನು (fish) ಅಂದ್ರೆ ಸಖತ್‌ ಇಷ್ಟ. ಮೀನು ರುಚಿಕರ ಮಾತ್ರವಲ್ಲ, ಆರೋಗ್ಯಕ್ಕೂ ತುಂಬಾ ಆರೋಗ್ಯಕರ. ಹೌದು ಮೀನು ಹೆಚ್ಚು ಪೌಷ್ಟಿಕಾಂಶದ ಗಣಿಯಾಗಿದ್ದು, ಇದು ಕಡಿಮೆ ಕೊಬ್ಬಿನಂಶವನ್ನು ಹೊಂದಿದೆ. ಅಲ್ಲದೆ ಇದರಲ್ಲಿ ವಿಟಮಿನ್‌ ಡಿ, ಒಮೆಗಾ-3 ಕೊಬ್ಬಿನಾಮ್ಲವಿದ್ದು ,  ಇದು ಹೃದಯದ ಆರೋಗ್ಯಕ್ಕೆ, ಸ್ಮರಣ ಶಕ್ತಿಯನ್ನು ಹೆಚ್ಚಿಸಲು, ಕೂದಲಿನ ಆರೋಗ್ಯ, ಕಣ್ಣುಗಳು ಮತ್ತು ಮೂಳೆಗಳ ಆರೋಗ್ಯಕ್ಕೆ ತುಂಬಾನೇ ಪ್ರಯೋಜನಕಾರಿಯಾಗಿದೆ.  ಅಲ್ಲದೆ ಇದಯ ಸಕ್ಕರೆ ಮತ್ತು ಕೊಲೆಸ್ಟ್ರಾಲ್‌ ಅನ್ನು ನಿಯಂತ್ರಣದಲ್ಲಿಡುತ್ತದೆ,…

Read More

ಅಲಿ ಖಮೇನಿ ಕಥೆ ಮುಗಿತಾ?: ಇಸ್ರೇಲ್ ಮಾಧ್ಯಮಗಳ ಸಾವಿನ ವರದಿ ಬೆನ್ನಲ್ಲೇ ಇರಾನ್ ಸಚಿವರ ಹೇಳಿದ್ದೇನು? – Kannada News | Iran Leader Khamenei’s Death Rumors Amidst Intensifying Israel Iran Conflict

ಟೆಹ್ರಾನ್, ಫೆ.28: ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧವು ತಾರಕಕ್ಕೇರಿರುವ ಈ ಸಂದರ್ಭದಲ್ಲಿ, ಇರಾನ್‌ನ ಪರಮೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಸಾವಿನ ಕುರಿತಾದ ವದಂತಿಗಳು ಜಗತ್ತಿನಾದ್ಯಂತ ಸಂಚಲನ ಮೂಡಿಸಿವೆ. ಇಸ್ರೇಲ್‌ನ ಪ್ರಮುಖ ಮಾಧ್ಯಮ ಸಂಸ್ಥೆಗಳು ವರದಿ ಮಾಡಿರುವ ಪ್ರಕಾರ, ಇಸ್ರೇಲ್ ಮತ್ತು ಅಮೆರಿಕ ಇತ್ತೀಚೆಗೆ ಇರಾನ್‌ನ ಪ್ರಮುಖ ನೆಲೆಗಳ ಮೇಲೆ ನಡೆಸಿದ ವಾಯುದಾಳಿಯಲ್ಲಿ ಖಮೇನಿ ಅವರು ಮೃತಪಟ್ಟಿದ್ದಾರೆ. ಕೆಲವು ವರದಿಗಳು ಖಮೇನಿ ಅವರ ಆರೋಗ್ಯ ಹದಗೆಟ್ಟಿದ್ದು, ಅವರನ್ನು ರಹಸ್ಯ ಸುರಕ್ಷಿತ ತಾಣಕ್ಕೆ ಸ್ಥಳಾಂತರಿಸಲಾಗಿದೆ ಎಂದು…

Read More

ಸುದೀಪ್ ವ್ಯಂಗ್ಯವಾಗಿ ಹೇಳಿದ್ದನ್ನೇ ಇಟ್ಟುಕೊಂಡು ಬಡಾಯಿಕೊಚ್ಚಿಕೊಂಡ ಸತೀಶ್ – Kannada News | Bigg Boss Satish Misinterprets Sudeep’s Sarcasm, Continues Boasting

‘ಬಿಗ್ ಬಾಸ್ ಕನ್ನಡ ಸೀಸನ್ 12’ರಲ್ಲಿ (Bigg Boss) ಮೂರನೇ ವಾರವೇ ಹೊರ ಬಂದ ಸತೀಶ್ ಸದಾ ಸುದ್ದಿಯಲ್ಲಿರೋ ಪ್ರಯತ್ನ ಮಾಡುತ್ತಿದ್ದಾರೆ. ಬಡಾಯಿಕೊಚ್ಚಿಕೊಳ್ಳುವುದರಲ್ಲಿ ಅವರು ಮುಂದು. ಇದು ಸುದೀಪ್ ಕಿವಿಗೂ ಬಿದ್ದಿದೆ. ಹೀಗಾಗಿ, ಬಿಗ್ ಬಾಸ್ ಫಿನಾಲೆಯಲ್ಲಿ ಸುದೀಪ್ ಅವರು ಈ ವಿಷಯವನ್ನು ವ್ಯಂಗ್ಯವಾಗಿ ಹೇಳಿದ್ದರು. ಆದರೆ, ಸತೀಶ್ ಗಂಭೀರವಾಗಿ ಸ್ವಿಕರಿಸಿಬಿಟ್ಟಿದ್ದಾರೆ. ಟಿವಿ9 ಕನ್ನಡದ ಜೊತೆ ಮಾತನಾಡುವಾಗ ಅವರು ಒಂದಷ್ಟು ವಿಷಯ ಹಂಚಿಕೊಂಡಿದ್ದಾರೆ. ಬಿಗ್ ಬಾಸ್ ಫಿನಾಲೆ ವೇದಿಕೆ ಮೇಲೆ ಸುದೀಪ್ ಅವರು ವ್ಯಂಗ್ಯವಾಗಿ ಮಾತನಾಡಿದ್ದರು. ಸತೀಶ್…

Read More

ಅರ್ಚಕರೇ ಈತನ ಟಾರ್ಗೆಟ್! ಉದ್ಯಮಿ ಸೋಗಿನಲ್ಲಿ ಬಂದು ಮುತ್ತೈದೆಯರ ಒಡವೆ ಎಗರಿಸುತ್ತಿದ್ದ ಖತರ್ನಾಕ್ ಕಳ್ಳ ಅರೆಸ್ಟ್

ಬೆಂಗಳೂರು, ಮಾರ್ಚ್ 20: ದೇವಸ್ಥಾನದ ಅರ್ಚಕರನ್ನೇ ಟಾರ್ಗೆಟ್ ಮಾಡುತ್ತಿದ್ದ ಖತರ್ನಾಕ್ ವಂಚಕ ಕಳ್ಳನನ್ನು ಬೆಂಗಳೂರಿನ (Bangalore) ರಾಜಾಜಿನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಪ್ರವೀಣ್ ಭಟ್ ಎಂದು ಗುರುತಿಸಲಾಗಿದ್ದು, ಅವನಿಂದ ಸುಮಾರು 15 ಲಕ್ಷ ರೂ. ಮೌಲ್ಯದ 116 ಗ್ರಾಂ ಚಿನ್ನ ಹಾಗೂ 409 ಗ್ರಾಂ ಬೆಳ್ಳಿ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ. ಈತ ಶ್ರೀಮಂತ ಉದ್ಯಮಿಯ ಸೋಗಿನಲ್ಲಿ ದೇಗುಲಗಳ ಅರ್ಚಕರ ಜತೆ ಪರಿಚಯ ಮಾಡಿಕೊಂಡು ಮುತ್ತೈದೆಯರು ಬೇಕೆಂದು ಅವರ ಚಿನ್ನಾಭರಣ ಕದಿಯುತ್ತಿದ್ದ. ಪ್ರವೀಣ್ ಭಟ್ ತನ್ನನ್ನು ಶ್ರೀಮಂತ ಉದ್ಯಮಿ ಎಂದು…

Read More

ಟಾಟಾ ಕಡೆಯಿಂದ ವೈಭವ್ ಸೂರ್ಯವಂಶಿಗೆ ಸಿಕ್ತು ಭರ್ಜರಿ ಗಿಫ್ಟ್ – Kannada News | Tata Motors gifts Tata Curvv to Vaibhav Suryavanshi

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18ರಲ್ಲಿ ಅತ್ಯದ್ಭುತ ಬ್ಯಾಟಿಂಗ್ ಪ್ರದರ್ಶಿಸಿದ್ದ ವೈಭವ್ ಸೂರ್ಯವಂಶಿಗೆ (Vaibhav Suryavanshi) ಟಾಟಾ ಕಾರ್ ಲಭಿಸಿದೆ. ಐಪಿಎಲ್​ನಲ್ಲಿ ಅತ್ಯುತ್ತಮ ಸ್ಟ್ರೈಕ್ ರೇಟ್​ನೊಂದಿಗೆ ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದ ಆಟಗಾರನಿಗೆ ನೀಡಲಾಗುವ ಟಾಟಾ ಕರ್ವ್ ಕಾರು ಕಳೆದ ಬಾರಿ ರಾಜಸ್ಥಾನ್ ರಾಯಲ್ಸ್ ತಂಡದ ಯುವ ದಾಂಡಿಗ ವೈಭವ್ ಸೂರ್ಯವಂಶಿ ಪಾಲಾಗಿತ್ತು. Source link

Read More

Daily Devotional: ಮದುವೆ, ಶುಭ ಸಮಾರಂಭಗಳಲ್ಲಿ ಮುಯ್ಯಿ ಕೊಡಬೇಕು ಗೊತ್ತಾ?

ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಮದುವೆ, ಶುಭ ಸಮಾರಂಭಗಳಲ್ಲಿ ಮುಯ್ಯಿ ಕೊಡಬೇಕು ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ. ಹಿಂದೂ ಸನಾತನ ಸಂಪ್ರದಾಯದಲ್ಲಿ ವಿವಾಹ, ನಾಮಕರಣ ಅಥವಾ ಗೃಹಪ್ರವೇಶದಂತಹ ಶುಭ ಸಮಾರಂಭಗಳಿಗೆ ಹೋಗುವಾಗ ಮುಯ್ಯಿ ನೀಡುವ ಪದ್ಧತಿ ಅನಾದಿ ಕಾಲದಿಂದಲೂ ರೂಢಿಯಲ್ಲಿದೆ. ಇದು ಕೇವಲ ಒಂದು ಕಾಣಿಕೆಯಾಗದೆ, ಸಾಮಾಜಿಕ ಹಾಗೂ ಸಾಂಸ್ಕೃತಿಕ ಮಹತ್ವವನ್ನು ಹೊಂದಿದೆ. ಮುಯ್ಯಿ ಎಂದರೆ ಪ್ರೀತಿಪೂರ್ವಕವಾಗಿ, ಮನಸ್ಸಿನ ಒಳ್ಳೆಯ ಭಾವನೆಯಿಂದ ನೀಡುವ ಹಣ ಅಥವಾ ವಸ್ತುವಾಗಿದೆ. ಮುಯ್ಯಿ ನೀಡುವಾಗ ಹಣಕ್ಕೆ “ಒಂದು” ರೂಪಾಯಿ ಸೇರಿಸುವ ರೂಢಿ…

Read More