ಒಮಾನ್ ಬಳಿ ಭಾರತೀಯ ಸಿಬ್ಬಂದಿಯಿದ್ದ ಹಡಗಿನ ಮೇಲೆ ದಾಳಿ ನಡೆಸಿದ್ದನ್ನು ಒಪ್ಪಿಕೊಂಡ ಅಮೆರಿಕ – Kannada News

ವಾಷಿಂಗ್ಟನ್, ಜೂನ್ 11: ಒಮಾನ್ (Oman) ಕರಾವಳಿಯಲ್ಲಿ ಭಾರತೀಯ ನಾವಿಕರಿದ್ದ ವಾಣಿಜ್ಯ ಹಡಗೊಂದರಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆಯ ಬೆನ್ನಲ್ಲೇ, ಆ ಹಡಗಿನ ಇಂಜಿನ್ ಕೋಣೆಯನ್ನು ಗುರಿಯಾಗಿಸಿ 2 ‘ಹೆಲ್‌ಫೈರ್ ಕ್ಷಿಪಣಿ’ಗಳನ್ನು ಉಡಾಯಿಸಿದ್ದಾಗಿ ಅಮೆರಿಕದ ಸೆಂಟ್ರಲ್ ಕಮಾಂಡ್ (CENTCOM) ಒಪ್ಪಿಕೊಂಡಿದೆ. ಗಲ್ಫ್ ವಲಯದಲ್ಲಿ ಭಾರತೀಯ ಸಿಬ್ಬಂದಿಯನ್ನು ಒಳಗೊಂಡ ಹಡಗಿನ ಮೇಲೆ ಈ ವಾರ ನಡೆದ ಮೂರನೇ ದಾಳಿ ಇದಾಗಿದೆ. ಅಮೆರಿಕದ ಸೆಂಟ್ರಲ್ ಕಮಾಂಡ್ (CENTCOM) ಸಾಮಾಜಿಕ ಮಾಧ್ಯಮವಾದ ಎಕ್ಸ್​​ನಲ್ಲಿ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದು, ಗಿನಿ-ಬಿಸೌ ದೇಶದ ಧ್ವಜವನ್ನು ಹೊಂದಿದ್ದ…

Read More

ರಾಜೀನಾಮೆಗೂ ಮುನ್ನವೇ ಸಿದ್ದರಾಮಯ್ಯ ಆಪ್ತ ಕಾರ್ಯದರ್ಶಿ, ವಿಶೇಷ ಕರ್ತವ್ಯಾಧಿಕಾರಿಗಳ ವರ್ಗಾವಣೆ

ಬೆಂಗಳೂರು, (ಮೇ 28): ಕೊನೆಗೂ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ (Siddaramaiah) ರಾಜೀನಾಮೆ ನಿಡುವುದಾಗಿ ಘೋಷಿಸಿದ್ದು, ಮುಂದಿನ ಮುಖ್ಯಮುಂತ್ರಿ ಡಿಕೆ ಶಿವಕುಮಾರ್ (DK Shivakumar) ಆಗಲಿದ್ದಾರೆ. ಆದ್ರೆ, ಸಿದ್ದರಾಮಯ್ಯನವರ ಪದತ್ಯಾಗಕ್ಕೂ ಮುನ್ನವೇ ಅವರ ಆಪ್ತ ಅಧಿಕಾರಿಗಳ ಸ್ಥಾನಪಲ್ಲಟವಾಗಿದೆ. ಹೌದು… ಸಿದ್ದರಾಮಯ್ಯ ಆಪ್ತ ಕಾರ್ಯದರ್ಶಿ ಡಾ.ವೆಂಕಟೇಶಯ್ಯ , ಸಿಎಂ ವಿಶೇಷ ಕರ್ತವ್ಯಾಧಿಕಾರಿ ರಮೇಶ್ ಪಿ.ಕೋನರೆಡ್ಡಿ, ಸಿಎಂ ಜಂಟಿ ಕಾರ್ಯದರ್ಶಿಯಾಗಿದ್ದ ಟಿ.ಎನ್.ಕೃಷ್ಣಮೂರ್ತಿ ಹಾಗೂ ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕ ಬಿ.ಶಿವಸ್ವಾಮಿ  ಅವರನ್ನ ವರ್ಗಾವಣೆ ಮಾಡಲಾಗಿದೆ. ಮುಖ್ಯಾಂಶಗಳು ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ಪದತ್ಯಾಗಕ್ಕೂ…

Read More

ಲೈಂಗಿಕ ಕಿರುಕುಳದಿಂದ ಬೇಸತ್ತ ನಟಿ; ಪ್ಯಾನಿಕ್ ಅಟ್ಯಾಕ್​​ನಿಂದ ಕಂಗಾಲು – Kannada News | Gayathri Gupta’s Mental Health Battle: Actress Reveals Panic Attacks

ನಿರ್ದೇಶಕ ಶೇಖರ್ ಕಮ್ಮುಲ ಅವರ ‘ಫಿದಾ’ ಚಿತ್ರದಲ್ಲಿ ಸಾಯಿ ಪಲ್ಲವಿ (Sai Palavi) ಸ್ನೇಹಿತೆಯಾಗಿ ನಟಿಸುವ ಮೂಲಕ ಗಾಯತ್ರಿ ಗುಪ್ತಾ ಗುರುತಿಸಿಕೊಂಡರು. ಇದರೊಂದಿಗೆ ‘ಕೊಬ್ಬರ್ ಮಟ್ಟಾ’, ‘ಐಸ್ ಕ್ರೀಮ್’, ‘ಅಮರ್ ಅಕ್ಬರ್ ಆಂಟನಿ’, ‘ಬುರ್ರಕಥಾ’ ಮತ್ತು ‘ಸೀತಾ ಆನ್ ದಿ ರೋಡ್’ ಸೇರಿದಂತೆ ಹಲವು ಸಿನಿಮಾಗಳಲ್ಲಿ ಅವರು ಅಭಿನಯಿಸಿದ್ದಾರೆ. ಸಿನಿಮಾಗಳಲ್ಲದೆ ತಮ್ಮ ದಿಟ್ಟ ಹೇಳಿಕೆ ಮತ್ತು ನಿರ್ಮಾಪಕರಿಂದ ಎದುರಿಸಿದ ಲೈಂಗಿಕ ಕಿರುಕುಳದ ಕುರಿತಾದ ಸಂವೇದನಾಶೀಲ ಹೇಳಿಕೆಗಳಿಂದಲೂ ಅವರು ಸದಾ ಸುದ್ದಿಯಲ್ಲಿದ್ದಾರೆ. ಈಗ ಅವರು ಸಂಕಷ್ಟದಲ್ಲಿದ್ದಾರೆ. ಇತ್ತೀಚೆಗೆ ಸಾಮಾಜಿಕ…

Read More

ಕಪ್ಪತ್ತಗುಡ್ಡದಲ್ಲಿ ಮತ್ತೊಂದು ಸಂಪತ್ತಿನ ಗುಹೆ ರಹಸ್ಯ ಬಯಲು: ಸಂಜೀವಿನಿ ಗುಡ್ಡದೊಳಗೊಂದು ವಿಸ್ಮಯ ಲೋಕ – Kannada News | Gadag’s Sanjeevini Hill: Unveiling Ancient Gold Treasures and Hidden Mysteries

ಗದಗ, ಫೆಬ್ರವರಿ 13: ಐತಿಹಾಸಿ ಲಕ್ಕುಂಡಿಯಲ್ಲಿ (Lakkundi) ಚಿನ್ನದ ನಿಧಿ ಸಿಕ್ಕ ಬಳಿಕ ಸಂಪತ್ತಿನ ಖಜಾನೆಗಳ ಒಂದೊಂದು ರಹಸ್ಯಗಳು ಬಯಲಾಗುತ್ತಿವೆ. ಲಕ್ಕುಂಡಿ ಸಂಪತ್ತನ್ನೂ ಮೀರಿಸುವ ಸಂಪತ್ತಿನ ಖಜಾನೆಗಳು ಗದಗ ಜಿಲ್ಲೆಯಲ್ಲಿವೆ. ಲಕ್ಕುಂಡಿ ಚಿನ್ನದ ಸಂಪತ್ತು ಆಯ್ತು, ಕಪ್ಪತ್ತಗುಡ್ಡದ ಚಿನ್ನದ ಗುಹೆಗಳ ಬಗ್ಗೆಯೂ ಟಿವಿ9 ಇಂಚಿಂಚು ವರದಿ ಮಾಡಿದೆ. ಆದರೆ ಇದೀಗ ರಹಸ್ಯ ಗವಿಯೊಳಗೆ ಸಂಪತ್ತು ಸುದ್ದಿ ಕೇಳಿದರೆ ನೀವು ಬೆಚ್ಚಿಬೀಳ್ತೀರಾ. ಈ ಸಂಜೀವಿನಿ ಗುಡ್ಡದ (Sanjeevini Hill) ಗವಿಯೊಳಗೆ ಅನಂತಪದ್ಮನಾಭ, ಕುಬೇರನ ಸಂಪತ್ತಿಗೂ ಅಪಾರವಿದೆಯಂತೆ. ಲಕ್ಕುಂಡಿ ಕಲ್ಯಾಣ…

Read More

Viral Video: ಸೊಂಟ ಮುಟ್ಟಿದ ಯುವಕ; ವೇದಿಕೆ ಮೇಲೆಯೇ ಕಪಾಳಮೋಕ್ಷ ಮಾಡಿದ ಡ್ಯಾನ್ಸರ್! – Kannada News

ಕಪಾಳಮೋಕ್ಷ ಮಾಡಿದ ಡ್ಯಾನ್ಸರ್Image Credit source: instagram ವೇದಿಕೆಯಲ್ಲಿ ನೃತ್ಯ ಪ್ರದರ್ಶನ ನೀಡುತ್ತಿದ್ದ ಕಲಾವಿದೆಯೊಂದಿಗೆ ಯುವಕನೊಬ್ಬ ಅಸಭ್ಯವಾಗಿ ವರ್ತಿಸಿದ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಈ ಘಟನೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಡ್ಯಾನ್ಸರ್, ಯುವಕನಿಗೆ ವೇದಿಕೆಯಲ್ಲೇ ಕಪಾಳಮೋಕ್ಷ ಮಾಡಿರುವ ದೃಶ್ಯ ಇದೀಗ ವೈರಲ್ ಆಗಿದೆ. ವೈರಲ್ ಆಗಿರುವ ವಿಡಿಯೋದಲ್ಲಿ, ವೇದಿಕೆಯ ಸಮೀಪದಲ್ಲಿದ್ದ ಯುವಕನೊಬ್ಬ ಡ್ಯಾನ್ಸರ್ ಜೊತೆ ಅಸಭ್ಯವಾಗಿ ವರ್ತಿಸಿ, ಆಕೆಯ ಸೊಂಟ ಮುಟ್ಟಿರುವುದು ಕಾಣಿಸುತ್ತದೆ. ಇದರಿಂದ ಆಕ್ರೋಶಗೊಂಡ ಕಲಾವಿದೆ ತಕ್ಷಣವೇ ಯುವಕನಿಗೆ ಕಪಾಳಕ್ಕೆ ಹೊಡೆದು…

Read More

Swapna Shastra: ಈ 5 ದೃಶ್ಯ ಕನಸಿನಲ್ಲಿ ಕಂಡರೆ, ಶೀಘ್ರದಲ್ಲೇ ಅದೃಷ್ಟ ನಿಮ್ಮ ಮನೆ ಬಾಗಿಲು ತಟ್ಟಲಿದೆ ಎಂದರ್ಥ

ಜ್ಯೋತಿಷ್ಯ ಮತ್ತು ಸ್ವಪ್ನ ಶಾಸ್ತ್ರದ ಪ್ರಕಾರ, ನಾವು ಕಾಣುವ ಪ್ರತಿಯೊಂದು ಕನಸಿಗೂ ಒಂದು ಅರ್ಥವಿರುತ್ತದೆ. ಹಳೆಯ ಕಾಲದಲ್ಲಿ ಪ್ರಕೃತಿಯ ಬದಲಾವಣೆಗಳ ಮೂಲಕ ಅದೃಷ್ಟವನ್ನು ಅಳೆಯಲಾಗುತ್ತಿತ್ತು. ಆದರೆ ಇಂದಿನ ಆಧುನಿಕ ಯುಗದಲ್ಲಿ, ನಮ್ಮ ಸುಪ್ತ ಮನಸ್ಸು ಕನಸುಗಳ ರೂಪದಲ್ಲಿ ಮುಂಬರುವ ಸಂಪತ್ತು ಮತ್ತು ಯಶಸ್ಸಿನ ಸೂಚನೆಗಳನ್ನು ನೀಡುತ್ತದೆ ಎಂದು ಜ್ಯೋತಿಷ್ಯ ಶಾಸ್ತ್ರ ಹೇಳುತ್ತದೆ. ನಿಮ್ಮ ಕನಸಿನಲ್ಲಿ ಈ ಐದು ಅದ್ಭುತ ದೃಶ್ಯಗಳು ಕಂಡರೆ, ನೀವು ಶ್ರೀಮಂತರಾಗುವ ಕಾಲ ಹತ್ತಿರದಲ್ಲಿದೆ ಎಂದರ್ಥ. ಬಿಳಿ ಕುದುರೆಗಳ ಓಟ; ವಿಜಯದ ಸಂಕೇತ: ಕನಸಿನಲ್ಲಿ…

Read More

ಚಿಕ್ಕಮಗಳೂರಿನಲ್ಲಿ ಪ್ರವಾಸಿಗರಿಂದ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಆರೋಪ: ಸಿಡಿದೆದ್ದ ಹಿಂದೂ ಸಂಘಟನೆಗಳು – Kannada News | Chikkamagaluru: Hindu organizations Erupt Over Alleged Insult to Religious Sentiments by Tourists

ಪ್ರವಾಸಿಗರು, ಹಿಂದೂ ಸಂಘಟನೆಗಳಿಂದ ಡಿಸಿಗೆ ಮನವಿ ಚಿಕ್ಕಮಗಳೂರು, ಜನವರಿ 27: ಕಾಫಿನಾಡು ಚಿಕ್ಕಮಗಳೂರು (Chikkamagaluru) ಪ್ರವಾಸಿಗರ ಪ್ರಮುಖ ತಾಣಗಳಲ್ಲಿ ಒಂದು. ಅಚ್ಚ ಹಸಿರಿನಿಂದ ಕಂಗೊಳಿಸುವ ಪಶ್ಚಿಮ ಘಟ್ಟವನ್ನು ಕಣ್ತುಂಬಿಕೊಳ್ಳಲು ಸಾಕಷ್ಟು ಜನರು ಹರಿದುಬರುತ್ತಾರೆ. ಸದ್ಯ ಇದೇ ಪ್ರವಾಸಿಗರಿಂದ (Tourists) ಪವಿತ್ರ ಹಿಂದೂ ಧಾರ್ಮಿಕ ಕ್ಷೇತ್ರದಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಆಗಿದೆ ಎಂಬ ಆರೋಪ ಕೇಳಿಬಂದಿದೆ. ಈ ಬಗ್ಗೆ ವಿಶ್ವ ಹಿಂದೂ ಪರಿಷದ್ ಪ್ರವಾಸಿಗರ ನಡೆಗೆ ಆಕ್ರೋಶ ವ್ಯಕ್ತಪಡಿಸಿದ್ದು, ಸೂಕ್ತ ಕ್ರಮಕೈಗೊಳ್ಳುವಂತೆ ಚಿಕ್ಕಮಗಳೂರು ಜಿಲ್ಲಾಧಿಕಾರಿ ನಾಗರಾಜ್​ಗೆ  ಮನವಿ ಮಾಡಿದ್ದಾರೆ….

Read More

ಯುಎಇಯಲ್ಲಿ ಇಂದು ರಷ್ಯಾ, ಅಮೆರಿಕ, ಉಕ್ರೇನ್ ನಡುವೆ ಮೊದಲ ತ್ರಿಪಕ್ಷೀಯ ಸಭೆ – Kannada News | A First at the Table: Russia, US and Ukraine Set for Trilateral Talks in UAE

ಪುಟಿನ್, ಟ್ರಂಪ್, ಝೆಲೆನ್ಸ್ಕಿImage Credit source: ABC News ಯುಎಇ, ಜನವರಿ 23: ರಷ್ಯಾ-ಉಕ್ರೇನ್ ನಡುವಿನ ಉದ್ವಿಗ್ನತೆ ಬಗೆಹರಿಯುವಂತೆ ಕಾಣುತ್ತಿಲ್ಲ, ಡೊನಾಲ್ಡ್​ ಟ್ರಂಪ್(Donald Trump) ಎರಡು ದೇಶಗಳ ನಡುವೆ ಮಧ್ಯಸ್ಥಿಕೆವಹಿಸುವುದನ್ನು ಬಿಡುತ್ತಿಲ್ಲ. ಟ್ರಂಪ್ ಒಮ್ಮೆ ಉಕ್ರೇನ್ ಅಧ್ಯಕ್ಷರ ಬಳಿ ಒಮ್ಮೆ ರಷ್ಯಾ ಅಧ್ಯಕ್ಷರ ಬಳಿ ಮಾತನಾಡುತ್ತಿದ್ದರೂ ಸಮಸ್ಯೆ ಅಂತ್ಯ ಕಂಡಿಲ್ಲ. ಹೀಗಾಗಿ ಮೊದಲ ಬಾರಿಗೆ ರಷ್ಯಾ, ಅಮೆರಿಕ, ಉಕ್ರೇನ್ ಒಟ್ಟಾಗಿ ತ್ರಿಪಕ್ಷೀಯ ಸಭೆ ನಡೆಸಲು ನಿರ್ಧರಿಸಿದ್ದು, ಅದು ಯುಎಇ(ಯುನೈಟೆಡ್ ಅರಬ್ ಎಮಿರೇಟ್ಸ್​)ನಲ್ಲಿ ಇಂದು(ಜನವರಿ 23) ನಡೆಯಲಿದೆ. ಈ…

Read More

ಲಿವ್-ಇನ್ ಸಂಗಾತಿಯ 2 ವರ್ಷದ ಮಗಳ ಮೇಲೆ ಅತ್ಯಾಚಾರವೆಸಗಿ ಕೊಲೆಗೈದ ಡಿಎಂಕೆ ಕಾರ್ಯಕರ್ತ – Kannada News | Tamil Nadu Man Linked to DMK Youth Wing Arrested in Toddler Assault and Murder Case

ಬಂಧನ-ಸಾಂದರ್ಭಿಕ ಚಿತ್ರImage Credit source: ipleaders ಕೃಷ್ಣಗಿರಿ, ಮಾರ್ಚ್​ 01: ಡಿಎಂಕೆ ಕಾರ್ಯರ್ತನೊಬ್ಬ ಲಿವ್-ಇನ್ ಸಂಗಾತಿ(Live-in Partner)ಯ 2 ವರ್ಷದ ಮಗಳ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿರುವ ಘಟನೆ ತಮಿಳುನಾಡಿನ ಕೃಷ್ಣಗಿರಿಯಲ್ಲಿ ನಡೆದಿದೆ. ಪೆರಿಯನಾಯಗಂ ತನ್ನ ಸಂಗಾತಿ ಪ್ರಿನ್ಸಿಯ ಮಗುವಿನ ಮೇಲೆ ಅತ್ಯಾಚಾರವೆಸಗಿದ್ದಾನೆ. ಆಕೆ ಗಂಡ ಸೂರ್ಯನಿಂದ ಬೇರೆಯಾಗಿದ್ದಳು. ತಾಯಿ ಇಲ್ಲದ ಸಮಯದಲ್ಲಿ ಪೆರಿಯನಾಯಗಂ ಮಗುವಿನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸರು ಶಂಕಿಸಿದ್ದಾರೆ. ವೈವಾಹಿಕ ಭಿನ್ನಾಭಿಪ್ರಾಯಗಳ ನಂತರ, ಪ್ರಿನ್ಸಿ ತನ್ನ ತಾಯಿಯೊಂದಿಗೆ ಅಂಚೆಟ್ಟಿ ಗ್ರಾಮದಲ್ಲಿ ವಾಸಿಸುತ್ತಿದ್ದರು,…

Read More

ದಶಕದ ಹಿಂದಿನ ದಾಖಲೆ ಉಡೀಸ್; ಒಮ್ಮೆಲೆ ನಾಲ್ಕು ಸಿನಿಮಾ ಹಿಂದಿಕ್ಕಿದ ‘ಧುರಂಧರ್’ – Kannada News | Dhurandhar Movie Shatters Baahubali 2’s North America Record: Box Office Triumph

ಸಿನಿಮಾಗಳು ರಿಲೀಸ್ ಆದ ಮೊದಲ ವಾರ ಅಬ್ಬರಿಸಿ ನಂತರದ ವಾರಗಳಲ್ಲಿ ಮುಗ್ಗರಿಸುತ್ತವೆ. ಮೂರನೇ ವಾರಕ್ಕೆ ಬರೋವರೆಗೆ ಸಿನಿಮಾ ಸುಸ್ತಾಗಿ ಬಿಡುತ್ತದೆ. ಆದರೆ, ‘ಧುರಂಧರ್’ ಹಾಗಲ್ಲ. ರಿಲೀಸ್ ಆಗಿ ಆರು ವಾರ ಕಳೆದರೂ ಸಿನಿಮಾ ಮುನ್ನುಗ್ಗುತ್ತಿದೆ. ಈಗ ಈ ಚಿತ್ರ 10 ವರ್ಷಗಳ ಹಿಂದೆ ಬರೆದಿದ್ದ ದಾಖಲೆಯನ್ನು ಉಡೀಸ್ ಮಾಡಿದೆ. ‘ಬಾಹುಬಲಿ 2’ ಸಿನಿಮಾ 2016ರಲ್ಲಿ ರಿಲೀಸ್ ಆಗಿ ಸೂಪರ್ ಹಿಟ್ ಆಯಿತು. ಈ ಚಿತ್ರ ಬರೆದ ದಾಖಲೆ ಒಂದೆರಡಲ್ಲ. ಇದನ್ನು ಅಳಿಸಲು ಅನೇಕ ಸಿನಿಮಾಗಳ ಬಳಿ ಸಾಧ್ಯವೇ…

Read More