Headlines

ಬಾತ್‌ರೂಮ್‌ ಟ್ಯಾಪ್, ಕನ್ನಡಿಯ ಮೇಲಿನ ಹಠಮಾರಿ ಕಲೆಗಳನ್ನು ಹೋಗಲಾಡಿಸಲು ಇಲ್ಲಿದೆ ಸಿಂಪಲ್‌ ಸಲಹೆ – Kannada News | You can easily remove stains from taps and mirrors with the help of these home remedies

ಮನೆಯನ್ನು ಸ್ವಚ್ಛವಾಗಿ ಇಟ್ಟುಕೊಳ್ಳುವಂತೆ ಬಾತ್‌ರೂಮ್‌ ಕ್ಲೀನ್‌ ಮಾಡುವುದು ಸಹ ಅತೀ ಮುಖ್ಯವಾಗಿದೆ. ಸ್ನಾನಗೃಹದ ಶುಚಿತ್ವವನ್ನು ಕಾಪಾಡದೇ ಇದ್ದರೆ ಅನೇಕ ರೋಗಗಳನ್ನು ಆಹ್ವಾನ ಮಾಡಿದಂತೆ. ಹಾಗಾಗಿ ಬಹುತೇಕರು ಪ್ರತಿನಿತ್ಯ ತಪ್ಪದೇ ಬಾತ್‌ರೂಮ್‌ ಕ್ಲೀನ್‌ ಮಾಡುತ್ತಾರೆ. ಆದ್ರೆ ಬಾತ್‌ರೂಮ್‌ನಲ್ಲಿರು ಟ್ಯಾಪ್‌ ಮತ್ತು ನಲ್ಲಿಯ ಸ್ವಚ್ಛತೆಗೆ ಗಮನವೇ ಕೊಡುವುದಿಲ್ಲ. ಅವುಗಳಲ್ಲಿ ಮೊಂಡತನದ ಕಲೆಗಳು (stains) ಹಾಗೆಯೇ ಉಳಿದು ಬಿಡುತ್ತವೆ. ಈ ಹಠಮಾರಿ ಕಲೆಗಳನ್ನು ಹೋಗಲಾಡಿಸುವುದು ಬಲು ಕಷ್ಟದ ಕೆಲಸ. ಹಾಗಾಗಿ ಇವುಗಳ ಸ್ವಚ್ಛಗೊಳಿಸಲು ಜನ ದುಬಾರಿ ಕ್ಲೀನರ್‌ಗಳ ಮೊರೆ ಹೋಗ್ತಾರೆ. ಆದರೆ…

Read More

IND vs PAK: ಪಾಕಿಸ್ತಾನ್ ವಿರುದ್ಧ 64 ರನ್​ಗಳಿಂದ ಗೆದ್ದ ಭಾರತದ ಸಿಂಹಿಣಿಯರು – Kannada News | 2026 womens t20 world cup india vs pakistan smriti mandhana birmingham win

ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆದ 2026 ರ ಮಹಿಳಾ ಟಿ20 ವಿಶ್ವಕಪ್‌ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಹಾಗೂ ಪಾಕಿಸ್ತಾನದ ಮಹಿಳಾ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ನಿರೀಕ್ಷೆಯಂತೆಯೇ ಪಾಕಿಸ್ತಾನವನ್ನು ಸೋಲಿಸಿದ ಭಾರತ ವನಿತಾ ಪಡೆ, ಟಿ20 ವಿಶ್ವಕಪ್​ನಲ್ಲಿ ಗೆಲುವಿನ ಶುಭಾರಂಭ ಮಾಡಿದೆ. ಇದರ ಜೊತೆಗೆ ಪಾಕಿಸ್ತಾನದ ವಿರುದ್ಧ ತನ್ನ ಪಾರುಪತ್ಯವನ್ನು ಮುಂದುವರೆಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಟೀಂ ಇಂಡಿಯಾ, ಸ್ಮೃತಿ ಮಂಧಾನ ಅವರ ಅರ್ಧಶತಕದ ನೆರವಿನಿಂದ 170 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಪಾಕಿಸ್ತಾನ…

Read More

ಆಹಾರ ನಿಗಮದ ಗೋದಾಮುಗಳಿಗೆ ಲೋಕಾಯುಕ್ತ ಶಾಕ್! ಬಡವರ ಅಕ್ಕಿ ಲೂಟಿ ಮಾಡಿದ ಅಧಿಕಾರಿಗಳ ಕಳ್ಳಾಟ ಬಯಲು – Kannada News | Lokayukta Raid in Bengaluru: Massive Ration Rice Scam Unearthed at 27 Food Warehouses

ಆಹಾರ ನಿಗಮದ ಗೋದಾಮುಗಳಿಗೆ ಲೋಕಾಯುಕ್ತ ಶಾಕ್!Image Credit source: Deccan herald ಬೆಂಗಳೂರು, ಜೂನ್ 13: ನಗರದಲ್ಲಿ (Bengaluru) ಪಡಿತರ ಅಕ್ಕಿ ಮತ್ತು ಆಹಾರ ಧಾನ್ಯಗಳ ವಿತರಣೆಯಲ್ಲಿ ನಡೆಯುತ್ತಿದ್ದ ಭಾರಿ ಅಕ್ರಮ ಹಾಗೂ ಕಳ್ಳಾಟವನ್ನು ಲೋಕಾಯುಕ್ತ ಪೊಲೀಸರು ಪತ್ತೆಹಚ್ಚಿದ್ದಾರೆ. ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್ ಹಾಗೂ ಉಪಲೋಕಾಯುಕ್ತರಾದ ಕೆ.ಎನ್. ಫಣೀಂದ್ರ ಮತ್ತು ಬಿ. ವೀರಪ್ಪ ಅವರ ನೇತೃತ್ವದಲ್ಲಿ ಬೆಂಗಳೂರಿನ 22 ಹಾಗೂ ಬೆಂಗಳೂರು ಗ್ರಾಮಾಂತರದ 5 ಸೇರಿದಂತೆ ಒಟ್ಟು 27 ಕಡೆಗಳಲ್ಲಿ ಏಕಕಾಲಕ್ಕೆ ಆಹಾರ ಸರಬರಾಜು ನಿಗಮದ…

Read More

ಆಸ್ತಿಗಾಗಿ ಅಣ್ಣನಿಂದಲೇ ತಮ್ಮನ ಕೊಲೆ: ಮರ್ಡರ್​​ ರಹಸ್ಯ ಬಿಚ್ಚಿಟ್ಟಿದ್ದು ಹೆತ್ತಮ್ಮ! – Kannada News | Property Dispute Between Brothers: Mother Reveals Son’s Murder in Chikkodi

ಚಿಕ್ಕೋಡಿ, ಜನವರಿ 01: ಆಸ್ತಿ ವಿಚಾರಕ್ಕೆ ಒಡ ಹುಟ್ಟಿದವನನ್ನೇ ಕೊಂದಿದ್ದಲ್ಲದೆ ಆತ ಮೃತಪಟ್ಟಿರೋದು ಆಕಸ್ಮಿಕ ಸಾವಿನಿಂದ ಎಂದು ಬಿಂಬಿಸಿದ್ದ ಖತರ್ನಾಕ್​​ ವ್ಯಕ್ತಿಯನ್ನು ಸಿನಿಮೀಯ ಮಾದರಿಯಲ್ಲಿ ಪೊಲೀಸರು ಬಂಧಿಸಿದ್ದಾರೆ. ಬಸಲಿಂಗ ರಾಮಾಪುರೆ (38) ಕೊಲೆಯಾದ ವ್ಯಕ್ತಿಯಾಗಿದ್ದು, ಆತನ ಸಹೋದರ ಸಿದ್ದಪ್ಪ ರಾಮಾಪುರೆಯೇ ಆರೋಪಿ ಎಂಬುದು ತನಿಖೆ ವೇಳೆ ಪೊಲೀಸರು ಬಯಲು ಮಾಡಿದ್ದಾರೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಬಸ್ಸಾಪುರ ಗ್ರಾಮದಲ್ಲಿ ಡಿ.18ರಂದು ಬಸಲಿಂಗ ರಾಮಾಪುರೆ ಮೃತಪಟ್ಟಿದ್ದ. ಹಂಚು ಹಾಕುವಾಗ ಬಿದ್ದು ಆತ ಮೃತಪಟ್ಟಿರೋದಾಗಿ ಕುಟುಂಬಸ್ಥರು ತಿಳಿಸಿದ್ದರು. ಆದರೆ ಸ್ಥಳಕ್ಕೆ…

Read More

ಸಂಬಳ ₹15,000 ಇದ್ದರೂ ಸಾಲವಿಲ್ಲದೆ ಬದುಕಬಹುದೇ? ಹೌದು ಎನ್ನುತ್ತದೆ ಈ ಸರಳ ಬಜೆಟ್ ಸೂತ್ರ – Kannada News | Budgeting on ₹15,000 Salary: Smart Financial Planning for a Debt Free Life

ಇಂದಿನ ದುಬಾರಿ ಕಾಲದಲ್ಲಿ ₹15,000 ಸಂಬಳದಲ್ಲಿ ಬದುಕು ನಡೆಸುವುದು ದೊಡ್ಡ ಸವಾಲಿನ ಕೆಲಸ. ಅದರಲ್ಲೂ ಬೆಂಗಳೂರಿನಂಥ ದುಬಾರಿ ಜೀವನ ವೆಚ್ಚದ (lifestyle expense) ನಗರದಲ್ಲಿ ಲಕ್ಷಾಂತರ ಸಂಬಳ ತೆಗೆಯುವ ಟೆಕ್ಕಿಗಳೇ ಹಣ ಉಳಿಸಲಾಗದೆ ಪರದಾಡುತ್ತಿರುತ್ತಾರೆ. ಅಂಥದ್ದರಲ್ಲಿ ಬಹಳ ಅಲ್ಪ ಸಂಬಳದಲ್ಲಿ ಬದುಕು ನಡೆಸುವುದೆಂದರೆ ಖಂಡಿತ ಸುಮ್ಮನೆ ಅಲ್ಲ. ಆದರೆ, ಸರಿಯಾದ ಹಣಕಾಸಿನ ಯೋಜನೆ ಮತ್ತು ಕಟ್ಟುನಿಟ್ಟಾದ ಶಿಸ್ತು ಇದ್ದರೆ ಸಾಲದ ಸುಳಿಗೆ ಸಿಲುಕದೆ ನೆಮ್ಮದಿಯ ಜೀವನ ನಡೆಸಲು ಸಾಧ್ಯವಿದೆ. ಅದಕ್ಕಾಗಿ ಹಣಕಾಸು ತಜ್ಞರು 50-30-20, 60-30-10 ಇತ್ಯಾದಿ…

Read More

Video: ಹೆತ್ತವರನ್ನು ತಾನು ಕೆಲಸ ಮಾಡುವ ಅಮೆಜಾನ್ ಆಫೀಸಿಗೆ ಕರೆತಂದ ಉದ್ಯೋಗಿ – Kannada News | Hyderabad: An employee brought his parents to the Hyderabad Amazon office where she works.

ಹೈದರಾಬಾದ್‌, ಜೂನ್ 19: ಹೊಟ್ಟೆ ಬಟ್ಟೆ ಕಟ್ಟಿ ನಾಲ್ಕು ಅಕ್ಷರ ಓದಿಸಿ ತಮ್ಮ ಕಾಲು ಮೇಲೆ ತಾವು ನಿಲ್ಲುವಂತೆ ಮಾಡಿದ ಹೆತ್ತವರಿಗೆ ತಾವೇನು ಮಾಡಿದರೂ ಕಡಿಮೆಯೇ. ಓದು ಮುಗಿಸಿ ಉದ್ಯೋಗ (job) ಗಿಟ್ಟಿಸಿಕೊಳ್ಳುತ್ತಿದ್ದಂತೆ ತನ್ನ ತಂದೆ ತಾಯಿಯನ್ನು ಊರು ಸುತ್ತಿಸಬೇಕು, ಆಫೀಸಿಗೆ ಒಮ್ಮೆಯಾದ್ರು ಕರೆದುಕೊಂಡು ಹೋಗ್ಬೇಕು. ಇಂತಹ ಸಾಕಷ್ಟು ಆಸೆ ಕನಸುಗಳಿರುತ್ತವೆ. ಹೌದು, ಹೈದರಾಬಾದ್‌ನಲ್ಲಿರುವ (Hyderabad) ಅಮೆಜಾನ್ ಆಫೀಸಿಗೆ ಮಗಳು ತನ್ನ ಹೆತ್ತವರನ್ನು ಕರೆದುಕೊಂಡು ಹೋಗಿದ್ದಾರೆ. ಮಗಳು ಕೆಲಸ ಮಾಡುವ ಜಾಗ ನೋಡಿ ಹೆತ್ತವರು ಹೆಮ್ಮೆ ಪಟ್ಟುಕೊಂಡಿದ್ದಾರೆ….

Read More

Horoscope Today 10 February​: ಇಂದು ಈ ರಾಶಿಯವರಿಗೆ ಜವಾಬ್ದಾರಿ ಹೆಚ್ಚಾಗಬಹುದು!

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಫೆಬ್ರವರಿ 10, ಮಂಗಳವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ವಿಶ್ವಾಸುನಾಮ ಸಂವತ್ಸರದ ಉತ್ತರಾಯಣ, ಮಾಗ ಮಾಸ, ಶಿಶಿರ ಋತು, ಕೃಷ್ಣ ಪಕ್ಷ ಅಷ್ಟಮಿ, ವಿಶಾಖ ನಕ್ಷತ್ರ, ಧ್ರುವ ಯೋಗ, ಕೌಲವಕರಣ ಇರಲಿದೆ. ರಾಹು ಕಾಲವು ಮಧ್ಯಾಹ್ನ 3:29 ರಿಂದ 4:57 ರವರೆಗೆ ಇದ್ದರೆ, ಶುಭ ಕಾರ್ಯಗಳಿಗೆ ಸಂಕಲ್ಪ ಕಾಲವು ಬೆಳಗ್ಗೆ 11:06 ರಿಂದ ಮಧ್ಯಾಹ್ನ 12:34 ರವರೆಗೆ…

Read More

ಆ ಎರಡು ರಾಜ್ಯಗಳಲ್ಲಿ ‘ರಾಕಾ’ಗೆ ಭಾರಿ ಬೇಡಿಕೆ: ಹಕ್ಕು ಮಾರಾಟಕ್ಕೆ ಹರಾಜು ವಿಧಾನ? – Kannada News | Huge demand for Allu Arjun’s Raaka movie in UP and Bihar

ಅಲ್ಲು ಅರ್ಜುನ್ (Allu Arjun) ನಟನೆಯ ‘ಪುಷ್ಪ’ ಮತ್ತು ‘ಪುಷ್ಪ 2’ ಸಿನಿಮಾಗಳು ಭಾರತದಾದ್ಯಂತ ಭಾರಿ ದೊಡ್ಡ ಹಿಟ್ ಆಗಿವೆ. ಅದರಲ್ಲೂ ಉತ್ತರ ಭಾರತದ ಕೆಲವು ರಾಜ್ಯಗಳಲ್ಲಂತೂ ಸಿನಿಮಾ ಸೂಪರ್ ಬ್ಲಾಕ್ ಬಸ್ಟರ್ ಆಗಿವೆ. ಇದೀಗ ಅಲ್ಲು ಅರ್ಜುನ್ ‘ರಾಕಾ’ ಸಿನಿಮಾನಲ್ಲಿ ನಟಿಸುತ್ತಿದ್ದು, ಅಟ್ಲಿ ನಿರ್ದೇಶನದ ಈ ಸಿನಿಮಾದ ಚಿತ್ರೀಕರಣ ಇನ್ನೂ ಸಾಕಷ್ಟು ಬಾಕಿ ಇದೆ. ಹೀಗಿರುವಾಗಲೇ ಉತ್ತರ ಭಾರತದ ಎರಡು ರಾಜ್ಯಗಳಲ್ಲಿ ‘ರಾಕಾ’ ಸಿನಿಮಾದ ಹಕ್ಕು ಖರೀದಿಗೆ ಪೈಪೋಟಿ ಶುರುವಾಗಿದೆ. ಭಾರಿ ದೊಡ್ಡ ಮೊತ್ತದ ಆಫರ್…

Read More

SSB Recruitment 2026: ದೇಶ ಸೇವೆಗೆ ಸುವರ್ಣಾವಕಾಶ; SSBಯಲ್ಲಿ 76 ಕಾನ್‌ಸ್ಟೆಬಲ್ ಹುದ್ದೆಗೆ ನೇಮಕಾತಿ, ಪಿಯುಸಿ ಆಗಿದ್ರೆ ಸಾಕು!

ಭಾರತ ಸರ್ಕಾರದ ಗೃಹ ಸಚಿವಾಲಯದ ಅಡಿಯಲ್ಲಿ ಬರುವ ಸಶಸ್ತ್ರ ಸೀಮಾ ಬಲ (SSB), ಗ್ರೂಪ್ ‘C’ ನಾನ್-ಗೆಜೆಟೆಡ್ ವಿಭಾಗದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಚಾಲನೆ ನೀಡಿದೆ. ಈ ನೇಮಕಾತಿಯ ಅಡಿಯಲ್ಲಿ ಒಟ್ಟು 76 ವೈದ್ಯಕೀಯ ಮತ್ತು ಪ್ಯಾರಾ ಮೆಡಿಕಲ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಇದರಲ್ಲಿ ಮುಖ್ಯವಾಗಿ 30 ಹೆಡ್ ಕಾನ್ಸ್ಟೇಬಲ್ (ಪ್ರಯೋಗಾಲಯ ಸಹಾಯಕ), 12 ಹೆಡ್ ಕಾನ್ಸ್ಟೇಬಲ್ (ಫಿಸಿಯೋಥೆರಪಿ ಸಹಾಯಕ) ಮತ್ತು 34 ಕಾನ್ಸ್‌ಟೇಬಲ್ (ನರ್ಸ್ ಅಸಿಸ್ಟೆಂಟ್ ಕಮ್ ಮೆಡಿಕ್) ಹುದ್ದೆಗಳು ಸೇರಿವೆ. ದೇಶದ…

Read More

ಕಾಂಗೋ ಮುಂದೆ ಕಂಗೆಟ್ಟ ಕ್ರಿಸ್ಟಿಯಾನೊ ರೊನಾಲ್ಡೊ! – Kannada News | Fifa world cup 2026: Messi Shines, Cristiano Ronaldo Stumbles Against DR Congo

FIFA World Cup 2026: ಫಿಫಾ ವಿಶ್ವಕಪ್‌ನ ತನ್ನ ಆರಂಭಿಕ ಪಂದ್ಯದಲ್ಲೇ ಪ್ರಶಸ್ತಿ ಗೆಲ್ಲುವ ನೆಚ್ಚಿನ ತಂಡವೆನಿಸಿಕೊಂಡಿರುವ ಪೋರ್ಚುಗಲ್, ದುರ್ಬಲ ಡೆಮಾಕ್ರಟಿಕ್ ರಿಪಬ್ಲಿಕ್ ಆಫ್ ಕಾಂಗೋ (DR Congo) ವಿರುದ್ಧ 1-1 ಗೋಲುಗಳ ಆಘಾತಕಾರಿ ಡ್ರಾಗೆ ತೃಪ್ತಿಪಟ್ಟುಕೊಂಡಿದೆ. ಜಗತ್ತಿನ ಶ್ರೇಷ್ಠ ಫುಟ್‌ಬಾಲ್ ತಾರೆ ಕ್ರಿಸ್ಟಿಯಾನೊ ರೊನಾಲ್ಡೊ ಅವರ ದಾಖಲೆಯ 6ನೇ ವಿಶ್ವಕಪ್ ಅಭಿಯಾನಕ್ಕೆ ಕಾಂಗೋ ಪಡೆ ಆರಂಭದಲ್ಲೇ ತಣ್ಣೀರೆರಚಿದ್ದಾರೆ. ಅಷ್ಟೇ ಈ ಪಂದ್ಯದಲ್ಲಿ ರೊನಾಲ್ಡೊ ಅನುಭವಿಸಿದ ಹತಾಶೆ ಮತ್ತು ಮಂಕಾದ ಪ್ರದರ್ಶನ ಈಗ ಜಾಗತಿಕ ಫುಟ್‌ಬಾಲ್ ವಲಯದಲ್ಲಿ…

Read More