Headlines

Horoscope Today: ಇಂದು ಈ ರಾಶಿಯವರಿಗೆ ಸಣ್ಣ ಪುಣ್ಣ ಆರೋಗ್ಯ ಸಮಸ್ಯೆ ಕಾಡಬಹುದು! – Kannada News | Horoscope Today 21 April​ 2026: Dr. Basavaraj Gurujis Predictions for Zodiac Signs

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಏಪ್ರಿಲ್ 21, ಮಂಗಳವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಇದು ಪರಾಭವನಾಮ ಸಂವತ್ಸರ, ಉತ್ತರಾಯಣ, ವೈಶಾಖ ಮಾಸ, ವಸಂತ ಋತು, ಶುಕ್ಲ ಪಕ್ಷ, ಚೌತಿ ತಿಥಿ, ರೋಹಿಣಿ ನಕ್ಷತ್ರ, ಶೋಭನ ಯೋಗ ಮತ್ತು ಭದ್ರಕರಣದಿಂದ ಕೂಡಿದೆ. ಗುರೂಜಿ ಅವರು ಪ್ರತಿ ರಾಶಿಯ ಆರ್ಥಿಕ ಸ್ಥಿತಿ, ಆರೋಗ್ಯ, ಉದ್ಯೋಗ, ಸಂಬಂಧಗಳು, ಶುಭಕಾರ್ಯಗಳು, ಅದೃಷ್ಟದ ಬಣ್ಣ, ದಿಕ್ಕು, ಸಂಖ್ಯೆ ಮತ್ತು ಜಪಿಸಬೇಕಾದ ಮಂತ್ರಗಳ…

Read More

ಬಾಂಗ್ಲಾದಲ್ಲಿ ಹಿಂದೂ ವ್ಯಕ್ತಿಯ ಹತ್ಯೆ; ಯೂನಸ್ ಸರ್ಕಾರದಿಂದ 7 ಜನರ ಬಂಧನ – Kannada News | 7 people Arrested For Hindu Mans Lynching In Bangladesh

ಢಾಕಾ, ಡಿಸೆಂಬರ್ 20: ಬಾಂಗ್ಲಾದೇಶದಲ್ಲಿ ನಡೆದ ಹಿಂಸಾಚಾರ ಪ್ರಕರಣದಲ್ಲಿ ಹಿಂದೂ ವ್ಯಕ್ತಿಯನ್ನು ಥಳಿಸಿ, ಕಟ್ಟಿಹಾಕಿ, ಬೆಂಕಿ ಹಚ್ಚಲಾಗಿತ್ತು. ವಿದ್ಯಾರ್ಥಿ ರಾಜಕೀಯ ನಾಯಕನ ಸಾವಿನ ನಂತರ ಬಾಂಗ್ಲಾದೇಶಾದ್ಯಂತ (Bangladesh) ಹಿಂಸಾತ್ಮಕ ಪ್ರತಿಭಟನೆಗಳು ಭುಗಿಲೆದ್ದ ಕಾರಣದಿಂದಾಗಿ ಧರ್ಮನಿಂದನೆಯ ಆರೋಪದ ಮೇಲೆ ಬಾಂಗ್ಲಾದೇಶದ ಮೈಮೆನ್ಸಿಂಗ್ ಪ್ರದೇಶದಲ್ಲಿ ಹಿಂದೂ ವ್ಯಕ್ತಿಯ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಜನರನ್ನು ಬಂಧಿಸಲಾಗಿದೆ. ವಿವಿಧ ಸ್ಥಳಗಳಲ್ಲಿ ಕಾರ್ಯಾಚರಣೆ ನಡೆಸಿದ ನಂತರ 7 ಶಂಕಿತರನ್ನು ಬಂಧಿಸಲಾಗಿದೆ ಎಂದು ಬಾಂಗ್ಲಾದೇಶದ ಮುಖ್ಯ ಸಲಹೆಗಾರ ಮುಹಮ್ಮದ್ ಯೂನಸ್ ಹೇಳಿದ್ದಾರೆ….

Read More

ಮತದಾರರ ಪಟ್ಟಿ ಪರಿಷ್ಕರಣೆ: ಜವಾಬ್ದಾರಿಯಿಂದ ಮುಕ್ತಿ ಕೋರಿ ಇಂದು ಬೆಂಗಳೂರಿನಲ್ಲಿ BLOಗಳ ಬೃಹತ್ ಪ್ರತಿಭಟನೆ! – Kannada News | Bengaluru BLOs Protest Against SIR Voter Verification Work Pressure

ಬೆಂಗಳೂರಿನಲ್ಲಿ BLOಗಳ ಬೃಹತ್ ಪ್ರತಿಭಟನೆ!Image Credit source: newsonair ಬೆಂಗಳೂರು, ಜೂನ್ 17: ಶನಿವಾರದಿಂದ(ಜೂನ್ 20) ಕರ್ನಾಟಕದಾದ್ಯಂತ ಭಾರತೀಯ ಚುನಾವಣಾ ಆಯೋಗದ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯ ಮುಂದಿನ ಹಂತ ಅಧಿಕೃತವಾಗಿ ಆರಂಭವಾಗಲಿದೆ. ಇದರ ಬೆನ್ನಲ್ಲೇ ಅತಿಯಾದ ಕೆಲಸದ ಒತ್ತಡದ ವಿರುದ್ಧ ಬೂತ್ ಮಟ್ಟದ ಅಧಿಕಾರಿಗಳು (BLOs) ಬಂಡಾಯವೆದ್ದಿದ್ದಾರೆ. ತಮಗೆ ವಹಿಸಿರುವ ಈ ಚುನಾವಣಾ ಜವಾಬ್ದಾರಿಗಳಿಂದ ಮುಕ್ತಿ ನೀಡುವಂತೆ ಆಗ್ರಹಿಸಿ ಇಂದು ಬೆಳಗ್ಗೆ 11 ಗಂಟೆಗೆ ಬೆಂಗಳೂರಿನ ಶೇಷಾದ್ರಿ ರಸ್ತೆಯಲ್ಲಿರುವ ಮುಖ್ಯ ಚುನಾವಣಾಧಿಕಾರಿಗಳ (CEO) ಕಚೇರಿ…

Read More

ತೈಲಸಮೃದ್ಧ ವೆನಿಜುವೆಲಾ ಮೇಲೆ ಅಮೆರಿಕ ದಾಳಿ; ಭಾರತಕ್ಕೆ ಎಷ್ಟು ನಷ್ಟ? – Kannada News | Venezuela crisis, Know the impact on India and its economy

ನವದೆಹಲಿ, ಜನವರಿ 4: ಅಪಾರ ತೈಲ ಸಂಪತ್ತಿರುವ ವೆನಿಜುವೆಲಾ (Venezuela) ಮೇಲೆ ಅಮೆರಿಕ ದಾಳಿ ಮಾಡಿ ಅಲ್ಲಿನ ಅಧ್ಯಕ್ಷರು ಹಾಗೂ ಪತ್ನಿಯನ್ನು ಬಂಧಿಸಲಾಗಿದೆ. ಆ ದೇಶದಲ್ಲಿ ಮುಂದಿನ ದಿನಗಳಲ್ಲಿ ಆಡಳಿತ ಹೇಗೆ ಇರುತ್ತೋ, ಯಾರ ನಾಯಕತ್ವ ಇರಲಿದೆ ಎಂಬುದು ಗೊತ್ತಿಲ್ಲ. ಇದೇ ವೇಳೆ ಹಲವು ದಶಕಗಳಿಂದ ಆ ದೇಶದ ಜೊತೆ ಭಾರತದ ವ್ಯಾಪಾರ ಸಂಬಂಧ ಇದೆ. ಹೀಗಾಗಿ, ವೆನಿಜುವೆಲಾ ಬಿಕ್ಕಟ್ಟು ಭಾರತದ ಮೇಲೆ ಎಷ್ಟು ಪರಿಣಾಮ ಬೀರಬಹುದು ಎನ್ನುವ ಪ್ರಶ್ನೆ ಸಹಜ. ಜಾಗತಿಕ ಚಿಂತನಾ ವೇದಿಕೆಯಾದ ಗ್ಲೋಬಲ್…

Read More

ಪ್ಲೇಆಫ್​ಗೇರಲು RCB ಇನ್ನೆಷ್ಟು ಪಂದ್ಯ ಗೆಲ್ಲಬೇಕು? – Kannada News | How many matches to win rcb women to qualify Playoffs 2026

WPL 2026: ವುಮೆನ್ಸ್ ಪ್ರೀಮಿಯರ್ ಲೀಗ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಗೆಲುವಿನ ನಾಗಾಲೋಟ ಮುಂದುವರೆದಿದೆ. ಈವರೆಗೆ ಆಡಿದ 4 ಮ್ಯಾಚ್​ಗಳಲ್ಲೂ ಭರ್ಜರಿ ಜಯ ಸಾಧಿಸಿರುವ ಆರ್​ಸಿಬಿ ತಂಡವು ಅಂಕ ಪಟ್ಟಿಯಲ್ಲಿ ಅಗ್ರಸ್ಥಾನವನ್ನು ಅಲಂಕರಿಸಿದೆ. ಅದು ಕೂಡ +1.600 ನೆಟ್ ರನ್​ ರೇಟ್​ನೊಂದಿಗೆ. Source link

Read More

11+3 ತಂಡಗಳು, ಸೂಪರ್-7: ಏಕದಿನ ವಿಶ್ವಕಪ್ ಸ್ವರೂಪ ಬದಲು – Kannada News | ICC ODI World Cup 2027 format explained in Kannada

2027ರಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್‌ನ ಸ್ವರೂಪ ಬದಲಾಗಿದೆ. ಐಸಿಸಿ ಮುಂಬರುವ ವಿಶ್ವಕಪ್‌ಗಾಗಿ ಹೊಸ ಫಾರ್ಮ್ಯಾಟ್ ಪರಿಚಯಿಸಿದ್ದು, ಈ ಸ್ವರೂಪದ ಮೂಲಕ ಒಟ್ಟು ಮೂರು ಹಂತಗಳಲ್ಲಿ ಟೂರ್ನಿಯನ್ನು ಆಯೋಜಿಸಲು ರೂಪುರೇಷೆ ಸಿದ್ಧಪಡಿಸಿದೆ. ಹಾಗಾದರೆ ಈ ಬಾರಿ ಏನೆಲ್ಲಾ ಬದಲಾವಣೆಗಳಾಗಿವೆ? ಟೂರ್ನಿಯ ಮೂರು ಹಂತಗಳಾವುವು ಎಂಬುದರ ಸಮಗ್ರ ಮಾಹಿತಿ ಇಲ್ಲಿದೆ. ಹಂತ 1: ಸೂಪರ್ ಸೀರೀಸ್: ಯಾರ ನಡುವೆ?: ಅರ್ಹತೆ ಪಡೆದ ಒಟ್ಟು 14 ತಂಡಗಳಲ್ಲಿ, ಐಸಿಸಿ ಶ್ರೇಯಾಂಕದಲ್ಲಿ ಅತ್ಯಂತ ಕೆಳಗಿರುವ ಕೊನೆಯ 3 ತಂಡಗಳು ಈ ಹಂತದಲ್ಲಿ ಸ್ಪರ್ಧಿಸುತ್ತವೆ….

Read More

ಅತ್ತಿಗೆ ಜೊತೆ ಅನೈತಿಕ ಸಂಬಂಧ: ಸಹೋದರನಿಂದಲೇ ನಡೀತು ಚಿಕ್ಕಪ್ಪನ ಮಗನ ಬರ್ಬರ ಕೊಲೆ; ಮೂವರು ವಶಕ್ಕೆ – Kannada News | Bagalkote Car Burning Twist: Illicit Affair Led to Brutal Murder, 3 Arrested

ಸಹೋದರನಿಂದಲೇ ನಡೀತು ಚಿಕ್ಕಪ್ಪನ ಮಗನ ಬರ್ಬರ ಕೊಲೆ Image Credit source: Tv9 Kannada ಬಾಗಲಕೋಟೆ, ಏಪ್ರಿಲ್​​ 21: ಜಮಖಂಡಿ ತಾಲೂಕಿನ ಕನ್ನೊಳ್ಳಿ ಗ್ರಾಮದಲ್ಲಿ ಕಾರಲ್ಲೇ ವ್ಯಕ್ತಿಯೋರ್ವ ದಹನವಾಗಿರುವ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್​​ ಸಿಕ್ಕಿದೆ. ಮೃತನನ್ನು ಅದೇ ಗ್ರಾಮದ ಕೃಷಿಕ ಸೋಮು ಪಡಸಲಗಿ (36) ಎಂದು ಗುರುತಿಸಲಾಗಿದ್ದು, ಇದು ಆಕಸ್ಮಿಕ ಸಾವಲ್ಲ ಬದಲಾಗಿ ಕೊಲೆ ಎಂಬುದು ತನಿಖೆ ವೇಳೆ ಬಯಲಾಗಿದೆ. ತನ್ನ ಪತ್ನಿಯ ಜೊತೆ ಈತ ಅನೈತಿಕ ಸಂಬಂಧ ಹೊಂದಿರುವ ಹಿನ್ನೆಲೆ ಸೋಮು ದೊಡ್ಡಪ್ಪನ ಮಗ ಸದಾಶಿವ…

Read More

ಎಲ್​ಪಿಜಿ ಸಿಲಿಂಡರ್ ಬುಕಿಂಗ್ ನಿಯಮಗಳಲ್ಲಿ ಯಾವುದೇ ಬದಲಾವಣೆ ಇಲ್ಲ, ಕೇಂದ್ರ ಸ್ಪಷ್ಟನೆ

ನವದೆಹಲಿ, ಮಾರ್ಚ್​ 25: ಎಲ್​ಪಿಜಿ(LPG) ಸಿಲಿಂಡರ್ ಬುಕಿಂಗ್ ನಿಯಮಗಳಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದೆ. ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯ ನಡುವೆ, ಅನಿಲ ಕಂಪನಿಗಳು ತಮ್ಮ ಬುಕಿಂಗ್ ನಿಯಮಗಳಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡಿವೆ ಎನ್ನುವ ಸುದ್ದಿಗಳು ಹರಿದಾಡಿದ್ದವು. ಆದರೆ ಅಂತಹ ಯಾವುದೇ ಬದಲಾವಣೆ ಮಾಡಿಲ್ಲ ಎಂದು ಸರ್ಕಾರ  ಹೇಳಿದೆ. ತಮ್ಮ ಮುಂದಿನ ಸಿಲಿಂಡರ್ ಬುಕ್ ಮಾಡಲು ಹೆಚ್ಚು ಸಮಯ ಕಾಯಬೇಕಾಗುತ್ತದೆ ಎಂದು ಹೇಳಲಾಗಿತ್ತು. ಗ್ರಾಹಕರು ನಿಗದಿತ ಸಮಯಕ್ಕಿಂತ ಮೊದಲು ಗ್ಯಾಸ್ ಸಿಲಿಂಡರ್ ಅನ್ನು…

Read More

ಪೊಲೀಸ್ ಇನ್​ಸ್ಪೆಕ್ಟರ್​ನಿಂದ ಲೇಡಿ ರೌಡಿಶೀಟರ್​ಗೇ ಲೈಂಗಿಕ ಕಿರುಕುಳ: ಚಿನ್ನ, ಮುದ್ದು, ಬಂಗಾರಿ ಎಂದವನಿಂದಲೇ ಕೊಲೆ ಬೆದರಿಕೆ!

ಬೆಂಗಳೂರು, ಮಾರ್ಚ್ 25: ಬೆಂಗಳೂರಿನ (Bangalore) ಕೋಣನಕುಂಟೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಪಾಪಣ್ಣ ವಿರುದ್ಧ ಲೈಂಗಿಕ ಕಿರುಕುಳದ ಗಂಭೀರ ಆರೋಪ ಕೇಳಿಬಂದಿದೆ. ಈ ಸಂಬಂಧ ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಗೆ ದೂರು ಸಲ್ಲಿಸಿರುವ ಸಂತ್ರಸ್ತೆ, ಕಾನೂನು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ. ಸಂತ್ರಸ್ತೆಯು ರೌಡಿಶೀಟರ್ ಆಗಿದ್ದು, ಆಕೆಗೆ ಫೋನ್ ಕರೆ ಮಾಡಿದ್ದ ಇನ್​ಸ್ಪೆಕ್ಟರ್ ‘ಚಿನ್ನ, ಮುದ್ದು, ಬಂಗಾರಿ’ ಎಂದೆಲ್ಲ ಸಂಬಂಧಿಸಿದ್ದಲ್ಲದೆ ಅಶ್ಲೀಲ ಸಂದೇಶಗಳನ್ನೂ ಕಳುಹಿಸಿದ್ದ ಎಂಬ ಆರೋಪ ಮಾಡಲಾಗಿದೆ. ಅಲ್ಲದೆ, ನಂತರ ಕೊಲೆ ಬೆದರಿಕೆಯನ್ನೂ ಹಾಕಿದ್ದ…

Read More

ರಾಜೀವ್​​ ಗೌಡಗೆ ಮತ್ತಷ್ಟು ಸಂಕಷ್ಟ: ಖಾಕಿ ನಡೆಗೆ ಸ್ವತಃ ಸಿಎಂ ಸಿದ್ದರಾಮಯ್ಯ ಗರಂ – Kannada News | Shidlaghatta Case: CM Siddaramaiah Expresses Displeasure Over Police Handling

ಚಿಕ್ಕಬಳ್ಳಾಪುರ, ಜನವರಿ 25: ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ಧಮ್ಕಿ ಪ್ರಕರಣ ಸಂಬಂಧ ಆರೋಪಿ ರಾಜೀವ್​​ ಗೌಡನ ಬಂಧನ ಇನ್ನೂ ಆಗದ ಕಾರಣ ಪೊಲೀಸರ ಕಾರ್ಯವೈಖರಿ ಬಗ್ಗೆ ಸ್ವತಃ ಸಿಎಂ ಸಿದ್ದರಾಮಯ್ಯನವರೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪ್ರಕರಣದ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಸಿ. ಸುಧಾಕರ್ ಬಳಿ ಮಾಹಿತಿ ಪಡೆದಿರುವ ಮುಖ್ಯಮಂತ್ರಿಗಳು, ನ್ಯಾಯಾಲಯಗಳಲ್ಲಿ ಜಾಮೀನು ಅರ್ಜಿ ವಜಾ ಆಗಿದ್ದರೂ ಯಾಕೆ ಆತನನ್ನು ಬಂಧಿಸಿಲ್ಲ ಎಂದು ಪ್ರಶ್ನಿಸಿದ್ದಾರೆ. ‘ಶೀಘ್ರವೇ ಆರೋಪಿಯ ಬಂಧನ’ ಕಾಂಗ್ರೆಸ್​ ಮುಖಂಡ ರಾಜೀವ್ ಗೌಡ ಬಂಧನ ವಿಳಂಬ…

Read More