Headlines

Best Color for Dusky Skin: ಕಪ್ಪು ಮೈಬಣ್ಣದವರು ಈ ಕಲರ್‌ ಬಟ್ಟೆಗಳನ್ನು ಧರಿಸಿದರೆ ಸಖತ್‌ ಸುಂದರವಾಗಿ ಕಾಣಿಸುತ್ತಾರೆ – Kannada News | Best Color for Dusky Skin: These are color clothes that suit for dusky skin

ಎಷ್ಟೇ ಸುಂದರವಾದ ಬಟ್ಟೆಯಾದರೂ (clothes) ಸರಿ, ಅದು ನಮ್ಮ ಸ್ಕಿನ್‌ ಟೋನ್‌ಗೆ ಮ್ಯಾಚ್‌ ಆಗದಿದ್ದರೆ, ಅದು ನಮ್ಮ ಸೌಂದರ್ಯವನ್ನು ಕುಗ್ಗಿಸುತ್ತದೆ. ಹಾಗಾಗಿ ನಮ್ಮ ಮೈಬಣ್ಣಕ್ಕೆ ಹೊಂದಿಕೆಯಾಗುವ ಸೂಕ್ತ ಬಣ್ಣದ ಬಟ್ಟೆಗಳನ್ನು ಆರಿಸುವುದು ತುಂಬಾನೇ ಮುಖ್ಯ. ಹೆಚ್ಚಾಗಿ ಈ ಡಸ್ಕಿ ಸ್ಕಿನ್‌ ಟೋನ್‌ ಇರುವವರಿಗೆ ಬಟ್ಟೆಗಳನ್ನು ಆಯ್ಕೆ ಮಾಡುವ ವಿಚಾರದಲ್ಲಿ ತುಂಬಾನೇ ಗೊಂದಲಗಳಿರುತ್ತವೆ. ಈ ಬಣ್ಣ ನನಗೆ ಸೂಟ್‌ ಆಗೋತ್ತೋ, ಈ ಬಣ್ಣದ ಬಟ್ಟೆ ಧರಿಸಿದರೆ ನಾನು ಇನ್ನಷ್ಟು ಕಪ್ಪಾಗಿ ಕಾಣಿಸುತ್ತೀನೋ ಎಂಬ ಗೊಂದಲದಲ್ಲಿರುತ್ತಾರೆ. ನೀವು ಕೂಡ ಕಪ್ಪು…

Read More

Pan Card: ಪ್ಯಾನ್‌ ಕಾರ್ಡ್ ಕಳೆದು ಹೋಗಿದ್ರೆ ಈ ರೀತಿ ಹೊಸ ಕಾರ್ಡ್ ಪಡೆಯಿರಿ – Kannada News | Pan Card: If you have lost your PAN card, apply in this manner to get a new one.

ಪ್ಯಾನ್‌ ಕಾರ್ಡ್ (Pan Card) ಭಾರತೀಯ ಆದಾಯ ತೆರಿಗೆ ಇಲಾಖೆಯಿಂದ ನೀಡಲ್ಪಡುವ 10 ಅಕ್ಷರಗಳ ವಿಶಿಷ್ಟ ಗುರುತಿನ ಸಂಖ್ಯೆ ಇದಾಗಿದೆ. ಹಣಕಾಸಿನ ವಹಿವಾಟು, ತೆರಿಗೆ ಪಾವತಿ ಮತ್ತು ಬ್ಯಾಂಕ್ ಖಾತೆ ತೆರೆಯಲು ಇದು ಅವಶ್ಯಕ ದಾಖಲೆಯಾಗಿದೆ. ಆದರೆ ಈ ಪ್ಯಾನ್‌ ಕಾರ್ಡ್ ಕಳೆದುಕೊಂಡರೆ ಚಿಂತಿಸುವ ಅಗತ್ಯವಿಲ್ಲ, ಮರುಮುದ್ರಣಕ್ಕೆ ಅರ್ಜಿ ಸಲ್ಲಿಸಲು ಅವಕಾಶವಿದೆ. ಒಂದು ವೇಳೆ ಪ್ಯಾನ್‌ ಕಾರ್ಡ್ ಕಳೆದು ಹೋದರೆ ಮರು ಪಡೆಯುವುದು ಹೇಗೆ? ಎನ್ನುವ ಕುರಿತಾದ ಸ್ಟೋರಿ ಇಲ್ಲಿದೆ. ಪ್ಯಾನ್‌ ಕಾರ್ಡ್ ಕಳೆದು ಏನು ಮಾಡ್ಬೇಕು?…

Read More

10 ವರ್ಷಗಳಲ್ಲಿ 152 ಪ್ರಶ್ನೆಪತ್ರಿಕೆ ಸೋರಿಕೆ, ಒಬ್ಬರಿಗೂ ಶಿಕ್ಷೆಯಾಗಿಲ್ಲ; ಕೇಂದ್ರ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ – Kannada News | 152 Paper Leaks In 10 Years No Convictions; Congress Leader Rahul Gandhi accuses Modi Government

ನವದೆಹಲಿ, ಜುಲೈ 22: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಗೆ (NEET Paper Leak) ಇಡೀ ದೇಶಾದ್ಯಂತ ಭಾರೀ ವಿರೋಧ ವ್ಯಕ್ತವಾಗುತ್ತಿದ್ದರೂ ಕೇಂದ್ರ ಸರ್ಕಾರದ ನಾಯಕರು ಈ ಬಗ್ಗೆ ಯಾವುದೇ ಗಟ್ಟಿ ನಿಲುವನ್ನು ತಳೆದಿಲ್ಲ. ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಪಡೆಯಬೇಕೆಂದು ಪ್ರಧಾನಿ ನರೇಂದ್ರ ಮೋದಿಯವರ ಮೇಲೆ ವಿಪಕ್ಷಗಳು ಒತ್ತಡ ಹೇರುತ್ತಲೇ ಇದ್ದರೂ ಇದುವರೆಗೂ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಮಂಗಳವಾರ ಈ ಕುರಿತು ಧರಣಿ ನಡೆಸುತ್ತಿದ್ದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿದಂತೆ ಹಲವು ಕಾಂಗ್ರೆಸ್…

Read More

ಶಾಸಕ ಬಿಪಿ ಹರೀಶ್ ಮೇಲೆ ಮೊಟ್ಟೆ ಎಸೆತ: ಕಾಂಗ್ರೆಸ್ಸಿಗರೇ ಮೊಟ್ಟೆ ಎಸೆದಿದ್ದಾರೆ ಎಂದ ಬಿಜೆಪಿ; ಕಮಿಷನರ್​​ಗೆ ದೂರು – Kannada News | BJP Complains to Bengaluru Commissioner After Egg Attack on MLA Harish Near KPCC Office

ಶಾಸಕ ಹರೀಶ್​ ಮೇಲೆ ಮೊಟ್ಟೆ ಎಸೆತImage Credit source: tv9 kannada ಬೆಂಗಳೂರು, ಜುಲೈ 22: ಬೆಂಗಳೂರಿನ ಕಂಟೋನ್ಮೆಂಟ್ ಹಾಗೂ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ರಾಜ್ಯ ಕಚೇರಿಗೆ ಮುತ್ತಿಗೆ ಯತ್ನ ವೇಳೆ ಬಿಜೆಪಿ ಶಾಸಕ ಹರೀಶ್​ (BJP MLA BP Harish) ಮೇಲೆ ಮೊಟ್ಟೆ ಎಸೆದಿದ್ದಾರೆ. ಸದ್ಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಕಮಿಷನರ್ ಸೀಮಂತ್ ​ಕುಮಾರ್​ ಸಿಂಗ್​ಗೆ ಬಿಜೆಪಿ ದೂರು ನೀಡಿದೆ. ಅಷ್ಟೇ ಅಲ್ಲದೆ ಶಾಸಕ ಬಿ.ಪಿ.ಹರೀಶ್ ಮೇಲೆ ಕಾಂಗ್ರೆಸ್ಸಿಗರು (Congress) ಮೊಟ್ಟೆ ಎಸೆದಿದ್ದಾರೆ ಎಂದು…

Read More

ನಿಧಾನಗತಿಯ ಬ್ಯಾಟಿಂಗ್‌ ಬಗ್ಗೆ ಮೌನ ಮುರಿದ ತಿಲಕ್ ವರ್ಮಾ – Kannada News | Tilak Varma Explains Slow T20 Batting Criticism Ahead of Zimbabwe Series

ಐರ್ಲೆಂಡ್ ಮತ್ತು ಇಂಗ್ಲೆಂಡ್ ಟಿ20 ಸರಣಿಯಲ್ಲಿ ಉಪನಾಯಕ ತಿಲಕ್ ವರ್ಮಾ (Tilak Varma) ಅವರ ಪ್ರದರ್ಶನ ಅತ್ಯಂತ ಕಳಪೆಯಾಗಿತ್ತು. ಅದರಲ್ಲೂ ಅವರ ನಿಧಾನಗತಿಯ ಬ್ಯಾಟಿಂಗ್​ನಿಂದಾಗಿ ತಂಡ ಸೋಲಿಗೆ ಕೊರಳೊಡ್ಡಬೇಕಾಯಿತು. ಟಿ20 ಕ್ರಿಕೆಟ್​ನಲ್ಲಿ ಅದರಲ್ಲೂ ನಿರ್ಣಾಯಕ ಹಂತದಲ್ಲಿ ದೊಡ್ಡ ಹೊಡೆತಗಳಿಗೆ ಕೈ ಹಾಕದ ತಿಲಕ್ ಅವರ ಸ್ಟ್ರೈಕ್ ರೇಟ್ ಬಗ್ಗೆ ಗಂಭೀರ ಪ್ರಶ್ನೆಗಳು ಎದ್ದಿದ್ದವು. ಇದೀಗ, ಜಿಂಬಾಬ್ವೆ ವಿರುದ್ಧದ ಟಿ20 ಸರಣಿ ಆರಂಭಕ್ಕೂ ಮುನ್ನ ತಿಲಕ್ ವರ್ಮಾ ತಮ್ಮ ನಿಧಾನಗತಿಯ ಬ್ಯಾಟಿಂಗ್ ಬಗ್ಗೆ ಮೊದಲ ಬಾರಿಗೆ ಮೌನ ಮುರಿದಿದ್ದಾರೆ….

Read More

ಭ್ರಷ್ಟಾಚಾರಿಗಳಿಗೆ ಮರಣದಂಡನೆ ವಿಧಿಸುವಂತಾಗಬೇಕು; ಅಲಹಾಬಾದ್ ಹೈಕೋರ್ಟ್ ಟೀಕೆ – Kannada News | Allahabad High Court condemns corruption and calls for amending law to include death penalty

ಅಲಹಾಬಾದ್, ಜುಲೈ 22: ಅಯೋಧ್ಯೆ ರಾಮ ಮಂದಿರದ ದೇಣಿಗೆ ಕಳ್ಳತನ (Ram Mandir Donation Theft) ಮತ್ತು ಭ್ರಷ್ಟಾಚಾರ ಪ್ರಕರಣದ ವಿಚಾರಣೆ ನಡೆಸುತ್ತಿರುವ ಅಲಹಾಬಾದ್ ಹೈಕೋರ್ಟ್ ದೇಶದಲ್ಲಿ ಭ್ರಷ್ಟಾಚಾರ ಸಾಮಾನ್ಯವಾಗಿಬಿಟ್ಟಿದೆ, ರಾಮ ಮಂದಿರಕ್ಕೆ ನೀಡಿದ ದೇಣಿಗೆಯ ಕಳ್ಳತನ ಕೂಡ ಜನರನ್ನು ನಾಚಿಕೆಪಡಿಸುತ್ತಿಲ್ಲ ಎಂದು ಟೀಕಿಸಿದೆ. ಇದು ಅತ್ಯಂತ ಕೆಳಮಟ್ಟದ ಪ್ರಾಮಾಣಿಕತೆಯನ್ನು ಪ್ರತಿಬಿಂಬಿಸುತ್ತದೆ. ಸರ್ಕಾರ ನಿಜವಾಗಿಯೂ ಭ್ರಷ್ಟಾಚಾರವನ್ನು ನಿಗ್ರಹಿಸಲು ಬಯಸಿದರೆ, ಕಾನೂನನ್ನು ತಿದ್ದುಪಡಿ ಮಾಡುವ ಮತ್ತು ಇಂತಹ ಭ್ರಷ್ಟಾಚಾರದ ಗಂಭೀರ ಪ್ರಕರಣಗಳಲ್ಲಿ ಮರಣದಂಡನೆಯನ್ನು ವಿಧಿಸುವ ಬಗ್ಗೆ ಪರಿಗಣಿಸಬೇಕು ಎಂದು…

Read More

‘ರಾಜ್ಯದಲ್ಲಿ ಬರದ ನಡುವೆ ಕಾಂಗ್ರೆಸ್ ನಾಯಕರ ಜಾಲಿ ಟ್ರಿಪ್​​’: ಸರ್ಕಾರದ ವಿರುದ್ಧ ಮುಗಿಬಿದ್ದ ವಿಪಕ್ಷಗಳು – Kannada News | ‘Jolly Trip Amid Severe Drought’: BJP and JDS Slam Congress Government, Demand Immediate Drought Declaration and Loan Waiver

ಆರ್​​. ಅಶೋಕ್​​ ಕಿಡಿImage Credit source: PTI ಬೆಂಗಳೂರು, ಜುಲೈ 22: ಮುಂಗಾರು ಮಳೆಯ ಅಭಾವದಿಂದ ರಾಜ್ಯದಲ್ಲಿ ಭೀಕರ ಬರಗಾಲದ ನಡುವೆಯೂ ಕಾಂಗ್ರೆಸ್ ನಾಯಕರು, ಶಾಸಕರು ಜಾಲಿ ಟ್ರಿಪ್ ಮಾಡ್ತಿದ್ದಾರೆ ಎಂದು ವಿಪಕ್ಷಗಳು ಗಂಭೀರ ಆರೋಪ ಮಾಡಿವೆ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಇದೇ ಹಣೆಬರಹ. ಬರಗಾಲ ಬಂದಾಗ ಸರ್ಕಾರ ಯಾವುದೇ ಕ್ರಮಕೈಗೊಳ್ಳಲ್ಲ. ಬಿಜೆಪಿ ಅಧಿಕಾರದಲ್ಲಿ ಇದ್ದಾಗ ಮುಂಜಾಗ್ರತಾ ಕ್ರಮ ಕೈಗೊಂಡಿದ್ವಿ. ಬಿಜೆಪಿಯ ಕೆಲಸವನ್ನು ನೋಡಿ ಕಾಂಗ್ರೆಸ್ ಕಲಿಯಬೇಕು ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್​​. ಅಶೋಕ್​​…

Read More

‘ನಾನು ಡಿಸಿಎಂ ಹುದ್ದೆ ಕೇಳಿಲ್ಲ: ಪಕ್ಷ ಏನು ತಿರ್ಮಾನ ತೆಗೆದುಕೊಳ್ಳುತ್ತೋ ನೋಡೋಣ’; ಸಚಿವ ಸತೀಶ್ ಜಾರಕಿಹೊಳಿ – Kannada News | I Haven’t Asked for the DCM Post; Let’s See What Decision the Party Takes: Minister Satish Jarkiholi

ದೆಹಲಿ, ಜುಲೈ 22: ‘ಎರಡು ಡಿಸಿಎಂ ಹುದ್ದೆಗಳ ಸೃಷ್ಟಿ ಹೈಕಮಾಂಡ್ ತೀರ್ಮಾನ. ನಾನು ಡಿಸಿಎಂ ಹುದ್ದೆಯನ್ನು ಕೇಳಿಲ್ಲ. ಆದರೆ ಉಪಮುಖ್ಯಮಂತ್ರಿ ಸ್ಥಾನ ನೀಡುವ ಬಗ್ಗೆ ಚರ್ಚೆ ಇದೆ. ಪಕ್ಷ ಏನು ತಿರ್ಮಾನ ತೆಗೆದುಕೊಳ್ಳುತ್ತೋ ನೋಡೋಣ’ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ‘ಡಿಸಿಎಂ ಹುದ್ದೆಗಳ ಸೃಷ್ಟಿ ಅದು ಪಕ್ಷದ ತೀರ್ಮಾನ, ನಾನು ಡಿಸಿಎಂ ಹುದ್ದೆಗೆ ಬೇಡಿಕೆ ಇಟ್ಟಿಲ್ಲ’ ಎಂದರು. ಇನ್ನು ರಾಜ್ಯ ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ ಮಾತನಾಡಿದ ಅವರು, ‘ಹೈಕಮಾಂಡ್…

Read More

NHAI Local Pass: ಟೋಲ್ ಪ್ಲಾಜಾದಿಂದ 20 ಕಿ.ಮೀ ಒಳಗೆ ವಾಸವಿದ್ದೀರಾ, ಇನ್ಮುಂದೆ ಮೊಬೈಲ್​ನಲ್ಲೇ ಲೋಕಲ್ ಟೋಲ್ ಪಾಸ್ ಪಡೀಬಹುದು – Kannada News | Rajmargyatra: NHAI Digital Local Pass, Get Toll Pass on Mobile within 20km Radius

ನವದೆಹಲಿ, ಜುಲೈ 22: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಪ್ರಯಾಣಿಸುವ ಸ್ಥಳೀಯ ನಿವಾಸಿಗಳಿಗೆ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಸಿಹಿ ಸುದ್ದಿ ನೀಡಿದೆ. ಟೋಲ್ ಪ್ಲಾಜಾಗಳಿಂದ 20 ಕಿ.ಮೀ ವ್ಯಾಪ್ತಿಯಲ್ಲಿ ವಾಸಿಸುವ ಜನರು ಇನ್ಮುಂದೆ ಟೋಲ್ ಕಚೇರಿಗೆ ಅಲೆಯುವ ಅಗತ್ಯವಿಲ್ಲದೆ, ತಮ್ಮ ಮೊಬೈಲ್‌ನಲ್ಲೇ ಡಿಜಿಟಲ್ ಲೋಕಲ್ ಪಾಸ್ ಪಡೆಯುವ ಹೊಸ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ. ಎನ್​ಎಚ್​ಎಐನ ಅಧಿಕೃತ ‘ರಾಜಮಾರ್ಗಯಾತ್ರ’ (Rajmargyatra) ಮೊಬೈಲ್ ಆ್ಯಪ್ ಮೂಲಕವೇ ನಿಮಿಷಗಳಲ್ಲಿ ಈ ಪಾಸ್ ಅನ್ನು ಖರೀದಿಸಿ, ತಿಂಗಳಿಡೀ ಆಯಾ ಟೋಲ್ ಪ್ಲಾಜಾದಲ್ಲಿ ಅನಿಯಮಿತ…

Read More

ಧ್ರುವ ಸರ್ಜಾ ಸಿನಿಮಾದಿಂದ ಹೊರ ಬರುವ ದೃಢನಿರ್ಧಾರ ಮಾಡಿದ ನಿರ್ದೇಶಕ ಸೂರಿ – Kannada News | Director Duniya Suri Walks Out of Dhruva Sarja Next Movie Here is Why

ನಿರ್ದೇಶಕ ‘ದುನಿಯಾ’ ಸೂರಿ ಸಿನಿಮಾಗಳಲ್ಲಿ ರಾನೆಸ್ ಜೋರಾಗಿಯೇ ಇರುತ್ತವೆ. ಅವರ ನಿರ್ದೇಶನ, ಡೈಲಾಗ್ ಹೀಗೆ ಎಲ್ಲವೂ ಇಷ್ಟ ಆಗುತ್ತವೆ. ಅವರು ಧ್ರುವ ಸರ್ಜಾ (Dhruva Sarja) ಜೊತೆ ಸಿನಿಮಾ ಮಾಡುತ್ತಾರೆ ಎಂದಾಗ ಪ್ರೇಕ್ಷಕರಲ್ಲಿ ಸಾಕಷ್ಟು ಕುತೂಹಲ ಮೂಡಿತ್ತು. ಆದರೆ, ಈಗ ಅಭಿಮಾನಿಗಳಿಗೆ ನಿರಾಸೆ ಆಗೋ ಸುದ್ದಿ ಸಿಕ್ಕಿದೆ. ಈ ಚಿತ್ರದಿಂದ ಸೂರಿ ಅವರು ಸದ್ಯಕ್ಕೆ ಹೊರ ಬಂದಿದ್ದಾರೆ. ಅವರು ಈ ದೃಢನಿರ್ಧಾರ ಮಾಡಲು ಕಾರಣ ವಿವರಿಸಿದ್ದಾರೆ. ಸೂರಿ ಅವರ ನಿರ್ದೇಶನದ ‘ಬ್ಯಾಡ್ ಮ್ಯಾನರ್ಸ್’ ಸಿನಿಮಾ 2023ರಲ್ಲಿ ರಿಲೀಸ್…

Read More