Headlines

Chamundeshwari Vardhanti Mahotsav: ನಾಡದೇವಿ ಚಾಮುಂಡೇಶ್ವರಿ ವರ್ಧಂತಿ ಮಹೋತ್ಸವದ ಸಂಭ್ರಮ! – Kannada News | Grand Chamundeshwari Vardhanti Mahotsav Celebrated at Mysurus Chamundi Hills

ಮೈಸೂರು, ಆಗಸ್ಟ್ 04: ನಾಡದೇವಿ ಶ್ರೀ ಚಾಮುಂಡೇಶ್ವರಿ ವರ್ಧಂತಿ ಮಹೋತ್ಸವ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಸಂಭ್ರಮದಿಂದ ಆಚರಿಸಲಾಯಿತು. ಚಾಮುಂಡೇಶ್ವರಿ ದೇವಸ್ಥಾನವು ಹಬ್ಬದ ವಾತಾವರಣದಿಂದ ಕಂಗೊಳಿಸುತ್ತಿತ್ತು. ಈ ಮಹತ್ವದ ದಿನದಂದು ದೇವಸ್ಥಾನದಲ್ಲಿ ವಿಶೇಷ ಪೂಜಾ ಕೈಂಕರ್ಯಗಳನ್ನು ಹಮ್ಮಿಕೊಳ್ಳಲಾಗಿತ್ತು. ಬೆಳಗ್ಗೆ 5 ಗಂಟೆಯಿಂದಲೇ ಶ್ರೀ ಚಾಮುಂಡೇಶ್ವರಿ ತಾಯಿಗೆ ವಿಶೇಷ ಅಭಿಷೇಕ ಮತ್ತು ಪೂಜೆಗಳನ್ನು ನೆರವೇರಿಸಲಾಯಿತು. ವರ್ಧಂತಿ ಮಹೋತ್ಸವದ ಪ್ರಯುಕ್ತ ದೇವಾಲಯವನ್ನು ಆಕರ್ಷಕವಾಗಿ ಅಲಂಕರಿಸಲಾಗಿತ್ತು. ದೇವಾಲಯದ ಮುಖ್ಯದ್ವಾರದಲ್ಲಿ ತೆಂಗಿನ ಗರಿಗಳು, ಕಬ್ಬು ಮತ್ತು ವಿವಿಧ ಬಗೆಯ ಸುಂದರ ಹೂವುಗಳನ್ನು ಬಳಸಿ ಭವ್ಯವಾದ…

Read More

ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು – Kannada News | Producer K Manju talks about Yash’s Toxic and his fan following

ನಟ ಯಶ್ (Yash) ನಟನೆಯ ಸೂಪರ್ ಹಿಟ್ ಸಿನಿಮಾಗಳಾದ ‘ರಾಜಾಹುಲಿ’ ಮತ್ತು ‘ಸಂತು ಸ್ಟ್ರೈಟ್ ಫಾರ್ವರ್ಡ್’ ಸಿನಿಮಾಗಳನ್ನು ನಿರ್ಮಿಸಿರುವ ಕೆ ಮಂಜು ಅವರು ಯಶ್ ಅವರ ಆಪ್ತರಲ್ಲಿ ಒಬ್ಬರು ಸಹ. ಇಂದು (ಜನವರಿ 08) ಯಶ್ ಹುಟ್ಟುಹಬ್ಬ ಆಗಿದ್ದು, ಇದೇ ಸಂದರ್ಭದಲ್ಲಿ ‘ಟಾಕ್ಸಿಕ್’ ಸಿನಿಮಾ ಟೀಸರ್ ಸಹ ಬಿಡುಗಡೆ ಆಗಿದೆ. ಇದರ ಬಗ್ಗೆ ನಿರ್ಮಾಪಕ ಕೆ ಮಂಜು ಅವರು ಟಿವಿ9 ಜೊತೆಗೆ ಮಾತನಾಡಿದ್ದು, ಟೀಸರ್​​ಗೆ ಮೆಚ್ಚುಗೆ ವ್ಯಕ್ತಪಡಿಸಿರುವ ಜೊತೆಗೆ ಯಶ್ ಅವರ ರೇಂಜ್ ಇಂದಿನ ದಿನ ಹೇಗಿದೆ…

Read More

Video: ರಕ್ಷಣಾ ವಲಯದಲ್ಲಿ ಭಾರತದ ಹೊಸ ಇತಿಹಾಸ; ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು! – Kannada News | BrahMos Missile Deal: India Expands Defence Market to the Middle East with UAE Talks

ಭಾರತವು ಈಗ ವಿಶ್ವದ ಅತಿದೊಡ್ಡ ಶಸ್ತ್ರಾಸ್ತ್ರ ಆಮದು ದೇಶದಿಂದ ಪ್ರಮುಖ ರಫ್ತುದಾರ ರಾಷ್ಟ್ರವಾಗಿ ಪರಿವರ್ತನೆಗೊಂಡಿದೆ. ಈ ಬೆಳವಣಿಗೆಗೆ ಪೂರಕವಾಗಿ, ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಭಾರತದ ಅತ್ಯಾಧುನಿಕ ಬ್ರಹ್ಮೋಸ್ ಸೂಪರ್‌ಸಾನಿಕ್ ಕ್ರೂಸ್ ಕ್ಷಿಪಣಿ ಮತ್ತು ಆಕಾಶ್-ತೀರ್ ವಾಯುರಕ್ಷಣಾ ವ್ಯವಸ್ಥೆಗಳನ್ನು ಖರೀದಿಸಲು ಆಸಕ್ತಿ ವ್ಯಕ್ತಪಡಿಸಿದೆ. ಈ ಕುರಿತು ಉಭಯ ದೇಶಗಳ ನಡುವೆ ಮಾತುಕತೆಗಳು ಆರಂಭವಾಗಿವೆ. ಈ ಒಪ್ಪಂದವು ಅಂತಿಮಗೊಂಡರೆ, ಭಾರತವು ತನ್ನ ರಕ್ಷಣಾ ಉತ್ಪನ್ನಗಳನ್ನು ಮಧ್ಯಪ್ರಾಚ್ಯದ ಕೊಲ್ಲಿ ದೇಶಕ್ಕೆ ರಫ್ತು ಮಾಡಿದ ಮೊದಲ ನಿದರ್ಶನವಾಗಲಿದೆ. ಫಿಲಿಪೈನ್ಸ್, ವಿಯೆಟ್ನಾಂ ಮತ್ತು…

Read More

ಯುದ್ಧ ಕುರಿತು ಸುಳ್ಳು ಸುದ್ದಿ ಹರಡಿದ ಆರೋಪ: ಯುಎಇಯಲ್ಲಿ 19 ಭಾರತೀಯರು ಸೇರಿ 35 ಮಂದಿ ಬಂಧನ

ದುಬೈ, ಮಾರ್ಚ್ 16: ಇರಾನ್-ಅಮೆರಿಕ ಯುದ್ಧಕ್ಕೆ (Iran war) ಸಂಬಂಧಿಸಿದ ಘಟನೆಗಳು ಮತ್ತು ಮಾಹಿತಿಯನ್ನು ತಪ್ಪಾಗಿ ಹಂಚಿಕೊಂಡ ಆರೋಪದ ಮೇಲೆ 35 ವ್ಯಕ್ತಿಗಳನ್ನು ಯುಎಇ ಆಡಳಿತ ಬಂಧಿಸುತ್ತಿದೆ. ಈ 35 ಜನರಲ್ಲಿ ಅರ್ಧಕ್ಕಿಂತ ಹೆಚ್ಚು ಮಂದಿ ಭಾರತೀಯರೇ ಇದ್ದಾರೆ. ವರದಿಗಳ ಪ್ರಕಾರ ಒಟ್ಟು 19 ಮಂದಿ ಭಾರತೀಯರನ್ನು ವಶಕ್ಕೆ ಪಡೆಯಲಾಗಿದೆ. ಈ ಎಲ್ಲಾ 35 ಮಂದಿಯನ್ನು ತ್ವರಿತ ವಿಚಾರಣೆಗೆ ಒಳಪಡಿಸಲಾಗಲಿದೆ. ಆರಂಭಿಕ ತನಿಖೆಯಲ್ಲಿ ಗೊತ್ತಾದ ಮಾಹಿತಿ ಪ್ರಕಾರ, ಈ 35 ಜನರು ಯುದ್ಧದ ವಿಚಾರಗಳನ್ನು ತಪ್ಪಾಗಿ ಬಿಂಬಿಸುವಂತೆ…

Read More

IPL 2026: ಐಪಿಎಲ್​​ನಿಂದ 9 ಆಟಗಾರರು ಔಟ್..!

IPL 2026: ರಂಗು ರಂಗಿನ ಕ್ರಿಕೆಟ್ ಟೂರ್ನಿ ಇಂಡಿಯನ್ ಪ್ರೀಮಿಯರ್ ಲೀಗ್ ಇಂದಿನಿಂದ (ಮಾ.28) ಶುರುವಾಗಲಿದೆ. ಹತ್ತು ತಂಡಗಳ ನಡುವಣ ಈ ಕ್ರಿಕೆಟ್​​ ಕದನದಿಂದ ಕೆಲ ಆಟಗಾರರು ಹಿಂದೆ ಸರಿದಿದ್ದಾರೆ. ಹೀಗೆ ಐಪಿಎಲ್​ಗೆ ಆಯ್ಕೆಯಾಗಿ ಟೂರ್ನಿಯಿಂದ ಹೊರಬಿದ್ದ ಹಾಗೂ ಹಿಂದೆ ಸರಿದ ಆಟಗಾರರ ಪಟ್ಟಿ ಈ ಕೆಳಗಿನಂತಿದೆ… ಆಕಾಶ್ ದೀಪ್: ಕೊಲ್ಕತ್ತಾ ನೈಟ್ ರೈಡರ್ಸ್ ತಂಡದಲ್ಲಿ ಬಲಗೈ ವೇಗಿ ಆಕಾಶ್ ದೀಪ್ ಐಪಿಎಲ್ 2026 ರಿಂದ ಹೊರಗುಳಿದಿದ್ದಾರೆ. ಬೆನ್ನು ನೋವಿನ ಸಮಸ್ಯೆಯ ಕಾರಣ ಅವರು ಟೂರ್ನಿಯಿಂದ ಹಿಂದೆ…

Read More

ಒಂದಂಕಿಯಲ್ಲಿ ಕುಂಟಿದ ‘ಉಸ್ತಾದ ಭಗತ್ ಸಿಂಗ್’ ಕಲೆಕ್ಷನ್; ‘ಹರಿ ಹರ ವೀರ ಮಲ್ಲು’ಗಿಂತ ಹೀನಾಯ

ಪವನ್ ಕಲ್ಯಾಣ್ ನಟನೆಯ ‘ಉಸ್ತಾದ ಭಗತ್ ಸಿಂಗ್’ ಸಿನಿಮಾದ ಗಳಿಕೆ ಹೀನಾಯ ಮಟ್ಟ ತಲುಪಿದೆ. ನಾಲ್ಕು ದಿನಕ್ಕೆ ಚಿತ್ರ ಅಂದುಕೊಂಡಷ್ಟು ಗಳಿಕೆ ಮಾಡಿಲ್ಲ. ನಾಲ್ಕು ದಿನಕ್ಕೆ 60 ಕೋಟಿ ರೂಪಾಯಿ ಗಳಿಕೆ ದಾಟಲು ಕೂಡ ಚಿತ್ರದ ಬಳಿ ಸಾಧ್ಯವಾಗಿಲ್ಲ. ಇನ್ನು, ಎರಡನೇ ದಿನದಿಂದ ಸಿಂಗಲ್ ಡಿಜಿಟಲ್​ನಲ್ಲೇ ಸಿನಿಮಾ ಕುಂಟುತ್ತಾ ಸಾಗುತ್ತಿದೆ. ಈ ಮೊದಲು ರಿಲೀಸ್ ಆಗಿ ಸೋತ ‘ಹರಿ ಹರ ವೀರ ಮಲ್ಲು’ ಚಿತ್ರಕ್ಕಿಂತ ಈ ಸಿನಿಮಾದ ಸ್ಥಿತಿ ಹೀನಾಯವಾಗಿದೆ. ‘ಧುರಂಧರ್ 2’ ಸಿನಿಮಾ ಸೂಪರ್ ಹಿಟ್…

Read More

Live: ಧಾರವಾಡದಲ್ಲಿ ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿ ಸಂಘಟನೆ ಪ್ರತಿಭಟನೆ, ನೇರಪ್ರಸಾರ – Kannada News | AKSSA and BJP Protest in Dharwad: Students Demand Filling of Vacant govt Posts, Live Updates

ಧಾರವಾಡ, ಫೆಬ್ರವರಿ 24: ಧಾರವಾಡದಲ್ಲಿ ಖಾಲಿ ಇರುವ 2.75 ಲಕ್ಷ ಸರ್ಕಾರಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿ ಸಂಘಟನೆ (AKSSA) ಬೃಹತ್ ಪ್ರತಿಭಟನೆ ನಡೆಸುತ್ತಿದೆ. ಪ್ರತಿಪಕ್ಷ ಬಿಜೆಪಿ ಸಹ ಪ್ರತಿಭಟನೆ ನಡೆಸುತ್ತಿದೆ. ಶಿಕ್ಷಣ, ಪೊಲೀಸ್, ಆರೋಗ್ಯ ಸೇರಿದಂತೆ ವಿವಿಧ ಇಲಾಖೆಗಳಲ್ಲಿನ ಹುದ್ದೆಗಳನ್ನು ಭರ್ತಿ ಮಾಡುವಂತೆ ಪಕ್ಷವು ಒತ್ತಾಯಿಸಲಾಗಿದೆ. ಪ್ರತಿಭಟನೆಯು ಧಾರವಾಡದ ಶ್ರೀನಗರ ವೃತ್ತದಿಂದ ಆರಂಭವಾಗಿ ಮಿಚಿಗನ್ ಕಾಂಪೌಂಡ್‌ನಲ್ಲಿ ಸಭೆಯೊಂದಿಗೆ ಅಂತ್ಯಗೊಳ್ಳಲಿದೆ. ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿರೋಧ ಪಕ್ಷದ ನಾಯಕ ಆರ್. ಅಶೋಕ್,…

Read More

ರೇಣುಕಾಸ್ವಾಮಿ ಕೇಸ್: 17ನೇ ಸಾಕ್ಷಿಗೆ ಬೆದರಿಕೆ ಕರೆ; ಭದ್ರತೆ ನೀಡಲು ಕೋರ್ಟ್ ಆದೇಶ – Kannada News | Renukaswamy Case Court orders police protection for 17th witness after Threat Calls

ನಟ ದರ್ಶನ್ (Darshan), ಪವಿತ್ರಾ ಗೌಡ ಮುಂತಾದವರು ಪ್ರಮುಖ ಆರೋಪಿಗಳಾಗಿರುವ ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದ (Renukaswamy Case) ತನಿಖೆಯಲ್ಲಿ ಈಗ ಒಂದು ಅತ್ಯಂತ ಸ್ಫೋಟಕ ತಿರುವು ಸಿಕ್ಕಿದೆ. ಪ್ರಕರಣದ 17ನೇ ಸಾಕ್ಷಿಗೆ ಅಪರಿಚಿತರಿಂದ ಬೆದರಿಕೆ ಕರೆಗಳು ಬರುತ್ತಿರುವ ಹಿನ್ನೆಲೆಯಲ್ಲಿ, ಆ ಸಾಕ್ಷಿಗೆ ತಕ್ಷಣವೇ ಸೂಕ್ತ ಪೊಲೀಸ್ ಭದ್ರತೆ ಒದಗಿಸುವಂತೆ ನ್ಯಾಯಾಲಯವು ತನಿಖಾಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದೆ. ಪ್ರಕರಣದ ವಿಚಾರಣೆ ವೇಳೆ ನ್ಯಾಯಾಲಯಕ್ಕೆ ಹಾಜರಾಗಿದ್ದ 17ನೇ ಸಾಕ್ಷಿಯು ತನಗೆ ಎದುರಾಗಿರುವ ಆತಂಕವನ್ನು ಕೋರ್ಟ್ ಮುಂದೆ ತೋಡಿಕೊಂಡಿದ್ದಾರೆ….

Read More

‘ಇದು ನಾಚಿಕೆಗೇಡಿನ ವಿಷಯ’; ಧನುಶ್ ಜೊತೆ ಕಿತ್ತಾಡಿದ ನಯನಾತಾರ ಬಗ್ಗೆ ಪತಿ ಅಸಮಾಧಾನ?

ತಮಿಳು ನಟ ಧನುಶ್ (Dhanush) ಹಾಗೂ ನಯನತಾರಾ-ವಿಘ್ನೇಶ್ ಶಿವನ್ ಮಧ್ಯೆ ಕಿರಿಕ್ ಆಗಿತ್ತು. ನೆಟ್​​ಫ್ಲಿಕ್ಸ್ ಅಲ್ಲಿ ರಿಲೀಸ್ ಆದ ನಯನತಾರಾ ಅವರ ಮದುವೆ ಡಾಕ್ಯುಮೆಂಟರಿಯಲ್ಲಿ ಧನುಶ್ ಸಿನಿಮಾದ ಸೆಟ್​​ ದೃಶ್ಯ ಒಂದನ್ನು ಹಾಕಲಾಗಿತ್ತು. ಈ ಸಂಬಂಧ ಧನುಶ್ ಕೇಸ್ ದಾಖಲು ಮಾಡಿದ್ದರು. ಆ ಬಳಿಕ ಇವರ ಸಂಬಂಧ ಹದಗೆಟ್ಟಿದೆ. ಈ ಬಗ್ಗೆ ವಿಘ್ನೇಶ್ ಶಿವನ್ ಮಾತನಾಡಿದ್ದಾರೆ. ಈ ಕಿತ್ತಾಟ ತಮಗೆ ದೊಡ್ಡ ನಷ್ಟ ತಂದಿದೆ ಎಂದು ವಿಘ್ನೇಶ್ ಹೇಳಿದ್ದಾರೆ. 2015ರಲ್ಲಿ ‘ನಾನುಮ್ ರೌಡಿ ದಾನ್’ ಸಿನಿಮಾ’ ತೆರೆಗೆ…

Read More

U19 World Cup 2026: ಭಾರತಕ್ಕೆ ಬಂದ ಯುವ ಚಾಂಪಿಯನ್ಸ್​ಗೆ ಅದ್ಧೂರಿ ಸ್ವಾಗತ – Kannada News | U19 World Cup 2026 Champions: India Beats England, Grand Welcome in Mumbai

ಫೆಬ್ರವರಿ 6, ಶುಕ್ರವಾರದಂದು ಆಯುಷ್ ಮ್ಹಾತ್ರೆ ನೇತೃತ್ವದ ಭಾರತ ಯುವ ತಂಡವು ಇಂಗ್ಲೆಂಡ್ ತಂಡವನ್ನು ಏಕಪಕ್ಷೀಯವಾಗಿ ಸೋಲಿಸುವ ಮೂಲಕ 2026 ರ ಅಂಡರ್-19 ವಿಶ್ವಕಪ್ ಟ್ರೋಫಿಯನ್ನು ಗೆದ್ದುಕೊಂಡಿತು. ಭಾರತವು 19 ವರ್ಷದೊಳಗಿನವರ ಚಾಂಪಿಯನ್ ಆಗಿದ್ದು ಇದು ಆರನೇ ಬಾರಿ. ಈ ಐತಿಹಾಸಿಕ ಗೆಲುವಿನ 2 ದಿನಗಳ ನಂತರ, ನಾಯಕ ಆಯುಷ್ ಮ್ಹಾತ್ರೆ ಮತ್ತು ಭಾರತೀಯ ತಂಡದ ಆಟಗಾರರು ತವರಿಗೆ ಮರಳಿದ್ದಾರೆ. ಮುಂಬೈನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಬಂದಿಳಿದ ಯುವ ಚಾಂಪಿಯನ್ ಪಡೆಗೆ ಭವ್ಯ ಸ್ವಾಗತ ನೀಡಲಾಯಿತು. ಯುವ…

Read More