Headlines

ಕೆಲ ದಿನಗಳಿಂದ ಚಿನ್ನ, ಬೆಳ್ಳಿ ಬೆಲೆಗಳ ಭರ್ಜರಿ ಕುಸಿತ; ಇಗೋ ಇಲ್ಲಿವೆ ಕಾರಣಗಳು – Kannada News | How CME Group’s hike in margin requirements led to crash in gold and silver prices

ಕಳೆದ ಒಂದು ವರ್ಷದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಗಳು (Gold and Silver prices) ಸಿಕ್ಕಾಪಟ್ಟೆ ಏರಿದಷ್ಟು ವೇಗದಲ್ಲಿ ಕೆಲ ದಿನಗಳಿಂದ ಕುಸಿತ ಕಾಣುತ್ತಿವೆ. ಈ ಅಮೂಲ್ಯ ಲೋಹಗಳ ಬೆಲೆಯನ್ನು ಕಟ್ಟಿಹಾಕುವುದು ಸಾಧ್ಯವೇ ಇಲ್ಲ ಎಂದುಕೊಳ್ಳುತ್ತಿರುವ ಹೊತ್ತಲ್ಲೇ ಭರ್ಜರಿ ಕುಸಿತ ಆಗಿದೆ. ಹೂಡಿಕೆದಾರರು ಲಾಭಕ್ಕೆ ಮಾರಿಕೊಳ್ಳುತ್ತಿರಬಹುದು ಎಂದು ಮೇಲ್ನೋಟಕ್ಕೆ ತೋರುತ್ತದೆ. ಆದರೆ, ಕಾಮೆಕ್ಸ್ ಮಾರುಕಟ್ಟೆಯಲ್ಲಿ ಪ್ಯಾನಿಕ್ ಸೆಲ್ಲಾಫ್ (Panic Sell-off) ಆಗಿರುವುದು ಕಂಡು ಬಂದಿದೆ. ಪ್ಯಾನಿಕ್ ಸೆಲ್ಲಾಫ್ ಎಂದರೆ ಹೂಡಿಕೆದಾರರು ಯಾವುದೋ ಆತಂಕದಿಂದ ತಮ್ಮ ಹೂಡಿಕೆಯನ್ನು ಹಿಂಪಡೆಯುತ್ತಿರುವುದಾಗಿದೆ….

Read More

ಸಾಗರ ಮಾರಿಕಾಂಬೆ ದರ್ಶನದ ವೇಳೆ ಕುಸಿದು ಬಿದ್ದ ಕಾಗೋಡು ತಿಮ್ಮಪ್ಪ – Kannada News | Karnataka senior politician Kagodu Thimmappa Collapses from Health issue At Marikamba Devi Jatra at Sagara

ಶಿವಮೊಗ್ಗ, (ಫೆಬ್ರವರಿ 03): ಇಂದಿನಿಂದ ಆರಂಭವಾದ ಸಾಗರ ಮಾರಿಕಾಂಬ ದೇವಿ ಜಾತ್ರೆಯ ಹಿನ್ನೆಲೆಯಲ್ಲಿ ದೇವಿಯ ದರ್ಶನಕ್ಕೆ ತೆರಳಿದ್ದ ಹಿರಿಯ ರಾಜಕೀಯ ಮುತ್ಸದ್ದಿ ಕಾಗೋಡು ತಿಮ್ಮಪ್ಪ (Kagodu Thimmappa) ಅವರು ಕುಸಿದು ಬಿದ್ದಿದ್ದು, ಕೂಡಲೇ ಅವರನ್ನು ಸಾಗರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಮಾರಿಕಾಂಬ ದೇವಿಯ ದರ್ಶನಕ್ಕೆ ತೆರಳಿದ್ದ ವೇಳೆ ವೇಳೆ ತೀವ್ರ ಉಸಿರಾಟ ಹಾಗೂ ಮಧುಮೇಹ ಸಮಸ್ಯೆಯಿಂದಾಗಿ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರಿಗೆ ಉಪ ವಿಭಾಗೀಯ ಆಸ್ಪತ್ರೆಯ ವೈದ್ಯ ವಿಕ್ರಂ ಚಿಕಿತ್ಸೆ ನೀಡಿದ್ದಾರೆ. ದೇವಸ್ಥಾನದಲ್ಲಿ ತೀವ್ರ…

Read More

Daily Devotional: ನಿಮ್ಮ ಲಗ್ನಕ್ಕೆ ಅನುಗುಣವಾಗಿ ಅದೃಷ್ಟ ದೇವತೆ ತಿಳಿಯಿರಿ; ಜ್ಯೋತಿಷ್ಯ ಸಲಹೆ ಇಲ್ಲಿದೆ – Kannada News | Astrology Insights: Identifying Your Adrushta Devate for Each Ascendant

ಜ್ಯೋತಿಷ್ಯ ಶಾಸ್ತ್ರದಲ್ಲಿ, ಲಗ್ನ, ರಾಶಿ ಮತ್ತು ನಕ್ಷತ್ರಗಳು ಪ್ರಮುಖ ಪಾತ್ರ ವಹಿಸುತ್ತವೆ. ಇವುಗಳಲ್ಲಿ ಲಗ್ನವು ಅತ್ಯಂತ ಮೂಲಭೂತವಾಗಿದ್ದು, ವ್ಯಕ್ತಿಯ ಜನನದ ಸಮಯದ ಆಧಾರದ ಮೇಲೆ ಇದನ್ನು ನಿರ್ಧರಿಸಲಾಗುತ್ತದೆ. ಪ್ರತಿ ಲಗ್ನಕ್ಕೂ ಒಂದು ನಿರ್ದಿಷ್ಟ ಅದೃಷ್ಟ ದೇವತೆ ಇರುತ್ತದೆ. ಈ ಅದೃಷ್ಟ ದೇವತೆಯನ್ನು ಲಗ್ನದಿಂದ ಪಂಚಮ ಸ್ಥಾನದ ಅಧಿಪತಿಯ ಮೂಲಕ ಗುರುತಿಸಲಾಗುತ್ತದೆ. ಪಂಚಮಾಧಿಪತಿಯು ನಿಮ್ಮ ಜೀವನಪೂರ್ತಿ ನಿಮ್ಮ ಅದೃಷ್ಟ ದೇವತೆಯಾಗಿರುತ್ತಾನೆ. ಈ ದೇವತೆಯನ್ನು ನಿಯಮಿತವಾಗಿ ಆರಾಧಿಸುವುದರಿಂದ ಶುಭ ಫಲಗಳು ಲಭಿಸುತ್ತವೆ ಮತ್ತು ಅದೃಷ್ಟ ಕೂಡಿಬರುತ್ತದೆ ಎಂದು ಖ್ಯಾತ ಜ್ಯೋತಿಷಿ…

Read More

ಐತಿಹಾಸಿಕ ದೇವರ ನಕ್ಲೇಸ್ ಕದ್ದುಕೊಂಡು ಹೋದ್ರಾ ಮುಜರಾಯಿ ಇಲಾಖೆ ಅಧಿಕಾರಿ? – Kannada News | Bengaluru dharmaraya swamy temple drupadi deve necklace theft Alleged On muzrai department Nagaraj

ಬೆಂಗಳೂರು (ಫೆಬ್ರವರಿ.03): ಐತಿಹಾಸಿಕ ಬೆಂಗಳೂರು  ಕರಗಕ್ಕೆ (Bengaluru Karaga)ಹೆಸರಾಗಿರುವ ಧರ್ಮರಾಯ ಸ್ವಾಮಿ ದೇವಸ್ಥಾನದಲ್ಲಿ ( dharmaraya swamy temple) ಭಾರೀ ಅವ್ಯವಹಾರ ಮತ್ತು ಕಳ್ಳತನ ನಡೆದಿದೆ ಎಂಬ ಸ್ಫೋಟಕ ಆರೋಪ ಕೇಳಿಬಂದಿದೆ. ದೇವಸ್ಥಾನದ ಆವರಣದಲ್ಲಿ ಹುಂಡಿ ಎಣಿಕೆ ಮಾಡುವಾಗ ಸಿಕ್ಕಿದ್ದ ದ್ರೌಪದಿ ದೇವಿಯ 120 ಗ್ರಾಂ ತೂಕದ ಚಿನ್ನದ ಸರವನ್ನು ಮುಜರಾಯಿ ಇಲಾಖೆಯ ಕಾರ್ಯನಿರ್ವಾಹಕ ಅಧಿಕಾರಿ (EO) ನಾಗರಾಜ್ ಅವರು ಕದ್ದು ಜೇಬಿಗೆ ಹಾಕಿಕೊಂಡಿದ್ದಾರೆ ಎಂದು ದೇವಸ್ಥಾನದ ಆಡಳಿತ ಮಂಡಳಿಯ ನಿಕಟಪೂರ್ವ ಅಧ್ಯಕ್ಷ ಸತೀಶ್ ಗಂಭೀರ ಆರೋಪ…

Read More

ಯುವತಿಯರೇ ನಿಮ್ಮ ಖಾಸಗಿ ಫೋಟೋ ಇಟ್ಟುಕೊಂಡು ಯಾರಾದರೂ ಬ್ಲ್ಯಾಕ್‌ಮೇಲ್​​​ ಮಾಡುತ್ತಿದ್ದಾರ? ಹೀಗೆ ಮಾಡಿದ್ರೆ ಸಾಕು – Kannada News | Combat Online Harassment: Women’s Guide to Digital Security and Photo Misuse Solutions

ಸೋಶಿಯಲ್​​ ಮೀಡಿಯಾದಲ್ಲಿ ಹುಡುಗಿಯರ ಡಿಫೇಕ್​ ಮಾಡಿದ ಅಥವಾ ದ್ವೇಷಕ್ಕಾಗಿ ಖಾಸಗಿ ಫೋಟೋಗಳನ್ನು ಹಾಕಿ ಬ್ಲ್ಯಾಕ್‌ಮೇಲ್​​​ ಮಾಡಿರುವ ಅದೆಷ್ಟೋ ಘಟನೆಗಳು ನಡೆದಿದೆ. ಇದರಿಂದ ಸುಮಾರು ಮಹಿಳೆಯರು ಹಾಗೂ ಹುಡುಗಿಯರು (Women’s Digital Safety) ಜೀವನ ಕಳೆದುಕೊಂಡಿರುವ ನಿದರ್ಶನಗಳು ಕೂಡ ನಮ್ಮ ಕಣ್ಮುಂದೆ ಇದೆ. ಅದನ್ನು ತಡೆಯಲು ಹಾಗೂ ಮಹಿಳೆಯ ಡಿಜಿಟಲ್​​ ಸುರಕ್ಷತೆಗಾಗಿ ಹೊಸ ತಂತ್ರವೊಂದನ್ನು ಪೊಲೀಸರೊಬ್ಬರು ಪಾಡ್‌ಕಾಸ್ಟ್​​​ನಲ್ಲಿ ಹೇಳಿದ್ದಾರೆ. ಇದೀಗ ಈ ಬಗ್ಗೆ ಎಕ್ಸ್​​ ಖಾತೆಯಲ್ಲಿ ಪೂರ್ಣಿಮಾ ಎಂಬುವವರು ಹಂಚಿಕೊಂಡಿದ್ದಾರೆ. ಮಹಿಳೆಯರು ಮತ್ತು ಹೆಣ್ಣುಮಕ್ಕಳು ನಿಮ್ಮ ಫೋಟೋ ಅಥವಾ…

Read More

ಒಂದೇ ಕೋಣೆಯಲ್ಲಿ ಸಿಕ್ತು ಮಹಿಳೆ ಮತ್ತು ಕೆಲಸದವನ ಶವ! ವಿದೇಶದಿಂದ ಮರಳಿದ ಪತಿಗೆ ಕಾದಿತ್ತು ಶಾಕ್ – Kannada News | Bengaluru: Elderly Woman Murdered, House Help Dead in Residence

ಒಂದೇ ಕೋಣೆಯಲ್ಲಿ ಸಿಕ್ತು ಮಹಿಳೆ ಮತ್ತು ಕೆಲಸದವನ ಶವ! ಬೆಂಗಳೂರು, ಫೆಬ್ರುವರಿ 03: ನಗರದಲ್ಲಿ ಭಾನುವಾರ ಬೆಳಗಿನ ಜಾವ 65 ವರ್ಷದ ಮಹಿಳೆಯೊಬ್ಬರು ತಮ್ಮ ನಿವಾಸದಲ್ಲೇ (Bengaluru) ಹತ್ಯೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಅದೇ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಮನೆ ಕೆಲಸಗಾರನ ಶವವೂ ಅದೇ ಕೊಠಡಿಯಲ್ಲಿ ಪತ್ತೆಯಾಗಿದ್ದು, ಆತ ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ತನ್ನ ಕೋಣೆಯಲ್ಲೇ ಹತ್ಯೆಯಾದ ವೃದ್ಧೆ ಮಹಿಳೆಯ ಪತಿ ವಿದೇಶ ಪ್ರವಾಸದಿಂದ ಭಾನುವಾರ ಬೆಳಿಗ್ಗೆ ಬೆಂಗಳೂರಿಗೆ ಮರಳಿದ್ದರು. ಮನೆಯ ಬಾಗಿಲನ್ನು ಬಡಿದ…

Read More

15 ವರ್ಷದ ಬಾಲಕನಿಗೆ ಮದ್ಯ ಕುಡಿಸಿದ ಕಂಪನಿ; 7ನೇ ಮಹಡಿಯಿಂದ ಬಿದ್ದು ಅಪ್ರಾಪ್ತ ಸಾವು! – Kannada News | Bengaluru Tragedy: Teen Dies After Company Serves Alcohol to Minors; JJ Act Filed

15 ವರ್ಷದ ಬಾಲಕನಿಗೆ ಮದ್ಯ ಕುಡಿಸಿದ ಕಂಪನಿ! ಬೆಂಗಳೂರು, ಫೆಬ್ರುವರಿ 03: ನಗರದ ಸಂಸ್ಥೆಯೊಂದು ಅಪ್ರಾಪ್ತ ಬಾಲಕರಿಗೆ ಮದ್ಯ ಕುಡಿಸಿದ್ದು, ಅಪ್ರಾಪ್ತನೊಬ್ಬ (Minor) ತನ್ನ ಅಪಾರ್ಟ್‌ಮೆಂಟ್‌ನ 7ನೇ ಮಹಡಿಯಿಂದ ಉರುಳಿ ಬಿದ್ದು ಸಾವನ್ನಪ್ಪಿರುವ​ ಪ್ರಕರಣ ಬೆಳಕಿಗೆ ಬಂದಿದೆ. ಈ ಹಿನ್ನೆಲೆ ಮೃತ ಬಾಲಕನ ಪೋಷಕರು ರಾಜರಾಜೇಶ್ವರಿನಗರ (RR Nagar) ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜನವರಿಯಲ್ಲಿ ದೂರು ದಾಖಲಿಸಿದ್ದರು. ದೂರಿನಲ್ಲಿ ಉಲ್ಲೇಖಿಸಿದಂತೆ ಕಳೆದ ತಿಂಗಳು ಈ ಘಟನೆ ನಡೆದಿದ್ದು, ತನಿಖೆ ಮುಂದುವರೆದಿದೆ. ಜೆಜೆ ಆ್ಯಕ್ಟ್ ಅಡಿ ಪ್ರಕರಣ ದಾಖಲು…

Read More

ಶ್ರೀಲಂಕಾ ಸ್ಕೋರ್ 189: 173 ರನ್ ಬಾರಿಸಿ ಗೆದ್ದ ಇಂಗ್ಲೆಂಡ್ – Kannada News | Sri Lanka vs England, 2nd T20I Highlights

ಶ್ರೀಲಂಕಾ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಇಂಗ್ಲೆಂಡ್ ತಂಡ ಭರ್ಜರಿ ಜಯ ಸಾಧಿಸಿದೆ. ಪಲ್ಲೆಕೆಲ್ಲೆ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಶ್ರೀಲಂಕಾ ತಂಡವು 20 ಓವರ್​ಗಳಲ್ಲಿ 5 ವಿಕೆಟ್ ಕಳೆದುಕೊಂಡು 189 ರನ್ ಕಲೆಹಾಕಿದ್ದರು. 190 ರನ್​ಗಳ ಗುರಿ ಪಡೆದ ಇಂಗ್ಲೆಂಡ್ ತಂಡದ ಇನಿಂಗ್ಸ್​​ಗೆ ಮಳೆ ಅಡ್ಡಿಯಾಯಿತು. ಹೀಗಾಗಿ ಡಕ್​ವರ್ತ್​ ಲೂಯಿಸ್ ನಿಯಮದ ಪ್ರಕಾರ 17 ಓವರ್​ಗಳಲ್ಲಿ 168 ರನ್​ಗಳ ಗುರಿ ನೀಡಲಾಯಿತು. ಈ ಗುರಿಯನ್ನು ಬೆನ್ನತ್ತಿದ ಇಂಗ್ಲೆಂಡ್ ತಂಡ 16.4…

Read More

80 ಕೋಟಿ ರೂಪಾಯಿ ಸಂಭಾವನೆ ಡಿಮ್ಯಾಂಡ್ ಮಾಡುತ್ತಿರುವ ರಿಷಬ್ ಶೆಟ್ಟಿ? – Kannada News | Rishab Shetty reportedly demanding Rs 80 Cr remuneration for new movies

ನಟ, ನಿರ್ದೇಶಕ ರಿಷಬ್ ಶೆಟ್ಟಿ (Rishab Shetty) ಅವರು ಬಹಳ ಕಷ್ಟಪಟ್ಟು ಚಿತ್ರರಂಗದಲ್ಲಿ ಯಶಸ್ಸು ಕಂಡಿದ್ದಾರೆ. ಒಂದಷ್ಟು ವರ್ಷಗಳ ಹಿಂದೆ ರಿಷಬ್ ಶೆಟ್ಟಿ ಅವರ ಹೆಸರು ಕರ್ನಾಟಕಕ್ಕೆ ಮಾತ್ರ ಸೀಮಿತ ಆಗಿತ್ತು. ಆದರೆ ‘ಕಾಂತಾರ’ ಸಿನಿಮಾದಿಂದ ಅವರು ಪ್ಯಾನ್ ಇಂಡಿಯಾ ಸ್ಟಾರ್ ಆದರು. ‘ಕಾಂತಾರ: ಚಾಪ್ಟರ್ 1’ ಸಿನಿಮಾ ಬ್ಲಾಕ್ ಬಸ್ಟರ್ ಹಿಟ್ ಆದ ಬಳಿಕ ಅವರ ಡಿಮ್ಯಾಂಡ್ ಹೆಚ್ಚಾಯಿತು. ಅವರ ಜೊತೆ ಸಿನಿಮಾ ಮಾಡಲು ಪರಭಾಷೆಯ ನಿರ್ಮಾಪಕರು ಮುಂದೆ ಬರುತ್ತಿದ್ದಾರೆ. ರಿಷಬ್ ಶೆಟ್ಟಿ ಅವರ ಸಂಭಾವನೆ…

Read More

ಬೆಂಚ್​​ ಮೇಲೆ ಕಾಲಿಟ್ಟು ರಾಜ್ಯಸಭೆಯಲ್ಲಿ ಮಾತಾಡಿದ ಸದಸ್ಯ!: ಸತ್ಯ ತಿಳಿಯಲು ಈ ವಿಡಿಯೋ ನೋಡಿ – Kannada News | BJP Member Sadanandan Master Placed His Artificial Legs on the Bench During His First Speech in Rajya Sabha Session

ನವದೆಹಲಿ, ಫೆಬ್ರವರಿ 03: ರಾಜ್ಯಸಭೆಯಲ್ಲಿ ಚೊಚ್ಚಲ ಭಾಷಣದ ವೇಳೆ ಬಿಜೆಪಿ ಸದಸ್ಯ ಸಿ. ಸದಾನಂದನ್ ಮಾಸ್ಟರ್  ತಮ್ಮ ಕೃತಕ ಕಾಲುಗಳನ್ನು ಸದನದ ಬೆಂಚ್​​ ಮೇಲೆ ಪ್ರದರ್ಶಿಸಿ, ತಾವು ಕಾಲುಗಳನ್ನು ಕಳೆದುಕೊಂಡಿದ್ದೇಗೆ ಎಂಬ ಬಗ್ಗೆ ವಿವರಣೆ ನೀಡಿದ ಪ್ರಸಂಗ ನಡೆದಿದೆ. ಪ್ರಜಾಪ್ರಭುತ್ವ, ವಾಕ್ ಸ್ವಾತಂತ್ರ್ಯ, ಸಹಿಷ್ಣುತೆಯ ಬಗ್ಗೆ ಮಾತನಾಡುವ ಎಡಪಂಥೀಯ ರಾಜಕೀಯ ಪಕ್ಷಗಳು ತಮ್ಮ ಸೈದಾಂತಿಕ ವಿರೋಧಿಗಳಿಗೆ ಎಂತಾ ಹಿಂಸೆ ನೀಡಿವೆ ನೋಡಿ ಎಂದು ಅವರು ಹೇಳಿರೋದು ರಾಜ್ಯ ಸಭೆಯಲ್ಲಿ ಕೆಲ ಕಾಲ ಗದ್ದಲಕ್ಕೂ ಕಾರಣವಾಗಿದೆ. 1994ರ ಜನವರಿ…

Read More