Headlines

ಪಹಲ್ಗಾಮ್ ದಾಳಿಯ ಈ ಭೀಕರ ವಿಡಿಯೋ ಎಂದಿಗೂ ಮರೆಯುವಂತಿಲ್ಲ: ಪ್ರವಾಸಿಗರನ್ನು ಸಾವಿನ ದವಡೆಗೆ ತಳ್ಳಿದ್ದು ಯಾರು? – Kannada News | Pahalgam Attack Video: ‘Allah Hu Akbar’ Chant Raises Serious Questions on Operator’s Intent

ಶ್ರೀನಗರ, ಏ.22: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದಿದ್ದ ಭಯೋತ್ಪಾದನಾ ದಾಳಿಗೆ ಇಂದು (ಏ.22) ಒಂದು ವರ್ಷ. ಈ ಘಟನೆಯನ್ನು ಭಾರತ ಎಂದಿಗೂ ಮರೆಯುವುದಿಲ್ಲ. ಆದರೆ ಈ ಭೀಕರ ಘಟನೆ ನಡೆಯುದಕ್ಕೂ ಮುನ್ನ ಏನಾಗಿತ್ತು ಎಂಬ ಬಗ್ಗೆ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಮತ್ತೆ ವೈರಲ್ ಆಗುತ್ತಿದ್ದು, ವಿಡಿಯೋದಲ್ಲಿನ ‘ಆಪರೇಟರ್’ ವರ್ತನೆ ಬಗ್ಗೆ ಗಂಭೀರ ಪ್ರಶ್ನೆಗಳು ಎದ್ದಿವೆ. ವೈರಲ್ ಆಗಿರುವ ವಿಡಿಯೋದಲ್ಲಿ, ಪ್ರವಾಸಿಗರು ಸಂಚರಿಸುತ್ತಿದ್ದ ವೇಳೆ ಹಠಾತ್ ಗುಂಡಿನ ದಾಳಿ ಆರಂಭವಾಗುತ್ತದೆ. ಈ ಸಂದರ್ಭದಲ್ಲಿ ಅಲ್ಲಿದ್ದ ಆಪರೇಟರ್ ಒಬ್ಬರು…

Read More

ಡಿಕೆ ಶಿವಕುಮಾರ್​​ಗೆ ಸದ್ಯದಲ್ಲೇ ಸಾಡೇ ಸಾತಿ ಶನಿ ಕಾಟ! ಮಾತಾಡಿದ್ರೆ ಪಟ್ಟ ಕೈ ತಪ್ಪುವ ಸಾಧ್ಯತೆ, ಅಜ್ಜಯ್ಯ ಭವಿಷ್ಯ

ತುಮಕೂರು, ಮೇ.28: “ಮಾತು ಆಡಿದರೆ ಮುತ್ತು ಒಡೆದು ಹೋದಂತೆ! ಸದ್ಯಕ್ಕೆ ಯಾವುದೇ ಆತುರದ ಹೇಳಿಕೆ ನೀಡಬೇಡಿ, ಇಲ್ಲದಿದ್ದರೆ ಕೈಗೆ ಬಂದ ತುತ್ತು ಬಾಯಿಗೆ ಬರದೇ ಹೋಗಬಹುದು!” – ರಾಜ್ಯ ರಾಜಕಾರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ರಾಜೀನಾಮೆ ಬೆನ್ನಲ್ಲೇ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ (D.K. Shivakumar) ಅವರಿಗೆ ಅವರ ಪರಮ ದೈವ, ತುಮಕೂರಿನ ತಿಪಟೂರು ತಾಲೂಕಿನ ನೊಣವಿನಕೆರೆ ಕಾಡಸಿದ್ದೇಶ್ವರ ಮಠದ (Nonavinakere Kadasiddeshwara Mutt) ಕರಿಬಸವೇಶ್ವರ ಸ್ವಾಮೀಜಿ (ಅಜ್ಜಯ್ಯ) ಇಂತಹದೊಂದು ಅತ್ಯಂತ ಗಂಭೀರ ಹಾಗೂ ನಿಗೂಢ ಎಚ್ಚರಿಕೆಯನ್ನು ನೀಡಿದ್ದಾರೆ….

Read More

Viral: ತುರ್ತು ಶಸ್ತ್ರ ಚಿಕಿತ್ಸೆ ಅಂದ್ರು ವಿಚಿತ್ರ ಬೇಡಿಕೆ ಇಟ್ಟ ಬಾಸ್, ಕಹಿ ಅನುಭವ ಹಂಚಿಕೊಂಡ ಉದ್ಯೋಗಿ – Kannada News | Employee who went to office on emergency surgery day

ಎಷ್ಟೇ ಒತ್ತಡಭರಿತ ಕೆಲಸವೇ (job) ಇರಲಿ, ಕೆಲಸ ಬಿಟ್ಟರೆ ಬೇರೆ ಉದ್ಯೋಗ ಸಿಗಲ್ಲ ಎನ್ನುವ ಅನಿವಾರ್ಯ ಕಾರಣಕ್ಕಾಗಿ ಕೆಲಸ ಮಾಡುತ್ತಾರೆ. ಆದರೆ ಈ ಬಾಸ್ ಗಲು ರಜೆ ವಿಷ್ಯದಲ್ಲಿ ಉದ್ಯೋಗಿಗಳಿಗೆ ಕೊಡುವ ಕಾಟ ಅಷ್ಟಿಷ್ಟಲ್ಲ. ಹುಷಾರಿಲ್ಲ ಅಂದ್ರು ನಮ್ಮ ಬಾಸ್ ರಜೆ ಕೊಡೋಕೆ ಹಿಂದೆ ಮುಂದೆ ನೋಡ್ತಾರೆ ಎಂದು ಅದೆಷ್ಟೋ ಜನ ಹೇಳೋದಿದೆ. ಈ ವ್ಯಕ್ತಿಯ ವಿಷ್ಯದಲ್ಲೂ ಹಾಗೆಯೇ ಆಗಿದೆ. ಈ ಉದ್ಯೋಗಿ ತನ್ನ ಕಠಿಣ ಪರಿಸ್ಥಿತಿಯನ್ನು ರೆಡ್ಡಿಟ್ ಪೋಸ್ಟ್ ನಲ್ಲಿ ವಿವರಿಸಿದ್ದಾರೆ. ಗಂಭೀರ ಆರೋಗ್ಯ ಸಮಸ್ಯೆಯಿದ್ದು…

Read More

ಬ್ರಹ್ಮಕಲಶ: 1 ಮಿಲಿಯನ್ ಇನ್‌ಸ್ಟಾಗ್ರಾಮ್ ರೀಲ್ಸ್ ಮೈಲಿಗಲ್ಲು ತಲುಪಿದ ಮೊದಲ ಕನ್ನಡ ಹಾಡು – Kannada News | Rishab Shetty Kantara Chapter 1 Brahmakalasha Song creates Record 1 Million Instagram reels

ನಟ, ನಿರ್ದೇಶಕ ರಿಷಬ್ ಶೆಟ್ಟಿ ಅವರ ಈವರೆಗಿನ ವೃತ್ತಿಜೀವನದಲ್ಲೇ ಅತಿ ದೊಡ್ಡ ಸಕ್ಸಸ್ ಎನಿಸಿಕೊಂಡ ‘ಕಾಂತಾರ: ಚಾಪ್ಟರ್ 1’ (Kantara: Chapter 1) ಸಿನಿಮಾದ ಬಗ್ಗೆ ಹೊಸದಾಗಿ ಹೇಳಬೇಕಾಗಿದ್ದಿಲ್ಲ. ಚಿತ್ರಮಂದಿರಗಳಲ್ಲಿ ಧೂಳೆಬ್ಬಿಸಿ, ಬಾಕ್ಸ್ ಆಫೀಸ್ ಉಡೀಸ್ ಮಾಡಿದ ಬೆನ್ನಲ್ಲೇ ಈಗ ಮತ್ತೊಂದು ಅಪರೂಪದ ಸಾಧನೆಯನ್ನು ಈ ಸಿನಿಮಾ ಮಾಡಿದೆ. ಚಿತ್ರ ಬಿಡುಗಡೆಯಾಗಿ ಒಂದು ವರ್ಷ ಕಳೆಯುತ್ತಿದ್ದರೂ ಇದರ ಕ್ರೇಜ್ ಮಾತ್ರ ಕಮ್ಮಿಯಾಗಿಲ್ಲ ಎಂಬುದಕ್ಕೆ ಈ ಹೊಸ ದಾಖಲೆಯೇ ಸಾಕ್ಷಿ. ಖ್ಯಾತ ಸಂಗೀತ ನಿರ್ದೇಶಕ ಬಿ. ಅಜನೀಶ್ ಲೋಕನಾಥ್…

Read More

ಬಸ್ ಫ್ರೀ ನೀಡಿ ದೊಡ್ಡ ಸಮಸ್ಯೆಯಾಗಿದೆ: ಬಿಜೆಪಿ ನಾಯಕರ ಮುಂದೆಯೇ ಗ್ಯಾರಂಟಿ ಬಗ್ಗೆ ವ್ಯಂಗ್ಯವಾಡಿದ ಕಾಂಗ್ರೆಸ್​​​​ ಶಾಸಕ ದೇಶಪಾಂಡೆ – Kannada News | Dandeli Speech: RV Deshpande Hails BJP Minister, Critiques Congress ‘Shakti’ Guarantee

ಆರ್.ವಿ. ದೇಶಪಾಂಡೆ ಕಾರವಾರ, ಫೆ.7: ಉತ್ತರ ಕನ್ನಡದ ದಾಂಡೇಲಿಯಲ್ಲಿ ನಡೆದ ರೈಲ್ವೆ ಇಲಾಖೆ ಕಾರ್ಯಕ್ರಮದಲ್ಲಿ ಕಾಂಗ್ರೆಸ್‌ನ ಹಿರಿಯ ಶಾಸಕ ಮತ್ತು ಮಾಜಿ ಸಚಿವ ಆರ್.ವಿ. ದೇಶಪಾಂಡೆ (RV Deshpande) ಬಿಜೆಪಿ ನಾಯಕರನ್ನ ಹೊಗಳಿ ಗ್ಯಾರಂಟಿಗಳ ಬಗ್ಗೆ ವ್ಯಂಗ್ಯ ಮಾಡಿದ್ದಾರೆ. ಇದೀಗ ಈ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದೆ. ಸ್ವಪಕ್ಷದ ‘ಶಕ್ತಿ’ ಯೋಜನೆ ಬಗ್ಗೆ ಅವರು ಮಾಡಿರುವ ವ್ಯಂಗ್ಯ ಮತ್ತು ಬಿಜೆಪಿ ಸಚಿವರ ಬಗ್ಗೆ ತೋರಿದ ಪ್ರೀತಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಕಾರ್ಯಕ್ರಮದಲ್ಲಿ ಭಾಷಣ ಮಾಡುವ ವೇಳೆ…

Read More

Video: ಕೆಳಗಿಳಿಯಲು ಮೆಟ್ಟಿಲುಗಳೇ ಇಲ್ಲದೆ ವಿಮಾನದಿಂದ ಜಂಪ್ ಮಾಡಿದ ಪ್ರಯಾಣಿಕರು – Kannada News | Air Congo Passengers Forced to Exit Aircraft Without Stairs at Kindu Airport

ಕಿಂದು, ಡಿಸೆಂಬರ್ 24: ಕೆಳಗಿಳಿಯಲು ಮೆಟ್ಟಿಲುಗಳೇ ಇಲ್ಲದೆ ಪ್ರಯಾಣಿಕರು ವಿಮಾನದಿಂದ ಜಂಪ್ ಮಾಡಿರುವ ಘಟನೆ ಕಿಂದು ವಿಮಾನ ನಿಲ್ದಾಣದಲ್ಲಿ ನಡೆದಿದೆ. ಕಾಂಗೋ ಪ್ರಜಾಸತ್ತಾತ್ಮಕ ಗಣರಾಜ್ಯದ ಕಿಂದು ವಿಮಾನ ನಿಲ್ದಾಣದಲ್ಲಿ ಏರ್ ಕಾಂಗೋ ವಿಮಾನದ ಪ್ರಯಾಣಿಕರು ಗಂಟೆಗಟ್ಟಲೆ ವಿಮಾನದೊಳಗೆ ಕಾಯುವಂತಾಗಿತ್ತು. ಪ್ರಯಾಣಿಕರು ಮೆಟ್ಟಿಲುಗಳಿಲ್ಲದೆ ಬೇಸರಗೊಂಡು ಬಾಗಿಲಿನಿಂದ ಸುಮಾರು 5-6 ಅಡಿಯಷ್ಟು ಕೆಳಗೆ ಹಾರಿದ್ದಾರೆ. ಮಣಿಮಾ ಪ್ರಾಂತ್ಯದಲ್ಲಿರುವ ಕಿಂದು ವಿಮಾನ ನಿಲ್ದಾಣವು ಮೂಲಸೌಕರ್ಯಗಳ ಕೊರತೆಯಿಂದ ಬಳಲುತ್ತಿದೆ. ವಿಮಾನಯಾನ ಸಂಸ್ಥೆಯು ಸಂಪರ್ಕವನ್ನು ಸುಧಾರಿಸುವ ಗುರಿಯನ್ನು ಹೊಂದಿದ್ದರೂ, ಈ ರೀತಿಯ ಘಟನೆಗಳು ಸಣ್ಣ…

Read More

ಕರ್ನಾಟಕಕ್ಕೆ ಸಾವಿರ ಕೋಟಿ ರೂ. ಅನುದಾನದೊಂದಿಗೆ 1122 ಹೆಚ್ಚುವರಿ ವೈದ್ಯಕೀಯ ಸೀಟು ಮಂಜೂರು ಮಾಡಿದ ಕೇಂದ್ರ – Kannada News | Record Milestone: Karnataka Gets 1122 Additional Medical Seats with Rs 1090 Crore Central Funding

ಬೆಂಗಳೂರು, ಮೇ 18: ಕರ್ನಾಟಕದ (Karnataka) ವೈದ್ಯಕೀಯ ಶಿಕ್ಷಣ (Medical Education) ಕ್ಷೇತ್ರಕ್ಕೆ ಕೇಂದ್ರ ಸರ್ಕಾರದಿಂದ ಬಂಪರ್ ಕೊಡುಗೆ ಸಿಕ್ಕಿದ್ದು, ಬರೋಬ್ಬರಿ 1,122 ಹೆಚ್ಚುವರಿ ಯುಜಿ (UG) ಮತ್ತು ಪಿಜಿ (PG) ವೈದ್ಯಕೀಯ ಸೀಟುಗಳು ಮಂಜೂರಾಗಿವೆ. ವಿಕಾಸಸೌಧದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಆರ್. ಪಾಟೀಲ್ ಈ ಮಾಹಿತಿ ನೀಡಿದ್ದಾರೆ. ಮೇ 15ರಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಇದಕ್ಕೆ ಅಂತಿಮ ಅನುಮೋದನೆ ನೀಡಿದೆ ಎಂದು ಅವರು ತಿಳಿಸಿದ್ದಾರೆ. ದೇಶದಲ್ಲೇ…

Read More

‘ಸರ್ವಮ್ ಮಾಯಾ’ ಚಿತ್ರದಲ್ಲಿ ಅಂಥದ್ದೇನಿದೆ? ಕ್ಲೈಮ್ಯಾಕ್ಸ್ ಅರ್ಥವೇನು? – Kannada News | Nivin Pauly’s Comeback: Sarvam Maya Review and Why It’s a Must Watch on Hotstar

ನಿವೀನ್ ಪೌಳಿ (Nivin Pauly) ಅವರು ಹಲವು ಹಿಟ್ ಚಿತ್ರಗಳನ್ನು ನೀಡಿದವರು. ಆದರೆ, ಅವರಿಗೆ ಇತ್ತೀಚೆಗೆ ಗೆಲುವು ಸಿಕ್ಕಿರಲಿಲ್ಲ. ಆದರೆ, ‘ಸರ್ವಮ್ ಮಾಯಾ’ ಚಿತ್ರದ ಮೂಲಕ ಅವರು ಗೆಲುವಿನ ನಗೆ ಬೀರಿದ್ದಾರೆ. ಹಾಗಾದರೆ ಈ ಸಿನಿಮಾದಲ್ಲಿ ಅಂಥದ್ದೇನಿದೆ? ಈ ಚಿತ್ರದ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯುತ್ತಿರುವುದು ಏಕೆ? ಆ ಎಲ್ಲಾ ಪ್ರಶ್ನೆಗಳಿಗೆ ಈ ಸ್ಟೋರಿಯಲ್ಲಿದೆ ಉತ್ತರ. ಈ ಸಿನಿಮಾ ಹಾಟ್​​ಸ್ಟಾರ್​​ನಲ್ಲಿ ಮಲಯಾಳಂ ಜೊತೆ ಕನ್ನಡದಲ್ಲೂ ವೀಕ್ಷಣೆಗೆ ಲಭ್ಯವಿದೆ. ಪ್ರಭೇಂದು (ನಿವೀನ್ ಪೌಳಿ) ದೊಡ್ಡ ಗಿಟಾರ್ ವಾದಕ ಆಗಬೇಕು…

Read More

ಕ್ಯಾನ್ಸರ್ ಚಿಕಿತ್ಸೆಯಲ್ಲಿ ಆಯುರ್ವೇದ ಪಾತ್ರ ಹೇಗೆ? ಬಾಬಾ ರಾಮದೇವ್ ವಿವರಣೆ ಇದು… – Kannada News | Cancer treatment, Baba Ramdev explains how Ayurvedic food and lifestyle can help

ವಿಶ್ವಾದ್ಯಂತ ಕ್ಯಾನ್ಸರ್ (Cancer) ಪ್ರಕರಣಗಳು ವೇಗವಾಗಿ ಹೆಚ್ಚುತ್ತಿವೆ. ಕ್ಯಾನ್ಸರ್​ನಿಂದ ಜೀವ ಉಳಿಸುವುದು ದೊಡ್ಡ ಸವಾಲಿನ ಸಂಗತಿಯಾಗಿದೆ. ಹೆಚ್ಚಿನ ಕ್ಯಾನ್ಸರ್ ರೋಗಿಗಳು ಅಲೋಪತಿ ಚಿಕಿತ್ಸೆಯನ್ನು ಅವಲಂಬಿಸಿದ್ದಾರೆ. ಈಗೀಗ ಕೆಲವರು ಸಪೋರ್ಟಿವ್ ಟ್ರೀಟ್ಮೆಂಟ್​ಗಾಗಿ ಆಯುರ್ವೇದದತ್ತ ಮುಖ ಮಾಡುತ್ತಿದ್ದಾರೆ. ಕ್ಯಾನ್ಸರ್ ಗುಣಪಡಿಸುವ ಚಿಕಿತ್ಸೆಯಲ್ಲಿ ಆಯುರ್ವೇದ ವಿಧಾನಗಳು ಎಷ್ಟು ಉಪಯುಕ್ತ ಎಂಬುದನ್ನು ಬಾಬಾ ರಾಮದೇವ್ (Baba Ramdev) ತಿಳಿಸಿದ್ದಾರೆ. ಕ್ಯಾನ್ಸರ್ ಚಿಕಿತ್ಸೆಯ ಸಮಯದಲ್ಲಿ ವೈದ್ಯಕೀಯ ಚಿಕಿತ್ಸೆ ಅತ್ಯಗತ್ಯವಾದರೂ, ರೋಗಿಗಳು ತಮ್ಮ ಆಹಾರ ಮತ್ತು ಜೀವನಶೈಲಿಯ ಬಗ್ಗೆಯೂ ಗಮನ ಹರಿಸಬೇಕು ಎಂದೆನ್ನುತ್ತಾರೆ ಬಾಬಾ ರಾಮದೇವ್….

Read More

ಹೈಜಾಕ್ ಬೆದರಿಕೆ: ಕುವೈತ್-ದೆಹಲಿ ಇಂಡಿಗೋ ವಿಮಾನ ಅಹಮದಾಬಾದ್‌ನಲ್ಲಿ ತುರ್ತು ಭೂಸ್ಪರ್ಶ – Kannada News | IndiGo Flight Diverted to Ahmedabad After Threat Note Found Onboard

ಅಹಮದಾಬಾದ್, ಜನವರಿ 30: ಕುವೈತ್​ನಿಂದ ದೆಹಲಿಗೆ ಹೊರಟಿದ್ದ ಇಂಡಿಗೋ(IndiGo) ವಿಮಾನಕ್ಕೆ ಬಾಂಬ್ ಬೆದರಿಕೆ ಕರೆ ಹಾಗೂ ಹೈಜಾಕ್ ಮಾಡುವ ಕುರಿತು ಬೆದರಿಕೆ ಬಂದ ಹಿನ್ನೆಲೆಯಲ್ಲಿ ಅಹಮದಾಬಾದ್ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಲಾಯಿತು. ಬೆಳಗ್ಗೆ 6.40 ರ ಸುಮಾರಿಗೆ ವಿಮಾನ ಸುರಕ್ಷಿತವಾಗಿ ಇಳಿಯಿತು ಎಂದು ವಿಮಾನ ನಿಲ್ದಾಣದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ವಿಮಾನವು 180 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿತ್ತು ಅವರೆಲ್ಲರನ್ನೂ ತಕ್ಷಣವೇ ಸ್ಥಳಾಂತರಿಸಲಾಯಿತು ಮತ್ತು ವಿವರವಾದ ಭದ್ರತಾ ತಪಾಸಣೆಗೆ ಒಳಪಡಿಸಲಾಯಿತು. ವಿಮಾನ ನಿಲ್ದಾಣದ ಮೂಲಗಳ ಪ್ರಕಾರ, ವಿಮಾನವನ್ನು ಅಪಹರಿಸುವ ಮತ್ತು…

Read More