Headlines

ರಾಯರ ಮಠಕ್ಕೂ ತಟ್ಟಿದ ಭಾಷಾ ವಿವಾದ: ಕನ್ನಡದಲ್ಲಿರುವ ಫಲಕಕ್ಕೆ ತೆಲುಗು ಭಾಷಿಕರ ವಿರೋಧ – Kannada News | Mantralaya Language Row: Telugu Speakers Oppose Kannada Signboard at Temple Entrance

ರಾಯಚೂರು, ಡಿಸೆಂಬರ್​​ 27: ಆಂಧ್ರ ಮತ್ತು ರಾಯಚೂರು ಗಡಿಯ ಮಂತ್ರಾಲಯದಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿ ಮಠಕ್ಕೆ ಭಾಷಾ ವಿವಾದ ತಟ್ಟಿದೆ. ಮಠದ ಮುಖ್ಯ ದ್ವಾರದಲ್ಲಿ ಕನ್ನಡದಲ್ಲಿ ಬರೆಯಲಾಗಿರುವ ಪೂಜ್ಯಾಯ ರಾಘವೇಂದ್ರಾಯ ಸತ್ಯಧರ್ಮ ರತಾಯಚ ಎಂಬ ಶ್ಲೋಕದ ಫಲಕಕ್ಕೆ ತೆಲುಗು ಭಾಷಿಕರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಮಂತ್ರಾಲಯವು ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಗೆ ಸೇರಿದ್ದರಿಂದ, ಇಲ್ಲಿ ತೆಲುಗು ಭಾಷೆಯಲ್ಲಿ ಫಲಕ ಇರಬೇಕು ಎಂದು ಅವರು ವಾದಿಸುತ್ತಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಹಲವರು ಆಂಧ್ರಪ್ರದೇಶ ಸಿಎಂ ಮತ್ತು ಉಪಮುಖ್ಯಮಂತ್ರಿಗಳಿಗೆ ಟ್ಯಾಗ್ ಮಾಡಿ…

Read More

Viral: ಬೆಂಗಳೂರು ಜೀವನ ದುಬಾರಿಯಲ್ಲ; ತಿಂಗಳ ಖರ್ಚು ವೆಚ್ಚ ಹಂಚಿಕೊಂಡ ಯುವಕ – Kannada News | Young man says life in Bangalore is not that expensive

ಬೆಂಗಳೂರು, ಜನವರಿ 08: ಈಗೇನಿದ್ದರೂ ಕೈಯಲ್ಲಿ ದುಡ್ಡಿದರೆ (money) ಮಾತ್ರ ಜೀವನ ನಡೆಸಲು ಸಾಧ್ಯ. ಬೆಂಗಳೂರು (Bengaluru) ಅಂದ್ರೆ ಎಷ್ಟು ದುಡಿದ್ರು ಸಾಕಲ್ಲ ಅನ್ನೋದು ಅನೇಕರ ಅಭಿಪ್ರಾಯ. ಆದರೆ, ಬೆಂಗಳೂರಿನಲ್ಲಿ ವಾಸಿಸುವ 24 ವರ್ಷದ ಕೇರಳಿಗನೊಬ್ಬ ತನ್ನ ಮಾಸಿಕ ಖರ್ಚು ವೆಚ್ಚದ ಬಗ್ಗೆ ಹಂಚಿಕೊಂಡಿದ್ದಾನೆ. ತಿಂಗಳಿಗೆ 27,300 ರೂ ಖರ್ಚು ಆಗುತ್ತಿದ್ದು, ಈ ನಗರವು ತುಂಬಾ ದುಬಾರಿಯಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾನೆ. ಈ ರೆಡ್ಡಿಟ್ ಪೋಸ್ಟ್ ವೈರಲ್ ಆಗುತ್ತಿದ್ದಂತೆ ನಾನಾ ರೀತಿಯ ಅಭಿಪ್ರಾಯಗಳು ವ್ಯಕ್ತವಾಗಿವೆ. ಪರ್ಸನಲ್ ಫೈನಾನ್ಸ್…

Read More

ಕಾವ್ಯಾನ ಮದುವೆ ಆಗಲ್ಲ: ಎಲ್ಲರ ಎದುರು ನೇರವಾಗಿ ಹೇಳಿದ ಗಿಲ್ಲಿ ನಟ

‘ಬಿಗ್ ಬಾಸ್ ಕನ್ನಡ ಸೀಸನ್ 12’ (Bigg Boss Kannada 12) ಶೋನಲ್ಲಿ ಇದ್ದಾಗ ಕಾವ್ಯಾ ಶೈವ ಮತ್ತು ಗಿಲ್ಲಿ ನಟ ಅವರು ಹೆಚ್ಚು ಕ್ಲೋಸ್ ಆಗಿದ್ದರು. ಮದುವೆ ವಿಷಯದಲ್ಲಿ ಗಿಲ್ಲಿ ಅವರು ಕಾವ್ಯಾನ ಆಗಾಗ ರೇಗಿಸುತ್ತಿದ್ದರು. ಬಿಗ್ ಬಾಸ್ ಶೋ ಮುಗಿದು ಹಲವು ದಿನಗಳು ಕಳೆದಿದ್ದರೂ ಕೂಡ ಜನರ ಕ್ರೇಜ್ ಕಡಿಮೆ ಆಗಿಲ್ಲ. ಖಾಸಗಿ ಮಳಿಗೆ ಉದ್ಘಾಟನೆಗಾಗಿ ಗಿಲ್ಲಿ ನಟ (Gilli Nata) ಅವರು ಯಾದಗಿರಿಗೆ ಬಂದಿದ್ದಾರೆ. ಈ ವೇಳೆ ಮದುವೆ ಬಗ್ಗೆ ಪ್ರಶ್ನೆ ಎದುರಾಯಿತು….

Read More

Spiritual Greetings: ಹಿರಿಯರಿಗೆ ನಮಸ್ಕಾರ ಮಾಡುವಾಗ ಈ ತಪ್ಪು ಮಾಡಲೇಬೇಡಿ; ಜ್ಯೋತಿಷ್ಯ ಸಲಹೆ ಇಲ್ಲಿದೆ – Kannada News | The Spiritual Significance of Namaskara: A Guide to Proper Devotional Greetings

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನಮಸ್ಕಾರ ಮಾಡುವ ಸರಿಯಾದ ವಿಧಾನದ ಬಗ್ಗೆ ವಿವರಿಸಿದ್ದಾರೆ. ನಮಸ್ಕಾರಗಳನ್ನು ಸರಿಯಾದ ವಿಧಾನದಲ್ಲಿ ಮಾಡಿದಾಗ ಮಾತ್ರ ಅವುಗಳ ಸಂಪೂರ್ಣ ಫಲ ನಮಗೆ ಲಭಿಸುತ್ತದೆ. ದೇವರುಗಳಿಗೆ, ಮನುಷ್ಯರಿಗೆ, ಹಿರಿಯರಿಗೆ ಹಾಗೂ ಗುರುಗಳಿಗೆ ನಾವು ಸಲ್ಲಿಸುವ ನಮಸ್ಕಾರವು ಯಾಂತ್ರಿಕವಾಗಿರದೆ, ಶ್ರದ್ಧೆ, ಭಕ್ತಿ ಮತ್ತು ಮನಸ್ಸಿನಿಂದ ಬಂದಂತಹ ವಿನಯದಿಂದ ಕೂಡಿರಬೇಕು. ಅಂತಹ ನಮಸ್ಕಾರಗಳು ನಿಜವಾದ ಫಲಗಳನ್ನು ನೀಡುತ್ತವೆ ಎಂದು ಅವರು ಹೇಳಿದ್ದಾರೆ. ನಿರ್ದಿಷ್ಟವಾಗಿ, ವಿಷ್ಣು ದೇವರಾಗಬಹುದು, ಸಮಸ್ತ…

Read More

Kitchen Tips: ಫ್ರಿಜ್‌ನಲ್ಲಿಟ್ಟರೂ ಹಸಿ ಮೆಣಸಿನಕಾಯಿ ಬೇಗ ಹಾಳಾಗುತ್ತಿದೆಯೇ? ಈ ಸುಲಭ ಟ್ರಿಕ್ ಅನುಸರಿಸಿ – Kannada News | How to store green chillies in fridge to keep fresh longer

ಅಡುಗೆಮನೆಯಲ್ಲಿ ಹಸಿ ಮೆಣಸಿನಕಾಯಿ (Green Chilli) ಪ್ರತಿದಿನ ಬಳಸುವ ಪ್ರಮುಖ ಪದಾರ್ಥಗಳಲ್ಲಿ ಒಂದಾಗಿದೆ. ಆದರೆ ಒಮ್ಮೆ ಹೆಚ್ಚು ಪ್ರಮಾಣದಲ್ಲಿ ಖರೀದಿಸಿ ಫ್ರಿಜ್‌ನಲ್ಲಿ ಇಟ್ಟರೂ ಕೆಲವೇ ದಿನಗಳಲ್ಲಿ ಅದು ಮೆತ್ತಗಾಗಿ, ಕಪ್ಪಾಗಲು ಅಥವಾ ಕೊಳೆಯಲು ಆರಂಭಿಸುತ್ತದೆ. ಇದರಿಂದ ಅನೇಕರು ಮೆಣಸಿನಕಾಯಿಯನ್ನು ಆಗಾಗ ಖರೀದಿಸಬೇಕಾಗುತ್ತದೆ. ಆದರೆ ಕೆಲವು ಸರಳ ವಿಧಾನಗಳನ್ನು ಅನುಸರಿಸಿದರೆ ಹಸಿ ಮೆಣಸಿನಕಾಯಿಯನ್ನು ಹೆಚ್ಚು ದಿನ ತಾಜಾವಾಗಿ ಇಟ್ಟುಕೊಳ್ಳಬಹುದು. ಮೊದಲು, ಮಾರುಕಟ್ಟೆಯಿಂದ ತಂದ ತಕ್ಷಣ ಮೆಣಸಿನಕಾಯಿಯನ್ನು ತೊಳೆಯಬೇಡಿ. ಅದರ ಮೇಲೆ ಉಳಿದಿರುವ ತೇವಾಂಶ ಕೊಳೆಯುವ ಪ್ರಕ್ರಿಯೆಯನ್ನು ವೇಗಗೊಳಿಸುತ್ತದೆ. ಬಳಸುವ…

Read More

ಚಿಕ್ಕಬಳ್ಳಾಪುರ: ಆಲೂಗಡ್ಡೆ ದರ ಪಾತಾಳಕ್ಕೆ ಕುಸಿತ, ಬೇಡಿಕೆಯೂ ಇಲ್ಲ! ರೈತರ ಗೋಳು ಕೇಳೋರಿಲ್ಲ

ಚಿಕ್ಕಬಳ್ಳಾಪುರ, ಏಪ್ರಿಲ್ 4: ಗಲ್ಫ್ ರಾಷ್ಟ್ರಗಳಲ್ಲಿನ ಯುದ್ಧದ ಕಾರಣದಿಂದ ವಾಣಿಜ್ಯ ಗ್ಯಾಸ್ ಸಿಲಿಂಡರ್‌ಗಳ ಅಭಾವ ಉಂಟಾಗಿ, ಬಹುತೇಕ ದೊಡ್ಡ ಹೋಟೆಲ್‌ಗಳು ಕಾರ್ಯನಿರ್ವಹಿಸುತ್ತಿಲ್ಲ. ಈ ಪರಿಸ್ಥಿತಿಯು ಚಿಕ್ಕಬಳ್ಳಾಪುರ ಜಿಲ್ಲೆಯ ಆಲೂಗಡ್ಡೆ ಬೆಳೆಗಾರರಿಗೆ ತೀವ್ರ ಸಂಕಷ್ಟ ತಂದೊಡ್ಡಿದೆ. ರೈತರು ಮಗುವಿನಂತೆ ಆರೈಕೆ ಮಾಡಿ ಬೆಳೆದ ಆಲೂಗಡ್ಡೆಗೆ ಉತ್ತಮ ಬೆಲೆ ಸಿಗದೆ ಪರದಾಡುತ್ತಿದ್ದಾರೆ. ಕಳೆದ ಹದಿನೈದು ದಿನಗಳಿಂದ ಕೊಯ್ಲು ಮಾಡಿದ ಆಲೂಗಡ್ಡೆಯನ್ನು ಸಂಗ್ರಹಿಸಿಟ್ಟರೂ, ಮಾರುಕಟ್ಟೆಯಲ್ಲಿ ಬೇಡಿಕೆ ಇಲ್ಲದೆ ಮತ್ತು ಹೋಟೆಲ್‌ಗಳು ತೆರೆಯದ ಕಾರಣ ಮಾರಾಟವಾಗುತ್ತಿಲ್ಲ. ಚಿಕ್ಕಬಳ್ಳಾಪುರದ ಎಪಿಎಂಸಿ ಮಾರುಕಟ್ಟೆಯಲ್ಲಿ, ಅತ್ಯುತ್ತಮ ಗುಣಮಟ್ಟದ…

Read More

ಹರಿಹರ ಪಂಚಮಸಾಲಿ ಪೀಠ ವಿವಾದ ಬಗ್ಗೆ ಯತ್ನಾಳ್ ಸ್ಫೋಟಕ ಹೇಳಿಕೆ – Kannada News | Basangouda Patil Yatnal Drops Explosive Remarks on Harihar Panchamasali Peeth Dispute

ಹುಬ್ಬಳ್ಳಿ, ಮೇ 20: ಹರಿಹರ ಪೀಠದ ವಿವಾದ ಬಗೆಹರಿಸುವ ಕೆಲಸ ಮಾಡಿದ್ದೇವೆ. ಟ್ರಸ್ಟ್ ಲೆಕ್ಕಪತ್ರ ಸೇರಿದಂತೆ ಅನೇಕ ವಿಚಾರಗಳ ಬಗ್ಗೆ ಭಿನ್ನಾಭಿಪ್ರಾಯಗಳಿವೆ. ಸಮಾಜಕ್ಕೆ ಧಕ್ಕೆ ಬರುವ ಘಟನೆಗಳು ನಡೆದಿವೆ, ಅವುಗಳನ್ನು ಎರಡು ಕಡೆಯವರನ್ನು ಸೇರಿಸಿ ನಿವಾರಣೆ ಮಾಡುವ ಕೆಲಸ ಮಾಡಿದ್ದೇವೆ. ಇಂದು ಶೇಕಡಾ 90ರಷ್ಟು ಸಮಸ್ಯೆ ಬಗೆಹರಿದಿದೆ ಎಂದು ಬಸನಗೌಡ ಪಾಟೀಲ್ ಯತ್ನಾಳ್​ ಹೇಳಿದ್ದಾರೆ. ಪಂಚಮಸಾಲಿ ಪೀಠಗಳ ವಿವಾದಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿಯ ಖಾಸಗಿ ಹೋಟೆಲ್‌ನಲ್ಲಿ ನಡೆದ ಸಭೆ ಬಳಿಕ ಮಾತನಾಡಿದ ಅವರು, ಸಮಾಜದ ಗೊಂದಲ ನಿವಾರಣೆಗಾಗಿ ಸೂಕ್ತ…

Read More

BAN vs AUS: ಸೊನ್ನೆಗೆ 3 ವಿಕೆಟ್; ಬಾಂಗ್ಲಾ ವಿರುದ್ಧ ಬೇಡದ ದಾಖಲೆ ಬರೆದ ಆಸ್ಟ್ರೇಲಿಯಾ – Kannada News

ಮೂರು ಪಂದ್ಯಗಳ ಏಕದಿನ ಸರಣಿಗಾಗಿ ಬಾಂಗ್ಲಾದೇಶ ಪ್ರವಾಸ ಮಾಡಿರುವ ಆಸ್ಟ್ರೇಲಿಯಾ ತಂಡ (Bangladesh vs Australia), ಸರಣಿಯ ಮೊದಲ ಪಂದ್ಯದಲ್ಲಿ ಆತಿಥೇಯರ ವಿರುದ್ಧ ಹೀನಾಯವಾಗಿ ಸೋತು ಬೇಡದ ದಾಖಲೆಯನ್ನು ತನ್ನ ಖಾತೆಗೆ ಹಾಕಿಕೊಂಡಿತ್ತು. ಇದೀಗ ಸರಣಿಯ ಎರಡನೇ ಪಂದ್ಯದಲ್ಲೂ ಕಾಂಗರೂಗಳ ಬ್ಯಾಟಿಂಗ್‌ ವಿಭಾಗ ಮತ್ತೊಮ್ಮೆ ಕಳಪೆ ಪ್ರದರ್ಶನ ನೀಡಿದೆ. ಬಾಂಗ್ಲಾ ನೆಲದಲ್ಲಿ ನೆಲಕಚ್ಚಿ ಆಡುವುದನ್ನು ಮರೆತಿರುವ ಆಸೀಸ್ ಬ್ಯಾಟರ್​ಗಳು ಒಂದಂಕಿ ದಾಟಲು ಪರದಾಡುತ್ತಿದ್ದಾರೆ. ಇದರ ಪರಿಣಾಮವಾಗಿ ಎರಡನೇ ಏಕದಿನ ಪಂದ್ಯದಲ್ಲಿ ಆಸೀಸ್ ತಂಡದ ಅಗ್ರ ಮೂವರು ಬ್ಯಾಟರ್​ಗಳು…

Read More

Vasthu Tips: ಈ ದಿನಗಳಲ್ಲಿ ತಪ್ಪಿಯೂ ಪಾದರಕ್ಷೆ ಖರೀದಿಸಬೇಡಿ; ವಾಸ್ತು ಸಲಹೆ ಇಲ್ಲಿದೆ – Kannada News | Vastu Shastra for Footwear: Attract Wealth and Positivity, Avoid Negative Energy at Home

ವಾಸ್ತು ಶಾಸ್ತ್ರ ಮತ್ತು ಜ್ಯೋತಿಷ್ಯದಲ್ಲಿ, ಪಾದರಕ್ಷೆಗಳನ್ನು ಪಾದಗಳನ್ನು ರಕ್ಷಿಸುವ ಸಾಧನವೆಂದು ಪರಿಗಣಿಸುವುದಲ್ಲದೆ, ಅವು ಮನೆಯ ಶಕ್ತಿ, ಸಂಪತ್ತು, ಸಮೃದ್ಧಿ ಮತ್ತು ಕುಟುಂಬದ ಸಂತೋಷಕ್ಕೂ ಸಂಬಂಧಿಸಿವೆ. ಆದ್ದರಿಂದ ಪಾದರಕ್ಷೆಗಳಿಗೆ ಸಂಬಂಧಿಸಿದ ಕೆಲವು ನಿಯಮಗಳನ್ನು ಪಾಲಿಸದಿರುವುದು ಮನೆಯಲ್ಲಿ ನಕಾರಾತ್ಮಕ ಶಕ್ತಿಯನ್ನು ಹೆಚ್ಚಿಸುತ್ತದೆ, ನಂಬಿಕೆಯನ್ನು ಕಡಿಮೆ ಮಾಡುತ್ತದೆ ಮತ್ತು ಆರ್ಥಿಕ ಮತ್ತು ಮಾನಸಿಕ ಸಮಸ್ಯೆಗಳನ್ನು ಉಂಟುಮಾಡುತ್ತದೆ ವಾಸ್ತು ತಜ್ಞರು ಸಲಹೆ ನೀಡುತ್ತಾರೆ. ಈ ದಿನಗಳಲ್ಲಿ ಪಾದರಕ್ಷೆ ಖರೀದಿಸಲೇಬೇಡಿ: ಅಮವಾಸ್ಯ, ಮಂಗಳವಾರ, ಶನಿವಾರ ಮತ್ತು ಗ್ರಹಣ ದಿನಗಳಲ್ಲಿ ಪಾದರಕ್ಷೆಗಳನ್ನು ಖರೀದಿಸುವುದನ್ನು ನಿಷೇಧಿಸಲಾಗಿದೆ. ಈ…

Read More

ಸೈಫ್ ಅಲಿ ಖಾನ್ ಧರಿಸಿರುವ ಪುಟ್ಟ ವಸ್ತುವಿನ ಬೆಲೆಯಲ್ಲಿ ಒಳ್ಳೆ ಮನೆ ಕಟ್ಟಿಸಬಹುದು – Kannada News | Saif Ali Khan wore 42 lakh rs worth Broach here is the details

ಬಾಲಿವುಡ್‌ನ (Bollywood) ‘ನವಾಬ’ ಎಂದೇ ಖ್ಯಾತರಾಗಿರುವ ಸೈಫ್ ಅಲಿ ಖಾನ್ ತಮ್ಮ ಸ್ಟೈಲ್ ಮತ್ತು ರಾಯಲ್ ಲುಕ್‌ನಿಂದ ಸುದ್ದಿಯಲ್ಲಿರುತ್ತಾರೆ. ರಾಯಲ್ ಕುಟುಂಬದ ಸೈಫ್ ಅಲಿ ಖಾನ್, ಬಾಲಿವುಡ್​ನ ಖಾನ್​​ಗಳಷ್ಟು ಸ್ಟಾರ್ ಎನಿಸಿಕೊಳ್ಳದಿದ್ದರೂ ರಾಯಲ್​​ನೆಸ್​​ಗೆ ಏನೂ ಕಡಿಮೆ ಇಲ್ಲ. ಸಾವಿರಾರು ಕೋಟಿ ಮೌಲ್ಯದ ಅರಮನೆ, ಆಸ್ತಿಗಳು ಸಾಕಷ್ಟಿದೆ. ಇದೇ ಕಾರಣಕ್ಕೆ ಅವರು ತಮ್ಮ ನವಾಬಿ ಕುಟುಂಬದ ಘನತೆಗೆ ತಕ್ಕಂತೆ ನವಾಬರಂತೆ ಬದುಕುತ್ತಿದ್ದಾರೆ. ಸೈಫ್ ಅಲಿ ಖಾನ್ ಇತ್ತೀಚೆಗೆ ನಡೆದ ಸಮಾರಂಭವೊಂದರಲ್ಲಿ ಕಪ್ಪು ಬಣ್ಣದ ವೆಲ್ವೆಟ್ ಸೂಟ್ ಧರಿಸಿದ್ದರು. ಆದರೆ,…

Read More